ಬೆಂಗಳೂರು: ನೀವು ಪಕ್ಷದಲ್ಲಿ ಸಕ್ರಿಯರಾಗಿದ್ದುಕೊಂಡು ರಾಜ್ಯ ನಾಯಕರಿಗೆ ಮಾರ್ಗದರ್ಶನ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಪ್ರಭಾವಿ ರಾಷ್ಟ್ರೀಯ ನಾಯಕ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ ಅವರೊಂದಿಗೆ ಯಡಿಯೂರಪ್ಪ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಈ ವೇಳೆ ಪಕ್ಷದಲ್ಲಿನ ಬೆಳವಣಿಗೆಗಳು ಸೇರಿ ರಾಜ್ಯ ರಾಜಕಾರಣದ ಬಗ್ಗೆ ಪ್ರಸ್ತಾಪವಾಗಿದೆ. ಆಗ ಅಮಿತ್ ಶಾ ಅವರು ನೀವು ಪಕ್ಷದ ಚಟುವಟಿಕೆಗಳಿಂದ ದೂರ ಇರಬೇಡಿ. ಸಕ್ರಿಯರಾಗಿರಿ ಎಂಬ ಮಾತನ್ನು ಹೇಳಿದರು ಎನ್ನಲಾಗಿದೆ.

12:03 AM (IST) Jun 23
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಜನ್ಮದಿನಾಚರಣೆಯನ್ನು ಹರಪನಹಳ್ಳಿಯಲ್ಲಿ ಆಚರಿಸಲಾಯಿತು. ಶಾಸಕಿ ಲತಾ ಮಲ್ಲಿಕಾರ್ಜುನ್ ರಾಹುಲ್ ಗಾಂಧಿಯವರ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
10:57 PM (IST) Jun 22
ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಮಕ್ಕಳ ಧರ್ಮದ ಬಗ್ಗೆ ಗೌರಿ ಖಾನ್ ಅವರ ಹಳೆಯ ಮಾತುಗಳು ಈಗ ವೈರಲ್ ಆಗಿವೆ.
10:15 PM (IST) Jun 22
09:30 PM (IST) Jun 22
ಕಪಿಲ್ ಶರ್ಮಾ ಅವರೊಂದಿಗಿನ ಮಾತುಕತೆಯ ಸಮಯದಲ್ಲಿ, ಸಲ್ಮಾನ್ ಖಾನ್ ತಮ್ಮ ಐಕಾನಿಕ್ ತೇರೆ ನಾಮ್ ಲುಕ್ನ ಹಿಂದಿನ ನಿಜವಾದ ಸ್ಫೂರ್ತಿ ಯಾರು ಎಂದು ಬಹಿರಂಗಪಡಿಸಿದರು.
08:44 PM (IST) Jun 22
08:44 PM (IST) Jun 22
ಸರಿಯಾಗಿ ಕೆಲಸ ಮಾಡಿದವರಿಗೆ ಸಂಬಳ ಕೊಡುವುದು ಕಷ್ಟವಾಗಿರುವ ಈ ಕಾಲದಲ್ಲಿ ಕೆಲಸವೇ ಮಾಡದ ಉದ್ಯೋಗಿಗೆ 26 ಲಕ್ಷ ರೂಪಾಯಿಗಳನ್ನು ನೀಡಿದೆ. ಏನಪ್ಪಾ ಸಮಾಚಾರ ನೋಡಿ!
08:09 PM (IST) Jun 22
08:00 PM (IST) Jun 22
06:59 PM (IST) Jun 22
ಕೊಲಂಬಿಯಾ ಮೂಲದ ಮಹಿಳಾ ಬಾಡಿಬಿಲ್ಡರ್, ಶಿ ಹಲ್ಕ್ ಎಂದೇ ಫೇಮಸ್ ಆಗಿದ್ದ, ಜುನಿಲ್ಡಾ ಹೊಯೊಸ್ ಮೆಂಡೆಜ್ ಶವವಾಗಿ ಪತ್ತೆಯಾಗಿದ್ದಾರೆ.
