Published : Sep 25, 2025, 07:23 AM ISTUpdated : Sep 25, 2025, 11:24 PM IST

Karnataka News Live: ಹೊಸ ರಿಯಾಲಿಟಿ ಶೋನಲ್ಲಿ ಹಸಿ ಕಣ್ಣನ್ನು ಗಬಗಬನೆ ತಿಂದ ಸಂಯುಕ್ತಾ ಹೆಗ್ಡೆ, ಪ್ರಾಣಿಗಳ ಕಣ್ಣು ನೋಡಿ ವಾಂತಿ ಮಾಡಿಕೊಂಡ ಸ್ಪರ್ಧಿಗಳು!

ಸಾರಾಂಶ

ದಾವಣಗೆರೆ : ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್‌ ಮೊಹಮ್ಮದ್‌’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ದಾವಣಗೆರೆಯಲ್ಲಿ ಇದೇ ಪೋಸ್ಟರ್‌ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಭಿತ್ತಿ ಪತ್ರ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ವೇಳೆ, ಒಂದು ಗುಂಪು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಲಾಗಿದೆ.

Samyuktha Hegde Eats Raw Eyes

11:24 PM (IST) Sep 25

ಹೊಸ ರಿಯಾಲಿಟಿ ಶೋನಲ್ಲಿ ಹಸಿ ಕಣ್ಣನ್ನು ಗಬಗಬನೆ ತಿಂದ ಸಂಯುಕ್ತಾ ಹೆಗ್ಡೆ, ಪ್ರಾಣಿಗಳ ಕಣ್ಣು ನೋಡಿ ವಾಂತಿ ಮಾಡಿಕೊಂಡ ಸ್ಪರ್ಧಿಗಳು!

Samyuktha Hegde on New Reality Show ಕಿರಿಕ್‌ ಪಾರ್ಟಿ ನಟಿ ಸಂಯುಕ್ತಾ ಹೆಗ್ಡೆ ಅವರು 'ರಿಯಾಲಿಟಿ ರಾಣೀಸ್‌ ಆಫ್‌ ಜಂಗಲ್‌' ಎಂಬ ಹೊಸ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದಾರೆ. ಈ ಶೋನಲ್ಲಿ ಪ್ರಾಣಿಗಳ ಹಸಿ ಕಣ್ಣುಗಳನ್ನು ತಿನ್ನುವ ವಿವಾದಾತ್ಮಕ ಟಾಸ್ಕ್ ನೀಡಲಾಗಿದೆ.

Read Full Story

10:52 PM (IST) Sep 25

'ಒಬ್ಬಳು ಮೈನರ್‌, ಮತ್ತೆಲ್ಲಾ ಆಂಟಿಯ ಜೊತೆಗಿರುವ ವಿಡಿಯೋ..' ಕ್ರಿಕೆಟ್‌ ಕೋಚ್‌ ಮ್ಯಾಥ್ಯೂ ಕಾಮ ಪುರಾಣ ಬಿಚ್ಚಿಟ್ಟ ಮಹಿಳೆ!

Bengaluru Cricket Coach explicit videos Scandal ಪ್ರಜ್ವಲ್‌ ರೇವಣ್ಣ ಮಾದರಿಯಲ್ಲಿ ಸಾವಿರಾರು ಮಹಿಳೆಯರಿಗೆ ಮೋಸ ಮಾಡಿದ ಆರೋಪ ಎದುರಿಸುತ್ತಿರುವ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಮ್ಯಾಥ್ಯೂನ ಕಾಮಕಾಂಡವನ್ನು ಸಂತ್ರಸ್ತೆಯೊಬ್ಬರು ಬಯಲು ಮಾಡಿದ್ದಾರೆ..

Read Full Story

10:49 PM (IST) Sep 25

ಗಣೇಶ ಹಬ್ಬಕ್ಕೆ ಒಂದು ಮೈಕ್ ಕಟ್ಟುವುದಕ್ಕೂ ಅವಕಾಶವಿಲ್ಲವೆಂದರೆ ಏನರ್ಥ? - ಪ್ರತಾಪ್ ಸಿಂಹ

ದಾವಣಗೆರೆ ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಮತ್ತು ಇಂದಿರಾ ಗಾಂಧಿ ಮನಸ್ಥಿತಿಯಂತೆ ಡಿ.ಜೆ. ಸೌಂಡ್‌ ಸಿಸ್ಟಂ ಬಳಕೆಗೆ ನಿರ್ಬಂಧ ಹೇರಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.

Read Full Story

10:28 PM (IST) Sep 25

ಬಂಗಾಳಿ ಸಮುದಾಯದ ಸಿಂಧನೂರು ದಸರಾ ಉತ್ಸವ - ಕನ್ನಡ-ಬಂಗಾಳಿ ಸೌಹಾರ್ದಕ್ಕೆ ಸೇತುವೆ

ಜಿಲ್ಲೆಯ ಸಿಂಧನೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ತುಂಗಭದ್ರೆಗೆ ಅಂಬಾ ಆರತಿ ಮುಖಾಂತರ ಕಾರ್ಯಕ್ರಮಗಳು ಶುರುವಾಗಿದ್ದು, ಸಿಂಧನೂರು ದಸರಾ ಬಂಗಾಳಿ ಕ್ಯಾಂಪ್ ನಲ್ಲಿ ನಡೆಯಿತು. ಉತ್ಸವವು ಕನ್ನಡ ಭಾಷೆ-ಬಂಗಾಲಿ ಭಾಷೆಗೆ ಸೇತುವೆಯಾದ ಸಂದೇಶ ಸಾರಿತು.

