ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಜೂನ್ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಶೇ.21ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಮಳೆ ಕೂಡ ಕಡಿಮೆ ಬಿದ್ದಿರುವುದರಿಂದ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟ ಕಡಿಮೆಯಿರುವುದು ಆತಂಕ ಮೂಡಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.
10:43 PM (IST) Jun 16
ಇನ್ಸ್ಟಾದಲ್ಲಿ ಪರಿಚಯವಾಗಿ ಲೀವ್ ಇನ್ ರಿಲೇಶನ್ಶಿಪ್ ಶುರುವಾಯಿತು. ಇಬ್ಬರದ್ದೂ ಒಂದೇ ಊರು. ಹೀಗಾಗಿ ಬೇಗನೆ ಆತ್ಮೀಯರಾಗಿದ್ದಾರೆ. 6 ತಿಂಗಳಿನಿಂದ ಒಟ್ಟಿಗೆ ವಾಸವಿದ್ದಾರೆ. ಇದೀಗ 20ರ ಹರೆಯದ ಯುವತಿಯನ್ನು ಕೊಲೆ ಮಾಡಲಾಗಿದೆ.
09:45 PM (IST) Jun 16
Chanakya Wisdom: ಚಾಣಕ್ಯ ನೀತಿಯ ಪ್ರಕಾರ, ಕೆಲವು ಸ್ಥಳಗಳಿಗೆ ಭೇಟಿ ನೀಡಿ ಹಿಂತಿರುಗುವಾಗ ನಾವು ಮತ್ತೆ ತಿರುಗಿ ನೋಡಬಾರದು. ಹಾಗೆ ನೋಡಿದರೆ ಅನಗತ್ಯ ಸಮಸ್ಯೆಗಳು ಎದುರಾಗುತ್ತವೆ ಎನ್ನಲಾಗಿದೆ. ಆ ಸ್ಥಳಗಳು ಯಾವುವು ಎಂದು ಈಗ ನೋಡೋಣ…
08:36 PM (IST) Jun 16
Escalator Safety: ಎಸ್ಕಲೇಟರ್ನಲ್ಲಿ ಹೋಗುವಾಗ ಅದರ ಬದಿಯಲ್ಲಿರುವ ಬ್ರಷ್ಗಳನ್ನು ನೀವು ನೋಡಿರಬಹುದು. ಹೆಚ್ಚಿನವರು ಇದನ್ನು ಶೂ ಕ್ಲೀನ್ ಮಾಡಲು ಅಥವಾ ಧೂಳು ತೆಗೆಯಲು ಇಟ್ಟಿದ್ದಾರೆ ಎಂದು ಭಾವಿಸುತ್ತಾರೆ.
07:13 PM (IST) Jun 16
07:04 PM (IST) Jun 16
06:55 PM (IST) Jun 16
Darshan Case: ಸೋಮವಾರ ಸಿಸಿಹೆಚ್-59 ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಮರ್ಡರ್ ಕೇಸ್ ವಿಚಾರಣೆ ನಡೆದಿದೆ. ದರ್ಶನ್-ಪವಿತ್ರಾ ಸೇರಿದಂತೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರ್ ಆಗಿದ್ದಾರೆ.
06:48 PM (IST) Jun 16
06:20 PM (IST) Jun 16
06:17 PM (IST) Jun 16
05:53 PM (IST) Jun 16
ಜಾಗತಿಕ ಕ್ರೀಡಾ ದೈತ್ಯ ನೈಕಿ ಇಂಡಿಯಾ, ಬೆಂಗಳೂರಿನ ಪ್ರತಿಷ್ಠಿತ ಬಾಗ್ಮನೆ ಟೆಕ್ ಪಾರ್ಕ್ನಲ್ಲಿ 1.25 ಲಕ್ಷ ಚದರ ಅಡಿ ಕಚೇರಿ ಸ್ಥಳವನ್ನು ಬಾಡಿಗೆಗೆ ಪಡೆದಿದೆ. 5 ವರ್ಷಗಳ ಅವಧಿಯ ಈ ಬೃಹತ್ ಒಪ್ಪಂದದ ಒಟ್ಟು ಮೌಲ್ಯ 121 ಕೋಟಿ ರೂಪಾಯಿಗಳಾಗಿದೆ.
