Apr 14, 2025, 11:39 PM IST
Karnataka News Live: ನೀಲಿ ಕಣ್ಣಿನಿಂದ ಖ್ಯಾತಿ ಗಳಿಸಿದ ಪಾಕಿಸ್ತಾನಿ ಚಾಯ್ವಾಲಾಗೆ ಗಡೀಪಾರು ಭೀತಿ


ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಜಾತಿಗಣತಿ ತೀವ್ರ ಸಂಚಲನವನ್ನು ಸೃಷ್ಟಿಸಿದೆ. ‘ಜಾತಿವಾರು ಸಮೀಕ್ಷಾ ವರದಿಯನ್ನು ನಾನು ಇನ್ನೂ ನೋಡಿಲ್ಲ. ಈ ವಿಚಾರದಲ್ಲಿ ಆತುರದ ನಿರ್ಧಾರ ಮಾಡುವುದಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಕೇವಲ ಒಂದು ಸಮುದಾಯಕ್ಕೆ ಅಲ್ಲ, ಎಲ್ಲರಿಗೂ ನ್ಯಾಯ ಕೊಡಿಸಬೇಕಿರುವುದು ನನ್ನ ಹೊಣೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ‘ರಾಜ್ಯದಲ್ಲಿ ಮುಸ್ಲಿಮರೇ ಅತಿದೊಡ್ಡ ಜಾತಿ ಎಂದು ಜಾತಿಗಣತಿ ವರದಿ ನೀಡುವ ಹಿಂದೆ ಕುತಂತ್ರ ಅಡಗಿದೆ. ಮುಸ್ಲಿಂ ಎಂಬುದು ಒಂದು ಧರ್ಮ. ಆ ಧರ್ಮದಲ್ಲಿ ಬೇರೆ ಬೇರೆ ಜಾತಿ ಇದ್ದರೂ ಅವರನ್ನು ಯಾಕೆ ವಿಭಜಿಸಿಲ್ಲ?’ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ. ಜಾತಿಗಣತಿ ಬಗ್ಗೆ ಆತುರದಲ್ಲಿ ಏನನ್ನೂ ಹೇಳಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ, ಮುಖ್ಯಮಂತ್ರಿಗೆ ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದು ಕಾಂಗ್ರೆಸ್ ನ ಲಿಂಗಾಯತ ಸಚಿವರು, ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.
11:39 PM
ನೀಲಿ ಕಣ್ಣಿನಿಂದ ಖ್ಯಾತಿ ಗಳಿಸಿದ ಪಾಕಿಸ್ತಾನಿ ಚಾಯ್ವಾಲಾಗೆ ಗಡೀಪಾರು ಭೀತಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಫೋಟೋ ಮೂಲಕ ಭಾರಿ ಖ್ಯಾತಿ ಗಳಿಸಿದ ಪಾಕಿಸ್ತಾನದ ಚಾಯ್ವಾಲ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ. ಲಂಡನ್ನಲ್ಲೂ ಚಾಯ್ವಾಲ ಶಾಪ್ ಶಾಖೆ ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಆದರೆ ಶ್ರೀಮಂತ ಉದ್ಯಮಿಯಾಗಿರುವ ಈ ಚಾಯ್ವಾಲಾನ ಗಡೀಪಾರು ಮಾಡಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ.
ಪೂರ್ತಿ ಓದಿ11:36 PM
ಮದುವೆಯಾದ್ರೋ ಫಸ್ಟ್ ಲವ್ ಮರೆಯೋಕಾಗ್ತಿಲ್ಲ ಅನ್ನೋರಿಗೆ 5 ಸಲಹೆ!
ಹಳೆಯ ಪ್ರೀತಿಯ ನೆನಪುಗಳು ಮದುವೆಯ ನಂತರವೂ ಕಾಡುತ್ತಿದ್ದರೆ, ಅದರಿಂದ ಹೊರಬರಲು ಕೆಲವು ಸಲಹೆಗಳಿವೆ. ಸತ್ಯವನ್ನು ಒಪ್ಪಿಕೊಳ್ಳುವುದು, ವರ್ತಮಾನದಲ್ಲಿ ಬದುಕುವುದು ಮತ್ತು ನಂಬಿಕೆಯನ್ನು ಬೆಳೆಸಿಕೊಳ್ಳುವುದು ಮುಖ್ಯ.
ಪೂರ್ತಿ ಓದಿ11:11 PM
ಹಿರಿಯ ಪತ್ರಕರ್ತ, ಏಷ್ಯಾನೆಟ್ ಸುವರ್ಣನ್ಯೂಸ್ ಡಿಜಿಟಲ್ ಮಾಜಿ ಸಂಪಾದಕ ಶ್ಯಾಮ ಸುಂದರ್ ಇನ್ನಿಲ್ಲ
ಹಿರಿಯ ಪತ್ರಕರ್ತ, ಏಷ್ಯಾನೆಟ್ ಸುವರ್ಣನ್ಯೂಸ್ ಡಿಜಿಟಲ್ ಮಾಜಿ ಸಂಪಾದಕ, ಡಿಜಿಟಲ್ ಸುದಿ ಮಾಧ್ಯಮದ ದಿಗ್ಗಜ ಎಂದೇ ಗುರುತಿಸಿಕೊಂಡಿದ್ದ ಎಸ್ಕೆ ಶ್ಯಾಮ ಸುಂದರ್ ನಿಧನರಾಗಿದ್ದಾರೆ.
10:50 PM
ಮೆಟ್ರೋದಲ್ಲಿ ನಿದ್ದೆ ಮಾಡುವ ಯುವಕನಿಗೆ ಸೊಂಟದ ಆಸರೆ ಕೊಟ್ಟ ಯುವತಿ!
ದೆಹಲಿ ಮೆಟ್ರೋದಲ್ಲಿ ನಿದ್ದೆ ಮಾಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಆಸರೆಯಾಗಿದ್ದು, ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ಸಮ್ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಪೂರ್ತಿ ಓದಿ9:43 PM
ಬಂಗಾರ ದರ ಭವಿಷ್ಯ: 10 ಗ್ರಾಂ ಗೋಲ್ಡ್ ರೇಟ್ ₹1.30 ಲಕ್ಷಕ್ಕೆ ಏರಿಕೆ!
ಬಂಗಾರದ ಬೆಲೆ ಭವಿಷ್ಯ: ಅಮೆರಿಕ-ಚೀನಾ ನಡುವಿನ ವ್ಯಾಪಾರ ಸಮರದಿಂದ ಬಂಗಾರದ ಬೆಲೆ ಏರಬಹುದು. ಗೋಲ್ಡ್ಮನ್ ಸ್ಯಾಕ್ಸ್ ಈ ರೀತಿ ಅಂದಾಜಿಸಿದೆ. ಪರಿಸ್ಥಿತಿ ಕೈಮೀರಿದ್ರೆ, ಬಂಗಾರದ ಬೆಲೆ 10 ಗ್ರಾಂಗೆ 1.30 ಲಕ್ಷ ರೂಪಾಯಿ ತಲುಪಬಹುದು.
ಪೂರ್ತಿ ಓದಿ9:21 PM
ಪುಣೆಯಲ್ಲಿ ಐಷಾರಾಮಿ ಬಂಗಲೆ ಖರೀದಿಸಿದ ಸಿಂಗರ್ ಶಾನ್, ಬೆಲೆ ಎಷ್ಟು?
ಖ್ಯಾತ ಗಾಯಕ ಶಾನ್, ಪುಣೆಯ ಪ್ರಭಾಚಿವಾಡಿಯಲ್ಲಿ ಪತ್ನಿ ರಾಧಿಕಾ ಮುಖರ್ಜಿ ಜೊತೆಗೂಡಿ ₹ 10 ಕೋಟಿಗೆ ಐಷಾರಾಮಿ ಬಂಗಲೆ ಖರೀದಿಸಿದ್ದಾರೆ. ಈ ಆಸ್ತಿಯು 0.4 ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದು, 5,500 ಚದರ ಅಡಿ ನಿರ್ಮಾಣ ಪ್ರದೇಶವನ್ನು ಒಳಗೊಂಡಿದೆ.
ಪೂರ್ತಿ ಓದಿ9:12 PM
ಜಯಂತನ ಕೈಗೆ ಮತ್ತೆ ಸಿಕ್ಕಿಬಿದ್ದ ಜಾಹ್ನವಿ; ವಿಶ್ವನಿಗೆ ಮತ್ತೆ ಮೋಸ!
ಸೈಕೋ ಗಂಡನಿಂದ ತಪ್ಪಿಸಿಕೊಳ್ಳಲು ಹೋದ ಜಾಹ್ನವಿ ಮತ್ತೆ ಅವನ ಕೈಗೆ ಸಿಕ್ಕಿಬಿದ್ದಿದ್ದಾಳೆ. ತವರುಮನೆಗೆ ಬಂದರೂ ಜಯಂತ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮುಂದೆ ಆಕೆಯ ಜೀವನ ಹೇಗಿರಲಿದೆ?
ಪೂರ್ತಿ ಓದಿ8:54 PM
ನಟ ಗೋವಿಂದ ಬಗ್ಗೆ ಕೇಳಿದ್ದಕ್ಕೆ ಹಲವು ಅನುಮಾನ ಹುಟ್ಟುಹಾಕಿದ ಸುನೀತಾ!
ನಟಿ ಸುನೀತಾ ಅಹುಜಾ ಫ್ಯಾಷನ್ ಶೋನಲ್ಲಿ ಗೋವಿಂದ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ವಿಚ್ಛೇದನದ ವದಂತಿಗಳ ನಡುವೆ, ಸುನಿತಾ ಅವರ ಪ್ರತಿಕ್ರಿಯೆ ಕುತೂಹಲ ಮೂಡಿಸಿದೆ.
ಪೂರ್ತಿ ಓದಿ8:49 PM
ಮತ್ತೊಂದು ದಾಖಲೆ ಬರೆದ ಶ್ರೀನಗರದ ತುಲಿಪ್ ಗಾರ್ಡನ್, ಅರಳಿತು 17 ಲಕ್ಷ ಹೂವು
ಶ್ರೀಗನರದ ತುಲಿಪ್ ಗಾರ್ಡನ್ ಏಷ್ಯಾದ ಅತೀ ದೊಡ್ಡ ತುಲಿಪ್ ಹೂವುಗಳ ಗಾರ್ಡನ್ ಅನ್ನೋ ಖ್ಯಾತಿಗೆ ಪಾತ್ರವಾಗಿದೆ. ಇದೀಗ ಇದೇ ಗಾರ್ಡನ್ನಲ್ಲಿ 17 ಲಕ್ಷ ತುಲಿಪ್ ಹೂವು ಅರಳುವ ಮೂಲಕ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ.
