ಸಚಿವ ಸಂಪುಟ ಪುನರ್ರಚನೆ ಹಾಗೂ ಪರಿಷತ್ನ ಖಾಲಿ ಸ್ಥಾನಗಳ ನೇಮಕದ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಚರ್ಚೆ ನಡೆಸಿದ್ದು, ಅಂತಿಮ ಹಂತದ ಚರ್ಚೆಗೆ ಮುಂದಿನ ವಾರ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಇದೇ ವೇಳೆ ಸಚಿವ ಸಂಪುಟ ಪುನಾರಚನೆ ವಿಚಾರವಾಗಿಯೂ ಚರ್ಚಿಸಿದ್ದು ಏಪ್ರಿಲ್ ತಿಂಗಳಿನಲ್ಲಿ ಪುನರ್ರಚನೆ ಪ್ರಕ್ರಿಯೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಸಂಪುಟದಿಂದ ಐದಾರು ಮಂದಿ ಸಚಿವರನ್ನು ಆ ಜಾಗಕ್ಕೆ ಬೇರೆಯವರನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆಯಾಗಿದೆ.

10:24 PM (IST) Mar 24
ಸಾಮಾನ್ಯ ಆಟೋ ಡ್ರೈವರ್ ಮಗ ವಿಘ್ನೇಶ್ ಪುಥೂರ್ ಮುಂಬೈ ಇಂಡಿಯನ್ಸ್ ತಂಡ ಸೇರಲು ಕಾರಣರಾದವರು ವಿನಯ್ ಕುಮಾರ್. ಕೇರಳ T20 ಲೀಗ್’ನಲ್ಲಿ ಆಡುತ್ತಿದ್ದ ವಿಘ್ನೇಶನ ಪ್ರತಿಭೆಯನ್ನು ಗುರುತಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಕರೆತಂದರು.
ಪೂರ್ತಿ ಓದಿ08:53 PM (IST) Mar 24
ಕ್ರಿಕೆಟರ್ ಕೆ ಎಲ್ ರಾಹುಲ್, ಅಥಿಯಾ ಶೆಟ್ಟಿ ಅವರು ಪಾಲಕರಾಗಿ ಬಡ್ತಿ ಪಡೆದಿದ್ದಾರೆ.
ಪೂರ್ತಿ ಓದಿ08:07 PM (IST) Mar 24
ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ಉಚಿತ ಖಾತೆ ನೀಡುವ ವಿನೂತನ ವ್ಯವಸ್ಥೆ ಜಾರಿಗೆ ಬರಲಿದೆ. ಏಪ್ರಿಲ್ ತಿಂಗಳಿನಿಂದ ಈ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ತೆರಿಗೆ ವ್ಯಾಪ್ತಿಗೆ ಬಾರದ ಮನೆಗಳನ್ನು ಗುರುತಿಸಿ ತೆರಿಗೆ ವಸೂಲಿ ಮಾಡಲಾಗುವುದು.
ಪೂರ್ತಿ ಓದಿ07:47 PM (IST) Mar 24
ಕೇಂದ್ರ ಸರ್ಕಾರವು ಸಂಸದರ ವೇತನ, ಭತ್ಯೆ ಮತ್ತು ಪಿಂಚಣಿಯನ್ನು ಹೆಚ್ಚಿಸಿದೆ. 2023ರ ಏಪ್ರಿಲ್ 1 ರಿಂದ ಪರಿಷ್ಕೃತ ವೇತನಗಳು ಜಾರಿಗೆ ಬರಲಿವೆ. ಕರ್ನಾಟಕ ಸರ್ಕಾರವು ಸಹ ಶಾಸಕರ ವೇತನವನ್ನು ಹೆಚ್ಚಿಸಿದೆ.
ಪೂರ್ತಿ ಓದಿ07:37 PM (IST) Mar 24
ಭಾರತದಲ್ಲಿ ಚಿನ್ನವು ಸಂಸ್ಕೃತಿಯ ಭಾಗವಾಗಿದೆ ಮತ್ತು ಸುಲಭವಾಗಿ ಹಣವನ್ನಾಗಿ ಪರಿವರ್ತಿಸಬಹುದಾದ ಹೂಡಿಕೆಯಾಗಿದೆ. ವಜ್ರಗಳಿಗೆ ಹೋಲಿಸಿದರೆ ಚಿನ್ನದ ಆಭರಣಗಳು ಮೌಲ್ಯವನ್ನು ಉಳಿಸಿಕೊಳ್ಳುತ್ತವೆ ಮತ್ತು ನಿರ್ವಹಣಾ ವೆಚ್ಚವನ್ನು ಕಡಿಮೆ ಹೊಂದಿವೆ.
