ಬೆಂಗಳೂರಿಗೂ 'ನಿವಾರ್' ಸೈಕ್ಲೋನ್ ಎಫೆಕ್ಟ್; ಇಂದು, ನಾಳೆ ಭಾರೀ ಮಳೆ ಸಾಧ್ಯತೆ

Published : Nov 26, 2020, 12:43 PM IST
ಬೆಂಗಳೂರಿಗೂ 'ನಿವಾರ್' ಸೈಕ್ಲೋನ್ ಎಫೆಕ್ಟ್; ಇಂದು, ನಾಳೆ ಭಾರೀ ಮಳೆ ಸಾಧ್ಯತೆ

ಸಾರಾಂಶ

ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ 'ನಿವಾರ್' ಚಂಡಮಾರುತ ರಾಜ್ಯದ ಮೇಲೆಯೂ ಪ್ರಭಾವ ಬೀರುವ ಲಕ್ಷಣಗಳು ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಭಾರೀ ಮಳೆಯ ನಿರೀಕ್ಷೆಯೂ ಇದೆ. 

ಬೆಂಗಳೂರು (ನ. 26): ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ 'ನಿವಾರ್' ಚಂಡಮಾರುತ ರಾಜ್ಯದ ಮೇಲೆಯೂ ಪ್ರಭಾವ ಬೀರುವ ಲಕ್ಷಣಗಳು ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಭಾರೀ ಮಳೆಯ ನಿರೀಕ್ಷೆಯೂ ಇದೆ. 

ಇಂದಿನಿಂದ 2 ದಿನ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೆಲ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. 

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!