ಪೂರ್ತಿ ಓದಿ7:48 PM
ಪಕ್ಕದ ಮನೆ ವ್ಯಕ್ತಿ ಜೊತೆ ಪತ್ನಿ ಮಂಚದಲ್ಲಿರುವಾಗ ಪತಿ ಎಂಟ್ರಿ,ಚಕ್ಕಂದ ಆಡಿದವನಿಗೆ ಇದೀಗ ಅದೇ ಇಲ್ಲ
ಪಕ್ಕದ ಮನೆಯವನ ಜೊತೆ ಹಾಸಿಗೆಯಲ್ಲಿರುವಾಗಲೇ ಗಂಡ ಮನೆಗೆ ಎಂಟ್ರಿಕೊಟ್ಟಿದ್ದಾನೆ. ಈ ದೃಶ್ಯ ನೋಡಿ ಪತಿಯ ಪಿತ್ತ ನೆತ್ತಿಗೇರಿದೆ. ಪತಿಯ ಆಕ್ರೋಶಕ್ಕೆ ಇದೀಗ ಪಕ್ಕದ ಮನೆಯವನಿಗೆ ಅದೇ ಇಲ್ಲದಂತಾಗಿದೆ.
ಪೂರ್ತಿ ಓದಿ7:47 PM
ಹಾರ್ದಿಕ್ ಪಾಂಡ್ಯ ಹುಡುಕಿಕೊಂಡು ಇಂಡಿಯಾ ಗೇಟಿಗೆ ಬಂದ ಹೊಸ ಹುಡುಗಿ!
ಹಾರ್ದಿಕ್ ಪಾಂಡ್ಯ ಅವರ ಗೆಳತಿ ಜಾಸ್ಮಿನ್ ವಾಲಿಯಾ ದೆಹಲಿಯಲ್ಲಿ ಕಾಣಿಸಿಕೊಂಡಿದ್ದು, ಮುಂಬೈ ಇಂಡಿಯನ್ಸ್ ತಂಡಕ್ಕೆ ಚೀಯರ್ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ. ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಜಾಸ್ಮಿನ್ ಹಾರ್ದಿಕ್ಗೆ ಸಪೋರ್ಟ್ ಮಾಡುತ್ತಿದ್ದರು.
ಪೂರ್ತಿ ಓದಿ7:02 PM
ಹಿರಿಯ ಕಲಾವಿದರಿಗೆ ಧಾರವಾಹಿಯಲ್ಲಿ ಚಾನ್ಸ್ ಕೊಡಿ; ಟೆನ್ನಿಸ್ ಕೃಷ್ಣ
ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ಅಂತಿಮ ದರ್ಶನದಲ್ಲಿ ಮಾತನಾಡಿದ ಟೆನ್ನಿಸ್ ಕೃಷ್ಣ, ಹಿರಿಯ ಕಲಾವಿದರಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಅನೇಕ ಕಲಾವಿದರು ಸಂತಾಪ ಸೂಚಿಸಿದರು.
ಪೂರ್ತಿ ಓದಿ6:09 PM
2 ಕಾರಣಕ್ಕೆ ಭಾರತೀಯ ಉದ್ಯೋಗಿಗಳನ್ನು ತೆಗೆದು ಹಾಕಲು ರೆಡಿಯಾದ ಸಾಲು ಸಾಲು MNC ಕಂಪೆನಿಗಳು!
IT layoff 2025: ಮತ್ತೊಂದು ಹಂತದ ಲೇಆಫ್ ಶುರುವಾಗಿದೆ. ಈಗಾಗಲೇ ಸಾಕಷ್ಟು ಕಂಪೆನಿಗಳು ಉದ್ಯೋಗಿಗಳನ್ನು ಹೊರಗಡೆ ಕಳಿಸಿದ್ದು, ಈಗ ಇನ್ನೊಂದು ಹಂತ ಶುರುವಾಗಿದೆ.
ಪೂರ್ತಿ ಓದಿ6:09 PM
ಬೆಂಗಳೂರು ಮೆಟ್ರೋ ನೀಲಿ ಮಾರ್ಗ ಮೊದಲ ಹಂತ ಯಾವಾಗ ಓಪನ್?
ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆಆರ್ ಪುರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೋದ ನೀಲಿ ಮಾರ್ಗದ ಮೊದಲ ಹಂತವು 2026 ರ ಮಧ್ಯಭಾಗದಲ್ಲಿ ಉದ್ಘಾಟನೆಯಾಗಲಿದೆ. 18 ಕಿಲೋಮೀಟರ್ ಉದ್ದದ ಈ ಮಾರ್ಗವು ಹೊರ ವರ್ತುಲ ರಸ್ತೆ ಮತ್ತು ಪ್ರಮುಖ ಐಟಿ ಕಾರಿಡಾರ್ಗಳಲ್ಲಿ ಹಾದುಹೋಗುತ್ತದೆ.
ಪೂರ್ತಿ ಓದಿ6:07 PM
ಪ್ರಧಾನಿ ಮೋದಿ ಕೈಯಾರೆ ಕೊಟ್ಟ ಶೂ ಧರಿಸಿ ಶಪಥ ಅಂತ್ಯಗೊಳಿಸಿದ ರಾಂಪಾಲ್ ಕಶ್ಯಪ್
ಪ್ರಧಾನಿ ಮೋದಿಗಾಗಿ ರಾಂಪಾಲ್ ಕಶ್ಯಪ್ ಶಪಥ ಮಾಡಿದ್ದರು. ಇದರಂತೆ ಕಳೆದ 14 ವರ್ಷದಿಂದ ಚಪ್ಪಲಿ ಧರಿಸದೆ ಬರಿಗಾಲಲ್ಲೇ ಓಡಾಡುತ್ತಿದ್ದ ಕಶ್ಯಪ್ ಭೇಟಿಯಾದ ಮೋದಿ ಹೊಸ ಶೂ ಕೊಡಿಸಿದ್ದಾರೆ. ಈ ಮೂಲಕ ಕಶ್ಯಪ್ ಶಪಥ ಅಂತ್ಯಗೊಳಿಸಿದ್ದಾರೆ. ಪ್ರಧಾನಿಯೊಬ್ಬರು ಸಾಮಾನ್ಯ ವ್ಯಕ್ತಿಗೆ ಶೂ ಕೊಟ್ಟ ವಿಡಿಯೋ ಭಾರಿ ವೈರಲ್ ಆಗುತ್ತಿದೆ.
ಪೂರ್ತಿ ಓದಿ6:04 PM
ಎಸ್ಬಿಐನಲ್ಲಿ ಎಫ್ಡಿ ಇರಿಸಿದ ಗ್ರಾಹಕರಿಗೆ ನಷ್ಟ, ಬಡ್ಡಿ ದರ ಇಳಿಸಿದ ಬ್ಯಾಂಕ್!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಸ್ಥಿರ ಠೇವಣಿ (ಎಫ್ಡಿ) ಬಡ್ಡಿ ದರಗಳನ್ನು ಕಡಿಮೆ ಮಾಡಿದೆ. ಪರಿಷ್ಕರಿಸಿದ ದರಗಳು ಏಪ್ರಿಲ್ 15 ರಿಂದ ಜಾರಿಗೆ ಬರಲಿದ್ದು, ಒಂದು ವರ್ಷದಿಂದ ಮೂರು ವರ್ಷಗಳವರೆಗಿನ ಆಯ್ದ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಕಡಿತಗೊಳಿಸಲಾಗಿದೆ.
ಪೂರ್ತಿ ಓದಿ5:44 PM
ಬ್ರಾಹ್ಮಣರನ್ನು ಬಿಟ್ಟು ಉಳಿದವರೆಲ್ಲಾ ಶೂದ್ರರು; ಕೆ.ಎನ್. ರಾಜಣ್ಣ
ಬ್ರಾಹ್ಮಣರನ್ನು ಹೊರತುಪಡಿಸಿ ಉಳಿದವರೆಲ್ಲಾ ಶೂದ್ರರು. ಶೂದ್ರರು ಓಂ ನಮಃ ಶಿವಾಯ ಎಂದು ಹೇಳಿದರೆ ನಾಲಿಗೆ ಕತ್ತರಿಸುತ್ತಿದ್ದರು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಪೂರ್ತಿ ಓದಿ5:29 PM
ವಕ್ಫ್ ಸರಿಯಾಗಿ ಬಳಸಿದ್ದರೆ, ಮುಸ್ಲಿಂ ಹುಡುಗರು ಪಂಚರ್ ಹಾಕುವ ಸ್ಥಿತಿ ಬರುತ್ತಿರಲಿಲ್ಲ!
ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಕ್ಫ್ ಆಸ್ತಿ ದುರುಪಯೋಗದ ಆರೋಪ ಮಾಡಿದ್ದಾರೆ. ಇದರಿಂದ ಮುಸ್ಲಿಂ ಯುವಕರು ಸಣ್ಣ ಕೆಲಸಗಳಿಗೆ ಸೀಮಿತವಾಗುವಂತಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ, ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸಿದ್ದಾರೆ.
ಪೂರ್ತಿ ಓದಿ5:24 PM
ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತೊಂದು ಸಂಕಷ್ಟ, ಈ ಬಾರಿ ನಡೆಯೋದೆ ಡೌಟ್
ಜನಪ್ರಿಯ ಬಿಗ್ ಬಾಗ್ ಶೋಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ 2025ರ ಶೋ ರದ್ದಾಗುವ ಸಾಧ್ಯತೆ ಹೆಚ್ಚಿದೆ. ಭಾರತದಲ್ಲಿ ಮೊದಲು ಹಿಂದಿಯಲ್ಲೇ ಆರಂಭಗೊಂಡ ಬಿಗ್ ಬಾಸ್ ಇದೀಗ ಹಿಂದಿಯಿಂದಲೇ ಅಂತ್ಯಗೊಳ್ಳುತ್ತಾ.
5:17 PM
ಥೂ ಪಾಪಿ... ಹೆಣ್ಣು ಮಗು ಹೆತ್ತಳೆಂದು ಸ್ಕ್ರೂ ಡ್ರೈವರ್ನಿಂದ ಹಲ್ಲೆ ಮಾಡಿದ ಗಂಡ
ಉತ್ತರಾಖಂಡ್ನಲ್ಲಿ ಹೆಣ್ಣು ಮಗು ಜನಿಸಿದ ಕಾರಣಕ್ಕೆ ಪತ್ನಿಯ ಮೇಲೆ ಗಂಡ ಸ್ಕ್ರೂಡ್ರೈವರ್ನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಕ್ಷಿಣೆ ಕಿರುಕುಳದ ಆರೋಪವೂ ಕೇಳಿಬಂದಿದೆ.
ಪೂರ್ತಿ ಓದಿ4:56 PM
ಬೀದರ್: ಮದುವೆ ಕಾರ್ಡ್ ಕೊಡಲು ಹೋದವನಿಗೆ ಮಕ್ಕಳ ಕಳ್ಳನೆಂಬ ಹಣೆಪಟ್ಟಿ!
ಬೀದರ್ನಲ್ಲಿ ಮದುವೆ ಕಾರ್ಡ್ ಕೊಡಲು ಹೋದ ಯುವಕನಿಗೆ ವಿಳಾಸ ಸಿಗದೆ ಮಕ್ಕಳ ಬಳಿ ವಿಚಾರಿಸಿದ್ದಕ್ಕೆ ಮಕ್ಕಳ ಕಳ್ಳನೆಂದು ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಮದುವೆ ಕಾರ್ಡ್ ಕೊಡಲು ಬಂದಿದ್ದು ಎಂದು ತಿಳಿದುಬಂದಿದೆ.
