ಆರತಿ ತಟ್ಟೆಗೆ ‘ಆನಂದ’ವಾಗಿ ಹಣ ಹಾಕಿದ ನ್ಯಾಮಗೌಡ!

Published : Nov 03, 2018, 03:21 PM ISTUpdated : Nov 03, 2018, 03:24 PM IST
ಆರತಿ ತಟ್ಟೆಗೆ ‘ಆನಂದ’ವಾಗಿ ಹಣ ಹಾಕಿದ ನ್ಯಾಮಗೌಡ!

ಸಾರಾಂಶ

ಆರತಿ ತಟ್ಟೆಗೆ ಹಣ ಹಾಕಿದ ಆನಂದ್ ನ್ಯಾಮಗೌಡ! ಮತದಾರರಿಗೆ ಆರತಿ ಬೆಳಗಿ ಸ್ವಾಗತ! ಪರ್ಸ್‌ನಿಂದ ಹಣ ತೆಗೆದ ಫೋಟೋ ವೈರಲ್  

ಮಲ್ಲಿಕಾರ್ಜುನ ಹೊಸಮನಿ

ಜಮಖಂಡಿ(ನ.3): ನಾಗನೂರ ಗ್ರಾಮದ ಮಾದರಿ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿದ್ದ ಆನಂದ ನ್ಯಾಮಗೌಡ ಆರತಿ ತಟ್ಟೆಗೆ ಹಣ ಹಾಕಿದ್ದಾರೆ. 

ಮಾದರಿ ಮತಗಟ್ಟೆಯಲ್ಲಿ ಚುನಾವಣಾ ಆಯೋಗದಿಂದ ನೇಮಕಗೊಂಡ ಆಶಾ ಕಾರ್ಯಕರ್ತೆಯರು ಆರತಿ ಬೆಳಗಿದ ವೇಳೆ ಆರತಿ ತಟ್ಟೆ ದುಡ್ಡು ಹಾಕಿದ್ದಾರೆ.

ಆರತಿ ತಟ್ಟೆಗೆ ಎಷ್ಟು ಹಣ ಹಾಕಿದ್ದಾರೆ ಅನ್ನೋ ಮಾಹಿತಿ ಇಲ್ಲ. ಆದರೆ ಆನಂದ ಪರ್ಸ್‌ನಿಂದ ಹಣ ತೆಗಯೋ ಫೋಟೋ ವೈರಲ್ ಆಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