ಬೆಂಗಳೂರು (ಮೇ.26): ರಾಜ್ಯದಲ್ಲಿ ಮುಂಗಾರು ರಣಾರ್ಭಟ ತೋರಿರುವ ನಡುವೆ ದಕ್ಷಿಣ ಕನ್ನಡದ ಮಂಗಳೂರಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲಿಯೇ ಇದೀಗ ಪಿಕಪ್ ವಾಹನ ಚಾಲಕನಾಗಿದ್ದ ಹಾಗೂ ಮಸೀದಿ ಸಮಿತಿಯೊಂದರ ಕಾರ್ಯದರ್ಶಿ ಆಗಿದ್ದ ರಹೀಮ್ ಎನ್ನುವವರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

10:26 PM (IST) May 28
ಹೆಂಡತಿಗೆ ಮೋಸ ಮಾಡುವ ಗಂಡಂದಿರು ಯಾವ ಕ್ಷೇತ್ರದಲ್ಲಿ ಕೆಲಸ ಮಾಡ್ತಾರೆ ಅನ್ನೋದನ್ನ ನಿಜವಾದ ಮಾಹಿತಿಯೊಂದಿಗೆ ಈ ಪೋಸ್ಟ್ನಲ್ಲಿ ನೋಡಬಹುದು.
08:37 PM (IST) May 28
ತನ್ನ ಸರಳ ಕಥೆಯಿಂದಲೇ ಚಿತ್ರಮಂದಿರದಲ್ಲಿ ಧೂಳಿಬ್ಬೆಸಿದ ಸಿನಿಮಾಗಳು ಹಲವು. ಅವುಗಳಲ್ಲಿ ಕೆಲವು ನೀವು ನೋಡಲೇಬೇಕಾದ ಸಿನಿಮಾಗಳಿವೆ. ಇದರಲ್ಲಿ ಕನ್ನಡ ಸಿನಿಮಾ ಕೂಡ ಸೇರಿದೆ..
06:48 PM (IST) May 28
ಸರ್ಕಾರಕ್ಕೆ ದೊಡ್ಡ ಆದಾಯ ತರುವುದೇ ಮದ್ಯ ಮಾರಾಟ. ಪಾಂಡಿಚೇರಿಯಲ್ಲಿ ಮದ್ಯ ಮಾರಾಟ ಮುಖ್ಯ ಆದಾಯದ ಮೂಲವಾಗಿದ್ದು, ಅಬಕಾರಿ ಇಲಾಖೆ ಮದ್ಯದ ಬೆಲೆಯನ್ನು ಹೆಚ್ಚಿಸಿ ಪ್ರವಾಸಿ ಯುವಕರಿಗೆ ಆಘಾತ ನೀಡಿದೆ.
06:26 PM (IST) May 28
ಬೆಂಗಳೂರಿನಲ್ಲಿ ಕಸದ ಸೆಸ್ ಜೊತೆಗೆ ಬಳಕೆದಾರರ ಶುಲ್ಕ ವಿಧಿಸುವುದನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ್ ಖಂಡಿಸಿದ್ದಾರೆ. ಡಬಲ್ ತೆರಿಗೆಯನ್ನು ಅನಾಗರಿಕ ಎಂದು ಕರೆದ ಅವರು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು. ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.
06:19 PM (IST) May 28
ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರಾದಂತಹ ಯಶಸ್ವಿ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿರುವ ಹೊಂಬಾಳೆ ಫಿಲಂಸ್, ಯಾವಾಗಲೂ ಮೌಲ್ಯಯುತ ಕಥೆಗಳನ್ನು ಹೇಳುವಲ್ಲಿ ಮತ್ತು ಉತ್ತಮ ಮನರಂಜನೆ..
06:14 PM (IST) May 28
ಶನೈಶ್ಚರ ದೇವರಿಗೆ ಕೇಕ್ ಕತ್ತರಿಸಿ ಹ್ಯಾಪಿ ಬರ್ತ್ಡೇ ಎನ್ನುತ್ತಾ ಹುಟ್ಟುಹಬ್ಬ ಆಚರಿಸಲಾಗಿದೆ! ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಏನಿದು ವಿಷ್ಯ?
