Published : Sep 29, 2025, 06:56 AM ISTUpdated : Sep 29, 2025, 11:14 PM IST

Karnataka News Live: Puttakkana Makkalu Serial ಬಿಡೋಕೆ ಬೇರೆ ಕಾರಣವೇ ಇದೆ - ಈಗ ಸತ್ಯ ಹೇಳಿದ ನಟಿ ಸಂಜನಾ ಬುರ್ಲಿ

ಸಾರಾಂಶ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸುತ್ತಿದೆ ಎನ್ನುವುದು ಸುಳ್ಳು. ಗ್ಯಾರಂಟಿಗಳನ್ನು ಯಾರಿಂದಲೂ ನಿಲ್ಲಿಸಲಾಗದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ. ಭಾನುವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದೇ ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳು ನಮ್ಮ ರಾಜ್ಯದ ಜನರಿಗೆ ಬದುಕನ್ನು ಕಟ್ಟಿಕೊಡುತ್ತಿದೆ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಇಡೀ ಭಾರತ ದೇಶಕ್ಕೇ ಗ್ಯಾರಂಟಿಯಿದ್ದಂತೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

sanjana burli puttakkana makkalu serial

11:14 PM (IST) Sep 29

Puttakkana Makkalu Serial ಬಿಡೋಕೆ ಬೇರೆ ಕಾರಣವೇ ಇದೆ - ಈಗ ಸತ್ಯ ಹೇಳಿದ ನಟಿ ಸಂಜನಾ ಬುರ್ಲಿ

ವರ್ಷಾನುಗಟ್ಟಲೇ ಕನ್ನಡ ಕಿರುತೆರೆಯಲ್ಲಿ ಟಿಆರ್‌ಪಿಯಲ್ಲಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಟಾಪ್‌ ರೇಟಿಂಗ್‌ ಸ್ಥಾನದಲ್ಲಿತ್ತು. ಈ ಧಾರಾವಾಹಿಯ ಸ್ನೇಹಾ ಪಾತ್ರ ಕಂಡರೆ ಅನೇಕರಿಗೆ ಇಷ್ಟ. ಇಂಥ ಪಾತ್ರಕ್ಕೆ ನಟಿ ಸಂಜನಾ ಬುರ್ಲಿ ಗುಡ್‌ಬೈ ಹೇಳಿದ್ದರು. ಅದಕ್ಕೀಗ ಸಂಜನಾ ಬುರ್ಲಿ ಉತ್ತರ ಕೊಟ್ಟಿದ್ದಾರೆ.

 

Read Full Story

10:43 PM (IST) Sep 29

ಅಷ್ಟು ಹೆಸರು ಕೊಟ್ಟಿದ್ದ Lakshmi Nivasa Serial ವಿಶ್ವನಿಗೆ ಗುಡ್‌ಬೈ ಹೇಳಿದ್ದೇಕೆ? ಭವಿಷ್‌ ಗೌಡ ಏನಂದ್ರು?

‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ವಿಶ್ವ ಪಾತ್ರದಲ್ಲಿ ನಟ ಭವಿಷ್‌ ಗೌಡ ಅಭಿನಯಿಸುತ್ತಿದ್ದರು. ವಿಶ್ವ ಆಗಿ ಅವರು ವೀಕ್ಷಕರಿಗೆ ಹತ್ತಿರ ಆಗಿದ್ದರು. ಇಷ್ಟು ಜನಪ್ರಿಯತೆ ನೀಡಿದ ಧಾರಾವಾಹಿಯನ್ನು ಯಾವ ಕಾರಣಕ್ಕೆ ಬಿಟ್ಟೆ, ನಿಜಕ್ಕೂ ಏನಾಯ್ತು ಎಂದು ಅವರು Asianet Suvarna News ಜೊತೆಗೆ ಮಾತನಾಡಿದ್ದಾರೆ.

 

Read Full Story

10:22 PM (IST) Sep 29

ನಿಮ್ಮ ನೆಚ್ಚಿನ ಸೀರಿಯಲ್ ನಟರು ಯಾರು? ನಿಮ್ಮ ವೋಟ್​ನಿಂದ ಬೆಸ್ಟ್​ ತಾರೆಯರ ಆಯ್ಕೆ- ಫುಲ್​ ಡಿಟೇಲ್ಸ್​ ಇಲ್ಲಿದೆ