05:47 PM (IST) Jun 16
Baby Names: 2026ರಲ್ಲಿ ಟ್ರೆಂಡಿಂಗ್ನಲ್ಲಿರುವ, ಶಿವ-ಪಾರ್ವತಿಯ ಪುತ್ರ ಕಾರ್ತಿಕೇಯನಿಗೆ ಸಂಬಂಧಿಸಿದ ಮಾಡರ್ನ್ ಮತ್ತು ಯೂನಿಕ್ ಹೆಸರುಗಳ ಹುಡುಕಾಟದಲ್ಲಿದ್ದೀರಾ? ಇಲ್ಲಿದೆ ಅರ್ಥಪೂರ್ಣ ಹೆಸರುಗಳ ಲಿಸ್ಟ್.
05:47 PM (IST) Jun 16
cp yogeshwar son dhyan: ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಪುತ್ರ ಧ್ಯಾನ್ ಯೋಗೇಶ್ವರ್, ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಸಿ.ಪಿ. ಯೋಗೇಶ್ವರ್ ಹೊಸ ಸಿನಿಮಾದಲ್ಲಿ ನಟಿಸುವ ನಿರ್ಧಾರ ಕೈಗೊಂಡಿದ್ದು, ಎರಡೂ ಸಿನಿಮಾಗಳ ಮುಹೂರ್ತ ಜು.5ರಂದು ನಡೆಯಲಿದೆ.
05:32 PM (IST) Jun 16
Chanakya Niti For Married Life: ಚಾಣಕ್ಯ ನೀತಿಯ ಪ್ರಕಾರ, ಗಂಡ ತನ್ನ ಹೆಂಡತಿಯನ್ನು ಯಾವ 4 ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು? ಕುಟುಂಬದ ಸುರಕ್ಷತೆ ಮತ್ತು ಗೌರವದ ಬಗ್ಗೆ ಚಾಣಕ್ಯರು ನೀಡಿದ ಸಲಹೆಗಳೇನು?
05:23 PM (IST) Jun 16
ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರಿನ ಪೆರಿಫೆರಲ್ ರಿಂಗ್ ರೋಡ್ (ಪಿಆರ್ಆರ್) ಯೋಜನೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಮೊದಲ ಪ್ಯಾಕೇಜ್ ಅಡಿಯಲ್ಲಿ ಮಾದಾವರದಿಂದ ಬಳ್ಳಾರಿ ರಸ್ತೆವರೆಗಿನ 21 ಕಿ.ಮೀ ಎಕ್ಸ್ಪ್ರೆಸ್ವೇ ನಿರ್ಮಾಣದ ಗುತ್ತಿಗೆಯನ್ನು ಶಂಕರ ನಾರಾಯಣ ಕನ್ಸ್ಟ್ರಕ್ಷನ್ಸ್ ಸಂಸ್ಥೆಗೆ ಬಿಡಿಎ ನೀಡಿದೆ. ಈ ಮಹತ್ವದ ಒಪ್ಪಂದವು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಒಂದು ದೊಡ್ಡ ಮೈಲಿಗಲ್ಲಾಗಿದೆ.
04:34 PM (IST) Jun 16
ಬೆಂಗಳೂರಿನ ಹಲವು ಪ್ರಮುಖ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆಪ್ರಾದೇಶಿಕ ಸಾರಿಗೆ ಕಚೇರಿಇಮೇಲ್ ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಬಂದಿದ್ದು, ತೀವ್ರ ಆತಂಕ ಸೃಷ್ಟಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ತಪಾಸಣೆ ನಡೆಸಿ, ಇದು ಹುಸಿ ಬೆದರಿಕೆ ಎಂದು ಖಚಿತಪಡಿಸಿದ್ದಾರೆ. ಸದ್ಯ ಸೈಬರ್ ಕ್ರೈಂ ಪೊಲೀಸರು ಇಮೇಲ್ ಕಳುಹಿಸಿದವರ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.
04:16 PM (IST) Jun 16
03:58 PM (IST) Jun 16
ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಕಾಮಗಾರಿಯಿಂದಾಗಿ, ಮುಂದಿನ 2 ತಿಂಗಳ ಕಾಲ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಲಿದೆ. ಹಲವು ರೈಲುಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ರದ್ದುಗೊಳಿಸಲಾಗಿದ್ದು, ಇನ್ನು ಕೆಲವಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.
03:08 PM (IST) Jun 16
02:59 PM (IST) Jun 16
01:52 PM (IST) Jun 16
01:46 PM (IST) Jun 16
ಶುಂಠಿ ಮತ್ತು ಹಸಿಮೆಣಸಿನಕಾಯಿ ಬೆಳೆಗಾರರು ಬೆಳೆ ವಿಮೆ ಪಡೆಯಲು ದಾಖಲೆಗಳನ್ನು ಸಲ್ಲಿಸಬೇಕಿದೆ. ಹಾಗೆಯೇ, 2026-27ನೇ ಸಾಲಿನಿಂದ ವಿದ್ಯಾರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದ್ದು, ಈಗಾಗಲೇ ಶುಲ್ಕ ಪಾವತಿಸಿದವರಿಗೆ ಮರುಪಾವತಿ ಮಾಡಲಾಗುವುದು.
