ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಾಲಿ ವಿಧಾನಸಭೆಯ ಎಲ್ಲಾ ಶಾಸಕರ ಗ್ರೂಫ್ ಫೋಟೋ ಸೆಷನ್ ಆಯೋಜಿಸಿದ್ದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

10:49 AM (IST) Mar 26
09:54 AM (IST) Mar 26
09:53 AM (IST) Mar 26
ಕರ್ನಾಟಕ ಸರ್ಕಾರವು ಸ್ಲೀಪರ್ ಕೋಚ್ ಮತ್ತು 12ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ಒಪ್ಪಂದದ ವಾಹನಗಳ ಮೇಲಿನ ಪ್ರತಿ ಆಸನದ ತೆರಿಗೆಯನ್ನು ಗಣನೀಯವಾಗಿ ಇಳಿಕೆ. ಹೊರ ರಾಜ್ಯಗಳಲ್ಲಿ ಕಡಿಮೆ ತೆರಿಗೆಯಿಂದಾಗಿ ಅಲ್ಲಿ ನೋಂದಣಿಯಾಗುತ್ತಿದ್ದ ವಾಹನಗಳನ್ನು ರಾಜ್ಯಕ್ಕೆ ಮರಳಿ ಸೆಳೆಯುವ ಮಾಸ್ಟರ್ ಪ್ಲಾನ್
08:45 AM (IST) Mar 26
08:35 AM (IST) Mar 26
ಬಿಜೆಪಿಯವರನ್ನು ಅಯೋಗ್ಯರು ಎಂದಿದ್ದಲ್ಲದೆ, ಮುಸ್ಲಿಂ ಮಹಿಳೆಯರಿಗೆ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ್ ವಿರುದ್ಧ ಬಿಜೆಪಿ ಮುಖಂಡ ಬಿ.ಜಿ.ಅಜಯಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಕತ್ತಿದ್ದರೆ ದಾವಣಗೆರೆಗೆ ಬರಲಿ ಎಂದು ಸವಾಲು.