ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಇಂತಹ ಮುಖ್ಯಮಂತ್ರಿ ಇದ್ದಾಗ ಪಕ್ಷವು ಅತ್ಯಂತ ಜಾಗರೂಕತೆಯಿಂದ ಇರಬೇಕಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನದ ಕುರಿತು ಪಕ್ಷದ ವತಿಯಿಂದ ತನಿಖೆಗೆ ಸಮಿತಿ ರಚಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬೆಳವಣಿಗೆ ಬಿಜೆಪಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಅಭಿಪ್ರಾಯಪಟ್ಟರು.

10:34 PM (IST) Jun 22
Bike Rear Seat: ಹಿಂಬದಿ ಸೀಟ್ ಎತ್ತರವಾಗಿರೋದೇಕೆ ಗೊತ್ತಾ? ಸ್ಟೈಲ್ ಅಂದುಕೊಂಡ್ರೆ ತಪ್ಪು, ಇದರ ಹಿಂದೆ ಇದೆ ಸಖತ್ ಸೈನ್ಸ್! ಬೈಕ್ಗಳಲ್ಲಿ ಸವಾರನ ಸೀಟಿಗಿಂತ ಹಿಂಬದಿ ಸೀಟ್ ಸ್ವಲ್ಪ ಎತ್ತರದಲ್ಲಿರುವುದನ್ನು ನೀವು ಗಮನಿಸಿರಬಹುದು.
09:45 PM (IST) Jun 22
Bidadi Township Project: ವಿಧಾನಸೌಧಕ್ಕೆ ಬರುವ ಬದಲು, ಯೋಜನೆಯಿಂದ ನೇರವಾಗಿ ಪರಿಣಾಮಕ್ಕೆ ಒಳಗಾಗುತ್ತಿರುವ ಜನರ ಮಧ್ಯೆ ಚರ್ಚೆ ನಡೆಸೋಣ ಎಂದು ಡಿಕೆಶಿಗೆ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
08:55 PM (IST) Jun 22
Bidadi Township Row: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಟೌನ್ಶಿಪ್ ಯೋಜನೆ ಇದೀಗ ಹೊಸ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಯೋಜನೆ ಕುರಿತು ನಡೆಯುತ್ತಿರುವ..
08:42 PM (IST) Jun 22
Actor Sathish Ninasam Press Conference: ಇತ್ತೀಚೆಗೆ ಅಯೋಗ್ಯ 2 ಸಿನಿಮಾದ ಹಾಡಿನ ರಿಲೀಸ್ ಆಗಿದೆ. ಆ ವೇಳೆ ಕನ್ನಡ ಸಿನಿಮಾಗಳ ಅಳಿವು ಉಳಿವಿನ ಬಗ್ಗೆ ಸತೀಶ್ ನೀನಾಸಂ ಅವರು ಮಾತನಾಡುತ್ತ, ನಿರ್ಮಾಪಕರಿಗೆ ಎಜ್ಯುಕೇಶನ್ ಬೇಕು ಎಂದಿದ್ದಾರೆ. ಈ ಬಗ್ಗೆ ದೊಡ್ಡ ಚರ್ಚೆ ಆಗಿದ್ದು,
07:49 PM (IST) Jun 22
Ishaani Krishna: ನಟಿ ಇಶಾನಿ ಕೃಷ್ಣ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ತಂದೆ ಕೃಷ್ಣಕುಮಾರ್ ಅವರ ಸೋಲೊಪ್ಪದ ಗುಣ ಹಾಗೂ ತಾಯಿಯ ಸಮರ್ಪಣಾ ಮನೋಭಾವ ತಮಗೆ ತುಂಬಾ ಇಷ್ಟ ಅಂತ ಹೇಳಿಕೊಂಡಿದ್ದಾರೆ.
07:22 PM (IST) Jun 22
Yaduveer Wadiyar: ಕಾಂಗ್ರೆಸ್ ಗೆ ಉಸಿರಾಡುವುದಕ್ಕೆ ದೇಶದಲ್ಲಿ ಇರುವುದು ಇದೊಂದೇ ರಾಜ್ಯ. 28 ರಲ್ಲಿ ಚುನಾವಣೆಯಲ್ಲಿ ಅದು ಕೂಡ ಇಲ್ಲದಂತೆ ಆಗುವ ಆತಂಕ ಅವರಿಗೆ ಇದೆ. ಆ ಮಾಹಿತಿ ಅವರಿಗೆ ಈಗಾಗಲೇ ಗೊತ್ತಾಗಿದೆ.
