ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಯ ವರದಿಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ಧಪಡಿಸಿದ್ದು, ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಥಮ ವರದಿ ಸಲ್ಲಿಸುವ ಸಾಧ್ಯತೆ ಇದೆ. ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಎಸ್ಐಟಿ ಈ ವರದಿಯನ್ನು ಸಿದ್ಧಪಡಿಸಿದೆ. ಪ್ರಕರಣದ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ದಯಾಮ ಕೋರ್ಟ್ಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 20 ರಂದು ರಾಜ್ಯ ಸರ್ಕಾರ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿತ್ತು.
11:43 PM (IST) Nov 20
ಒಪ್ಪೋ ಫೈಂಡ್ X9 ಸಿರೀಸ್ ಫೋನ್ ಜೊತೆ ಬಡ್ಸ್ 3 ಪ್ರೋ+ ಲಾಂಚ್, ನ.30ರ ವರೆಗೆ ಡಿಸ್ಕೌಂಟ್ ಆಫರ್ ನೀಡಲಾಗಿದೆ. ನವೆಂಬರ್ 21ರಿಂದ ಮಾರಾಟ ಆರಂಭಗೊಳ್ಳುತ್ತಿದೆ. ಹೊಸ ಫೋನ್ ವಿಶೇಷತೆ, ಬೆಲೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
11:07 PM (IST) Nov 20
ದೆಹಲಿಯಲ್ಲಿ ಡಿಕೆಶಿ ಬೆಂಬಲಿಗರ ದಾಳದ ಬೆನ್ನಲ್ಲೇ ಜಾರಕಿಹೊಳಿ ಮನೆಯಲ್ಲಿ ದಲಿತ ಶಾಸಕರ ಡಿನ್ನರ ಸಭೆ, ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿಗೆ ಮುನ್ನಡಿ ವಾತಾವರಣ ಸೃಷ್ಟಿಯಾಗುತ್ತಿದೆ. ದೆಹಲಿಯಲ್ಲಿ ಡಿಕೆಶಿ ತಂಡದ ಕಸರತ್ತು ಆರಂಭಗೊಂಡರೆ, ಇತ್ತ ದಲಿತ ಶಾಸಕರ ಡಿನ್ನರ್ ಸಭೆ ಕುತೂಹಲ ಕೆರಳಿಸಿದೆ.
10:27 PM (IST) Nov 20
10:19 PM (IST) Nov 20
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಎರಡು ಟೀಂ ಮಾಡಲಾಗಿತ್ತು. ಮನೆ ಕೆಲಸ ಮಾಡದ ಅಶ್ವಿನಿ ಗೌಡ, ಗಿಲ್ಲಿ ನಟ ಅವರನ್ನು ಉಸ್ತುವಾರಿಗಳನ್ನಾಗಿ ಮಾಡಲಾಗಿತ್ತು. ಅಶ್ವಿನಿ ಗೌಡ ಅವರ ಟೀಂನಲ್ಲಿ ಧ್ರುವಂತ್ ಇದ್ದರು. ತನಗೆ ಆಟ ಆಡಲು ಕೊಟ್ಟಿಲ್ಲ ಎಂದು ಧ್ರುವಂತ್ ವಾದ ಮಾಡಿದ್ದರು.
10:06 PM (IST) Nov 20
ವಿಶ್ವದ 100 ಬೆಸ್ಟ್ ನಗರಗಳ ಪಟ್ಟಿ ಪ್ರಕಟ; ಲಂಡನ್ ನಂ.1, ಬೆಂಗಳೂರಿಗೂ ಇದೆ ಸ್ಥಾನ, ಭಾರತದ 4 ಪ್ರಮುಖ ನಗರಗಳು 100ರ ಒಳಗೆ ಸ್ಥಾನ ಪಡೆದಿದೆ. ಆದರೆ ನಮ್ಮ ಬೆಂಗಳೂರು ಅಗ್ರಸ್ಥಾನದಲ್ಲಿದೆ.
