ಬೆಂಗಳೂರು (ಮಾ.11): ಹನಿಟ್ರ್ಯಾಪ್, ಮುಸ್ಲಿಂ ಮೀಸಲು ವಿಧಾನಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಸ್ಪೀಕರ್ ಯುಟಿ ಖಾದರ್ ಅವರಿದ್ದ ಪೀಠಕ್ಕೆ ನುಗ್ಗಿ ಅವರ ಮುಖದ ಮೇಲೆ ಬಿಜೆಪಿ ಸದಸ್ಯರು ಕಾಗದ ಎಸೆದಿದ್ದಾರೆ. ಇದರ ಬೆನ್ನಲ್ಲಯೇ ಸ್ಪೀಕರ್ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಭಾಧ್ಯಕ್ಷರಿಗೆ ಅಗೌರವ ತೋರಿದ್ದಕ್ಕೆ ಶಿಕ್ಷೆ ನೀಡಲಾಗಿದೆ ಎಂದು ತಿಳಿಸಿದ್ದು, ಮಾರ್ಷಲ್ಗಳು 18 ಶಾಸಕರುನ್ನು ಎತ್ತಿ ಹೊರಹಾಕಿದ್ದಾರೆ. ಒಂದೇ ಬಾರಿಗೆ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲಾಗಿದೆ.

11:37 PM (IST) Mar 22
ಕೆಕೆಆರ್ ವಿರುದ್ದ ಚೇಸಿಂಗ್ ಮಾಡುತ್ತಿರುವ ವೇಳೆ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ್ದಾನೆ. ನೇರವಾಗಿ ಬಂದು ಕ್ರೀಸ್ನಲ್ಲಿದ್ದ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ. ಈ ಘಟನೆ ವಿಡಿಯೋ ಭಾರಿ ಸದ್ದು ಮಾಡುತ್ತಿದೆ.
ಪೂರ್ತಿ ಓದಿ10:54 PM (IST) Mar 22
ಕೆಕೆಆರ್ ವಿರುದ್ಧದ ಐಪಿಎಲ್ 2025 ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಗೆಲುವು ದಾಖಲಿಸಿದೆ. ಕಳೆದ ಹಲವು ಆವೃತ್ತಿಗೆ ಹೋಲಿಸಿದರೆ ಈ ಬಾರಿ ಆರ್ಸಿಬಿ ಆಟ ಅಭಿಮಾನಿಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ಹೀಗಾಗಿ ಈ ಸಲಾ ನಮ್ದೆ ಆಟ, ನಮ್ಗೆ ಕಿರೀಟ.
ಪೂರ್ತಿ ಓದಿ10:46 PM (IST) Mar 22
ಭದ್ರಾ ನದಿಯಲ್ಲಿ ಸಾಲು ಸಾಲು ಅನಾಹುತಗಳ ಸರಣಿಗೆ ಕಾರಣವಾಗುತ್ತಿದೆ. ಒಂದೇ ವಾರದ ಅಂತರದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಇಬ್ಬರು ಯುವಕರು ಸೇರಿ ನಾಲ್ಕು ಮೃತದೇಹ ಪತ್ತೆಯಾಗಿದೆ.
ಪೂರ್ತಿ ಓದಿ10:22 PM (IST) Mar 22
ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಸಮಾಪ್ತಿ ವರದಿಯನ್ನು ಸಿಬಿಐ ಕೋರ್ಟ್ಗೆ ಸಲ್ಲಿಸಿದೆ. ಈ ವರದಿಯಲ್ಲಿ ಸುಶಾಂತ್ ಸಾವಿಗೆ ಕಾರಣವನ್ನು ಹೇಳಿದೆ. ಅಷ್ಟಕ್ಕೂ ನಿಗೂಢ ಪ್ರಕರಣ ಕುರಿತು ಸಿಬಿಐ ತನಿಖೆಯಲ್ಲಿ ಪತ್ತೆಯಾಗಿದ್ದೇನು?
