Published : Aug 17, 2025, 07:04 AM ISTUpdated : Aug 18, 2025, 05:18 AM IST

Karnataka News Live: ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ಮೂರನೇ ದಿನ, ಡೆವಿಲ್‌ಗೆ ಸ್ಟ್ರಿಕ್ಟ್ ರೂಲ್ಸ್, ಟಿವಿ ಇಲ್ಲ, ಓದಬೇಕು, ಇಲ್ಲವೇ ಖಾಲಿ ಕೊಠಡಿಯಲ್ಲಿ ಕೂರಬೇಕು

ಸಾರಾಂಶ

ಬೆಂಗಳೂರು: ಸೋಮವಾರ ಉತ್ಖನನ ಕಾರ್ಯ ಮುಂದುವರಿಕೆ ಕುರಿತು ಎಸ್‌ಐಟಿ ಯಾವುದೇ ಮಾಹಿತಿ ನೀಡಿಲ್ಲ. ಇದು ಉತ್ಖನನಕ್ಕೆ ಬ್ರೇಕ್ ಬಿದ್ದಿದೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.ಈ ನಡುವೆ ಅಸ್ಥಿ ಪತ್ತೆಗಾಗಿ ಗುಂಡಿ ಅಗೆದ ಕಾರ್ಮಿಕರನ್ನು ಎಸ್‌ಐಟಿ ಅಧಿಕಾರಿಗಳು ಠಾಣೆಗೆ ಕರೆಸಿಕೊಂಡು ಅವರಿಂದ ದಾಖಲೆ ಸಂಗ್ರಹಿಸಿದ್ದಾರೆ. ಜೊತೆಗೆ ದೂರುದಾರನನ್ನೂ 4 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ಶಾಪದಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸರ್ವನಾಶ ಆಗಲಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಮತಗಳ್ಳತನ (ವೋಟ್ ಚೋರಿ) ದ ಕುರಿತಂತೆ ಜನರಲ್ಲಿ ಅರಿವು ಮೂಡಿ ಸುವ ಉದ್ದೇಶದೊಂದಿಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ನೇತೃತ್ವ ದಲ್ಲಿ ಸ್ಟಾಪ್ ವೋಟ್ ಚೋರಿ ಸ್ಟಿಕ್ಕರ್ ಅಭಿಯಾನ ನಡೆಸಿದರು. ಈ ಮೂಲಕ ಕಾಂಗ್ರೆಸ್ ವಿನೂತನ ಅಭಿಯಾನವನ್ನು ಆರಂಭಿಸಿದೆ. ಮತ್ತೊಂದೆಡೆ ಮತಪಟ್ಟಿ ದೋಷ ಸರಿಪಡಿಸಲು ಸಿದ್ಧ ಎಂದು ಚುನಾವಣಾ ಆಯೋಗ ಹೇಳಿಕೆಯನ್ನು ನೀಡಿದೆ.

05:18 AM (IST) Aug 18

ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ಮೂರನೇ ದಿನ, ಡೆವಿಲ್‌ಗೆ ಸ್ಟ್ರಿಕ್ಟ್ ರೂಲ್ಸ್, ಟಿವಿ ಇಲ್ಲ, ಓದಬೇಕು, ಇಲ್ಲವೇ ಖಾಲಿ ಕೊಠಡಿಯಲ್ಲಿ ಕೂರಬೇಕು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂರನೇ ದಿನದ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ದರ್ಶನ್ ಮತ್ತು ಅವರ ತಂಡದ ಮೇಲೆ ಹದ್ದಿನ ಕಣ್ಣಿಟ್ಟಿದ್ದು, 

Read Full Story

11:20 PM (IST) Aug 17

ಕರ್ನಾಟಕ ಮಳೆ ಆರ್ಭಟ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ 5 ಜಿಲ್ಲೆಗಳು!

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ ಶುರುವಾಗಲಿದ್ದು, 5 ಜಿಲ್ಲೆಗಳಿಗೆ ರೆಡ್, 6 ಜಿಲ್ಲೆಗಳು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ ನೋಡಿ.

Read Full Story

11:02 PM (IST) Aug 17

ಸೂಟ್‌ಕೇಸ್‌ಗೆ ₹30 ಶುಲ್ಕ ಪಾವತಿಸಿದ ಪ್ರಯಾಣಿಕ; ಬೆಂಗಳೂರು ಜನ ಮೆಟ್ರೋ ಬಳಸೋದನ್ನೇ ಬಿಟ್ಟುಬಿಡ್ತಾರೆ ಎಂದಿದ್ಯಾಕೆ?

