ಬೆಂಗಳೂರು (ಮಾ.11): ಗ್ಯಾರಂಟಿ ಬಿಸಿಯನ್ನು ರಾಜ್ಯ ಸರ್ಕಾರ ಈಗ ನೇರವಾಗಿ ಜನರಿಗೆ ವರ್ಗಾವಣೆ ಮಾಡಿದೆ. ಖಾಲಿಯಾಗಿರುವ ಸರ್ಕಾರದ ಬೊಕ್ಕಸವನ್ನು ಜನರಿಂದಲೇ ತುಂಬಿಸುವ ನಿಟ್ಟಿನಲ್ಲಿ ಹಾಲು, ವಿದ್ಯುತ್, ಬಸ್ ದರ ಏರಿಕೆಯ ಬಳಿಕ ಈಗ ಮತ್ತೊಂದು ಸುತ್ತಿನಲ್ಲಿ ಡೀಸೆಲ್ ದರವನ್ನು ಏರಿಕೆ ಮಾಡಿದೆ. ಖಜಾನೆಗೆ 2 ಸಾವಿರ ಕೋಟಿ ಆದಾಯ ಬರುವ ನಿರೀಕ್ಷೆಯಲ್ಲಿ ಡೀಸೆಲ್ ದರವನ್ನು ಇಂದಿನಿಂದಲೇ ಜಾರಿಗೆ ಬರುವಂತೆ 2 ರೂಪಾಯಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಅದರೊಂದಗೆ ಎಂದಿನಂತೆ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲೇ ಅಗ್ಗ ಎನ್ನುವ ಹಳೇ ಹೇಳಿಕೆಯನ್ನೇ ಸಮರ್ಥನೆಗೆ ಬಳಸಿಕೊಂಡಿದೆ.

11:19 PM (IST) Apr 02
ಎಲ್ಲರೂ ಸೇರಿ ಪ್ರಯತ್ನ ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ. ನನ್ನ ಗೆಲುವಿಗೆ ಎಲ್ಲ ಕಾರ್ಯಕರ್ತರು, ವರಿಷ್ಠರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ಪೂರ್ತಿ ಓದಿ11:14 PM (IST) Apr 02
ಚಿಕ್ಕಮಗಳೂರಿನಲ್ಲಿ ರತ್ನಾಕರ್ ಎಂಬಾತ ತನ್ನ ಅತ್ತೆ, ಮಗಳು ಮತ್ತು ನಾದಿನಿಯನ್ನು ಗುಂಡಿಕ್ಕಿ ಕೊಂದಿದ್ದಾನೆ. ಹೆಂಡತಿ ಬಿಟ್ಟು ಹೋದ ನೋವಿನಿಂದ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದ್ದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೂರ್ತಿ ಓದಿ11:06 PM (IST) Apr 02
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಬಿಜೆಪಿ ನಗರಾಧಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ ಕಿಡಿಕಾರಿದರು.
11:00 PM (IST) Apr 02
ಚಿಕ್ಕಮಗಳೂರಿನ ಸರ್ಕಾರಿ ಶಾಲೆಯ ಶಿಕ್ಷಕಿಯರು ರಂಜಾನ್ ಹಬ್ಬದ ಸಂದರ್ಭದಲ್ಲಿ 2.5 ಲಕ್ಷ ರೂ. ಖರ್ಚು ಮಾಡಿ ಬೋರ್ವೆಲ್ ಕೊರೆಸಿ ವಿದ್ಯಾರ್ಥಿಗಳ ನೀರಿನ ಸಮಸ್ಯೆಯನ್ನು ಪರಿಹರಿಸಿದ್ದಾರೆ. ಮೂರು ವರ್ಷಗಳಿಂದ ನೀರಿನ ತೊಂದರೆಯಿಂದ ಬಳಲುತ್ತಿದ್ದ ಮಕ್ಕಳಿಗೆ ಶಿಕ್ಷಕಿಯರ ಈ ಕಾರ್ಯವು ಸಹಾಯವಾಗಿದೆ. ಇದಕ್ಕೂ ಶಾಲೆ ಮಕ್ಕಳು ಅನುಭವಿಸಿ ಸಂಕಷ್ಟ ಒಮ್ಮೆ ನೋಡಿ..
