ಬೆಂಗಳೂರು (ಜು.11): ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ ಸಿದ್ಧರಾಮಯ್ಯ ಬಹುಮುಖ್ಯ ಹೇಳಿಕೆ ನೀಡಿದ್ದಾರೆ. ಮುಂದಿನ ಐದು ವರ್ಷಕ್ಕೂ ನಾನೇ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಅನುಮಾನ ಬೇಡ. ಡಿಕೆ ವಿರುದ್ಧ ಚುನಾವಣೆ ಗೆದ್ದು ಸಿಎಂ ಆಗಿದ್ದೇನೆ. ನಮ್ಮ ನಡುವೆ ಅಧಿಕಾರ ಹಂಚಿಕೆಯ ಡೀಲ್ ಆಗಿಯೇ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಾಗ ಶಿಂಧೆ ನಮ್ಮಿಬ್ಬರ ನಡುವೆ ಚುನಾವಣೆ ನಡೆಸಿದ್ದರು. ಆಗ ನಾನು ಗೆದ್ದಿದ್ದೇನೆ ಎಂದು ಸಿಎಂ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
10:57 PM (IST) Jul 11
ಭಾರಿ ವೇತನವಲ್ಲ, ಆದರೆ ಪರ್ವಾಗಿಲ್ಲ. ಈ ಸಂಬಳದಲ್ಲಿ ಪ್ರತಿ ತಿಂಗಳು ಸಣ್ಣ ಹೂಡಿಕೆ ಇಷ್ಟೇ ನೋಡಿ. ಇದೀಗ 45ರ ಹರೆಯದಲ್ಲೇ ಈ ಉದ್ಯೋಗಿ ನಿವೃತ್ತಿಯಾಗಿದ್ದಾರೆ. ಹೂಡಿಕೆ ಮೊತ್ತ ಇದೀಗ ಬರೋಬ್ಬರಿ 4.7 ಕೋಟಿಯಾಗಿದೆ.
10:51 PM (IST) Jul 11
ರಾಜ್ಯ ಸರ್ಕಾರ ಸುಮಾರು 500 ಮಠಗಳಿಗೆ ಬರಬೇಕಿದ್ದ ಅನುದಾನವನ್ನು ರಾಜ್ಯದ ಬೇರೆ ಬೇರೆ ಮಸೀದಿ, ಚರ್ಚ್ಗಳಿಗೆ ಹಂಚಿಕೆ ಮಾಡಿ ಹಿಂದುಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಸಿ.ಸಿ.ಪಾಟೀಲ್ ಕಿಡಿಕಾರಿದರು.
10:29 PM (IST) Jul 11
ಜಿಪಂ, ತಾಪಂ ಚುನಾವಣೆ ನಡೆಸುವಂತೆ ಕೋರ್ಟ್ ಛೀಮಾರಿ ಹಾಕಿದ್ದರೂ ಕಾಂಗ್ರೆಸ್ ಸರ್ಕಾರಕ್ಕೆ ಚುನಾವಣೆ ನಡೆಸಲು ಧಮ್ಮು, ತಾಕತ್ತು ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.
10:01 PM (IST) Jul 11
ಕರ್ನಾಟಕ ಸರ್ಕಾರ ರಾಜ್ಯದ ಗಿಗ್ ಕಾರ್ಮಿಕರಿಗಾಗಿ (ಸ್ವತಂತ್ರ ಉದ್ಯೋಗಿ) ವಿಶೇಷ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
09:49 PM (IST) Jul 11
ಕೈತುಂಬಾ ಸಾಲ ಮಾಡಿಕೊಂಡಿದ್ದ ಪೋಷಕರು ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿದ ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯಿಂದ ಪ್ರಕರಣ ಬೆಳಕೆಗಿ ಬಂದಿದೆ. ಇತ್ತ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ.
09:19 PM (IST) Jul 11
ಬೆಂಗಳೂರಲ್ಲಿ ಮಗುವಿ ನರ್ಸರಿ ಶುಲ್ಕ ಬರೋಬ್ಬರ 2 ಲಕ್ಷ ರೂಪಾಯಿ. ಇದಕ್ಕಾಗಿ ಸಾಲ ಪಡೆದು ಇಎಂಐ ಕಟ್ಟುತ್ತಿರುವ ತಂದೆ ಇದೀಗ ನೋವು ಬಿಚ್ಚಿಟ್ಟಿದ್ದಾರೆ. ದುಬಾರಿ ಶುಲ್ಕ ಹಾಗೂ ಮಧ್ಯಮ ವರ್ಗದ ನೋವು ಯಾರಿಗೆ ಹೇಳಲಿ ಎಂದು ನೋವು ತೋಡಿಕೊಂಡಿದ್ದಾರೆ.