ಪೂರ್ತಿ ಓದಿ07:17 PM (IST) Mar 24
ಆರ್ಥಿಕ ತುರ್ತು ಸಂದರ್ಭಗಳಲ್ಲಿ ಕಿರುಸಾಲ ಪಡೆಯಲು ಚಿನ್ನದ ಸಾಲ ಮತ್ತು ವೈಯಕ್ತಿಕ ಸಾಲಗಳು ಲಭ್ಯವಿವೆ. ಆದರೆ, ಯಾವ ಸಾಲ ಪಡೆದರೆ ಸೂಕ್ತ ಎಂಬ ಗೊಂದಲಗಳಿಗೆ ಇಲ್ಲಿದೆ ನೋಡಿ ಪರಿಹಾರ..
ಪೂರ್ತಿ ಓದಿ06:30 PM (IST) Mar 24
ಇತ್ತೀಚಿನ ದಿನಗಳಲ್ಲಿ ಜ್ಞಾಪಕಶಕ್ತಿ ಕುಂದುವುದು ಸಾಮಾನ್ಯವಾಗಿದೆ. ಕೆಲವು ಅಭ್ಯಾಸಗಳು ಇದಕ್ಕೆ ಕಾರಣವಾಗಬಹುದು. ಅವುಗಳನ್ನು ಬಿಟ್ಟುಬಿಡುವುದು ಉತ್ತಮ.
ಪೂರ್ತಿ ಓದಿ06:15 PM (IST) Mar 24
ಬೆಂಗಳೂರಿನ ಉದ್ಯಮಿ ಲೋಕನಾಥ್ ಸಿಂಗ್ ಕೊಲೆ ಪ್ರಕರಣದಲ್ಲಿ ಅತ್ತೆ ಮತ್ತು ಹೆಂಡತಿಯೇ ಆರೋಪಿಗಳು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹ ಮತ್ತು ಬೆದರಿಕೆ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ತಿ ಓದಿ05:53 PM (IST) Mar 24
ಭಾರತ ಮಹಿಳಾ ಕ್ರಿಕೆಟ್ ತಂಡದ ಬಿಸಿಸಿಐ ಕೇಂದ್ರೀಯ ಗುತ್ತಿಗೆ ಪ್ರಕಟಗೊಂಡಿದೆ. ಹರ್ಮನ್ಪ್ರೀತ್, ಸ್ಮೃತಿ, ದೀಪ್ತಿ 'ಎ' ಗ್ರೇಡ್ನಲ್ಲಿದ್ದು, ಶ್ರೇಯಾಂಕಾ ಪಾಟೀಲ್ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಗ್ರೇಡ್ಗಳ ಆಧಾರದ ಮೇಲೆ ಆಟಗಾರ್ತಿಯರಿಗೆ ಸಂಭಾವನೆ ನಿಗದಿಪಡಿಸಲಾಗಿದೆ.
ಪೂರ್ತಿ ಓದಿ05:45 PM (IST) Mar 24
ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಟ ಮಚ್ಚು ಹಿಡಿದು ರೀಲ್ಸ್ ಮಾಡಿದ ಕಾರಣಕ್ಕೆ ಬಂಧನಕ್ಕೊಳಗಾಗಿದ್ದಾರೆ. ಬಸವೇಶ್ವರ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದ ಮೇಲೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೂರ್ತಿ ಓದಿ03:42 PM (IST) Mar 24
ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ನೀಡದಿದ್ದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಚುನಾವಣಾ ಆಯೋಗದ ಆಯುಕ್ತರು ತಿಳಿಸಿದ್ದಾರೆ. ಹಳೆಯ ಮೀಸಲಾತಿ ಪಟ್ಟಿಯಂತೆ 2025ರಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆ.
ಪೂರ್ತಿ ಓದಿ03:38 PM (IST) Mar 24
ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ವಿಘ್ನೇಶ್ ಪುತೂರ್ ಮಿಂಚಿನ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲೇ ಮೂರು ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ. ಈ ಯುವ ಸ್ಪಿನ್ನರ್ನ ರೋಚಕ ಕಥೆ ಇಲ್ಲಿದೆ.