ಬೆಂಗಳೂರು ಮೆಟ್ರೋದಲ್ಲಿ ಹೆಚ್ಚುವರಿ ಲಗೇಜ್‌ಗೆ ₹30 ಶುಲ್ಕ ವಿಧಿಸಿರುವುದನ್ನು ಪ್ರಯಾಣಿಕ ಖಂಡಿಸಿದ್ದಾರೆ. ಈಗಾಗಲೇ ದುಬಾರಿ ಮೆಟ್ರೋ ಶುಲ್ಕದ ಜೊತೆಗೆ ಹೆಚ್ಚುವರಿ ಹೊರೆ ಹೇರುವುದು ಸರಿಯಲ್ಲ ಎಂಬ ವಾದವಿದೆ. ಲಗೇಜ್ ನೀತಿಯ ಅಸ್ಪಷ್ಟತೆ, ಸ್ಕ್ಯಾನರ್ ಗಾತ್ರ ಮಿತಿ, ತೂಕ ಮಿತಿ ಬಗ್ಗೆ ಚರ್ಚೆ ನಡೆಯುತ್ತಿದೆ.

Read Full Story

10:32 PM (IST) Aug 17

ಮೋನಿಕಾ ಮೋನಿಕಾ..ಕೂಲಿ ಸಿನಿಮಾ ಮೂಲಕ ಅಬ್ಬರಿಸಿದ ಸೌಬಿನ್ ಹೊಸ BMW ಕಾರು ಖರೀದಿ

ಮೋನಿಕಾ ಮೋನಿಕಾ ಹಾಡಿನಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ  'ಕೂಲಿ ಸಿನಿಮಾ ನಟ ಸೌಬಿನ್ ಸಾಹೀರ್ ಇದೀಗ ಹೊಚ್ಚ ಹೊಸ ದುಬಾರಿ ಕಾರುು ಖರೀದಿಸಿದ್ದಾರೆ. 

Read Full Story

10:00 PM (IST) Aug 17

ಅಟೋ ಹೆಚ್ಚು ಚಾರ್ಜ್ ಮಾಡುತ್ತಿದೆಯಾ? ಬೆಂಗ್ಳೂರು ಟೆಕ್ಕಿಗಳ ಮೀಟರ್ ಹಾಕಿ ಆ್ಯಪ್‌ನಲ್ಲಿ ಚೆಕ್ ಮಾಡಿ

ಆ್ಯಪ್ ಆಧಾರಿತ ಆಟೋ ರಿಕ್ಷಾ ಸೇವೆ ಪಡೆಯುವಾಗ ಹೆಚ್ಚುವರಿ ಚಾರ್ಜ್ ಮಾಡಿದ ಅನುಮಾನ ಕಾಡುತ್ತಿದೆಯಾ? ಸರ್ಕಾರ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನ ಮೊತ್ತ ಪಾವತಿಸಬೇಕಾಗಿ ಬಂದಿದೆಯಾ? ಇದೀಗ ಬೆಂಗಳೂರಿನ ಟೆಕ್ಕಿಗಳಿಬ್ಬರು ಮೀಟರ್ ಹಾಕಿ ಸಾಫ್ಟ್‌ವೇರ್ ಅಭಿವದ್ಧಿಪಡಿಸಿದ್ದಾರೆ. ಇದು ನಿಖರ ದರ ತಿಳಿಸುತ್ತದೆ.

Read Full Story

09:46 PM (IST) Aug 17

ಮೆತ್ತನೆಯ ಹಾಗೂ ಎಣ್ಣೆ ಹೀರಿಕೊಳ್ಳದಂತೆ ಗರಿ-ಗರಿಯಾದ ಪೂರಿ ಮಾಡೋದು ಹೇಗೆ?

ಪೂರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ? ಆದ್ರೆ ಪೂರಿ ಸರಿಯಾಗಿ ಉಬ್ಬಲ್ಲ, ಜಾಸ್ತಿ ಎಣ್ಣೆ ಹೀರಿಕೊಳ್ಳುತ್ತೆ ಅಂತ ತಲೆಕೆಡಿಸಿಕೊಳ್ಳುವವರೇ ಜಾಸ್ತಿ. ಮೆತ್ತನೆಯ, ಕಡಿಮೆ ಎಣ್ಣೆಯ ಪೂರಿ ಮಾಡೋದು ಹೇಗೆ ಅಂತ ಈಗ ನೋಡೋಣ.

 

Read Full Story

09:25 PM (IST) Aug 17

Best Indian Movies - ಭಾರತೀಯ ಚಿತ್ರರಂಗದ ದಿಕ್ಕನ್ನೇ ಬದಲಾಯಿಸಿದ ಅತ್ಯುತ್ತಮ ಸಿನಿಮಾಗಳಿವು! ಅದರಲ್ಲಿ ಕನ್ನಡದ್ದೆಷ್ಟು?

ಈ ಕೆಳಗಿನ ಹದಿನೈದು ಸಿನಿಮಾಗಳು ಭಾರತೀಯ ಚಿತ್ರರಂಗಕ್ಕೆ ಹೊಸ ಮೆರುಗು, ಚೈತನ್ಯ ನೀಡಿವೆ. ಅವು ಯಾವುವು? 