09:50 PM (IST) Nov 20
Smriti Mandhana Confirms Engagement to Palash Muchaal ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ, ಸಂಗೀತ ಸಂಯೋಜಕ ಪಲಾಶ್ ಮುಚಾಲ್ ಅವರೊಂದಿಗಿನ ತಮ್ಮ ನಿಶ್ಚಿತಾರ್ಥವನ್ನು ವಿಶಿಷ್ಟ ಇನ್ಸ್ಸ್ಟಾಗ್ರಾಮ್ ರೀಲ್ ಮೂಲಕ ಖಚಿತಪಡಿಸಿದ್ದಾರೆ.
09:27 PM (IST) Nov 20
09:02 PM (IST) Nov 20
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ಪಿಜಿ ವೈದ್ಯಕೀಯ ಪ್ರವೇಶದ ಮೊದಲ ಸುತ್ತಿನ ಆಪ್ಷನ್ ಎಂಟ್ರಿ ಅವಧಿಯನ್ನು ವಿಸ್ತರಿಸಿದೆ. ಅಭ್ಯರ್ಥಿಗಳ ಮನವಿಯ ಮೇರೆಗೆ, ನವೆಂಬರ್ 21ರ ಬೆಳಿಗ್ಗೆ 9 ಗಂಟೆಯವರೆಗೆ ಆಯ್ಕೆಗಳನ್ನು ದಾಖಲಿಸಲು ಹೆಚ್ಚುವರಿ ಸಮಯ ನೀಡಲಾಗಿದೆ.
08:59 PM (IST) Nov 20
ಮಾಜಿ ಸಂಸದ ಡಿಕೆ ಸುರೇಶ್, ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ ತುಂಬಿದ ದಿನದಂದೇ 'ಕೊಟ್ಟ ಮಾತಿನಂತೆ ನಡೆಯಬೇಕು' ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಹಸ್ತಾಂತರದ ಚರ್ಚೆಗೆ ಕಿಡಿ ಹೊತ್ತಿಸಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪುವವರಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
08:56 PM (IST) Nov 20
ಬೆಂಗಳೂರಿನ 7 ಕೋಟಿ ರಾಬರಿ ಪ್ರಕರಣದ ಇನ್ನೋವಾ ಕಾರು ಸೀಜ್, ಆದರೆ ವಾಹನ ಖಾಲಿ ಖಾಲಿ , ಕಳ್ಳರ ಜಾಡು ಹಿಡಿದು ಪೊಲೀಸರು ಇನ್ನೋ ಕಾರು ಪತ್ತೆ ಮಾಡಿದರೂ ನಿರಾಸೆ ಎದುರಾಗಿದೆ. ಕಳ್ಳರು ಖಾಲಿ ಆಂಧ್ರದಲ್ಲಿ ಇನ್ನೋವಾ ಕಾರು ಖಾಲಿ ಮಾಡಿ ಪರಾರಿಯಾಗಿದ್ದಾರೆ.
08:41 PM (IST) Nov 20
ಟೆಕ್ ಸಮ್ಮಿಟ್ನಲ್ಲಿ ಮಾತನಾಡಿದ ವಿಟಿಯು ಕುಲಪತಿ ಡಾ.ಎಸ್.ವಿದ್ಯಾಶಂಕರ್, ತಂತ್ರಜ್ಞಾನ ಆಧಾರಿತ ಪಠ್ಯಕ್ರಮ, ಕೃತಕ ಬುದ್ಧಿಮತ್ತೆ ಮತ್ತು ಡಿಸೈನ್ ಥಿಂಕಿಂಗ್ ಲ್ಯಾಬ್ಗಳ ಮೂಲಕ ವಿದ್ಯಾರ್ಥಿಗಳನ್ನು ಕೇವಲ ಉದ್ಯೋಗಿಗಳನ್ನಾಗಿ ಅಲ್ಲ, ಬದಲಾಗಿ ಭವಿಷ್ಯದ ನಾಯಕರುರನ್ನಾಗಿ ರೂಪಿಸುತ್ತಿದ್ದೇವೆ ಎಂದು ಹೇಳಿದರು.
08:00 PM (IST) Nov 20
ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ತಮ್ಮ ಪತ್ನಿ ವಿಜಯಲಕ್ಷ್ಮಿ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡಿ ಎಂದಿರುವ ಅವರು, ಡಿಸೆಂಬರ್ 12 ರಂದು ಬಿಡುಗಡೆಯಾಗಲಿರುವ ತಮ್ಮ 'ಡೆವಿಲ್' ಚಿತ್ರಕ್ಕೆ ಹೆಚ್ಚು ಪ್ರೀತಿ ನೀಡುವಂತೆ ಕೇಳಿಕೊಂಡಿದ್ದಾರೆ.
