4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

Published : Feb 26, 2019, 09:51 AM IST
4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಸಾರಾಂಶ

ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

ಬೆಂಗಳೂರು :  ರಾಜ್ಯ ಸರ್ಕಾರ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಎಂ. ಮಹೇಶ್ವರ ರಾವ್‌-ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಎಂಎಸ್‌ಎಂಇ ಮತ್ತು ಗಣಿ), ರಾಜೇಂದ್ರ ಕುಮಾರ್‌ ಕಠಾರಿಯಾ- ಕಾರ್ಯದರ್ಶಿ, ಕೃಷಿ ಇಲಾಖೆ ಜೊತೆಗೆ ಹೆಚ್ಚುವರಿಯಾಗಿ ಕಾರ್ಯದರ್ಶಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ), ಅಮ್ಲಾನ್‌ ಆದಿತ್ಯ ಬಿಸ್ವಾಸ್‌-(ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಯೋಜನೆ, ಕಾರ್ಯಕ್ರಮ ಉಸ್ತುವಾರಿ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಚಕ್ರವರ್ತಿ ಮೋಹನ್‌ ಅವರಿಗೆ ಹೆಚ್ಚುವರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹೊಣೆಗಾರಿಕೆ ನೀಡಲಾಗಿದೆ. ಎಂ. ಮಂಜುನಾಥ್‌ ನಾಯ್ಕ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Indian Oilನಿಂದ 5-10 ಕೆಜಿ ಸಿಲಿಂಡರ್‌ ವಿತರಣೆ; ಬುಕ್ಕಿಂಗ್ ವಾಟ್ಸಪ್ ನಂಬರ್ ಇಲ್ಲಿದೆ
Karnataka News Live: 2026 Commonwealth Games - ದುರಂತವನ್ನೇ ಸೋಲಿಸಿದ ಶಿಲ್ಪಾ; ಕಾಮನ್‌ವೆಲ್ತ್ ಕನಸು ನನಸು, ರಾಜ್ಯದಿಂದ ಆಯ್ಕೆಯಾದ ಏಕೈಕ ಅಥ್ಲೀಟ್