ಸಚಿವರಿಗೆ ಸರ್ಕಾರಿ ಮನೆ ಹಂಚಿಕೆ: ನಿಮ್ಮ ಜಿಲ್ಲೆಯ ಮಿನಿಸ್ಟರ್ ಮನೆ ಎಲ್ಲಿದೆ? ಇಲ್ಲಿದೆ ಕಂಪ್ಲೀಟ್ ಅಡ್ರೆಸ್!

Published : Aug 11, 2026, 02:27 PM IST
karnataka ministers government quarters

ಸಾರಾಂಶ

ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಪ್ರಮುಖ 10 ಸಚಿವರಿಗೆ ಬೆಂಗಳೂರು ನಗರದಲ್ಲಿ ಅಧಿಕೃತ ಸರ್ಕಾರಿ ವಸತಿ ಗೃಹಗಳನ್ನು ಹಂಚಿಕೆ ಮಾಡಲಾಗಿದೆ. ಸದಾಶಿವನಗರ, ಸ್ಯಾಂಕಿ ರಸ್ತೆ ಹಾಗೂ ಜಯಮಹಲ್ ಬಡಾವಣೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಚಿವರಿಗೆ ನಿವಾಸಗಳನ್ನು ನಿಗದಿಪಡಿಸಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಸಂಪೂರ್ಣ ವಿಳಾಸದ ವಿವರವನ್ನು ಇಲ್ಲಿ ನೀಡಲಾಗಿದೆ.

ಬೆಂಗಳೂರು (ಆ.11): ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಪ್ರಮುಖ 10 ಸಚಿವರಿಗೆ ಬೆಂಗಳೂರು ನಗರದಲ್ಲಿ ಅಧಿಕೃತ ಸರ್ಕಾರಿ ವಸತಿ ಗೃಹಗಳನ್ನು (ಬಂಗಲೆ) ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಸದಾಶಿವನಗರ, ಸ್ಯಾಂಕಿ ರಸ್ತೆ ಹಾಗೂ ಜಯಮಹಲ್ ಬಡಾವಣೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಚಿವರಿಗೆ ನಿವಾಸಗಳನ್ನು ನಿಗದಿಪಡಿಸಲಾಗಿದೆ.

ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಿಗಾಗಿ ಸಚಿವರನ್ನು ಭೇಟಿಯಾಗಲು ಅನುಕೂಲವಾಗುವಂತೆ ಹಂಚಿಕೆಯಾದ ಸರ್ಕಾರಿ ವಸತಿ ಗೃಹಗಳ ಸಂಪೂರ್ಣ ವಿಳಾಸದ ವಿವರ ಇಲ್ಲಿದೆ:

ಸಚಿವರ ವಸತಿ ಗೃಹ ಹಂಚಿಕೆ ವಿವರ:

ಡಾ. ಜಿ. ಪರಮೇಶ್ವರ (ಉಪಮುಖ್ಯಮಂತ್ರಿಗಳು)

ವಿಳಾಸ: ಸದಾಶಿವನಗರ, RMV 2ನೇ ಹಂತ, ಬೆಂಗಳೂರು

ಎನ್. ಚೆಲುವರಾಯಸ್ವಾಮಿ

ವಿಳಾಸ: ನಂ.3, ಕುಮಾರ ಕೃಷ್ಣ ದಕ್ಷಿಣಿ, ಬೆಂಗಳೂರು

ಬಿ.ಝೆಡ್. ಜಮೀರ್ ಅಹಮದ್ ಖಾನ್

ವಿಳಾಸ: ನಂ.30, ಸ್ಯಾಂಕಿ ರಸ್ತೆ, ಬೆಂಗಳೂರು

ಶಿವರಾಜ್ ಎಸ್. ತಂಗಡಗಿ

ವಿಳಾಸ: ನಂ. ಬಿ-2, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಲಕ್ಷ್ಮಣ ಸವದಿ

ವಿಳಾಸ: ನಂ.3, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಸಂತೋಷ್ ಲಾಡ್

ವಿಳಾಸ: ನಂ.3, ಸದಾ ಸಚಿವರ ನಿವಾಸ, ಸ್ಯಾಂಕಿ ರಸ್ತೆ, ಬೆಂಗಳೂರು

ಪಿ.ಎಂ. ನರೇಂದ್ರ ಸ್ವಾಮಿ 

ವಿಳಾಸ: ನಂ.5, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಬಿ.ಎಸ್. ಸುರೇಶ್ - ಬೈರತಿ

ವಿಳಾಸ: ನಂ.2, ಕೇಶವ್ ರಸ್ತೆ, ಬೆಂಗಳೂರು

ಕೆ.ಎನ್. ಶಿವಲಿಂಗೇಗೌಡ

ವಿಳಾಸ: ನಂ.1, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

ಬಸವಂತಪ್ಪ

ವಿಳಾಸ: ನಂ.ಬಿ-6, ಜಯಮಹಲ್, ಜಯಮಹಲ್ ಬಡಾವಣೆ, ಬೆಂಗಳೂರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕನ್ನಡಿಗರಿಗೆ ಚೊಂಬು, ತಮಿಳುನಾಡಿಗೆ ಕಾವೇರಿ: ಮುಂದಿನ 15 ದಿನವೂ 12,000 ಕ್ಯೂಸೆಕ್ ನೀರು ಬಿಡಲು CWRC ಶಿಫಾರಸು!
ದೇಶದಾದ್ಯಂತ Passport Seva ಸರ್ವರ್ ಡೌನ್: ಮಂಗಳೂರಿನಲ್ಲಿ ಜನರ ಪರದಾಟ, ಎಸಿ ರೂಮಲ್ಲಿ ಅಧಿಕಾರಿಗಳು, ಬೀದಿಯಲ್ಲಿ ಅರ್ಜಿದಾರರು!