ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾಜ್ಯದ ಮುಜರಾಯಿ ಇಲಾಖೆ ಆಧೀನದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ₹167 ಕೋಟಿ ಆದಾಯ ಗಳಿಸಿದೆ. 2025ರ ಏ.1ರಿಂದ 2026ರ ಮಾ.31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ. ಇದರಲ್ಲಿ ಒಟ್ಟು ₹85.20 ಕೋಟಿ ಖರ್ಚಾಗಿದೆ. 2024-2025ನೇ ಸಾಲಿನಲ್ಲಿ ₹155 ಕೋಟಿ ಆದಾಯ ಗಳಿಸಿತ್ತು. ಈ ಬಾರಿ ₹167 ಕೋಟಿ ಆದಾಯ ಗಳಿಸುವ ಮೂಲಕ ಈ ಆರ್ಥಿಕ ವರ್ಷದಲ್ಲಿ ಕಳೆದ ಆರ್ಥಿಕ ವರ್ಷದಿಂದ ಸುಮಾರು ₹12 ಕೋಟಿ ಅಧಿಕ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ನಂ.1 ಮುಜರಾಯಿ ದೇವಸ್ಥಾನವಾಗಿ ಹೊರಹೊಮ್ಮಿದೆ.

11:58 PM (IST) May 11
ವರದಿ: ಶಶಿಕಾಂತ ಮೆಂಡೆಗಾರ
ವಿಜಯಪುರದ ತಿಕೋಟಾದಲ್ಲಿ ರೈತರು, ಕ್ಯಾಲಿಫೋರ್ನಿಯಾದ ಪ್ರಸಿದ್ಧ ಔರಾ-36 ದ್ರಾಕ್ಷಿ ತಳಿಯನ್ನು ಯಶಸ್ವಿಯಾಗಿ ಬೆಳೆಯುತ್ತಿದ್ದಾರೆ. ಕಡಿಮೆ ರಾಸಾಯನಿಕ ಬಳಸಿ ಅಧಿಕ ಇಳುವರಿ ಹಾಗೂ ಲಾಭ ನೀಡುವ ಈ ತಳಿಯು, ಸಿದ್ದೇಶ್ವರ ಶ್ರೀಗಳ ಆಶಯ ಮತ್ತು ಸಚಿವ ಎಂ.ಬಿ. ಪಾಟೀಲರ ಬೆಂಬಲದ ಫಲವಾಗಿದೆ.
11:15 PM (IST) May 11
10:25 PM (IST) May 11
09:15 PM (IST) May 11
08:44 PM (IST) May 11
ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಓರ್ವ ವಿದ್ಯಾರ್ಥಿಯನ್ನು ಎರಡು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ. ಈ ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ವಿಶ್ವವಿದ್ಯಾಲಯದ ನಿರ್ಧಾರವನ್ನು ಏಕಪಕ್ಷೀಯ ಮತ್ತು ಅನ್ಯಾಯ ಎಂದು ಟೀಕಿಸಿದ್ದಾರೆ.
08:20 PM (IST) May 11
ಸ್ನಾನ ಮಾಡಿದ ಮೇಲೂ ನಿಮ್ಮ ದೇಹದಿಂದ ಒಳ್ಳೆ ಸುವಾಸನೆ ಬರಬೇಕು ಅಂತ ಆಸೆ ಇದ್ಯಾ? ಬೆವರಿನ ವಾಸನೆ ದೂರ ಮಾಡಿ, ಚರ್ಮಕ್ಕೆ ಹೊಳಪು ಮತ್ತು ಫ್ರೆಶ್ನೆಸ್ ನೀಡುವ ಬೆಸ್ಟ್ ಬಾತಿಂಗ್ ಪ್ರಾಡಕ್ಟ್ಗಳ ಬಗ್ಗೆ ಇಲ್ಲಿ ತಿಳಿಯಿರಿ.
