ವಿಜಯಪುರ: ಬಿಜೆಪಿ ಟಿಕೆಟ್ಗಾಗಿ ಬ್ಲ್ಯಾಕ್ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ. ಬ್ಲ್ಯಾಕ್ಮೇಲ್ ಮಾಡಿದ್ದರೆ ಸಚಿವನಾಗಿ ಇರುತ್ತಿದ್ದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ‘ಯತ್ನಾಳ್ ಬ್ಲ್ಯಾಕ್ಮೇಲ್ ಮಾಡಿ ಬಿಜೆಪಿಗೆ ಹೋಗಲು ಯತ್ನಿಸುತ್ತಿದ್ದಾರೆಂದು ಸಚಿವ ಎಂ.ಬಿ.ಪಾಟೀಲ್’ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಬಿ.ಎಸ್.ಯಡಿಯೂರಪ್ಪ ಅವರ ಸಾಕಷ್ಟು ಭ್ರಷ್ಟಾಚಾರ ಪ್ರಕರಣಗಳು ನನ್ನ ಬಳಿ ಇದ್ದವು. ಪಕ್ಷದ ಹಿತದೃಷ್ಟಿಯಿಂದ ನಾನು ಬಿಡುಗಡೆ ಮಾಡಲಿಲ್ಲ. ಅವುಗಳನ್ನು ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನಿಸಿದೆ. ಅವರು ಕೇಳಲಿಲ್ಲ. ಭ್ರಷ್ಟನನ್ನು ಇಟ್ಟುಕೊಂಡು ನನ್ನನ್ನು ಉಚ್ಛಾಟನೆ ಮಾಡಿದರು ಎಂದು ತಿಳಿಸಿದರು. ನಾನು ಹೊಸ ಪಕ್ಷ ಕಟ್ಟಿದರೆ ಹಿಂದೂಗಳ ವೋಟು ವಿಭಜನೆ ಆಗುತ್ತವೆ ಎಂಬುವುದು ಎಂ.ಬಿ.ಪಾಟೀಲ ಹಾಗೂ ಕಾಂಗ್ರೆಸ್ ಅವರ ಲೆಕ್ಕಾಚಾರವಿದೆ. ಹಿಂದೂಗಳ ವೋಟು ಒಡೆದರೆ ಮತ್ತೆ ಮುಸ್ಲಿಂ ಮತಗಳ ಮೇಲೆ ಸರ್ಕಾರ ಮಾಡುವ ಉದ್ದೇಶ ಕಾಂಗ್ರೆಸ್ನವರಿಗಿದೆ ಎಂದು ಲೇವಡಿ ಮಾಡಿದರು.
07:17 AM (IST) May 18
07:11 AM (IST) May 18
06:46 AM (IST) May 18
06:37 AM (IST) May 18
06:04 AM (IST) May 18
ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ರಾಜ್ಯದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಬೀದರ್ನ ಭಾಲ್ಕಿಯಲ್ಲಿ ಗ್ಯಾಸ್ ಸಿಲಿಂಡರ್ಗಳಿಗಾಗಿ ಹಾಗೂ ಬಳ್ಳಾರಿಯಲ್ಲಿ ಪೆಟ್ರೋಲ್ಗಾಗಿ ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ.
05:59 AM (IST) May 18
05:51 AM (IST) May 18
05:45 AM (IST) May 18
ಚಿಕ್ಕಮಗಳೂರು ತಾಲೂಕಿನ ಅರೆನೂರು ಹಕ್ಕಿಮಕ್ಕಿಯಲ್ಲಿ ರೈತರ ಜಮೀನುಗಳಿಗೆ ಹಾನಿ ಮಾಡುತ್ತಿದ್ದ ಒಂಟಿ ಕಾಡುಕೋಣವನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕಾರ್ಯಾಚರಣೆಯ ಬಳಿಕ, ಕಾಡುಕೋಣವನ್ನು ಶಿವಮೊಗ್ಗದ ಮೃಗಾಲಯಕ್ಕೆ ಸ್ಥಳಾಂತರಿಸಲಾಗುತ್ತಿದೆ.
05:32 AM (IST) May 18
05:25 AM (IST) May 18