Read Full Story

08:58 PM (IST) Aug 17

ಕರ್ನಾಟಕಕ್ಕೆ ಭಾರೀ ಮಳೆ; ಆರೆಂಜ್ ಅಲರ್ಟ್ ಇರುವ ಮತ್ತೆರಡು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ!

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮತ್ತು ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ತಗ್ಗು ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

Read Full Story

08:21 PM (IST) Aug 17

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ, ಯಾರು ಈ ಸಿಪಿ ರಾಧಾಕೃಷ್ಣನ್?

ಉಪರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಅಭ್ಯರ್ಥಿ ಘೋಷಿಸಿದೆ. ಮಹಾರಾಷ್ಟ್ರ ರಾಜ್ಯಪಾಲರಾಗಿರುವ ಸಿಪಿ ರಾಧಾಕೃಷ್ಣನ್ ಹೆಸರನ್ನು ಎನ್‌ಡಿಎ ಘೋಷಿಸಿದೆ

Read Full Story

07:56 PM (IST) Aug 17

ಲಂಡನ್‌ ಬೀದಿಯಲ್ಲಿ ಕಾಣಿಸಿಕೊಂಡ ಕೊಹ್ಲಿ ಅನುಷ್ಕಾ ದಂಪತಿ, ವಿದೇಶದಲ್ಲಿ ಸೆಟ್ಲ್

ಟಿ20, ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ವಿರಾಟ್ ಕೊಹ್ಲಿ ಪತ್ನಿ ಹಾಗೂ ಮಕ್ಕಳ ಜೊತೆ ಲಂಡನ್‌ನಲ್ಲಿ ಸೆಟ್ಲ್ ಆಗಿದ್ದಾರೆ. ಕೊಹ್ಲಿ ಭಾರತಕ್ಕೆ ಮರಳುವ ಸಾಧ್ಯತೆ ಕಡಿಮೆ ಎಂದೇ ಹೇಳಲಾಗುತ್ತಿದೆ. ಇದೀಗ ಈ ಜೋಡಿ ಲಂಡನ್ ಬೀದಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.

 

Read Full Story

07:55 PM (IST) Aug 17

ಕರ್ನಾಟಕ ಮಳೆ ಅಬ್ಬರ - ಶಾಲಾ, ಕಾಲೇಜುಗಳಿಗೆ 2 ದಿನ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ ಆ.18 ಮತ್ತು ಆ.10 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ ಘೋಷಣೆಯಾಗಿದೆ. ಶೃಂಗೇರಿ ಜಲಾವೃತಗೊಂಡಿದೆ. 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.

Read Full Story

07:27 PM (IST) Aug 17

ಡಿವೋರ್ಸ್​ ಆದ್ರೇನು, ಬಾಯ್​ಫ್ರೆಂಡ್​ ಕೈಕೊಟ್ರೇನು? ನಾನಿನ್ನೂ...ಎನ್ನುತ್ತಲೇ ಶಾಕಿಂಗ್​ ಹೇಳಿಕೆ ಕೊಟ್ಟ ಮಲೈಕಾ!

ಅರ್ಬಾಜ್​ ಖಾನ್​ರಿಂದ ಡಿವೋರ್ಸ್​ ಪಡೆದು, ಅರ್ಜುನ್ ಕಪೂರ್​ ಜೊತೆಗಿನ ಸುದೀರ್ಘ ರಿಲೇಷನ್​ ಬ್ರೇಕ್​ ಅಪ್​ ಮಾಡಿಕೊಂಡ ಬಳಿಕವೂ ಪ್ರಣಯದ ಬಗ್ಗೆ ನಟಿ ಮಲೈಕಾ ಅರೋರಾ ಹೇಳಿದ್ದೇನು?

 

Read Full Story

07:02 PM (IST) Aug 17

ರಾಹುಲ್ ಗಾಂಧಿಗೆ 7 ದಿನದ ಡೆಡ್‌ಲೈನ್, ಕ್ಷಮೆ ಕೇಳ್ತಾರಾ, ಅಫಿಡವಿತ್ ಸಲ್ಲಿಕೆ ಮಾಡ್ತಾರಾ?

ಚುನಾವಣಾ ಆಯೋಗ ಇದೀಗ ರಾಹುಲ್ ಗಾಂಧಿಗೆ ಖಡಕ್ ವಾರ್ನಿಂಗ್ ನೀಡಿದೆ, 7 ದಿನದಲ್ಲಿ ಅಫಿದವಿತ್ ಸಲ್ಲಿಕೆ ಮಾಡಿ, ಅಥವಾ ಕ್ಷಮೆ ಕೇಳಿ. ಮೂರನೇ ಆಯ್ಕೆ ಇಲ್ಲ ಎಂದಿದೆ.

Read Full Story

07:01 PM (IST) Aug 17

ತನಗಿಂತ 20 ವರ್ಷ ಚಿಕ್ಕ ಹುಡುಗನ ಪ್ರೀತಿಗಾಗಿ, ಗಂಡನಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ 53 ವರ್ಷದ ಆಂಟಿ!

