Published : Oct 12, 2025, 06:53 AM ISTUpdated : Oct 12, 2025, 11:57 PM IST

Karnataka News Live: ನಮ್ಮನೇಲಿ ನನ್ ಹೆಂಡ್ತಿ ನ್ಯೂಸ್ ನೋಡಲ್ಲ, ಬಿಗ್ ಬಾಸ್ ನೋಡ್ತಾರೆ; ಡಿ.ಕೆ. ಶಿವಕುಮಾರ್

ಸಾರಾಂಶ

ಬೆಂಗಳೂರು: ಹಿರಿಯ ಚಿತ್ರನಟಿ ದಿ.ಲೀಲಾವತಿ ಅವರ ಪುತ್ರ, ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ವಿನೋದ್ ರಾಜ್ ಅವರು ತಾವೇ ಸ್ವತಃ ತಮ್ಮ ತೋಟದ ಜಮೀನಿನ ಗದ್ದೆಯಲ್ಲಿ ಭತ್ತ ಬೆಳೆದು, ಕಟಾವಿಗೂ ಮೊದಲು ಪೂಜೆ ನೆರವೇರಿಸಿ, ಭತ್ತವನ್ನು ಸ್ವತಃ ತಾವೇ ಕಟಾವು ಮಾಡಿ ರೈತರಿಗೆ ಮಾದರಿಯಾಗಿದ್ದಾರೆ. ಸೋಲದೇವನಹಳ್ಳಿಯಲ್ಲಿ ವಾಸವಾಗಿರುವ ನಟ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ತುಂತುರು ನೀರಾವರಿ ಪದ್ಧತಿಯಲ್ಲಿ ಅವರೇ ಉತ್ತಮ ತಳಿಯ ಭತ್ತವನ್ನು ನಾಟಿ ಮಾಡಿದ್ದರು. ಉತ್ತಮ ಭತ್ತದ ಬೆಳೆ ಬೆಳೆದಿದ್ದು, ಸಮಗ್ರ ಕೃಷಿ ಜೊತೆಗೆ ತೋಟಗಾರಿಕೆ ಬೆಳೆಗಳಿಗೆ ಮುಂದಾಗಿದ್ದಾರೆ. ಭತ್ತದ ಬೆಳೆಯ ಕಟಾವಿಗೂ ಮೊದಲು ಪೂಜೆ ಮಾಡಿ ತೋಟದ ಕೆಲಸಗಾರರ ಜೊತೆ ಭತ್ತವನ್ನು ಕಟಾವು ಮಾಡಿ ಅವರೇ ಗದ್ದೆಯಿಂದ ಟ್ರ್ಯಾಕ್ಟರ್‌ಮೂಲಕ ಭತ್ತವನ್ನು ಮನೆಗೆ ರವಾನಿಸಿದ್ದಾರೆ.

DK Shivakumar Suvarna News Hour

11:57 PM (IST) Oct 12

ನಮ್ಮನೇಲಿ ನನ್ ಹೆಂಡ್ತಿ ನ್ಯೂಸ್ ನೋಡಲ್ಲ, ಬಿಗ್ ಬಾಸ್ ನೋಡ್ತಾರೆ; ಡಿ.ಕೆ. ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉದ್ಯೋಗ ಸೃಷ್ಟಿಯ ಕಾರಣ ನೀಡಿ ಇನ್ನೋವೇಟಿವ್ ಫಿಲಂ ಸಿಟಿಗೆ ನೀಡಿದ್ದ ನೋಟಿಸ್ ಹಿಂಪಡೆಯಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದ್ದನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಪತ್ನಿಯ ಟಿವಿ ವೀಕ್ಷಣೆ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಬಗ್ಗೆಯೂ ಅವರು ಮಾತನಾಡಿದ್ದಾರೆ.

Read Full Story

11:54 PM (IST) Oct 12

Amruthadhaare Serial - ಭೂಮಿಕಾ, ಯಾವುದು ಆಗಬಾರದು ಅನ್ಕೊಂಡಿದ್ದಳೋ ಅದೇ ಆಗೋಯ್ತು; ಭರ್ಜರಿ ಟ್ವಿಸ್ಟ್‌!

Amruthadhaare Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ಹಾಗೂ ಗೌತಮ್‌ಗೆ ದೊಡ್ಡ ಶಾಕ್‌ ಎದುರಾಗಿದೆ. ಗೌತಮ್‌ ಬಯಸದೆ ಇರೋದು ಕಣ್ಣು ಮುಂದೆ ಬಂದಿದೆ. ಈಗ ಅವನು ಏನು ಮಾಡುತ್ತಾನೆ?