Read Full Story

09:24 PM (IST) Sep 25

ನಡುರಸ್ತೆಯಲ್ಲೇ ಮಹಿಳೆಗೆ ಮನಬಂದಂತೆ ಥಳಿಸಿ, ಬೂಟ್ ಕಾಲಿನಲ್ಲಿ ಒದ್ದ ಬಟ್ಟೆ ಅಂಗಡಿ ಮಾಲೀಕ!

ನಡುರಸ್ತೆಯಲ್ಲೇ ಮಹಿಳೆಗೆ ಮನಬಂದಂತೆ ಥಳಿಸಿ ಬೂಟ್ ಕಾಲಿನಲ್ಲಿ ಒದ್ದು ವಿಕೃತಿ ಮೆರೆದ ಅಮಾನುಷ ಘಟನೆ ನಗರದ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಮಹಿಳೆಯು ನೋವಿನಿಂದ ಅಂಗಲಾಚಿದ್ರು, ಪಾಪಿ ಮಾಲೀಕ ಬಿಡದೇ ಥಳಿಸಿದ್ದಾನೆ.

Read Full Story

09:10 PM (IST) Sep 25

ಹಿಂಸೆಯತ್ತ ತಿರುಗಿದ ವಾಂಗ್‌ಚುಕ್ ಸತ್ಯಾಗ್ರಹ, ತ್ರೀ ಈಡಿಯಟ್ಸ್ ಚಿತ್ರದಲ್ಲಿ ಅಮೀರ್ ಖಾನ್ ಪಾತ್ರಕ್ಕೆ ಸ್ಪೂರ್ತಿಯಾದ ವ್ಯಕ್ತಿಯೇ ಲಡಾಖ್‌ ಗಲಭೆಗೆ ಕಾರಣ?

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕೆಂಬ ಬೇಡಿಕೆಗಾಗಿ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವು ಹಿಂಸಾಚಾರಕ್ಕೆ ತಿರುಗಿದೆ. ಲೇಹ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ.  

Read Full Story

09:04 PM (IST) Sep 25

'ಪುತ್ರರು ಅಂತ್ಯಕ್ರಿಯೆ ಮಾಡುವಂತಿಲ್ಲ, ನನ್ನ ಮಗಳಂತಿರುವ ಸಹನಾಗೆ ಅವಕಾಶ ನೀಡಿ..' ಸಾವಿಗೂ ಮುನ್ನ ವಿಲ್‌ ಬರೆದಿರುವ ಎಸ್‌ಎಲ್‌ ಭೈರಪ್ಪ!

SL Bhyrappas Will Goes Viral ಸಾಹಿತಿ ಎಸ್.ಎಲ್. ಭೈರಪ್ಪ ಅವರು ಬರೆದಿದ್ದಾರೆ ಎನ್ನಲಾದ ವಿಲ್ ವೈರಲ್ ಆಗಿದ್ದು, ತಮ್ಮ ಅಂತ್ಯಸಂಸ್ಕಾರವನ್ನು ಮಕ್ಕಳು ಮಾಡಬಾರದೆಂದು ಉಲ್ಲೇಖಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರು ಎನ್ನಲಾಗಿದೆ.

Read Full Story

08:56 PM (IST) Sep 25

ದಸರಾ ಚಿತ್ರೋತ್ಸವ.. ಸಿನಿಮಾ ಜಾತಿ, ಧರ್ಮಗಳಿಂದ ಮುಕ್ತವಾಗಲಿ - ಸಚಿವ ಮಧು ಬಂಗಾರಪ್ಪ

ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ಹರಡಿಕೊಂಡಿದೆ. ಇಂತಹ ಕಳಂಕಗಳಿಂದ ಚಿತ್ರರಂಗ ಹೊರಬಂದು ಮನೋರಂಜನೆಯ ಜತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

Read Full Story

08:55 PM (IST) Sep 25

ಗೆಳತಿಗಾಗಿ ಅಳುವ ಹುಡುಗರೇ, ನೀವು ಆತನನ್ನು ಫಾಲೋ ಮಾಡಿ; ಆಮೀರ್ ಖಾನ್‌ ಕಾಲೆಳೆದ ಸಲ್ಮಾನ್ ಖಾನ್!

ಸಲ್ಮಾನ್ ಅವರ ಈ ತಮಾಷೆಯು ಅಮೀರ್ ಅವರ ಇತ್ತೀಚಿನ ಖಾಸಗಿ ಜೀವನ ಮತ್ತು ಪ್ರಣಯದ ಸುತ್ತ ಸುತ್ತುತ್ತಿರುವ ಸುದ್ದಿಗಳಿಗೆ ಸ್ಪಷ್ಟವಾದ ಒಪ್ಪಿಗೆಯಾಗಿತ್ತು. ಕಿರಣ್ ರಾವ್ ಅವರಿಂದ ಬೇರೆಯಾದ ಹಲವು ವರ್ಷಗಳ ನಂತರ, ಅಮೀರ್ ಇತ್ತೀಚೆಗೆ ಗೌರಿ ಸ್ಪ್ರ್ಯಾಟ್ ಅವರೊಂದಿಗಿನ ತಮ್ಮ ಪ್ರಣಯವನ್ನು ಬಹಿರಂಗಪಡಿಸಿದ್ದಾರೆ.