07:19 PM (IST) Nov 20
ಚಾಮರಾಜನಗರದಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನ ಖಾಲಿಯಾಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಜೆಡಿಎಸ್ನಲ್ಲಿದ್ದರೆ ದೇವೇಗೌಡರ ಕುಟುಂಬದಿಂದಾಗಿ ತಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
07:09 PM (IST) Nov 20
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದರು. ಈ ದೇವಾಲಯವು ಕೇವಲ ತೀರ್ಥಕ್ಷೇತ್ರವಲ್ಲ, ಗಾಳಿಗೆ ವಿರುದ್ಧವಾಗಿ ಹಾರುವ ಧ್ವಜ, ನೆರಳಿಲ್ಲದ ಗೋಪುರ, ಮತ್ತು ಎಂದಿಗೂ ವ್ಯರ್ಥವಾಗದ ಮಹಾಪ್ರಸಾದದಂತಹ ವಿಜ್ಞಾನಕ್ಕೂ ಮೀರಿದ ಹಲವಾರು ನಿಗೂಢ ರಹಸ್ಯಗಳನ್ನು ಹೊಂದಿದೆ.
06:05 PM (IST) Nov 20
05:56 PM (IST) Nov 20
couple stunt in moving car: ದೆಹಲಿಯಲ್ಲಿ, ಚಲಿಸುವ ಕಾರೊಂದರಲ್ಲಿ ಜೋಡಿಯೊಂದು ಅಪಾಯಕಾರಿ ರೋಮ್ಯಾಂಟಿಕ್ ಸ್ಟಂಟ್ ಮಾಡಿದೆ. ಯುವಕ ಕಾರಿನ ಮೇಲೇರಿ ಗೆಳತಿಗೆ ಚುಂಬಿಸಿದ್ದು, ಈ ವೀಡಿಯೋ ವೈರಲ್ ಆಗಿದೆ.
05:34 PM (IST) Nov 20
Bigg Boss Kannada Season 12 Show Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟನ ವಿರುದ್ಧ ಧ್ರುವಂತ್ ಒಂದು ಆರೋಪ ಮಾಡಿದ್ದರು. ಈಗ ಈ ಆರೋಪ ಮತ್ತೆ ಸಾಬೀತಾದಂತಿದೆ. ಹೌದು, ಅಶ್ವಿನಿ ಕೂಡ ಅದೇ ಆರೋಪ ಮಾಡಿದ್ದಾರೆ. ಹಾಗಾದರೆ ಏನದು? ನಿಜಕ್ಕೂ ಏನಾಯ್ತು?
05:20 PM (IST) Nov 20
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಕ್ರಿಯರಾಗುತ್ತಿದ್ದಂತೆ, ಪಕ್ಷದಲ್ಲಿ ಬಂಡಾಯದ ಚಟುವಟಿಕೆಗಳು ಗರಿಗೆದರಿವೆ. ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಅತೃಪ್ತ ನಾಯಕರು ಸಭೆ ಸೇರಿ, ವಿಜಯೇಂದ್ರ ಅವರಿಗೆ ಸಹಕಾರ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
04:40 PM (IST) Nov 20
ಭಾರತದಲ್ಲಿಯೇ ಜನಿಸಿದ ಚೀತಾ ಮುಖಿ, ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಐದು ಮರಿಗಳಿಗೆ ಜನ್ಮ ನೀಡುವ ಮೂಲಕ ಇತಿಹಾಸ ನಿರ್ಮಿಸಿದೆ. ಈ ಮಹತ್ವದ ಸಾಧನೆಯು ಪ್ರಾಜೆಕ್ಟ್ ಚೀತಾ ಯೋಜನೆಗೆ ಹೊಸ ಹುರುಪು ನೀಡಿದ್ದು, ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ.