ಕನ್ನಡ ಧಾರಾವಾಹಿಗಳ ಜನಪ್ರಿಯತೆಯನ್ನು ಆಧರಿಸಿ, ಜೀ ಕನ್ನಡ ವಾಹಿನಿಯು 'ಜೀ ಕುಟುಂಬ ಅವಾರ್ಡ್ 2025' ಅನ್ನು ಆಯೋಜಿಸಿದೆ. ವೀಕ್ಷಕರು ತಮ್ಮ ನೆಚ್ಚಿನ ನಟ-ನಟಿಯರು ಮತ್ತು ಪಾತ್ರಗಳಿಗೆ ಜೀ ವ್ಯಾನ್, ವೆಬ್‌ಸೈಟ್ ಲಿಂಕ್, ಅಥವಾ ವಾಟ್ಸ್​ಆ್ಯಪ್​ ಮೂಲಕ ಮತ ಚಲಾಯಿಸಿ ಆಯ್ಕೆ ಮಾಡಬಹುದು.
Read Full Story

10:19 PM (IST) Sep 29

ಒಬ್ಬನೇ ಪ್ರಯಾಣಿಸುವ ಕಾರುಗಳಿಗೆ ವಾಹನ ದಟ್ಟಣೆ ತೆರಿಗೆ ವಿಧಿಸಲು ಮುಂದಾದ ರಾಜ್ಯ ಸರ್ಕಾರ

Bengaluru to Introduce Congestion Tax: ಬೆಂಗಳೂರಿನ ತೀವ್ರ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು, ಕರ್ನಾಟಕ ಸರ್ಕಾರವು ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವವರಿಗೆ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ ನಡೆಸಿದೆ. ಈ ಪ್ರಸ್ತಾವಿತ ನಿಯಮವನ್ನು ಮೊದಲು ಔಟರ್ ರಿಂಗ್ ರಸ್ತೆಯಲ್ಲಿ ಜಾರಿಗೆ ತರಲು ಯೋಜಿಸಲಾಗಿದೆ.

Read Full Story

10:09 PM (IST) Sep 29

BBK 12 - ಮೊದಲ ದಿನವೇ ಮಹಾ ಟ್ವಿಸ್ಟ್; ಎಲಿಮಿನೇಟ್‌ ಆದವರಾರು? ಸೀಕ್ರೇಟ್‌ ರೂಮ್‌ಗೆ ಹೋಗಿದ್ದು ನಿಜಾನಾ?

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಮೊದಲ ದಿನವೇ ಓರ್ವ ಸ್ಪರ್ಧಿ ಎಲಿಮಿನೇಟ್‌ ಆಗಿದ್ದಾರೆ. ಆದರೆ ಅವರಾರು? ನಿಜಕ್ಕೂ ಎಲಿಮಿನೇಟ್‌ ಆದರಾ? ಸೀಕ್ರೇಟ್‌ ರೂಮ್‌ಗೆ ಹೋದರಾ?

 

Read Full Story

09:50 PM (IST) Sep 29

ಏಳೇಳು ಜನ್ಮದ ಪಾಪ ತೊಳೆದೋಯ್ತು, ಜೀವನ ಸಾರ್ಥಕವಾಯ್ತು- Bigg Boss ಮನೆ ಹೊಕ್ಕಿ ಬಂದೋರು ಹೇಳಿದ್ದೇನು?

ಬಿಗ್​ಬಾಸ್​ ಕನ್ನಡ ಸೀಸನ್​ 12 ರ ಮನೆಯು ಈ ಬಾರಿ ಮೈಸೂರು ಅರಮನೆಯ ಶೈಲಿಯಲ್ಲಿ ಅದ್ಭುತವಾಗಿ ವಿನ್ಯಾಸಗೊಂಡಿದೆ. ಕನ್ನಡದ ಸಂಸ್ಕೃತಿ, ಯಕ್ಷಗಾನ, ಹೊಯ್ಸಳ ಸಾಮ್ರಾಜ್ಯದ ಛಾಯೆಗಳನ್ನು ಹೊಂದಿರುವ ಈ ಮನೆಯ ವಿಶೇಷತೆಗಳನ್ನು ನೋಡಿ ಕುಣಿದಾಡಿದ ಜನರು. ಬಿಗ್​ಬಾಸ್​ ಮನೆಯೊಳಕ್ಕೆ ಹೋಗಿ ಬಂದೋರು ಹೇಳಿದ್ದೇನು?

Read Full Story

09:32 PM (IST) Sep 29

ಮಾಡೆಲ್​ ಹೋಗಿ ಬಿಳಿ ಡೆವಿಲ್​ ಆಗಿದ್ಯಲ್ರಿ? ದೀಪಾಳ ಓವರ್​ ಮೇಕಪ್​ಗೆ ನೆಟ್ಟಿಗರಿಂದ ಭಾರಿ ಅಸಮಾಧಾನ

'ಬ್ರಹ್ಮಗಂಟು' ಸೀರಿಯಲ್‌ನಲ್ಲಿ ವೀಕ್ಷಕರ ಕೋರಿಕೆಯಂತೆ ದೀಪಾ ಪಾತ್ರದ ರೂಪ ಬದಲಾಗಿದೆ. ಮಾಡೆಲ್ ಆಗಿ ದಿಶಾ ಎಂಬ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ದೀಪಾಳ ಓವರ್ ಮೇಕಪ್‌ಗೆ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದು, ಹಳೆಯ ರೂಪವೇ ಚೆನ್ನಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
Read Full Story

09:01 PM (IST) Sep 29

Bigg Bossಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಕೊಡ್ತಾ ಇದ್ದಾರಾ ಸುಧಾರಾಣಿ? ನಟಿ ಹೇಳಿದ್ದೇನು ಕೇಳಿ...

