
ಬೆಂಗಳೂರು (ಜೂನ್ 26): 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು (ಶುಕ್ರವಾರ) ಆದೇಶ ಹೊರಡಿಸಿದೆ.
ಮಂಗಳೂರು ಪೊಲೀಸ್ ಕಮಿಷನರ್ ಪಿ.ಎಸ್. ಹರ್ಷ ಅವರನ್ನು ಮತ್ತೆ ವಾರ್ತಾ ಇಲಾಖೆ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಅವರು ವಾರ್ತಾ ಇಲಾಖೆ ಆಯುಕ್ತರಾಗಿದ್ದರು.
ಬೆಂಗಳೂರಲ್ಲಿ ಲಾಕ್ಡೌನ್ ಇಲ್ಲ, ಪೆಟ್ರೋಲ್-ಡೀಸೆಲ್ ಕೈಗೆಟುಕುತ್ತಿಲ್ಲ; ಜೂ.26ರ ಟಾಪ್ 10 ಸುದ್ದಿ!
ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ
1. ಪಿ.ಎಸ್. ಹರ್ಷ- ವಾರ್ತಾ ಇಲಾಖೆ ಕಮಿಷನರ್
2. ಸೀಮಂತ್ಕುಮಾರ್ ಸಿಂಗ್ - ಕೇಂದ್ರ ವಲಯ ಐಜಿಪಿ
3. ಕೆ.ವಿ ಶರತ್ಚಂದ್ರ - ಐಜಿಪಿ ಆಡಳಿತ ವಿಭಾಗ ಬೆಂಗಳೂರು
4. ಸುಮನ್ ಪನೇಕರ್- ಡಿಸಿಪಿ ಸಿಎಆರ್ ಬೆಂಗಳೂರು,
5. ಹೆಚ್.ಡಿ ಆನಂದ ಕುಮಾರ್- ಎಸ್.ಪಿ ಐಎಸ್ಡಿ
6. ವಿಕಾಸ್ ಕುಮಾರ್ - ಮಂಗಳೂರು ಕಮಿಷನರ್
7. ಎಸ್.ಎನ್ ಸಿದ್ದರಾಮಪ್ಪ - ಡಿಐಜಿ ಸಿಐಡಿ ಆರ್ಥಿಕ ಅಪರಾಧ ವಿಭಾಗ
8. ಬಿ.ಎಸ್ ಲೋಕೇಶ್ ಕುಮಾರ್ - ಡಿಐಜಿ ಐಎಸ್ಡಿ
9. ಡಾ.ಕೆ.ತ್ಯಾಗರಾಜನ್ - ಬೆಳಗಾವಿ ಸಿಟಿ ಪೊಲೀಸ್ ಕಮಿಷನರ್
10. ಕ್ಷಮಾ ಮಿಶ್ರಾ - ಕೊಡಗು ಎಸ್.ಪಿ
11. ಹರೀಶ್ ಪಾಂಡೆ - ಎಸ್.ಪಿ ಗುಪ್ತಚರ ಇಲಾಖೆ ಬೆಂಗಳೂರು
12. ದಿವ್ಯಾ ಸಾರಾ ಥಾಮಸ್ - ಎಸ್.ಪಿ ಚಾಮರಾಜನಗರ
13. ಹಾಕಯ್ ಅಕ್ಷಯ್ ಮಚ್ಚೀಂದ್ರ - ಎಸ್.ಪಿ ಚಿಕ್ಕಮಗಳೂರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