Read Full Story

07:58 PM (IST) Sep 25

ದಸರಾ ಸಂಭ್ರಮದಲ್ಲಿ ಕರಾವಳಿಗೆ ರೈಲ್ವೆ ಇಲಾಖೆಯ ವಿಶೇಷ ಕೊಡುಗೆ, ಟಿಕೆಟ್ ಈಗಲೇ ಬುಕ್‌ ಮಾಡಿ

ದಸರಾ ಹಬ್ಬದ ಪ್ರಯುಕ್ತ, ನೈರುತ್ಯ ರೈಲ್ವೆ ಇಲಾಖೆಯು ಬೆಂಗಳೂರಿನ ಯಶವಂತಪುರದಿಂದ ಮಂಗಳೂರಿಗೆ ವಿಶೇಷ ರೈಲು ಸೇವೆಯನ್ನು ಘೋಷಿಸಿದೆ. ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1 ರಂದು ಸಂಚರಿಸಲಿರುವ ಈ ರೈಲು, ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ನೆರವಾಗಲಿದೆ.
Read Full Story

07:56 PM (IST) Sep 25

ಪ್ರಚೋದನಕಾರಿ ಹೇಳಿಕೆ.. ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡ - ಹೈಕೋರ್ಟ್‌

ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್‌ ಸೂಚಿಸಿದೆ.

Read Full Story

07:34 PM (IST) Sep 25

ಯಡಿಯೂರಪ್ಪ ಅವಧಿಯ ಅನುದಾನ ಬಳಸಿ - ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?

ಪಟ್ಟಣದ ಸರ್ವಾಂಗೀಣ ಅಭಿವೃದ್ದಿಗೆ ಯಡಿಯೂರಪ್ಪ ಮುಖ್ಯಮಂತ್ರಿಯಾದ ಅವಧಿಯಲ್ಲಿ ಕೋಟ್ಯಂತರ ರು. ಅನುದಾನ ನೀಡಲಾಗಿದ್ದು, ಅಧಿಕಾರಿಗಳ ಜತೆ ಸಾರ್ವಜನಿಕರು ಜವಾಬ್ದಾರಿಯುತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

Read Full Story

07:21 PM (IST) Sep 25

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032ಕ್ಕೆ ಸಂಪುಟ ಅನುಮೋದನೆ - ಸಚಿವ ಶರಣ್ ಪ್ರಕಾಶ್ ಪಾಟೀಲ್

ರಾಜ್ಯದ ಪ್ರಗತಿಗೆ ಅತ್ಯಂತ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, 2032 ರ ವೇಳೆಗೆ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಹೊಂದಲಾಗಿದ್ದು, ಇದನ್ನು ಸಾಕಾರಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

Read Full Story

07:04 PM (IST) Sep 25

ವಿಪ್ರೋ ಕ್ಯಾಂಪಸ್‌ಗಿಲ್ಲ ಪ್ರವೇಶ, ರಾಜ್ಯ ಸರ್ಕಾರದ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜೀ

ಬೆಂಗಳೂರಿನ ಹೊರವರ್ತುಲ ರಸ್ತೆ ಸಂಚಾರ ದಟ್ಟಣೆ ಕಡಿಮೆ ಮಾಡಲು, ವಿಪ್ರೋ ಸರ್ಜಾಪುರ ಕ್ಯಾಂಪಸ್ ಮೂಲಕ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಂ ಪ್ರೇಮ್‌ಜಿ ತಿರಸ್ಕರಿಸಿದ್ದಾರೆ.

Read Full Story

07:01 PM (IST) Sep 25

ಮುಸ್ಲಿಂ, ಕ್ರಿಶ್ಚಿಯನ್, ಜೈನರಿಗೆ ಸಾಲ ಬೇಕೇ? ಈಗಲೇ ಸರ್ಕಾರದ ಯೋಜನೆಗೆ ಅರ್ಜಿ ಹಾಕಿ!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26ನೇ ಸಾಲಿಗಾಗಿ ವಿವಿಧ ಸಾಲ ಯೋಜನೆಗಳನ್ನು ಪ್ರಕಟಿಸಿದೆ. ಮತೀಯ ಅಲ್ಪಸಂಖ್ಯಾತ ಸಮುದಾಯದವರು ವೃತ್ತಿ ಪ್ರೋತ್ಸಾಹ, ಸ್ವಾವಲಂಭಿ ಸಾರಥಿ, ಶ್ರಮಶಕ್ತಿ, ವ್ಯಾಪಾರ, ಮತ್ತು ವಿದೇಶಿ ಶಿಕ್ಷಣ ಸಾಲಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Read Full Story

06:59 PM (IST) Sep 25

ಹಿಂದುಳಿದ ವರ್ಗಗಳಿಗೆ ಸರಿಯಾದ ಮೀಸಲಾತಿ ಸಿಗಬೇಕು - ಮಾಜಿ ಸಿಎಂ ವೀರಪ್ಪ ಮೊಯ್ಲಿ

ಈ ದಿನ ಐತಿಹಾಸಿಕ ಸಭೆ ನಡೆದಿದೆ. ಹಿಂದುಳಿದ ವರ್ಗ ಎಂದು ಗುರುತಿಸಿಕೊಂಡ ಸಚಿವರು, ಶಾಸಕರು ಬಂದಿದ್ದಾರೆ. ಈ‌‌ ಸಭೆ ಮೊದಲೇ ಆಗಬೇಕಿತ್ತು. ಸಾಮಾಜಿಕ, ಶೈಕ್ಷಣಿಕ ಹಕ್ಕನ್ನ ಕಸಿಯಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.