ಪೂರ್ತಿ ಓದಿ4:15 PM
ಬಡವರನ್ನು ಬಗೆದಿದ್ದಾಯ್ತು, ಪ್ರಕೃತಿಯ ಒಡಲನ್ನೂ ಬಗೆದ ಕಾಂಗ್ರೆಸ್ ಸರ್ಕಾರ!
ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕಾಗಿ 50 ವರ್ಷಗಳಿಗಿಂತ ಹಳೆಯದಾದ 45 ಮರಗಳನ್ನು ಕಡಿದು ಹಾಕಲಾಗಿದೆ. ಈ ಕ್ರಮವು ಪರಿಸರವಾದಿಗಳು ಮತ್ತು ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ, ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ನಾಶವಾಗುತ್ತಿದೆ ಎಂದು ಟೀಕಿಸಿದ್ದಾರೆ.
ಪೂರ್ತಿ ಓದಿ4:14 PM
ನಿಮ್ಮ ಮಕ್ಕಳಲ್ಲಿ ಏಕಾಗ್ರತೆಯ ಕೊರತೆಯೇ: ಚಿಂತೆ ಬಿಡಿ ಈ 7 ಪುರಾತನ ತಂತ್ರಗಳನ್ನು ಪಾಲಿಸಿ
ನಿಮ್ಮ ಏಕಾಗ್ರತೆ, ಗಮನ ಮತ್ತು ಮಾನಸಿಕ ಸ್ಥಿರತೆಯನ್ನು ಹೆಚ್ಚಿಸಲು 7 ಪ್ರಾಚೀನ ತಂತ್ರಗಳನ್ನು ಇಲ್ಲಿ ನೀಡಲಾಗಿದೆ. ತ್ರಾಟಕ, ಪ್ರಾಣಾಯಾಮ, ಧಾರಣ, ಜಪ, ಯೋಗ ನಿದ್ರೆ, ಅಭ್ಯಾಸ ಮತ್ತು ನಾದ ಯೋಗದಂತಹ ತಂತ್ರಗಳು ನಿಮ್ಮ ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತವೆ.
ಪೂರ್ತಿ ಓದಿ4:03 PM
ಬೆಂಗಳೂರು ಮೆಟ್ರೋದಲ್ಲಿ ಮಿತಿ ಮೀರಿದ ಪ್ರಯಾಣಿಕರು; 4 ರೈಲು ಹೆಚ್ಚಳ
ಮೆಟ್ರೋ ದರ ಏರಿಕೆಯಿಂದ ದೂರ ಸರಿದಿದ್ದ ಪ್ರಯಾಣಿಕರು ಮತ್ತೆ ಮೆಟ್ರೋಗೆ ಮರಳಿದ್ದಾರೆ. ಅಂಬೇಡ್ಕರ್ ಜಯಂತಿ ರಜೆಯಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಿಎಂಆರ್ಸಿಎಲ್ 4 ಹೆಚ್ಚುವರಿ ರೈಲು ಸೇವೆ ಒದಗಿಸಿದೆ.
ಪೂರ್ತಿ ಓದಿ3:46 PM
ರಾಹುಲ್ ದ್ರಾವಿಡ್ ಎದುರು ಮಂಡಿಯೂರಿ ಮಾತಾಡಿಸಿದ ಕೊಹ್ಲಿ! ಮ್ಯಾಚ್ ಗೆದ್ದ ಆರ್ಸಿಬಿ ಅಭಿನಂದಿಸಿದ 'ದಿ ವಾಲ್'
ಜೈಪುರದಲ್ಲಿ ನಡೆದ ಆರ್ಸಿಬಿ ಮತ್ತು ರಾಜಸ್ಥಾನ ರಾಯಲ್ಸ್ ಪಂದ್ಯದ ವೇಳೆ ಕೊಹ್ಲಿ ಮತ್ತು ದ್ರಾವಿಡ್ ಭೇಟಿಯಾದರು. ಈ ವೇಳೆ ಕೊಹ್ಲಿ, ದ್ರಾವಿಡ್ ಅವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಕೊಹ್ಲಿ 100 ಅರ್ಧಶತಕ ಬಾರಿಸಿದ ಸಾಧನೆ ಮಾಡಿದರು.
ಪೂರ್ತಿ ಓದಿ3:38 PM
Narendra Modi: ಕರ್ನಾಟಕದಲ್ಲಿ SC/ST, ಒಬಿಸಿಗೆ ಅನ್ಯಾಯ ಮಾಡಿ, ಮುಸ್ಲಿಮರಿಗೆ ಕಾಂಗ್ರೆಸ್ ಮೀಸಲಾತಿ ನೀಡಿದೆ!
ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಅಧಿಕಾರಕ್ಕಾಗಿ ಬಳಸುತ್ತಿದೆ ಎಂದು ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಎಸ್ಸಿ/ಎಸ್ಟಿ, ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದೆ ಎಂದು ಆರೋಪಿಸಿದ್ದಾರೆ.
ಪೂರ್ತಿ ಓದಿ3:27 PM
ಒಪ್ಪಂದ ಮುರಿದ ಅಮೆರಿಕಾ; ಭಾರತದಲ್ಲಿರೋ ಹಲವು MNC ಗಳಲ್ಲಿ ಭಾರೀ ಉದ್ಯೋಗ ಕಡಿತ?
ಯುಎಸ್ ಡಿಫೆನ್ಸ್ ಸೆಕ್ರೆಟರಿ ಪೀಟ್ ಹೆಗ್ಸೆತ್ ಆದೇಶದ ಪ್ರಕಾರ, ಕೆಲ ಕಂಪೆನಿಗಳ ಜೊತೆಗಿನ ಒಪ್ಪಂದವನ್ನು ಕಡಿತಗೊಳಿಸಲಿದ್ದು, ಒಂದಷ್ಟು ಕಂಪೆನಿಗಳ ಲೇಆಫ್ ಆಗಲಿದೆಯಾ?
ಪೂರ್ತಿ ಓದಿ3:12 PM
ವಿದೇಶಿ ರಾಯಭಾರಿ ಜೊತೆ ಅಫೇರ್, ಫೇಸ್ಬುಕ್ ಪೋಸ್ಟ್ ಬೆನ್ನಲ್ಲೇ ಮಾಡೆಲ್ ಮೆಘ್ನಾ ಅರೆಸ್ಟ್
ವಿದೇಶಿ ರಾಯಭಾರಿ ಜೊತೆ ಅಫೇರ್ ಇಟ್ಟುಕೊಂಡ ಮಾಡೆಲ್ ಮೆಘ್ನಾ ಅರೆಸ್ಟ್ ಆಗಿದ್ದಾರೆ. ಮದುವೆಯಾಗಿರುವ ರಾಯಭಾರಿ ಜೊತಗಿನ ಸಂಬಂಧವನ್ನು ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸದ್ದೇ ಮೆಘ್ನಾಗೆ ಮುಳುವಾಗಿದೆ.
ಪೂರ್ತಿ ಓದಿ3:05 PM
ನಿದ್ದೆಯಲ್ಲಿದ್ದಾಗ 10 ಬಾರಿ ಕಚ್ಚಿದ ಹಾವು: ಯುವಕ ಸಾವು
ಉತ್ತರ ಪ್ರದೇಶದ ಮೀರತ್ನಲ್ಲಿ ನಿದ್ದೆಯಲ್ಲಿದ್ದ ಯುವಕನಿಗೆ ಹಾವು ಕಚ್ಚಿ ಸಾವನ್ನಪ್ಪಿದ್ದಾನೆ. ದೇಹದ ಮೇಲೆ 10 ಕಡೆ ಹಾವು ಕಚ್ಚಿದ ಗುರುತುಗಳಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ.
ಪೂರ್ತಿ ಓದಿ3:03 PM
Fact Check: ಟಾಟಾ ಮೋಟಾರ್ಸ್ ಜಾಗ್ವಾರ್ಅನ್ನು ಚೀನಾದ ಗೀಲಿಗೆ ಸೇಲ್ ಮಾಡಿದ್ದು ಹೌದಾ?
ಟಾಟಾ ಮೋಟಾರ್ಸ್ ಜಾಗ್ವಾರ್ ಅನ್ನು ಚೀನಾದ ಗೀಲಿಗೆ ಮಾರಾಟ ಮಾಡಿದೆ ಎಂಬ ವರದಿ ಸುಳ್ಳು ಎಂದು ಟಾಟಾ ಮೋಟಾರ್ಸ್ ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ ದೃಢಪಡಿಸಿವೆ. 2008 ರಲ್ಲಿ ಟಾಟಾ ಮೋಟಾರ್ಸ್ ಫೋರ್ಡ್ ನಿಂದ ಜಾಗ್ವಾರ್ ಲ್ಯಾಂಡ್ ರೋವರ್ ಅನ್ನು ಸ್ವಾಧೀನಪಡಿಸಿಕೊಂಡಿತು.
ಪೂರ್ತಿ ಓದಿ2:47 PM
ಪಾಕಿಸ್ತಾನ ಸೂಪರ್ ಲೀಗ್ ಆಟಗಾರರ ಸ್ಯಾಲರಿಗೂ IPL ಪ್ಲೇಯರ್ಸ್ ಸಂಬಳಕ್ಕೂ ಭೂಮಿ-ಆಕಾಶದಷ್ಟು ಅಂತರ!
ಐಪಿಎಲ್ ಮತ್ತು ಪಿಎಸ್ಎಲ್ ಟೂರ್ನಿಗಳ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಐಪಿಎಲ್ನಲ್ಲಿ ಆಟಗಾರರಿಗೆ ದುಡ್ಡಿನ ಮಳೆಯೇ ಸುರಿಯುತ್ತದೆ, ಆದರೆ ಪಿಎಸ್ಎಲ್ನಲ್ಲಿ ಶತಕ ಬಾರಿಸಿದವರಿಗೆ ಹೇರ್ ಡ್ರೈಯರ್ ಗಿಫ್ಟ್ ನೀಡುತ್ತಾರೆ. ಐಪಿಎಲ್ ಚಾಂಪಿಯನ್ ತಂಡಕ್ಕೆ 20 ಕೋಟಿ ಬಹುಮಾನ ಸಿಕ್ಕರೆ, ಪಿಎಸ್ಎಲ್ ಚಾಂಪಿಯನ್ ತಂಡಕ್ಕೆ ಕೇವಲ 4.30 ಕೋಟಿ ಸಿಗುತ್ತದೆ.
ಪೂರ್ತಿ ಓದಿ1:40 PM
ಐದು ವರ್ಷದ ಬಾಲಕಿಯ ಕೊ*ಲೆ ಪ್ರಕರಣ, ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾ*ಚಾರ ಸಾಬೀತು!
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಕೊಲೆ ಪ್ರಕರಣವು ತೀವ್ರ ಆಘಾತವನ್ನುಂಟು ಮಾಡಿದೆ. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ, ಆರೋಪಿ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ.
ಪೂರ್ತಿ ಓದಿ1:18 PM
ಅಮರನಾಥ ಯಾತ್ರೆ 2025: ನೋಂದಣಿ ಪ್ರಕ್ರಿಯೆ ಆರಂಭ!