05:59 PM (IST) May 28
ಚಿಕ್ಕಮಗಳೂರಿನಲ್ಲಿ ಕಳೆದ 4 ವರ್ಷದ ಹಿಂದೆ ಪತಿಯೊಬ್ಬ ತನ್ನ ಪತ್ನಿಯನ್ನು 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕಳೆದೊಂದು ವರ್ಷದಿಂದ ದಂಪತಿಗಳ ಮಧ್ಯೆ ಜಗಳ ನಡೆಯುತ್ತಿದ್ದು, ಪತಿಯು ಪತ್ನಿಗೆ ಡಿವೋರ್ಸ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
05:58 PM (IST) May 28
ವಾರಾಂತ್ಯದ ಟ್ರಿಪ್ಗಾಗಿ ಸುಳ್ಳು ಕಾರಣ ನೀಡಿ ರಜೆ ಪಡೆದ ಉದ್ಯೋಗಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋದಿಂದಾಗಿ ಎಚ್ಆರ್ ಬಳಿ ಸಿಕ್ಕಿಬಿದ್ದ ಘಟನೆ ನಡೆದಿದೆ.
05:53 PM (IST) May 28
ಬಾಲಿವುಡ್ ನ ಅದೆಷ್ಟೋ ಸ್ಟಾರ್ ನಟರು ತಾವು ಹೀರೋ ಆಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವ ಮುನ್ನವೇ ಬಾಲನಟರಾಗಿ ವೀಕ್ಷಕರ ಮನ ಗೆದ್ದಿದ್ದರು.
05:23 PM (IST) May 28
ಪಾಕಿಸ್ತಾನದ ಮಾಜಿ ಸಂಸದರೊಬ್ಬರು ಭಾರತದಲ್ಲಿ ಐಸ್ಕ್ರೀಮ್ ಮಾರುತ್ತಿದ್ದಾರೆ. ಪಾಕಿಸ್ತಾನದಲ್ಲಿ ರಾಜಕೀಯ, ಆಸ್ತಿಪಾಸ್ತಿ ಬಿಟ್ಟು ಭಾರತದಲ್ಲಿ ಏಕೆ ವಾಸಿಸುತ್ತಿದ್ದಾರೆ? ಅವರು ಐಸ್ ಕ್ರೀಮ್ ಮಾರುತ್ತಿರುವುದು ಏಕೆ? ಇಲ್ಲಿ ತಿಳಿದುಕೊಳ್ಳೋಣ.
05:07 PM (IST) May 28
04:59 PM (IST) May 28
ಮಕ್ಕಳಿಗೆ ಇಷ್ಟ ಎಂದು ಚಾಕೋಲೆಟ್, ಪೆಪ್ಪರ್ಮಿಂಟ್ ಕೊಟ್ಟು ಸುಮ್ಮನಾಗುತ್ತೀರಾ? ಇಲ್ಲಿದೆ ನೋಡಿ ಆಘಾತಕಾರಿ ವಿಡಿಯೋ. ಪ್ರತಿಯೊಬ್ಬ ಪಾಲಕರೂ ತಿಳಿಯಲೇಬೇಕಾದ ವಿಡಿಯೋ ಇದು.
04:54 PM (IST) May 28
ಲಖನೌ: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟ ತಲುಪಿದೆ. ಈಗಾಗಲೇ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಪ್ಲೇ ಆಫ್ಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಆರ್ಸಿಬಿ ಹಂಗಾಮಿ ನಾಯಕ ಜಿತೇಶ್ ಶರ್ಮಾ ಅಚ್ಚರಿ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.