06:34 PM (IST) Jun 22
Chanakya Niti: ನಿಮ್ಮ ದಾಂಪತ್ಯ ಜೀವನದಲ್ಲಿ ಗಂಡ-ಹೆಂಡತಿ ಮಧ್ಯೆ ಅಂತರ ಹೆಚ್ಚಾಗ್ತಿದ್ರೆ, ಹುಷಾರಾಗಿರಿ. ಯಾಕಂದ್ರೆ, ಆಚಾರ್ಯ ಚಾಣಕ್ಯರು ಇದಕ್ಕೆ ನಾಲ್ಕು ಮುಖ್ಯ ಕಾರಣಗಳನ್ನು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
06:08 PM (IST) Jun 22
Breaking News Karnataka: ಪೊಲೀಸ್ ವಿಚಾರಣೆಯ ನಂತರ ಯುವಕನೊಬ್ಬ ಆತ್ಮ*ಹ*ತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
06:05 PM (IST) Jun 22
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿನ ಅಕ್ರಮಗಳನ್ನು ತಡೆಯಲು ಸರ್ಕಾರವು ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಸದ್ಯದ ಫಲಾನುಭವಿಗಳಿಗೆ ಸೌಲಭ್ಯಗಳು ಮುಂದುವರೆಯಲಿವೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸ್ಪಷ್ಟಪಡಿಸಿದ್ದಾರೆ.
05:53 PM (IST) Jun 22
Anekal: ಸಿನಿಮಾಗಳಲ್ಲಿ ಮಾತ್ರ ನೋಡುತ್ತಿದ್ದ ರಾಬರಿ ದೃಶ್ಯವೊಂದು ಇದೀಗ ನಿಜ ಜೀವನದಲ್ಲೂ ನಡೆದಿದ್ದು, ಲಾರಿಯನ್ನು ಅಡ್ಡಗಟ್ಟಿ ದರೋಡೆ ನಡೆಸಿದ ಗ್ಯಾಂಗ್ನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳಲ್ಲೇ ಬಂಧಿಸಿದ್ದಾರೆ.
05:40 PM (IST) Jun 22
05:13 PM (IST) Jun 22
KA-18 Kannada Movie: ಶೀರ್ಷಿಕೆಯಿಂದಲೇ ಗಮನ ಸೆಳೆದ ‘ಕೆಎ-18’ ಚಿತ್ರಕ್ಕೆ ಮುಹೂರ್ತ ಆಗಿದೆ. ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಅವರು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.
04:35 PM (IST) Jun 22
ಕಿರುತೆರೆ ನಟಿ ಎಂದು ಪರಿಚಯಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಣವಂತರನ್ನು ವಂಚಿಸುತ್ತಿದ್ದ ವನಿತಾ ಎಂಬಾಕೆಯನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ತನ್ನ ಆಭರಣ ಅಡವಿಟ್ಟಿದ್ದು, ಬಿಡಿಸಿಕೊಳ್ಳಲು ಹಣ ಬೇಕೆಂದು ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ಈಕೆ ಪರಾರಿಯಾಗುತ್ತಿದ್ದಳು.
04:28 PM (IST) Jun 22
04:24 PM (IST) Jun 22
ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಮೂರ್ತಿ ಹಾಗು ಪಧಾದಿಕಾರಿಗಳು ಭಾಗಿಯಾಗಿರುವ ಸಭೆಯಲ್ಲಿ ಇದೀಗ ಈ ನಟ ತಾವು ಆಡಿರುವ ಮಾತಿಗೆ ಸ್ಪಷ್ಟನೆ ಕೊಡಬೇಕಾಗಿದೆ. ಈ ವಿವಾದ ಇಲ್ಲಿಗೇ ತಣ್ಣಗಾಗುತ್ತದೆಯಾ? ಅಥವಾ, ಇನ್ನೇನೋ ಆಗಿ ಬೆಂಕಿ ಹೊತ್ತಿಕೊಳ್ಳಲಿದೆಯಾ? ಮುಂದೇನಾಗಲಿದೆ ಎಂಬ ಕುತೂಹಲವಂತೂ ಸೃಷ್ಟಿಯಾಗಿದೆ.