09:08 PM (IST) Jul 11
08:59 PM (IST) Jul 11
08:47 PM (IST) Jul 11
ಕನ್ನಡ ಕಡ್ಡಾಯ ನೀತಿಯ ವಿರುದ್ಧ ಸಲ್ಲಿಸಲಾದ ಅರ್ಜಿಗೆ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸದ ಹಿನ್ನೆಲೆಯಲ್ಲಿ, 3 ವಾರಗಳ ಗಡುವು ನೀಡಿ ಹೈಕೋರ್ಟ್ ಎಚ್ಚರಿಸಿದೆ. CBSE ಮತ್ತು ICSE ಶಾಲೆಗಳ ಶಿಕ್ಷಕರು ,ಪೋಷಕರು ಸಲ್ಲಿಸಿರುವ ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದೆ.
08:35 PM (IST) Jul 11
ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ 77 ಮನೆಗಳು ಹಾನಿಯಾಗಿವೆ ಎಂದು ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
08:27 PM (IST) Jul 11
ರಾಷ್ಟ್ರ ರಾಜಧಾನಿ ವ್ಯಾಪ್ತಿ-ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ಎರಡು ದಿನದಲ್ಲಿ 2ನೇ ಬಾರಿಗೆ ಭೂಕಂಪನವಾಗಿದೆ.
08:09 PM (IST) Jul 11
ಸರ್ಕಾರ ಚೆನ್ನಾಗಿಯೇ ನಡೆಯುತ್ತಿದ್ದು, ಉತ್ತಮ ಆಡಳಿತ ನಡೆಯುತ್ತಿದೆ. ಹೈಕಮಾಂಡ್ ಹೇಳಿದಂತೆ ಪಾಲಿಸುತ್ತೇವೆ ಅಂತ ಇಬ್ಬರೂ ಹೇಳಿದ್ದಾರೆ. ಇದರಲ್ಲಿ ಅನುಮಾನ ಊಹೆ ಮಾಡುವಂತಹದ್ದು ಏನು ಇಲ್ಲ ಎಂದು ಮಡಿಕೇರಿಯಲ್ಲಿ ಸಚಿವ ಬೋಸರಾಜ್ ಹೇಳಿದ್ದಾರೆ.
07:59 PM (IST) Jul 11
ತಾಲ್ ಚಿತ್ರದ ಶೂಟಿಂಗ್ ವೇಳೆ ನಟಿ ಐಶ್ವರ್ಯರ ಬ್ಲೌಸ್ ಹುಕ್ ತೆರೆದಿದ್ದ ಸಮಯದಲ್ಲಿ ಅದನ್ನು ಹಾಕಲು ಹೇಳಿದಾಗ ನಡೆದ ಘಟನೆಯ ಬಗ್ಗೆ ಬಾಬಿ ಹೇಳಿದ್ದಾರೆ. ಅವರು ರಿವೀಲ್ ಮಾಡಿದ್ದೇನು?
07:52 PM (IST) Jul 11
ಸಾರ್ವಜನಿಕ ಪ್ರದೇಶದಲ್ಲಿ ಆತ ನನ್ನ ಮೇಲೆ ಕೈಹಾಕಿದ್ದ. ಆತನ ಅಸಭ್ಯ ವರ್ತನೆಗೆ ನಾನು ಕಪಾಳಕ್ಕೆ ಹೊಡೆದಿದ್ದೆ. ಆದರೆ ಬಳಿಕ ನಡೆದಿದ್ದ ಘನಘೋರ ಎಂದು ನಟಿ ಫಾತಿಮಾ ಸನಾ ಶೇಖ್ ಶಾಕಿಂಗ್ ಘಟನೆ ಬಿಚ್ಚಿಟ್ಟಿದ್ದಾರೆ.