 

Read Full Story

11:23 PM (IST) Oct 12

BBK 12 - ಎಲಿಮಿನೇಶನ್‌ ಟೆನ್ಶನ್‌ನಲ್ಲಿದ್ದವ್ರಿಗೆ ಕಿಚ್ಚ ಸುದೀಪ್‌ರಿಂದ ಸರ್ಪ್ರೈಸ್‌;‌ ಇದು ಅಂತಿಂಥ ವಿಷಯ ಅಲ್ಲ

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಎರಡನೇ ವಾರ ಎಲಿಮಿನೇಶನ್‌ ನಡೆಯಲಿದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ದರು. ಆದರೆ ಕಿಚ್ಚ ಸುದೀಪ್‌ ಅವರು ದೊಡ್ಡ ಸರ್ಪ್ರೈಸ್‌ ನೀಡಿದ್ದಾರೆ. ಇದು ಅಂತಿಂಥ ಸರ್ಪ್ರೈಸ್‌ ಅಲ್ಲವೇ ಅಲ್ಲ!

 

Read Full Story

11:18 PM (IST) Oct 12

ಮುಖದಲ್ಲಾಗುವ ಈ ಬದಲಾವಣೆ ಫ್ಯಾಟಿ ಲಿವರ್ ಸಮಸ್ಯೆಯ ಆರಂಭಿಕ ಚಿಹ್ನೆಗಳು

Fatty Liver Symptoms: ಈ ಚಿಹ್ನೆಗಳು ಮತ್ತು ಲಕ್ಷಣಗಳನ್ನು ಗಮನಿಸಿದರೆ ಫ್ಯಾಟಿ ಲಿವರ್ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬಹುದು.  ಇಲ್ಲಿ ಆರಂಭಿಕ ಚಿಹ್ನೆಗಳನ್ನು ವಿವರಿಸುತ್ತೇವೆ. ನೀವು ಈ ಲಕ್ಷಣಗಳನ್ನು ಗಮನಿಸಿದರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸಬೇಕು. 

 

Read Full Story

10:24 PM (IST) Oct 12

ನಿಮ್ಮ ತಂದೆ RSS ಕಾರ್ಯ ಮೆಚ್ಚಿ ಸಹಕಾರ ನೀಡಿರುವುದು ಮರೆತಿದ್ದೀರಾ? ಪ್ರಿಯಾಂಕ್ ಖರ್ಗೆ ಬಿಜೆಪಿ ಪ್ರಶ್ನೆ

ನಿಮ್ಮ ತಂದೆ RSS ಕಾರ್ಯ ಮೆಚ್ಚಿ ಸಹಕಾರ ನೀಡಿರುವುದು ಮರೆತಿದ್ದೀರಾ? ಪ್ರಿಯಾಂಕ್ ಖರ್ಗೆ ಬಿಜೆಪಿ ಪ್ರಶ್ನೆ ಮಾಡಿದೆ. 2002ರ ಘಟನೆ ಫೋಟೋ ಪೋಸ್ಟ್ ಮಾಡಿರುವ ಬಿಜೆಪಿ, ಹೈಕಮಾಂಡ್ ಮೆಚ್ಚಿಸಲು ಪ್ರಿಯಾಂಕ್ ಖರ್ಗೆ ನಾಟಕವಾಡುತ್ತಿದ್ದೀರಾ ಎಂದು ಪ್ರಶ್ನಿಸಿದೆ.

Read Full Story

10:14 PM (IST) Oct 12

ಬೆಂಗಳೂರಲ್ಲಿ ಸ್ವಂತ ಕಚೇರಿ ಸ್ಥಾಪನೆಗೆ ಮುಗಿಬಿದ್ದ ಎಂಎನ್‌ಸಿ ಕಂಪನಿಗಳು; ಬಿಟ್ಟು ಹೋಗ್ತೀನೆಂದವರಿಗೆ ಡಿಕೆಶಿ ಶಾಕ್!

ಬೆಂಗಳೂರು ಬಿಟ್ಟು ಹೋಗ್ತೀನೆಂದವರು ಹೋಗ್ಲಿ ನೋಡೋಣ, ಅಮೇರಿಕಾದ ವೀಸಾ ಸಮಸ್ಯೆ ನಂತರ ಹಲವು ಅಂತಾರಾಷ್ಟ್ರೀಯ ಕಂಪನಿಗಳು ಬೆಂಗಳೂರೇ ಬೇಕೆಂದು ಇಲ್ಲಿಯೇ ಭೂಮಿ ಖರೀದಿಸುತ್ತಿವೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ರಸ್ತೆಗುಂಡಿ, ಟ್ರಾಫಿಕ್ ಸಮಸ್ಯೆಗಳನ್ನು ಒಪ್ಪಿಕೊಂಡರು.

Read Full Story

09:53 PM (IST) Oct 12

ಅಕ್ರಮ ಚಟುವಟಿಕೆಗಳಿಗೆ ರಾಜ್ಯ ಸರ್ಕಾರದ ಆಶೀರ್ವಾದವೇ ಕಾರಣ - ಸಂಸದ ಬೊಮ್ಮಾಯಿ

ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಕಾರಿದರು.