ಪೂರ್ತಿ ಓದಿ10:44 PM (IST) Apr 02
ಡೋನಾಲ್ಡ್ ಟ್ರಂಪ್ ಸರ್ಕಾರದ DOGE ಹುದ್ದೆಯಲ್ಲಿದ್ದ ಆಪ್ತ ಎಲಾನ್ ಮಸ್ಕ್ಗೆ ಕೊಕ್ ನೀಡಲಾಗುತ್ತಿದೆಯಾ? ಹೌದು ಎನ್ನುತ್ತಿದೆ ಸರ್ಕಾರದ ಮೂಲಗಳು. ಕಾರಣವೇನು?
ಪೂರ್ತಿ ಓದಿ10:40 PM (IST) Apr 02
ಪುರಸಭೆ ವ್ಯಾಪ್ತಿಯಲ್ಲಿ 18 ವಾರ್ಡ್ಗಳನ್ನು ಸ್ಲಂ ಬೋರ್ಡ್ ವ್ಯಾಪ್ತಿಗೆ ಒಳಪಡಿಸಿ, ಬಡವರ ಏಳಿಗೆಗೆ ಶ್ರಮಿಸಲಾಗಿದೆ. ಇತ್ತೀಚಿಗೆ ಈ ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ದೂರುಗಳು ಬರುತ್ತಿದ್ದು, ಇದೇ ರೀತಿಯಾದರೇ ಲೋಕಾಯುಕ್ತಕ್ಕೆ ದೂರು ನೀಡಿ, ಅಗತ್ಯ ಕ್ರಮಕ್ಕೆ ಸೂಚಿಸುತ್ತೇವೆ.
ಪೂರ್ತಿ ಓದಿ10:16 PM (IST) Apr 02
ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ, ಸೈಕೋ ಗಂಡನ ಕಿರುಕುಳ ತಾಳಲಾರದೆ ಚಿನ್ನುಮರಿ ಸಮುದ್ರಕ್ಕೆ ಹಾರಿದ್ದಾಳೆ. ಆಕೆ ಬದುಕಿದ್ದಾಳೋ, ಸತ್ತಳೋ ಎಂಬುದು ತಿಳಿದಿಲ್ಲ. ಆದರೆ ಜಯಂತ್ ಹುಚ್ಚನಂತೆ ವರ್ತಿಸುತ್ತಿದ್ದಾನೆ.
ಪೂರ್ತಿ ಓದಿ09:44 PM (IST) Apr 02
ರತನ್ ಟಾಟಾ ಬಿಟ್ಟು ಹೋದ ಸುಮಾರು 3,800 ಕೋಟಿ ರೂಪಾಯಿ ಆಸ್ತಿಯನ್ನು ಯಾರಿಗೆಲ್ಲಾ ಹಂಚಿಕೆ ಮಾಡಿದ್ದಾರೆ ಅನ್ನೋ ವಿವರ ಹಲವರು ಕಣ್ಣಾಲಿ ತೇವಗೊಳಿಸಿದೆ. ಈ ಆಸ್ತಿಯ ಪಾಲಿನಲ್ಲಿ ರತನ್ ಟಾಟಾ ಮುದ್ದಿನ ನಾಯಿ ಟಿಟೂಗೆ ಲಕ್ಷ ಲಕ್ಷ ರೂಪಾಯಿ ತೆಗೆದಿಟ್ಟಿದ್ದಾರೆ. ಇದರ ತಿಂಗಳ ಖರ್ಚಿಗೆ ಎಷ್ಟು ರೂಪಾಯಿ ಇದೆ ಗೊತ್ತಾ?
ಪೂರ್ತಿ ಓದಿ09:40 PM (IST) Apr 02
ಪರ್ಯಾಯ ರಾಜಕೀಯ ವ್ಯವಸ್ಥೆ ರೂಪುಗೊಳ್ಳುವುದು ಅನಿವಾರ್ಯ. ಪ್ರಸ್ತುತ ಪರ್ಯಾಯವಾದ ರಾಜಕೀಯ ವ್ಯವಸ್ಥೆ ಕಟ್ಟುವ ಅವಶ್ಯಕತೆ ಇದೆ. ಸಮ ಸಮಾಜಕ್ಕಾಗಿ ರಾಜಕೀಯ ಚಳವಳಿ ಆರಂಭವಾಗಬೇಕಿದೆ ಎಂದು ಸಾಮಾಜಿಕ ಹೋರಾಟಗಾರ, ನಟ ಅಹಿಂಸಾ ಚೇತನ್ ತಿಳಿಸಿದರು.