ಪೂರ್ತಿ ಓದಿ10:05 PM (IST) Mar 22
ಈ ಮೂರು ನುಡಿ ಮುತ್ತುಗಳನ್ನು ರಾವಣ ತಾನು ಸಾಯುವುದಕ್ಕಿಂತ ಮುಂಚೆ ಹೇಳಿದ್ದಾನೆ ಎನ್ನಲಾಗಿದೆ. ಈ ಮೂರೂ ಮಾತುಗಳಿಗೆ ಸಾಕಷ್ಟು ಉತ್ತಮ ಅರ್ಥವಿದೆ. ಜೊತೆಗೆ, ಸಾಯುವ ಸಮಯದಲ್ಲಿ ಯಾರೂ ಸುಳ್ಳು ಹೇಳುವುದಿಲ್ಲ.. ಇಲ್ಲಿ..
ಪೂರ್ತಿ ಓದಿ09:24 PM (IST) Mar 22
ಐಪಿಎಲ್ 2025 ಟೂರ್ನಿಯ ಉದ್ಘಟನಾ ಪಂದ್ಯದಲ್ಲಿ ಕೆಕೆಆರ್ 174 ರನ್ ಸಿಡಿಸಿದೆ. ಇದೀಗ ಗೆಲುವಿಗೆ ಆರ್ಸಿಬಿ 175 ರನ್ ಚೇಸ್ ಮಾಡಬೇಕಿದೆ. ಇದೀಗ ಈ ಪಂದ್ಯದಲ್ಲಿ ಆರ್ಸಿಬಿ ಗೆಲುವು ಪಕ್ಕಾ ಎನ್ನುತ್ತಿದೆ.
ಪೂರ್ತಿ ಓದಿ08:40 PM (IST) Mar 22
2025ರ ಬಿಲೇನಿಯರ್ ಪೈಕಿ ಮುಕೇಶ್ ಅಂಬಾನಿ, ಗೌತಮ್ ಅದಾನಿ ಸೇರಿದಂತೆ ವಿಶ್ವದ ಹಲವು ದಿಗ್ಗಜರ ಸಂಪತ್ತು ಕುಸಿತ ಕಂಡಿದೆ. ಆದರೆ ಈ 94 ವರ್ಷದ ಉದ್ಯಮಿಯ ಸಂಪತ್ತು ಬರೋಬ್ಬರಿ 21.5 ಬಿಲಿಯನ್ ಡಾಲರ್ ಏರಿಕೆ ಕಂಡಿದೆ.
ಪೂರ್ತಿ ಓದಿ08:02 PM (IST) Mar 22
ರಾಜಸ್ಥಾನದಲ್ಲಿ ಪೇಪರ್ ಲೀಕ್ ಪ್ರಕರಣದಲ್ಲಿ ಭಾರಿ ಕ್ರಮ! 86 ಸರ್ಕಾರಿ ನೌಕರರ ವಜಾ, 189 ಜನರ ಮೇಲೆ ತನಿಖೆ ಮುಂದುವರೆದಿದೆ. ಈ ವಂಚನೆ ಹೇಗೆ ಬಯಲಾಯಿತು ಎಂದು ತಿಳಿಯಿರಿ.
ಪೂರ್ತಿ ಓದಿ07:51 PM (IST) Mar 22
ದೇಶ ಮತ್ತು ರಾಜ್ಯದಲ್ಲಿ ಬದಲಾವಣೆಯ ಹೊಸತನದ ಗಾಳಿ ಬೀಸಬೇಕಾದರೆ ಯುವಕರು ರಾಜಕಾರಣಕ್ಕೆ ಬರಬೇಕು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.
ಪೂರ್ತಿ ಓದಿ07:47 PM (IST) Mar 22
ಇಡಿ ಚೋಕ್ಸಿ ಸಹೋದರರ ವಿರುದ್ಧ ಕಪ್ಪು ಹಣದ ಪ್ರಕರಣದಲ್ಲಿ ದೂರು ದಾಖಲಿಸಿದೆ. ಅವರು ಬ್ರಿಟಿಷ್ ವರ್ಜಿನ್ ದ್ವೀಪಗಳಲ್ಲಿ ಒಂದು ಆಫ್ಶೋರ್ ಘಟಕವನ್ನು ಹೊಂದಿದ್ದಾರೆ ಮತ್ತು ಸಿಂಗಾಪುರದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೆ ಎಂಬುದು ಆರೋಪ.