2025ರ ಅಮರನಾಥ ಯಾತ್ರೆಗೆ ಏಪ್ರಿಲ್ 14ರಿಂದ ನೋಂದಣಿ ಆರಂಭವಾಗಿದೆ. ಆನ್ಲೈನ್ ಮತ್ತು ಆಫ್ಲೈನ್ ನೋಂದಣಿ ವಿಧಾನಗಳು, ಕಡ್ಡಾಯ ಆರೋಗ್ಯ ತಪಾಸಣೆ, ಪಾಲಿಸಬೇಕಾದ ನಿಯಮಗಳು ಮತ್ತು ಸಲಹೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಪೂರ್ತಿ ಓದಿ1:07 PM
ಜಡ್ಜ್ಅನ್ನೇ ಕಳ್ಳಿ ಎಂದುಕೊಂಡು ಇಡೀ ಮನೆ ಸರ್ಚ್ ಮಾಡಿದ ಪೊಲೀಸ್!
ಉತ್ತರ ಪ್ರದೇಶದಲ್ಲಿ ಸಬ್ಇನ್ಸ್ಪೆಕ್ಟರ್ ಒಬ್ಬರು ಕಳ್ಳತನದ ಆರೋಪಿಯ ಮನೆ ಶೋಧಿಸುವ ಬದಲು, ಹಾಲಿ ಜಡ್ಜ್ ಅವರ ಮನೆಯನ್ನೇ ಶೋಧಿಸಿ ಎಡವಟ್ಟು ಮಾಡಿದ್ದಾರೆ. ಈ ಘಟನೆ ಬಾರ್ ಅಸೋಸಿಯೇಷನ್ನ ಆಕ್ರೋಶಕ್ಕೆ ಕಾರಣವಾಗಿದ್ದು, ಸಬ್ಇನ್ಸ್ಪೆಕ್ಟರ್ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ.
ಪೂರ್ತಿ ಓದಿ1:05 PM
ನಿಮ್ಮ ಕಾರ್ಗೆ ಬಾಂಬ್ ಹಾಕಿ ಉಡಾಯಿಸ್ತೀವಿ: ನಟ ಸಲ್ಮಾನ್ ಖಾನ್ಗೆ ಹೊಸ ಬೆದರಿಕೆ!
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕಾರಿನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಕೂಡ ಸಲ್ಮಾನ್ ಖಾನ್ಗೆ ಹಲವು ಬಾರಿ ಬೆದರಿಕೆ ಕರೆಗಳು ಬಂದಿದ್ದವು.
ಪೂರ್ತಿ ಓದಿ1:04 PM
ಟ್ರೆಂಡಿಂಗ್ನಲ್ಲಿದೆ ಪೋಕ್ಸೋ ದುರ್ಬಳಕೆ ಕುರಿತ 'ಕೋರ್ಟ್' ಸಿನಿಮಾ: ಕನ್ನಡದಲ್ಲಿಯೂ ಲಭ್ಯ
ರಾಮ ಜಗದೀಶ್ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಈ ಸಿನಿಮಾದ ಬಜೆಟ್ 5 ರಿಂದ 10 ಕೋಟಿ ಎನ್ನಲಾಗಿದೆ. ಆದರೆ ಈ ಚಿತ್ರ ಅಪಾರ ಜನಮನ್ನಣೆ ಗಳಿಸಿದ್ದು, ಚಿತ್ರಮಂದಿರದಲ್ಲಿಯೇ 60ಕ್ಕೂ ಹೆಚ್ಚು ಕೋಟಿ ಗಳಿಸಿರುವುದಾಗಿ ವರದಿಯಾಗಿದೆ.
12:33 PM
ವಿದ್ಯಾರ್ಥಿಗಳ ಬಹು ಬೇಡಿಕೆಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಕಾಯಂ ಅಧ್ಯಾಪಕರ ಕೊರತೆ
ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ.
ಪೂರ್ತಿ ಓದಿ12:27 PM
ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್: ಫಡ್ನವೀಸ್ ಘೋಷಣೆ!
ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ. ಡಿಸೆಂಬರ್ 2026 ರ ವೇಳೆಗೆ, ರಾಜ್ಯದ 80% ರೈತರಿಗೆ ಪ್ರತಿದಿನ 12 ಗಂಟೆಗಳ ಉಚಿತ ವಿದ್ಯುತ್ ಸಿಗಲಿದೆ ಎಂದು ಫಡ್ನವೀಸ್ ಹೇಳಿದ್ದಾರೆ.
ಪೂರ್ತಿ ಓದಿ12:24 PM
ಪತ್ನಿ ಕಿರುಕುಳ: ರಾಜಭವನ ಬಳಿ ಟೆಕಿ ಆತ್ಮಹತ್ಯೆಗೆ ಯತ್ನ
ಕೌಟುಂಬಿಕ ಕಲಹದಿಂದ ಮನನೊಂದು ಸಾಫ್ಟ್ವೇರ್ ಇಂಜಿನಿಯರ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಭವನದ ಬಳಿ ನಡೆದಿದೆ. ಹೆಬ್ಬಾಳ ನಿವಾಸಿ ಜುಹೈಲ್ ಅಹಮದ್ (26) ಆತ್ಮಹತ್ಯೆಗೆ ಯತ್ನಿಸಿದವರು.
ಪೂರ್ತಿ ಓದಿ11:57 AM
ನೀರಿನ ಹರಿವಿನ ವಿರುದ್ಧ ಈಜಿದವರದ್ದೇ ಜಗತ್ತು: ಅಜಿತ್ ಹನಮಕ್ಕನವರ್
ಇಲ್ಲಿ ಪ್ರಶಸ್ತಿ ಸ್ವೀಕರಿಸಿದ ಒಬ್ಬೊಬ್ಬ ಸಾಧಕರನ್ನು ನೋಡಿದರೆ ನೀರಿನ ಹರಿವಿನ ವಿರುದ್ಧ ಈಜಿದವರದ್ದೇ ಜಗತ್ತು ಎನಿಸುತ್ತಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನಮಕ್ಕನವರ್ ಪ್ರಶಂಸೆ ವ್ಯಕ್ತಪಡಿಸಿದರು.
11:40 AM
ಇದೇ ಮೊದಲ ಬಾರಿಗೆ ಲ್ಯಾಬ್ನಲ್ಲಿ ಮಾನವನ 'ಹಲ್ಲು' ಬೆಳೆಸಿದ ವಿಜ್ಞಾನಿಗಳು!
ವಿಜ್ಞಾನಿಗಳು ಇದೇ ಮೊದಲ ಬಾರಿಗೆ ಲ್ಯಾಬ್ನಲ್ಲಿ ಮಾನವನ ಹಲ್ಲನ್ನು ಯಶಸ್ವಿಯಾಗಿ ಬೆಳೆಸಿದ್ದಾರೆ. ಹಲ್ಲು ಕಳೆದುಕೊಂಡವರಿಗೆ ಇದು ವರದಾನವಾಗಲಿದೆ. ಲಂಡನ್ನ ಕಿಂಗ್ಸ್ ಕಾಲೇಜಿನ ಸಂಶೋಧಕರು ಈ ಮಹತ್ವದ ಸಂಶೋಧನೆ ಮಾಡಿದ್ದಾರೆ.
ಪೂರ್ತಿ ಓದಿ11:34 AM
ರಿಪೋಟರ್ಸ್ ಡೈರಿ: ಲಟ್ಟಣಿಸಿದ್ದು ಎಂಟ್ಹತ್ತು, ಬೇಯಿಸಿದ್ದು ಒಂದೇ ಚಪಾತಿ!
ಕಟ್ಟಿಗೆ ಒಲೆ ಹಚ್ಚಿ ರೂಢಿಯೇ ಇಲ್ಲದ ಮಹಿಳಾಮಣಿಗಳಿಗೆ ಒಲೆ ಹಚ್ಚುವುದು ಕಷ್ಟ ಕಷ್ಟ ಎನ್ನುವಂತಾಯಿತು. ಪ್ರತಿ ಬಾರಿ ಹಚ್ಚಿದಾಗಲೂ ಕ್ಷಣಾರ್ಧದಲ್ಲಿ ಬೆಂಕಿ ಮಾಯ. ಕ್ಯಾಮೆರಾ ಕಣ್ಣುಗಳೆಲ್ಲ ತಮ್ಮನ್ನೇ ದಿಟ್ಟಿಸಿವೆ. ಹೀಗಾಗಿ ಚಪಾತಿ ಸುಡದೆ ಬಿಡುವಂತಿಲ್ಲ.
11:23 AM
‘ಆಧುನಿಕ ಬಸವಣ್ಣ’ ಬಾಬಾ ಸಾಹೇಬ್ ಅಂಬೇಡ್ಕರ್: ಲಕ್ಷ್ಮೀ ಹೆಬ್ಬಾಳಕರ್
ಅಂಬೇಡ್ಕರ್ ಅವರನ್ನು ಉಲ್ಲೇಖಿಸುವಾಗ ನಾವು ಕೇವಲ ಸಂವಿಧಾನ ಶಿಲ್ಪಿ ಎಂದರೆ ಸಾಲುವುದಿಲ್ಲ, ಮಹಾನ್ ಮಾನವತಾವಾದಿ ಎಂದರೂ ಪೂರ್ಣವಾಗುವುದಿಲ್ಲ, ಒಬ್ಬ ವ್ಯಕ್ತಿ ಏನೆಲ್ಲ ಆಗಬಹುದು, ಸಮಾಜಕ್ಕೆ ಏನೆಲ್ಲ ಒಳಿತು ಮಾಡಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಜೀವಿಸಿದವರು. ಕಾನೂನು ತಜ್ಞರಾಗಿ, ಸಮಾಜ ಸುಧಾರಕರಾಗಿ, ಅರ್ಥ ಶಾಸ್ತ್ರಜ್ಞರಾಗಿ, ಪತ್ರಕರ್ತರಾಗಿ, ತತ್ವಜ್ಞಾನಿಯಾಗಿ, ಸಾಹಿತಿಯಾಗಿ ತಮ್ಮ ಇರುವಿಕೆಯನ್ನು ತೋರ್ಪಡಿಸಿದವರು.
11:07 AM
ಬಾಬಾ ಸಾಹೇಬ ಅಂಬೇಡ್ಕರರ ಪ್ರತಿ ನಡೆಯಲ್ಲೂ ದೇಶಪ್ರೇಮ ಕಿಚ್ಚು
ಭಾರತದ ಬಹುಪಾಲು ಮೂಲಭೂತ ಸಮಸ್ಯೆಗಳಿಗೆ ಅಂಬೇಡ್ಕರರ ಸಂದೇಶವನ್ನು, ಬೋಧನೆಗಳನ್ನು ಮೂಲ ರೂಪದಲ್ಲಿ ತಲುಪಿಸುವುದು ಪರಿಹಾರದ ಕಾರ್ಯವಾಗುತ್ತದೆ. ‘ನಾನು ಮೊದಲು ಭಾರತೀಯ ಕಡೆಗೂ ಭಾರತೀಯ’ ಎಂಬ ಉದ್ಗೋಷ ಮಾಡಿದ ಏಕೈಕ ಭಾರತೀಯ ಅದು ಬಾಬಾ ಸಾಹೇಬರು’
11:01 AM
ಕತ್ತಲ ಕೂಪದಲ್ಲಿ ಇದ್ದ ಮಹಿಳೆಗೆ ‘ಸ್ವಾಭಿಮಾನ’ ಕೊಟ್ಟ ದಾದಾ ಸಾಹೇಬ್
ಕಳಂಕಿತ ಸ್ಥಿತಿಯಲ್ಲಿ ನಾವು ಬದುಕುವುದಿಲ್ಲ ಎಂದು ಪ್ರತಿಜ್ಞೆ ಮಾಡಿ. ಸಮಾಜದ ಏಳಿಗೆ ಮಾಡುವುದಕ್ಕಾಗಿ ಗಂಡಸರು ನಿರ್ಧರಿಸುವಂತೆ ನೀವು ನಿರ್ಧರಿಸಿ. ನಿಮಗೆ ಹೇಳಬೇಕಿರುವ ಮತ್ತೊಂದು ಮುಖ್ಯವಾದ ವಿಷಯವೇನೆಂದರೆ ನೀವು ಹೊಲಸಾದ ರೂಢಿ ಪರಂಪರೆಗಳನ್ನು ಆಚರಿಸುವುದನ್ನು ಬಿಟ್ಟುಬಿಡಬೇಕು.