08:00 PM (IST) May 11
07:39 PM (IST) May 11
ಮತ್ತೊಮ್ಮೆ ಮನೆಯಿಂದಲೇ ಕೆಲಸ ಮಾಡಿ ಎಂದು ಪ್ರಧಾನಿ ಮೋದಿ ಹೇಳಿರುವುದು ನಮ್ಮ ದೇಶವನ್ನು ವಿಪತ್ತಿನಿಂದ ಪಾರಾಗಲು ಪ್ರಧಾನಿ ಮೋದಿಯವರು ಈ ಕರೆ ನೀಡಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ದಾರೆ.
06:41 PM (IST) May 11
'ಅದೃಷ್ಟದ ದೇವತೆ' ಎಂದೇ ಕರೆಯಿಸಿಕೊಳ್ಳುವ ನಟಿ ರಚಿತಾ ರಾಮ್, ಇಂದು ಸ್ಯಾಂಡಲ್ವುಡ್ನ ಅತ್ಯಂತ ಯಶಸ್ವಿ ಮತ್ತು ಶ್ರೀಮಂತ ನಟಿ. 2013ರಲ್ಲಿ 'ಬುಲ್ ಬುಲ್' ಚಿತ್ರದ ಮೂಲಕ ಬಂದ ಈ ಗುಳಿ ಕೆನ್ನೆಯ ಚೆಲುವೆ, ಇಂದು ಕೋಟ್ಯಾಂತರ ರೂ.ಗಳ ಆಸ್ತಿಗೆ ಒಡತಿ. ಈ ನಟಿಯ ಸಂಪಾದನೆಯ ಸೀಕ್ರೆಟ್ ಇಲ್ಲಿದೆ ನೋಡಿ!
05:46 PM (IST) May 11
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಹಣಕಾಸು ವರ್ಷದಲ್ಲಿ ₹167.89 ಕೋಟಿ ದಾಖಲೆಯ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷವೂ ರಾಜ್ಯದ ನಂ.1 ಮುಜರಾಯಿ ದೇವಾಲಯವಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಹರಕೆ, ಕಾಣಿಕೆ ಹುಂಡಿ, ಹೂಡಿಕೆಗಳಿಂದ ಬರುವ ಬಡ್ಡಿ ಆದಾಯದ ಪ್ರಮುಖ ಮೂಲಗಳಾಗಿವೆ.
05:39 PM (IST) May 11
ಅದೊಂದು ವಿಶಿಷ್ಟ ಹಬ್ಬ. ಮೈ ಮೇಲೆ ಹರಿತವಾದ ಕತ್ತಿಗಳಿಂದ ಹೊಡೆದುಕೊಂಡು ರಕ್ತತರ್ಪಣೆ ಮಾಡುವ ಆ ಹಬ್ಬದಲ್ಲಿನ ಆಚರಣೆ ನೋಡಿದರೆ ಮೈ ಜುಂ ಎನ್ನುತ್ತದೆ. ಅಷ್ಟಕ್ಕೂ ಅದು ಯಾವ ಹಬ್ಬ? ಎಲ್ಲಿ ನಡೀತು?
05:34 PM (IST) May 11
ರಚಿತಾ ರಾಮ್ ಕೇವಲ ಪರದೆಯ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಸರಳ, ಸೊಗಸಾದ ಜೀವನಶೈಲಿಯಿಂದ ಗಮನ ಸೆಳೆದಿದ್ದಾರೆ. ಅವರು ಧರಿಸುವ ಸಾಂಪ್ರದಾಯಿಕ ಸೀರೆಗಳಿರಲಿ ಅಥವಾ ಮಾಡರ್ನ್ ಉಡುಪುಗಳಿರಲಿ, ಪ್ರತಿಯೊಂದರಲ್ಲೂ ಅವರದೇ ಆದ ವಿಶಿಷ್ಟ ಶೈಲಿ ಇರುತ್ತದೆ. ಯುವತಿಯರಿಗೆ ಅವರ ಫ್ಯಾಷನ್ ಸೆನ್ಸ್ ಸದಾ ಸ್ಫೂರ್ತಿ.