04:22 PM (IST) Nov 20
ಕರ್ನಾಟಕ ಸಿಎಂ ಸ್ಥಾನ ಬದಲಾವಣೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದು, ಅವರ ಪರವಾಗಿ ಒಕ್ಕಲಿಗ ಶಾಸಕರ ನಿಯೋಗ ದೆಹಲಿಗೆ ತೆರಳಿದೆ. ಸರ್ಕಾರದ ಎರಡೂವರೆ ವರ್ಷದ ಬೆನ್ನಲ್ಲೇ ಪವರ್ ಶೇರಿಂಗ್ ಸೂತ್ರದಂತೆ ಸಿಎಂ ಬದಲಾವಣೆಗೆ ಹೈಕಮಾಂಡ್ ಮೇಲೆ ಒತ್ತಡ ಹೇರುವುದು ಈ ಯಾತ್ರೆಯ ಉದ್ದೇಶವಾಗಿದೆ.
03:52 PM (IST) Nov 20
ಬೆಂಗಳೂರಿನ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಹೊಸ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಕೃತ್ಯಕ್ಕೂ ಮುನ್ನ ಖದೀಮರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೂರು ತಂಡಗಳಲ್ಲಿ ಬಂದು, ಪೊಲೀಸರನ್ನು ಯಾಮಾರಿಸಿ ದರೋಡೆಕೋರರು ಪರಾರಿಯಾಗಿದ್ದು, ಪ್ರಕರಣದ ತನಿಖೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
03:42 PM (IST) Nov 20
ಬೆಂಗಳೂರಿನ ಸುರಂಗ ರಸ್ತೆ ಯೋಜನೆಗೆ ಇಂಜಿನಿಯರ್ಗಳ ಸಂಸ್ಥೆ ಬೆಂಬಲ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದರು. ಆದರೆ, ಈ ವರದಿ ನೀಡಿದ ಸಂಸ್ಥೆಯ ಕಾರ್ಯದರ್ಶಿ ಎಂ.ಲಕ್ಷ್ಮಣ್ ಕಾಂಗ್ರೆಸ್ ವಕ್ತಾರ ಎಂದು ವಕೀಲ ಗಿರೀಶ್ ಭಾರದ್ವಾಜ್ ಆರೋಪಿಸಿದ್ದಾರೆ.
03:32 PM (IST) Nov 20
Bigg Boss Kannada 12: ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅರ್ಧ ಇಂಗ್ಲಿಷ್, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಿರೋದು ದೊಡ್ಡ ಚರ್ಚೆ ಆಗಿತ್ತು. ರಕ್ಷಿತಾ ನಾಟಕ ಮಾಡುತ್ತಿದ್ದಾರೆ ಎಂದು ಧ್ರುವಂತ್ ಹೇಳಿದ್ದರು. ಈಗ ಈ ಬಗ್ಗೆ ಬಿಗ್ ಬಾಸ್ ಕನ್ನಡ 9 ರೂಪೇಶ್ ಶೆಟ್ಟಿ ಮಾತನಾಡಿದ್ದಾರೆ.
03:11 PM (IST) Nov 20
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟನ ಬಳಿ ಕೆಲಸ ಮಾಡಿಸೋಕೆ ಎಲ್ಲರೂ ಒದ್ದಾಡುತ್ತಾರೆ. ಕಿಚ್ಚ ಸುದೀಪ್ ಅವರು ಹೇಳಿದರೂ ಕೂಡ ಗಿಲ್ಲಿ ನಟ ಕೆಲಸ ಮಾಡುತ್ತಿಲ್ಲ. ಗಿಲ್ಲಿ ನಟನ ಬಳಿ ಮಾತಿನಲ್ಲಿ ಗೆಲ್ಲೋಕೆ ಆಗೋದಿಲ್ಲ. ಹೀಗಿರುವಾಗ ರಕ್ಷಿತಾ ಅವರ ಬಾಯಿ ಮುಚ್ಚಿಸಿದ್ದಾರೆ.
02:39 PM (IST) Nov 20
02:28 PM (IST) Nov 20
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಅವರೇ ದೊಡ್ಡ ತಲೆನೋವಾಗಿದ್ದಾರೆ. ಅದರಲ್ಲಿಯೂ ಯಾವಾಗಲೂ ಗಿಲ್ಲಿ ನಟ ಅವರು ರಘು ಮೈಮೇಲೆ ಬಿದ್ದು ಹೊರಳಾಡುತ್ತಿರುತ್ತಾರೆ. ಈಗ ಇವರಿಗೆ ಅಶ್ವಿನಿಯಿಂದ ಇನ್ನೊಂದು ಸಮಸ್ಯೆ ಎದುರಾಗುತ್ತಿದೆ. ಹಾಗಾದರೆ ಏನದು? ಏನಾಯ್ತು?