ಪೂರ್ತಿ ಓದಿ07:43 PM (IST) Mar 22
ರಾಕಿಂಗ್ ಸ್ಟಾರ್ ಯಶ್ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ ಒಂದು ಪೋಸ್ಟ್ಗೆ ಬಾಲಿವುಡ್ ಕಂಗಾಲಾಗಿದೆ. ಘಟಾನುಘಟಿ ಸ್ಟಾರ್ಸ್ ರಣಬೀರ್ ಕಪೂರ್, ಅಲಿಯಾ ಭಟ್, ವಿಕ್ಕಿ ಕೌಶಾಲ್ ಇದೀಗ ಆತಂಕಗೊಂಡಿದ್ದಾರೆ.
ಪೂರ್ತಿ ಓದಿ07:24 PM (IST) Mar 22
'ಕೋಲ' ಹೆಸರಿನ ಈ ಡಾಕ್ಯುಮೆಂಟರಿ ಬಿಡುಗಡೆ ಬಳಿಕ ಬಹಳಷ್ಟು ಮೆಚ್ಚುಗೆ ಗಳಿಸುತ್ತಿದೆ. ಕಾರಣ, ರಿಷಬ್ ಶೆಟ್ಟಿಯವರ 'ಕಾಂತಾರ'ದ ಮಾದರಿಯಲ್ಲೇ ಇದರಲ್ಲಿ ಕೂಡ ದೈವಾರಾಧನೆ ಬಗ್ಗೆ ಹೇಳಲಾಗಿದೆ. ಜೊತೆಗೆ, ಇದು ಸಿನಿಮಾ..
ಪೂರ್ತಿ ಓದಿ07:23 PM (IST) Mar 22
ಐಪಿಎಲ್ 2025 ಟೂರ್ನಿ ಆರಂಭಗೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಪೂರ್ತಿ ಓದಿ07:08 PM (IST) Mar 22
ಆಧುನಿಕ ಭರಾಟೆಯ ನಡುವೆ ನಮ್ಮ ಸಂಸ್ಕೃತಿ, ಸಂಸ್ಕಾರ, ಬಾಂಧವ್ಯ ಕಣ್ಮರೆಯಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಪೂರ್ತಿ ಓದಿ07:01 PM (IST) Mar 22
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯಿಂದ ಅನೇಕರು ಸಚಿವರಾಗಿದ್ದಾರೆ.
ಪೂರ್ತಿ ಓದಿ06:58 PM (IST) Mar 22
ಬೆಂಗಳೂರಿನ ಹಲವೆಡೆ ವರುಣ ಅಬ್ಬರಿಸಿದ್ದು, ಆಲಿಕಲ್ಲು ಮಳೆಯಾಗಿದೆ. ಯಲಹಂಕದಲ್ಲಿ ರಸ್ತೆಗಳು ಜಲಾವೃತವಾಗಿ, ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ಗೋಡೆ ಕುಸಿದಿದೆ.
ಪೂರ್ತಿ ಓದಿ06:30 PM (IST) Mar 22
ಇದೇ ಮಾರ್ಚ್ 29ರಂದು ಶನಿ ಗ್ರಹವು ತನ್ನ ದಾರಿಯನ್ನು ಬದಲಿಸಿದ್ದಾನೆ. ಯಾರಿಗೆ ಸಾಡೇಸಾತಿ ಆರಂಭವಾಗಲಿದೆ? ಯಾರು ನಿರಾಳರಾಗಲಿದ್ದಾರೆ? ಯಾರಿಗೆ ಕಾದಿದೆ ಗ್ರಹಚಾರ? ಇಲ್ಲಿದೆ ಡಿಟೇಲ್ಸ್
05:48 PM (IST) Mar 22
2025ರ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಪಂದ್ಯಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಹರ್ಭಜನ್ ಸಿಂಗ್ ಈ ಎರಡು ತಂಡಗಳನ್ನು ಭಾರತ-ಪಾಕಿಸ್ತಾನ ತಂಡಗಳಿಗೆ ಹೋಲಿಸಿದ್ದಾರೆ.