ಪೂರ್ತಿ ಓದಿ11:00 AM
ಎಸಿ ಕೂಲರ್ ಕೊಡಿ ಅಂದ್ರೆ ಗೋಡೆಗೆ ಸೆಗಣಿ ಬಡಿದ ಪ್ರಾಂಶುಪಾಲರು: ವಿದ್ಯಾರ್ಥಿಗಳ ಆಕ್ರೋಶ
ದೆಹಲಿಯ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲರು ಬಿಸಿಲಿನ ತಾಪ ತಡೆಯಲು ಕಾಲೇಜಿನ ಗೋಡೆಗಳಿಗೆ ಸೆಗಣಿ ಉಜ್ಜಿದ್ದಾರೆ. ಈ ಕ್ರಮಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಮತ್ತೆ ಕೆಲವರು ಟೀಕಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪೂರ್ತಿ ಓದಿ10:50 AM
ಭೂಪಟದ ಆಚೆಗೂ ಕನ್ನಡ ವಿಸ್ತರಣೆ ನಮ್ಮ ಗುರಿ: ರವಿ ಹೆಗಡೆ
ಕನ್ನಡ ಮತ್ತು ಕರ್ನಾಟಕ ಭೂಪಟಕ್ಕಷ್ಟೇ ಸೀಮಿತ ಆಗಬಾರದು. ಕರ್ನಾಟಕದ ಗಡಿಯಾಚೆಗೂ ಕನ್ನಡ ವಿಸ್ತರಿಸಬೇಕು, ಬೆಳೆಯಬೇಕು ಎಂಬುದು ನಮ್ಮ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಉದ್ದೇಶ ಎಂದು ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು.
ಪೂರ್ತಿ ಓದಿ10:44 AM
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಿಂದಿ ಔಟ್; ಫಲಕಗಳಲ್ಲಿ ಕನ್ನಡ!
ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ತನ್ನ ಸೈನ್ಬೋರ್ಡ್ಗಳಿಂದ ಹಿಂದಿಯನ್ನು ತೆಗೆದುಹಾಕಿದೆ, ಈಗ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ಬರೆಯಲಾಗಿದೆ. ಈ ಬದಲಾವಣೆಗೆ ಸಾರ್ವಜನಿಕರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ, ಕೆಲವರು ಸ್ವಾಗತಿಸಿದರೆ, ಹಲವರು ಟೀಕಿಸಿದ್ದಾರೆ.
ಪೂರ್ತಿ ಓದಿ10:44 AM
ಚಂದನ್ ಶೆಟ್ಟಿ ಜೊತೆ ಗುಟ್ಟಾಗಿ ಎಂಗೇಜ್ ಆದ 'ಸೀತಾ ವಲ್ಲಭ' ಧಾರಾವಾಹಿ ನಟಿ ಸುಪ್ರೀತಾ ಸತ್ಯನಾರಾಯಣ್!
Supritha Sathyanarayan Engagement: ʼಸೀತಾ ವಲ್ಲಭʼ ಧಾರಾವಾಹಿ ನಟಿ ಸುಪ್ರೀತಾ ಸತ್ಯನಾರಾಯಣ್ ಅವರು ಚಂದನ್ ಶೆಟ್ಟಿ ಜೊತೆ ಎಂಗೇಜ್ ಆಗಿದ್ದಾರೆ.
10:13 AM
ಮಷಿನ್ ಮೇಲೆ ಮಲಗಿಸಿ ಗಗನಸಖಿಯರಿಗೆ ಮಾಡ್ತಿರೋದೇನು? ವೈರಲ್ ವಿಡಿಯೋ ನೋಡಿ ನೆಟ್ಟಿಗರು ಶಾಕ್!
ಇಲ್ಲೊಂದು ಮಷಿನ್ ಮೇಲೆ ಗಗನಸಖಿಯರನ್ನು ಮಲಗಿಸಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿ ಶಾಕ್ಗೊಂಡಿರುವ ನೆಟ್ಟಿಗರು ಹೇಳ್ತಿರೋದೇನು? ನಿಜವಾಗಿ ಆಗಿದ್ದೇನು?
10:03 AM
ದುಬೈನಲ್ಲಿ 2ನೇ ಆವೃತ್ತಿಯ ದುಬೈ ಐಕಾನಿಕ್ ಅವಾರ್ಡ್ ಪ್ರದಾನ
ದುಬೈನ ಖ್ಯಾತ ಉದ್ಯಮಿ ಡಾ. ಅಹ್ಮದ್ ಮೊಹ್ಮದ್ ರಶೆದ್ ತಕ್ಲೌಫ ಅಲ್ ಯಮ್ಮಹಿ, ಅರಬ್ನ ಖ್ಯಾತ ನಟ ಅಬ್ದುಲ್ಲಾ ಅಲ್ ಜಫಾಲಿ, ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ್ ನಾಗರಾಜಪ್ಪ ಅವರು 27 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
9:44 AM
13,500 ಕೋಟಿ ಪಿಎನ್ಬಿ ಬ್ಯಾಂಕ್ ಹಗರಣ: ಬೆಲ್ಜಿಯಂನಲ್ಲಿ ಆರೋಪಿ ಚೋಕ್ಸಿ ಬಂಧನ
ಪಿಎನ್ಬಿ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಕಡೆಗೂ ಹಲವು ವರ್ಷಗಳ ನಂತರ ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ. ಭಾರತದ ಕೋರಿಕೆಯ ಮೇರೆಗೆ ಆತನನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.
ಪೂರ್ತಿ ಓದಿ9:43 AM
ನಿಮ್ಮ ಜಾತಿ ಜನ ಎಷ್ಟು? ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ ಅಂಕಿ-ಅಂಶಗಳು
ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಗಣತಿ) ಅಂಕಿ-ಅಂಶಗಳು ಇದೀಗ ಬಹಿರಂಗವಾಗಿವೆ. ರಾಜ್ಯದಲ್ಲಿ ಯಾವ ಜಾತಿಯ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅದರ ವಿವರ ಇಲ್ಲಿದೆ.
ಪೂರ್ತಿ ಓದಿ9:35 AM
ಭಾರತದಿಂದ ಸ್ಟಾರ್ವಾರ್ ರೀತಿ ದೇಸಿ ಅಸ್ತ್ರದ ಪ್ರಯೋಗ ಯಶಸ್ವಿ
ಜಗತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿಕೊಳ್ಳುತ್ತಿರುವ ಹೊತ್ತಿನಲ್ಲೇ ವಿಮಾನ, ಕ್ಷಿಪಣಿ, ಡ್ರೋನ್ ಮತ್ತು ಹೆಲಿಕಾಪ್ಟರ್ಗಳ ಸಮೂಹವನ್ನೇ ಧ್ವಂಸಗೊಳಿಸುವಂಥ ಅತ್ಯಾಧುನಿಕ ಲೇಸರ್ ಅಸ್ತ್ರವನ್ನು ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್ಡಿಒ) ಭಾನುವಾರ ಯಶಸ್ವಿಯಾಗಿ ಪರೀಕ್ಷೆಗೆ ಒಳಪಡಿಸಿದೆ.
9:19 AM
ಅಂಬೇಡ್ಕರ್ ಕನಸನ್ನು ರಾಜ್ಯದಲ್ಲಿ ನಾವು ನನಸು ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ
ದಲಿತರ ಬಗ್ಗ ಕಾಳಜಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳ ಬಗ್ಗೆ ಗೌರವವನ್ನು ಭಾರತೀಯ ಜನತಾ ಪಕ್ಷ ಹೊಂದಿದ್ದರೆ ಮೊದಲು ರಾಷ್ಟ್ರಮಟ್ಟದಲ್ಲಿ ಎಸ್ಸಿಪಿ-ಟಿಎಸ್ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತರುವ ಧೈರ್ಯವನ್ನು ತೋರಿಸಲಿ.
ಪೂರ್ತಿ ಓದಿ9:00 AM
35ಕ್ಕೆ ಕಣ್ಮಂಜು, 40 ವರ್ಷ ವಯಸ್ಸಿಗೇ ಕ್ಷಯರೋಗ: ಗ್ರಾಮಸ್ಥರಿಂದ ವಾಸ್ತವತೆಯ ಅನಾವರಣ
ರೆಡ್ ಝೋನ್ (ತೀವ್ರ ಸ್ವರೂಪದ) ಗುರುತಿಸಲಾದ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಿಂದ ಅರ್ಧ ಕಿ.ಮೀ. ಕೂಗಳತೆ ದೂರದಲ್ಲಿರುವ ಶೆಟ್ಟಿಹಳ್ಳಿ ಗ್ರಾಮದ ದೇವಿಂದ್ರಪ್ಪ, ಮಲ್ಲಿಕಾರ್ಜುನ, ಮರಿಲಿಂಗಪ್ಪ, ಬೀರಪ್ಪ, ನಿಂಗಪ್ಪ ಇವರೆಲ್ಲ 35- 40 ಆಜೂಬಾಜು ವಯಸ್ಸಿನವರು.
ಪೂರ್ತಿ ಓದಿ11:39 PM IST: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಫೋಟೋ ಮೂಲಕ ಭಾರಿ ಖ್ಯಾತಿ ಗಳಿಸಿದ ಪಾಕಿಸ್ತಾನದ ಚಾಯ್ವಾಲ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ. ಲಂಡನ್ನಲ್ಲೂ ಚಾಯ್ವಾಲ ಶಾಪ್ ಶಾಖೆ ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಆದರೆ ಶ್ರೀಮಂತ ಉದ್ಯಮಿಯಾಗಿರುವ ಈ ಚಾಯ್ವಾಲಾನ ಗಡೀಪಾರು ಮಾಡಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ.
ಪೂರ್ತಿ ಓದಿ
11:36 PM IST: ಹಳೆಯ ಪ್ರೀತಿಯ ನೆನಪುಗಳು ಮದುವೆಯ ನಂತರವೂ ಕಾಡುತ್ತಿದ್ದರೆ, ಅದರಿಂದ ಹೊರಬರಲು ಕೆಲವು ಸಲಹೆಗಳಿವೆ. ಸತ್ಯವನ್ನು ಒಪ್ಪಿಕೊಳ್ಳುವುದು, ವರ್ತಮಾನದಲ್ಲಿ ಬದುಕುವುದು ಮತ್ತು ನಂಬಿಕೆಯನ್ನು ಬೆಳೆಸಿಕೊಳ್ಳುವುದು ಮುಖ್ಯ.