09:24 PM (IST) Apr 02
ಧಾರವಾಡದಲ್ಲಿ ನೀರಾವರಿ ನಿಗಮದ ಇಂದುಮತಿ ಕಾಂಬಳೆ ಎಂಬ ಬಸ್ನಲ್ಲಿ ಪ್ರಯಾಣಿಸುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಬಸ್ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅವರು ಕುಳಿತಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಪೂರ್ತಿ ಓದಿ09:21 PM (IST) Apr 02
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ಕೊಡುತ್ತಾರೋ ಮತ್ತೊಂದು ಮಾಡುತ್ತಾರೋ ಮಾಡಲಿ. ಅದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಬಿಟ್ಟದ್ದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಪೂರ್ತಿ ಓದಿ09:20 PM (IST) Apr 02
ಗುಜರಾತ್ ಟೈಟಾನ್ಸ್ ವಿರುದ್ದ ಆರ್ಸಿಬಿ ಆರಂಭದಲ್ಲಿ ಸೈಲೆಂಟ್ ಆಗಿದ್ದು ಬಳಿಕ ಅಬ್ಬರಿಸಿದೆ. ಈ ಮೂಲಕ 169 ರನ್ ಸಿಡಿಸಿದೆ. ಇದೀಗ ಈ ಅಲ್ಪ ಟಾರ್ಗೆಟನ್ನು ಆರ್ಸಿಬಿ ಡಿಫೆಂಡ್ ಮಾಡಿಕೊಳ್ಳುತ್ತಾ?
ಪೂರ್ತಿ ಓದಿ09:03 PM (IST) Apr 02
ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ, ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಪೂರ್ತಿ ಓದಿ08:52 PM (IST) Apr 02
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳ ಫ್ರೀಯಾಗಿದ್ದಾರೆ. ಅವರು ಏನೇ ಆರೋಪ ಮಾಡಲಿ, ದಾಳಿ ಮಾಡಲಿ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಪೂರ್ತಿ ಓದಿ08:45 PM (IST) Apr 02
ಕಳೆದ 25 ವರ್ಷಗಳಿಂದ ಈ ಭಾಗದ ರೈತರು ನೀರಾವರಿ ಯೋಜನೆಗಳ ಬಗ್ಗೆ ಅತೀ ಆಶಯ ಹೊಂದಿದ್ದರು. ಅದರಂತೆಯೇ ಈಗ ಅವರ ಆಶಯ ಈಡೇರಿದ್ದು, ಸತ್ತಿಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರುವ ಮೂಲಕ ಅವರ ಕನಸು ಸಾಕಾರಗೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪೂರ್ತಿ ಓದಿ08:24 PM (IST) Apr 02
ಮಂಗಳೂರಿನ ಅತ್ತಾವರದಲ್ಲಿ 2022ರಲ್ಲಿ ನಡೆದ ವೇಶ್ಯಾವಾಟಿಕೆ ಪ್ರಕರಣದ 17 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಖುಲಾಸೆಗೊಳಿಸಿದೆ. ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದರೂ, ಪ್ರಮುಖ ಸಾಕ್ಷಿಗಳು ಹಾಜರಾಗದ ಕಾರಣ ಆರೋಪಿಗಳು ಖುಲಾಸೆಯಾಗಿದ್ದಾರೆ.
ಪೂರ್ತಿ ಓದಿ08:21 PM (IST) Apr 02
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಎಐ ಘಿಬ್ಲಿ ಇಮೇಜ್ನಲ್ಲಿರುವ ವ್ಯಕ್ತಿ ಕನ್ನಡ ಕಿರುತೆರೆಯ ಬಿಗ್ ಬಾಸ್ ವಿನ್ನರ್ ಯಾರೆಂದು ಗೆಸ್ ಮಾಡಿ..
ಪೂರ್ತಿ ಓದಿ08:09 PM (IST) Apr 02
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಾಹಿಲ್ ಜೈನ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರನ್ಯಾ ಚಿನ್ನ ಸಾಗಣೆಗೆ ಸಹಾಯ ಮಾಡಿದ್ದ ಆರೋಪ ಸಾಹಿಲ್ ಮೇಲಿದೆ.