02:08 PM (IST) Nov 20
ದರ್ಶನ್ ಅಭಿಮಾನಿಗಳಿಂದಲೇ ಮುಂಬರುವ 'ದಿ ಡೆವಿಲ್' ಪ್ರಮೋಶನ್ ಶುರು ಮಾಡಿದೆ ಚಿತ್ರತಂಡ. ಸಿನಿಮಾ ಬಿಡುಗಡೆಗೆ ಇನ್ನು ತಿಂಗಳು ಕೂಡ ಟೈಂ ಇಲ್ಲ. ಆದ್ದರಿಂದ ಈಗಾಗಲೇ ಸಿನಿಮಾ ಪ್ರಚಾರ ಶುರುವಾಗಿದೆ. ದರ್ಶನ್ ಇಲ್ಲದ ಪ್ರಚಾರಕಾರ್ಯ ಯಾವ ರೀತಿಯಲ್ಲಿ ಗುರಿ ಮುಟ್ಟಲಿದೆ ಎಂಬುದನ್ನು ಕಾದು ನೋಡಬೇಕಿದೆ.
01:59 PM (IST) Nov 20
ಕೆಂಪು ತಂಡದ ನಾಯಕಿ ಅಶ್ವಿನಿ ಗೌಡ, ಕ್ಯಾಪ್ಟನ್ಸಿ ಟಾಸ್ಕ್ಗೆ ಅಭಿಷೇಕ್ ಅವರನ್ನು ಆಯ್ಕೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. 'ಹನಿ ಹನಿ ಡ್ರಮ್ ಕಹಾನಿ' ಟಾಸ್ಕ್ನಲ್ಲಿ ಉತ್ತಮ ಪ್ರದರ್ಶನ ನೀಡಿದ ರಕ್ಷಿತಾ ಶೆಟ್ಟಿಯನ್ನು ಕಡೆಗಣಿಸಲಾಗಿದೆ ಎಂದು ಧನುಷ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
01:30 PM (IST) Nov 20
01:20 PM (IST) Nov 20
PG owner assaults Girl:ನೋಯ್ಡಾದಲ್ಲಿ ಪಿಜಿ ಖಾಲಿ ಮಾಡಿದ ಯುವತಿಯೊಬ್ಬಳು ತನ್ನ ಸೆಕ್ಯೂರಿಟಿ ಡೆಪಾಸಿಟ್ ವಾಪಸ್ ಕೇಳಿದ್ದಕ್ಕೆ ಪಿಜಿ ಮಾಲಕಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವೀಡಿಯೋ ವೈರಲ್ ಆಗಿದ್ದು, ಪಿಜಿ ಮಾಲಕಿಯ ವಿರುದ್ಧ ಪ್ರಕರಣ ದಾಖಲಾಗಿದೆ.
01:12 PM (IST) Nov 20
12:49 PM (IST) Nov 20
ಬೆಂಗಳೂರಿನ ಡೈರಿ ಸರ್ಕಲ್ ಬಳಿ ನಡೆದ 7 ಕೋಟಿ ನಗದು ದರೋಡೆ ಪ್ರಕರಣದಲ್ಲಿ, CMS ಸಿಬ್ಬಂದಿಯ ಮೇಲೆಯೇ ಪೊಲೀಸರಿಗೆ ಅನುಮಾನ ಮೂಡಿದೆ. ಕ್ಯಾಶ್ ವಾಹನದ ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ನಲ್ಲಿನ ತಾಂತ್ರಿಕ ದೋಷ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಅನುಮಾನಕ್ಕೆ ಕಾರಣವಾಗಿದೆ.