ಪೂರ್ತಿ ಓದಿ
11:11 PM IST: ಹಿರಿಯ ಪತ್ರಕರ್ತ, ಏಷ್ಯಾನೆಟ್ ಸುವರ್ಣನ್ಯೂಸ್ ಡಿಜಿಟಲ್ ಮಾಜಿ ಸಂಪಾದಕ, ಡಿಜಿಟಲ್ ಸುದಿ ಮಾಧ್ಯಮದ ದಿಗ್ಗಜ ಎಂದೇ ಗುರುತಿಸಿಕೊಂಡಿದ್ದ ಎಸ್ಕೆ ಶ್ಯಾಮ ಸುಂದರ್ ನಿಧನರಾಗಿದ್ದಾರೆ.
ಪೂರ್ತಿ ಓದಿ
10:50 PM IST: ದೆಹಲಿ ಮೆಟ್ರೋದಲ್ಲಿ ನಿದ್ದೆ ಮಾಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಆಸರೆಯಾಗಿದ್ದು, ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ಸಮ್ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಪೂರ್ತಿ ಓದಿ
9:43 PM IST: ಬಂಗಾರದ ಬೆಲೆ ಭವಿಷ್ಯ: ಅಮೆರಿಕ-ಚೀನಾ ನಡುವಿನ ವ್ಯಾಪಾರ ಸಮರದಿಂದ ಬಂಗಾರದ ಬೆಲೆ ಏರಬಹುದು. ಗೋಲ್ಡ್ಮನ್ ಸ್ಯಾಕ್ಸ್ ಈ ರೀತಿ ಅಂದಾಜಿಸಿದೆ. ಪರಿಸ್ಥಿತಿ ಕೈಮೀರಿದ್ರೆ, ಬಂಗಾರದ ಬೆಲೆ 10 ಗ್ರಾಂಗೆ 1.30 ಲಕ್ಷ ರೂಪಾಯಿ ತಲುಪಬಹುದು.
ಪೂರ್ತಿ ಓದಿ
9:21 PM IST: ಖ್ಯಾತ ಗಾಯಕ ಶಾನ್, ಪುಣೆಯ ಪ್ರಭಾಚಿವಾಡಿಯಲ್ಲಿ ಪತ್ನಿ ರಾಧಿಕಾ ಮುಖರ್ಜಿ ಜೊತೆಗೂಡಿ ₹ 10 ಕೋಟಿಗೆ ಐಷಾರಾಮಿ ಬಂಗಲೆ ಖರೀದಿಸಿದ್ದಾರೆ. ಈ ಆಸ್ತಿಯು 0.4 ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದು, 5,500 ಚದರ ಅಡಿ ನಿರ್ಮಾಣ ಪ್ರದೇಶವನ್ನು ಒಳಗೊಂಡಿದೆ.
ಪೂರ್ತಿ ಓದಿ
9:12 PM IST: ಸೈಕೋ ಗಂಡನಿಂದ ತಪ್ಪಿಸಿಕೊಳ್ಳಲು ಹೋದ ಜಾಹ್ನವಿ ಮತ್ತೆ ಅವನ ಕೈಗೆ ಸಿಕ್ಕಿಬಿದ್ದಿದ್ದಾಳೆ. ತವರುಮನೆಗೆ ಬಂದರೂ ಜಯಂತ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮುಂದೆ ಆಕೆಯ ಜೀವನ ಹೇಗಿರಲಿದೆ?
ಪೂರ್ತಿ ಓದಿ
8:54 PM IST: ನಟಿ ಸುನೀತಾ ಅಹುಜಾ ಫ್ಯಾಷನ್ ಶೋನಲ್ಲಿ ಗೋವಿಂದ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ವಿಚ್ಛೇದನದ ವದಂತಿಗಳ ನಡುವೆ, ಸುನಿತಾ ಅವರ ಪ್ರತಿಕ್ರಿಯೆ ಕುತೂಹಲ ಮೂಡಿಸಿದೆ.
ಪೂರ್ತಿ ಓದಿ
8:49 PM IST: ಶ್ರೀಗನರದ ತುಲಿಪ್ ಗಾರ್ಡನ್ ಏಷ್ಯಾದ ಅತೀ ದೊಡ್ಡ ತುಲಿಪ್ ಹೂವುಗಳ ಗಾರ್ಡನ್ ಅನ್ನೋ ಖ್ಯಾತಿಗೆ ಪಾತ್ರವಾಗಿದೆ. ಇದೀಗ ಇದೇ ಗಾರ್ಡನ್ನಲ್ಲಿ 17 ಲಕ್ಷ ತುಲಿಪ್ ಹೂವು ಅರಳುವ ಮೂಲಕ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ.
ಪೂರ್ತಿ ಓದಿ
7:48 PM IST: ಪಕ್ಕದ ಮನೆಯವನ ಜೊತೆ ಹಾಸಿಗೆಯಲ್ಲಿರುವಾಗಲೇ ಗಂಡ ಮನೆಗೆ ಎಂಟ್ರಿಕೊಟ್ಟಿದ್ದಾನೆ. ಈ ದೃಶ್ಯ ನೋಡಿ ಪತಿಯ ಪಿತ್ತ ನೆತ್ತಿಗೇರಿದೆ. ಪತಿಯ ಆಕ್ರೋಶಕ್ಕೆ ಇದೀಗ ಪಕ್ಕದ ಮನೆಯವನಿಗೆ ಅದೇ ಇಲ್ಲದಂತಾಗಿದೆ.
ಪೂರ್ತಿ ಓದಿ
7:47 PM IST: ಹಾರ್ದಿಕ್ ಪಾಂಡ್ಯ ಅವರ ಗೆಳತಿ ಜಾಸ್ಮಿನ್ ವಾಲಿಯಾ ದೆಹಲಿಯಲ್ಲಿ ಕಾಣಿಸಿಕೊಂಡಿದ್ದು, ಮುಂಬೈ ಇಂಡಿಯನ್ಸ್ ತಂಡಕ್ಕೆ ಚೀಯರ್ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ. ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಜಾಸ್ಮಿನ್ ಹಾರ್ದಿಕ್ಗೆ ಸಪೋರ್ಟ್ ಮಾಡುತ್ತಿದ್ದರು.
ಪೂರ್ತಿ ಓದಿ
7:02 PM IST: ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ಅಂತಿಮ ದರ್ಶನದಲ್ಲಿ ಮಾತನಾಡಿದ ಟೆನ್ನಿಸ್ ಕೃಷ್ಣ, ಹಿರಿಯ ಕಲಾವಿದರಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಅನೇಕ ಕಲಾವಿದರು ಸಂತಾಪ ಸೂಚಿಸಿದರು.
ಪೂರ್ತಿ ಓದಿ
6:09 PM IST: IT layoff 2025: ಮತ್ತೊಂದು ಹಂತದ ಲೇಆಫ್ ಶುರುವಾಗಿದೆ. ಈಗಾಗಲೇ ಸಾಕಷ್ಟು ಕಂಪೆನಿಗಳು ಉದ್ಯೋಗಿಗಳನ್ನು ಹೊರಗಡೆ ಕಳಿಸಿದ್ದು, ಈಗ ಇನ್ನೊಂದು ಹಂತ ಶುರುವಾಗಿದೆ.
ಪೂರ್ತಿ ಓದಿ
6:09 PM IST: ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆಆರ್ ಪುರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೋದ ನೀಲಿ ಮಾರ್ಗದ ಮೊದಲ ಹಂತವು 2026 ರ ಮಧ್ಯಭಾಗದಲ್ಲಿ ಉದ್ಘಾಟನೆಯಾಗಲಿದೆ. 18 ಕಿಲೋಮೀಟರ್ ಉದ್ದದ ಈ ಮಾರ್ಗವು ಹೊರ ವರ್ತುಲ ರಸ್ತೆ ಮತ್ತು ಪ್ರಮುಖ ಐಟಿ ಕಾರಿಡಾರ್ಗಳಲ್ಲಿ ಹಾದುಹೋಗುತ್ತದೆ.
ಪೂರ್ತಿ ಓದಿ
6:07 PM IST: ಪ್ರಧಾನಿ ಮೋದಿಗಾಗಿ ರಾಂಪಾಲ್ ಕಶ್ಯಪ್ ಶಪಥ ಮಾಡಿದ್ದರು. ಇದರಂತೆ ಕಳೆದ 14 ವರ್ಷದಿಂದ ಚಪ್ಪಲಿ ಧರಿಸದೆ ಬರಿಗಾಲಲ್ಲೇ ಓಡಾಡುತ್ತಿದ್ದ ಕಶ್ಯಪ್ ಭೇಟಿಯಾದ ಮೋದಿ ಹೊಸ ಶೂ ಕೊಡಿಸಿದ್ದಾರೆ. ಈ ಮೂಲಕ ಕಶ್ಯಪ್ ಶಪಥ ಅಂತ್ಯಗೊಳಿಸಿದ್ದಾರೆ. ಪ್ರಧಾನಿಯೊಬ್ಬರು ಸಾಮಾನ್ಯ ವ್ಯಕ್ತಿಗೆ ಶೂ ಕೊಟ್ಟ ವಿಡಿಯೋ ಭಾರಿ ವೈರಲ್ ಆಗುತ್ತಿದೆ.
ಪೂರ್ತಿ ಓದಿ
6:04 PM IST: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಸ್ಥಿರ ಠೇವಣಿ (ಎಫ್ಡಿ) ಬಡ್ಡಿ ದರಗಳನ್ನು ಕಡಿಮೆ ಮಾಡಿದೆ. ಪರಿಷ್ಕರಿಸಿದ ದರಗಳು ಏಪ್ರಿಲ್ 15 ರಿಂದ ಜಾರಿಗೆ ಬರಲಿದ್ದು, ಒಂದು ವರ್ಷದಿಂದ ಮೂರು ವರ್ಷಗಳವರೆಗಿನ ಆಯ್ದ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಕಡಿತಗೊಳಿಸಲಾಗಿದೆ.
ಪೂರ್ತಿ ಓದಿ
5:44 PM IST: ಬ್ರಾಹ್ಮಣರನ್ನು ಹೊರತುಪಡಿಸಿ ಉಳಿದವರೆಲ್ಲಾ ಶೂದ್ರರು. ಶೂದ್ರರು ಓಂ ನಮಃ ಶಿವಾಯ ಎಂದು ಹೇಳಿದರೆ ನಾಲಿಗೆ ಕತ್ತರಿಸುತ್ತಿದ್ದರು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಪೂರ್ತಿ ಓದಿ
5:29 PM IST: ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಕ್ಫ್ ಆಸ್ತಿ ದುರುಪಯೋಗದ ಆರೋಪ ಮಾಡಿದ್ದಾರೆ. ಇದರಿಂದ ಮುಸ್ಲಿಂ ಯುವಕರು ಸಣ್ಣ ಕೆಲಸಗಳಿಗೆ ಸೀಮಿತವಾಗುವಂತಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ, ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸಿದ್ದಾರೆ.
