ಬೆಂಗಳೂರು: ಸೋಮವಾರ ಉತ್ಖನನ ಕಾರ್ಯ ಮುಂದುವರಿಕೆ ಕುರಿತು ಎಸ್ಐಟಿ ಯಾವುದೇ ಮಾಹಿತಿ ನೀಡಿಲ್ಲ. ಇದು ಉತ್ಖನನಕ್ಕೆ ಬ್ರೇಕ್ ಬಿದ್ದಿದೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.ಈ ನಡುವೆ ಅಸ್ಥಿ ಪತ್ತೆಗಾಗಿ ಗುಂಡಿ ಅಗೆದ ಕಾರ್ಮಿಕರನ್ನು ಎಸ್ಐಟಿ ಅಧಿಕಾರಿಗಳು ಠಾಣೆಗೆ ಕರೆಸಿಕೊಂಡು ಅವರಿಂದ ದಾಖಲೆ ಸಂಗ್ರಹಿಸಿದ್ದಾರೆ. ಜೊತೆಗೆ ದೂರುದಾರನನ್ನೂ 4 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ಶಾಪದಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸರ್ವನಾಶ ಆಗಲಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಮತಗಳ್ಳತನ (ವೋಟ್ ಚೋರಿ) ದ ಕುರಿತಂತೆ ಜನರಲ್ಲಿ ಅರಿವು ಮೂಡಿ ಸುವ ಉದ್ದೇಶದೊಂದಿಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ನೇತೃತ್ವ ದಲ್ಲಿ ಸ್ಟಾಪ್ ವೋಟ್ ಚೋರಿ ಸ್ಟಿಕ್ಕರ್ ಅಭಿಯಾನ ನಡೆಸಿದರು. ಈ ಮೂಲಕ ಕಾಂಗ್ರೆಸ್ ವಿನೂತನ ಅಭಿಯಾನವನ್ನು ಆರಂಭಿಸಿದೆ. ಮತ್ತೊಂದೆಡೆ ಮತಪಟ್ಟಿ ದೋಷ ಸರಿಪಡಿಸಲು ಸಿದ್ಧ ಎಂದು ಚುನಾವಣಾ ಆಯೋಗ ಹೇಳಿಕೆಯನ್ನು ನೀಡಿದೆ.
05:18 AM (IST) Aug 18
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂರನೇ ದಿನದ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ದರ್ಶನ್ ಮತ್ತು ಅವರ ತಂಡದ ಮೇಲೆ ಹದ್ದಿನ ಕಣ್ಣಿಟ್ಟಿದ್ದು,
11:20 PM (IST) Aug 17
ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ ಶುರುವಾಗಲಿದ್ದು, 5 ಜಿಲ್ಲೆಗಳಿಗೆ ರೆಡ್, 6 ಜಿಲ್ಲೆಗಳು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ ನೋಡಿ.
11:02 PM (IST) Aug 17
ಬೆಂಗಳೂರು ಮೆಟ್ರೋದಲ್ಲಿ ಹೆಚ್ಚುವರಿ ಲಗೇಜ್ಗೆ ₹30 ಶುಲ್ಕ ವಿಧಿಸಿರುವುದನ್ನು ಪ್ರಯಾಣಿಕ ಖಂಡಿಸಿದ್ದಾರೆ. ಈಗಾಗಲೇ ದುಬಾರಿ ಮೆಟ್ರೋ ಶುಲ್ಕದ ಜೊತೆಗೆ ಹೆಚ್ಚುವರಿ ಹೊರೆ ಹೇರುವುದು ಸರಿಯಲ್ಲ ಎಂಬ ವಾದವಿದೆ. ಲಗೇಜ್ ನೀತಿಯ ಅಸ್ಪಷ್ಟತೆ, ಸ್ಕ್ಯಾನರ್ ಗಾತ್ರ ಮಿತಿ, ತೂಕ ಮಿತಿ ಬಗ್ಗೆ ಚರ್ಚೆ ನಡೆಯುತ್ತಿದೆ.
10:32 PM (IST) Aug 17
ಮೋನಿಕಾ ಮೋನಿಕಾ ಹಾಡಿನಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ 'ಕೂಲಿ ಸಿನಿಮಾ ನಟ ಸೌಬಿನ್ ಸಾಹೀರ್ ಇದೀಗ ಹೊಚ್ಚ ಹೊಸ ದುಬಾರಿ ಕಾರುು ಖರೀದಿಸಿದ್ದಾರೆ.
