ಮೇಜರ್ ಸರ್ಜರಿ, 16 IAS​ ಅಧಿಕಾರಿಗಳನ ವರ್ಗಾವಣೆ

Published : Apr 18, 2022, 10:56 PM IST
 ಮೇಜರ್ ಸರ್ಜರಿ, 16 IAS​ ಅಧಿಕಾರಿಗಳನ ವರ್ಗಾವಣೆ

ಸಾರಾಂಶ

* ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ * 16 IAS​ ಅಧಿಕಾರಿಗಳನ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ * ಓರ್ವ  ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ

ಬೆಂಗಳೂರು, (ಏ.18): 30%, 40% ಕಮಿಷನ್ ಆರೋಪಗಳು ಮಧ್ಯೆ ಕರ್ನಾಟಕ ಸರ್ಕಾರ ಆಡಳಿತ ಯಂತ್ರ'ಕ್ಕೆ ಮೇಜರ್ ಸರ್ಜರಿ ಮಾಡಿದೆ.

ಇಂದು(ಸೋಮವಾರ) 16 ಐಎಎಸ್​ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಬ್ಬ ಐಎಎಸ್ ಅಧಿಕಾರಿಗೆ ಮಾತ್ರ ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

ಈಶ್ವರಪ್ಪ ಕುರ್ಚಿ ಕಳಚಿದ ಬೆನ್ನಲ್ಲೇ ಕ್ಯಾಬಿನೆಟ್ ಸೀಕ್ರೆಟ್ ಫೈಲ್ಸ್ ಓಪನ್!

ವರ್ಗಾವಣೆಯಾದವರು
* ವಿ.ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕ, ಕೆಎಸ್​ಆರ್​ಟಿಸಿ
* ಡಾ.ಎನ್​.ವಿ.ಪ್ರಸಾದ್​​​- ಕಾರ್ಯದರ್ಶಿ, ಸಾರಿಗೆ ಇಲಾಖೆ
* ಸತ್ಯವತಿ.ಜಿ-ವ್ಯವಸ್ಥಾಪಕ ನಿರ್ದೇಶಕಿ, ಬಿಎಂಟಿಸಿ
* ಡಾ.ರೇಜು.M.T-ಕಾರ್ಯದರ್ಶಿ-ಮಹಿಳಾ & ಮಕ್ಕಳ ಕಲ್ಯಾಣ
* ದೀಪಾ.ಎಂ-ವ್ಯವಸ್ಥಾಪಕ ನಿರ್ದೇಶಕ  ನಗರಾಭಿವೃದ್ಧಿ ಇಲಾಖೆ
* ಪಲ್ಲವಿ ಆಕುರಾತಿ-ಯೋಜನಾ ನಿರ್ದೇಶಕಿ, ಸರ್ವಶಿಕ್ಷಣ ಅಭಿಯಾನ 
* ವೆಂಕಟೇಶ್ ಕುಮಾರ್-ಪ್ರಾದೇಶಿಕ ಆಯುಕ್ತ, ಕಲಬುರಗಿ ವಿಭಾಗ
* ಡಾ. ರಾಕೇಶ್ ಕುಮಾರ್-ಆಯುಕ್ತರು-ಸಮಾಜ ಕಲ್ಯಾಣ ಇಲಾಖೆ
* ರವೀಂದ್ರ.ಪಿ.ಎನ್-ವಿಶೇಷ ಆಯುಕ್ತ-ಬಿಬಿಎಂಪಿ(ಯೋಜನಾ), 
* ಡಾ.ಅವಿನಾಶ್​ ಮೆನನ್​-ಜಿಲ್ಲಾಧಿಕಾರಿ, ರಾಮನಗರ ಜಿಲ್ಲೆ
* ಚಂದ್ರಶೇಖರ್​.ಎಲ್​-ಜಿಲ್ಲಾಧಿಕಾರಿ-ರಾಯಚೂರು ಜಿಲ್ಲೆ
* ವಿಜಯ್​​ ಮಹಾಂತೇಶ್​.ಬಿ.-ಜಿಲ್ಲಾಧಿಕಾರಿ-ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!