ಪೂರ್ತಿ ಓದಿ05:43 PM (IST) Mar 22
ಕನ್ನಡದ ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್ಗೆ ಬೇಸರದ ಸುದ್ದಿ ಇದೆ. ಈ ವರ್ಷ ತೆರೆಗೆ ಬರಲ್ಲ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ..! ಟಾಕ್ಸಿಕ್ ನೋಡಲು ಇನ್ನೂ ಒಂದು ವರ್ಷ..
ಪೂರ್ತಿ ಓದಿ05:42 PM (IST) Mar 22
ನಟ ಯಶ್ ಅವರು ʼಟಾಕ್ಸಿಕ್ʼ ಸಿನಿಮಾದ ರಿಲೀಸ್ ದಿನಾಂಕವನ್ನು ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ.
ಪೂರ್ತಿ ಓದಿ05:38 PM (IST) Mar 22
ಮೃತಪಟ್ಟ ಬಳಿಕ 12, 14... ಹೀಗೆ ಕೆಲ ದಿನಗಳ ಬಳಿಕ ಅವರ ಇಷ್ಟದ ಆಹಾರಗಳನ್ನು ಇಡುವ ಸಂಪ್ರದಾಯವಿದೆ. ಆಗ ಏನಾಗುತ್ತೆ? ಆಹಾರ ಸೇವನೆ ಮಾಡ್ತಾರಾ ಎನ್ನುವ ಪ್ರಶ್ನೆಗೆ ಪ್ರಯೋಗವೊಂದನ್ನು ಮಾಡಿನೋಡುವಂತೆ ಹೇಳಿದ್ದಾರೆ ಖ್ಯಾತ ಘೋಸ್ಟ್ ಹಂಟರ್ ಇಮ್ರಾನ್.
05:28 PM (IST) Mar 22
ಹಾಲಿವುಡ್ನಿಂದ ಕಾಪಿ ಹೊಡೆದ್ರೂ ಪರ್ವಾಗಿಲ್ಲ, ಆದರೆ ಬಾಂಗ್ಲಾದೇಶದಿಂದ ಕಾಪಿ ಮಾಡುವಷ್ಟು ಬಡವಾಯ್ತಾ ಬಾಲಿವುಡ್? ಈ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದರೆ. ಕಾರಣ ಸಲ್ಮಾನ್ ಖಾನ್ ರಶ್ಮಿಕಾ ಮಂದಣ್ಣ ಅಭಿನಯದ ಸಿಕಂದರ್ ಚಿತ್ರದ ಈ ಹಾಡು.
05:06 PM (IST) Mar 22
ಪ್ರೇಮಕತೆಯಲ್ಲಿ ಒಂದು ಮಹಾ ತಿರುವು ಎದುರಾಗುತ್ತದೆ. ಪೊಲೀಸ್ ಅಧಿಕಾರಿಯೊಬ್ಬರು ತನಿಖೆ ಶುರು ಮಾಡುತ್ತಾರೆ. ಆ ತನಿಖೆಯಲ್ಲಿ ಅಚ್ಚರಿದಾಯಕ ಅಂಶಗಳೆಲ್ಲಾ ಎದುರಾಗುತ್ತಾ ಹೋಗುತ್ತವೆ. ಇಲ್ಲಿ ಪ್ರೇಮದ ನವಿರುತನವಿದೆ.
ಪೂರ್ತಿ ಓದಿ04:46 PM (IST) Mar 22
ಈ ಕತೆ ಆರಂಭವಾಗುವುದು ಹಳ್ಳಿಯ ನಾಲ್ವರು ಗೆಳೆಯರಿಂದ. ಅವರ ಪೋಕರಿತನ, ಪ್ರೇಮ ಪ್ರಸಂಗಗಳು, ಒದ್ದಾಟಗಳು, ಹಾರಾಟಗಳು, ಒಟ್ಟಾರೆ ಹಗುರ ಸನ್ನಿವೇಶಗಳು ಕತೆಯನ್ನು ಮಧ್ಯಂತರಕ್ಕೆ ತಲುಪಿಸುತ್ತವೆ.