04:55 PM (IST) May 11
ವೀರಗಾಸೆ ಇತಿಹಾಸದ ಹಿನ್ನೆಲೆಯುಳ್ಳ 'ರುದ್ರಾಭಿಷೇಕಂ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ವಿಜಯ್ ರಾಘವೇಂದ್ರ ಈ ಚಿತ್ರದಲ್ಲಿ ಮೊದಲ ಬಾರಿಗೆ ತಂದೆ-ಮಗನ ದ್ವಿಪಾತ್ರದಲ್ಲಿ ನಟಿಸಿದ್ದು, ವೀರಗಾಸೆ ಕಲಾವಿದನ ಸವಾಲಿನ ಪಾತ್ರ ನಿರ್ವಹಿಸಿದ್ದಾರೆ.
04:33 PM (IST) May 11
ನನಗೆ ಚಿಕ್ಕಂದಿನಿಂದಲೂ ಗಾಯನ ಅಂದ್ರೆ ಬಹಳ ಇಷ್ಟ. ಶಾಸ್ತ್ರೀಯವಾಗಿ ಕಲಿತಿಲ್ಲವಾದರೂ ಬಾಲ್ಯದಿಂದಲೇ ನನಗಿಷ್ಟ ಬಂದ ಹಾಡುಗಳನ್ನು ಪ್ರಾಕ್ಟೀಸ್ ಮಾಡುತ್ತಲೇ ಇದ್ದೆ ಎನ್ನುತ್ತಾರೆ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ.
04:28 PM (IST) May 11
Thalapathy Vijay News: ಚೆನ್ನೈನ ನೆಹರು ಸ್ಟೇಡಿಯಂನಲ್ಲಿ ದಳಪತಿ ವಿಜಯ್ ಅವರು ಮೇ 10ರಂದು ಬೆಳಿಗ್ಗೆ 10 ಗಂಟೆಗೆ ತಮಿಳುನಾಡಿನ ಹೊಸ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ನಿಜಕ್ಕೂ ಈ ಸಮಯ ಹೇಗಿದೆ? ಐದು ವರ್ಷಗಳ ಕಾಲ ಇವರು ಅಧಿಕಾರ ನಡೆಸುತ್ತಾರಾ? ಎಂಬ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
02:52 PM (IST) May 11
Actress Trisha Krishnan: ನಟ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ನಟಿ ತ್ರಿಶಾ ಭಾಗವಹಿಸಿದ್ದರು. ಇದೀಗ ಅವರು ಇನ್ಸ್ಟಾಗ್ರಾಂನಲ್ಲಿ ಹಾಕಿರುವ ಒಂದು ಪೋಸ್ಟ್ ಸಖತ್ ವೈರಲ್ ಆಗಿದ್ದು, ಅದರ ಹಿಂದಿನ ಅರ್ಥವೇನು ಎಂದು ನೆಟ್ಟಿಗರು ಚರ್ಚಿಸುತ್ತಿದ್ದಾರೆ.
12:14 PM (IST) May 11
ಮದುವೆಯಾದ ಕೆಲ ವರ್ಷಗಳಲ್ಲೇ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರ ಜೊತೆ ಸೇರಿದ ಹತ್ಯೆ ಮಾಡಿದ್ದಳು. ಈ ಪ್ರಕರಣದ ತೀರ್ಪು ಇದೀಗ ಹೊರಬಿದ್ದಿದೆ.ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.
10:54 AM (IST) May 11
ಮಲೆ ಮಹದೇಶ್ವರ ಬೆಟ್ಟದಲ್ಲಿ ದರ್ಶನಕ್ಕೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆದ ಘಟನೆ ಭಕ್ತರನ್ನು ಬೆಚ್ಚಿ ಬೀಳಿಸಿದೆ. ಮೃತ ಬಾಲಕನ ಅಂತ್ಯಸಂಸ್ಕಾರ ಇಂದು ನಡದಿದೆ. ಇತ್ತ ಅರಣ್ಯ ಇಲಾಖೆ ಪರಿಹಾರ ಘೋಷಿಸಿದೆ.
