ತೀರ್ಥಹಳ್ಳಿ: ಆಗುಂಬೆ ಘಾಟ್ ಮಾರ್ಗದ ಅಗಲೀಕರಣಕ್ಕೆ ಸಂಬಂಧಿಸಿ ತಾಂತ್ರಿಕ ತಜ್ಞರ ಅಭಿಪ್ರಾಯದ ಆಧಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನ ಅಂತಿಮವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಗುಂಬೆ ಮಾರ್ಗದ ಅಗಲೀಕರಣ ಮತ್ತು ಸುರಂಗ ಮಾರ್ಗ ನಿರ್ಮಾಣ ಎರಡಕ್ಕೂ ಅವಕಾಶವಿದ್ದು, ರಾಜ್ಯ ಸರ್ಕಾರದ ಪೂರ್ಣ ಸಹಕಾರವೂ ಇದೆ. ಅಂತಿಮ ತೀರ್ಮಾನ ಕೇಂದ್ರ ಸರ್ಕಾರದ್ದು ಎಂದರು.
ಹುಲಿಕಲ್ ಘಾಟಿಯ ಬಗ್ಗೆ ಪ್ರತಿಕ್ರಿಯಿಸಿ, ಹುಲಿಕಲ್ ಘಾಟಿಯ ಕೆಲಸ ಇನ್ನೂ ಪೂರ್ಣಗೊಂಡಿಲ್ಲ. ಕಾರು ಮತ್ತು ಪ್ರಯಾಣಿಕರ ಬಸ್ಸುಗಳಿಗೆ ಅನುಮತಿ ನೀಡಲಾಗಿದೆ. ಉಳಿದಂತೆ ಭಾರಿ ವಾಹನಗಳ ಸಂಚಾರದ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
09:36 AM (IST) Jul 16
ಧಾರವಾಡದ ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ, ನೇತ್ರತಜ್ಞೆ ಡಾ. ಪ್ರಿಯಾಂಕಾ ತನ್ನ ಪತಿ, ಅರವಳಿಕೆ ತಜ್ಞ ಡಾ. ಕಿರಣ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಈ ಕೃತ್ಯವನ್ನು ಮುಚ್ಚಿಹಾಕಲು ತನ್ನ 8 ವರ್ಷದ ಮಗನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸದ್ಯ ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ.
09:29 AM (IST) Jul 16
09:25 AM (IST) Jul 16
08:56 AM (IST) Jul 16
08:40 AM (IST) Jul 16
07:56 AM (IST) Jul 16
07:36 AM (IST) Jul 16
07:34 AM (IST) Jul 16
ಮನೆ ಹೊರಗೆ ಒಣ ಹಾಕುತ್ತಿದ್ದ ಒಳ ಉಡುಪುಗಳನ್ನು ರಾತ್ರಿ ಕಳವು ಮಾಡುತ್ತಿದ್ದ ಕಿಡಿಗೇಡಿಯೊಬ್ಬನನ್ನು ಇಬ್ಬರು ಯುವತಿಯರು ಪತ್ತೆ ಹಚ್ಚಿ ಇಂದಿರಾನಗರ ಠಾಣೆ ಪೊಲೀಸರಿಗೆ ಹಿಡಿದು ಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.