ಪೂರ್ತಿ ಓದಿ03:14 PM (IST) Mar 24
ಸಿನಿಮಾ ಉದ್ಯಮವು ಲಾಭದಾಯಕವಾಗಿದ್ದು, ಭಾರತದ ಶ್ರೀಮಂತ ನಟರ ಆಸ್ತಿಯ ವಿವರ ಇಲ್ಲಿದೆ. ಶಾರುಖ್ ಖಾನ್ ನಂ. 1 ಹಾಗೂ ರಜನಿಕಾಂತ್ 10ನೇ ಸ್ಥಾನದಲ್ಲಿದ್ದಾರೆ. ಆದರೆ, ಈ ಪಟ್ಟಿಯಲ್ಲಿ ಕನ್ನಡ ನಟರು ಯಾರಿದ್ದಾರೆ? ನೀವೇ ನೋಡಿ..
ಪೂರ್ತಿ ಓದಿ02:26 PM (IST) Mar 24
AI ಮತ್ತು ಚಾಟ್ಬಾಟ್ಗಳಿಂದ ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ಡಾ। ಹುಲಿಕುಂಟೆ ಮೂರ್ತಿ ಕರೆ ನೀಡಿದರು. ಲೇಖಕಿಯರ ಸಮ್ಮೇಳನದಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಮಹಿಳಾ ಬರಹಗಳ ಕುರಿತು ಚರ್ಚಿಸಲಾಯಿತು.
ಪೂರ್ತಿ ಓದಿ02:11 PM (IST) Mar 24
ಯುಗಾದಿ ಹಬ್ಬದಿಂದ 3 ದಿನ ಕಳ್ಳರ ಕಾಟ ಹೆಚ್ಚಾಗಿರುತ್ತದೆ. ಇಂಥದ್ದೊಂದು ಪ್ರಕಟಣೆಯನ್ನು ಪೊಲೀಸ್ ಇಲಾಖೆ ಹೊರಡಿಸಿದೆ. ಏನಿದರ ವಿಶೇಷತೆ?
02:01 PM (IST) Mar 24
ಬೆಂಗಳೂರು ಪೊಲೀಸ್ ಆಯುಕ್ತರ ಸ್ವ-ವಿಶ್, ರಾಜಕಾರಣಿಗಳಿಗೆ ಹನಿ ಟ್ರ್ಯಾಪ್ ಭಯ, ಮತ್ತು ತೊಗರಿ ಬೆಳೆ ನಷ್ಟದಿಂದ ಕಂಗಾಲಾದ ರೈತರ ಪರಿಹಾರದ ಬೇಡಿಕೆ ಕುರಿತ ವರದಿ ಇದು.
ಪೂರ್ತಿ ಓದಿ01:35 PM (IST) Mar 24
ಬೆಂಗಳೂರಿನಲ್ಲಿ ಚಿನ್ನದ ಲೇಪಿತ ಇಟ್ಟಿಗೆಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ. ರಾಜರ ಆಳ್ವಿಕೆಯ ಪ್ರದೇಶದಲ್ಲಿ ನಿಧಿ ಸಿಕ್ಕಿದೆ ಎಂದು ನಂಬಿಸಿ ವಂಚಿಸುತ್ತಿದ್ದರು. ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿ ನಕಲಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಪೂರ್ತಿ ಓದಿ01:25 PM (IST) Mar 24
ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ತಮೀಮ್ ಇಕ್ಬಾಲ್ಗೆ ಹೃದಯಾಘಾತವಾಗಿದ್ದು, ಅವರನ್ನು ಢಾಕಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ನಲ್ಲಿ ಆಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ.
ಪೂರ್ತಿ ಓದಿ01:19 PM (IST) Mar 24
ಹಿಂದೊಮ್ಮೆ ಕುಡಿತದ ಚಟಿ ಅಂಟಿ ದೊಡ್ಡ ಕುಡುಕನಾಗಿದ್ದ ಬಗ್ಗೆ ನಟ ಆಮೀರ್ ಖಾನ್ ಮಾತನಾಡಿದ್ದು, ಅದರ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ನಟ ಹೇಳಿದ್ದೇನು?
