ಜನ್ಮದಿನಾಚರಣೆ ಹಿನ್ನೆಲೆ: ದೇವರಾಜ್ ಅರಸು ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

Published : Aug 19, 2021, 01:44 PM IST
ಜನ್ಮದಿನಾಚರಣೆ ಹಿನ್ನೆಲೆ: ದೇವರಾಜ್ ಅರಸು ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

ಸಾರಾಂಶ

*   ಮೂರು ವರ್ಷಗಳ ಪ್ರಶಸ್ತಿ ಘೋಷಣೆ *   ಇಂದು ಮಾಜಿ ಸಿಎಂ ಡಿ. ದೇವರಾಜ್ ಅರಸು ಜನ್ಮದಿನಾಚರಣೆ  *   ನಾಡಿನ ಮೂವರು ಸಾಧಕರಿಗೆ ಪ್ರಶಸ್ತಿ  

ಬೆಂಗಳೂರು(ಆ.19): ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದೇವರಾಜು ಅರಸು ಪ್ರಶಸ್ತಿ ಘೋಷಣೆ ಮಾಡಿದೆ. 

ಇಂದು(ಗುರುವಾರ) ನಗರದಲ್ಲಿ ಮಾಹಿತಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, ಮೂರು ವರ್ಷಗಳ ಪ್ರಶಸ್ತಿಯನ್ನ ಘೋಷಿಸಿದ್ದಾರೆ.  

'ದೇವರಾಜ ಅರಸು ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ'

* 2019-20 ನೇ ಸಾಲಿನ ದೇವರಾಜು ಅರಸು ಪ್ರಶಸ್ತಿ - ಬಸವಪ್ರಭು ಲಖನಗೌಡ ಪಾಟೀಲ್- ಅಥಣಿ, ಬೆಳಗಾವಿ ಜಿಲ್ಲೆ
* 2020-21 ನೇ ಸಾಲಿನ ದೇವರಾಜು ಅರಸು ಪ್ರಶಸ್ತಿ - ಎಸ್ ಜಿ ಸುಶೀಲಮ್ಮ- ಸುಮಂಗಲಿ ಸೇವಾಶ್ರಮ, ಬೆಂಗಳೂರು
* 2021-22 ನೇ ಸಾಲಿನ ದೇವರಾಜು ಅರಸು ಪ್ರಶಸ್ತಿ - ಕೆ ಭಾಸ್ಕರ್ ದಾಸ್ ಎಕ್ಕಾರು, ಕರ್ನಾಟಕ ಅಲೆಮಾರಿ /ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟ ಬೆಂಗಳೂರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲಿ ವಾಹನ ಸವಾರರಿಗೆ ಶಾಕ್: ವಾಯು ಮಾಲಿನ್ಯ ತಪಾಸಣೆ ದರ ಹೆಚ್ಚಳ! ಯಾವ ಗಾಡಿಗೆ ಎಷ್ಟೆಷ್ಟು?
ರಾಜ್ಯದಲ್ಲಿ ಅಪ್ಪನ ಮಗನೇ ಮಿನಿಸ್ಟರ್ ಇರೋದು; ಅಕ್ರಮ ಬಾಂಗ್ಲಾದೇಶಿಗರನ್ನ ಹೊರದಬ್ಬಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿಕೆ