ದಾವಣಗೆರೆ: ತಮ್ಮ ಸಹೋದರ, ಸಚಿವ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದೇ ಇರುವುದು ಒಳ್ಳೆಯದಾಗಿದೆ. ಅಧ್ಯಕ್ಷರಾಗಿದ್ದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆಯನ್ನು ನಾಯಕ ಸಮಾಜಕ್ಕೆ ಕಟ್ಟುತ್ತಿದ್ದರು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಬಿಜೆಪಿ ಎಸ್ಟಿ ಮೋರ್ಚಾದಿಂದ ಭಾನುವಾರ ನಡೆದ ಸಂವಿಧಾನಬದ್ಧ ಶೇ.7ರ ಎಸ್ಟಿ ಮೀಸಲಾತಿ ಜಾರಿಯಾಗಲೇಬೇಕು ಎಂಬ ಸಮಾವೇಶದಲ್ಲಿ ಮಾತನಾಡಿ, ಒಂದು ವೇಳೆ ತಮ್ಮ ಸಹೋದರ ಅಧ್ಯಕ್ಷರಾಗಿದ್ದರೆ ಇಡೀ ನಮ್ಮ ಸಮುದಾಯ ಕೆಡುತ್ತಿತ್ತು. ಕಾಂಗ್ರೆಸ್ ಸೋತರೆ ನಾಯಕ ಸಮಾಜದ ಲೀಡರ್ಶಿಪ್ನಿಂದಾಗಿಯೇ ಪಕ್ಷಕ್ಕೆ ಸೋಲಾಯಿತು ಅಂತ ನಮ್ಮ ಮೇಲೆಯೇ ಕಾಂಗ್ರೆಸ್ಸಿನವರು ಅಪವಾದ ಹೊರಿಸುತ್ತಿದ್ದರು. ಅದಕ್ಕೆ ದೇವರು ಒಳ್ಳೆಯದನ್ನೇ ಮಾಡಿದ್ದಾನೆ ಎಂದರು.
ಬಿಜೆಪಿ ತಪ್ಪಿನಿಂದಲೇ ಇವತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರದಲ್ಲಿದ್ದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲಾ ಸಮಾಜಗಳನ್ನೂ ಜೊತೆಗೆ ಕರೆದುಕೊಂಡು ಹೋಗಿದ್ದರೆ ಸೋಲುತ್ತಿರಲಿಲ್ಲ. ಗೆದ್ದ ಮೇಲೆ ಒಂದೇ ಸಮುದಾಯದ ರಾಜಕೀಯವನ್ನೂ ಮಾಡಬಾರದು. ಅದನ್ನು ನಾವು ಹೋರಾಟದ ಮೂಲಕ ಗಟ್ಟಿಯಾಗಿ ಎದುರಿಸಬೇಕು ಎಂದು ಹೇಳಿದರು.
09:48 PM (IST) Jun 15
Karnataka Cabinet Expansion: ಜೂ.18ಕ್ಕೆ ಪರಿಷತ್ ಚುನಾವಣೆ ಇದ್ದು ಅದರ ಬಳಿಕ ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.
09:01 PM (IST) Jun 15
Chikkamagaluru News: ಚಿಕ್ಕಮಗಳೂರು ಜಿಲ್ಲೆಯ ಬನ್ನೂರು ಗ್ರಾಮದಲ್ಲಿ ಹಣದ ವಿಚಾರವಾಗಿ ಪೋಷಕರೊಂದಿಗೆ ಜಗಳವಾಡಿದ 27 ವರ್ಷದ ಯುವಕ ಪ್ರದೀಪ್ ಕೆರೆಗೆ ಹಾರಿ ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾನೆ.
08:39 PM (IST) Jun 15
Snakes: ಜಗತ್ತಿನ ಎಲ್ಲಾ ಪ್ರಾಣಿಗಳು ತಮ್ಮ ಮರಿಗಳ ಜೊತೆ ಇರುತ್ತವೆ, ಆದರೆ ಹಾವುಗಳು ಮಾತ್ರ ಯಾಕೆ ಒಂಟಿಯಾಗಿರುತ್ತವೆ? ಈ ಪ್ರಶ್ನೆ ನಿಮ್ಮನ್ನೂ ಕಾಡಿರಬಹುದು. ಇದರ ಹಿಂದಿನ ವೈಜ್ಞಾನಿಕ ಕಾರಣವನ್ನು ಈ ಗ್ಯಾಲರಿಯಲ್ಲಿ ತಿಳಿಯೋಣ.
07:18 PM (IST) Jun 15
06:55 PM (IST) Jun 15
06:27 PM (IST) Jun 15
ಬೆಂಗಳೂರಿನಲ್ಲಿ ವಸತಿ ವೆಚ್ಚ ಹೆಚ್ಚಾಗಿದ್ದರೂ, ಕೆಲವು ಪ್ರದೇಶಗಳು ಇಂದಿಗೂ ಕೈಗೆಟುಕುವ ದರದಲ್ಲಿ ಬಾಡಿಗೆ ಮನೆಗಳನ್ನು ಒದಗಿಸುತ್ತವೆ. ಈ ಲೇಖನವು ಎಲೆಕ್ಟ್ರಾನಿಕ್ ಸಿಟಿ, ಕೆಂಗೇರಿ, ಮತ್ತು ಯಲಹಂಕದಂತಹ ಎಂಟು ಬಜೆಟ್-ಸ್ನೇಹಿ ಸ್ಥಳಗಳನ್ನು ಪರಿಚಯಿಸುತ್ತದೆ.
06:10 PM (IST) Jun 15
05:34 PM (IST) Jun 15
Chanakya Niti For Women: ಆಚಾರ್ಯ ಚಾಣಕ್ಯರ ನೀತಿಗಳ ಪ್ರಕಾರ, ಮಹಿಳೆಯರಲ್ಲಿರುವ ಕೆಲವು ಅಭ್ಯಾಸಗಳು ಇಡೀ ಕುಟುಂಬದ ಗೌರವಕ್ಕೆ ಧಕ್ಕೆ ತರಬಹುದು ಸೇರಿದಂತೆ ಯಾವೆಲ್ಲಾ ಅಭ್ಯಾಸಗಳಿಂದ ದೂರವಿರಬೇಕು ಎಂದು ಚಾಣಕ್ಯರು ಹೇಳಿದ್ದಾರೆ.
04:49 PM (IST) Jun 15
04:36 PM (IST) Jun 15
Special Interview: ನಾವು ಹೇಗಿರುತ್ತೇವೆಯೋ ಪ್ರತಿಕ್ರಿಯೆ ಹಾಗೇ ಇರುತ್ತೆ. ಆದರೂ ಸಿನಿಮಾರಂಗದಲ್ಲಿ ಕಾಸ್ಟಿಂಗ್ ಕೌಚ್ ಸಾಮಾನ್ಯ ಎಂದು ಕೇಳಿದ್ದೇನೆ ಎಂದು ಸಂದರ್ಶನದಲ್ಲಿ ನಟಿ ನಿಮಿಷಾ ಚಂದ್ರ ತಿಳಿಸಿದರು.
04:29 PM (IST) Jun 15
ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಡಾಂಬರ್ ಬೆಲೆ ಪ್ರತಿ ಟನ್ಗೆ ₹45 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆಯಾಗಿದೆ. ಇದರಿಂದ ಹೂವಿನಹಡಗಲಿ ತಾಲೂಕಿನ ಹಲವು ರಸ್ತೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ, ಗುತ್ತಿಗೆದಾರರು ಜೆಲ್ಲಿಕಲ್ಲು ಹಾಕಿ ಕಾಮಗಾರಿ ನಿಲ್ಲಿಸಿದ್ದಾರೆ.
04:11 PM (IST) Jun 15
Exclusive Interview: 400 ಚಿತ್ರಗಳ ಸಂಭ್ರಮದಲ್ಲಿರುವ ಹಿರಿಯ ನಟ ರಂಗಾಯಣ ರಘು ತಮ್ಮ ಸಿನಿಮಾ ಪಯಣ, ರಂಗಭೂಮಿ ಅನುಭವ, ರಾಜಕೀಯ ಪ್ರವೇಶದ ಅವಕಾಶ, ಕೃಷಿ ಜೀವನ ಮತ್ತು ಭವಿಷ್ಯದ ಕನಸುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
03:32 PM (IST) Jun 15
01:11 PM (IST) Jun 15
12:31 PM (IST) Jun 15
ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದಿದ್ದಾರೆ. ತಮ್ಮ ಮೇಲಿನ ಬಿಜೆಪಿ ಟೀಕೆಗಳಿಗೆ, ಗ್ಯಾರಂಟಿ ಯೋಜನೆಗಳ ವಿವಾದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.
12:25 PM (IST) Jun 15
11:39 AM (IST) Jun 15
11:36 AM (IST) Jun 15
10:45 AM (IST) Jun 15
10:33 AM (IST) Jun 15
09:59 AM (IST) Jun 15
09:46 AM (IST) Jun 15
09:32 AM (IST) Jun 15
08:52 AM (IST) Jun 15
08:40 AM (IST) Jun 15
Amruthadhaare Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ದಿವಾನ್ಗೆ ಸ್ವಂತ ಮಗಳನ್ನು ಹುಡುಕೋ ಸಮಸ್ಯೆ ಒಂದುಕಡೆಯಾದರೆ, ಮನೆಯಲ್ಲಿರುವ ಮಿಂಚುಳನ್ನು ಉಳಿಸಿಕೊಳ್ಳಬೇಕಿದೆ. ಇದೊಂದು ಟಾಸ್ಕ್ ಆಗಿದೆ. ಹೀಗಿರುವಾಗ ಕರ್ಣ ಧಾರಾವಾಹಿ ಕರ್ಣನ ಆಗಮನದಿಂದ ಎಲ್ಲ ಗೊಂದಲ ಬಗೆಹರಿದಿದೆ.
07:48 AM (IST) Jun 15
07:47 AM (IST) Jun 15
07:34 AM (IST) Jun 15
07:20 AM (IST) Jun 15
07:12 AM (IST) Jun 15
ಯಲಬುರ್ಗಾ ಪಟ್ಟಣದ 12ನೇ ವಾರ್ಡ್ನಲ್ಲಿ ನೀರಿನ ಸಮಸ್ಯೆ ಉಂಟಾದಾಗ, ಶಿವಕುಮಾರ ಮ್ಯಾಗೇರಿ ಎಂಬ ಯುವಕ ತನ್ನ ಸ್ವಂತ ಕೊಳವೆಬಾವಿಯಿಂದ ನಿವಾಸಿಗಳಿಗೆ ಉಚಿತವಾಗಿ ನೀರು ಪೂರೈಸುತ್ತಿದ್ದಾನೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಆತ ಮಾಡುತ್ತಿರುವ ಈ ಸಮಾಜ ಸೇವೆಯನ್ನು ಸ್ಥಳೀಯರು ಶ್ಲಾಘಿಸಿದ್ದಾರೆ.
06:46 AM (IST) Jun 15
06:37 AM (IST) Jun 15
ಸಂಗೋಳಗಿ ಗ್ರಾಮದ ಸರ್ಕಾರಿ ಶಾಲೆಯ ಹಳೆಯ, ಬಳಕೆಯಲ್ಲಿಲ್ಲದ ಕಟ್ಟಡದ ಛಾವಣಿ ಕುಸಿದಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಈ ಘಟನೆಯು ತಾಲೂಕಿನಲ್ಲಿರುವ ಶಿಥಿಲಗೊಂಡ ಶಾಲಾ ಕಟ್ಟಡಗಳ ಸುರಕ್ಷತೆಯ ಗಂಭೀರ ಸಮಸ್ಯೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
06:28 AM (IST) Jun 15
06:16 AM (IST) Jun 15
06:08 AM (IST) Jun 15
05:44 AM (IST) Jun 15
05:39 AM (IST) Jun 15
05:32 AM (IST) Jun 15
05:26 AM (IST) Jun 15