12:37 PM (IST) Nov 20
12:35 PM (IST) Nov 20
Actor Upendra Movies: ಕನ್ನಡ ನಟ ಉಪೇಂದ್ರ ನಟಿಸಿರುವ ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲೂಕ’ ಟ್ರೈಲರ್ ಕನ್ನಡ ನೆಲದಲ್ಲಿ ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾದಲ್ಲಿ ತೆಲುಗು ನಟ ರಾಮ್ ಪೋತಿನೇನಿ, ಉಪೇಂದ್ರ, ಭಾಗ್ಯಶ್ರೀ ಬೋರ್ಸೆ ನಟಿಸಿದ್ದಾರೆ.
12:29 PM (IST) Nov 20
Bigg Boss Kannada 12:ಬಿಗ್ಬಾಸ್ ಮನೆಯ ಸ್ಪರ್ಧಿ ವಿರುದ್ಧ ಇದೀಗ ದೂರು ದಾಖಲಾಗಿದೆ. ಗಿಲ್ಲಿ ನಟ ಅಭಿಮಾನಿಗಳು ಈ ದೂರು ನೀಡಿದ್ದು, ಕಾರ್ಯಕ್ರಮದ ಆಯೋಜಕರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.
12:26 PM (IST) Nov 20
ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ಕಾರು ಮತ್ತು ಸ್ಕೂಟಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನನ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
12:18 PM (IST) Nov 20
ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದ ರುದ್ರಮ್ಮ ಅಂಗ್ಲ ಮಾಧ್ಯಮ ಶಾಲೆಯಲ್ಲಿ, ಹೋಂ ವರ್ಕ್ ಮಾಡಿಲ್ಲವೆಂಬ ಕಾರಣಕ್ಕೆ 3ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಮನಬಂದಂತೆ ಥಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಯ ಮೈಮೇಲೆ ಬಾಸುಂಡೆ. ಆಕ್ರೋಶಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ..
11:57 AM (IST) Nov 20
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಅವರು ರಿಷಾ ಗೌಡ ಅವರ ಬಟ್ಟೆ ಮುಟ್ಟಿದ್ದು ದೊಡ್ಡ ತಪ್ಪಾಯಿತು. ಆದರೆ ನಿಜಕ್ಕೂ ಸಮಾಜದಲ್ಲಿ ಏನಾಗ್ತಿದೆ? ಏನು ನಡೆಯುತ್ತಿದೆ ಎಂಬುದರ ಬಗ್ಗೆ ವೀಕ್ಷಕರೊಬ್ಬರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
11:44 AM (IST) Nov 20
Yakshagana artist dies on stage: ಯಕ್ಷಗಾನದ ಪ್ರಸಿದ್ಧ ಮಂದಾರ್ತಿ ಮೇಳದ ಹಿರಿಯ ಕಲಾವಿದ ಈಶ್ವರ ಗೌಡ ಅವರು ಮಹಿಷಾಸುರ ಪಾತ್ರದ ಪ್ರದರ್ಶನದ ನಂತರ ಹೃದಯಾಘಾತದಿಂದ ನಿಧನರಾದರು. ಪ್ರದರ್ಶನಕ್ಕೂ ಮುನ್ನ ಅದೇ ಮೇಳದಲ್ಲಿರುವ ತಮ್ಮ ತಂದೆಯ ಆಶೀರ್ವಾದ ಪಡೆದಿದ್ದೇ ಕೊನೆಯಾಯಿತು ಎಂಬುದು ವಿಪರ್ಯಾಸ.
11:23 AM (IST) Nov 20
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟನದ್ದೇ ಸೌಂಡು. ಒಂದಲ್ಲ ಒಂದು ವಿಚಾರಕ್ಕೆ ಗಿಲ್ಲಿ ಹೆಸರು ಕೇಳಿ ಬರುತ್ತಲೇ ಇರುತ್ತದೆ. ಅಶ್ವಿನಿ ಗೌಡ, ಜಾಹ್ನವಿಯಿಂದ ಹಿಡಿದು ಎಲ್ಲರೂ ಇವರ ಹೆಸರೇ ಹೇಳುತ್ತಿದ್ದಾರೆ. ಈಗ ಗಿಲ್ಲಿ ನಟನಿಗೆ ಮಾನವೀಯತೆ ಇಲ್ಲ, ಅಜ್ಜಿ ಸತ್ತರೂ ನಗುತ್ತಿದ್ದರಂತೆ.