01:15 PM (IST) Mar 24
ಕಾನ್ವೆಂಟ್ ಶಾಲೆಯ ಮಕ್ಕಳಾದ ನಿಷ್ಕಾ ಮತ್ತು ಕುನಾಲ್ ಅವರ ಮುದ್ದಾದ ಸ್ನೇಹದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಧ್ಯಮ ವರ್ಷದ ಕೌಟುಂಬಿಕ ಹಿನ್ನೆಲೆಯವರಾಗಿದ್ದು, ಸಾಮಾನ್ಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಈ ಮಕ್ಕಳು ನಮಗೆ ಪ್ರೀತಿಗಿಂತ ಸ್ನೇಹವೇ ಮುಖ್ಯ ಎಂದು ಹೇಳಿಕೊಂಡಿದ್ದಾರೆ.
ಪೂರ್ತಿ ಓದಿ12:48 PM (IST) Mar 24
ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ವಿಫಲವಾದ ಬೆನ್ನಲ್ಲೇ, ಶಿವಸೇನೆಯ ಯುವ ಸೇನೆ ವಿವಾದಾತ್ಮಕ ಪೋಸ್ಟ್ ಹಾಕಿದೆ. ಬೆಳಗಾವಿ ಬಂದ್ ಮಾಡುವ ತಾಕತ್ತು ಮರಾಠಿಗರಿಗೆ ಮಾತ್ರ ಇದೆ ಎಂದು ಹೇಳಿಕೆ ನೀಡಿದೆ.
ಪೂರ್ತಿ ಓದಿ12:27 PM (IST) Mar 24
ಬಿಗ್ ಬಾಸ್ ಖ್ಯಾತಿಯ ಧನರಾಜ್ ಆಚಾರ್ ಮಗಳ ಮುಂದೆ ಮೊಬೈಲ್ ನೋಡಿದ್ದಕ್ಕೆ ಹೆಂಡತಿಯಿಂದ ಕ್ಲಾಸ್ ತಿಂದಿದ್ದಾರೆ. ನಂತರ ಮಗುವನ್ನು ಕ್ಯಾರಿ ಬ್ಯಾಗ್ನಲ್ಲಿ ಕೂರಿಸಿ ಮೊಬೈಲ್ ನೋಡುವ ಪ್ರಯತ್ನ ಮಾಡಿದ್ದು, ಈ ಹಾಸ್ಯಮಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೂರ್ತಿ ಓದಿ12:18 PM (IST) Mar 24
ರಾಜೀವ್ ಚಂದ್ರಶೇಖರ್ ಅವರನ್ನು ಕೇರಳ ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪ್ರಹ್ಲಾದ್ ಜೋಶಿ ತಿರುವನಂತಪುರದಲ್ಲಿ ನಡೆದ ಬಿಜೆಪಿ ರಾಜ್ಯ ಪರಿಷತ್ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದರು.ರಾಜೀವ್ ಚಂದ್ರಶೇಖರ್ ಅವರ ಆಯ್ಕೆ ಯುವಕರು ಮತ್ತು ವೃತ್ತಿಪರರನ್ನು ಆಕರ್ಷಿಸುವತ್ತ ಗಮನಹರಿಸುತ್ತದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪೂರ್ತಿ ಓದಿ12:11 PM (IST) Mar 24
ಬೆಂಗಳೂರಿನಲ್ಲಿ ಶನಿವಾರ ಸುರಿದ ಭಾರಿ ಮಳೆಯಿಂದ 65 ಮರಗಳು ಧರೆಗುರುಳಿದ್ದು, 202 ಮರದ ರೆಂಬೆಗಳು ಮುರಿದು ಬಿದ್ದಿವೆ. ಮಳೆಯಿಂದಾಗಿ ತಮಿಳುನಾಡು ಮೂಲದ ಮಗುವೊಂದು ಮೃತಪಟ್ಟಿದ್ದು, ಕುಟುಂಬಕ್ಕೆ ಪರಿಹಾರ ನೀಡಲು ಬಿಬಿಎಂಪಿ ನಿರ್ಧರಿಸಿದೆ.