ಪೂರ್ತಿ ಓದಿ08:05 PM (IST) Apr 02
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಮುಸ್ಲಿಮರ ತುಷ್ಟೀಕರಣ, ಹಾಲು, ವಿದ್ಯುತ್, ಪ್ರಯಾಣ, ಮುದ್ರಾಂಕ ದರ ಏರಿಕೆ, ಪರಿಶಿಷ್ಟರ ಹಣ ದುರ್ಬಳಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಪೂರ್ತಿ ಓದಿ07:40 PM (IST) Apr 02
ಬಿಜೆಪಿಯ ಉಚ್ಚಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವುದು ಶುದ್ಧ ಸುಳ್ಳು. ಒಂದೇ ವರ್ಷದಲ್ಲಿ ಮರಳಿ ಗೂಡಿಗೆ ಬರುತ್ತಾರೆ. ಅವರ ಸಿದ್ಧಾಂತ, ಹೋರಾಟ ಬಿಜೆಪಿಗೇ ಸೂಟ್ ಆಗುತ್ತದೆ.
ಪೂರ್ತಿ ಓದಿ07:33 PM (IST) Apr 02
ಕಳೆದ ಒಂದು ವರ್ಷದ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಗಮನಿಸಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು.
07:28 PM (IST) Apr 02
ರಾಜಕಾರಣದಲ್ಲಿ ಏನು ಬೇಕಾದರೂ ಆಗ್ತದ, ಯಾವತ್ತೂ ಸೂರ್ಯ ಪೂರ್ವಕ್ಕೆ ಹುಟ್ಟೋದು ನಿಸರ್ಗ ನಿಯಮ. ಆದ್ರೆ ರಾಜಕಾರಣದಲ್ಲಿ ಏನು ಬೇಕಾದರೂ ಆಗುತ್ತದೆ. ಇಲ್ಲಿ ಯಾವತ್ತೂ ಮೆಥಾಮೆಟಿಕ್ಸ್ ಅಪ್ಲೈ ಆಗಲ್ಲ. ಏನೇ ಇದ್ದರೂ ಅದು ಕೆಮಿಷ್ಟ್ರಿ, ಟು ಪ್ಲಸ್ ಟು ಫೋರ್ ಆಗಬಹುದು.
ಪೂರ್ತಿ ಓದಿ07:19 PM (IST) Apr 02
ಗುಜರಾತ್ ಟೈಟಾನ್ಸ್ ವಿರುದ್ದ ಆರ್ಸಿಬಿ ಟಾಸ್ ಸೋತಿದೆ. ಆದರೆ ಇದರಿಂದ ತಂಡಕ್ಕಿದೆಯಾ ಲಾಭ? ಪ್ಲೇಯಿಂಗ್ 11ನಲ್ಲಿ ಯಾರು ಸ್ಥಾನ ಪಡೆದಿದ್ದಾರೆ?
ಪೂರ್ತಿ ಓದಿ07:06 PM (IST) Apr 02
ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಎಲ್ಲಾ ಕ್ಷೇತ್ರದಲ್ಲಿ ಬಳಕೆಯಾಗುತ್ತಿದೆ. ಆದರೆ ಅಬುಧಾಬಿ ಎಲ್ಲರಿಗಿಂತ ಹಲವು ಹೆಜ್ಜೆ ಮುಂದಿದೆ. ಕಾರಣ ಅಬುಧಾಬಿ ಶೀಘ್ರದಲ್ಲೇ ಸಂಪೂರ್ಣ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಚಾಲಿತ ಸರ್ಕಾರ ಹಾಗೂ ಆಡಳಿತಕ್ಕೆ ಸಾಕ್ಷಿಯಾಗುತ್ತಿದೆ. ಏನಿದು ನೇಟೀವ್ ಎಐ ಸಿಟಿ?
ಪೂರ್ತಿ ಓದಿ06:55 PM (IST) Apr 02
Uber ಭಾರತದಲ್ಲಿ 13-17 ವರ್ಷ ವಯಸ್ಸಿನ ಮಕ್ಕಳಿಗಾಗಿ 'Uber for Teens' ಸೇವೆಯನ್ನು ಪ್ರಾರಂಭಿಸಿದೆ. ಇದು ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸುರಕ್ಷಿತ ಸಾರಿಗೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. GPS ಟ್ರ್ಯಾಕಿಂಗ್ ಮತ್ತು ತುರ್ತು ಬಟನ್ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಪೂರ್ತಿ ಓದಿ06:38 PM (IST) Apr 02
ಯುವತಿಯೊಬ್ಬಳು ರೀಲ್ಸ್ ಮಾಡುತ್ತಿದ್ದಾಗ ಕೋತಿಯೊಂದು ಆಕೆಯ ಕೂದಲನ್ನು ಹಿಡಿದು ಎಳೆದಾಡಿದ ವಿಡಿಯೋ ವೈರಲ್ ಆಗಿದೆ. ಟ್ರೆಂಡಿಂಗ್ ಹಾಡಿಗೆ ರೀಲ್ಸ್ ಮಾಡಲು ಮುಂದಾದಾಗ ಈ ಘಟನೆ ನಡೆದಿದೆ.