ಪೂರ್ತಿ ಓದಿ04:43 PM (IST) Mar 22
ಬಂಟಿ ನಿನ್ನ ಸಾಬೂನ್ ಸ್ಲೋನಾ ಎಂದು ಜಾಹೀರಾತು ಮೂಲಕ ಎಲ್ಲರ ಮನೆಗಿದ್ದ ಹುಡುಗಿ ಇದೀಗ ಹಾಟ್ ಬ್ಯೂಟಿಯಾಗಿ ಹಲವು ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ನಟಿ ಅವನೀತ್ ಇದೀಗ ಸೆಟ್ನಲ್ಲಿ ನಡೆದ ಘಟನೆಯೊಂದನ್ನು ಬಿಚ್ಚಿಟ್ಟಿದ್ದಾರೆ.
ಪೂರ್ತಿ ಓದಿ03:51 PM (IST) Mar 22
ಈ ಜೀರಿಗೆಯನ್ನು ಕುದಿಸಿ ನೀರನ್ನು ಮುಖ್ಯವಾಗಿ ಈ ಬೇಸಿಗೆಯಲ್ಲಿ ಒಂದು ತಿಂಗಳು ತೆಗೆದುಕೊಂಡರೆ.. ಯಾವ ಪ್ರಯೋಜನಗಳು ಸಿಗುತ್ತವೆ ಎಂದು ಈಗ ತಿಳಿಯೋಣ..
ಪೂರ್ತಿ ಓದಿ03:29 PM (IST) Mar 22
ಐಪಿಎಲ್ 2025ರ ಪ್ಲೇ ಆಫ್ ಪ್ರವೇಶಿಸುವ ತಂಡಗಳ ಬಗ್ಗೆ ಕ್ರಿಕೆಟ್ ಪಂಡಿತರು ಭವಿಷ್ಯ ನುಡಿದಿದ್ದಾರೆ. ವಿರೇಂದ್ರ ಸೆಹ್ವಾಗ್ ಆರ್ಸಿಬಿ ಪ್ಲೇ ಆಫ್ ಪ್ರವೇಶಿಸುವುದಿಲ್ಲ ಎಂದಿದ್ದಾರೆ, ಆದರೆ ಹರ್ಷಾ ಭೋಗ್ಲೆ ಆರ್ಸಿಬಿ ಪ್ರವೇಶಿಸಲಿದೆ ಎಂದು ಹೇಳಿದ್ದಾರೆ.
ಪೂರ್ತಿ ಓದಿ03:26 PM (IST) Mar 22
ಭಾರತೀಯ ರೈಲ್ವೆಯಲ್ಲಿ LHB ಮತ್ತು ICF ಕೋಚ್ಗಳು ಬಳಕೆಯಲ್ಲಿದ್ದು, ಇವೆರಡರ ನಡುವೆ ಹಲವು ವ್ಯತ್ಯಾಸಗಳಿವೆ. LHB ಕೋಚ್ಗಳು ಸುರಕ್ಷತೆ, ವೇಗ ಹಾಗೂ ಪ್ರಯಾಣಿಕರ ಸೌಕರ್ಯಕ್ಕೆ ಹೆಚ್ಚು ಹೆಸರುವಾಸಿಯಾಗಿದ್ದು, ICF ಕೋಚ್ಗಳು ಹಳೆಯ ತಂತ್ರಜ್ಞಾನವನ್ನು ಹೊಂದಿವೆ.