ಪೂರ್ತಿ ಓದಿ
5:24 PM IST: ಜನಪ್ರಿಯ ಬಿಗ್ ಬಾಗ್ ಶೋಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ 2025ರ ಶೋ ರದ್ದಾಗುವ ಸಾಧ್ಯತೆ ಹೆಚ್ಚಿದೆ. ಭಾರತದಲ್ಲಿ ಮೊದಲು ಹಿಂದಿಯಲ್ಲೇ ಆರಂಭಗೊಂಡ ಬಿಗ್ ಬಾಸ್ ಇದೀಗ ಹಿಂದಿಯಿಂದಲೇ ಅಂತ್ಯಗೊಳ್ಳುತ್ತಾ.
ಪೂರ್ತಿ ಓದಿ
5:17 PM IST: ಉತ್ತರಾಖಂಡ್ನಲ್ಲಿ ಹೆಣ್ಣು ಮಗು ಜನಿಸಿದ ಕಾರಣಕ್ಕೆ ಪತ್ನಿಯ ಮೇಲೆ ಗಂಡ ಸ್ಕ್ರೂಡ್ರೈವರ್ನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಕ್ಷಿಣೆ ಕಿರುಕುಳದ ಆರೋಪವೂ ಕೇಳಿಬಂದಿದೆ.
ಪೂರ್ತಿ ಓದಿ
4:56 PM IST: ಬೀದರ್ನಲ್ಲಿ ಮದುವೆ ಕಾರ್ಡ್ ಕೊಡಲು ಹೋದ ಯುವಕನಿಗೆ ವಿಳಾಸ ಸಿಗದೆ ಮಕ್ಕಳ ಬಳಿ ವಿಚಾರಿಸಿದ್ದಕ್ಕೆ ಮಕ್ಕಳ ಕಳ್ಳನೆಂದು ದೂರು ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಮದುವೆ ಕಾರ್ಡ್ ಕೊಡಲು ಬಂದಿದ್ದು ಎಂದು ತಿಳಿದುಬಂದಿದೆ.
ಪೂರ್ತಿ ಓದಿ
4:15 PM IST: ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕಾಗಿ 50 ವರ್ಷಗಳಿಗಿಂತ ಹಳೆಯದಾದ 45 ಮರಗಳನ್ನು ಕಡಿದು ಹಾಕಲಾಗಿದೆ. ಈ ಕ್ರಮವು ಪರಿಸರವಾದಿಗಳು ಮತ್ತು ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ, ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ನಾಶವಾಗುತ್ತಿದೆ ಎಂದು ಟೀಕಿಸಿದ್ದಾರೆ.
ಪೂರ್ತಿ ಓದಿ
4:14 PM IST: ನಿಮ್ಮ ಏಕಾಗ್ರತೆ, ಗಮನ ಮತ್ತು ಮಾನಸಿಕ ಸ್ಥಿರತೆಯನ್ನು ಹೆಚ್ಚಿಸಲು 7 ಪ್ರಾಚೀನ ತಂತ್ರಗಳನ್ನು ಇಲ್ಲಿ ನೀಡಲಾಗಿದೆ. ತ್ರಾಟಕ, ಪ್ರಾಣಾಯಾಮ, ಧಾರಣ, ಜಪ, ಯೋಗ ನಿದ್ರೆ, ಅಭ್ಯಾಸ ಮತ್ತು ನಾದ ಯೋಗದಂತಹ ತಂತ್ರಗಳು ನಿಮ್ಮ ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತವೆ.
ಪೂರ್ತಿ ಓದಿ
4:03 PM IST: ಮೆಟ್ರೋ ದರ ಏರಿಕೆಯಿಂದ ದೂರ ಸರಿದಿದ್ದ ಪ್ರಯಾಣಿಕರು ಮತ್ತೆ ಮೆಟ್ರೋಗೆ ಮರಳಿದ್ದಾರೆ. ಅಂಬೇಡ್ಕರ್ ಜಯಂತಿ ರಜೆಯಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಿಎಂಆರ್ಸಿಎಲ್ 4 ಹೆಚ್ಚುವರಿ ರೈಲು ಸೇವೆ ಒದಗಿಸಿದೆ.
ಪೂರ್ತಿ ಓದಿ
3:46 PM IST: ಜೈಪುರದಲ್ಲಿ ನಡೆದ ಆರ್ಸಿಬಿ ಮತ್ತು ರಾಜಸ್ಥಾನ ರಾಯಲ್ಸ್ ಪಂದ್ಯದ ವೇಳೆ ಕೊಹ್ಲಿ ಮತ್ತು ದ್ರಾವಿಡ್ ಭೇಟಿಯಾದರು. ಈ ವೇಳೆ ಕೊಹ್ಲಿ, ದ್ರಾವಿಡ್ ಅವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಕೊಹ್ಲಿ 100 ಅರ್ಧಶತಕ ಬಾರಿಸಿದ ಸಾಧನೆ ಮಾಡಿದರು.
ಪೂರ್ತಿ ಓದಿ
3:38 PM IST: ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಅಧಿಕಾರಕ್ಕಾಗಿ ಬಳಸುತ್ತಿದೆ ಎಂದು ಟೀಕಿಸಿದ್ದಾರೆ. ಕರ್ನಾಟಕದಲ್ಲಿ ಎಸ್ಸಿ/ಎಸ್ಟಿ, ಒಬಿಸಿಗೆ ಅನ್ಯಾಯ ಮಾಡಿ ಮುಸ್ಲಿಮರಿಗೆ ಮೀಸಲಾತಿ ನೀಡಿದೆ ಎಂದು ಆರೋಪಿಸಿದ್ದಾರೆ.
ಪೂರ್ತಿ ಓದಿ
3:27 PM IST: ಯುಎಸ್ ಡಿಫೆನ್ಸ್ ಸೆಕ್ರೆಟರಿ ಪೀಟ್ ಹೆಗ್ಸೆತ್ ಆದೇಶದ ಪ್ರಕಾರ, ಕೆಲ ಕಂಪೆನಿಗಳ ಜೊತೆಗಿನ ಒಪ್ಪಂದವನ್ನು ಕಡಿತಗೊಳಿಸಲಿದ್ದು, ಒಂದಷ್ಟು ಕಂಪೆನಿಗಳ ಲೇಆಫ್ ಆಗಲಿದೆಯಾ?
ಪೂರ್ತಿ ಓದಿ
3:12 PM IST: ವಿದೇಶಿ ರಾಯಭಾರಿ ಜೊತೆ ಅಫೇರ್ ಇಟ್ಟುಕೊಂಡ ಮಾಡೆಲ್ ಮೆಘ್ನಾ ಅರೆಸ್ಟ್ ಆಗಿದ್ದಾರೆ. ಮದುವೆಯಾಗಿರುವ ರಾಯಭಾರಿ ಜೊತಗಿನ ಸಂಬಂಧವನ್ನು ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸದ್ದೇ ಮೆಘ್ನಾಗೆ ಮುಳುವಾಗಿದೆ.
ಪೂರ್ತಿ ಓದಿ
3:05 PM IST: ಉತ್ತರ ಪ್ರದೇಶದ ಮೀರತ್ನಲ್ಲಿ ನಿದ್ದೆಯಲ್ಲಿದ್ದ ಯುವಕನಿಗೆ ಹಾವು ಕಚ್ಚಿ ಸಾವನ್ನಪ್ಪಿದ್ದಾನೆ. ದೇಹದ ಮೇಲೆ 10 ಕಡೆ ಹಾವು ಕಚ್ಚಿದ ಗುರುತುಗಳಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ.
ಪೂರ್ತಿ ಓದಿ
3:03 PM IST: ಟಾಟಾ ಮೋಟಾರ್ಸ್ ಜಾಗ್ವಾರ್ ಅನ್ನು ಚೀನಾದ ಗೀಲಿಗೆ ಮಾರಾಟ ಮಾಡಿದೆ ಎಂಬ ವರದಿ ಸುಳ್ಳು ಎಂದು ಟಾಟಾ ಮೋಟಾರ್ಸ್ ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ ದೃಢಪಡಿಸಿವೆ. 2008 ರಲ್ಲಿ ಟಾಟಾ ಮೋಟಾರ್ಸ್ ಫೋರ್ಡ್ ನಿಂದ ಜಾಗ್ವಾರ್ ಲ್ಯಾಂಡ್ ರೋವರ್ ಅನ್ನು ಸ್ವಾಧೀನಪಡಿಸಿಕೊಂಡಿತು.
ಪೂರ್ತಿ ಓದಿ
2:47 PM IST: ಐಪಿಎಲ್ ಮತ್ತು ಪಿಎಸ್ಎಲ್ ಟೂರ್ನಿಗಳ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಐಪಿಎಲ್ನಲ್ಲಿ ಆಟಗಾರರಿಗೆ ದುಡ್ಡಿನ ಮಳೆಯೇ ಸುರಿಯುತ್ತದೆ, ಆದರೆ ಪಿಎಸ್ಎಲ್ನಲ್ಲಿ ಶತಕ ಬಾರಿಸಿದವರಿಗೆ ಹೇರ್ ಡ್ರೈಯರ್ ಗಿಫ್ಟ್ ನೀಡುತ್ತಾರೆ. ಐಪಿಎಲ್ ಚಾಂಪಿಯನ್ ತಂಡಕ್ಕೆ 20 ಕೋಟಿ ಬಹುಮಾನ ಸಿಕ್ಕರೆ, ಪಿಎಸ್ಎಲ್ ಚಾಂಪಿಯನ್ ತಂಡಕ್ಕೆ ಕೇವಲ 4.30 ಕೋಟಿ ಸಿಗುತ್ತದೆ.
ಪೂರ್ತಿ ಓದಿ
1:39 PM IST: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಕೊಲೆ ಪ್ರಕರಣವು ತೀವ್ರ ಆಘಾತವನ್ನುಂಟು ಮಾಡಿದೆ. ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ, ಆರೋಪಿ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ.
ಪೂರ್ತಿ ಓದಿ
1:18 PM IST: 2025ರ ಅಮರನಾಥ ಯಾತ್ರೆಗೆ ಏಪ್ರಿಲ್ 14ರಿಂದ ನೋಂದಣಿ ಆರಂಭವಾಗಿದೆ. ಆನ್ಲೈನ್ ಮತ್ತು ಆಫ್ಲೈನ್ ನೋಂದಣಿ ವಿಧಾನಗಳು, ಕಡ್ಡಾಯ ಆರೋಗ್ಯ ತಪಾಸಣೆ, ಪಾಲಿಸಬೇಕಾದ ನಿಯಮಗಳು ಮತ್ತು ಸಲಹೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಪೂರ್ತಿ ಓದಿ
1:07 PM IST: ಉತ್ತರ ಪ್ರದೇಶದಲ್ಲಿ ಸಬ್ಇನ್ಸ್ಪೆಕ್ಟರ್ ಒಬ್ಬರು ಕಳ್ಳತನದ ಆರೋಪಿಯ ಮನೆ ಶೋಧಿಸುವ ಬದಲು, ಹಾಲಿ ಜಡ್ಜ್ ಅವರ ಮನೆಯನ್ನೇ ಶೋಧಿಸಿ ಎಡವಟ್ಟು ಮಾಡಿದ್ದಾರೆ. ಈ ಘಟನೆ ಬಾರ್ ಅಸೋಸಿಯೇಷನ್ನ ಆಕ್ರೋಶಕ್ಕೆ ಕಾರಣವಾಗಿದ್ದು, ಸಬ್ಇನ್ಸ್ಪೆಕ್ಟರ್ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ.
