ಬೆಂಗಳೂರು: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ, ಈ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ. ಮುಂದಿನ ವರ್ಷವೂ 5 ಸಾವಿರ ಕೋಟಿ ರು. ಖರ್ಚು ಮಾಡಬೇಕು ಅಂತ ಸೂಚನೆ ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

11:40 PM (IST) Jun 15
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದೆ. ಇದೀಗ ದಿಢೀರ್ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ.
11:09 PM (IST) Jun 15
ನಾಸಾದ ಕ್ಯೂರಿಯಾಸಿಟಿ ರೋವರ್ ಮಂಗಳ ಗ್ರಹದ ಅತ್ಯಂತ ಕ್ಲಿಯರ್ ಇಮೇಜ್ ಸೆರೆ ಹಿಡಿದು ರವಾನಿಸಿದೆ. ಇದುವರೆಗೆ ತೆಗೆದಿರುವ ಚಿತ್ರಗಳ ಪೈಕಿ ಇದು ಅತ್ಯಂತ ಸ್ಪಷ್ಟತೆಯ ಚಿತ್ರವಾಗಿದೆ.ಬರೋಬ್ಬರಿ 140 ಮಿಲಿಯನ್ ಮೈಲು ದೂರದಲ್ಲಿರುವ ಮಂಗಳ ಗ್ರಹದ ಮೇಲಿನ ಫೋಟೋ ಅಚ್ಚರಿಗೆ ಕಾರಣವಾಗಿದೆ.
10:11 PM (IST) Jun 15
ಭಾರಿ ಮಳೆ ಕಾರಣದಿಂದ ಕರ್ನಾಟಕದ ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ರಜೆ ನಾಲ್ಕೈದು ತಾಲೂಕುಗಳಿಗೆ ಸೀಮೀತವಾಗಿದೆ. ಯಾವ ಜಿಲ್ಲೆಗಳಲ್ಲಿ ರಜೆ ನೀಡಲಾಗಿದೆ?
09:42 PM (IST) Jun 15
ಉಜ್ಬೇಕಿಸ್ತಾನ್ ತಂಡ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಗೆ ಅರ್ಹತೆ ಪಡೆದುಕೊಂಡಿದೆ. ಈ ಸಂಭ್ರಾಚರಣೆ ಜೋರಾಗಿದೆ. ಇದರ ನಡುವೆ ಐತಿಹಾಸಿಕ ಮೈಲಿಗಲ್ಲು ನಿರ್ಮಿಸಿದ ತಂಡದ ಪ್ರತಿಯೊಬ್ಬ ಆಟಗಾರರಿಗೆ ಇದೀಗ ಕಾರು ಉಡುಗೊರೆಯಾಗಿ ನೀಡಲಾಗಿದೆ.
09:23 PM (IST) Jun 15
09:00 PM (IST) Jun 15
08:35 PM (IST) Jun 15
08:04 PM (IST) Jun 15
ಏರ್ ಇಂಡಿಯಾ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಕ್ರೂ ಅರೆಸ್ಟ್ ಆಗಿದ್ದಾರೆ. ಏಕಾಏಕಿ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್ ಆಗಿದ್ದೇಕೆ?
07:51 PM (IST) Jun 15
ವಿಶ್ವ ನಾಯಕರು ಕೆನಡಾದಲ್ಲಿ ಸೇರುತ್ತಿರುವಾಗ, ರಾಜತಾಂತ್ರಿಕ ಅಸ್ಥಿರತೆ ಮತ್ತೆ ಕಾಣಿಸಿಕೊಳ್ಳುತ್ತಿದೆ, ವಿಶೇಷವಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರ ಮರುಪ್ರವೇಶದೊಂದಿಗೆ. ಮುಂದೆ ಏನಾಗುತ್ತದೆ ಎಂಬುದು ಜಾಗತಿಕ ಕಾರ್ಯಸೂಚಿಯನ್ನು ಮರುರೂಪಿಸುತ್ತದೆ.
07:44 PM (IST) Jun 15
ಆಮಿರ್ ಖಾನ್ ಅವರ 'ಲಗಾನ್' 24 ವರ್ಷಗಳನ್ನು ಪೂರೈಸಿದೆ. ಅನೇಕ ನಾಯಕಿಯರು ಈ ಚಿತ್ರವನ್ನು ತಿರಸ್ಕರಿಸಿದ್ದರು, ಅವರು ಯಾರು ಮತ್ತು ಚಿತ್ರಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ಕಥೆಗಳು ನಮಗೆ ತಿಳಿದಿವೆಯೇ? ನಾವು ನಿಮಗೆ ತಿಳಿಸುತ್ತೇವೆ.