Read Full Story

09:43 PM (IST) Oct 12

ಅಪ್ಪ-ಅಮ್ಮನ ಮುಂಚೆ ನಾನೇ ಸಾಯಬೇಕೆಂದ ರಕ್ಷಿತಾ ಶೆಟ್ಟಿಗೆ ಮಲ್ಲಮ್ಮ ಫುಲ್ ಕ್ಲಾಸ್

Mallamma and Rakshitha Shetty conversation: ಮಕ್ಕಳ ಸಾವಿನ ಬಗ್ಗೆ ಪೋಷಕರಿಗಾಗುವ ನೋವಿನ ಕುರಿತು ಚರ್ಚೆ. ರಕ್ಷಿತಾ ಪದೇ ಪದೇ ಕೇಳಿದ ಪ್ರಶ್ನೆಯಿಂದ ಬೇಸರಗೊಂಡ ಮಲ್ಲಮ್ಮ, ಆಟವಾಡಲು ಬಂದ ಜಾಗದಲ್ಲಿ ಇಂತಹ ಮಾತುಗಳು ಬೇಡವೆಂದು ರಕ್ಷಿತಾಗೆ ಖಡಕ್ ಕ್ಲಾಸ್ ತೆಗೆದುಕೊಳ್ಳುತ್ತಾರೆ.

Read Full Story

09:28 PM (IST) Oct 12

ಪಾಕ್ ಜಿಂದಾಬಾದ್ ಅಂದ್ರೆ ಢಮ್ ಅಷ್ಟೆ,ಮಾತು ಕೇಳದಿದ್ರೆ ಬುಲ್ಡೋಜರ್, ಯತ್ನಾಳ್ ಬೆಂಕಿ ಭಾಷಣ

ಪಾಕ್ ಜಿಂದಾಬಾದ್ ಅಂದ್ರೆ ಢಮ್ ಅಷ್ಟೆ,ಮಾತು ಕೇಳದಿದ್ರೆ ಬುಲ್ಡೋಜರ್, ಯತ್ನಾಳ್ ಬೆಂಕಿ ಭಾಷಣ ಮಾಡಿದ್ದಾರೆ. ಹನುಮಧ್ವಜ ವಿವಾದದ ಮೂಲಕ ಭಾರಿ ಸದ್ದು ಮಾಡಿದ ಕೆರಗೋಡಿನಲ್ಲಿ ಯತ್ನಾಳ್ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸಿ ಭಾಷಣ ಮಾಡಿದ್ದಾರೆ.

Read Full Story

09:25 PM (IST) Oct 12

13 ವರ್ಷಗಳ ಹಿಂದೆ ಅತಿಥಿಯಾಗಿ ಬಂದು ಮಹಾರಾಜನಾದ ಪ್ರಭಾಸ್.. ಆ ಘಟನೆಯೇ ಸಾಕ್ಷಿ, ಏನಾಯ್ತು?

ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅವರ ದೊಡ್ಡ ಮನಸ್ಸಿನ ಬಗ್ಗೆ ಎಲ್ಲರಿಗೂ ಗೊತ್ತು. ಎಷ್ಟೇ ಎತ್ತರಕ್ಕೆ ಬೆಳೆದರೂ ವಿನಯದಿಂದ ಇರುವುದು ಪ್ರಭಾಸ್ ಶೈಲಿ. 13 ವರ್ಷಗಳ ಹಿಂದಿನ ಒಂದು ಘಟನೆ ಪ್ರಭಾಸ್ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ.  

Read Full Story

08:59 PM (IST) Oct 12

ಈ ಅಣಬೆ ತಿಂದ್ರೆ ಕಿಕ್ಕೋ ಕಿಕ್ಕು; ಬೆಂಗಳೂರಿಗೆ ಬರುತ್ತಿದ್ದಂತೆ ₹50 ಕೋಟಿ ಮಾಲ್‌ ಸಮೇತ ಲಾಕ್!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಸಿಬಿ ಭರ್ಜರಿ ಕಾರ್ಯಾಚರಣೆ! ₹50 ಕೋಟಿ ಮೌಲ್ಯದ ಹೈಡ್ರೋಗಾಂಜಾ, ಸೈಲೋಸಿಬಿನ್ ಅಣಬೆ ವಶ. ಆಹಾರದ ಟಿನ್‌ಗಳಲ್ಲಿ ಸಾಗಾಟದ ರಹಸ್ಯ ತಿಳಿಯಲು ಕ್ಲಿಕ್ ಮಾಡಿ.

Read Full Story

08:54 PM (IST) Oct 12

ಕೇಂದ್ರ, ರಾಜ್ಯ ಪೂರಕವಾಗಿದ್ದರೆ ಮಾತ್ರ ಕೃಷಿಕರಿಗೆ ಲಾಭ - ಸಂಸದ ಕೋಟ ಶ್ರೀನಿವಾಸ ಪೂಜಾರಿ

2100ಕ್ಕೂ ಹೆಚ್ಚು ಯೋಜನೆಗಳ ಮೂಲಕ 42,000 ಕೋಟಿ ರು. ಅನುದಾನ ನೀಡಿ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ರೈತರಿಗೆ ಲಾಭವಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Read Full Story

08:26 PM (IST) Oct 12

ಬಿಗ್‌ಬಾಸ್ 7ರಲ್ಲಿ ದೀಪಿಕಾ ದಾಸ್ ತುಟಿಗೆ ಕಿಸ್ ಕೊಟ್ಟಿದ್ಯಾರು? ಅಚ್ಚರಿಯ ದೃಶ್ಯ ವೈರಲ್!

Bigg Boss Kannada Season 7 viral clip: ಬಿಗ್‌ಬಾಸ್ ಕನ್ನಡ ಸೀಸನ್ 7ರ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಇದರಲ್ಲಿ ಸ್ಪರ್ಧಿ ದೀಪಿಕಾ ದಾಸ್ ಅವರ ತುಟಿಗಳಿಗೆ ಸಹ ಮಹಿಳಾ ಸ್ಪರ್ಧಿ ಮುತ್ತಿಕ್ಕಿದ್ದಾರೆ.

Read Full Story

08:25 PM (IST) Oct 12

ಸೌಂದರ್ಯ ಜೊತೆ ವೆಂಕಟೇಶ್ ರೊಮ್ಯಾನ್ಸ್.. ಶಾಕ್ ಕೊಟ್ಟ ರಾಮಾನಾಯ್ಡು.. ಏನ್ ಮಾಡಿದ್ರು ಗೊತ್ತಾ?

ಟಾಲಿವುಡ್‌ನಲ್ಲಿ ವೆಂಕಟೇಶ್ ಮತ್ತು ಸೌಂದರ್ಯ ಜೋಡಿಯಾಗಿ ಅನೇಕ ಸಿನಿಮಾಗಳು ಬಂದಿವೆ. ತೆರೆಯ ಮೇಲೆ ಇವರಿಬ್ಬರ ಕೆಮಿಸ್ಟ್ರಿ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಒಂದು ಕಾಲದಲ್ಲಿ ಈ ಇಬ್ಬರು ಸ್ಟಾರ್ಸ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ವೈರಲ್ ಆಗಿದ್ದವು. ಆಗ ರಾಮಾನಾಯ್ಡು ಏನು ಮಾಡಿದರು ಗೊತ್ತಾ?

 

Read Full Story

07:58 PM (IST) Oct 12

ಕಾಂಗ್ರೆಸ್‌ಗೆ ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಲಿ, ಸರ್ಕಾರಕ್ಕೆ ಈ ಅಧಿಕಾರವೇ ಇಲ್ಲ; ಆರ್‌.ಅಶೋಕ

ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಆರ್‌ಎಸ್‌ಎಸ್‌ ನಿಷೇಧಿಸುವ ಅಧಿಕಾರವೇ ಇಲ್ಲ, ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಹಲವು ನಾಯಕರು RSSನವರೇ ಆಗಿದ್ದಾರೆ ಎಂದು ಅವರು ಹೇಳಿದ್ದಾರೆ.

Read Full Story

07:56 PM (IST) Oct 12

ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ - ಸಲೀಂ ಅಹ್ಮದ್

25 ವರ್ಷ ಪ್ರಾಮಾಣಿಕವಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಮುಂದಿನ ದಿನಗಳಲ್ಲಿ ಸಂಪುಟ ವಿಸ್ತರಣೆಯಾದರೆ ಹೈಕಮಾಂಡ್ ವರಿಷ್ಠರು ನನಗೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

Read Full Story

07:32 PM (IST) Oct 12

ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ, ಅವರ ಹಿಂದೆ ನಿಲ್ಲೋಣ - ಸಚಿವ ಸಂತೋಷ್ ಲಾಡ್

ರಾಹುಲ್ ಗಾಂಧಿ ಸತ್ಯ ಹೇಳಲು ಹೊರಟಿದ್ದಾರೆ. ಅವರು ಜನರ ಬಳಿಗೆ ಬಂದು ಸಮಸ್ಯೆ ಆಲಿಸುತ್ತಿದ್ದಾರೆ. ವೋಟ್ ಚೋರಿ ಸಹಿತ ಹಲವು ವಿಚಾರಗಳನ್ನು ಬಯಲಿಗೆಳೆಯುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

Read Full Story

07:25 PM (IST) Oct 12

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ - FDA, SDA ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ಹಲವು ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು, ನಿಗದಿತ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯೊಂದಿಗೆ ನವೆಂಬರ್ 10ರೊಳಗೆ ಅರ್ಜಿ ಸಲ್ಲಿಸಬಹುದು.

Read Full Story

07:25 PM (IST) Oct 12

ಜೂ.ಎನ್‌ಟಿಆರ್ 'ವಾರ್ 2' ಡಿಸಾಸ್ಟರ್‌ನಿಂದ ಕಿಯಾರಾ ಅಡ್ವಾಣಿಗೆ ಬಿಗ್ ಶಾಕ್.. ಅಯ್ಯೋ ಪಾಪ ಹೀಗಾಯ್ತಲ್ಲ?

ವಾರ್ 2 ಚಿತ್ರದ ಸೋಲಿನಿಂದ ನಟಿ ಕಿಯಾರಾ ಅಡ್ವಾಣಿ ವೃತ್ತಿಜೀವನದ ಮೇಲೆ ಪರಿಣಾಮ ಬೀರಿದೆ ಎಂದು ವರದಿಗಳು ಬರುತ್ತಿವೆ. ಇದೀಗ YRF ಸಂಸ್ಥೆ ಕಿಯಾರಾಗೆ ಬಿಗ್ ಶಾಕ್ ನೀಡಿದೆ ಎಂದು ತಿಳಿದುಬಂದಿದೆ.

Read Full Story

07:08 PM (IST) Oct 12

ಬೆಂಗಳೂರು ಟ್ರಾಫಿಕ್ ಸಿಗ್ನಲ್‌ನಲ್ಲಿ ಸೈಡ್ ಕೊಡದ, ಬಿಎಂಟಿಸಿ ಚಾಲಕನ ಮೇಲೆ ಆಟೋ ಡ್ರೈವೈರ್ ಹಲ್ಲೆ!

ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್‌ನಲ್ಲಿ ರೆಡ್ ಸಿಗ್ನಲ್‌ನಲ್ಲಿ ಬಸ್ ನಿಲ್ಲಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕನೊಬ್ಬ ಬಿಎಂಟಿಸಿ ಬಸ್ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ. ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Read Full Story

06:59 PM (IST) Oct 12

ಆಸ್ಪತ್ರೆಯಲ್ಲಿ ರೋಗಿಗಳ ಸಾವನ್ನು ಮೊದಲೇ ತಿಳಿಸ್ತಿತ್ತು ಈ ಬೆಕ್ಕು - ಆಸ್ಕರ್ ನೀಡ್ತಿದ್ದ ಮುನ್ಸೂಚನೆ ಏನು?

cat with super power: ಬೆಕ್ಕೊಂದು ಆಸ್ಪತ್ರೆಯೊಂದರಲ್ಲಿ ಮೃತನಾಗುವ ವ್ಯಕ್ತಿಯ ಮುನ್ಸೂಚನೆಯನ್ನು ಮೊದಲೇ ನೀಡುತ್ತಿತ್ತು ತನ್ನ ಸಾವಿನವರೆಗೂ ಅದು ಸುಮಾರು 100 ಜನ ಸಾವನ್ನು ಮೊದಲೇ ಗುರುತು ಮಾಡಿತ್ತು. ಆ ಬೆಕ್ಕಿನ ಬಗ್ಗೆ ಡಿಟೇಲ್ ಸ್ಟೋರಿ ಇಲ್ಲಿದೆ ನೋಡಿ...

Read Full Story

06:47 PM (IST) Oct 12

ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ದೇಶಕ್ಕೆ ಮಾದರಿ - ಸಿ.ಟಿ. ರವಿ ಹೇಳಿದ್ದೇನು?

ಸರ್ಕಾರಗಳು ಮಾಡಲಾಗದ ಸಾಧನೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಸಾಕಾರ ಗೊಳಿಸಲಾಗುತ್ತಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಠಿತ್ವ ದೇಶಕ್ಕೆ ಮಾದರಿ ಎಂದು ಸಿ.ಟಿ. ರವಿ ಹೇಳಿದ್ದಾರೆ.

Read Full Story

06:45 PM (IST) Oct 12

Bigg Boss ಅನ್ನೂ ಬಿಟ್ಟಿಲ್ಲ ಜಾತಿ ಚರ್ಚೆ! ಯಾರ‍್ಯಾರದ್ದು ಯಾವ್ಯಾವ ಸಮುದಾಯ? ಈ ಬಾರಿ ಯಾರ ಪ್ರಾಬಲ್ಯ ಹೆಚ್ಚು?

ಬಿಗ್​ಬಾಸ್​ 12ನೇ ಆವೃತ್ತಿಯ ಸ್ಪರ್ಧಿಗಳ ಆಯ್ಕೆಯಲ್ಲಿ ಜಾತಿ ಲೆಕ್ಕಾಚಾರ ನಡೆದಿದೆಯೇ ಎಂಬ ಕುತೂಹಲ ಹಲವರಲ್ಲಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಈ ಬಾರಿ ಯಾವ ಸ್ಪರ್ಧಿ ಯಾವ ಜಾತಿ? ಹೆಚ್ಚಿನವರು ಯಾರು? ಇಲ್ಲಿದೆ ಲಿಸ್ಟ್​

Read Full Story

06:39 PM (IST) Oct 12

ಬಿಜೆಪಿ ನಾಯಕರು ಕೇವಲ ಮಾತುಗಾರರು, ಕೆಲಸಗಾರರಲ್ಲ - ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿ ನಾಯಕರು ಕೇವಲ ಮಾತುಗಾರರು, ಕೆಲಸಗಾರರಲ್ಲ. ತಮ್ಮ ಅವಧಿಯಲ್ಲಿ ಬಿಬಿಎಂಪಿ ಆಸ್ತಿ ಅಡವಿಟ್ಟು, ಸಾಲದ ಹೊರೆ ಹೊರೆಸಿದ್ದರು. ನಾವು ಅಧಿಕಾರಕ್ಕೆ ಬಂದ ಮೇಲೆ ಅದನ್ನು ತೀರಿಸುತ್ತಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Read Full Story

06:25 PM (IST) Oct 12

ಹಂಪನಾ ಬದುಕು, ಬರಹ, ಸಾರ್ಥಕತೆ ಇಡೀ ಸಮಾಜಕ್ಕೆ ಮಾದರಿ - ಸಿಎಂ ಸಿದ್ದರಾಮಯ್ಯ

‘ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹಂಪನಾ ಅವರ ಕೊಡುಗೆ ಅಪಾರ. ನಾನು ರಾಜಕೀಯ ಪ್ರವೇಶಿಸಿದಾಗಿನಿಂದಲೂ ನನಗೆ ಹಂಪನಾ ಜೊತೆ ಸಂಪರ್ಕವಿದೆ. ನಾನು ಅವರ ಕಟ್ಟಾ ಅಭಿಮಾನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read Full Story

05:57 PM (IST) Oct 12

ಕುರಾನ್ ಪಠಣ ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ - ಪ್ರಲ್ಹಾದ್ ಜೋಶಿ ಆರೋಪ

ಸರ್ಕಾರಿ ಅಥವಾ ಖಾಸಗಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ತುಷ್ಟೀಕರಣ ರಾಜಕಾರಣ ಹೆಚ್ಚುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.

Read Full Story

05:46 PM (IST) Oct 12

Kantara-1 ರಲ್ಲಿ ರಿಷಬ್​ ಶೆಟ್ಟಿ ಕಾಣದ್ದನ್ನು ವೀಕ್ಷಕರು ಕಂಡೇ ಬಿಟ್ರಲ್ಲಪ್ಪಾ! ಕದಂಬರು ಇದನ್ನೂ ಮಾಡಿದ್ರಾ ಕೇಳ್ತಿರೋ ನೆಟ್ಟಿಗರು!

ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ ಅಧ್ಯಾಯ 1' ಚಿತ್ರವು ಭಾರಿ ಯಶಸ್ಸು ಗಳಿಸುತ್ತಿದೆ. ಆದರೆ, 4ನೇ ಶತಮಾನದ ಕಥಾಹಂದರ ಹೊಂದಿರುವ ಈ ಚಿತ್ರದ ಒಂದು ದೃಶ್ಯದಲ್ಲಿ ಚಿಕ್ಕ ತಪ್ಪು ನುಸುಳಿಕೊಂಡಿದ್ದು ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಏನದು ತಪ್ಪು ನೋಡಿ!

Read Full Story

05:35 PM (IST) Oct 12

ಸಮಂತಾಗೆ ಮತ್ತೊಂದು ಶಾಕ್ ಕೊಟ್ಟ ನಾಗ ಚೈತನ್ಯ.. ಆಕೆ ಇಲ್ಲದೆ ಇರಲಾರೆ ಎಂದಿದ್ಯಾಕೆ ಚೈತೂ!

ಸಮಂತಾ ಅಭಿಮಾನಿಗಳಿಗೆ ಶಾಕ್ ನೀಡುವಂತೆ ನಾಗ ಚೈತನ್ಯ, ಶೋಭಿತಾ ಬಗ್ಗೆ ಮತ್ತೊಮ್ಮೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಒಂದು ಸಂದರ್ಶನದಲ್ಲಿ ಚೈತೂ ಮಾಡಿದ ಕಾಮೆಂಟ್‌ಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

 

Read Full Story

05:12 PM (IST) Oct 12

ನಯನತಾರಾ ಅಲ್ಲ, ಟಾಲಿವುಡ್‌ನ ಮೊದಲ ಲೇಡಿ ಸೂಪರ್‌ಸ್ಟಾರ್ ಯಾರು ಗೊತ್ತಾ? ಇಂಡಸ್ಟ್ರಿಯಲ್ಲಿ ಎಷ್ಟು ಮಂದಿ ಇದ್ದಾರೆ?

ಲೇಡಿ ಸೂಪರ್‌ಸ್ಟಾರ್ ಅಂದ ತಕ್ಷಣ ಎಲ್ಲರಿಗೂ ನಯನತಾರಾ ನೆನಪಾಗ್ತಾರೆ. ಆದರೆ ಟಾಲಿವುಡ್‌ನ ಮೊದಲ ಲೇಡಿ ಸೂಪರ್‌ಸ್ಟಾರ್ ಯಾರು ಗೊತ್ತಾ? ತೆಲುಗು ಚಿತ್ರರಂಗದಲ್ಲಿ ಲೇಡಿ ಅಮಿತಾಭ್ ಅಂತ ಹೆಸರು ಮಾಡಿದ ಸ್ಟಾರ್ ನಟಿ ಯಾರು? ಸೌತ್‌ನಲ್ಲಿ ಲೇಡಿ ಸೂಪರ್‌ಸ್ಟಾರ್ ಬಿರುದು ಬೇರೆ ಯಾರಿಗಿತ್ತು?

 

Read Full Story

05:07 PM (IST) Oct 12

ಸನಾತನ ಧರ್ಮದೊಂದಿಗೆ ಆಟವಾಡುವ ಆರ್‌ಎಸ್‌ಎಸ್‌ನಂತಹ ಕಪಟಿಗಳಿಂದ ಜನರು ಎಚ್ಚರವಾಗಿರಿ - ಶಾಸಕ ನರೇಂದ್ರಸ್ವಾಮಿ

ಸನಾತನ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಆಟವಾಡುವ ಆರ್‌ಎಸ್‌ಎಸ್ ನಾಯಕರಂತಹ ಕಪಟಿಗಳಿಂದ ಜನರು ಎಚ್ಚರವಹಿಸಬೇಕು ಎಂದು ಶಾಸಕ ನರೇಂದ್ರಸ್ವಾಮಿ ಆರೋಪಿಸಿದ್ದಾರೆ. ಸಂಘದ ಕಾನೂನುಬದ್ಧತೆ ಮತ್ತು ಸಂವಿಧಾನ ಗೌರವವನ್ನು ಪ್ರಶ್ನಿಸಿ. ಸಂಘದ ಚಟುವಟಿಕೆಗಳನ್ನು ನಿಷೇಧ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

Read Full Story

04:55 PM (IST) Oct 12

ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆ ಇದೆ - ಗೃಹ ಸಚಿವ ಪರಮೇಶ್ವರ್‌

ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ. ಯಾಕಾಗಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದರು. ಅವರು ಸಂಜೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ನಿಮಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆಯಾ?

Read Full Story

04:42 PM (IST) Oct 12

ಬೆಳೆ ಹಾನಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ - ಸಚಿವ ಚಲುವರಾಯಸ್ವಾಮಿ

ಸದ್ಯ ಎಲ್ಲಾ ನಾಲೆಗಳಿಗೂ ನೀರನ್ನು ನಿಲ್ಲಿಸಲಾಗಿದೆ. ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ಸಿಡಿಎಸ್ ನಾಲೆ ಒಡೆದು ರೈತರ ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read Full Story

04:34 PM (IST) Oct 12

'ಆ ಕೆಲಸ ಮಾತ್ರ ಮಾಡ್ಬೇಡಿ'.. ದಳಪತಿ ವಿಜಯ್‌ಗೆ ಡಿಸಿಎಂ ಪವನ್ ಕಲ್ಯಾಣ್ ಸಲಹೆ ನೀಡಿದ್ದೇನು?

ದಳಪತಿ ವಿಜಯ್ ಜೊತೆ ಇತ್ತೀಚೆಗೆ ಪವನ್ ಕಲ್ಯಾಣ್ ಮಾತನಾಡಿದ್ದಾರೆ ಎಂದು ಹಲವು ವರದಿಗಳು ಬರುತ್ತಿವೆ. ಮುಂಬರುವ ಚುನಾವಣೆಯಲ್ಲಿ ಹೇಗೆ ಮುಂದುವರಿಯಬೇಕು? ಮೈತ್ರಿ ಮಾಡಿಕೊಳ್ಳಬೇಕೇ? ಅಥವಾ ಬೇಡವೇ? ಎಂಬಂತಹ ವಿಷಯಗಳ ಬಗ್ಗೆ ಹಲವು ರಾಜಕೀಯ ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

 

Read Full Story

04:33 PM (IST) Oct 12

ಕರಿ ಟೋಪಿ ವಿವಾದ - ಕೇರಳದಲ್ಲಿ ಸಿಎಂ ವಿರುದ್ಧ ಡಿಕೆಶಿ ಮಾಟ ಮಾಡಿಸಿ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ - ಮುನಿರತ್ನ ಗಂಭೀರ ಆರೋಪ!

ಶಾಸಕ ಮುನಿರತ್ನರನ್ನು ಡಿಸಿಎಂ ಡಿಕೆ ಶಿವಕುಮಾರ್ 'ಕರಿ ಟೋಪಿ' ಎಂದು ಕರೆದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಅವಮಾನದಿಂದ ಆಕ್ರೋಶಗೊಂಡ ಮುನಿರತ್ನ, ಡಿಕೆಶಿ ತಮ್ಮನ್ನು ಕೊಲೆ ಮಾಡುತ್ತಾರೆ ಮತ್ತು ಸಿಎಂ ಸಿದ್ದರಾಮಯ್ಯನವರನ್ನು ಮುಗಿಸಲು ಕೇರಳದಲ್ಲಿ ಮಾಟ ಮಾಡಿಸಿದ್ದಾರೆ ಎಂದು  ಆರೋಪ ಮಾಡಿದ್ದಾರೆ.

Read Full Story

04:18 PM (IST) Oct 12

ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸಲು ಪ್ರಿಯಾಂಕ್ ಖರ್ಗೆ ಪತ್ರ; ಇದು ಬೌದ್ಧಿಕ ದಾರಿದ್ರ್ಯತನ ಎಂದ ಯತ್ನಾಳ್!

ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಖರ್ಗೆಯವರ 'ಬೌದ್ಧಿಕ ದಾರಿದ್ರ್ಯತನ' ಪ್ರದರ್ಶನ ಎಂದು ಕಿಡಿಕಾರಿದ್ದಾರೆ.