ಪೂರ್ತಿ ಓದಿ06:34 PM (IST) Apr 02
ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮೂಲಕ ಲೂಟಿ ಮಾಡುತ್ತಿದೆ ಎಂದು ಆರ್. ಅಶೋಕ ಆರೋಪಿಸಿದ್ದಾರೆ. ಐದು ಗ್ಯಾರಂಟಿಗಳಿಗಾಗಿ ಮನೆ ಮನೆ ಲೂಟಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪೂರ್ತಿ ಓದಿ06:15 PM (IST) Apr 02
ರಿಷಬ್ ಶೆಟ್ಟಿ ಕಾಂತಾರ 1 ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಮತ್ತೊಮ್ಮೆ ಪ್ಯಾನ್ ಇಂಡಿಯಾ ಮೂಲಕ ಅಬ್ಬರ ನೋಡಲು ಸ್ಯಾಂಡಲ್ವುಡ್ ಕೂಡ ಸಜ್ಜಾಗಿದೆ. ಇದರ ನಡುವೆ ಕಾಂತಾರ 1 ಸಿನಿಮಾ ಬಿಡುಗಡೆ ಮುಂದೂಡಲಾಗುತ್ತಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಇದಕ್ಕೆ ಚಿತ್ರತಂಡ ಮಹತ್ವದ ಅಪ್ಡೇಟ್ ನೀಡಿದೆ.
ಪೂರ್ತಿ ಓದಿ05:49 PM (IST) Apr 02
ಬೆಂಗಳೂರಿನಲ್ಲಿ ಓಲಾ, ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆರು ವಾರಗಳಲ್ಲಿ ಈ ಸೇವೆಗಳನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಪೂರ್ತಿ ಓದಿ05:21 PM (IST) Apr 02
ಎಲಾನ್ ಮಸ್ಕ್ ಸ್ಪೇಸ್ ಎಕ್ಸ್ ಮಿಶನ್ ಸೆರೆ ಹಿಡಿದ ವಿಡಿಯೋ ಇದೀಗ ಹಲವು ಕುತೂಹಲ ಹುಟ್ಟು ಹಾಕಿದೆ. ಭೂಮಿಯ ಪೋಲ್ಸ್ ಬಾಹ್ಯಾಕಾಶದಿಂದ ಹೇಗೆ ಕಾಣುತ್ತೆ? ಈ ವಿಡಿಯೋ ಇದೀಗ ಬಾರಿ ಸಂಚಲನ ಸೃಷ್ಟಿಸಿದೆ.
ಪೂರ್ತಿ ಓದಿ05:17 PM (IST) Apr 02
ತಪ್ಪು ಮಾಡಿದ ನಟನನ್ನು ಕೊರಿಯಾ ಜನತೆ ಯಾವ ಮಟ್ಟಕ್ಕೆ ತಂದು ಕೂರಿಸಿದೆ ಎನ್ನೋದಕ್ಕೆ ಕಿಮ್ ಉದಾಹರಣೆ.
ಪೂರ್ತಿ ಓದಿ05:15 PM (IST) Apr 02
RCB ಮತ್ತು GT ನಡುವಿನ ಪಂದ್ಯದಲ್ಲಿ ಕೊಹ್ಲಿ 24 ರನ್ ಗಳಿಸಿದರೆ ಟಿ20 ಕ್ರಿಕೆಟ್ನಲ್ಲಿ 13,000 ರನ್ ಗಳಿಸಿದ ಮೊದಲ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ, ಅತಿವೇಗವಾಗಿ ಈ ಸಾಧನೆ ಮಾಡಿದ ವಿಶ್ವದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.