Read Full Story

06:53 PM (IST) Sep 25

'ಏನ್​ ಬೇಕಾದ್ರೂ ಏರುಪೇರಾಗತ್ತೆ' ಎನ್ನುತ್ತಲೇ Bigg Boss ಸ್ಪರ್ಧಿಗಳಿಗೆ Tanisha Kuppanda ಕೊಟ್ಟ ಎಚ್ಚರಿಕೆ ನೋಡಿ

ಬಿಗ್​ಬಾಸ್​ ಖ್ಯಾತಿಯ ನಟಿ ತನಿಷಾ ಕುಪ್ಪಂಡ, ಬಿಗ್​ಬಾಸ್ ಮನೆಯೊಳಕ್ಕೆ ಹೋಗುವ ಸ್ಪರ್ಧಿಗಳಿಗೆ ಕಿವಿಮಾತು ಹಾಗೂ ಎಚ್ಚರಿಕೆ ಕೊಟ್ಟಿದ್ದಾರೆ. ಇದಾಗಲೇ ಅವರು, ವರ್ತೂರು ಸಂತೋಷ್ ಜೊತೆಗಿನ ಮದುವೆ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 

Read Full Story

06:41 PM (IST) Sep 25

ಮಂಗಳೂರಿನಲ್ಲಿ ಅತಿದೊಡ್ಡ ಟೆಕ್‌ಪಾರ್ಕ್‌ಗೆ ಶೀಘ್ರ ಅನುಮೋದನೆ - ಸಚಿವ ಪ್ರಿಯಾಂಕ್‌ ಖರ್ಗೆ

ಮಂಗಳೂರಿನಲ್ಲಿ ಅತಿದೊಡ್ಡ ಟೆಕ್ ಪಾರ್ಕ್‌ನ ಪ್ರಸ್ತಾವನೆಯು ಅನುಮೋದನೆಗಾಗಿ ರಾಜ್ಯ ಸಚಿವ ಸಂಪುಟದ ಮುಂದೆ ಬರಲಿದೆ. ಇನ್ನೊಂದು ವಾರದೊಳಗೆ ಇದಕ್ಕೆ ಅನುಮೋದನೆ ನೀಡುವ ಕೆಲಸ ಆಗಲಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Read Full Story

06:29 PM (IST) Sep 25

ಅಸಂಖ್ಯಾತ ಮನೆಗಳಲ್ಲಿ ಜ್ಞಾನದ ಬೆಳಕನ್ನು ಬಿತ್ತಿರಿಸುತ್ತಿವುದು ಶ್ರೀಮಠ - ಗೃಹ ಸಚಿವ ಪರಮೇಶ್ವರ್

ಕಲೆಗೆ ಜಾತಿ ಧರ್ಮದ ಭೇದ ಭಾವವಿಲ್ಲ. ಆದಿಚುಂಚನಗಿರಿ ಮಠವು 500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅಸಂಖ್ಯಾತ ಮನೆಗಳಲ್ಲಿ ಜ್ಞಾನದ ಬೆಳಕನ್ನು ಬಿತ್ತಿರುವುದು ಶ್ಲಾಘನೀಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಣ್ಣಿಸಿದರು.

Read Full Story

06:05 PM (IST) Sep 25

ಧರ್ಮಸ್ಥಳ ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರ ಮೂಲ ಪತ್ತೆ; ತುಮಕೂರು ಬಾರ್ ಕ್ಯಾಶಿಯರ್‌ ಸುಳಿವು ಕೊಟ್ಟ ಡಿಎಲ್!

ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ಪತ್ತೆಯಾದ ಅಸ್ಥಿಪಂಜರದ ಬಳಿ ಸಿಕ್ಕ ಚಾಲನ ಪರವಾನಿಗೆಯು, 2013ರಲ್ಲಿ ನಾಪತ್ತೆಯಾಗಿದ್ದ ತುಮಕೂರಿನ ಆದಿಶೇಷ ನಾರಾಯಣ ಎಂಬ ಯುವಕನದ್ದೆಂದು ಶಂಕಿಸಲಾಗಿದೆ. ಈ ಸುಳಿವಿನ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ಆತನ ಕುಟುಂಬವನ್ನು ವಿಚಾರಣೆ ನಡೆಸಿದೆ.

Read Full Story

05:56 PM (IST) Sep 25

ಮ್ಯಾಕ್ಸ್‌ ನಿರ್ದೇಶಕರಿಗೆ ದುಬಾರಿ‌ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್ - ಏನಂತ ಗೆಸ್ ಮಾಡ್ತೀರಾ?

ಕಿಚ್ಚ ಸುದೀಪ್‌ ತಮ್ಮ ಆಪ್ತರಿಗೆ, ತಮ್ಮ ಸಿನಿಮಾಗಳ ನಿರ್ದೇಶಕರಿಗೆ ಗಿಫ್ಟ್ ನೀಡುವುದರಲ್ಲಿ ಸದಾ ಮುಂದಿರುತ್ತಾರೆ. ಈ ಹಿಂದೆ ಅನೂಪ್ ಭಂಡಾರಿ, ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ಗೆ ಕಾರುಗಳನ್ನು ನೀಡಿದ್ದು ಗೊತ್ತೇ ಇದೆ.

