ಮಂಗಳೂರು- ಬೆಂಗಳೂರು ವಿಮಾನದಲ್ಲಿ ಹೊಗೆ!

Published : Dec 28, 2018, 09:45 AM IST
ಮಂಗಳೂರು- ಬೆಂಗಳೂರು ವಿಮಾನದಲ್ಲಿ ಹೊಗೆ!

ಸಾರಾಂಶ

ಮಂಗಳೂರಿಗೆ ಹೊರಟ್ಟಿದ್ದ ಫ್ಲೈಟಲ್ಲಿ ಕಾಣಿಸಿಕೊಂಡ ಹೊಗೆ| ಪ್ರಯಾಣಿಕರು ಸೇಫ್

ಬೆಂಗಳೂರು[ಡಿ.28]: ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದ ಜೆಟ್‌ ಏರವೇಸ್‌ ವಿಮಾನದಲ್ಲಿ ತಾಂತ್ರಿಕ ದೋಷದ ಕಾರಣದಿಂದ ಹೊಗೆ ಕಾಣಿಸಿಕೊಂಡ ಘಟನೆ ಗುರುವಾರ ನಡೆದಿದೆ.

ತಕ್ಷಣವೇ ದೋಷಕ್ಕೆ ತುತ್ತಾದ ವಿಮಾನದಲ್ಲಿದ್ದ 71 ಪ್ರಯಾಣಿಕರನ್ನು ಬೇರೆ ವಿಮಾನಕ್ಕೆ ಸ್ಥಳಾಂತರಿಸಿ ಮಂಗಳೂರಿಗೆ ಕಳುಹಿಸಕೊಡಲಾಗಿದೆ. ಗುರುವಾರ ಬೆಳಗ್ಗೆ 7ರ ವೇಳೆಗೆ ಘಟನೆ ನಡೆದಿದೆ. ಬ್ರೇಕ್‌ನಲ್ಲಿ ಅತಿಯಾದ ಉಷ್ಣತೆಯ ಕಾರಣ ಹೊಗೆ ಕಾಣಿಸಿಕೊಂಡಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆಯಿಂದ ವಿಮಾನವು 1 ಗಂಟೆ 20 ನಿಮಿಷ ವಿಳಂಬವಾಗಿ ಪ್ರಯಾಣ ಆರಂಭಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಮೀಸಲಾತಿ ಯಾರಪ್ಪನ ಸ್ವತ್ತಲ್ಲ; ಕುರುಬರ ST ಸೇರ್ಪಡೆ ವಿಚಾರ, ವಿಎಸ್ ಉಗ್ರಪ್ಪ ಮಹತ್ವದ ಹೇಳಿಕೆ!