ಪೂರ್ತಿ ಓದಿ04:55 PM (IST) Apr 02
ಕೇರಳದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಆಕೆಯ ಸಹಪಾಠಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೂರ್ತಿ ಓದಿ04:46 PM (IST) Apr 02
ಇನ್ಫ್ಲುಯೆನ್ಸ್ ಕುಶಾ ಕಪಿಲಾ ಅವರ ಜನಪ್ರಿಯ ಅಂಡರ್ನೀಟ್ ಬ್ರ್ಯಾಂಡ್ ಮೇಲೆ ಇದೀಗ ವಿಶ್ವದದ ಜನಪ್ರಿಯ ಫೈರ್ಸೈಡ್ ಹಾಗೂ ಮಾಮಾಅರ್ಥ್ ಹೂಡಿಕೆ ಮಾಡಿದೆ. ಬರೋಬ್ಬರಿ 8 ರಿಂದ 10 ಕೋಟಿ ರೂಪಾಯಿ ವರೆಗೆ ಸೀಡ್ ಫಂಡಿಂಗ್ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.
ಪೂರ್ತಿ ಓದಿ04:29 PM (IST) Apr 02
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ವಹಿವಾಟು ಮತ್ತು 416 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ.
ಪೂರ್ತಿ ಓದಿ04:23 PM (IST) Apr 02
ಯಶಸ್ವಿ ಜೈಸ್ವಾಲ್ ಮುಂಬೈ ಕ್ರಿಕೆಟ್ ಸಂಸ್ಥೆಗೆ ಇ-ಮೇಲ್ ರವಾನಿಸಿದ್ದು, ಗೋವಾ ಪರ ಕಣಕ್ಕಿಳಿಯಲು ನಿರಪೇಕ್ಷಣ ಪತ್ರ(ಎನ್ಒಸಿ) ನೀಡುವಂತೆ ಮನವಿ ಮಾಡಿದ್ದಾರೆ. ರಣಜಿ ಟ್ರೋಫಿ ಟೂರ್ನಿಯಲ್ಲಿ ಗೋವಾ ಪರ ಕಣಕ್ಕಿಳಿಯಲು ಬಯಸಿದ್ದಾರೆ. ನಾಯಕತ್ವಕ್ಕಾಗಿ ತಂಡ ತೊರೆಯುತ್ತಿದ್ದಾರಾ ಜೈಸ್ವಾಲ್?
ಪೂರ್ತಿ ಓದಿ04:09 PM (IST) Apr 02
ಕೇರಳದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ ಸಾವಿನ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಗೆ ತಡೆ ನೀಡುವಂತೆ ಆರೋಪಿ ಕಿರಣ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ. ಸುಪ್ರೀಂಕೋರ್ಟ್ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿಸ್ಮಯ 2021 ಜೂನ್ನಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು.
ಪೂರ್ತಿ ಓದಿ03:52 PM (IST) Apr 02
ವ್ಯಾಟ್ಸಾಪ್ ಸ್ಟೇಟಸ್ ಹಾಕಿದ ಬಳಿಕ ಯಾರು ನೋಡಿದ್ದಾರೆ? ಎಷ್ಟು ಲೈಕ್ಸ್ ಬಂದಿದೆ, ಯಾರು ಪ್ರತಿಕ್ರಿಯಿಸಿದ್ದಾರೆ ಎಂದು ನೋಡೋದರಲ್ಲೇ ಆನಂದ ಇದೆ. ಇದೀಗ ನಿಮ್ಮ ವ್ಯಾಟ್ಸಾಪ್ ಸ್ಟೇಟಸ್ ಯಾರು ನೋಡಬೇಕು ಅನ್ನೋದನ್ನು ನೀವೇ ಆಯ್ಕೆ ಮಾಡುವ ಫೀಚರ್ ಇದೆ.
03:50 PM (IST) Apr 02
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ತಾಪಮಾನದ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾಯಿಸಲಾಗಿದೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಒಟ್ಟು 9 ಜಿಲ್ಲೆಗಳಲ್ಲಿ ಈ ಬದಲಾವಣೆ ಅನ್ವಯವಾಗಲಿದೆ.
ಪೂರ್ತಿ ಓದಿ03:45 PM (IST) Apr 02
ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ, 2024, ವಕ್ಫ್ ಕಾಯ್ದೆಯ ಸೆಕ್ಷನ್ 40 ಅನ್ನು ರದ್ದುಗೊಳಿಸಲು ತೀರ್ಮಾನಿಸಿದೆ. ಈ ಸೆಕ್ಷನ್ ವಕ್ಫ್ ಮಂಡಳಿ ಮತ್ತು ನ್ಯಾಯಮಂಡಳಿಗೆ ಯಾವುದೇ ಭೂಮಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸಲು ಅವಕಾಶ ನೀಡಿತ್ತು.
ಪೂರ್ತಿ ಓದಿ