04:16 PM (IST) Jun 22
ಬೆಂಗಳೂರಿನ 148 ಕಿ.ಮೀ. ಉಪನಗರ ರೈಲು ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಸಿಬಿಟಿಸಿ ಸಿಗ್ನಲಿಂಗ್ ಬದಲು ಅತ್ಯಾಧುನಿಕ ಯುರೋಪಿಯನ್ ಟ್ರೈನ್ ಕಂಟ್ರೋಲ್ ಸಿಸ್ಟಮ್ (ETCS) ಅಳವಡಿಸಲಾಗುತ್ತಿದೆ. ಭವಿಷ್ಯದಲ್ಲಿ ಹೈ-ಸ್ಪೀಡ್ ಕಾರಿಡಾರ್ಗಳಾಗಿ ವಿಸ್ತರಿಸುವ ದೃಷ್ಟಿಯಿಂದ ಕೆ-ರೈಡ್ ಈ ನಿರ್ಧಾರ ಕೈಗೊಂಡಿದೆ.
04:11 PM (IST) Jun 22
Simple Suni ನಿರ್ದೇಶನದ ‘ಮೋಡ ಕವಿದ ವಾತಾವರಣ’ ಸಿನಿಮಾ ಜೂನ್ 26ಕ್ಕೆ ಬಿಡುಗಡೆಯಾಗುತ್ತಿದೆ. ಶೀಲಮ್, ಮೋಕ್ಷ ಕುಶಾಲ್, ಸಾತ್ವಿಕಾ ನಟಿಸಿರುವ ಚಿತ್ರದ ಟೀಸರ್ ಬಿಡುಗಡೆಗೊಂಡಿದ್ದು, ನಟ ಮಾಧವನ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
02:51 PM (IST) Jun 22
Cricketer Virat Kohli: ಕ್ರಿಕೆಟ್ ಲೋಕದ ದಿಗಗ್ಜ ವಿರಾಟ್ ಕೊಹ್ಲಿ ಈಗ ಹೊಸ ಉದ್ಯಮಕ್ಕೆ ಕಾಲಿಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್ಗೆ ಬರೋದಿಲ್ಲ ಎಂದು ಹೇಳಿರುವ ಅವರು 'ಒನ್8' (One8) ಅನ್ನು 'ಅಗಿಲಿಟಾಸ್' (Agilitas) ಕ್ರೀಡಾ ಬ್ರಾಂಡ್ ಸಹಭಾಗಿತ್ವದಲ್ಲಿ ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡಿದ್ದಾರೆ.
02:42 PM (IST) Jun 22
ಹನುಮಂತನ ಜನ್ಮಸ್ಥಳ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತುರ್ತು ವಿಚಾರಣೆ ನಿರಾಕರಿಸಿದ್ದು, ಪ್ರಕರಣವನ್ನು ಮತ್ತೆ ಕರ್ನಾಟಕ ಹೈಕೋರ್ಟ್ಗೆ ಹಿಂತಿರುಗಿಸಿದೆ. ಕರ್ನಾಟಕದ ಕಿಷ್ಕಿಂಧೆ, ಆಂಧ್ರದ ತಿರುಮಲ ಮತ್ತು ಕರ್ನಾಟಕದ ಗೋಕರ್ಣದ ನಡುವೆ ಹನುಮನ ನಿಜವಾದ ಜನ್ಮಸ್ಥಳ ಯಾವುದು
01:28 PM (IST) Jun 22
01:19 PM (IST) Jun 22
12:54 PM (IST) Jun 22
ಒಂದು ಕಾಲದಲ್ಲಿ ವನ್ಯಜೀವಿಗಳ ಸ್ವರ್ಗವಾಗಿದ್ದ ಕಬಿನಿ ಹಿನ್ನೀರು, ಇಂದು ಬೇಜವಾಬ್ದಾರಿ ಪ್ರವಾಸಿಗರಿಂದ ಕಸದ ತೊಟ್ಟಿಯಾಗುತ್ತಿದೆ. ಪ್ರವಾಸಿಗರು ಕಾಡಂಚಿನಲ್ಲಿ ಅಡುಗೆ ಮಾಡಿ, ಮೋಜು-ಮಸ್ತಿ ಮಾಡುತ್ತಿರುವುದು ಪರಿಸರ ವ್ಯವಸ್ಥೆಗೆ ಹಾನಿ ಉಂಟುಮಾಡುತ್ತಿದೆ.