ಬಿಗ್‌ಬಾಸ್‌ ಕನ್ನಡ ಸೀಸನ್ 12 ಅದ್ದೂರಿಯಾಗಿ ಆರಂಭವಾಗಿದ್ದು, ಸ್ಪರ್ಧಿಗಳ ಕುರಿತಾದ ಊಹಾಪೋಹಗಳಿಗೆ ತೆರೆಬಿದ್ದಿದೆ. ನಟಿ ಸುಧಾರಾಣಿ ಪ್ರವೇಶದ ಸುದ್ದಿ ಸುಳ್ಳಾಗಿದ್ದು, ಅಚ್ಚರಿಯ ಸ್ಪರ್ಧಿಗಳು ದೊಡ್ಮನೆ ಪ್ರವೇಶಿಸಿದ್ದಾರೆ. 

Read Full Story

08:52 PM (IST) Sep 29

Bigg Boss ಕಣ್ಣು ಹುಡುಕಿಕೊಡಿ- ಭರ್ಜರಿ ಗಿಫ್ಟ್​ ಪಡೆಯಿರಿ - ನಿಮ್ಮ ಸಮಯ ಈಗ ಶುರು!

ಬಿಗ್​ಬಾಸ್​ ಕನ್ನಡ ಸೀಸನ್​ 12 ರ ಮೊದಲ ದಿನವೇ ಸ್ಪರ್ಧಿಗಳಿಗೆ ದಿನಸಿ ಟಾಸ್ಕ್ ನೀಡಲಾಯಿತು. ಆದರೆ, ಸ್ಪರ್ಧಿ ಮಲ್ಲಮ್ಮನವರಿಂದಾದ ಒಂದು ಸಣ್ಣ ತಪ್ಪಿನಿಂದಾಗಿ ಇಡೀ ಮನೆಗೆ ದಿನಸಿ ಸಾಮಗ್ರಿಗಳು ಸಿಗದೆ, ಉಪವಾಸ ಇರುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಮನೆಯ ಸದಸ್ಯರೆಲ್ಲರೂ ಮಲ್ಲಮ್ಮನ ಮೇಲೆ ಕೋಪಗೊಂಡಿದ್ದಾರೆ.
Read Full Story

08:21 PM (IST) Sep 29

ನ್ಯಾಯ ಕೇಳಿದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ ರೋಡಲ್ಲಿ ಧರ ಧರನೆ ಮಾದನಾಯಕನಹಳ್ಳಿ ಪೊಲೀಸ್! ಮಹಿಳಾ ಆಯೋಗ ಎಂಟ್ರಿ

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ  . ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ, ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ  ಒತ್ತಾಯಿಸಿದೆ.

Read Full Story

07:33 PM (IST) Sep 29

ಸ್ಯಾಂಡಲ್‌ವುಡ್‌ಗೆ ವಕ್ಕರಿಸಿದ ಸೈಬರ್ ದಾಳಿ, ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಖಾತೆಯಿಂದ 4.25 ಲಕ್ಷ ದೋಚಿದ ಕಳ್ಳರು!

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸೈಬರ್ ವಂಚನೆಗೆ ಒಳಗಾಗಿದ್ದಾರೆ. "ರಕ್ತ ಕಾಶ್ಮೀರ" ಸಿನಿಮಾದ ತೆಲುಗು ರೈಟ್ಸ್ ನೀಡುವುದಾಗಿ ನಂಬಿಸಿದ ವಂಚಕರು, ಅವರಿಂದ ಬ್ಯಾಂಕ್ ವಿವರಗಳನ್ನು ಪಡೆದು ಸುಮಾರು 4.25 ಲಕ್ಷ ರೂಪಾಯಿ ದೋಚಿದ್ದಾರೆ.  

Read Full Story

07:33 PM (IST) Sep 29

ಕಾಂತಾರ ಸಿನಿಮಾಕ್ಕೆ ಬಿಗ್‌ ಶಾಕ್‌..ಹುಚ್ಚು ಆದೇಶ ಹೊರಡಿಸಿದ ಡೊನಾಲ್ಡ್‌ ಟ್ರಂಪ್‌!

