ಧರ್ಮ ದಂಗಲ್‌ಗೆ ಬ್ರೇಕ್: ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ನಿರ್ಧಾರ

Published : May 14, 2022, 06:55 PM ISTUpdated : May 14, 2022, 11:51 PM IST
ಧರ್ಮ ದಂಗಲ್‌ಗೆ ಬ್ರೇಕ್: ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ನಿರ್ಧಾರ

ಸಾರಾಂಶ

 ಆಜಾನ್ ವರ್ಸಸ್ ಸುಪ್ರಭಾತ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಹಿಂದೂ ಸಂಘಟನೆಗಳ ಒತ್ತಡಕ್ಕೆ ಮುಸ್ಲಿಮರು ಮಣಿದಿದ್ದು,  ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ತೀರ್ಮಾನಿಸಿದ್ದಾರೆ.

ಬೆಂಗಳೂರು, (ಮೇ.14): ಆಜಾನ್ ವರ್ಸಸ್ ಸುಪ್ರಭಾತ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಹಿಂದೂ ಸಂಘಟನೆಗಳ ಒತ್ತಡಕ್ಕೆ ಮುಸ್ಲಿಮರು ಮಣಿದಿದ್ದು,  ಮಸೀದಿಗಳಲ್ಲಿ ಬೆಳಗ್ಗೆ ಆಜಾನ್ ಕೂಗದಿರಲು ತೀರ್ಮಾನಿಸಿದ್ದಾರೆ.

ಮತ್ತೆ ಸ್ಪೀಕರ್ ಸದ್ದು, ಸರ್ಕಾರದ ಆದೇಶ ಆಜಾನ್​ಗೆ ಅನ್ವಯ ಆಗಲ್ಲ ಎಂದ ವಕ್ಫ್ ಮಂಡಳಿ ಅಧ್ಯಕ್ಷ

ಹೌದು...ಶರಿಯತ್ ಎ ಹಿಂದ್ ಸಂಘಟನೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಮುಸ್ಲಿಮರು ನಿರ್ಧರಿಸಿದ್ದಾರೆ. ಇದರೊಂದಿಗೆ ಧರ್ಮ ದಂಗಲ್‌ಗೆ ಬ್ರೇಕ್‌ ಬಿದ್ದಿದೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು