ನವದೆಹಲಿ: ಕೇಂದ್ರ ಸರ್ಕಾರ 2027ರಲ್ಲಿ ನಡೆಸಲಿರುವ ರಾಷ್ಟ್ರೀಯ ಜನಗಣತಿಯು ಭಾರತದ ಪಾಲಿಗೆ ಮೊದಲ ಸಂಪೂರ್ಣ ಡಿಜಿಟಲ್ ಜನಗಣತಿ ಆಗಿರಲಿದೆ. ಈ ಜನ ಗಣತಿಯ ಅಂತಿಮ ಅಂಕಿ-ಅಂಶಗಳು 9 ತಿಂಗಳೊಳಗೇ ಸರ್ಕಾರದ ಕೈಸೇರುವ ನಿರೀಕ್ಷೆ ಇದೆ. ಅಂದರೆ ಅದೇ ವರ್ಷದ ಅಂತ್ಯದಲ್ಲಿ ಜನಗಣತಿಯ ಸಂಪೂರ್ಣ ಅಂಕಿ-ಅಂಶಗಳು ಸಿದ್ದವಾಗಲಿವೆ. ಮೊಬೈಲ್ ಆ್ಯಪ್ನಂಥ ತಂತ್ರಜ್ಞಾನ ಬಳಸಿ ಈ ಕಾರ್ಯ ಮಾಡುವ ಹಿನ್ನೆಲೆಯಲ್ಲಿ ಈ ಬದಲಾವಣೆ ಸಾಧ್ಯವಾಗಲಿದೆ. ಈ ಹಿಂದೆ ಜನಗಣತಿ ಅಂಕಿ-ಅಂಶಗಳು ಬಹಿರಂಗವಾಗಬೇಕಿದ್ದರೆ ಸಾಕಷ್ಟು ಸಮಯ ಕಾಯಬೇಕಿತ್ತು. 2011ರ ಜನಗಣತಿ ಮಾಹಿತಿಯನ್ನು ಒಟ್ಟು ಗೂಡಿಸಲು ಸುಮಾರು 2 ವರ್ಷಗಳಷ್ಟು ಸುಧೀರ್ಘ ಸಮಯ ಹಿಡಿದಿತ್ತು. ಆದರೆ ಈ ಬಾರಿ ತಂತ್ರಜ್ಞಾನ ಬಳಸಿಕೊಂಡು ಜನಗಣತಿ ಮಾಡುತ್ತಿರುವ ಕಾರಣ ಅಂಕಿ-ಅಂಶಗಳ ಸಂಗ್ರಹ ಸಲೀಸಾಗಲಿದೆ ಎಂದು ಮೂಲಗಳು ತಿಳಿಸಿವೆ. 2017ರ ಮಾರ್ಚ್ನಲ್ಲಿ ಜನಗಣತಿ ನಡೆಸುವುದಾಗಿ ಕೇಂದ್ರ ತಿಳಿಸಿದೆ. ಈ ಜನಗಣತಿ ಪ್ರಕ್ರಿಯೆ ಎರಡು ಹಂತದಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆಗಳ ಪಟ್ಟಿ ಸಿದ್ದಪಡಿಸುವ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಗಣತಿ ನಡೆಯಲಿದೆ.

11:43 PM (IST) Jun 13
ಜೂನ್-ಜುಲೈನಲ್ಲಿ ಈ 5 ಹೂವಿನ ಸಸ್ಯಗಳನ್ನು ನೆಡಿ ಮತ್ತು ಆಗಸ್ಟ್-ಸೆಪ್ಟೆಂಬರ್ನಲ್ಲಿ ನಿಮ್ಮ ತೋಟವು ವರ್ಣರಂಜಿತ ಹೂವುಗಳಿಂದ ಅರಳುವುದನ್ನು ನೋಡಿ. ಜಿನಿಯಾ, ಚೆಂಡು ಹೂವು, ಪೋರ್ಚುಲಕ, ಕ್ಯಾಲೆಡುಲ ಮತ್ತು ಬಾಲ್ಸಮ್ನಂತಹ ಸಸ್ಯಗಳು ಬೇಸಿಗೆಯಲ್ಲೂ ಸುಲಭವಾಗಿ ಬೆಳೆಯುತ್ತವೆ
11:23 PM (IST) Jun 13
ಕೊಡಗು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 470 ಕ್ಕೂ ಹೆಚ್ಚು ಬಾಲಕಿಯರು ಗರ್ಭಿಣಿಯರಾಗಿದ್ದಾರೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸಿಸುವ ಕುಟುಂಬಗಳ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗರ್ಭಿಣಿಯರಾಗಿದ್ದು, ವ್ಯವಸ್ಥೆಯ ದುರ್ಬಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
11:04 PM (IST) Jun 13
ದಾನ ಮಾಡೋದು ಪುಣ್ಯದ ಕೆಲಸ. ಆದರೆ ತಪ್ಪು ರೀತಿಯಲ್ಲಿ ಮಾಡಿದ ದಾನ ಆರ್ಥಿಕ ಸಮಸ್ಯೆ ತರುತ್ತೆ. ಪ್ರದರ್ಶನಕ್ಕಾಗಿ ರೀಲ್ಸ್ ಮಾಡಿ ದಾನ ಮಾಡಿದರೆ ಪುಣ್ಯ ಲಭಿಸುವುದಿಲ್ಲ, ಪಾಪ ಸುತ್ತಿಕೊಳ್ಳಲಿದೆ ಎಂದು ಚಾಣಕ್ಯ ನೀತಿಯಲ್ಲಿ ಉಲ್ಲೇಖ ಮಾಡಲಾಗಿದೆ.
10:35 PM (IST) Jun 13
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಗರ್ಭಿಣಿ ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಹಸುವಿನ ಮೊಲೆಯ ತುದಿಯನ್ನು ಕತ್ತರಿಸಿದ್ದು, ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
10:05 PM (IST) Jun 13
ಏರ್ ಇಂಡಿಯಾ ಪತನದ ನಂತರ, DGCA ಬೋಯಿಂಗ್ 787-8/9 ಡ್ರೀಮ್ಲೈನರ್ ವಿಮಾನಗಳಿಗೆ ವಿಶೇಷ ಸುರಕ್ಷತಾ ತಪಾಸಣೆಗೆ ಆದೇಶಿಸಿದೆ. ಜೂನ್ 15 ರಿಂದ ಪ್ರಾರಂಭವಾಗುವ ಈ ತಪಾಸಣೆಯಲ್ಲಿ ಎಂಜಿನ್, ಇಂಧನ ಮತ್ತು ಹೈಡ್ರಾಲಿಕ್ ವ್ಯವಸ್ಥೆಯ ಸಮಗ್ರ ಪರಿಶೀಲನೆ ನಡೆಯಲಿದೆ.
09:52 PM (IST) Jun 13
ಕಾಲ ಬದಲಾಗೋಯ್ತು ಕಣ್ರೀ ಎನ್ನೋದು ಸುಳ್ಳಲ್ಲ ಎನ್ನುವುದನ್ನು ಸಾಬೀತು ಮಾಡಿದೆ ಈ ಘಟನೆ. ಪ್ರತಿದಿನ ಪಾರ್ಕ್ಗೆ ಬರ್ತಿದ್ದ ಯುವಕನ ಮೇಲೆ ಕ್ರಷ್ ಆದ ಅದೇ ಪಾರ್ಕ್ನ ಲೇಡಿ ಗಾರ್ಡ್ ಅವನಿಗೆ ಗೊತ್ತಿಲ್ಲದೇ ಸಿಂದೂರ ಇಟ್ಟು ಮದ್ವೆಯಾಯ್ತು ಅಂತಿದ್ದಾಳೆ. ವಿಡಿಯೋ ವೈರಲ್ ಆಗಿದೆ.
09:21 PM (IST) Jun 13
ಸರ್ಕಾರಿ ನೌಕರರು ನಿವೃತ್ತಿಗಾಗಿ NPS ಅಥವಾ UPS ಆಯ್ಕೆ ಮಾಡಲು ಜೂನ್ 30 ಕೊನೆಯ ದಿನಾಂಕ. ಸಮಯ ಮಿತಿಯೊಳಗೆ ಆಯ್ಕೆ ಮಾಡದಿದ್ದರೆ ಏನಾಗುತ್ತದೆ ಎಂಬುದಕ್ಕೆ ಈ ವರದಿ ಓದಿ.
09:18 PM (IST) Jun 13
ಕೇವಲ 30 ಕಾರು ಮಾತ್ರ ಲಭ್ಯ. ಕಾರು ಖರೀದಿಸುವ ಮಾಲೀಕನ ಹೆಸರು ಕಾರಿನ ಗ್ರ್ಯಾಬ್ ಹ್ಯಾಂಡಲ್ನಲ್ಲಿ ಇರಲಿದೆ. ಭಾರತೀಯರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಿದ ಮರ್ಸಿಡಿಸ್ ಬೆಂಜ್ AMG G 63 ಬಿಡುಗಡೆಯಾಗಿದೆ.
08:57 PM (IST) Jun 13
08:47 PM (IST) Jun 13
ರಿವರ್ ರಾಫ್ಟಿಂಗ್ ಮಾಡುವಾಗ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಯನ್ನು ರಾಫ್ಟಿಂಗ್ ಗೈಡ್ ಮತ್ತು ತಂಡದವರು ಸಾಹಸದಿಂದ ರಕ್ಷಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗೈಡ್ನ ಧೈರ್ಯವನ್ನು ಎಲ್ಲರೂ ಶ್ಲಾಘಿಸಿದ್ದಾರೆ.
08:31 PM (IST) Jun 13
ಅಂಬಾನಿ, ಅದಾನಿ ಬಳಿ ಹಲವು ಐಷಾರಾಮಿ ಕಾರುಗಳಿವೆ. ಆದರೆ ಈ ಉದ್ಯಮಿ ರೀತಿ ಯಾರೂ ಡೆಲಿವರಿ ಪಡೆದುಕೊಂಡಿಲ್ಲ. ಕಾರಣ ಈ ಉದ್ಯಮಿ ರೋಸ್ ಗೋಲ್ಡ್ ಬಣ್ಣದ ಅತ್ಯಂತ ದುಬಾರಿ ಬೆಂಟ್ಲಿ ಬೆಂಟಿಯಾಗ್ ಕಾರು ಖರೀದಿಸಿದ್ದಾರೆ. ಆದರೆ ಕಾರು ಡೆಲಿವರಿ ಪಡೆಯಲು ತನ್ನ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದಾರೆ.
08:12 PM (IST) Jun 13
ಮಕ್ಕಳು ದೊಡ್ಡವರಾದ ನಂತರ ಪೋಷಕರು ತಮ್ಮ ಆಸ್ತಿಯನ್ನು ಹಂಚಿಕೊಳ್ಳುವುದು ಸಾಮಾನ್ಯ, ಆದರೆ ಇಲ್ಲಿ ಒಬ್ಬ ಸ್ಟಾರ್ ಹೀರೋ ತನ್ನ ಒಬ್ಬಳೇ ಮಗಳಿಗೆ 2 ವರ್ಷ ತುಂಬುವ ಮೊದಲೇ 250 ಕೋಟಿ ಆಸ್ತಿಯನ್ನು ದಾನ ಮಾಡಿದ. ಹೀರೋ ಯಾರು? ಹೀಗೆ ಏಕೆ ನಿರ್ಧಾರ ಮಾಡಿದ? ತಿಳಿಯಿರಿ.
07:54 PM (IST) Jun 13
ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ₹39 ಲಕ್ಷ ಮೌಲ್ಯದ ವಿದೇಶಿ ಮದ್ಯವನ್ನು ಜಪ್ತಿ ಮಾಡಿ ನಾಶಪಡಿಸಿದೆ. ಈ ಕಾರ್ಯಾಚರಣೆಯಲ್ಲಿ 516 ಲೀಟರ್ ಮದ್ಯ, ಖಾಲಿ ಬಾಟಲಿಗಳು ಮತ್ತು ಸಿಗರೇಟು ಬಾಕ್ಸ್ಗಳನ್ನು ನಾಶಪಡಿಸಲಾಗಿದೆ.
07:53 PM (IST) Jun 13
ವಾಸ್ತು ಶಾಸ್ತ್ರದ ಪ್ರಕಾರ, ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಕನ್ನಡಿಗಳನ್ನು ಇಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ದಕ್ಷಿಣ ಮತ್ತು ಆಗ್ನೇಯ ದಿಕ್ಕಿನಲ್ಲಿ ಕನ್ನಡಿ ಇಡಬಾರದು.
07:47 PM (IST) Jun 13
ಮಾವು ಕೃಷಿಯಲ್ಲಿ ಭಾರತಕ್ಕೆ 4,000 ವರ್ಷದ ಇತಿಹಾಸವಿದೆ. ಆದರೆ ನಿನ್ನೆ ಮೊನ್ನೆ ಬಂದಿರುವ ಮೆಕ್ಸಿಕೋ ದೇಶ ಮಾವು ರಫ್ತಿನಲ್ಲಿ ಭಾರತವನ್ನು ಹಿಂದಿಕ್ಕಿದೆ. ಇದೀಗ ಮೆಕ್ಸಿಕೋಗೆ ಮುಕೇಶ್ ಅಂಬಾನಿ ಸವಾಲು ಹಾಕಿದ್ದಾರೆ.
07:38 PM (IST) Jun 13
ಬಂಡೀಪುರದಲ್ಲಿ 'ಫ್ರೆಂಡ್ಸ್ ಆಫ್ ಬಂಡೀಪುರ' ಕಾರ್ಯಕ್ರಮದಡಿಯಲ್ಲಿ APC ಕ್ಯಾಂಪ್ಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮೂಲಕ NTCA ಕಾಯ್ದೆ ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.
07:07 PM (IST) Jun 13
06:57 PM (IST) Jun 13
ಬಿಗ್ ಬಾಸ್ 19ನೇ ಆವೃತ್ತಿ ಆರಂಭಕ್ಕೆ ತಯಾರಿ ಆರಂಭಗೊಂಡಿದೆ. ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ. ಈಗಾಗಲೇ ಹಲವು ಸೆಲೆಬ್ರೆಟಿಗಳಿಗೆ ಕರೆ ಮಾಡಲಾಗಿದೆ. ಯಾರಿಗೆಲ್ಲಾ ಬಿಗ್ ಬಾಸ್ ಆಫರ್ ನೀಡಲಾಗಿದೆ?
06:49 PM (IST) Jun 13
06:32 PM (IST) Jun 13
06:31 PM (IST) Jun 13
06:26 PM (IST) Jun 13
06:22 PM (IST) Jun 13
ವಿಮಾನ. ದುರಂತದ ಕಾರಣ, ಬೋಯಿಂಗ್ ವಿಮಾನಗಳ ಸುರಕ್ಷತೆ, ವಿಮಾನ ನಿಲ್ದಾಣಗಳ ಭದ್ರತೆ ಕುರಿತು ಕಳವಳ.. ಜಾತಿ ಗಣತಿ ಮರುಸಮೀಕ್ಷೆ ಮತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವಿನ ಸಂಬಂಧದ ಬಗ್ಗೆ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ.
05:55 PM (IST) Jun 13
05:55 PM (IST) Jun 13
05:52 PM (IST) Jun 13
05:46 PM (IST) Jun 13
ಅಹಮದಾಬಾದ್ ವಿಮಾನ ದುರಂತದ ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಸಚಿವ ಶರಣಬಸಪ್ಪ ದರ್ಶನಾಪುರ ಒತ್ತಾಯಿಸಿದ್ದಾರೆ.
05:45 PM (IST) Jun 13
05:42 PM (IST) Jun 13
ಏರ್ ಇಂಡಿಯಾ ದುರಂತ ವಿಮಾನದ ಪೈಲೆಟ್ ಸುಮೀತ್ ಸರ್ಬಾಲ್ ತಂದೆ ಜೊತೆ ಮಾತನಾಡಿದ ಕೊನೆಯ ಕರೆಯ ಮಾಹಿತಿ ಬಹಿರಂಗವಾಗಿದೆ. ಈ ಮಾತುಗಳು ಹಲವರನ್ನು ಭಾವುಕರನ್ನಾಗಿ ಮಾಡಿದೆ.
05:16 PM (IST) Jun 13
Middle East Tensions Escalate: ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಬೇಕು ಮತ್ತು ಚರ್ಚೆಗಳ ಮೂಲಕ ಸಮಸ್ಯೆಯನ್ನು ಪರಿಹರಿಸಬೇಕು ಎಂಬುದು ಅರಬ್ ರಾಷ್ಟ್ರಗಳ ನಿಲುವು.