ಪೂರ್ತಿ ಓದಿ03:06 PM (IST) Mar 22
ಕೌನ ಬನೇಗಾ ಕರೋಡ್ಪತಿ? ಈ ರಿಯಾಲಿಟಿ ಶೋ ಮೂಲಕ ಸ್ಪರ್ಧಿಗಳು ಯಾರೆಲ್ಲಾ ಕೋಟ್ಯಾಧೀಶರಾಗಿದ್ದಾರೋ ಇಲ್ವೋ ಗೊತ್ತಿಲ್ಲ. ಆದರೆ ಹೋಸ್ಟ್ ಅಮಿತಾಬ್ ಬಚ್ಚನ್ ನಿಜಕ್ಕೂ ಕರೋಡ್ಪತಿಯಾಗಿದ್ದಾರೆ. ಕಾರಣ ಇತ್ತೀಚೆಗೆ ಮುಕ್ತಾಯಗೊಂಡ ಕೆಬಿಸಿ16ನೇ ಒಂದೇ ಆವತ್ತಿ ಮೂಲಕ ಅಮಿತಾಬ್ ಗಳಿಸಿದ್ದೆಷ್ಟು ಕೋಟಿ ಗೊತ್ತಾ?
ಪೂರ್ತಿ ಓದಿ02:39 PM (IST) Mar 22
ಐಪಿಎಲ್ 2025ರ ಕಾಮೆಂಟರಿ ತಂಡದಿಂದ ಇರ್ಫಾನ್ ಪಠಾಣ್ ಅವರನ್ನು ಕೈಬಿಡಲಾಗಿದೆ. ಕೆಲವು ಆಟಗಾರರ ಬಗ್ಗೆ ವೈಯಕ್ತಿಕವಾಗಿ ಕಾಮೆಂಟ್ ಮಾಡಿದ್ದಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಇದೀಗ ಇರ್ಫಾನ್ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ.
ಪೂರ್ತಿ ಓದಿ01:19 PM (IST) Mar 22
ಸಚಿವ ಎಂಬಿ ಪಾಟೀಲ್ ಅವರು ಹನಿಟ್ರ್ಯಾಪ್ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜಣ್ಣ ಅವರು ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಒಂದು ಕೆಟ್ಟ ಚಾಳಿ ಎಂದು ಅವರು ಹೇಳಿದ್ದಾರೆ.
ಪೂರ್ತಿ ಓದಿ01:09 PM (IST) Mar 22
ಷೇರು ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಾಣುತ್ತಿದೆ. ವಿದೇಶಿ ಹೂಡಿಕೆ ಹೆಚ್ಚಳದಿಂದ ಹೂಡಿಕೆಗೂ ಅವಕಾಶ ಸಿಗುತ್ತಿದೆ. ಈ ಚೇತರಿಕೆಯ ವಾತಾವರಣದಲ್ಲಿ, ಬ್ರೋಕರೇಜ್ ಹೌಸ್ಗಳು ದೀರ್ಘಾವಧಿಯಲ್ಲಿ ಉತ್ತಮ ಆದಾಯವನ್ನು ನೀಡಬಲ್ಲ 10 ಫಂಡಮೆಂಟಲ್ ಸ್ಟ್ರಾಂಗ್ ಆಗಿರುವ ಷೇರುಗಳನ್ನು ಹೆಸರಿಸಿದ್ದಾರೆ.
ಪೂರ್ತಿ ಓದಿ12:59 PM (IST) Mar 22
ಟೊಯೋಟಾ ಮೋಟಾರ್ ಕಾರ್ಪೋರೇಷನ್ ಭಾರತದಲ್ಲಿ ತನ್ನ ಮೊದಲ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪಿಸುತ್ತಿದೆ. ಇದು ಭಾರತದಲ್ಲಿ ಟೊಯೋಟಾದ ಮೊದಲ ಆರ್ & ಡಿ ಘಟಕವಾಗಿದ್ದು, 2027ರ ವೇಳೆಗೆ ಇಂಜಿನಿಯರ್ಗಳ ಸಂಖ್ಯೆಯನ್ನು 1 ಸಾವಿರಕ್ಕೆ ಏರಿಕೆ ಮಾಡುವ ಗುರಿಯನ್ನು ಹೊಂದಿದೆ.