07:26 PM (IST) Jun 15
ಆ್ಯಂಕರ್ ಅನುಶ್ರಿ ಹೊಸ ಕಾರು ಖರೀದಿಸಿದ್ದಾರೆ. ಈ ಬಾರಿ ಅನುಶ್ರೀ ಹೊಚ್ಚ ಹೊಸ ಹೈಬ್ರಿಡ್ ಕಾರು ಖರೀದಿಸಿದ್ದಾರೆ. ಅನುಶ್ರೀ ಖರೀದಿಸಿದ ಹೊಸ ಕಾರು ಯಾವುದು? ಈ ಕಾರಿನ ಬೆಲೆ ಎಷ್ಟು?
07:20 PM (IST) Jun 15
ಎಸ್ಎಂಎಸ್ ಬಂದಾಗ ಅದು ನಕಲಿಯೋ, ಅಸಲಿಯೋ ಎಂದು ತಿಳಿಯದೇ ಬಂದಿರುವ ಲಿಂಕ್ ಓಪನ್ ಮಾಡಿ ಹಣ ಕಳೆದುಕೊಂಡವರು, ಮೋಸ ಹೋದವರು ಅನೇಕ ಮಂದಿ. ಆದರೆ ಇನ್ಮುಂದೆ ಮೋಸ ಹೋಗೋ ಚಾನ್ಸೇ ಇಲ್ಲ. ಅದು ಹೇಗೆ ನೋಡಿ.
07:03 PM (IST) Jun 15
06:30 PM (IST) Jun 15
ಇರಾನ್-ಇಸ್ರೇಲ್ ಸಂಘರ್ಷವು ತೈಲ ಬೆಲೆ ಏರಿಕೆ ಮತ್ತು ವ್ಯಾಪಾರ ಅಡಚಣೆಗಳ ಭೀತಿ ಹುಟ್ಟಿಸಿದೆ. ಹಾರ್ಮುಜ್ ಜಲಸಂಧಿ ಮುಚ್ಚುವ ಆತಂಕದಿಂದ ಭಾರತದ ಮೇಲೆ ಹಣದುಬ್ಬರದ ಒತ್ತಡ ಹೆಚ್ಚಾಗಬಹುದು. ಶನಿವಾರ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 6 ಡಾಲರ್ಗಿಂತಲೂ ಹೆಚ್ಚಾಗಿದೆ.
06:05 PM (IST) Jun 15
06:03 PM (IST) Jun 15
ಗಾಳಿ ಮಳೆಯಿಂದ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ಆರೋಗ್ಯ ಗಂಭೀರವಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
05:28 PM (IST) Jun 15
05:25 PM (IST) Jun 15
ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಒಂದು ರನ್ವೇ ಬರೋಬ್ಬರಿ 3 ತಿಂಗಳು ಬಂದ್ ಆಗುತ್ತಿದೆ. ಇದರಿಂದ ಪ್ರತಿ ದಿನ 200 ವಿಮಾನ ಹಾರಾಟ ರದ್ದಾಗಲಿದೆ. ಇದೀಗ ದೆಹಲಿ ವಿಮಾನ ನಿಲ್ದಾಣದ ರನ್ವೇ ಬಂದ್ ಮಾಡಲು ಕಾರಣವೇನು?
05:22 PM (IST) Jun 15
05:15 PM (IST) Jun 15
04:56 PM (IST) Jun 15
ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಪಾಕಿಸ್ತಾನ ಖಂಡಿಸಿದೆ. ಇದೇ ವೇಳೆ ಇರಾನ್ ಜೊತೆಗಿದೆ ಎಂದಿದೆ. ಆದರೆ ಪಾಕ್ ಪ್ರಧಾನಿ ದಾಳಿ ಖಂಡಿಸುವ ವೇಳೆ ಅಚಾತುರ್ಯದಲ್ಲಿ ಕಾಂಡೋಮ್ ಪದ ಬಳಸಿದ್ರಾ? ಸೋಶಿಯಲ್ ಮೀಡಿಯಾದಲ್ಲಿ ಇದೀಗ ಶೆಹಬಾಜ್ ಷರೀಫ್ ಫುಲ್ ಟ್ರೋಲ್ ಆಗಿದ್ದಾರೆ.
04:39 PM (IST) Jun 15
3.22 ಕೋಟಿ ರೂಪಾಯಿಗಳ ವಂಚನೆ ಪ್ರಕರಣದಲ್ಲಿ ಗಾಂಧೀಜಿಯವರ ಮರಿಮೊಮ್ಮಗಳು ಆಶಿಶ್ ಲತಾ ರಾಮ್ಗೋಬಿನ್ ಅವರಿಗೆ 7 ವರ್ಷಗಳ ಜೈಲುಶಿಕ್ಷೆಯಾಗಿದೆ. ಯಾರಿವರು? ಏನಿದು ಕೇಸ್?
04:10 PM (IST) Jun 15
ಏರ್ ಇಂಡಿಯಾ ವಿಮಾನ ದುರಂತದ ಒಂದೊಂದು ಕಣ್ಣೀರ ಕತೆಗಳು ಘನಘೋರವಾಗಿದೆ. ಇದೀಗ ಅಹಮ್ಮದಾಬಾದ್ ಆಸ್ಪತ್ರೆ ಶವಾಗಾರದ ಬ್ಯಾಗ್ನಲ್ಲಿ ಮಡಿದವರ 2 ತಲೆ ಇದೆ. ಇದರ ಜೊತೆ ದೇಹಹ ಇತರ ಭಾಗವನ್ನೂ ನೀಡಲು ಕುಟುಂಬಸ್ಥರು ಕಣ್ಮೀರಿಡುತ್ತಿದ್ದಾರೆ.
03:34 PM (IST) Jun 15
ಶಬರಿಮಲ ಮತ್ತು ಪಂಪದಲ್ಲಿ ಭಾರೀ ಮಳೆಯಿಂದಾಗಿ ಪಂಪಾ ನದಿಯಲ್ಲಿ ಸ್ನಾನ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.
03:17 PM (IST) Jun 15
03:12 PM (IST) Jun 15
ಕಾಂತಾರ ಸಿನಿಮಾ ಶೂಟಿಂಗ್ ವೇಳೆ ಕಳೆದ ಒಂದು ತಿಂಗಳ ಅಂತರದಲ್ಲಿ ಮೂವರು ಕಲಾವಿದರು ಸಾವಿನ ಬೆನ್ನಲ್ಲೇ ದೋಣಿ ಮಗುಚಿ ಭಾರಿ ಅವಘಡ ಸಂಭವಿಸಿದೆ ಅನ್ನೋ ಸುದ್ದಿ ಕುರಿತು ಇದೀಗ ಹೊಂಬಾಳೆ ಸ್ಪಷ್ಟನೆ ನೀಡಿದೆ.ನಿಜಕ್ಕೂ ಮಾಣಿ ಜಲಾಶಯದಲ್ಲಿ ನಡೆದಿದ್ದೇನು?
03:11 PM (IST) Jun 15
ಲಂಡನ್: ಬಹುನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಟೀಂ ಇಂಡಿಯಾ ಪಾಳಯದಲ್ಲಿ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
03:04 PM (IST) Jun 15
02:32 PM (IST) Jun 15
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್, ಬಾಲಿವುಡ್ ಸಿನಿಮಾವನ್ನು ಟೀಕಿಸಿ, ಅದನ್ನು ಮಾದಕ ವಸ್ತು, ಮದ್ಯ ಮತ್ತು ಅನೈತಿಕತೆಯ ತಾಣ ಎಂದು ಕರೆದಿದ್ದಾರೆ. ನಟರ ಅನೈತಿಕ ಜೀವನಶೈಲಿಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
02:22 PM (IST) Jun 15
ಇತ್ತೀಚೆಗೆ ಪಾಡ್ಕಾಸ್ಟ್ನಲ್ಲಿ ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯ ಅವರು ತಾವು ಸಾಲ ಪಡೆದಿರುವುದಕ್ಕಿಂತಲೂ ಹೆಚ್ಚು ಹಣವನ್ನು ಬ್ಯಾಂಕ್ಗೆ ಕಟ್ಟಿರುವುದಾಗಿ ಹೇಳಿಕೊಂಡಿದ್ದರು. ಆದರೆ ಕೇಂದ್ರ ಹಣಕಾಸು ಸಚಿವಾಲಯ, ಬ್ಯಾಂಕುಗಳು ಮಲ್ಯ ಸಾಲ ಇನ್ನೂ ಬಾಕಿ ಇದೆ ಅಂತ ಹೇಳಿದ್ದಾರೆ.
01:57 PM (IST) Jun 15
ಗುರ್ಗಾಂವ್ನಲ್ಲಿ ಐಷಾರಾಮಿ ಜೀವನ ನಡೆಸುವ ಯುವಕನೊಬ್ಬ ತನ್ನ ಖರ್ಚು-ವೆಚ್ಚಗಳನ್ನು ವಿವರಿಸುತ್ತಾ, ತಿಂಗಳಿಗೆ ₹7.5 ಲಕ್ಷ ಗಳಿಸಬೇಕಾದ ಅನಿವಾರ್ಯತೆಯ ಬಗ್ಗೆ ಲಿಂಕ್ಡ್ಇನ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
01:52 PM (IST) Jun 15
ಅಲಿಘರ್ನಲ್ಲಿ ವರದಕ್ಷಿಣೆಗಾಗಿ ಮಹಿಳೆಯೊಬ್ಬರನ್ನು ಕಬ್ಬಿಣದ ರಾಡ್ನಿಂದ ಸುಟ್ಟು ಕೊಲ್ಲಲಾಗಿದೆ. ಬಂಟಿ ಕುಮಾರ್ ಎಂಬಾತ ತನ್ನ ಹೆಂಡತಿ ಸಂಗೀತಾಳನ್ನು ಕುಟುಂಬದವರೊಂದಿಗೆ ಸೇರಿ ಚಿತ್ರಹಿಂಸೆ ನೀಡಿ ಕೊಂದಿರುವ ಆರೋಪ ಕೇಳಿ ಬಂದಿದೆ.
01:44 PM (IST) Jun 15
ಕಲಿಯುಗ ದೈವ ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಎಲ್ಲರೂ ಆಸೆಪಡ್ತಾರೆ. ಆದ್ರೆ ಒಂದೇ ದಿನದಲ್ಲಿ ಹೋಗಿ ಬರೋದು ಕಷ್ಟ. ಹೀಗಾಗಿ ಪ್ರವಾಸೋದ್ಯಮ ಇಲಾಖೆ ಒಂದು ಸ್ಪೆಷಲ್ ಟೂರ್ ಪ್ಯಾಕೇಜ್ ತಂದಿದೆ.
01:35 PM (IST) Jun 15
ಧಾರವಾಡ ಜಿಲ್ಲಾಧಿಕಾರಿಗಳು ಇಡಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶಿಲನೆ ಮಾಡಬೇಕು, ಜೊತೆಗೆ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂಬುದರ ಬಗ್ಗೆ ಪ್ರಗತಿ ಪರಿಶಿಲನೆ ಸಭೆ ಮಾಡುತ್ತಾ ಬಂದಿದ್ದಾರೆ.
01:23 PM (IST) Jun 15
ಜಗತ್ತಿನ ಅತಿ ಚಿಕ್ಕ ಹಸು ಎಂದು ಹೆಸರು ಪಡೆದು ಸಾವನ್ನಪ್ಪಿದ ರಾಣಿಯ ಬಗ್ಗೆ ಇಲ್ಲಿದೆ ವಿವರ. ಕೋವಿಡ್ ಟೈಮ್ನಲ್ಲಿಯೇ ಫೇಮಸ್ ಆಗಿದ್ದ ರಾಣಿಯ ಸ್ಟೋರಿ ಇದು...
01:22 PM (IST) Jun 15
ಅವಿಭಕ್ತ ಕುಟುಂಬಗಳೇ ಹೆಚ್ಚಾಗಿರುವ ಭಾರತದಲ್ಲಿ 7 ಸೀಟುಗಳ ಕಾರುಗಳಿಗೆ ಭಾರಿ ಬೇಡಿಕೆ ಇದೆ. ಭಾರತದಲ್ಲಿ ಅತೀ ಹೆಚ್ಚು ಮಾರಾಟವಾಗುವ 7 ಸೀಟುಗಳ ಪ್ರಸಿದ್ಧ ಕಾರುಗಳು ಯಾವುದು ಅಂತ ಈಗ ನೋಡೋಣ.
12:53 PM (IST) Jun 15
ರೀಲ್ಸ್ ಮಾಡಲು ಸಮಯ ಸಿಗದೇ ಇಬ್ಬರು ಫಾಲೋವರ್ಸ್ ಕಳೆದುಕೊಂಡ ಮಹಿಳೆಯೊಬ್ಬಳು ಪತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ನಡೆದಿದೆ. ಮುಂದೇನಾಯ್ತು ನೋಡಿ!
12:02 PM (IST) Jun 15
11:56 AM (IST) Jun 15
11:29 AM (IST) Jun 15
3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಮುಕ್ತಾಯದ ಬೆನ್ನಲ್ಲೇ ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ತಂಡಗಳಿಗೆ ಐಸಿಸಿ ನಗದು ಬಹುಮಾನ ನೀಡಲಿದೆ. 3ನೇ ಸ್ದಾನ ಪಡೆದ ಭಾರತ, ಕೊನೆ ಸ್ಥಾನ ಪಡೆ ಪಾಕಿಸ್ತಾನಕ್ಕೆ ಸಿಕ್ಕ ಹಣ ಎಷ್ಟು>