ಪೂರ್ತಿ ಓದಿ12:07 PM (IST) Mar 24
ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಹಕಾರ ಸಚಿವರು 48 ನಾಯಕರ ಮೇಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಜಗತ್ತಿಗೆ ಹನಿಟ್ರ್ಯಾಪ್ ಪರಿಚಯಿಸಿದ ಮಾತಾಹರಿ ಮತ್ತು ಭಾರತದ ಮಾಧುರಿ ಗುಪ್ತಾ ಅವರ ರಹಸ್ಯ ಜೀವನದ ಬಗ್ಗೆ ಮಾಹಿತಿ ನೀಡಲಾಗಿದೆ.
ಪೂರ್ತಿ ಓದಿ11:56 AM (IST) Mar 24
ಟ್ವಿಟರ್ನ ನೀಲಿ ಹಕ್ಕಿ ಲೋಗೋ 29 ಲಕ್ಷ ರು.ಗೆ ಹರಾಜಾಗಿದೆ. ಸಲ್ಮಾನ್ ಖಾನ್, ರಶ್ಮಿಕಾ ಜತೆಗಿನ ರೊಮ್ಯಾನ್ಸ್ ಬಗ್ಗೆ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. ಮಸೀದಿ ಸಮೀಕ್ಷೆ ವಿರೋಧಿಸಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಮಿತಿ ಮುಖ್ಯಸ್ಥ ಅಲಿ ಬಂಧನ.
ಪೂರ್ತಿ ಓದಿ11:50 AM (IST) Mar 24
ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ 100 ಅಡಿ ರಥ ಕುಸಿದು ಬಿದ್ದಿದ್ದು, ರಥದಲ್ಲಿ ಸೌಜನ್ಯ ಪರ ಫಲಕ ಪ್ರದರ್ಶಿಸಿದ್ದೇ ಕಾರಣವೆಂದು ಚರ್ಚೆಗಳು ನಡೆಯುತ್ತಿವೆ. ಸೌಜನ್ಯ ಪ್ರಕರಣದ ಹಿನ್ನೆಲೆ ಹಾಗೂ ರಥ ದುರಂತದ ಸಂಪೂರ್ಣ ಮಾಹಿತಿ ಇಲ್ಲಿದೆ.
ಪೂರ್ತಿ ಓದಿ11:44 AM (IST) Mar 24
ಆಭರಣ ಅಂಗಡಿ ಮಾಲೀಕನಿಂದ ಚಿನ್ನ ಪಡೆದು ವಂಚಿಸಿದ ಆರೋಪದ ಮೇಲೆ ಪಿಎಸ್ಐ ಸಂತೋಷ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಪೂರ್ತಿ ಓದಿ11:25 AM (IST) Mar 24
ಧರ್ಮ ಆಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಆರ್ಎಸ್ಎಸ್ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ವಕ್ಫ್ನಿಂದ ರೈತರ ಭೂಮಿ ಒತ್ತುವರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಔರಂಗಜೇಬ್ ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದವರು ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೂರ್ತಿ ಓದಿ11:16 AM (IST) Mar 24
ತಮಿಳುನಾಡಿನಲ್ಲಿ ಕೇಂದ್ರದ ಕ್ಷೇತ್ರ ಮರುವಿಂಗಡಣೆ ವಿರೋಧಿಸಿ ಮಾತನಾಡಿದ ಡಿಕೆಶಿ, ಅಣ್ಣಾಮಲೈ ಹೇಳಿಕೆಗೆ ಮಹತ್ವ ನೀಡಬೇಕಿಲ್ಲ ಎಂದಿದ್ದಾರೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಹೇಳಿಕೆ ಮುಖ್ಯವೆಂದು ತಿಳಿಸಿದ್ದಾರೆ.
ಪೂರ್ತಿ ಓದಿ11:11 AM (IST) Mar 24
ವಿಶಾಖಪಟ್ಟಣಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಅಕ್ಷರ್ ಪಟೇಲ್ ಡೆಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ರಿಷಭ್ ಪಂತ್ ಲಖನೌ ತಂಡದ ನಾಯಕರಾಗಿದ್ದು, ಈ ಪಂದ್ಯ ಕುತೂಹಲ ಕೆರಳಿಸಿದೆ.