ಚಿಕ್ಕಮಗಳೂರಿನಲ್ಲಿ 53 ವರ್ಷದ ಮೀನಾಕ್ಷಿ, 33 ವರ್ಷದ ಪ್ರಿಯಕರ ಪ್ರದೀಪ್ ಜೊತೆ ಸೇರಿ ಗಂಡ ಸುಬ್ರಹ್ಮಣ್ಯನನ್ನು ಕೊಲೆಗೈದಿದ್ದಾಳೆ. ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿಯಾಗುತ್ತಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ. ಮೇ 31 ರಂದು ಕೊಲೆಗೈದು ಶವ ಸುಟ್ಟು, ನಂತರ ಕಾಣೆಯಾದ ಬಗ್ಗೆ ದೂರು ನೀಡಿದ್ದಳು. ನಾಲ್ವರ ಬಂಧನ.

Read Full Story

06:53 PM (IST) Aug 17

Dodda Patre - ದಿನಕ್ಕೊಂದು ಎಲೆ ತಿನ್ನಿ- ಹತ್ತಾರು ಮಾತ್ರೆಗಳಿಗೆ ಹೇಳಿ ಗುಡ್​ಬೈ... ವೈದ್ಯರ ಮಾತು ಕೇಳಿ..

ದಿನನಿತ್ಯ ಕಾಡುವ ಚಿಕ್ಕಪುಟ್ಟ ಸಮಸ್ಯೆಗಳಿಗೆ ಹತ್ತಾರು ರೀತಿ ಮಾತ್ರೆ ತಿಂದು ಇನ್ನಷ್ಟು ಅನಾರೋಗ್ಯ ಬರಿಸಿಕೊಳ್ಳುವ ಬದಲು ಈ ಎಲೆಯನ್ನು ತಿಂದು ನೋಡಿ...

 

Read Full Story

06:32 PM (IST) Aug 17

ರಾಜ್ಯದ 36 ಸಾವಿರ ದೇಗುಲಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ನಿಷೇಧ - ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆ!

ಕರ್ನಾಟಕದ 36,000 ಮುಜರಾಯಿ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಅಭಿಯಾನಕ್ಕೆ ಆಗಸ್ಟ್ 17 ರಂದು ಚಾಲನೆ ದೊರಕಿದೆ. ಪ್ರಸಾದ ವಿತರಣೆ ಸೇರಿದಂತೆ ಯಾವುದೇ ಉದ್ದೇಶಕ್ಕೂ ಪ್ಲಾಸ್ಟಿಕ್ ಬಳಕೆ ನಿಷಿದ್ಧ. ಪರ್ಯಾಯ ಪರಿಸರ ಸ್ನೇಹಿ ವಸ್ತುಗಳ ಬಳಕೆ ಕಡ್ಡಾಯ. ನಿಯಮ ಉಲ್ಲಂಘಿಸುವ ದೇವಾಲಯಗಳ ವಿರುದ್ಧ ಕ್ರಮ.

Read Full Story

06:20 PM (IST) Aug 17

ಕಾಂಗ್ರೆಸ್‌ನಂತಹ ಅಯೋಗ್ಯರು ಹುಡುಕಿದರೂ ಸಿಗಲ್ಲ. ಇವರು ಆಳಲಿಕ್ಕೆ ಲಾಯಕ್ ಇಲ್ಲ; ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೀರೇಂದ್ರ ಹೆಗಡೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು, ಮುಸ್ಲಿಂ ಲೀಗ್ ನಂತಹ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವುದು ಹಾಗೂ ಧರ್ಮಸ್ಥಳದ ಬಗ್ಗೆ ಅಗೌರವ ತೋರಿರುವುದನ್ನು ಜೋಶಿ ಖಂಡಿಸಿದ್ದಾರೆ.
Read Full Story

06:17 PM (IST) Aug 17

ಶಾಂತಿಗಿದೆ ದುಬಾರಿ ಬೆಲೆ - ಪುಟಿನ್ ತಂತ್ರಕ್ಕೆ ಉಕ್ರೇನ್ ಕಳೆದುಕೊಳ್ಳಲಿದೆಯೇ ನೆಲೆ?

ಉಕ್ರೇನ್ ಡಾನೆಸ್ಕ್ ಮತ್ತು ಲುಹಾನ್ಸ್ಕ್ ಪ್ರದೇಶಗಳಿಂದ ಹಿಂದೆ ಸರಿದರೆ ಯುದ್ಧ ನಿಲ್ಲಿಸುವುದಾಗಿ ಪುಟಿನ್ ಹೇಳಿದ್ದಾರೆ. ಈ ಬೇಡಿಕೆಯನ್ನು ಟ್ರಂಪ್, ಜೆಲೆನ್ಸ್‌ಕಿ ಮತ್ತು ಯುರೋಪಿಯನ್ ಒಕ್ಕೂಟದ ನಾಯಕರ ಗಮನಕ್ಕೆ ತಂದಿದ್ದಾರೆ. ಭೂಪ್ರದೇಶ ಹಸ್ತಾಂತರದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
Read Full Story