10:00 PM (IST) Aug 17
ಆ್ಯಪ್ ಆಧಾರಿತ ಆಟೋ ರಿಕ್ಷಾ ಸೇವೆ ಪಡೆಯುವಾಗ ಹೆಚ್ಚುವರಿ ಚಾರ್ಜ್ ಮಾಡಿದ ಅನುಮಾನ ಕಾಡುತ್ತಿದೆಯಾ? ಸರ್ಕಾರ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನ ಮೊತ್ತ ಪಾವತಿಸಬೇಕಾಗಿ ಬಂದಿದೆಯಾ? ಇದೀಗ ಬೆಂಗಳೂರಿನ ಟೆಕ್ಕಿಗಳಿಬ್ಬರು ಮೀಟರ್ ಹಾಕಿ ಸಾಫ್ಟ್ವೇರ್ ಅಭಿವದ್ಧಿಪಡಿಸಿದ್ದಾರೆ. ಇದು ನಿಖರ ದರ ತಿಳಿಸುತ್ತದೆ.
09:46 PM (IST) Aug 17
ಪೂರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ? ಆದ್ರೆ ಪೂರಿ ಸರಿಯಾಗಿ ಉಬ್ಬಲ್ಲ, ಜಾಸ್ತಿ ಎಣ್ಣೆ ಹೀರಿಕೊಳ್ಳುತ್ತೆ ಅಂತ ತಲೆಕೆಡಿಸಿಕೊಳ್ಳುವವರೇ ಜಾಸ್ತಿ. ಮೆತ್ತನೆಯ, ಕಡಿಮೆ ಎಣ್ಣೆಯ ಪೂರಿ ಮಾಡೋದು ಹೇಗೆ ಅಂತ ಈಗ ನೋಡೋಣ.
09:25 PM (IST) Aug 17
ಈ ಕೆಳಗಿನ ಹದಿನೈದು ಸಿನಿಮಾಗಳು ಭಾರತೀಯ ಚಿತ್ರರಂಗಕ್ಕೆ ಹೊಸ ಮೆರುಗು, ಚೈತನ್ಯ ನೀಡಿವೆ. ಅವು ಯಾವುವು?
08:58 PM (IST) Aug 17
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮತ್ತು ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ತಗ್ಗು ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
08:21 PM (IST) Aug 17
ಉಪರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ತನ್ನ ಅಭ್ಯರ್ಥಿ ಘೋಷಿಸಿದೆ. ಮಹಾರಾಷ್ಟ್ರ ರಾಜ್ಯಪಾಲರಾಗಿರುವ ಸಿಪಿ ರಾಧಾಕೃಷ್ಣನ್ ಹೆಸರನ್ನು ಎನ್ಡಿಎ ಘೋಷಿಸಿದೆ
07:56 PM (IST) Aug 17
ಟಿ20, ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗಿರುವ ವಿರಾಟ್ ಕೊಹ್ಲಿ ಪತ್ನಿ ಹಾಗೂ ಮಕ್ಕಳ ಜೊತೆ ಲಂಡನ್ನಲ್ಲಿ ಸೆಟ್ಲ್ ಆಗಿದ್ದಾರೆ. ಕೊಹ್ಲಿ ಭಾರತಕ್ಕೆ ಮರಳುವ ಸಾಧ್ಯತೆ ಕಡಿಮೆ ಎಂದೇ ಹೇಳಲಾಗುತ್ತಿದೆ. ಇದೀಗ ಈ ಜೋಡಿ ಲಂಡನ್ ಬೀದಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.
07:55 PM (IST) Aug 17
ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ ಆ.18 ಮತ್ತು ಆ.10 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ ಘೋಷಣೆಯಾಗಿದೆ. ಶೃಂಗೇರಿ ಜಲಾವೃತಗೊಂಡಿದೆ. 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.
07:27 PM (IST) Aug 17
ಅರ್ಬಾಜ್ ಖಾನ್ರಿಂದ ಡಿವೋರ್ಸ್ ಪಡೆದು, ಅರ್ಜುನ್ ಕಪೂರ್ ಜೊತೆಗಿನ ಸುದೀರ್ಘ ರಿಲೇಷನ್ ಬ್ರೇಕ್ ಅಪ್ ಮಾಡಿಕೊಂಡ ಬಳಿಕವೂ ಪ್ರಣಯದ ಬಗ್ಗೆ ನಟಿ ಮಲೈಕಾ ಅರೋರಾ ಹೇಳಿದ್ದೇನು?
07:02 PM (IST) Aug 17
ಚುನಾವಣಾ ಆಯೋಗ ಇದೀಗ ರಾಹುಲ್ ಗಾಂಧಿಗೆ ಖಡಕ್ ವಾರ್ನಿಂಗ್ ನೀಡಿದೆ, 7 ದಿನದಲ್ಲಿ ಅಫಿದವಿತ್ ಸಲ್ಲಿಕೆ ಮಾಡಿ, ಅಥವಾ ಕ್ಷಮೆ ಕೇಳಿ. ಮೂರನೇ ಆಯ್ಕೆ ಇಲ್ಲ ಎಂದಿದೆ.