ಪೂರ್ತಿ ಓದಿ11:01 AM (IST) Mar 24
ಚಾಮರಾಜನಗರದ ಶಾಲೆಯೊಂದರಲ್ಲಿ ಚಿಕ್ಕ ಮಕ್ಕಳ ಬ್ರೈನ್ ವಾಶ್ ಮಾಡಲಾಗುತ್ತಿದೆ ಎಂಬ ವಿಡಿಯೋ ವೈರಲ್ ಆಗಿದೆ. ಮಕ್ಕಳಲ್ಲಿ ಧರ್ಮಾಂಧತೆ ತುಂಬಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಪೂರ್ತಿ ಓದಿ10:41 AM (IST) Mar 24
ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಸೊನ್ನೆಗೆ ಔಟಾದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅವರು ದಿನೇಶ್ ಕಾರ್ತಿಕ್ ದಾಖಲೆಯನ್ನು ಸರಿಗಟ್ಟಿದ್ದಾರೆ ಮತ್ತು ಅತಿ ಹೆಚ್ಚು ಐಪಿಎಲ್ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
ಪೂರ್ತಿ ಓದಿ10:22 AM (IST) Mar 24
ಭಾರತ ಮೂಲದ ಮಹಿಳೆಯೊಬ್ಬಳು ಮಗನನ್ನು ಕತ್ತು ಸೀಳಿ ಕೊಲೆ ಮಾಡಿದ್ದಾಳೆ.
ಪೂರ್ತಿ ಓದಿ09:49 AM (IST) Mar 24
ಪರಿಸರ ಸಂರಕ್ಷಣೆ ನಮ್ಮ ಸಂಸ್ಕೃತಿಯ ಭಾಗವೆಂದು ರಾಸೇಶ್ವರಿ ರಾಜಲಕ್ಷ್ಮಿ ಹೇಳಿದರು. ಮಳೆ ನೀರು ಕೊಯ್ಲು ಅಳವಡಿಸಿಕೊಂಡರೆ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಎಸ್. ಎನ್.ಪಾಂಡೆ ಅಭಿಪ್ರಾಯಪಟ್ಟರು.
ಪೂರ್ತಿ ಓದಿ09:30 AM (IST) Mar 24
ಚೆನ್ನೈ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಯುವ ಆಟಗಾರ ವಿಘ್ನೇಶ್ ಪುತೂರ್ ಅವರ ಮಾರಕ ದಾಳಿಯು ಮುಂಬೈ ತಂಡಕ್ಕೆ ಸೋಲು ತಂದಿತು.
ಪೂರ್ತಿ ಓದಿ09:26 AM (IST) Mar 24
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ಗುಣಮುಖರಾಗಿದ್ದು, 5 ವಾರಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಗೂ ಮುನ್ನ ಆಸ್ಪತ್ರೆಯ ಬಾಲ್ಕನಿಯಿಂದ ನೆರೆದಿದ್ದ ಜನರಿಗೆ ಅವರು ಧನ್ಯವಾದ ಸಲ್ಲಿಸಿದರು.
ಪೂರ್ತಿ ಓದಿ09:25 AM (IST) Mar 24
Karnataka honeytrap row: ರಾಜ್ಯದಲ್ಲಿ ಹನಿಟ್ರ್ಯಾಪ್ ವಿವಾದದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಹನಿಟ್ರ್ಯಾಪ್ ದೂರು ಬಂದರೆ ತನಿಖೆ ನಡೆಸಿ ಎಂದು ಖರ್ಗೆ ಸಲಹೆ ನೀಡಿದ್ದಾರೆ.
ಪೂರ್ತಿ ಓದಿ09:06 AM (IST) Mar 24
2019ರಲ್ಲಿ ಕೇರಳದಲ್ಲಿ ನಡೆದ ವೈದ್ಯ ಶಾಬಾ ಷರೀಫ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಔಷಧ ಸೂತ್ರಕ್ಕಾಗಿ ವೈದ್ಯರನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು.
ಪೂರ್ತಿ ಓದಿ09:03 AM (IST) Mar 24
ಸನ್ರೈಸರ್ಸ್ ಹೈದರಾಬಾದ್ ರಾಜಸ್ಥಾನ ರಾಯಲ್ಸ್ ವಿರುದ್ಧ 44 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇಶಾನ್ ಕಿಶನ್ ಅವರ ಶತಕ ಮತ್ತು ತಂಡದ ಆಕ್ರಮಣಕಾರಿ ಆಟವು ಗೆಲುವಿಗೆ ಕಾರಣವಾಯಿತು.
ಪೂರ್ತಿ ಓದಿ