07:35 PM (IST) Jul 11
07:18 PM (IST) Jul 11
ಪ್ರತಿ ತಿಂಗಳು DMart ಅಲ್ಲಿ ಮನೆಗೆ ಬೇಕಾದ ಸಾಮಾನುಗಳನ್ನು ಕೊಳ್ಳುತ್ತೀರಾ? ಹಾಗಾದರೆ ಯಾವ ದಿನಗಳಲ್ಲಿ DMart ಅಲ್ಲಿ ಶಾಪಿಂಗ್ ಮಾಡಿದರೆ ಇನ್ನೂ ಕಡಿಮೆ ಬೆಲೆಗೆ ಸಾಮಾನುಗಳು ಸಿಗುತ್ತವೆ ಎಂದು ಇಲ್ಲಿ ತಿಳಿದುಕೊಳ್ಳಿ.
07:18 PM (IST) Jul 11
ಮಲೆನಾಡಿನ ಶಿವಮೊಗ್ಗದಲ್ಲಿ ಭೂಮಿಯ ಬೆಲೆ ಗಗನಕ್ಕೇರಿದ್ದು ರಿಯಲ್ ಎಸ್ಟೇಟ್ ಮಾಫಿಯಾ ಕುಳಗಳಿಗೆ ಕುತ್ತಿಗೆ ಮೇಲೆ ತಲೆ ನಿಲ್ಲುತ್ತಿಲ್ಲ. ಇದರ ಪರಿಣಾಮವೇ ಸಣ್ಣಪುಟ್ಟ ವಿಷಯಗಳಿಗೂ ಕಿರಿಕ್ ಮಾಡಿಕೊಂಡು ಬಡಿದಾಡುತ್ತಿದ್ದಾರೆ.
07:16 PM (IST) Jul 11
ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡುತ್ತಿರುವ ಯುಟ್ಯೂಬರ್ ಮಧು ಗೌಡ ಅವರು, ತಮ್ಮ ವಿಡಿಯೋಗಳಿಂದ ಗಳಿಸಿದ್ದೆಷ್ಟು ಗೊತ್ತಾ? ಇವರ ಆದಾಯ ಅಬ್ಬಬ್ಬಾ ಎನ್ನುವಂತಿದೆ. ಡಿಟೇಲ್ಸ್ ಇಲ್ಲಿದೆ ನೋಡಿ...
07:06 PM (IST) Jul 11
06:55 PM (IST) Jul 11
ಮೆಗಾಸ್ಟಾರ್ ಚಿರಂಜೀವಿ ಬಗ್ಗೆ ಹಿರಿಯ ನಟಿ ಜಯಸುಧಾ ಆಸಕ್ತಿದಾಯಕ ಮಾತುಗಳನ್ನಾಡಿದ್ದಾರೆ. ಶೂಟಿಂಗ್ನಲ್ಲಿ ಮೆಗಾಸ್ಟಾರ್ ಹೇಗಿರುತ್ತಿದ್ರು ಅಂತ ವಿವರಿಸಿದ್ದಾರೆ.
06:51 PM (IST) Jul 11
ಬಾಹ್ಯಾಕಾಶದಲ್ಲಿ ಅಚ್ಚರಿಯ ಬೆಳವಣಿಗೆ ಜೇಮ್ಸ್ ವೆಬ್ ಟೆಲಿಸ್ಕೋಪ್ನಲ್ಲಿ ಸೆರೆಯಾಗಿದೆ. ಆಳ ಬಾಹ್ಯಾಕಾಶದಲ್ಲಿ ಕಾಸ್ಮಿಕ್ ಗೂಬೆ ಆಕೃತಿಯೊಂದು ಪತ್ತೆಯಾಗಿದೆ. ಬ್ರಹ್ಮಾಂಡದ ಗೂಬೆ ಹಿಂದಿನ ರಹಸ್ಯವೇನು? ಏನಿದು?
06:24 PM (IST) Jul 11
ಬಾಹುಬಲಿ ಚಿತ್ರ ಬಿಡುಗಡೆ ಆಗಿ 10 ವರ್ಷ ಆದ ಸಂಭ್ರಮದಲ್ಲಿ ‘ಬಾಹುಬಲಿ’ ಸಿನಿಮಾದ ಎರಡೂ ಭಾಗಗಳನ್ನೂ ಸೇರಿಸಿ ‘ಬಾಹುಬಲಿ : ದಿ ಎಪಿಕ್’ ಸಿನಿಮಾ ಹೊರಬರಲಿದೆ.
06:04 PM (IST) Jul 11
ಸ್ಯಾಂಡಲ್ವುಡ್ನ ಸಿಂಪಲ್ ಸುನಿ ನಿರ್ದೇಶನದ ಹೊಸ ಸಿನಿಮಾ ‘ಮೋಡ ಕವಿದ ವಾತಾವರಣ’ಕ್ಕೆ ಮೋಕ್ಷಾ ಕುಶಾಲ್ ನಾಯಕಿಯಾಗಿ ನಟಿಸಿದ್ದಾರೆ.
