ಕನಕದಾಸ ಜಯಂತಿಯ ಸರ್ಕಾರಿ ರಜೆ ರದ್ದಿಲ್ಲ

Published : Nov 13, 2019, 09:01 AM IST
ಕನಕದಾಸ ಜಯಂತಿಯ ಸರ್ಕಾರಿ ರಜೆ ರದ್ದಿಲ್ಲ

ಸಾರಾಂಶ

ನ. 15 ರಂದು ರಾಜ್ಯ ಸರ್ಕಾರ ನಡೆಸುವ ಕನಕದಾಸ ಜಯಂತಿಯನ್ನು ಎಂದಿನಂತೆ ಆಚರಣೆ ಮಾಡಲಾಗುತ್ತಿದೆ. ರಜೆಯನ್ನು ಹಿಂಪಡೆದಿಲ್ಲ.

ಬೆಂಗಳೂರು [ನ.13]: ಪ್ರತಿ ವರ್ಷ ನ. 15 ರಂದು ರಾಜ್ಯ ಸರ್ಕಾರ ನಡೆಸುವ ಕನಕದಾಸ ಜಯಂತಿಯನ್ನು ಎಂದಿನಂತೆ ಆಚರಣೆ ಮಾಡಲಾಗುತ್ತಿದೆ. ರಜೆಯನ್ನು ಹಿಂಪಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. 

ರಾಜ್ಯ ಸರ್ಕಾರ ರಜೆಯನ್ನು ರದ್ದು ಗೊಳಿಸಿದೆ ಎಂಬ ಗೊಂದಲಕಾರಿ ಹೇಳಿಕೆಗಳು ಅಲ್ಲಲ್ಲಿ ಹರಿದಾಡುತ್ತಿವೆ. ಈ ಸಂಬಂಧ ಸ್ಪಷ್ಟನೆ ನೀಡಿರುವ ಅವರು, ನ. 15ರ ಶುಕ್ರವಾರ ಕನಕ ಜಯಂತಿ ಆಚರಣೆ ಮಾಡಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸರ್ಕಾರದ ವಾರ್ಷಿಕ ರಜೆ ಪಟ್ಟಿಯಲ್ಲಿಯೂ ಕನಕದಾಸ ಜಯಂತಿಗೆ ರಜೆ ನೀಡಲಾಗಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ ಕೆಲ ಜಯಂತಿಗಳ ರಜೆಗಳನ್ನು ರದ್ದು ಮಾಡಲಾಗಿದ್ದು, ಕನಕ ಜಯಂತಿ ರಜೆಯು ಮುಂದುವರಿಯಲಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ವಾಕ್‌ ಸ್ವಾತಂತ್ರ್ಯ ಕಡಿವಾಣಕ್ಕೆ ದ್ವೇಷ ಭಾಷಣ ಮಸೂದೆ: ಆರ್.ಅಶೋಕ್ ಕಿಡಿ