10:28 AM (IST) May 11
ಪ್ರಧಾನಿ ಮೋದಿ ಪೆಟ್ರೋಲ್ ಡೀಸೆಲ್ ಮಿತ ಬಳಕೆಗೆ ಕರೆ ನೀಡಿದ್ದಾರೆ. ಅನಗತ್ಯ ಪ್ರಯಾಣ ತಪ್ಪಿಸಲು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಕೆಲ ಪೆಟ್ರೋಲ್ ಬಂಕ್ಗಳಿಗೆ ಇಂಧನ ಸರಬರಾಜು ಕೊರತೆ ಎದುರಾಗಿದೆ.
09:37 AM (IST) May 11
Amruthadhaare Serial Diya Real Name: ಅಮೃತಧಾರೆ ಧಾರಾವಾಹಿ ದಿಯಾ ಪಾತ್ರಧಾರಿ ಶ್ವೇತಾ ಗೌಡ ಅವರಿಗೆ ಈಗ 26 ವರ್ಷ ವಯಸ್ಸು. ಕೆಲವೇ ದಿನಗಳಲ್ಲಿ ಇವರು ಮದುವೆ ಆಗಲಿದ್ದಾರೆ. ಹಾಗಾದರೆ ಹುಡುಗ ಯಾರು? ಎಲ್ಲಿಯವರು? ಯಾವಾಗ ಮದುವೆ ಆಗಲಿದೆ? ಇದು ಅರೇಂಜ್? ಲವ್?
07:48 AM (IST) May 11
ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ನಟ ರಕ್ಷಿತ್ ಶೆಟ್ಟಿ ಜೊತೆಗಿನ ತಮ್ಮ ವಿಶಿಷ್ಟ ಸಂಗೀತ ಶೈಲಿಯ ರಹಸ್ಯವನ್ನು ಹಂಚಿಕೊಂಡಿದ್ದಾರೆ. 'ಉಳಿದವರು ಕಂಡಂತೆ' ಸಿನಿಮಾದಲ್ಲಿ ತಾವು ಕೆಲಸ ಮಾಡಿದ ವಿಶಿಷ್ಟ ರೀತಿಯನ್ನು ಅವರು ನೆನಪಿಸಿಕೊಂಡಿದ್ದಾರೆ.
07:26 AM (IST) May 11
ಅನಾರೋಗ್ಯದಿಂದ ವಿಧಿವಶರಾದ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ ಇಂದು ನಡೆಯಲಿದೆ. ಆದೆರೆ ಸಚಿವ ಭಾಗವಹಿಸಿದ್ದ ಕೊನೆಯ ಕಾರ್ಯಕ್ರಮದಲ್ಲಿ ಸಾವಿನ ಕುರಿತು ಮಾರ್ಮಿಕವಾಗಿ ಮಾತನಾಡಿದ್ದರು. ಈ ವಿಡಿಯೋ ವೈರಲ್ ಆಗಿದೆ.
06:43 AM (IST) May 11
06:35 AM (IST) May 11
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 3000ಕ್ಕೂ ಅಧಿಕ ಪುರಾತನ ಕುರುಹುಗಳು ಪತ್ತೆಯಾಗಿದ್ದು, ಇದು ದೇಶದಲ್ಲೇ ಅತಿ ಹೆಚ್ಚು ಪ್ರಾಚ್ಯಾವಶೇಷಗಳನ್ನು ಹೊಂದಿದ ಗ್ರಾಮವಾಗುವತ್ತ ಸಾಗಿದೆ. ಇತ್ತೀಚಿನ ಉತ್ಖನನದಲ್ಲಿ 9-10ನೇ ಶತಮಾನದ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲು ಕೂಡ ಪತ್ತೆಯಾಗಿದೆ
06:12 AM (IST) May 11
05:51 AM (IST) May 11
05:41 AM (IST) May 11
05:34 AM (IST) May 11
05:29 AM (IST) May 11
05:21 AM (IST) May 11