LIVE NOW
Published : Dec 10, 2025, 07:05 AM ISTUpdated : Dec 10, 2025, 09:11 AM IST

Karnataka News Live: Darshan The Devil Movie - ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ ದರ್ಶನ್‌ ಮೆಸೇಜ್

ಸಾರಾಂಶ

ವಿಜಯಪುರ: ಮಾಟಗಾತಿಯ ಮಾತು ನಂಬಿ, ಗಂಡು ಮಗುವಿಗಾಗಿ ತನ್ನ ಪತ್ನಿಯ ತಲೆ ಕೂದಲನ್ನೇ ಪತಿ ಕತ್ತರಿಸಿದ ಅಮಾನವೀಯ ಘಟನೆ ತಾಲೂಕಿನ ಹೊನ್ನುಟಗಿ ಗ್ರಾಮದಲ್ಲಿನ.25ರಂದು ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 8 ವರ್ಷ ಹಿಂದೆ ಮದುವೆಯಾದ ಹೊನ್ನುಟಗಿ ಗ್ರಾಮದ ದುಂಡೇಶ್ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಗಂಡು ಮಗು ಬೇಕೆಂಬ ಆಸೆ ಹೊಂದಿದ್ದ ದುಂಡೇಶ್ ಹಾಗೂ ಕುಟುಂಬಸ್ಥರು, ಕೊಲ್ದಾರ ತಾಲೂಕಿನ ಮುಳಗಾಡ ಮೂಲದ ಮಂಗಳಾ ಎಂಬ ಮಾಟಗಾತಿ ಬಳಿ ಹೋಗಿ ಸಲಹೆ ಕೇಳಿದ್ದರು. ನಿನ್ನ ಪತ್ನಿಗೆ ಗಾಳಿಯಾಗಿದೆ (ಭೂತ ಮೆಟ್ಟಿಕೊಂಡಿದೆ). ಅದಕ್ಕಾಗಿ ಆಕೆಯ ತಲೆಯಲ್ಲಿ ರಕ್ತ ಬರುವಂತೆ ತಲೆಯ ಕೂದಲನ್ನು ಕತ್ತರಿಸಿಕೊಂಡು ಬಂದು ಅದನ್ನು ಸ್ಮಶಾನದಲ್ಲಿ ಸುಡಬೇಕು ಎಂದು ಮಾಟಗಾತಿ ಸೂಚಿಸಿದ್ದಳು ಎನ್ನಲಾಗಿದೆ.

Darshan The Devil Movie

09:11 AM (IST) Dec 10

Darshan The Devil Movie - ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ ದರ್ಶನ್‌ ಮೆಸೇಜ್

The Devil Movie: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಸದ್ಯ ನಟ ದರ್ಶನ್‌ ತೂಗುದೀಪ ಜೈಲಿನಲ್ಲಿದ್ದಾರೆ. ಹೀಗಿರುವಾಗ ಇವರ ‘ದಿ ಡೆವಿಲ್‌ʼ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಡಿಸೆಂಬರ್‌ 11ರಂದು ಈ ಚಿತ್ರ ರಿಲೀಸ್‌ ಆಗುತ್ತಿದ್ದು, ಜೈಲಿನಿಂದಲೇ ದರ್ಶನ್‌ ಫ್ಯಾನ್ಸ್‌ಗೆ ಸಂದೇಶ ಕಳಿಸಿದ್ದಾರೆ.

Read Full Story

09:09 AM (IST) Dec 10

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು - ಸಚಿವ ಪ್ರಿಯಾಂಕ್ ಖರ್ಗೆ

ಪರಿಷತ್ತಿನಲ್ಲಿ ಅಕ್ಕಿ ಅಕ್ರಮ ವಿಚಾರ ಕಾವೇರುತ್ತಿದ್ದಂತೆಯೇ, ಸಿ. ಟಿ.ರವಿಯವರಿಗೆ ಉತ್ತರಿಸಲು ಎದ್ದುನಿಂತ ಸಚಿವ ಪ್ರಿಯಾಂಕ್ ಖರ್ಗೆ, ಯಾದಗಿರಿ ಪ್ರಕರಣ ಸಿಐಡಿ ತನಿಖೆಗೆ ವಹಿಸಿದೆ. ಅದರಲ್ಲಿ ಎ-1, ಎ-2, ಎ-3 ಯಾರಿದ್ದಾರೆ ಅಂತ ನೋಡಿ.

