
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಬ್ಬ ನಟನಾಗಿದ್ದು, ತಮ್ಮ ಅಪರೂಪದ ಕೌಶಲ್ಯ ಗಳಿಂದ ಜನರನ್ನು ಮೂರ್ಖ ರನ್ನಾಗಿಸುತ್ತಲೇ ಇರುತ್ತಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಗಿ ಹೇಳಿದೆ.
ನಮ್ಮ ದೇಶ ಅನೇಕ ಪ್ರತಿಭಾವಂತ ನಟರನ್ನು ಕೊಟ್ಟಿದೆ. ಆ ನಟರು ತಮ್ಮ ಅದ್ಭುತ ನಟನೆಯಿಂದ ಪ್ರೇಕ್ಷಕರನ್ನು ವಿಸ್ಮಯರನ್ನಾಗಿ ಮಾಡಿದ್ದಾರೆ. ಇಲ್ಲಿ ಕುಮಾರಸ್ವಾಮಿ ಅವರು ಮತ್ತೊಬ್ಬ ಮೇರುನಟರಾಗಿದ್ದು, ಸತತವಾಗಿ ಜನಸಾಮಾನ್ಯರನ್ನು ಮೂರ್ಖರನ್ನಾಗಿಸುತ್ತಲೇ ಇದ್ದಾರೆ ಎಂದು ಟ್ವೀಟರ್ನಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