04:30 PM (IST) May 28
ಮಾನವ ಮೂಳೆಯಿಂದ ನಿರ್ಮಿತವಾದ ಭಯಾನಕ ಮಾದಕ ದ್ರವ್ಯವೊಂದನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಶ್ರೀಲಂಕಾದ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ
04:15 PM (IST) May 28
04:12 PM (IST) May 28
04:00 PM (IST) May 28
03:54 PM (IST) May 28
ಕೇಂದ್ರ ಸಚಿವ ಸಂಪುಟವು 2025-26ನೇ ಸಾಲಿಗೆ ಮಾರ್ಪಡಿಸಿದ ಬಡ್ಡಿ ಸಬ್ಸಿಡಿ ಯೋಜನೆಯನ್ನು ವಿಸ್ತರಿಸಿದೆ, ಕಿಸಾನ್ ಕ್ರೆಡಿಟ್ ಕಾರ್ಡ್ಗಳ ಮೂಲಕ ರೈತರ ಸಾಲಗಳ ಮೇಲೆ 1.5% ಸಬ್ಸಿಡಿಯನ್ನು ಉಳಿಸಿಕೊಂಡಿದೆ.
03:50 PM (IST) May 28
ಸಂಬಂಧಿಕರ ಮದುವೆಗೆ ಬಂದಿದ್ದ ಮಹಿಳೆಯನ್ನು ದೂರದ ಸಂಬಂಧಿಯೊಬ್ಬ ಪುಸಲಾಯಿಸಿ ಕರೆದೊಯ್ದು ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿ ಆಭರಣಗಳನ್ನು ಕಿತ್ತುಕೊಂಡಿದ್ದಾರೆ. ಮತ್ತೆ ಆಭರಣ ವಾಪಸ್ ಕೊಡುವ ನೆಪದಲ್ಲಿ ಕರೆಸಿ ಜೋಧ್ಪುರದಲ್ಲಿ ಡ್ರಗ್ಸ್ ನೀಡಿ ಪಾಳಿ ಸರದಿಯಲ್ಲಿ ಅತ್ಯಾಚಾರ ಮಾಡಿದ್ದಾರೆ.
03:39 PM (IST) May 28
03:31 PM (IST) May 28
ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಲ್ಲಿ ನಾಳೆ ಮಾಕ್ ಡ್ರಿಲ್ ನಡೆಸಲಾಗುತ್ತಿದೆ. ಜಮ್ಮು ಕಾಶ್ಮೀರ, ಪಂಜಾಬ್, ರಾಜಸ್ಥಾನ ಹಾಗೂ ಗುಜರಾತ್ ರಾಜ್ಯಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ.
03:20 PM (IST) May 28
ಡೆಹ್ರಾಡೂನ್ನಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಲೇಜ್ ಅಕೌಂಟೆಂಟ್ 500 ರೂಪಾಯಿಯ ನಾಲ್ಕು ನೋಟುಗಳನ್ನು ನುಂಗಿದ ಘಟನೆ ನಡೆದಿದೆ.
03:00 PM (IST) May 28
02:47 PM (IST) May 28
ರಾಮಾಚಾರಿ ಧಾರಾವಾಹಿಯಲ್ಲಿ ಇದೀಗ ಮೂರು ಜನ ಖಳನಾಯಕಿಯರು ಒಂದಾಗಿದ್ದು, ರಾಮಾಚಾರಿಯನ್ನು ಮುಗಿಸಲು ಪ್ಲ್ಯಾನ್ ಮಾಡುತ್ತಿದ್ದರೆ, ವೀಕ್ಷಕರು ಮಾತ್ರ ಸೀರಿಯಲ್ ವಿರುದ್ಧ ಕಿಡಿ ಕಾರಿದ್ದಾರೆ.
02:45 PM (IST) May 28
02:28 PM (IST) May 28
ಲಖನೌ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಗೆಲುವಿನ ರಹಸ್ಯವನ್ನು ನಾಯಕ ಜಿತೇಶ್ ಶರ್ಮಾ ಬಿಚ್ಚಿಟ್ಟಿದ್ದಾರೆ. ದಿನೇಶ್ ಕಾರ್ತಿಕ್ ಅವರ ಪ್ರೋತ್ಸಾಹದ ಮಾತುಗಳು ತಮ್ಮ ಆತ್ಮವಿಶ್ವಾಸ ಹೆಚ್ಚಿಸಿದವು ಎಂದು ಹೇಳಿದ್ದಾರೆ.
02:28 PM (IST) May 28
ಭಾರತ-ಪಾಕ್ ಉದ್ವಿಗ್ನತೆಯ ಮಧ್ಯೆ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಏಕೀಕೃತ ಮಿಲಿಟರಿ ಕಮಾಂಡ್ಗಾಗಿ ನಿಯಮಗಳನ್ನು ಕೇಂದ್ರವು ಬದಲಾವಣೆ ಮಾಡಿದೆ.