06:37 PM (IST) Jun 22
ದೂರಸಂಪರ್ಕ ವಲಯದ ಸಾರ್ವಜನಿಕ ಖರೀದಿ ಆದೇಶದಲ್ಲಿ ಸ್ಥಳೀಯ ವಿಷಯ ನಿಯಮಗಳ ಸಡಿಲಿಕೆ ಭಾರತೀಯ ತಯಾರಕರಿಗೆ ಹಿನ್ನಡೆಯಾಗಬಹುದು ಎಂದು GTRI ವರದಿ ಎಚ್ಚರಿಸಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ ಇದು ಲಾಭದಾಯಕವಾಗಬಹುದು. ಈ ನಡೆ ಸ್ಥಳೀಕರಣಕ್ಕೆ ಹಾನಿಕರ ಮತ್ತು ವಿದೇಶಿ ಅವಲಂಬನೆಗೆ ದಾರಿ ಮಾಡಿಕೊಡಬಹುದು.
06:15 PM (IST) Jun 22
06:11 PM (IST) Jun 22
ಶಾಂತಿ ಮರುಸ್ಥಾಪಿಸುವ ನಿಟ್ಟಿನಲ್ಲಿ ಭಾರತದ ಧ್ವನಿ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸಲಿದೆ ಎಂದು ಇರಾನ್ ಅಧ್ಯಕ್ಷರು ಹೇಳಿದ್ದಾರೆ. ಮೋದಿ ಕರೆ ಹಾಗೂ ಮಾತುಕತೆಗೆ ಇರಾನ್ ಧನ್ಯವಾದ ಹೇಳಿದೆ.
05:41 PM (IST) Jun 22
ಮಿಸ್ಟರ್ ಡೋನಾಲ್ಡ್ ಟ್ರಂಪ್ ನೀವು ಯುದ್ಧ ಆರಂಭಿಸದ್ದೀರಿ, ನಾವು ಮುಗಿಸುತ್ತೇವೆ. ಇದು ಇರಾನ್ ಅಮೆರಿಕಗೆ ನೀಡಿದ ಎಚ್ಚರಿಕೆ. ಅಮೆರಿಕ ದಾಳಿಗೆ ಕೆರಳಿರುವ ಇರಾನ್ ವಾರ್ನಿಂಗ್ ನೀಡಿದೆ.
05:33 PM (IST) Jun 22
ರಸ್ತೆ ಬದಿಯಲ್ಲಿ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿದ ಚಾಲಕ, ತಪ್ಪಿತಸ್ಥ ಮನೋಭಾವನೆಯಿಂದ ನಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ಬೆನ್ನಲ್ಲಿಯೇ ಇವನೇ ನಿಜವಾದ ಮಾನವೀಯ ವ್ಯಕ್ತಿ ಎಂದು ವಿಡಿಯೋ ವೈರಲ್ ಮಾಡಿದ್ದಾರೆ.
05:16 PM (IST) Jun 22
05:03 PM (IST) Jun 22
ಗೋವಾದ ಬೀಚ್ವೊಂದರಲ್ಲಿ ವಿಷಕಾರಿ ಸಮುದ್ರ ಹಾವೊಂದು ಪತ್ತೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
04:55 PM (IST) Jun 22
ಬೆಂಗಳೂರಿನ ರಸ್ತೆಯಲ್ಲಿ ಜೋಡಿಯೊಂದು ಸ್ಕೂಟರ್ ಮೂಲಕ ಸ್ಟಂಟ್ ಮಾಡಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇತರ ವಾಹನಗಳ ನಡುವೆ ಈ ಜೋಡಿ ಮಾಡಿದ ಸ್ಟಂಟ್ ನಿಯಮ ಉಲ್ಲಂಘಿಸಿದೆ.
04:54 PM (IST) Jun 22
04:47 PM (IST) Jun 22
10 ತಿಂಗಳ ಹಸುಗೂಸು ಸೇರಿದಂತೆ 19 ಜನರ ಸಾಮೂಹಿಕ ಸಮಾಧಿ ಮಾಡಿರುವ ಜಾಗವೊಂದು ಪತ್ತೆಯಾಗಿದೆ. ಆಂತರಿಕ ಯುದ್ಧದ ಸಮಯದಲ್ಲಿ ದೇಶದ ಸೈನಿಕರಿಂದ ಕೊಲ್ಲಲ್ಪಟ್ಟವರ ಸಮಾಧಿ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ಮಾಡುವುದಕ್ಕೆ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಆರೋಪ ಕೇಳಿಬಂದಿದೆ.