Trump Announces 100% Tariff on Foreign Films ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುನೈಟೆಡ್ ಸ್ಟೇಟ್ಸ್‌ನ ಹೊರಗೆ ನಿರ್ಮಿಸಲಾದ ಎಲ್ಲಾ ಚಲನಚಿತ್ರಗಳ ಮೇಲೆ 100% ಸುಂಕವನ್ನು ಘೋಷಿಸಿದ್ದಾರೆ. 

Read Full Story

06:37 PM (IST) Sep 29

ರಾಜಕೀಯ ದುರುದ್ದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ದೂರು, ಶಿಕ್ಷೆ ರದ್ದತಿಗೆ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೊರೆ

ಲೈಂಗಿಕ ಹಗರಣ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ, ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ತಮ್ಮ ಮೇಲಿನ ಆರೋಪಗಳು ರಾಜಕೀಯ ಪ್ರೇರಿತ ಸಾಕ್ಷ್ಯಗಳಲ್ಲಿ ಹಲವಾರು ವೈರುಧ್ಯಗಳಿವೆ  ವಾದಿಸಿದ್ದಾರೆ.

Read Full Story

04:55 PM (IST) Sep 29

ಟಿಕೆಟ್‌ಗಾಗಿ ಇದೇ ಶ್ರೀಗಳನ್ನ ಕರೆದ್ಕೊಂಡು ಅಡ್ಡಾಡಿದ್ರಲ್ಲ, ಈಗ ಸಿಡಿ ಅಂತೀರಾ, ಕಾಶೆಪ್ಪನವರಿಗೆ ಸಿಸಿ ಪಾಟೀಲ್ ತಿರುಗೇಟು

CC Patil criticizes Vijayanand Kashappanavar: ಬಸವ ಜಯಮೃತ್ಯುಂಜಯ ಶ್ರೀಗಳ ಬಗ್ಗೆ ಕಾಶಪ್ಪನವರ ನೀಡಿದ ಹೇಳಿಕೆಗೆ ಮಾಜಿ ಸಚಿವ ಸಿಸಿ ಪಾಟೀಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಟಿಕೆಟ್‌ಗಾಗಿ ಸ್ವಾಮೀಜಿ ಬಳಸಿಕೊಂಡು ಈಗ ಅವರ ಬಗ್ಗೆ ಮನಬಂದಂತೆ ಮಾತಾಡೋದು ಸರಿಯಲ್ಲ ಎಂದು  ಕಾಶಪ್ಪನವರಿಗೆ ತಿರುಗೇಟು.

Read Full Story

04:52 PM (IST) Sep 29

ಸಿದ್ದರಾಮಯ್ಯ ಮುಡಾ ಪ್ರಕರಣ ವಿಚಾರಣೆ ಅಕ್ಟೋಬರ್ 8ಕ್ಕೆ ಮುಂದೂಡಿಕೆ, ದಿನೇಶ್ ಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ, ದೂರುದಾರರು ಲೋಕಾಯುಕ್ತದ ಬಿ-ರಿಪೋರ್ಟ್ ಅನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಇದೇ ವೇಳೆ, ಇಡಿ ಇಂದ ಬಂಧಿತರಾಗಿದ್ದ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Read Full Story

04:18 PM (IST) Sep 29

ಚಿಕ್ಕಬಳ್ಳಾಪುರ - ಜಾತಿ ಗಣತಿ ವೇಳೆ ಹೃದಯಾಘಾತ, ಶಿಕ್ಷಕ ದಾರುಣ ಸಾವು

Teacher heart attack during caste census duty: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಜಾತಿ ಗಣತಿ ಕರ್ತವ್ಯದಲ್ಲಿದ್ದ ಮುಖ್ಯ ಶಿಕ್ಷಕ ರಾಮಕೃಷ್ಣಪ್ಪ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿಕಿತ್ಸೆಗೆ  ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನ

Read Full Story

03:38 PM (IST) Sep 29

ನಿಕೇತ್ ರಾಜ್ ಮೌರ್ಯಗೆ ಕೊಕ್, ಬಿಎಂಟಿಸಿ ಚುಕ್ಕಾಣಿ ಬದಲಿಸಿದ ಸಿಎಂ, ನಿಗಮ ಮಂಡಳಿಗಳಲ್ಲಿ ಮಹತ್ವದ ಬದಲಾವಣೆ

ರಾಜ್ಯ ಸರ್ಕಾರವು ಹಲವು ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕಾತಿಯಲ್ಲಿ ಬದಲಾವಣೆ ಮಾಡಿದೆ. ಬಿಎಂಟಿಸಿ ಅಧ್ಯಕ್ಷರಾಗಿ ವಿ.ಎಸ್. ಆರಾಧ್ಯ ಅವರನ್ನು ನೇಮಿಸಲಾಗಿದ್ದು, ನಿಕೇತ್ ರಾಜ್ ಮೌರ್ಯ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ.  