01:46 PM (IST) Jun 16
ಖಾತೆ ಹಂಚಿಕೆಯ ಅಸಮಾಧಾನದಿಂದ 13 ದಿನಗಳ ಕಾಲ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಿಂದ ದೂರವಿದ್ದ ಸಚಿವ ಕೃಷ್ಣಬೈರೆಗೌಡರು, ಹೈಕಮಾಂಡ್ ಸಂಧಾನದ ಬಳಿಕ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ತಕ್ಷಣವೇ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ.
12:34 PM (IST) Jun 16
11:59 AM (IST) Jun 16
11:47 AM (IST) Jun 16
11:18 AM (IST) Jun 16
Bengaluru Namma Metro News: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಎಲೆಕ್ಟ್ರಾನಿಕ್ ಸಿಟಿ ಮಾರ್ಗ ಅಥವಾ ಹಳದಿ ಮಾರ್ಗಕ್ಕೆ ಮತ್ತೊಂದು ಹೊಸ ರೈಲು ಸೇರ್ಪಡೆಯಾಗಿದೆ.ಹಳದಿ ಮಾರ್ಗದ ಮೆಟ್ರೋಗೆ ನಿನ್ನೆ ( ಜೂನ್ 15 ) 13ನೇ ಹೊಸ ರೈಲು ಸೇರ್ಪಡೆಯಾಗಿದೆ.
10:27 AM (IST) Jun 16
10:12 AM (IST) Jun 16
09:39 AM (IST) Jun 16
ಬಳ್ಳಾರಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಭಯೋತ್ಪಾದಕರಿಗೆ ಬಿರಿಯಾನಿ ಹಾಕುವ ಸರ್ಕಾರ ಈಗಿಲ್ಲ, ಅವರನ್ನು ಮಟ್ಟ ಹಾಕುವ ಸರ್ಕಾರವಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಿಯಾಂಕ್ ಖರ್ಗೆ 'ಮಿನಿ ಸರ್ವಾಧಿಕಾರಿ' ಎಂದು ಕರೆದಿದ್ದೇಕೆ ಸಿಟಿ ರವಿ?
09:32 AM (IST) Jun 16
Jayamma Chinnegowda No More: ವಯೋಸಹಜ ಕಾಯಿಲೆಗಳು ಮತ್ತು ಆರೋಗ್ಯದಲ್ಲಿನ ಏರುಪೇರಿನಿಂದಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದೂ ವಿಧಿವಶರಾಗಿದ್ದಾರೆ.
09:02 AM (IST) Jun 16
09:01 AM (IST) Jun 16
08:22 AM (IST) Jun 16
07:13 AM (IST) Jun 16
06:56 AM (IST) Jun 16
ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ವಿಜಯಪುರದಿಂದ ಬೇನಾಳ ರೈಲು ನಿಲ್ದಾಣಕ್ಕೆ ನೂತನ ಬಸ್ ಸಂಚಾರ ಆರಂಭವಾಗಿದೆ. ಈ ಬಸ್ ಪ್ರತಿದಿನ ನಾಲ್ಕು ಟ್ರಿಪ್ಗಳ ಮೂಲಕ ಆಲಮಟ್ಟಿ ಉದ್ಯಾನದವರೆಗೆ ಸಂಚರಿಸಲಿದ್ದು, ವಿದ್ಯಾರ್ಥಿಗಳು, ರೈತರು ಮತ್ತು ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
06:41 AM (IST) Jun 16
06:10 AM (IST) Jun 16
06:00 AM (IST) Jun 16
05:50 AM (IST) Jun 16
05:42 AM (IST) Jun 16
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಆರೆಸ್ಸೆಸ್ ಅನ್ನು ನೋಂದಾಯಿಸದಿರುವ ಕಾನೂನಾತ್ಮಕ ಕಾರಣಗಳು, ಅದರ ಆಸ್ತಿ, ದೇಣಿಗೆ ಮತ್ತು ತೆರಿಗೆ ಪಾವತಿ ವಿವರಗಳನ್ನು ಬಹಿರಂಗಪಡಿಸುವ ಮೂಲಕ ಪಾರದರ್ಶಕತೆ ಮೆರೆಯುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.