
ಬೆಂಗಳೂರು (ಏ.3): ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ. ಆದಾಯ ತೆರಿಗೆ ಇಲಾಖೆ , ಪೋಲಿಸ್ ಇಲಾಖೆ, ವಿಚಕ್ಷಣ ದಳ, ಸ್ಥಿರ ಕಣ್ಗಾವಲು ಸೇರಿದಂತೆ ವಿವಿಧ ತಂಡಗಳಿಂದ ಜಪ್ತಿ ಮಾಡಿದ ವಿವರ ಕೇಳಿದ್ರೆ ಶಾಕ್ ಆಗ್ತೀರಾ! ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯ ತನಕ ಅಂದರೆ 12 ದಿನಗಳಲ್ಲಿ ಲೆಕ್ಕವಿಲ್ಲದಷ್ಟು ಹಣ, ಚಿನ್ನ ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ. ಎಲ್ಲಾ ತಂಡಗಳಿಂದ ಒಟ್ಟು 47,43,85,902 ಮೌಲ್ಯದ ನಗದು ಸೇರಿದಂತೆ ಮಧ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.
ಸಭೆಗೆ ತಡವಾಗಿ ಬಂದ ಕುಮಾರಣ್ಣ, ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮುಂದೂಡಿಕೆ!
ಮಾರ್ಚ್ 23, 2023 ರಿಂದ ಇಲ್ಲಿಯ ತನಕ ಜಪ್ತಿ ಮಾಡಿದ ವಿವರ ಇಂತಿದೆ:
ರಾಜಕೀಯ ಸೇರ್ತಾರಾ ನಟ RISHABH SHETTY? ಗೆಳೆಯ ನಟ ರಕ್ಷಿತ್ ಏನಂದ್ರು?
ಶಸ್ತ್ರಾಸ್ತ್ರಕ್ಕೆ ಸಂಬಂಧಿಸಿದ ವಿವರ:
ನಗದು, ಮಧ್ಯ, ಮಾದಕ ದ್ರವ್ಯ, ಉಡುಗೊರೆ, ಅಮೂಲ್ಯ ಲೋಹಗಳನ್ನ ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸ್ ಇಲಾಖೆ ಒಟ್ಟು 316 FIR ದಾಖಲಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