Read Full Story

03:03 PM (IST) Sep 29

ಎಲಿಮಿನೇಷನ್ ಶಾಕ್! ಬಿಗ್‌ಬಾಸ್ ಮನೆಯ ಮುಖ್ಯದ್ವಾರಕ್ಕೆ ಬಂದು ನಿಂತ ಮೂವರು ಸ್ಪರ್ಧಿಗಳು!

Bigg Boss Kannada Season 12: ಮೊದಲ ದಿನವೇ ಎಲಿಮಿನೇಷನ್ ಪ್ರಕ್ರಿಯೆ ಆರಂಭಿಸಿ ಸ್ಪರ್ಧಿಗಳಿಗೆ ಬಿಗ್‌ಬಾಸ್ ಶಾಕ್ ನೀಡಿದ್ದಾರೆ. ಸ್ಪಂದನಾ ಸೋಮಣ್ಣ, ಮಾಳು ನಿಪನಾಳ ಮತ್ತು ರಕ್ಷಿತಾ ಶೆಟ್ಟಿ ನಾಮಿನೇಟ್ ಆಗಿದ್ದು, ಇವರಲ್ಲಿ ಯಾರು ಮನೆಯಿಂದ ಹೊರಹೋಗಲಿದ್ದಾರೆ ಎಂಬ ಕುತೂಹಲ ಮೂಡಿದೆ.

Read Full Story

01:43 PM (IST) Sep 29

ಧಾರವಾಡ ಪೊಲೀಸರ ದರ್ಪ, ಊಟ ಮಾಡಿದ ಬಿಲ್‌ ಕೇಳಿದ್ದಕ್ಕೆ ಮಾಜಿ ಸೈನಿಕ ಮೇಲೆ ಮಾರಣಾಂತಕ ಹಲ್ಲೆ!

ಧಾರವಾಡದಲ್ಲಿ ಊಟದ ಬಿಲ್ ಕೇಳಿದ ಮಾಜಿ ಸೈನಿಕನ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘೋರ ಕೃತ್ಯದಲ್ಲಿ ಎಎಸ್‌ಐ ಸೇರಿದಂತೆ ಐವರು ಪೊಲೀಸರು ಭಾಗಿಯಾಗಿದ್ದು, ಸಾಕ್ಷ್ಯ ನಾಶಪಡಿಸಲು ಸಿಸಿಟಿವಿ ಡಿವಿಆರ್ ಅನ್ನು ಕೊಂಡೊಯ್ದಿದ್ದಾರೆ ಎಂಬ ಆರೋಪವಿದೆ.

Read Full Story

01:37 PM (IST) Sep 29

ಪಾಕ್ ವಿರುದ್ಧ ಕ್ರಿಕೆಟ್‌ನಲ್ಲಿ ಗೆದ್ದರೆ ಯುದ್ಧ ಗೆದ್ದಂತೆ ಅಲ್ಲ - ಬಿಕೆ ಹರಿಪ್ರಸಾದ್

BK Hariprasad:  ಜಾತಿ ಗಣತಿಗೆ ಅಸಹಕಾರ ತೋರುವ ಸರ್ಕಾರಿ ನೌಕರರಿಗೆ ಬಿ.ಕೆ. ಹರಿಪ್ರಸಾದ್ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡುತ್ತಾರೆ. ಇದು ಹಣಕ್ಕಾಗಿ ನಡೆಸುತ್ತಿರುವ ವ್ಯವಹಾರವೇ ಹೊರತು ದೇಶಪ್ರೇಮವಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Read Full Story

01:02 PM (IST) Sep 29

Kalyana Karnataka flood update - ಭೀಮೆಯ ಆರ್ಭಟ - ಕಲ್ಯಾಣ ನಾಡಲ್ಲಿ ಪ್ರವಾಹದ ಕರಾಳ ಛಾಯೆ

Kalyana Karnataka flood update :ಮಹಾರಾಷ್ಟ್ರದಲ್ಲಿನ ಭಾರೀ ಮಳೆ. ಭೀಮಾ ನದಿಗೆ 5.10 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ., ಕಲ್ಯಾಣ ಯಾದಗಿರಿ, ವಿಜಯಪುರ ಕಲಬುರಗಿ ಜಿಲ್ಲೆ ತೀವ್ರ ಪ್ರವಾಹಕ್ಕೆ ಇಬ್ಬರು ಮೃತಪಟ್ಟಿದ್ದು, 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ, 2.60 ಲಕ್ಷ ಹೆಕ್ಟೇರ್ ಬೆಳೆ ನಾಶ.