ಪೂರ್ತಿ ಓದಿ12:54 PM (IST) Mar 22
ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸುವ ಮುನ್ನ ದಾಖಲೆ ಸಂಗ್ರಹಿಸುವುದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಎಂದು ಹೈಕೋರ್ಟ್ ಹೇಳಿದೆ. ಪೂರ್ವಾನುಮತಿ ಪಡೆಯದೆ ತನಿಖೆ ನಡೆಸುವಂತಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಪೂರ್ತಿ ಓದಿ12:23 PM (IST) Mar 22
ಸಚಿವ ರಾಜಣ್ಣ ಹನಿಟ್ರ್ಯಾಪ್ ಕುರಿತು ಮಾತನಾಡಿದ ಮಹದೇವಪ್ಪ, ಹನಿಟ್ರ್ಯಾಪ್ ಮಾಡುವವರಿಗೆ ಸಿಎಂ ಪರ ವಿರುದ್ಧ ಎಂಬುದು ಇರೋಲ್ಲ. ಸಿದ್ದರಾಮಯ್ಯ ಅವರೇ ಮುಂದಿನ ಮೂರು ಬಜೆಟ್ ಮಂಡಿಸುತ್ತಾರೆ ಎಂದರು. ಹನಿ ಟ್ರ್ಯಾಪ್ ಮಾಡೋರಿಗೆ ಕಠಿಣ ಶಿಕ್ಷೆಯಾಗುವ ಕಾನೂನು ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು.
ಪೂರ್ತಿ ಓದಿ12:20 PM (IST) Mar 22
ಕೆ.ಎಲ್.ರಾಹುಲ್ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಗೈರಾಗುವ ಸಾಧ್ಯತೆ ಇದ್ದು, ಲಖನೌ ತಂಡಕ್ಕೆ ಶಾರ್ದೂಲ್ ಠಾಕೂರ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ರಾಜಸ್ಥಾನ ರಾಯಲ್ಸ್ನ ಆರಂಭಿಕ 3 ಪಂದ್ಯಗಳಿಗೆ ಸಂಜು ಸ್ಯಾಮ್ಸನ್ ಬದಲು ರಿಯಾನ್ ಪರಾಗ್ ನಾಯಕತ್ವ ವಹಿಸಲಿದ್ದಾರೆ.
ಪೂರ್ತಿ ಓದಿ12:07 PM (IST) Mar 22
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ 15,568 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಕೆಟಿಟಿಪಿ ನಿಯಮ ಉಲ್ಲಂಘಿಸಿ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಲಾಭ ಮಾಡಿಕೊಡಲಾಗಿದೆ ಎಂದು ದೂರಲಾಗಿದೆ.
ಪೂರ್ತಿ ಓದಿ11:51 AM (IST) Mar 22
ವಾಟಾಳ್ ನಾಗರಾಜ್ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಅವರು ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಬಂದ್ ದೊಡ್ಡ ಪ್ರಮಾಣದಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಪೂರ್ತಿ ಓದಿ11:24 AM (IST) Mar 22
ಕರ್ನಾಟಕದ ಶಾಸಕರ ವೇತನವನ್ನು ಶೇ. 100ರಷ್ಟು ಹೆಚ್ಚಿಸಲಾಗಿದೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಶಾಸಕರು ಎಷ್ಟು ವೇತನ ಪಡೆಯುತ್ತಾರೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತೆಲಂಗಾಣದಲ್ಲಿ ಅತಿ ಹೆಚ್ಚು ವೇತನ ನೀಡಲಾಗುತ್ತಿದೆ.
ಪೂರ್ತಿ ಓದಿ11:22 AM (IST) Mar 22
ಮರಾಠಿಗರ ಕನ್ನಡ ವಿರೋಧಿ ನೀತಿ ಖಂಡಿಸಿ ವಾಟಾಳ್ ನಾಗರಾಜ್ ಕರೆ ನೀಡಿದ ಕರ್ನಾಟಕ ಬಂದ್ ಇಂದು. ಸರ್ಕಾರಿ ಕಚೇರಿಗಳು ತೆರೆದಿದ್ದರೂ, ಚಿತ್ರಮಂದಿರಗಳು ಬೆಂಬಲ ಸೂಚಿಸಿವೆ. ಅಗತ್ಯ ಸೇವೆಗಳು ಲಭ್ಯವಿರುತ್ತವೆ.
ಪೂರ್ತಿ ಓದಿ