Read Full Story

08:54 AM (IST) Dec 10

BBK 12 - ಕನ್ನಡ ಬಿಗ್‌ಬಾಸ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ದೂರು ನೀಡಿದ ವೀಕ್ಷಕರು

Bigg Boss Kannada Season 12: ಶಶಿ ಎಂಬುವವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ದೂರು ನೀಡಿದ್ದು, ಮಹಿಳಾ ಆಯೋಗದ ಮೂಲಕ ಶೋ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಘಟನೆ ಸೀಕ್ರೆಟ್ ಟಾಸ್ಕ್‌ನ ಭಾಗವಾಗಿ ನಡೆದಿದೆ.

Read Full Story

08:47 AM (IST) Dec 10

BBK 12 - ನೀನು ಫ್ರೀ ಪ್ರೊಡಕ್ಟ್‌, ಏನೂ ಮಾಡದೆ ಇಲ್ಲಿದ್ದೀಯಾ? ಕೊನೆಗೂ ಕಾವ್ಯ ವಿರುದ್ಧ ತಿರುಗಿಬಿದ್ದ ಗಿಲ್ಲಿ ನಟ

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ನಾಮಿನೇಶನ್‌ ಟಾಸ್ಕ್‌ ನಡೆದಿದೆ. ಆ ವೇಳೆ ಗಿಲ್ಲಿ ನಟ ಅವರನ್ನು ಕಾವ್ಯ ಶೈವ ನಾಮಿನೇಟ್‌ ಮಾಡಿದ್ದರು. ಅದಾದ ಬಳಿಕ ಗಿಲ್ಲಿ ಅವರಿಗೆ ಸೀಕ್ರೇಟ್‌ ಟಾಸ್ಕ್‌ ಕೊಟ್ಟಿದ್ದು, ಕಾವ್ಯ ಈಗ ಅಳುವಂತಾಗಿದೆ.

 

Read Full Story

08:17 AM (IST) Dec 10

BBK 12 - ರೊಮ್ಯಾನ್ಸ್‌ ಎಂದ ರಜತ್;‌ ಎಪಿಸೋಡ್‌ನಲ್ಲಿ ಇಲ್ಲ ಅಂತ ವೀಕ್ಷಕರು ಅಂದ್ಕೊಂಡ್ರೆ ಏನ್‌ ಮಾಡಲಿ? ರಾಶಿಕಾ

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ನಾಮಿನೇಶನ್‌ ವೇಳೆ ರಜತ್‌ ಆಡಿದ ಒಂದು ಮಾತು ದೊಡ್ಡ ಸಂಚಲನ ಮೂಡಿಸಿದೆ. ರಾಶಿಕಾ ಶೆಟ್ಟಿ, ಸೂರಜ್‌ ಬಗ್ಗೆ ರಜತ್‌ ಮಾತನಾಡಿದ್ದು, ದೊಡ್ಡ ಮಟ್ಟದಲ್ಲಿ ಚರ್ಚೆ ಮೂಡಿಸಿದೆ.

 

Read Full Story

08:05 AM (IST) Dec 10

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು - ಸೋನಿಯಾಗೆ ನೋಟಿಸ್‌

ಭಾರತೀಯ ನಾಗರಿಕತ್ವ ಪಡೆಯುವ ಮೊದಲೇ 1980ರಲ್ಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

Read Full Story

08:05 AM (IST) Dec 10

Tithi Movie - ಕೂಲಿ ಕೆಲಸ ಮಾಡ್ತಿದ್ದಾರೆ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾದ ನಾಯಕ ನಟ

ರಾಷ್ಟ್ರಪ್ರಶಸ್ತಿ ಬಳಿಕ ತಿಥಿ ಸಿನಿಮಾದ ಕಲಾವಿದರು ಮುನ್ನಲೆಗೆ ಬಂದಿದ್ದರು. ಇಂದಿಗೂ ಚಿತ್ರದ ಕೆಲವು ಡೈಲಾಗ್‌ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಚಿತ್ರದ ನಾಯಕ ನಟ ಅಭಿಷೇಕ್ ಅವಕಾಶಗಳು ಸಿಗದ ಹಿನ್ನೆಲೆ ಕೂಲಿ ಕೆಲಸ ಮಾಡುತ್ತಿದ್ದಾರೆ.

Read Full Story

More Trending News