Read Full Story

12:39 PM (IST) Sep 29

ಸಿಎಂ ವಿರುದ್ಧ ಬಿಜೆಪಿ ಅಪಪ್ರಚಾರ ವಿರೋಧಿಸಿ ಕಟೀಲಿಗೆ ಕಾಂಗ್ರೆಸ್‌ ಧರ್ಮ ಜಾಗೃತಿ ಯಾತ್ರೆ!

Congress protest march in Kateel: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಅಪಪ್ರಚಾರವನ್ನು ವಿರೋಧಿಸಿ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಕಾಂಗ್ರೆಸ್ ಕಟೀಲಿಗೆ ಧರ್ಮ ಜಾಗೃತಿ ಪಾದಯಾತ್ರೆ ನಡೆಸಿತು.  ಅಪಪ್ರಚಾರ ಮಾಡುವವರಿಗೆ ಸದ್ಬುದ್ಧಿ ನೀಡಲೆಂದು ದುರ್ಗಾಪರಮೇಶ್ವರಿಯಲ್ಲಿ ಪ್ರಾರ್ಥಿಸಲಾಯಿತು.

Read Full Story

12:33 PM (IST) Sep 29

ರಾಮ ಶ್ಯಾಮ ಭಾಮ ಖ್ಯಾತಿಯ, ನಗೆ ಸರದಾರ, ನಟ ಯಶವಂತ ಸರದೇಶಪಾಂಡೆ ವಿಧಿವಶ

ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಸ್ಯನಟ, ನಿರ್ದೇಶಕ, ಹಾಗೂ ನಾಟಕಕಾರರಾಗಿ ಗುರುತಿಸಿಕೊಂಡಿದ್ದರು. 

Read Full Story

12:16 PM (IST) Sep 29

ಭೀಮೆಯ ಆರ್ಭಟಕ್ಕೆ ನಲುಗಿದ ಉತ್ತರ ಕರ್ನಾಟಕದ 4 ಜಿಲ್ಲೆಗಳು, ಅನ್ನ ನೀರಿಲ್ಲದೆ ಜನರ ಗೋಳಾಟ!

ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ನೀರು ಬಿಡುಗಡೆ ಮಾಡಲಾಗಿದ್ದು, ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರದ ಗ್ರಾಮಗಳು ಜಲಾವೃತಗೊಂಡಿದೆ.

Read Full Story

12:07 PM (IST) Sep 29

ಹೃದಯಾಘಾತದ ನಂತರ ಮೊದಲ 90 ದಿನಗಳ ಜೀವನಶೈಲಿ ಹೇಗಿರಬೇಕು?

World Heart Day 2025: ಇಂದಿನ ಜೀವನಶೈಲಿಯಿಂದ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾತದಿಂದ ಚೇತರಿಸಿಕೊಳ್ಳುವ ಮೊದಲ 90 ದಿನಗಳು ಅತ್ಯಂತ ನಿರ್ಣಾಯಕವಾಗಿದ್ದು, ಈ ಸಮಯದಲ್ಲಿ ಸರಿಯಾದ ಆರೈಕೆ, ಆಹಾರ ಪದ್ಧತಿ ಮತ್ತು ವ್ಯಾಯಾಮದಿಂದ ಎರಡನೇ ಹೃದಯಾಘಾತದ ಅಪಾಯವನ್ನುತಪ್ಪಿಸಬಹುದು.

Read Full Story

11:27 AM (IST) Sep 29

IND vs PAK Asia Cup 2025 - 'ಇಡೀ ಪಾಕಿಸ್ತಾನವೇ ಈ ನೋವಿನಿಂದ ನರಳುತ್ತಿದೆ..' ಅಮಿತ್ ಮಾಳವೀಯಾ ಹೇಳಿದ್ದೇನು?

India refuses Asia Cup trophy: 2025ರ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ ಚಾಂಪಿಯನ್ ಆಗಿದೆ. ಆದರೆ, ಎಸಿಸಿ ಅಧ್ಯಕ್ಷ ಮತ್ತು ಪಾಕಿಸ್ತಾನದ ಸಚಿವರಾದ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ್ದು, ಈ ಘಟನೆಯು ಕ್ರೀಡಾ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Read Full Story