05:03 PM (IST) Jun 13
ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮಸಂವೇದನೆಗಳನ್ನೊಳಗೊಂಡಿರುವ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ಹಿರಿಯ ನಟ ಸುಚೇಂದ್ರ ಪ್ರಸಾದ್ ತಿಳಿಸಿದರು. ತಿಮ್ಮನ ಪಾತ್ರಧಾರಿ ಕೇಶವ್ ಗುತ್ತಳಿಕೆ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.
05:02 PM (IST) Jun 13
ಬೆಂಗಳೂರಿನಲ್ಲಿ ಯುವತಿಯೊಬ್ಬಳು ₹10 ಕೋಟಿ ಮೌಲ್ಯದ 5 ಕೆಜಿಗೂ ಹೆಚ್ಚು ಎಂಡಿಎಂಎ ಮಾದಕ ದ್ರವ್ಯದೊಂದಿಗೆ ಬಂಧಿತಳಾಗಿದ್ದಾಳೆ. ಈಕೆ 3 ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದು, ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
04:55 PM (IST) Jun 13
ಟೊರೊಂಟೊದ ಎಟೋಬಿಕೋಕ್ನಲ್ಲಿ ವಾಸಿಸುತ್ತಿದ್ದ 32 ವರ್ಷದ ನಿರಾಲಿ ಪಟೇಲ್ ಅವರು ಸೋಶಿಯಲ್ ಟ್ರಿಪ್ ಮುಗಿಸಿ ಕೆನಡಾಕ್ಕೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಸಿಟಿವಿ ನ್ಯೂಸ್ ಟೊರೊಂಟೊ ವರದಿ ಮಾಡಿದೆ.
04:48 PM (IST) Jun 13
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐತಿಹಾಸಿಕ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ದಿಢೀರ್ ಎನ್ನುವಂತೆ ಗೌತಮ್ ಗಂಭೀರ್ ತವರಿಗೆ ವಾಪಾಸ್ಸಾಗಿದ್ದಾರೆ. ಅಷ್ಟಕ್ಕೂ ಯಾಕೆ ಹೀಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
04:46 PM (IST) Jun 13
ಕಳೆದೆರಡು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ತುಂಬಿ ಹರಿದ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದರು. ಎರಡು ದಿನಗಳ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ 2 ಕಿ.ಮೀ. ದೂರದಲ್ಲಿ ಶವ ಪತ್ತೆಯಾಗಿದೆ.
04:32 PM (IST) Jun 13
ಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ 'ಫ್ರೆಂಡ್ಸ್ ಆಫ್ ಬಂಡೀಪುರ' ಕಾರ್ಯಕ್ರಮದ ಮೂಲಕ ಪ್ರವಾಸಿಗರಿಗೆ ಸೂಕ್ಷ್ಮ ಪ್ರದೇಶಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಈ ಚಟುವಟಿಕೆಹಳಿಂದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಉಲ್ಲಂಘನೆ ಮತ್ತು ಹುಲಿ ಮೀಸಲಿನ ಭದ್ರತೆಗೆ ಧಕ್ಕೆ ಆಗುತ್ತಿದೆ.
04:27 PM (IST) Jun 13
04:21 PM (IST) Jun 13
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ದೊಡ್ಡ ದೊಡ್ಡ ದಾಖಲೆಗಳನ್ನು ಬರೆದ ಬ್ಯಾಟ್ಸ್ಮನ್ಗಳು ಬಹಳಷ್ಟಿದ್ದಾರೆ. ತಮ್ಮ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್ ಹೊಡೆದ 5 ಬ್ಯಾಟ್ಸ್ಮನ್ಗಳ ಬಗ್ಗೆ ತಿಳಿದುಕೊಳ್ಳೋಣ.
04:01 PM (IST) Jun 13
03:59 PM (IST) Jun 13
ಇಸ್ರೇಲ್-ಇರಾನ್ ಸಂಘರ್ಷದ ನಂತರ ತೈಲ ಬೆಲೆ ಏರಿಕೆ ರೂಪಾಯಿ ಮೇಲೆ ಪರಿಣಾಮ ಬೀರುತ್ತದೆ.