05:57 PM (IST) Aug 17

ತ್ರಿಕೋನ ಪ್ರೇಮದ ಕರಾಳ ಮುಖ,ಯುವತಿಯಿಂದ ಲವರ್ ಬದಲಾವಣೆ ಮಾಜಿ ಪ್ರೇಮಿಗೆ ಚಾಕು ಇರಿದ ಭಗ್ನ ಪ್ರೇಮಿ

ಬೆಂಗಳೂರಿನಲ್ಲಿ ತ್ರಿಕೋನ ಪ್ರೇಮಕಥೆಯೊಂದು ಚಾಕು ಇರಿತದಲ್ಲಿ ಅಂತ್ಯಗೊಂಡಿದೆ. ಯುವತಿಯ ಹಳೇ ಬಾಯ್‌ಫ್ರೆಂಡ್, ಹೊಸ ಬಾಯ್‌ಫ್ರೆಂಡ್‌ಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Read Full Story

05:39 PM (IST) Aug 17

ಕರ್ನಾಟಕದ ಹಲೆವೆಡೆ ಭಾರಿ ಮಳೆ, ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ, ಗುಡ್ಡ ಕುಸಿತಗಳ ಪರಿಣಾಮ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

Read Full Story

05:11 PM (IST) Aug 17

ಬಲವಂತವಾಗಿ ಬುರ್ಖಾ ತೆಗೆದು ಸ್ವಂತ ತಾಯಿಯನ್ನೇ ಅತ್ಯಾ*ರಗೈದ ಮಗ, ಕಾರಣ ಮತ್ತಷ್ಟು ವಿಚಿತ್ರ

ಕೋಣೆಯೊಳಗೆ ತಾಯಿಯನ್ನು ಕೂಡಿಹಾಕಿ ಮಗನೇ ಅತ್ಯಾ*ರಗೈದ ಘಟನೆ ದೆಹಲಿಯಲ್ಲಿ ನಡೆದಿದೆ. ಎರಡು ಬಾರಿ ಅತ್ಯಾ*ರ ಗೈದ ಮಗನ ವಿರುದ್ದ ತಾಯಿ ದೂರು ನೀಡಿದ್ದಾಳೆ, ಈತನ ವಿಕೃತಿಗೆ ಒಂದು ಕಾರಣವನ್ನೂ ನೀಡಿದ್ದಾನೆ.

Read Full Story

05:10 PM (IST) Aug 17

ಸು ಫ್ರಮ್ ಸೋ ಗೆ ನಟಿ ರಮ್ಯಾ ಮೆಚ್ಚುಗೆ!

ರಾಜ್ ಬಿ. ಶೆಟ್ಟಿ ನಿರ್ದೇಶನದ 'ಸು ಫ್ರಮ್ ಸೋ' ಸಿನಿಮಾ ₹100 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ನಟಿ ರಮ್ಯಾ ಚಿತ್ರದ ಕಥಾಹಂದರ ಮತ್ತು ಯಶಸ್ಸನ್ನು ಶ್ಲಾಘಿಸಿದ್ದಾರೆ. ಸ್ಟಾರ್ ನಟರಿಲ್ಲದೆಯೂ ಚಿತ್ರ ಗೆದ್ದಿರುವುದು ಗಮನಾರ್ಹ ಎಂದಿದ್ದಾರೆ.
Read Full Story

05:06 PM (IST) Aug 17

'ಪತಿ ಅಜಯ್‌ ರಾವ್‌ ಜೊತೆ ದಾಂಪತ್ಯ ಕಟ್ಟುಕೊಳ್ಳುವ ಪ್ರಯತ್ನದಲ್ಲಿದ್ದೇನೆ' - Actor Ajay Rao ಪತ್ನಿ ಸಪ್ನಾ ಪ್ರತಿಕ್ರಿಯೆ!

Actor Ajay Rao, Sapna HN Want To Reconcile: ನಟ ಅಜಯ್‌ ರಾವ್‌ ಹಾಗೂ ಸಪ್ನಾ ದಂಪತಿ ಮನಸ್ತಾಪ ಈಗ ಕೋರ್ಟ್‌ ಮೆಟ್ಟಿಲೇರಿದೆ. ಈಗ ಸಪ್ನಾ ಅವರು ಮತ್ತೆ ಒಂದಾಗುವ ಆಶಯವನ್ನು ಹೊರಹಾಕಿದ್ದಾರೆ.

 

Read Full Story

05:03 PM (IST) Aug 17

ರಾಜ್ಯದ 5 ಜಿಲ್ಲೆಗಳಿಗೆ 'ರೆಡ್ ಅಲರ್ಟ್' - ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಸಾಧ್ಯತೆ!

ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Read Full Story

04:46 PM (IST) Aug 17

ಮುಸ್ಲಿಂ ಹುಡುಗಿ ಮದುವೆಯಾಗೋ ಹಿಂದೂ ಯುವಕರಿಗೆ ₹5 ಲಕ್ಷ ಘೋಷಣೆ; ಯತ್ನಾಳ್ ವಿರುದ್ಧ ಮುಸ್ಲಿಂ ಯುವಕರ ಪ್ರತಿಭಟನೆ!

ಮುಸ್ಲಿಂ ಯುವತಿಯರನ್ನು ಮದುವೆಯಾದ ಹಿಂದೂ ಯುವಕರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡುವ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಲಮೇಲದಲ್ಲಿ ಮುಸ್ಲಿಂ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read Full Story

04:39 PM (IST) Aug 17

Dr Vishnuvardhan - ಡಾ ವಿಷ್ಣುವರ್ಧನ್‌ಗೆ ಕಾಟ ಕೊಡ್ತಿರೋ ಮೊಮ್ಮಕ್ಕಳು; 'ಅಯ್ಯೋ ರಾಮ' ಎಂದ ಸಾಹಸಸಿಂಹ; Video

Dr Vishnuvardhan Family: ನಟ ವಿಷ್ಣುವರ್ಧನ್‌ ಅವರು ಮೊಮ್ಮಕ್ಕಳ ಜೊತೆ ಸಮಯ ಕಳೆದಿರುವ ಅಪರೂಪದ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

Read Full Story

04:28 PM (IST) Aug 17

ರಾಹುಲ್ ಗಾಂಧಿ ಮತಗಳ್ಳತನ ಆರೋಪ ಆಧಾರ ರಹಿತ, ಸುದ್ದಿಗೋಷ್ಠಿ ಮೂಲಕ ಆಯೋಗ ತಿರುಗೇಟು

ರಾಹುಲ್ ಗಾಂಧಿ ಮಾಡಿದ ಮತ ಕಳ್ಳತನ ಆರೋಪ ಕುರಿತು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಮೂಲಕ ಉತ್ತರ ನೀಡಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ, ಮತದಾರರನ್ನು ದಾರಿ ತಪ್ಪಿಸುವ ಕೆಲಸವಾಗುತ್ತಿದೆ ಎಂದು ಆಯೋಗ ಹೇಳಿದೆ. ಈ ಮೂಲಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದೆ.

Read Full Story

04:06 PM (IST) Aug 17

ವಿಷ್ಣು ಸಮಾಧಿ ವಿವಾದ - ಕಿಚ್ಚನಿಗೆ ಟಾಂಗ್ ಕೊಟ್ರಾ ವಿಷ್ಣು ಅಳಿಯ ಅನಿರುದ್ಧ್‌ ?

ಡಾ. ವಿಷ್ಣುವರ್ಧನ್ ಸಮಾಧಿ ತೆರವು ವಿಚಾರವಾಗಿ ಅನಿರುದ್ಧ್ ಅಭಿಮಾನಿಗಳೊಂದಿಗೆ ಸಭೆ ನಡೆಸಿ, ಸಮಾಧಿ ಇದ್ದ ಜಾಗದಲ್ಲಿ ಅಸ್ಥಿ ಇರಲಿಲ್ಲ, ಮೈಸೂರಿನ ಸ್ಮಾರಕದಲ್ಲಿದೆ ಎಂದು ಸ್ಪಷ್ಟಪಡಿಸಿದರು. ಕುಟುಂಬಕ್ಕೆ ಯಾವುದೇ ಲಾಭವಿಲ್ಲ, ಸುಳ್ಳು ಆರೋಪ ಮಾಡಿದರೆ ಕಾನೂನು ಕ್ರಮ ಎಂದು ಎಚ್ಚರಿಕೆ ನೀಡಿದರು.
Read Full Story

03:50 PM (IST) Aug 17

ಹಳದಿ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ - ನಾಳೆ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸೇವೆ ಆರಂಭ

ಸ್ವಾತಂತ್ರ್ಯ ದಿನಾಚರಣೆ ದೀರ್ಘ ರಜೆ ಬಳಿಕ ಆ.18ರಂದು ಬೆಂಗಳೂರಿಗೆ ಹೆಚ್ಚಿನ ಪ್ರಯಾಣಿಕರ ನಿರೀಕ್ಷೆಯಿದೆ. ಹೀಗಾಗಿ, ಸೋಮವಾರ ಹಳದಿ ಮಾರ್ಗದ ಮೆಟ್ರೋ ಬೆಳಗ್ಗೆ 5 ಗಂಟೆಗೆ ಆರಂಭವಾಗಲಿದೆ. ಆರ್.ವಿ.ರಸ್ತೆ ಮತ್ತು ಬೊಮ್ಮಸಂದ್ರದಿಂದ ಮೊದಲ ರೈಲು ಹೊರಡಲಿದೆ. ನೇರಳೆ, ಹಸಿರು ಮಾರ್ಗದಲ್ಲಿ 4.15ಕ್ಕೆ ಸೇವೆ ಆರಂಭ.