07:01 PM (IST) Aug 17
ಚಿಕ್ಕಮಗಳೂರಿನಲ್ಲಿ 53 ವರ್ಷದ ಮೀನಾಕ್ಷಿ, 33 ವರ್ಷದ ಪ್ರಿಯಕರ ಪ್ರದೀಪ್ ಜೊತೆ ಸೇರಿ ಗಂಡ ಸುಬ್ರಹ್ಮಣ್ಯನನ್ನು ಕೊಲೆಗೈದಿದ್ದಾಳೆ. ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ. ಮೇ 31 ರಂದು ಕೊಲೆಗೈದು ಶವ ಸುಟ್ಟು, ನಂತರ ಕಾಣೆಯಾದ ಬಗ್ಗೆ ದೂರು ನೀಡಿದ್ದಳು. ನಾಲ್ವರ ಬಂಧನ.
06:53 PM (IST) Aug 17
ದಿನನಿತ್ಯ ಕಾಡುವ ಚಿಕ್ಕಪುಟ್ಟ ಸಮಸ್ಯೆಗಳಿಗೆ ಹತ್ತಾರು ರೀತಿ ಮಾತ್ರೆ ತಿಂದು ಇನ್ನಷ್ಟು ಅನಾರೋಗ್ಯ ಬರಿಸಿಕೊಳ್ಳುವ ಬದಲು ಈ ಎಲೆಯನ್ನು ತಿಂದು ನೋಡಿ...
06:32 PM (IST) Aug 17
ಕರ್ನಾಟಕದ 36,000 ಮುಜರಾಯಿ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನಕ್ಕೆ ಆಗಸ್ಟ್ 17 ರಂದು ಚಾಲನೆ ದೊರಕಿದೆ. ಪ್ರಸಾದ ವಿತರಣೆ ಸೇರಿದಂತೆ ಯಾವುದೇ ಉದ್ದೇಶಕ್ಕೂ ಪ್ಲಾಸ್ಟಿಕ್ ಬಳಕೆ ನಿಷಿದ್ಧ. ಪರ್ಯಾಯ ಪರಿಸರ ಸ್ನೇಹಿ ವಸ್ತುಗಳ ಬಳಕೆ ಕಡ್ಡಾಯ. ನಿಯಮ ಉಲ್ಲಂಘಿಸುವ ದೇವಾಲಯಗಳ ವಿರುದ್ಧ ಕ್ರಮ.
06:20 PM (IST) Aug 17
06:17 PM (IST) Aug 17
05:57 PM (IST) Aug 17
05:39 PM (IST) Aug 17
ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ, ಗುಡ್ಡ ಕುಸಿತಗಳ ಪರಿಣಾಮ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
05:11 PM (IST) Aug 17
ಕೋಣೆಯೊಳಗೆ ತಾಯಿಯನ್ನು ಕೂಡಿಹಾಕಿ ಮಗನೇ ಅತ್ಯಾ*ರಗೈದ ಘಟನೆ ದೆಹಲಿಯಲ್ಲಿ ನಡೆದಿದೆ. ಎರಡು ಬಾರಿ ಅತ್ಯಾ*ರ ಗೈದ ಮಗನ ವಿರುದ್ದ ತಾಯಿ ದೂರು ನೀಡಿದ್ದಾಳೆ, ಈತನ ವಿಕೃತಿಗೆ ಒಂದು ಕಾರಣವನ್ನೂ ನೀಡಿದ್ದಾನೆ.
05:10 PM (IST) Aug 17
05:06 PM (IST) Aug 17
Actor Ajay Rao, Sapna HN Want To Reconcile: ನಟ ಅಜಯ್ ರಾವ್ ಹಾಗೂ ಸಪ್ನಾ ದಂಪತಿ ಮನಸ್ತಾಪ ಈಗ ಕೋರ್ಟ್ ಮೆಟ್ಟಿಲೇರಿದೆ. ಈಗ ಸಪ್ನಾ ಅವರು ಮತ್ತೆ ಒಂದಾಗುವ ಆಶಯವನ್ನು ಹೊರಹಾಕಿದ್ದಾರೆ.
05:03 PM (IST) Aug 17
04:46 PM (IST) Aug 17
04:39 PM (IST) Aug 17
Dr Vishnuvardhan Family: ನಟ ವಿಷ್ಣುವರ್ಧನ್ ಅವರು ಮೊಮ್ಮಕ್ಕಳ ಜೊತೆ ಸಮಯ ಕಳೆದಿರುವ ಅಪರೂಪದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
04:28 PM (IST) Aug 17
ರಾಹುಲ್ ಗಾಂಧಿ ಮಾಡಿದ ಮತ ಕಳ್ಳತನ ಆರೋಪ ಕುರಿತು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಮೂಲಕ ಉತ್ತರ ನೀಡಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ, ಮತದಾರರನ್ನು ದಾರಿ ತಪ್ಪಿಸುವ ಕೆಲಸವಾಗುತ್ತಿದೆ ಎಂದು ಆಯೋಗ ಹೇಳಿದೆ. ಈ ಮೂಲಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದೆ.
04:06 PM (IST) Aug 17
03:50 PM (IST) Aug 17
ಸ್ವಾತಂತ್ರ್ಯ ದಿನಾಚರಣೆ ದೀರ್ಘ ರಜೆ ಬಳಿಕ ಆ.18ರಂದು ಬೆಂಗಳೂರಿಗೆ ಹೆಚ್ಚಿನ ಪ್ರಯಾಣಿಕರ ನಿರೀಕ್ಷೆಯಿದೆ. ಹೀಗಾಗಿ, ಸೋಮವಾರ ಹಳದಿ ಮಾರ್ಗದ ಮೆಟ್ರೋ ಬೆಳಗ್ಗೆ 5 ಗಂಟೆಗೆ ಆರಂಭವಾಗಲಿದೆ. ಆರ್.ವಿ.ರಸ್ತೆ ಮತ್ತು ಬೊಮ್ಮಸಂದ್ರದಿಂದ ಮೊದಲ ರೈಲು ಹೊರಡಲಿದೆ. ನೇರಳೆ, ಹಸಿರು ಮಾರ್ಗದಲ್ಲಿ 4.15ಕ್ಕೆ ಸೇವೆ ಆರಂಭ.
03:47 PM (IST) Aug 17
ಒಂದೆಡೆ ರಾಹುಲ್ ಗಾಂಧಿ ಮತಕಳ್ಳತನ ನಡೆದಿದೆ ಅನ್ನೋ ಗಂಭೀರ ಆರೋಪ ಮಾಡಿದ್ದಾರೆ. ಇತ್ತ ಮಧ್ಯಪ್ರದೇಶದಲ್ಲಿ ನಾಯಕರು ಸಮೂಹಿಕ ರಾಜೀನಾಮೆ ನೀಡಿದ್ದಾರೆ.
03:02 PM (IST) Aug 17
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡೆಯನ್ನು ನಟಿ ರಮ್ಯಾ ಸ್ವಾಗತಿಸಿದ್ದಾರೆ. ಓರ್ವ ಹೆಣ್ಣಾಗಿ ದರ್ಶನ್ ಅಭಿಮಾನಿಗಳಿಗೆ ಉತ್ತಮ ಸಂದೇಶ ನೀಡಬಹುದು ಎಂದಿದ್ದಾರೆ. ಅಷ್ಟಕ್ಕೂ ನಟಿ ರಮ್ಯಾ ಹೇಳಿದ್ದೇನು?
01:39 PM (IST) Aug 17
ಹೀರೋ, ವಿಲನ್, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಟಾಲಿವುಡ್ನಲ್ಲಿ ಮಿಂಚಿದ ಜಗಪತಿ ಬಾಬು ಈಗ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಹೆಸರಿನ ಹಿಂದಿನ ರಹಸ್ಯವನ್ನು ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ.
01:39 PM (IST) Aug 17
01:33 PM (IST) Aug 17
12:50 PM (IST) Aug 17
12:40 PM (IST) Aug 17
12:11 PM (IST) Aug 17
12:03 PM (IST) Aug 17
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಸಾಮಾನ್ಯ ಕೈದಿಗಳಂತೆ ಜೈಲು ಜೀವನಕ್ಕೆ ಹೊಂದಿಕೊಳ್ಳುತ್ತಿರುವ ಇವರಿಗೆ ಯಾವುದೇ ವಿಶೇಷ ಸೌಲಭ್ಯಗಳಿಲ್ಲ.
11:39 AM (IST) Aug 17
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂರನೇ ದಿನದ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ದರ್ಶನ್ ಮತ್ತು ಅವರ ತಂಡದ ಮೇಲೆ ಹದ್ದಿನ ಕಣ್ಣಿಟ್ಟಿದ್ದು,
11:08 AM (IST) Aug 17
Darshan Thoogudeepa The Devil Movie: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಅವರು ಸದ್ಯ ಜೈಲಿನಲ್ಲಿದ್ದಾರೆ. ಈಗ ಅವರ ಪತ್ನಿ ವಿಜಯಲಕ್ಷ್ಮೀ ಅವರು ನಾನೇ ಎಲ್ಲ ವಿಚಾರದ ಬಗ್ಗೆ ಅಪ್ಡೇಟ್ ಕೊಡ್ತೀನಿ ಎಂದಿದ್ದಾರೆ.