ಶ್ರೀ ರಾಘವೇಂದ್ರ ಭಾರತಿ ಮಹಾಸ್ವಾಮಿಗಳ ಸಂದೇಶ ಸಾರುವ ದಿವ್ಯಜೀವನ ಪುಸ್ತಕ ಲೋಕಾರ್ಪಣೆ!

Published : Dec 21, 2023, 08:35 PM ISTUpdated : Dec 21, 2023, 08:36 PM IST
ಶ್ರೀ ರಾಘವೇಂದ್ರ ಭಾರತಿ ಮಹಾಸ್ವಾಮಿಗಳ ಸಂದೇಶ ಸಾರುವ ದಿವ್ಯಜೀವನ ಪುಸ್ತಕ ಲೋಕಾರ್ಪಣೆ!

ಸಾರಾಂಶ

ವಿದ್ವಾಂಸ ಜಗದೀಶ ಶರ್ಮಾ ಸಂಪ  ಬರೆದಿರುವ ದಿವ್ಯಜೀವನ ಪುಸ್ತಕ ಲೋಕಾರ್ಪಣೆಗೊಂಡಿದೆ. ಧರ್ಮದರ್ಶಿ ಭೀಮೇಶ್ವರ ಜೋಶಿ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.  

ಶಿವಮೊಗ್ಗ(ಡಿ.21) ರಾಮಚಂದ್ರಾಪುರ ಮಠದ ಗುರುಪರಂಪರೆ, ಜೀವನ ಮೌಲ್ಯ ಸಾರುವ ದಿವ್ಯಜೀವನ ಪುಸ್ತಕ ಲೋಕಾರ್ಪಣೆಯಾಗಿದೆ.  ವಿದ್ವಾಂಸ ಜಗದೀಶ ಶರ್ಮಾ ಸಂಪ  ಬರೆದಿರುವ ದಿವ್ಯಜೀವನ ಪುಸ್ತಕ ಇಂದು, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೆರೆಕೊಪ್ಪದ ಸೋಮಶೇಖರ್ ಕಾಶೈನ್ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಯಿತು.

ರಾಮಚಂದ್ರಾಪುರ ಮಠದ ಹಿಂದಿನ ಪೀಠಾಧಿಪತಿಗಳಾದ ಶ್ರೀಶ್ರೀ ರಾಘವೇಂದ್ರಭಾರತಿ ಮಹಾಸ್ವಾಮಿಗಳ ಜೀವನ ಮತ್ತು ಸಂದೇಶಗಳನ್ನೊಳಗ ಈ ಪುಸ್ತಕ ಇದಾಗಿದೆ.  ಇದೇ ವೇಳೆ ಮಾತನಾಡಿದ ರಾಘವೇಶ್ವರ ಸ್ವಾಮೀಜಿ ನಮ್ಮ ಹಿಂದಿನ ಗುರುಗಳು ಗೌರವಾರ್ಹರು. ಗುರುಪೀಠವನ್ನು ಪರಂಪರೆಯ ಮೌಲ್ಯದಂತೆ ಮುನ್ನಡೆಸಿದವರು. ಅಧ್ಯಯನ- ಅನುಭವಗಳಿಂದ ಪರಿಪೂರ್ಣರಾಗಿದ್ದರು. ಅಲ್ಲದೇ ತಪೋನಿಷ್ಠರು ಮತ್ತು ಶಿಷ್ಯವತ್ಸಲರು ಎಂದು ಹೊಗಳಿದರು.

ಹೊರನಾಡು ಕ್ಷೇತ್ರದ ಧರ್ಮದರ್ಶಿ ಭೀಮೇಶ್ವರ ಜೋಶಿ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ.  ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತಿ ಸ್ವಾಮೀಜಿ ಈ ವೇಳೆ ಉಪಸ್ಥಿತರಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