Read Full Story

03:47 PM (IST) Aug 17

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಅಸಮಾಧಾನ, ಎಂಪಿಯಲ್ಲಿ ನಾಯಕರ ಸಮೂಹಿಕ ರಾಜೀನಾಮೆ

ಒಂದೆಡೆ ರಾಹುಲ್ ಗಾಂಧಿ ಮತಕಳ್ಳತನ ನಡೆದಿದೆ ಅನ್ನೋ ಗಂಭೀರ ಆರೋಪ ಮಾಡಿದ್ದಾರೆ. ಇತ್ತ ಮಧ್ಯಪ್ರದೇಶದಲ್ಲಿ ನಾಯಕರು ಸಮೂಹಿಕ ರಾಜೀನಾಮೆ ನೀಡಿದ್ದಾರೆ.

Read Full Story

03:02 PM (IST) Aug 17

ಇದು ಉತ್ತಮ ಬೆಳವಣಿಗೆ, ದರ್ಶನ್ ಪತಿ ವಿಜಯಲಕ್ಷ್ಮಿ ನಡೆ ಸ್ವಾಗತಿಸಿದ ನಟಿ ರಮ್ಯಾ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡೆಯನ್ನು ನಟಿ ರಮ್ಯಾ ಸ್ವಾಗತಿಸಿದ್ದಾರೆ. ಓರ್ವ ಹೆಣ್ಣಾಗಿ ದರ್ಶನ್ ಅಭಿಮಾನಿಗಳಿಗೆ ಉತ್ತಮ ಸಂದೇಶ ನೀಡಬಹುದು ಎಂದಿದ್ದಾರೆ. ಅಷ್ಟಕ್ಕೂ ನಟಿ ರಮ್ಯಾ ಹೇಳಿದ್ದೇನು?

Read Full Story

01:39 PM (IST) Aug 17

ಜಗಪತಿ ಬಾಬು ಮೂಲ ಹೆಸರು ಬಹಿರಂಗ; ಯಾಕೆ 'ಬಾಬು' ಅಂತ ಚೇಂಜ್ ಮಾಡ್ಕೊಂಡಿದ್ದು?

ಹೀರೋ, ವಿಲನ್, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಟಾಲಿವುಡ್‌ನಲ್ಲಿ ಮಿಂಚಿದ ಜಗಪತಿ ಬಾಬು ಈಗ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಹೆಸರಿನ ಹಿಂದಿನ ರಹಸ್ಯವನ್ನು ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ.

Read Full Story

01:39 PM (IST) Aug 17

ವಿಷ್ಣುವರ್ಧನ್ ಸಮಾಧಿ ವಿವಾದ - ಅಳಿಯ ಅನಿರುದ್ಧ್ ಮತ್ತು ಅಭಿಮಾನಿಗಳ ನಡುವೆ ಗದ್ದಲ, ಮಳೆಯಲ್ಲೇ ಪ್ರತಿಭಟನೆ

ಡಾ. ವಿಷ್ಣುವರ್ಧನ್ ಸಮಾಧಿ ತೆರವು ವಿಚಾರದಲ್ಲಿ ಅನಿರುದ್ಧ್ ಅವರು ಅಭಿಮಾನಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸದೆ ಹೋಗಲು ಯತ್ನಿಸಿದಾಗ ಗದ್ದಲ ಉಂಟಾಯಿತು. ವಿಷ್ಣುವರ್ಧನ್ ಸಮಾಧಿ ವಿಚಾರದಲ್ಲಿ ಕುಟುಂಬದ ಮೇಲಿನ ಆರೋಪಗಳನ್ನು ಅನಿರುದ್ಧ್ ಖಂಡಿಸಿದರು.
Read Full Story

01:33 PM (IST) Aug 17

'ನಾಳೆ ಮಂಗ್ಳೂರಿನಲ್ಲಿ ಹೂತಿದ್ದೇನೆ ಎಂದ್ರೆ ಎಸ್‌ಐಟಿ ಅಲ್ಲಿಗೂ ಹೋಗಬೇಕಾ? ಧರ್ಮಸ್ಥಳ ಷಡ್ಯಂತ್ರದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಚಿಂತಕ ಚಕ್ರವರ್ತಿ ಸೂಲಿಬೆಲೆ ಷಡ್ಯಂತ್ರದ ಬಗ್ಗೆ ಪ್ರಶ್ನಿಸಿದ್ದಾರೆ. ತನಿಖೆಯ ಹಿಂದಿನ ಒತ್ತಡ ಮತ್ತು ಉದ್ದೇಶದ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.
Read Full Story