11:24 AM (IST) Sep 29

ಯಾವುದೇ ಹಿಂಜರಿಕೆಯಿಲ್ಲದೇ ಮಲ್ಲಮ್ಮ ಜೊತೆ ಸುಂದರ ಒಪ್ಪಂದ ಮಾಡಿಕೊಂಡ ಕಿಚ್ಚ ಸುದೀಪ್

ಬಿಗ್‌ಬಾಸ್ ಮನೆಗೆ ಹೊಸದಾಗಿ ಎಂಟ್ರಿ ಕೊಟ್ಟಿರುವ ಮಲ್ಲಮ್ಮ, ತಮ್ಮ ಫಿಲ್ಟರ್ ಇಲ್ಲದ ಮಾತುಗಳಿಂದ ಸಂಚಲನ ಸೃಷ್ಟಿಸಿದ್ದಾರೆ. ವೇದಿಕೆಯ ಮೇಲೆ ಸೂಪರ್ ಸ್ಟಾರ್ ಸುದೀಪ್ ಅವರೊಂದಿಗೆ ತಮಾಷೆಯ ಒಪ್ಪಂದವೊಂದನ್ನು ಮಾಡಿಕೊಂಡಿದ್ದು ಎಲ್ಲರ ಗಮನ ಸೆಳೆದಿದೆ.

Read Full Story

10:24 AM (IST) Sep 29

ಗಂಡ ಜೈದೇವ್ ಕಿವಿ ಊದಿದ ದಿಯಾ ಬೇಬಿ - ಸಂಸಾರ ಒಡೆಯೋದು ಅಂದ್ರೆ ಇದೇ ನೋಡಿ

Amruthadhaare Serial News: ಜೈದೇವ್‌ಗೆ ತಾಯಿ ಶಕುಂತಲಾ ಕ್ಲಾಸ್ ತೆಗೆದುಕೊಂಡಿದ್ದಾರೆ. ಪತ್ನಿ ದಿಯಾಳ ಕುತಂತ್ರದ ಮಾತಿನಿಂದಾಗಿ, ಮನೆಯ ಒಳಿತಿಗಾಗಿ ಶ್ರಮಿಸುತ್ತಿರುವ ತಮ್ಮ ಪಾರ್ಥನ ಮೇಲೆಯೇ ಜೈದೇವ್ ದ್ವೇಷ ಸಾಧಿಸಲು ಮುಂದಾಗಿದ್ದಾನೆ.

Read Full Story

10:17 AM (IST) Sep 29

ತಪ್ಪಿಸಬಹುದಿತ್ತೆ ಕರ್ನಾಟಕ ರಾಜ್ಯದ ಜನರ 'ಭೀಮಾ' ಕಣ್ಣೀರು!

ಕಲಬುರಗಿ, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳ ಜೀವನದಿಯಾದ ಭೀಮಾ, ಮಳೆಗಾಲ ಪ್ರವಾಹ  ಬೇಸಿಗೆಯಲ್ಲಿ ಅನಾವೃಷ್ಟಿ ಸೃಷ್ಟಿಸುತ್ತಿದೆ. ಮಹಾರಾಷ್ಟ್ರದ ನೀರಿನ ನಿಯಂತ್ರಣ, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲಾಗದೆ ಈ ಭಾಗದ ಜನರು ನಿರಂತರ ಸಂಕಷ್ಟ ಅನುಭವಿಸುತ್ತಿದ್ದಾರೆ.

Read Full Story

09:27 AM (IST) Sep 29

Davanagere Karl Marx Nagar incident - ಹಿಂದೂಗಳನ್ನ ಕೆಣಕಿ ಆಚರಣೆ ನಿಲ್ಲಿಸುವ ಹುನ್ನಾರ? ಹಿಂದೂ ಮುಖಂಡ ಸ್ಫೋಟಕ ಹೇಳಿಕೆ

ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂ ಕುಟುಂಬದ ಮೇಲಿನ ದಾಳಿಯನ್ನು ಖಂಡಿಸಿ ಹಿಂದೂ ಸುರಕ್ಷಾ ಸಮಿತಿಯು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಸಂಘ ಪರಿವಾರದ ಮುಖಂಡರು, ಹಿಂದೂಗಳ ಹಬ್ಬ, ಆಚರಣೆಗಳನ್ನು ಬಂದ್ ಮಾಡುವ ಮತ್ತು ಭಾವನೆಗಳನ್ನು ನಿರಂತರವಾಗಿ ಕೆಣಕುವ ಹುನ್ನಾರ ನಡೆಯುತ್ತಿದೆ ಎಂದರು..

Read Full Story

09:05 AM (IST) Sep 29

ಸಿನಿಮೀಯ ಶೈಲಿಯಲ್ಲಿ ಅಪಹರಿಸಿ 1.1 ಕೋಟಿ ಲೂಟಿ, 20 ನಿಮಿಷದಲ್ಲೇ ಅರೆಸ್ಟ್!

Bengaluru cinematic robbery case: ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಸಿನಿಮೀಯ ಶೈಲಿಯಲ್ಲಿ ಅಪಹರಿಸಿ 1.1 ಕೋಟಿ ರೂಪಾಯಿ ದರೋಡೆ ಮಾಡಿದ್ದ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಹುಳಿಮಾವು ಪೊಲೀಸರು. ರೋಚಕ ಕಾರ್ಯಾಚರಣೆ ವಿವರ..