04:31 PM (IST) Jun 22
04:25 PM (IST) Jun 22
ಭವ್ಯಾ ಗೌಡ ಅಗ್ರಿಮೆಂಟ್ ಕಾರಣದಿಂದಾಗಿ ಕರ್ಣ ಸೀರಿಯಲ್ ಪ್ರಸಾರಕ್ಕೆ ತಡೆಯಾಗಿದ್ದು, ಅಭಿಮಾನಿಗಳು ಗೌತಮಿ ಜಾದವ್, ಐಶ್ವರ್ಯ ಸಿಂಧೋಗಿಗೆ ಇಲ್ಲದ ರೂಲ್ಸ್ ಭವ್ಯಾ ಗೌಡಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ.
04:21 PM (IST) Jun 22
04:13 PM (IST) Jun 22
ಕುಡುಕರಿಂದಲೇ ತುಂಬಿದ್ದ ಕೇರಳದ ಗ್ರಾಮವೊಂದು ಇಂದು ಚಟ ಮುಕ್ತವಾಗಿದೆ. ಇದಕ್ಕೆ ಕಾರಣವಾಗಿದ್ದು, ಮದ್ಯವರ್ಜನ ಶಿಬಿರವಲ್ಲ, ಬದಲಾಗಿ ಚೆಸ್ ಆಟ. ಆಶ್ಚರ್ಯವಾದರು ಇದು ನಿಜ ಈ ಆಸಕ್ತಿಕರ ಸ್ಟೋರಿ ಓದಿ
03:49 PM (IST) Jun 22
03:45 PM (IST) Jun 22
ಬೈಕ್ ಟ್ಯಾಕ್ಸಿ ಚಾಲಕರ ಪ್ರತಿಭಟನೆ, ಮೋಹನ್ ದಾಸ್ ಪೈ ವಿರುದ್ಧ ದೂರು, ಮತ್ತು ನ್ಯಾಯಾಲಯದ ಆದೇಶ ಉಲ್ಲಂಘನೆ ಕುರಿತು ಘಟನಾವಳಿಗಳ ಸಂಕ್ಷಿಪ್ತ ವಿವರಣೆ. 10 ಜನ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
03:44 PM (IST) Jun 22
ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಕೊಡುವ ಮೂಲಕ ಸ್ವರೂಪ ತೀವ್ರಗೊಂಡಿದೆ. ಉದ್ವಿಘ್ನ ಪರಿಸ್ಥಿತಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇರಾನ್ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
03:04 PM (IST) Jun 22
ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಕಾರು ವ್ಯಕ್ತಿ ಮೇಲೆ ಹತ್ತಿ ಭಾರಿ ಅವಘಡ ಸಂಭವಿಸಿದೆ. ಕಿಕ್ಕಿರಿದು ತುಂಬಿದ ಜನಸಾಗರದ ನಡುವೆ ಜಗನ್ ಮೋಹನ್ ರೆಡ್ಡಿ ಕೈಬೀಸುತ್ತಾ ಸಾಗಿದರೆ, ಇತ್ತ ವ್ಯಕ್ತಿ ಕಾರಿನಡಿಗೆ ಬಿದ್ದು ಅಪ್ಪಚ್ಚಿಯಾಗಿದ್ದ. ಭಯಾನಕ ವಿಡಿಯೋ
03:01 PM (IST) Jun 22
ತಮಿಳುನಾಡಿನಲ್ಲಿ ಕಾವೇರಿ ನೀರು ಬಿಡುಗಡೆಯಾದ ಸಂದರ್ಭದಲ್ಲಿ ಜನ ಭಕ್ತಿಯಿಂದ ಕೈ ಮುಗಿದು ನದಿಯನ್ನು ಸ್ವಾಗತಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
02:10 PM (IST) Jun 22
ವಿವಿಧ ಕಾರಣಕ್ಕೆ ಬೆಂಗಳೂರಿನಲ್ಲಿ ಇರಬೇಕು ಅಂತ ಜನರು ಬಯಸ್ತಾರೆ. ಬೆಂಗಳೂರಿನ ಜನಸಂಖ್ಯೆ ಜಾಸ್ತಿ ಇದೆ. ಇಲ್ಲೋರ್ವ ದಂಪತಿ ತಮ್ಮ ಆರೋಗ್ಯದ ದೃಷ್ಟಿಯಿಂದ ಬೆಂಗಳೂರು ತೊರೆಯುವ ನಿರ್ಧಾರ ಮಾಡಿದ್ದಾರೆ.