12:50 PM (IST) Aug 17

ಮಂಡ್ಯದಲ್ಲಿ ಚಿನ್ನದಂಗಡಿ ದರೋಡೆ, ಕಳ್ಳತನ ನೋಡಿದ ಹೋಟೆಲ್ ಮಾಲೀಕನ ಭೀಕರ ಹತ್ಯೆ

ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಚಿನ್ನದ ಅಂಗಡಿ ದರೋಡೆ ಮತ್ತು ಹೋಟೆಲ್ ಮಾಲೀಕನ ಹತ್ಯೆ ಪ್ರಕರಣ ನಡೆದಿದೆ. ಕಳ್ಳರು ಗ್ಯಾಸ್ ಕಟ್ಟರ್ ಬಳಸಿ ಚಿನ್ನಾಭರಣ ದೋಚಿ, ಸಾಕ್ಷಿ ನಾಶಕ್ಕಾಗಿ ಮಾಲೀಕರನ್ನು ಕೊಲೆಗೈದಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Read Full Story

12:40 PM (IST) Aug 17

ಹುಬ್ಬಳ್ಳಿ - ಬೇರೊಬ್ಬಳ ಜೊತೆ ಸಂಬಂಧ ಮುಚ್ಚಿಟ್ಟು ಮದುವೆ; ಗಂಡನ ಮೋಸಕ್ಕೆ ಜೀವ ಬಿಟ್ಟ ಗೃಹಿಣಿ!

ಹುಬ್ಬಳ್ಳಿಯಲ್ಲಿ ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ. ಕುಟುಂಬಸ್ಥರಿಂದ ಕೊಲೆಯ ಆರೋಪ. ಪೊಲೀಸರಿಂದ ತನಿಖೆ ಆರಂಭ.
Read Full Story

12:11 PM (IST) Aug 17

ಕೈಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲೇ ಕಳ್ಳತನ; ಐನಾತಿ ಕವಿತಾ ಗ್ಯಾಂಗ್ ಅರೆಸ್ಟ್

ಬೆಂಗಳೂರಿನ ಬಾಗಲಗುಂಟೆಯಲ್ಲಿ ಸಾಲ ತೀರಿಸಲು ಸಾಲದಾತರ ಮನೆಯಲ್ಲೇ ಕಳ್ಳತನ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಕುಖ್ಯಾತ ಕಳ್ಳ ಮೋರಿ ರಾಜ ಸೇರಿದಂತೆ 6 ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
Read Full Story

12:03 PM (IST) Aug 17

ಅಂದಿದ್ದ ಪರಪ್ಪನ ಅಗ್ರಹಾರ ಇಂದಿಲ್ಲ, ಮೂರನೇ ದಿನಕ್ಕೆ ಪಟ್ಟಣಗೆರೆ ಡೆವಿಲ್ ಗೆ ಶಾಕ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಸಾಮಾನ್ಯ ಕೈದಿಗಳಂತೆ ಜೈಲು ಜೀವನಕ್ಕೆ ಹೊಂದಿಕೊಳ್ಳುತ್ತಿರುವ ಇವರಿಗೆ ಯಾವುದೇ ವಿಶೇಷ ಸೌಲಭ್ಯಗಳಿಲ್ಲ. 

Read Full Story

11:39 AM (IST) Aug 17

ದರ್ಶನ್ ಅಂಡ್ ಟೀಮ್‌ಗೆ ಜೈಲುವಾಸದ ಮೂರನೇ ದಿನ, ಡೆವಿಲ್‌ಗೆ ಸ್ಟ್ರಿಕ್ಟ್ ರೂಲ್ಸ್, ಟಿವಿ ಇಲ್ಲ, ಓದಬೇಕು, ಇಲ್ಲವೇ ಖಾಲಿ ಕೊಠಡಿಯಲ್ಲಿ ಕೂರಬೇಕು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂರನೇ ದಿನದ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ದರ್ಶನ್ ಮತ್ತು ಅವರ ತಂಡದ ಮೇಲೆ ಹದ್ದಿನ ಕಣ್ಣಿಟ್ಟಿದ್ದು, 

Read Full Story

11:08 AM (IST) Aug 17

''Darshan Thoogudeepa ವಾಪಾಸ್‌ ಬರ್ತಾರೆ, ಅಲ್ಲಿವರೆಗೂ ನಾನೇ ಎಲ್ಲ ಹ್ಯಾಂಡಲ್‌ ಮಾಡ್ತೀನಿ - ವಿಜಯಲಕ್ಷ್ಮೀ ದರ್ಶನ್!‌

Darshan Thoogudeepa The Devil Movie: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ತೂಗುದೀಪ ಅವರು ಸದ್ಯ ಜೈಲಿನಲ್ಲಿದ್ದಾರೆ. ಈಗ ಅವರ ಪತ್ನಿ ವಿಜಯಲಕ್ಷ್ಮೀ ಅವರು ನಾನೇ ಎಲ್ಲ ವಿಚಾರದ ಬಗ್ಗೆ ಅಪ್‌ಡೇಟ್‌ ಕೊಡ್ತೀನಿ ಎಂದಿದ್ದಾರೆ.

 

Read Full Story

More Trending News