Read Full Story

05:55 PM (IST) Sep 25

ಸರ್ಕಾರದ ನಡೆಗೆ ನ್ಯಾ. ನಾಗಮೋಹನ್ ದಾಸ್ ಅಸಮಾಧಾನ - ಮುಚ್ಚಿಹೋಗುವುದೇ ಭ್ರಷ್ಟಾಚಾರದ ವರದಿ?

ಭ್ರಷ್ಟಾಚಾರ ತನಿಖಾ ಆಯೋಗದ ಮುಖ್ಯಸ್ಥ ನ್ಯಾ.  ನಾಗಮೋಹನ್ ದಾಸ್, ತಮ್ಮ ವರದಿಯ ಮೇಲೆ ಸರ್ಕಾರ ಕ್ರಮ ಕೈಗೊಳ್ಳದೆ ಮತ್ತೊಂದು ಸಮಿತಿ ರಚಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಿರ್ಲಕ್ಷ್ಯದ ನಡುವೆಯೂ, ಆಯೋಗದ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಲು ಒಂದು ತಿಂಗಳು ವಿಸ್ತರಿಸಲಾಗಿದೆ.

Read Full Story

05:07 PM (IST) Sep 25

'ಥೂ ನಾಚಿಕೆ ಆಗ್ಬೇಕು ಅವರಿಗೆ' ಎನ್ನುತ್ತಲೇ Bigg Boss ಪೇಮೆಂಟ್​ ಬಗ್ಗೆ ರಿವೀಲ್​ ಮಾಡಿದ Vinay Gowda

ಬಿಗ್​ಬಾಸ್​ 10ರ ನಂತರ ಸಖತ್ ಬೇಡಿಕೆಯಲ್ಲಿರುವ ನಟ ವಿನಯ್ ಗೌಡ, ಶೋನ ಸಂಭಾವನೆ ಕುರಿತ ವದಂತಿಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ಬಿಗ್​ಬಾಸ್​ನಿಂದ ತಮಗೆ ಪೇಮೆಂಟ್​ ಬಂದಿಲ್ಲ ಎಂದು ಹೇಳುತ್ತಿರುವವರಿಗೆ ಚಾಟಿ ಬೀಸಿರೋ ನಟ ವಿನಯ್​ ಹೇಳಿದ್ದೇನು ಕೇಳಿ… 

Read Full Story

05:04 PM (IST) Sep 25

ರಾಜ್ಯ ಸರ್ಕಾರದ ಜಾತಿಗಣತಿಗಿಲ್ಲ ಭೀತಿ; ಕಠಿಣ ಷರತ್ತು ವಿಧಿಸಿ ಸಮೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ರಾಜ್ಯ ಸರ್ಕಾರದ ಜಾತಿ ಗಣತಿಗೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್, ಸಮೀಕ್ಷೆ ಮುಂದುವರಿಸಲು ಅನುಮತಿ ನೀಡಿದೆ. ಆದರೆ, ದತ್ತಾಂಶದ ಗೌಪ್ಯತೆ ಕಾಪಾಡುವುದು ಮತ್ತು ಜನರಿಂದ ಸ್ವಯಂಪ್ರೇರಿತವಾಗಿ ಮಾತ್ರ ಮಾಹಿತಿ ಪಡೆಯುವುದು ಸೇರಿದಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಕಠಿಣ ಷರತ್ತುಗಳನ್ನು ವಿಧಿಸಿದೆ.
Read Full Story

04:30 PM (IST) Sep 25

ಶಾರದಾ ಸಂಸ್ಥೆಯ ಸ್ವಾಮಿಯ ಕರಾಳ ರಹಸ್ಯ, 30 ವಿದ್ಯಾರ್ಥಿನಿಯರಿಗೆ ಕಿರುಕಳ, ಹಲವಾರು ನಕಲಿ ನಂಬರ್ ಪ್ಲೇಟ್ ಬಳಕೆ

ಶ್ರೀಶಾರದಾ ಇನ್ಸ್ಟಿಟ್ಯೂಟ್‌ನ ಮಾಜಿ ನಿರ್ದೇಶಕ ಸ್ವಾಮಿ ಚೈತನ್ಯನಂದ ಸರಸ್ವತಿ ವಿರುದ್ಧ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಸಂಸ್ಥೆಯಲ್ಲಿ "ಟಾರ್ಚರ್ ರೂಮ್" ನಿರ್ಮಿಸಿ ದೌರ್ಜನ್ಯ ಎಸಗುತ್ತಿದ್ದ ಈತ, ಇದೀಗ ತಲೆಮರೆಸಿಕೊಂಡಿದ್ದಾನೆ.

Read Full Story

04:26 PM (IST) Sep 25

ಎಸ್.ಎಲ್. ಬೈರಪ್ಪನವರ ನೆನಪಿಗೆ ಮೈಸೂರಿನಲ್ಲಿ ಶಾಶ್ವತ ಗೌರವ - ಸಿಎಂ ಘೋಷಣೆ

ಪದ್ಮವಿಭೂಷಣ ಪುರಸ್ಕೃತ ಸಾಹಿತಿ ಎಸ್.ಎಲ್.ಬೈರಪ್ಪನವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಬೈರಪ್ಪನವರ ಸಾಹಿತ್ಯ ಕೃಷಿ ಮತ್ತು ಜೀವನ ಮೈಸೂರಿನೊಂದಿಗೆ ಬೆಸೆದುಕೊಂಡಿದ್ದರಿಂದ, ಅವರ ಸ್ಮಾರಕವನ್ನು ಮೈಸೂರಿನಲ್ಲಿಯೇ ನಿರ್ಮಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಘೋಷಿಸಿದ್ದಾರೆ.
Read Full Story