12:36 PM (IST) Jun 22
12:16 PM (IST) Jun 22
ಒಂದು ಕಾಲದಲ್ಲಿ 80 ಕೆಜಿ ತೂಕವಿದ್ದ ಗ್ರೇಸ್ ಆಂಟನಿ ಈಗ ಕೇವಲ 65 ಕೆಜಿ ತೂಕಕ್ಕೆ ಇಳಿದಿದ್ದಾರೆ. ಆದರೆ ಈ 15 ಕೆಜಿ ಇಳಿಸುವ ಹಾದಿ ಅಂದುಕೊಂಡಷ್ಟು ಸುಲಭವಾಗಿರಲಿಲ್ಲವಂತೆ. ‘ಈ ಎಂಟು ತಿಂಗಳ ಪ್ರಯಾಣ ಕಣ್ಣೀರು ಮತ್ತು ಕಷ್ಟಗಳಿಂದ ಕೂಡಿತ್ತು’ ಎಂದಿರುವ ಗ್ರೇಸಿ, ಡಯಟ್ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.
12:09 PM (IST) Jun 22
11:32 AM (IST) Jun 22
ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಸ್ಫೋಟದ ತೀವ್ರತೆಗೆ ಹಲವು ಮನೆಗಳಿಗೆ ಹಾನಿಯಾಗಿದ್ದು, ಕಾಡುಪ್ರಾಣಿಗಳ ಬೇಟೆಗಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ ಸ್ಫೋಟಗೊಂಡಿರಬಹುದೆಂದು ಶಂಕಿಸಲಾಗಿದೆ.
10:51 AM (IST) Jun 22
ವಿಧಾನಪರಿಷತ್ ಚುನಾವಣೆಯ ಅಡ್ಡಮತದಾನದ ಹಿಂದೆ ನಡೆದ 'ಅಪಾರ್ಟ್ಮೆಂಟ್ ರಹಸ್ಯ ಸಭೆ'ಯ ಬಗ್ಗೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ತಮ್ಮ ಎಚ್ಚರಿಕೆಯ ಹೊರತಾಗಿಯೂ ರಾಜ್ಯ ನಾಯಕರ ಉದಾಸೀನತೆ ಮತ್ತು ಆಂತರಿಕ ವೈಫಲ್ಯದಿಂದಲೇ ಪಕ್ಷಕ್ಕೆ ಮುಖಭಂಗವಾಗಿದೆ ಎಂದಿದ್ದಾರೆ.
10:12 AM (IST) Jun 22
Bengaluru Tumakur quadruple rail: ಸಾರಿಗೆ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ಆಗುತ್ತಿದ್ದರೂ, ಜನರಿಗೆ ತೊಂದರೆ ಆಗುತ್ತಲೇ ಇದೆ. ಈಗ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸುಮಾರು 6,000 ಕೋಟಿ ರೂ. ವೆಚ್ಚದ ಬೆಂಗಳೂರು-ತುಮಕೂರು ಚತುಷ್ಪಥ ರೈಲು ಮಾರ್ಗದ ಬಗ್ಗೆ ಮಾತನಾಡಿದ್ದಾರೆ.
08:29 AM (IST) Jun 22
07:50 AM (IST) Jun 22
06:54 AM (IST) Jun 22
06:47 AM (IST) Jun 22
06:41 AM (IST) Jun 22
06:32 AM (IST) Jun 22
06:20 AM (IST) Jun 22
05:52 AM (IST) Jun 22
05:42 AM (IST) Jun 22
05:33 AM (IST) Jun 22
05:24 AM (IST) Jun 22
ವಿಧಾನಪರಿಷತ್ ಚುನಾವಣೆಯ ಅಡ್ಡಮತದಾನದ ಹಿನ್ನೆಲೆಯಲ್ಲಿ, ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಆಣೆ-ಪ್ರಮಾಣ ಮಾಡಲು ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿರ್ಧಾರಕ್ಕೆ ಪಕ್ಷದ ಹಿರಿಯ ನಾಯಕರಾದ ಪ್ರಹ್ಲಾದ್ ಜೋಶಿ ಮತ್ತು ಎಸ್. ಸುರೇಶ್ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.