05:57 PM (IST) Jul 11
ತಾಯತ ಮಾರುವ ಸೋಗಿನಲ್ಲಿ ಇದಾಗಲೇ ಕೆಲವೇ ದಿನಗಳಲ್ಲಿ ಒಂದೂವರೆ ಸಾವಿರಕ್ಕೂ ಅಧಿಕ ಹಿಂದೂ ಮಹಿಳೆಯರ ಮತಾಂತರ ಮಾಡಿಸಿರುವ ಛಂಗುರ್ ಬಾಬಾ ಜಮಾಲುದ್ದೀನ್ ಅರೆಸ್ಟ್ ಆಗಿದ್ದು, ಆಘಾತಕಾರಿ ವಿಷ್ಯಗಳು ರಿವೀಲ್ ಆಗ್ತಿವೆ.
05:54 PM (IST) Jul 11
ಬೆಂಗಳೂರಿನಲ್ಲಿ ಕೇವಲ 5 ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವೈಮನಸ್ಸಿನಿಂದ ವ್ಯಕ್ತಿಯೊಬ್ಬ ಪರಿಚಿತರ ಮನೆಯವರನ್ನು ಜೀವಂತವಾಗಿ ಸುಡಲು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೋಗಿದ್ದಾನೆ. ಮುಂದೇನಾಯ್ತು ನೀವೇ ನೋಡಿ…
05:20 PM (IST) Jul 11
ಪ್ರತಿಷ್ಠಿತ ಆ್ಯಪಲ್ ಕಂಪನಿಯ ಮುಂದಿನ ಸಿಒಒ ಆಗಿ ಭಾರತೀಯ ಮೂಲದ ಸಭೀ ಖಾನ್ ಆಯ್ಕೆಯಾಗಿದ್ದಾರೆ. ಯಾರು ಈ ಸಭೀ ಖಾನ್? ಪ್ರತಿಷ್ಠಿತ ಕಂಪನಿಗಳ ಪ್ರಮುಖ ಸ್ಥಾನ ಇದೀಗ ಭಾರತೀಯಯ ಕೈಯಲ್ಲಿದೆ.
05:17 PM (IST) Jul 11
ಒಂದೆಡೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ, ಇನ್ನೊಂದೆಡೆ ಜೈಲಿನಿಂದ ಬಿಡುಗಡೆಗೊಂಡಿರುವ ನಟ ದರ್ಶನ್ ಚರ್ಚೆ, ಮತ್ತೊಂದೆಡೆ ಈಗಷ್ಟೇ ಕ್ಯಾನ್ಸರ್ ರೋಗದಿಂದ ಗುಣಹೊಂದಿ ಕಮ್ಬ್ಯಾಕ್ ಆಗಿರುವ ಶಿವರಾಜ್ಕುಮಾರ್ ಚರ್ಚೆ... ಈ ಮೂರೂ ವಿಷಯಗಳ ಕುರಿತು ಖ್ಯಾತ ಜ್ಯೋತಿಷಿ ಹೇಳಿದ್ದೇನು?
04:46 PM (IST) Jul 11
ಹಲವು ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಬಣ್ಣದ ಚಿಕಿತ್ಸೆ ಪರಿಣಾಮಕಾರಿಯಾಗಿದೆ ಎನ್ನುವುದು ಇದಾಗಲೇ ಸಾಬೀತಾಗಿದೆ. ಈ ಬಣ್ಣ ಹಚ್ಚುವುದರಿಂದ ಕೂದಲು ಉದುರುವುದನ್ನು ಹೇಗೆ ತಡೆಯಬಹುದು? ವಿಡಿಯೋ ಇಲ್ಲಿದೆ ನೋಡಿ.
04:44 PM (IST) Jul 11
04:35 PM (IST) Jul 11
ಟೋಲ್ ಪಾವತಿಗೆ ಫಾಸ್ಟಾಗ್ ಕಡ್ಡಾಯ. ಆದರೆ ನೀವು ಲೂಸ್ ಫಾಸ್ಟಾಗ್ ಬಳಸುತ್ತಿದ್ದೀರಾ? ಹೀಗಿದ್ದರೆ ನಿಮ್ಮ ಫಾಸ್ಟಾಗ್ ಹಾಗೂ ವಾಹನ ಬ್ಲಾಕ್ಲಿಸ್ಟ್ಗೆ ಸೇರಿಸಲಾಗುತ್ತೆ. ಇದರಿಂದ ಟೋಲ್ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುವುದಿಲ್ಲ.