04:04 PM (IST) Sep 25

ದೇಶದ ಆರ್ಥಿಕತೆ ಬಲವಾದಂತೆ ಜನರ ಮೇಲೆ ತೆರಿಗೆ ಹೊರೆ ಮತ್ತಷ್ಟು ಕಡಿಮೆ ಆಗಲಿದೆ - ಪ್ರಧಾನಿ ಮೋದಿ

GST Reforms to Lower Tax Burden as Economy Strengthens says PM Modi ಪ್ರಧಾನಿ ನರೇಂದ್ರ ಮೋದಿಯವರು ಹೊಸ ಜಿಎಸ್‌ಟಿ ಸುಧಾರಣೆಗಳನ್ನು ಘೋಷಿಸಿದ್ದು, ಜಿಎಸ್‌ಟಿ ಸ್ಲ್ಯಾಬ್‌ಗಳನ್ನು ಕೇವಲ ಶೇ. 5 ಮತ್ತು ಶೇ. 18 ಕ್ಕೆ ಇಳಿಸಲಾಗುವುದು ಎಂದು ತಿಳಿಸಿದ್ದಾರೆ. 

Read Full Story

03:49 PM (IST) Sep 25

ಬೈಕ್ ಟ್ಯಾಕ್ಸಿ ಮೇಲೆ ಕ್ರಮ ಕೈಗೊಳ್ಳಲು ಅನುಮತಿ ಕೇಳಿದ ಸರ್ಕಾರಕ್ಕೆ ಛೀಮಾರಿ ಹಾಕಿದ ಹೈಕೋರ್ಟ್!

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲೆ ಕ್ರಮ ಕೈಗೊಳ್ಳಲು ಅನುಮತಿ ಕೇಳಿದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ.  ಬೈಕ್ ಟ್ಯಾಕ್ಸಿ ನೀತಿ ರೂಪಿಸುವುದಕ್ಕೆ ತಿಳಿಸಿ ತಿಂಗಳಾದರೂ ಕೆಲಸ ಮಾಡದೇ, ಕಾರ್ಮಿಕರ ವಿರುದ್ಧ ಕ್ರಮಕ್ಕೆ ಮುಂದಾಗುವಿರಾ ಎಂದು ಛೇಡಿಸಿದೆ. ಅ.15ಕ್ಕೆ ವಿಚಾರಣೆ ಮುಂದೂಡಿದೆ.

Read Full Story

03:06 PM (IST) Sep 25

2026 Elections - ಬಿಹಾರ, ಬಂಗಾಳ, ತಮಿಳನಾಡು ಚುನಾವಣೆಗೆ ಉಸ್ತುವಾರಿಗಳ ಘೋಷಿಸಿದ ಬಿಜೆಪಿ!

Bihar west bengal tamil nadu election 2026: ಭಾರತೀಯ ಜನತಾ ಪಕ್ಷವು ಮುಂಬರುವ ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಗಳಿಗೆ ತನ್ನ ಉಸ್ತುವಾರಿಗಳನ್ನು ನೇಮಿಸಿದೆ. ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಬಿಹಾರ, ಭೂಪೇಂದ್ರ ಯಾದವ್ ಅವರಿಗೆ ಪಶ್ಚಿಮ ಬಂಗಾಳದ ಜವಾಬ್ದಾರಿ.

Read Full Story

02:51 PM (IST) Sep 25

'ಹಿಂದೂ ಹುಡ್ಗೀರು ದುಡ್ಡು ಕೊಟ್ರೆ ಬರ್ತಾರೆ, ಮುಸ್ಲಿಂ ಹುಡ್ಗೀರು ಬರಲ್ಲ' ಎಂದಿದ್ದ ಮುಕುಳೆಪ್ಪ; ಮುತಾಲಿಕ್ ಆರೋಪ!

ಯೂಟ್ಯೂಬರ್ ಮುಕುಳೆಪ್ಪ ಅಲಿಯಾಸ್ ಕ್ವಾಜಾ ಶಿರಹಟ್ಟಿ ‘ಹಿಂದೂ ಹುಡುಗಿಯರು ದುಡ್ಡು ಕೊಟ್ರೆ ಬರ್ತಾರೆ, ಮುಸ್ಲಿಂ ಹುಡುಗಿಯರು ಬರಲ್ಲ’ ಅಂತಾ ಇತರರಲ್ಲಿ ಹೇಳಿದ್ದಾನೆ. ಲವ್ ಜಿಹಾದ್‌ ಮೂಲಕ ಹಿಂದೂ ಹುಡುಗಿ ಮದುವೆಯಾಗಿದ್ದಾನೆ ಎಂದು ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story

02:36 PM (IST) Sep 25

Hayley Black UK Woman - ಬೆಳಗ್ಗೆ ಎದ್ದು ಆಕಳಿಸಿದ್ದಕ್ಕೆ ಬೆನ್ನುಮೂಳೆ ಮುರಿಯಿತು! ಹೀಗೆಲ್ಲ ಆಗುತ್ತಾ?

