ಮೂವರು 'IPS' ಅಧಿಕಾರಿಗಳನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ

Published : Oct 20, 2020, 10:47 PM IST
ಮೂವರು 'IPS' ಅಧಿಕಾರಿಗಳನ್ನ ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಆದೇಶ

ಸಾರಾಂಶ

ಮೂವರು  ಐಪಿಎಸ್‌ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. ಹಾಗಾದ್ರೆ ಆ ಮೂವರು ಅಧಿಕಾರಿಗಳು ಯಾರು..?

ಬೆಂಗಳೂರು, (ಅ.20) : ರಾಜ್ಯ ಸರ್ಕಾರ ಇಂದು (ಮಂಗಳವಾರ) ಮೂವರು 'IPS' ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ.

1) ಲಾಬರಾಮ್, ಪೊಲೀಸ್ ಆಯುಕ್ತ ಹುಬ್ಬಳ್ಳಿ, ಧಾರವಾಡ

2) ಆರ್ ದಿಲೀಪ್ , ಡಿಐಜಿ. ಸಿಐಡಿ ಆರ್ಥಿಕ ಅಪರಾಧ ವಿಭಾಗ

3) ಪಿ ಕೃಷ್ಣಕಾಂತ್, ಪೊಲೀಸ್ ವರಿಷ್ಟಾಧಿಕಾರಿ ಧಾರವಾಡ

ಈ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka Police : ಕರ್ನಾಟಕ ಪೊಲೀಸರ ಮಾನವನ್ನ ರಾಜಸ್ಥಾನದಲ್ಲಿ ಹರಾಜು ಹಾಕಿದ ಪಿಎಸ್‌ಐ; ಜೈಪುರದಲ್ಲಿ ಅರೆಸ್ಟ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!