04:20 PM (IST) Jul 11
04:02 PM (IST) Jul 11
ಬಹುಭಾಷಾ ತಾರೆ ವಿದ್ಯಾ ಬಾಲನ್ ಅವರನ್ನು ಏಕಾಏಕಿ 9 ಸಿನಿಮಾಗಳಿಂದ ತೆಗೆದುಹಾಕಲಾಗಿತ್ತು. ಇದರ ಕುರಿತು ನಟಿ ಮಾತನಾಡಿದ್ದಾರೆ. ಸಿನಿ ಇಂಡಸ್ಟ್ರಿಯ ಇನ್ನೊಂದು ಮುಖವನ್ನೂ ಅವರು ಹೇಳಿದ್ದಾರೆ.
03:57 PM (IST) Jul 11
03:45 PM (IST) Jul 11
ನೀವು ಪಿಎಫ್ ಖಾತೆ, ನಿಧಿ, ಹಣ ವರ್ಗಾವಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ದೂರು ನೀಡಿದ್ದೀರಾ? ಅಥವಾ ಯಾವುದೇ ಪಿಎಫ್ ಖಾತೆ ಸಮಸ್ಯೆ ಎದುರಿಸುತ್ತಿದ್ದೀರಾ? ಇನ್ನು ನೀವು ಸಮಸ್ಯೆ ಸರಿಪಡಿಸಲು ಲೆಕ್ಕವಿಲ್ಲದಷ್ಟು ದಿನ ಕಚೇರಿಗೆ ಅಲೆದಾಡಬೇಕಿಲ್ಲ. ಹೊಸ ನೀತಿ ಜಾರಿಯಾಗುತ್ತಿದೆ.
03:40 PM (IST) Jul 11
ಐಟಿಐ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ರೈಗೆ ಪಿಎಸ್ಯು ಕೆಲ ಆಂತರಿಕ ಸಂಪನ್ಮೂಲಗಳನ್ನು ₹ 1,500 ಕೋಟಿ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಯೋಜನೆ ರೂಪಿಸುತ್ತಿದೆ.
03:22 PM (IST) Jul 11
03:06 PM (IST) Jul 11
ಅಪ್ಪನ ಗುಂಡೇಟಿಕೆ ಟೆನಿಸ್ ಪಟು ರಾಧಿಕಾ ಯಾದವ್ ಬಲಿಯಾದ ಘಟನೆ ಹಿಂದಿನ ಕಾರಣಗಳು ಒಂದೊಂದೆ ಬಹಿರಂಗವಾಗುತ್ತಿದೆ. ರಾಧಿಕಾ ನಡೆಸುತ್ತಿದ್ದ ಟೆನಿಸ್ ಅಕಾಡೆಮಿ, ಆಕೆ ಕಾಣಿಸಿಕೊಂಡಿದ್ದ ಮ್ಯೂಸಿಕ್ ಆಲ್ಬಮ್ ತಂದೆಯ ಸಹನೆ ಕಟ್ಟೆ ಒಡೆಯುವಂತೆ ಮಾಡಿದೆ. ತಂದೆ ಪಿತ್ತ ನೆತ್ತಿಗೇರಿಸಿದ ಆ ಮ್ಯೂಸಿಕ್ ವಿಡಿಯೋ ಯಾವುದು?
02:49 PM (IST) Jul 11
ಚಿಕ್ಕಮಗಳೂರಿನಿಂದ ತಿರುಪತಿಗೆ ಹೊಸ ರೈಲು ಸಂಚಾರ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಜ್ಜಿಯೊಬ್ಬರು 3 ಬಾರಿ ರೈಲಿಗೆ ಅಡ್ಡಬಿದ್ದು ನಮಸ್ಕರಿಸಿ, ದಕ್ಷಿಣೆ ಇಟ್ಟ ಘಟನೆ ವೈರಲ್ ಆಗಿದೆ. ತಿರುಪತಿ ವೆಂಕಟೇಶ್ವರನ ಭಕ್ತೆಯಾಗಿರುವ ಈ ವೃದ್ಧೆ, ಹೊಸ ರೈಲು ಸಂಚಾರ ಆರಂಭದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
02:13 PM (IST) Jul 11
01:19 PM (IST) Jul 11