ಪೂರ್ತಿ ಓದಿ
1:05 PM IST: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕಾರಿನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಕೂಡ ಸಲ್ಮಾನ್ ಖಾನ್ಗೆ ಹಲವು ಬಾರಿ ಬೆದರಿಕೆ ಕರೆಗಳು ಬಂದಿದ್ದವು.
ಪೂರ್ತಿ ಓದಿ
1:04 PM IST: ರಾಮ ಜಗದೀಶ್ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಈ ಸಿನಿಮಾದ ಬಜೆಟ್ 5 ರಿಂದ 10 ಕೋಟಿ ಎನ್ನಲಾಗಿದೆ. ಆದರೆ ಈ ಚಿತ್ರ ಅಪಾರ ಜನಮನ್ನಣೆ ಗಳಿಸಿದ್ದು, ಚಿತ್ರಮಂದಿರದಲ್ಲಿಯೇ 60ಕ್ಕೂ ಹೆಚ್ಚು ಕೋಟಿ ಗಳಿಸಿರುವುದಾಗಿ ವರದಿಯಾಗಿದೆ.
ಪೂರ್ತಿ ಓದಿ
12:33 PM IST: ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ.
ಪೂರ್ತಿ ಓದಿ
12:27 PM IST: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ. ಡಿಸೆಂಬರ್ 2026 ರ ವೇಳೆಗೆ, ರಾಜ್ಯದ 80% ರೈತರಿಗೆ ಪ್ರತಿದಿನ 12 ಗಂಟೆಗಳ ಉಚಿತ ವಿದ್ಯುತ್ ಸಿಗಲಿದೆ ಎಂದು ಫಡ್ನವೀಸ್ ಹೇಳಿದ್ದಾರೆ.
ಪೂರ್ತಿ ಓದಿ
12:24 PM IST: ಕೌಟುಂಬಿಕ ಕಲಹದಿಂದ ಮನನೊಂದು ಸಾಫ್ಟ್ವೇರ್ ಇಂಜಿನಿಯರ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಭವನದ ಬಳಿ ನಡೆದಿದೆ. ಹೆಬ್ಬಾಳ ನಿವಾಸಿ ಜುಹೈಲ್ ಅಹಮದ್ (26) ಆತ್ಮಹತ್ಯೆಗೆ ಯತ್ನಿಸಿದವರು.
ಪೂರ್ತಿ ಓದಿ
11:57 AM IST: ಇಲ್ಲಿ ಪ್ರಶಸ್ತಿ ಸ್ವೀಕರಿಸಿದ ಒಬ್ಬೊಬ್ಬ ಸಾಧಕರನ್ನು ನೋಡಿದರೆ ನೀರಿನ ಹರಿವಿನ ವಿರುದ್ಧ ಈಜಿದವರದ್ದೇ ಜಗತ್ತು ಎನಿಸುತ್ತಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನಮಕ್ಕನವರ್ ಪ್ರಶಂಸೆ ವ್ಯಕ್ತಪಡಿಸಿದರು.
ಪೂರ್ತಿ ಓದಿ
11:40 AM IST: ವಿಜ್ಞಾನಿಗಳು ಇದೇ ಮೊದಲ ಬಾರಿಗೆ ಲ್ಯಾಬ್ನಲ್ಲಿ ಮಾನವನ ಹಲ್ಲನ್ನು ಯಶಸ್ವಿಯಾಗಿ ಬೆಳೆಸಿದ್ದಾರೆ. ಹಲ್ಲು ಕಳೆದುಕೊಂಡವರಿಗೆ ಇದು ವರದಾನವಾಗಲಿದೆ. ಲಂಡನ್ನ ಕಿಂಗ್ಸ್ ಕಾಲೇಜಿನ ಸಂಶೋಧಕರು ಈ ಮಹತ್ವದ ಸಂಶೋಧನೆ ಮಾಡಿದ್ದಾರೆ.
ಪೂರ್ತಿ ಓದಿ
11:34 AM IST: ಕಟ್ಟಿಗೆ ಒಲೆ ಹಚ್ಚಿ ರೂಢಿಯೇ ಇಲ್ಲದ ಮಹಿಳಾಮಣಿಗಳಿಗೆ ಒಲೆ ಹಚ್ಚುವುದು ಕಷ್ಟ ಕಷ್ಟ ಎನ್ನುವಂತಾಯಿತು. ಪ್ರತಿ ಬಾರಿ ಹಚ್ಚಿದಾಗಲೂ ಕ್ಷಣಾರ್ಧದಲ್ಲಿ ಬೆಂಕಿ ಮಾಯ. ಕ್ಯಾಮೆರಾ ಕಣ್ಣುಗಳೆಲ್ಲ ತಮ್ಮನ್ನೇ ದಿಟ್ಟಿಸಿವೆ. ಹೀಗಾಗಿ ಚಪಾತಿ ಸುಡದೆ ಬಿಡುವಂತಿಲ್ಲ.
ಪೂರ್ತಿ ಓದಿ
11:23 AM IST: ಅಂಬೇಡ್ಕರ್ ಅವರನ್ನು ಉಲ್ಲೇಖಿಸುವಾಗ ನಾವು ಕೇವಲ ಸಂವಿಧಾನ ಶಿಲ್ಪಿ ಎಂದರೆ ಸಾಲುವುದಿಲ್ಲ, ಮಹಾನ್ ಮಾನವತಾವಾದಿ ಎಂದರೂ ಪೂರ್ಣವಾಗುವುದಿಲ್ಲ, ಒಬ್ಬ ವ್ಯಕ್ತಿ ಏನೆಲ್ಲ ಆಗಬಹುದು, ಸಮಾಜಕ್ಕೆ ಏನೆಲ್ಲ ಒಳಿತು ಮಾಡಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಜೀವಿಸಿದವರು. ಕಾನೂನು ತಜ್ಞರಾಗಿ, ಸಮಾಜ ಸುಧಾರಕರಾಗಿ, ಅರ್ಥ ಶಾಸ್ತ್ರಜ್ಞರಾಗಿ, ಪತ್ರಕರ್ತರಾಗಿ, ತತ್ವಜ್ಞಾನಿಯಾಗಿ, ಸಾಹಿತಿಯಾಗಿ ತಮ್ಮ ಇರುವಿಕೆಯನ್ನು ತೋರ್ಪಡಿಸಿದವರು.
ಪೂರ್ತಿ ಓದಿ
11:07 AM IST: ಭಾರತದ ಬಹುಪಾಲು ಮೂಲಭೂತ ಸಮಸ್ಯೆಗಳಿಗೆ ಅಂಬೇಡ್ಕರರ ಸಂದೇಶವನ್ನು, ಬೋಧನೆಗಳನ್ನು ಮೂಲ ರೂಪದಲ್ಲಿ ತಲುಪಿಸುವುದು ಪರಿಹಾರದ ಕಾರ್ಯವಾಗುತ್ತದೆ. ‘ನಾನು ಮೊದಲು ಭಾರತೀಯ ಕಡೆಗೂ ಭಾರತೀಯ’ ಎಂಬ ಉದ್ಗೋಷ ಮಾಡಿದ ಏಕೈಕ ಭಾರತೀಯ ಅದು ಬಾಬಾ ಸಾಹೇಬರು’
ಪೂರ್ತಿ ಓದಿ
11:01 AM IST: ಕಳಂಕಿತ ಸ್ಥಿತಿಯಲ್ಲಿ ನಾವು ಬದುಕುವುದಿಲ್ಲ ಎಂದು ಪ್ರತಿಜ್ಞೆ ಮಾಡಿ. ಸಮಾಜದ ಏಳಿಗೆ ಮಾಡುವುದಕ್ಕಾಗಿ ಗಂಡಸರು ನಿರ್ಧರಿಸುವಂತೆ ನೀವು ನಿರ್ಧರಿಸಿ. ನಿಮಗೆ ಹೇಳಬೇಕಿರುವ ಮತ್ತೊಂದು ಮುಖ್ಯವಾದ ವಿಷಯವೇನೆಂದರೆ ನೀವು ಹೊಲಸಾದ ರೂಢಿ ಪರಂಪರೆಗಳನ್ನು ಆಚರಿಸುವುದನ್ನು ಬಿಟ್ಟುಬಿಡಬೇಕು.
ಪೂರ್ತಿ ಓದಿ
11:00 AM IST: ದೆಹಲಿಯ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲರು ಬಿಸಿಲಿನ ತಾಪ ತಡೆಯಲು ಕಾಲೇಜಿನ ಗೋಡೆಗಳಿಗೆ ಸೆಗಣಿ ಉಜ್ಜಿದ್ದಾರೆ. ಈ ಕ್ರಮಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಮತ್ತೆ ಕೆಲವರು ಟೀಕಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪೂರ್ತಿ ಓದಿ
10:50 AM IST: ಕನ್ನಡ ಮತ್ತು ಕರ್ನಾಟಕ ಭೂಪಟಕ್ಕಷ್ಟೇ ಸೀಮಿತ ಆಗಬಾರದು. ಕರ್ನಾಟಕದ ಗಡಿಯಾಚೆಗೂ ಕನ್ನಡ ವಿಸ್ತರಿಸಬೇಕು, ಬೆಳೆಯಬೇಕು ಎಂಬುದು ನಮ್ಮ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಉದ್ದೇಶ ಎಂದು ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು.
ಪೂರ್ತಿ ಓದಿ
10:44 AM IST: ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ತನ್ನ ಸೈನ್ಬೋರ್ಡ್ಗಳಿಂದ ಹಿಂದಿಯನ್ನು ತೆಗೆದುಹಾಕಿದೆ, ಈಗ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ಬರೆಯಲಾಗಿದೆ. ಈ ಬದಲಾವಣೆಗೆ ಸಾರ್ವಜನಿಕರು ಮಿಶ್ರ ಪ್ರತಿಕ್ರಿಯೆ ನೀಡುತ್ತಿದ್ದಾರೆ, ಕೆಲವರು ಸ್ವಾಗತಿಸಿದರೆ, ಹಲವರು ಟೀಕಿಸಿದ್ದಾರೆ.
ಪೂರ್ತಿ ಓದಿ
10:44 AM IST:
Supritha Sathyanarayan Engagement: ʼಸೀತಾ ವಲ್ಲಭʼ ಧಾರಾವಾಹಿ ನಟಿ ಸುಪ್ರೀತಾ ಸತ್ಯನಾರಾಯಣ್ ಅವರು ಚಂದನ್ ಶೆಟ್ಟಿ ಜೊತೆ ಎಂಗೇಜ್ ಆಗಿದ್ದಾರೆ.
ಪೂರ್ತಿ ಓದಿ
Supritha Sathyanarayan Engagement: ʼಸೀತಾ ವಲ್ಲಭʼ ಧಾರಾವಾಹಿ ನಟಿ ಸುಪ್ರೀತಾ ಸತ್ಯನಾರಾಯಣ್ ಅವರು ಚಂದನ್ ಶೆಟ್ಟಿ ಜೊತೆ ಎಂಗೇಜ್ ಆಗಿದ್ದಾರೆ.