Read Full Story

03:27 PM (IST) Oct 12

ಡಿಕೆಶಿ ಕರಿ ಟೋಪಿ ಹೇಳಿಕೆ ವಿವಾದ, ಮುನಿರತ್ನ ಅವರದ್ದೇ ತಪ್ಪು, ಆರ್‌ಎಸ್‌ಎಸ್‌ಗೆ ಅವಮಾನವಾಗಿದೆ - ಸಚಿವ ಶರಣಬಸಪ್ಪ

ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕ ಮುನಿರತ್ನರನ್ನು 'ಕರಿ ಟೋಪಿ ಎಂಎಲ್ಎ' ಎಂದು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಸಚಿವ ಶರಣಬಸಪ್ಪ ದರ್ಶನಾಪುರ ಪ್ರತಿಕ್ರಿಯಿಸಿದ್ದಾರೆ. ಮುನಿರತ್ನ ಅವರು ಸರ್ಕಾರಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ

Read Full Story

03:07 PM (IST) Oct 12

ಆರ್‌ಎಸ್‌ಎಸ್‌ ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು - ಬಿ ಕೆ ಹರಿಪ್ರಸಾದ್!

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಆರ್‌ಎಸ್‌ಎಸ್ ಸಂಘಟನೆಯು ಅನುಮತಿಯಿಲ್ಲದೆ ಸರ್ಕಾರಿ ಜಾಗಗಳಲ್ಲಿ ಶಾಖೆಗಳನ್ನು ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ ಅನ್ನು 'ಭಾರತದ ತಾಲಿಬಾನಿಗಳು' ಎಂದು ಕರೆದಿದ್ದಾರೆ.

Read Full Story

02:56 PM (IST) Oct 12

ರಾಜಮಾತೆ ಅಶ್ವಿನಿ ಗೌಡಗೆ ' ಡವ್ ರಾಣಿ' ಕಿರೀಟ; ಸ್ಪರ್ಧಿಗಳು ಕೊಟ್ಟ ಕಾರಣ ಒಂದೊಂದು ಡೈರೆಕ್ಟ್ ಹಿಟ್

Ashwini Gowda Dove Rani title: ಬಿಗ್‌ಬಾಸ್ ಕನ್ನಡ ಸೀಸನ್ 12ರ ಎರಡನೇ ವಾರದ ಸೂಪರ್ ಸಂಡೇ ಸಂಚಿಕೆಯಲ್ಲಿ, ಬಹುತೇಕ ಸ್ಪರ್ಧಿಗಳು ಅಶ್ವಿನಿ ಗೌಡ ಅವರಿಗೆ 'ಡವ್ ರಾಣಿ' ಎಂಬ ಕಿರೀಟವನ್ನು ತೊಡಿಸಿದ್ದಾರೆ. 

Read Full Story

02:41 PM (IST) Oct 12

ಹಾಫ್ ಚಡ್ಡಿ ಫುಲ್ ಚಡ್ಡಿ ಮಾಡಿದ್ದೇ ಸಾಧನೆ, RSS ನಿಷೇಧಕ್ಕೆ ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಹಾಫ್ ಚಡ್ಡಿ ಫುಲ್ ಚಡ್ಡಿ ಮಾಡಿದ್ದೇ ಸಾಧನೆ, ಆರ್‌ಎಸ್ಎಸ್ ನಿಷೇಧಕ್ಕೆ ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ, ವಿಷ ಬೀಜ ಬಿತ್ತುವ ಕೆಲಸವನ್ನು ಆರ್‌ಎಸ್ಎಸ್ ಮಾಡುತ್ತಿದೆ. ಆರ್‌ಎಸ್ಎಸ್ ಸಂಘಟನೆಯನ್ನು ತಾಲೀಬಾನ್‌ಗ ಹೋಲಿಕೆ ಮಾಡಿದ್ದಾರೆ.

Read Full Story

02:39 PM (IST) Oct 12

ಎಷ್ಟು ಬಾರಿ ನೋಡಿದರೂ ನಗು ತಡೆಯೋಕೆ ಆಗಲ್ಲಪ್ಪ, ಮಕ್ಕಳ ಮುಗ್ಧತೆ ಎಷ್ಟು ಚೆಂದ ಅಲ್ವಾ..?!

ಬಾಯಿಪಾಠ ಮಾಡಿಕೊಂಡು ಸ್ಟೇಜಿಗೆ ಬಂದಿರುವ ಆ ಮಕ್ಕಳು ಅರಳು ಹುರಿದಂತೆ ಪಟಪಟ ಅಂತ ಒಪ್ಪಿಸುವುದೇ ಒಂದು ರೀತಿಯ ಚೆಂದ. ತಾವು ಜೀವನದಲ್ಲಿಯೇ ನೋಡದಿರುವ ಆ ಪೌರಾಣಿಕ ಪಾತ್ರಗಳನ್ನು ಅನುಭವಿಸಿ ಅಭಿನಯಿಸುವುದು ಅದಕ್ಕಿಂತ ಚೆಂದ. ಆದರೆ, ಕೊನೆಯಲ್ಲಿ ನಾಟಕ ಮರೆತು ರಿಯಾಲಿಟಿಗೆ ಹೋಗುವುದು ಎಲ್ಲಕ್ಕಿಂತ ಚೆಂದ…

Read Full Story

More Trending News