Hayley Black UK Woman ಎಂಬ ಮಹಿಳೆ, ಬೆಳಿಗ್ಗೆ ಆಕಳಿಸಿದಾಗ ತನ್ನ ಬೆನ್ನುಮೂಳೆ ಮುರಿದುಹೋಗಿದೆ.ಈ ಅಸಾಮಾನ್ಯ ಘಟನೆಯಿಂದಾಗಿ ಆಕೆಯ C6 ಮತ್ತು C7 ಕಶೇರುಖಂಡ ಸ್ಥಳಾಂತರಗೊಂಡು, ಪಾರ್ಶ್ವವಾಯು ಕಾರಣವಾಯಿತು. ಬಲವಾದ ಆಕಳಿಕೆ ಸಂಭಾವ್ಯ ಅಪಾಯ ದೇಹದ ಸಂಕೇತ ನಿರ್ಲಕ್ಷಿಸಬಾರದು ಎಂಬುದನ್ನು ಎತ್ತಿ ತೋರಿಸುತ್ತದೆ.

Read Full Story

01:58 PM (IST) Sep 25

Bengaluru Crime - ಅವರು ಡ್ರಾಪ್ ಕೊಡ್ತಿವಿ ಬಾ ಅಂದ್ರು, ಇವ ಹತ್ತಿದ ಮುಂದೇನು ಆಯ್ತು ನೋಡಿ!

Bengaluru robbery case: ಡ್ರಾಪ್ ಕೊಡುವ ನೆಪದಲ್ಲಿ ಹೊಸಪೇಟೆಯ ಗುತ್ತಿಗೆದಾರರನ್ನು ಕಾರಿಗೆ ಹತ್ತಿಸಿಕೊಂಡು ಪಿಸ್ತೂಲ್ ತೋರಿಸಿ ದರೋಡೆ ಮಾಡಿದ್ದ ನಾಲ್ವರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಐಫೋನ್ ಮೇಲಿನ ಪ್ರೀತಿಯಿಂದ ಸಂತ್ರಸ್ತ ದೂರು ನೀಡಿದ ಬಳಿಕ, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನ

Read Full Story

01:43 PM (IST) Sep 25

ಧರ್ಮಸ್ಥಳ ವಿರುದ್ಧ ಬೆಂಗಳೂರಿನಲ್ಲಿ ತೀವ್ರ ಹೋರಾಟ, ಮುಸುಕುದಾರಿಯಾಗಿದ್ದಾಗ ಸತ್ಯ ಹೇಳ್ತಿದ್ದ ಮುಖ ತೋರಿಸ್ತಿದ್ದಂತೆ ಚಿನ್ನಯ್ಯನ ಸುಳ್ಳು ಆರಂಭ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಹತ್ಯೆ ಮತ್ತು ಇತರ ದೌರ್ಜನ್ಯಗಳಿಗೆ ನ್ಯಾಯ ಕೋರಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿವಿಧ ಸಂಘಟನೆಗಳು ಮತ್ತು ಹೋರಾಟಗಾರರು 'ನ್ಯಾಯ ಸಮಾವೇಶ'ದಲ್ಲಿ ಪಾಲ್ಗೊಂಡು, ಪ್ರಕರಣಗಳ ಮರುತನಿಖೆಗೆ  ಸರ್ಕಾರವನ್ನು ಒತ್ತಾಯಿಸಿದರು.

Read Full Story

01:38 PM (IST) Sep 25

ಧರ್ಮಸ್ಥಳ ಬುರುಡೆ ಗ್ಯಾಂಗ್ ಮೋಸ - ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ವಜಾ ಆದೇಶ ಮುಚ್ಚಿಟ್ಟು ಸರ್ಕಾರಕ್ಕೆ ವಂಚನೆ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಮಾಸ್ಕ್‌ ಮ್ಯಾನ್ ಚಿನ್ನಯ್ಯ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಪಿಐಎಲ್ ವಜಾ ಆದೇಶ ಮುಚ್ಚಿಟ್ಟು ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆಗೆ ಮೋಸದಿಂದ ಒತ್ತಾಯ ಮಾಡಿದ್ದಾರೆ. ಇದರಲ್ಲಿ ಯಶಸ್ವಿ ಆಗಿದ್ದು, ಈ ವಿಚಾರ ಸುವರ್ಣ ನ್ಯೂಸ್ ಬಯಲಿಗೆಳದಿದೆ.

Read Full Story

01:32 PM (IST) Sep 25

SL Bhyrappa - ಭಿಕ್ಷಾನ್ನ ಸ್ವೀಕರಿಸಿ ವಿದ್ಯಾಭ್ಯಾಸ ಪಡೆದ ಮಹಾ ಕಷ್ಟ ಸಹಿಷ್ಣು ಎಸ್‌ಎಲ್ ಭೈರಪ್ಪ

ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರು ಬಾಲ್ಯದ ಕಷ್ಟಗಳನ್ನು ಮೆಟ್ಟಿ ನಿಂತು ದೇಶವೇ ಮೆಚ್ಚುವ ಸಾಹಿತಿಯಾದರು. ತಮ್ಮ ಕೃತಿಗಳ ಮೂಲಕ ಅಪಾರ ಜನಮನ್ನಣೆ ಗಳಿಸಿ, ಪದ್ಮಭೂಷಣದಂತಹ ಗೌರವಕ್ಕೆ ಪಾತ್ರರಾದರು. ಕೊನೆಗಾಲದಲ್ಲಿ ತಮ್ಮ ಸಂಪಾದನೆಯನ್ನು ಬಡ ಮಕ್ಕಳ ಶಿಕ್ಷಣಕ್ಕೆ ಹುಟ್ಟೂರಿನ ಅಭಿವೃದ್ಧಿಗೆ ಮೀಸಲಿಟ್ಟರು.