Read Full Story

08:51 AM (IST) Sep 29

ಅದ್ದೂರಿ ಅರಮನೆಗೆ ಸ್ಟಾರ್ ನಟನ ಆಗಮನ? ಮೊದಲ ದಿನವೇ ಸ್ಪರ್ಧಿಗಳಲ್ಲಿ ನಡುಕ ಹುಟ್ಟಿಸಿದ ಬಿಗ್‌ಬಾಸ್

Bigg Boss Kannada 12:  ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 12 ಅದ್ಧೂರಿಯಾಗಿ ಆರಂಭವಾಗಿದ್ದು, ಸ್ಟಾರ್ ನಟ  ಮೊದಲ ಅತಿಥಿಯಾಗಿ ಆಗಮಿಸುವ ನಿರೀಕ್ಷೆಯಿದೆ. ಇದರ ನಡುವೆ ಸ್ಪರ್ಧಿಗಳಿಗೆ ಬಿಗ್‌ಬಾಸ್ ದೊಡ್ಡ ಶಾಕ್ ನೀಡಿದ್ದಾರೆ.

Read Full Story

08:42 AM (IST) Sep 29

Caste Survey - ಜಾತಿ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ, ಹುಬ್ಬಳ್ಳಿ ಪಾಲಿಕೆ ಇಬ್ಬರು ಸಿಬ್ಬಂದಿ ಸಸ್ಪೆಂಡ್!

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇದೇ ರೀತಿ, ದಾವಣಗೆರೆಯಲ್ಲೂ ಸಮೀಕ್ಷಾ ಕಾರ್ಯದಲ್ಲಿ ನಿರಾಸಕ್ತಿ ತೋರಿದ್ದಕ್ಕಾಗಿ ಇಬ್ಬರು ಶಿಕ್ಷಕರು ಮತ್ತು ಓರ್ವ ಸಿಬ್ಬಂದಿ ಅಮಾನತು.

Read Full Story

08:23 AM (IST) Sep 29

BBK12 - ಮೊದಲ ದಿನವೇ ಸ್ಪರ್ಧಿಗಳಿಗೆ ಭರ್ಜರಿ ಟ್ವಿಸ್ಟ್; ಓಪನ್ ಆಯ್ತು ಮುಖ್ಯದ್ವಾರ

Bigg Boss Kannada first day elimination: ಬಿಗ್‌ಬಾಸ್ ಮನೆಗೆ ಪ್ರವೇಶಿಸಿದ ಮೊದಲ ದಿನವೇ ಸ್ಪರ್ಧಿಗಳಿಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ನಿಮ್ಮಲ್ಲೊಬ್ಬರು ಮನೆಯಿಂದ ಹೊರಹೋಗಬೇಕೆಂದು ಬಿಗ್‌ಬಾಸ್ ಸೂಚಿಸಿದ್ದು, ಇದು ಸ್ಪರ್ಧಿಗಳಲ್ಲಿ ತೀವ್ರ ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿದೆ.

Read Full Story

07:42 AM (IST) Sep 29

ಶಿಕ್ಷಕಿಗೆ ಫೇಸ್ಬುಕ್‌ನಲ್ಲಿ ರೇಪ್‌ ಬೆದರಿಕೆ - ದರ್ಶನ್‌ ಫ್ಯಾನ್ಸ್ ವಿರುದ್ಧ ಕೇಸ್‌

Darshan fans threaten teacher: ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಗುರಿಯಾಗಿಸಿ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್ ಹಾಕಿ ಅತ್ಯ೧ಚಾರ ಬೆದರಿಕೆ ಒಡ್ಡಿದ ಆರೋಪದ ಮೇಲೆ ನಟ ದರ್ಶನ್‌ ಅಭಿಮಾನಿಗಳು ಎನ್ನಲಾದವರ ವಿರುದ್ಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲು

Read Full Story

07:35 AM (IST) Sep 29

ಐ ಲವ್ ಮೊಹಮ್ಮದ್ ಅಂದ್ರೆ ತಪ್ಪೇನು? ಪಾಕ್ ಡೀಲ್ ರಹಸ್ಯ ರಿವೀಲ್ - ಇಂದಿನ ಟಾಪ್ ನ್ಯೂಸ್

top headlines highlights in kannada: 'ಐ ಲವ್ ಮೊಹಮ್ಮದ್' ಅಭಿಯಾನವನ್ನು ಕಾಂಗ್ರೆಸ್ ಸಮರ್ಥಿಸಿಕೊಂಡರೆ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಮೀಕ್ಷೆ ನಡೆಸುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. 

Read Full Story

More Trending News