01:44 PM (IST) Jun 22
01:31 PM (IST) Jun 22
01:17 PM (IST) Jun 22
01:08 PM (IST) Jun 22
ಭಾರತೀಯ ಮೂಲದ ಕೆನಡಿಯನ್ ರ್ಯಾಪ್ ಸಿಂಗರ್ ಜೆನಿಸಿಸ್ ಯಾಸ್ಮಿನ್ ಮೋಹನ್ರಾಜ್ ಹೊಸ ಮ್ಯೂಸಿಕ್ ಆಲ್ಬಮ್ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗೆ ಕಾರಣವಾಗಿದೆ. ಈ ಮ್ಯೂಸಿಕ್ ವಿಡಿಯೋದಲ್ಲಿ ಜೆನಿಸಿಸ್ ಹಿಂದೂ ಹಾಗೂ ಕ್ರಿಶ್ಚಿಯನ್ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಎಂದು ಪ್ರತಿಭಟನೆಗಳು ಜೋರಾಗುತ್ತಿದೆ.
12:45 PM (IST) Jun 22
ಸ್ಪೇನ್ನ ಪ್ರಸಿದ್ಧ ಸ್ಪ್ಯಾನಿಷ್ ಮೆಟ್ಟಿಲುಗಳ ಮೇಲೆ 81 ವರ್ಷದ ವೃದ್ಧನೊಬ್ಬ ಕಾರು ಚಲಾಯಿಸಿ ಸಿಲುಕಿಕೊಂಡ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
12:36 PM (IST) Jun 22
12:20 PM (IST) Jun 22
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಎದುರಿಸುತ್ತಿರುವ ಸಲ್ಮಾನ್ ಖಾನ್ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಇದೀಗ ಹೊಸ ಬುಲೆಟ್ಪ್ರೂಫ್ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಬೆಲೆ, ವಿಶೇಷತೆ ಏನು?
12:04 PM (IST) Jun 22
AI ತಂತ್ರಜ್ಞಾನದಿಂದ ಸೃಷ್ಟಿಸಲಾದ ಡೀಪ್ಫೇಕ್ಗಳು ಪ್ರೇಮ ಮೋಸಗಳಿಗೆ ಹೊಸ ಆಯಾಮವನ್ನು ನೀಡುತ್ತಿವೆ. ಡೇಟಿಂಗ್ ಆ್ಯಪ್ಗಳಲ್ಲಿ ವಾಸ್ತವ ಮತ್ತು ಕಲ್ಪನೆಯ ನಡುವಿನ ಗೆರೆಯನ್ನು ಮಸುಕುಗೊಳಿಸುವ ಈ ಮೋಸಗಳು, ಅಮಾಯಕರನ್ನು ಲೂಟಿ ಮಾಡುವ ಉದ್ದೇಶ ಹೊಂದಿವೆ.
11:42 AM (IST) Jun 22
ಪೆಹಲ್ಗಾಂನಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಿದ ನಡೆಸಿದ ಉಗ್ರದಾಳಿ ಕುರಿತ ಮಹತ್ವದ ಮಾಹಿತಿ ಬಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಇಬ್ಬರನ್ನು ಬಂಧಿಸಿದೆ. ಬಂಧಿತರಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
11:19 AM (IST) Jun 22
ಬೆಂಗಳೂರು ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ 65 ಸಾವಿರ ರೂಪಾಯಿ ಹಾಗೂ 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಸದಾಶಿವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
10:55 AM (IST) Jun 22
ಇರಾನ್ ಇಸ್ರೇಲ್ ಯುದ್ಧದ ನಡುವೆ ಅಮೆರಿಕದ ಎಂಟ್ರಿ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಇರಾನ್ ನ್ಯೂಕ್ಲಿಯರ್ ಸ್ಥಾವರದ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದೆ. ಇದರಿಂದ ಕೆರಳಿರುವ ಇರಾನ್, ಪ್ರತಿಯೊಬ್ಬ ಅಮೆರಿಕ ಪ್ರಜೆ, ಪ್ರತಿಯೊಬ್ಬ ಅಮೆರಿಕ ಯೋಧ ನಮ್ಮ ಟಾರ್ಗೆಟ್ ಅನ್ನೋ ಘೋಷವಾಕ್ಯ ಮೊಳಗಿದೆ.