ಮೂವರು 'IPS' ಅಧಿಕಾರಿಗಳನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ

Published : Oct 20, 2020, 10:47 PM IST
ಮೂವರು 'IPS' ಅಧಿಕಾರಿಗಳನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ

ಸಾರಾಂಶ

ಮೂವರು  ಐಪಿಎಸ್‌ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. ಹಾಗಾದ್ರೆ ಆ ಮೂವರು ಅಧಿಕಾರಿಗಳು ಯಾರು..?

ಬೆಂಗಳೂರು, (ಅ.20) : ರಾಜ್ಯ ಸರ್ಕಾರ ಇಂದು (ಮಂಗಳವಾರ) ಮೂವರು 'IPS' ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.

1) ಲಾಬರಾಮ್, ಪೊಲೀಸ್ ಆಯುಕ್ತ ಹುಬ್ಬಳ್ಳಿ, ಧಾರವಾಡ

2) ಆರ್ ದಿಲೀಪ್ , ಡಿಐಜಿ. ಸಿಐಡಿ ಆರ್ಥಿಕ ಅಪರಾಧ ವಿಭಾಗ

3) ಪಿ ಕೃಷ್ಣಕಾಂತ್, ಪೊಲೀಸ್ ವರಿಷ್ಟಾಧಿಕಾರಿ ಧಾರವಾಡ

ಈ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೇಸಿಗೆಯಲ್ಲಿ ಉ.ಕರ್ನಾಟಕದಲ್ಲಿ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ
Karnataka News Live: ಅರ್ಧಕ್ಕೆ ನಿಂತ ಗ್ರಾಮದ ದೇಗುಲ ನಿರ್ಮಾಣಕ್ಕೆ ₹2.50 ಲಕ್ಷ ನೀಡಿದ 850 ‘ಗೃಹಲಕ್ಷ್ಮೀ’ಯರು