01:38 PM (IST) May 28
ಸೀರೆ ಮತ್ತು ಲಂಗ-ದಾವಣಿ ಹಾಕಿಕೊಂಡರೆ ದರ್ಶನ್ ಸರ್ ಬೈತಾರೆ ಎನ್ನುವ ಮೂಲಕ ನಟಿ ಸೋನಲ್ ಮೊಂಥೆರೋ ಕುತೂಹಲದ ಕಾರಣವನ್ನು ತೆರೆದಿಟ್ಟಿದ್ದಾರೆ.
01:35 PM (IST) May 28
ಎಚ್ಎಎಲ್ ಘಟಕವನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರ ಮಾಡುವಂತೆ ಆಂಧ್ರ ಸಿಎಂ ರಕ್ಷಣಾ ಸಚಿವರಿಗೆ ಮನವಿ ಮಾಡಿದ ಬೆನ್ನಲ್ಲಿಯೇ ರಾಜ್ಯ ರಾಜಕಾರಣಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
01:16 PM (IST) May 28
01:14 PM (IST) May 28
ಬೇವಿನ ಕರೋಲಿ ಬಾಬಾ ಅವರನ್ನು ಅಲೌಕಿಕ ದೃಷ್ಟಿ ಹೊಂದಿರುವ ಮಹಾನ್ ಸಂತ ಎಂದು ಪರಿಗಣಿಸಲಾಗುತ್ತದೆ, ಅವರನ್ನು ಹನುಮಂತನ ಅವತಾರವೆಂದು ಪರಿಗಣಿಸಲಾಗುತ್ತದೆ. ಶುಭ ಸಮಯಗಳ ಆಗಮನವನ್ನು ಸೂಚಿಸುವ ಕೆಲವು ವಿಶೇಷ ಚಿಹ್ನೆಗಳನ್ನು ಅವರು ಉಲ್ಲೇಖಿಸಿದ್ದಾರೆ.
12:55 PM (IST) May 28
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮೂರು ಪ್ರಮುಖ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಮನೆಕಳ್ಳತನ, ಬೈಕ್ ಕಳ್ಳತನ ಸೇರಿದಂತೆ ₹18 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಹೆಂಡತಿಯರ ಕಳ್ಳ ಗಂಡ, ಏಡ್ಸ್ ಮುರುಘನ್ ಬಂಧನ.
12:55 PM (IST) May 28
ಈ ವೀಡಿಯೊದಲ್ಲಿ ಹಳೆಯ ಭಾರತೀಯ ರೈಲ್ವೆ ಕೋಚ್ ಅನ್ನು ಸೃಜನಾತ್ಮಕವಾಗಿ ಎಲ್ಲಾ ಸೌಕರ್ಯಗಳೊಂದಿಗೆ ಪೂರ್ಣ ಪ್ರಮಾಣದ ಮನೆಯಾಗಿ ಮರುರೂಪಿಸುವುದನ್ನು ತೋರಿಸುತ್ತದೆ.
12:28 PM (IST) May 28
12:12 PM (IST) May 28
11:47 AM (IST) May 28
11:35 AM (IST) May 28
11:13 AM (IST) May 28
ಯಶ್ರಾಜ್ ಫಿಲಂಸ್ ಜೊತೆ ‘ಅಲ್ಛಾ’ ಹಾಗೂ ಸಂಜಯ್ ಲೀಲಾ ಬನ್ಸಾಲಿ ಅವರ ‘ಲವ್ ಆ್ಯಂಡ್ ವಾರ್’ ಸಿನಿಮಾದಲ್ಲಿ ಆಲಿಯಾ ನಟಿಸುತ್ತಿದ್ದಾರೆ.
10:48 AM (IST) May 28
10:43 AM (IST) May 28
ಕರಾವಳಿಯಲ್ಲಿ ಒಂದು ವಾರ, ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಹಾಗೂ ಉತ್ತರ ಒಳನಾಡಿನಲ್ಲಿ ಎರಡು ದಿನ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.