ಭತ್ತ ಬೆಳೆಗಾರರಿಗೆ BSY ಸರ್ಕಾರ ಗುಡ್ ನ್ಯೂಸ್: ಬೆಂಬಲ‌ ಬೆಲೆ ಘೋಷಣೆ

Published : Jan 06, 2020, 06:53 PM ISTUpdated : Jan 06, 2020, 06:56 PM IST
ಭತ್ತ ಬೆಳೆಗಾರರಿಗೆ BSY ಸರ್ಕಾರ ಗುಡ್ ನ್ಯೂಸ್:  ಬೆಂಬಲ‌ ಬೆಲೆ ಘೋಷಣೆ

ಸಾರಾಂಶ

ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಭತ್ತ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಭತ್ತಕ್ಕೆ ಬೆಂಬಲ‌ ಬೆಲೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಬೆಂಬಲ ಬೆಲೆ ಎಷ್ಟು..? ಈ ಕೆಳಗಿನಂತಿದೆ.

ಬೆಂಗಳೂರು, [ಜ.06]: ರಾಜ್ಯ ಸರ್ಕಾರ ಭತ್ತಕ್ಕೆ 200 ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ. ಇಂದು [ಸೋಮವಾರ] ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

‘ರೈತರಿಂದ ಲಂಚ ಕೇಳಿದ್ರೆ ಕಠಿಣ ಕ್ರಮ’

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳು, ರೈತರ ನಿಯೋಗ ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಬಾರಿ ಬಜೆಟ್ ಲ್ಲಿ ರೈತರಿಗೆ ಆದ್ಯತೆ ಎಂದ ಸಿಎಂ BSY : ಬಂಪರ್ ಕೊಡುಗೆ ನಿರೀಕ್ಷೆ

ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಾಗಿ ಭತ್ತ ಬೆಳೆಯುತ್ತಾರೆ. ಸದ್ಯ ಇದೀಗ ಭತ್ತ ಕಟಾವ್ ಮಾಡಲಾಗಿದ್ದು ಬೆಲೆ ಇಲ್ಲದೆ ತಲೆ ಮೇಲೆ ಕೈಹೊತ್ತು ಕುಳಿತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: BBK 12 - ಬಿಗ್‌ಬಾಸ್ ಕೊಟ್ಟ ಚೆಕ್‌ಮೆಟ್‌ಗೆ ಮಕ್ಕರ್ ಆದ ಗಿಲ್ಲಿ; ಚಮಕ್ ಕೊಟ್ಟ ರಕ್ಷಿತಾ, ಇತ್ತ ಕಾವ್ಯಾಗೆ ತಳಮಳ
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