Read Full Story

12:48 PM (IST) Sep 25

SL Bhyrappa - ಟ್ರಸ್ಟ್‌ ಮಾಡಲು ಹಠ ಕಟ್ಟಿದ್ದಕ್ಕೆ ಕಾರಣ ಈಗ ತಿಳಿಯುತ್ತಿದೆ - ಸಹನಾ ವಿಜಯಕುಮಾರ್

SL Bhyrappa: ಲೇಖಕಿ ಸಹನಾ ವಿಜಯಕುಮಾರ್ ಅವರು ಎಸ್.ಎಲ್. ಭೈರಪ್ಪನವರೊಂದಿಗಿನ ತಮ್ಮ ಒಡನಾಟ, ಅವರ ಕೊನೆಯ ದಿನಗಳ ಹಠ ಮತ್ತು ಟ್ರಸ್ಟ್ ಸ್ಥಾಪನೆಯ ಕನಸನ್ನು ನೆನಪಿಸಿಕೊಂಡಿದ್ದಾರೆ. ಭೈರಪ್ಪನವರು ತಮ್ಮ ಸಾಹಿತ್ಯಿಕ ಬದುಕಿಗೆ ನೀಡಿದ ಮಾರ್ಗದರ್ಶನ ತಮ್ಮ ಮೇಲಿರುವ ‘ಆಚಾರ್ಯ ಋಣ’ ಈ ಲೇಖನದಲ್ಲಿ ವಿವರಿಸಿದ್ದಾರೆ.

Read Full Story

12:35 PM (IST) Sep 25

ಪ್ರತಿನಿತ್ಯ ಬಾಗಿಲು ತೆರೆದು ಮದ್ಯ ಮಾರಾಟ ಮಾಡದ ಬಾರ್ ಮಾಲೀಕರ ಲೈಸೆನ್ಸ್ ಹರಾಜು; ಸರ್ಕಾರದ ಹೊಸ ಆದೇಶ!

ಪ್ರತಿನಿತ್ಯ ಬಾಗಿಲು ತೆರೆದು ಮದ್ಯ ಮಾರಾಟ ಮಾಡದ ಸುಮಾರು 579 ಮದ್ಯದಂಗಡಿಗಳ (CL-2, CL-9, CL-11) ಪರವಾನಗಿಗಳನ್ನು ಹರಾಜು ಹಾಕಲು ರಾಜ್ಯ ಅಬಕಾರಿ ಇಲಾಖೆ ನಿರ್ಧರಿಸಿದೆ. ಪಾರದರ್ಶಕತೆಗಾಗಿ ಇ-ಹರಾಜು ನಡೆಸಲು ಚಿಂತನೆ ನಡೆಸಲಾಗಿದೆ.

Read Full Story

12:16 PM (IST) Sep 25

ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ ರವಾನೆ ಪ್ರಕರಣ; ಸಿಐಡಿ ತನಿಖೆ ಆರಂಭ

Yadgir annabhagya rice smuggling case: ವಿದೇಶಕ್ಕೆ ಪಡಿತರ ಅಕ್ಕಿ ಸಾಗಣೆ ಹಗರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ. ಎಸ್‌ಪಿ ಎಂ.ಡಿ.ಶರತ್ ನೇತೃತ್ವದ ತಂಡವು ಆಹಾರ ಇಲಾಖೆ ಯಾದಗಿರಿ ಪೊಲೀಸರಿಂದ ಮಾಹಿತಿ ಸಂಗ್ರಹ.. ಬಡವರ ಪಾಲಿನ ಅಕ್ಕಿ ಅಕ್ರಮವಾಗಿ ಸಾಗಾಟ. ತನಿಖೆಗಾಗಿ ಪ್ರಕರಣ ಸಿಐಡಿಗೆ ವಹಿಸಲಾಗಿದೆ.

Read Full Story

12:04 PM (IST) Sep 25

ದಾವಣಗೆರೆಯಲ್ಲಿ 'ಐ ಲವ್ ಮೊಹಮ್ಮದ್' ಫ್ಲೆಕ್ಸ್, ಬ್ಯಾನರ್ ಅಳವಡಿಕೆ; ಹಿಂದೂ ಮನೆಗಳಿಗೆ ಕಲ್ಲೆಸೆತ!

ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ 'ಐ ಲವ್ ಮೊಹಮ್ಮದ್' ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಾದಿತ ಫ್ಲೆಕ್ಸ್ ತೆರವುಗೊಳಿಸಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

Read Full Story

11:23 AM (IST) Sep 25

DySP MK Ganapati case - ಕೇಶವನಾರಾಯಣ ಆಯೋಗದ ವರದಿ ತಿರಸ್ಕರಿಸಲು ಸಚಿವ ಸಂಪುಟ?

ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ನಿವೃತ್ತ ನ್ಯಾ. ಕೆ.ಎನ್‌. ಕೇಶವನಾರಾಯಣ ಆಯೋಗ ಸಲ್ಲಿಸಿರುವ ವರದಿ, ಶಿಫಾರಸು ತಿರಸ್ಕರಿಸಲು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ. ಈ ಹಿಂದೆ ಸಿಬಿಐ ಕ್ಲೀನ್‌ಚಿಟ್‌ ನೀಡಿತ್ತು. ಆಯೋಗ ಯಾವ ಶಿಫಾರಸು ಮಾಡಿತ್ತು ಎಂಬ ಕುತೂಹಲ.

Read Full Story

More Trending News