ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಆ.9, 10 ಮತ್ತು 11ರಂದು ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ತಾಲೂಕಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರು ಗ್ರಾಮದಲ್ಲಿ ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ಜು.30, 31 ಮತ್ತು ಆ.1 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ನಮ್ಮಜ್ಜಿ ಚನ್ನಮ್ಮರ ಅಗಲಿಕೆಯಿಂದ ಪಾದಯಾತ್ರೆ ಮುಂದೂಡಲಾಗಿತ್ತು. ರಾಜ್ಯ ಸರ್ಕಾರ ಈ ವಿಚಾರವನ್ನು ಪ್ರತಿಷ್ಠೆಗೆ ತೆಗೆದುಕೊಂಡು ರೈತರ ಜಮೀನು ಕಸಿಯುವ ಪ್ರಯತ್ನ ಮಾಡುತ್ತಿದೆ. ಮೊದಲಿನಿಂದ ಬೈರಮಂಗಲ ಭಾಗದ ಜನರ ಜತೆ ಜೆಡಿಎಸ್ ನಿಂತಿದೆ. ಒಂದು ಬಾರಿ ಪಾದಯಾತ್ರೆ ಮಾಡಿ ಧೈರ್ಯ ನೀಡಿದೆ. ಈ ಯೋಜನೆಗೆ ಸ್ಟೇ ತರಲು ಕಾನೂನು ಹೋರಾಟಕ್ಕೆ ಸಹ ಸಿದ್ಧತೆ ನಡೆಸಲಾಗಿದೆ ಎಂದರು.
09:41 AM (IST) Aug 03
09:14 AM (IST) Aug 03
08:44 AM (IST) Aug 03
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳು, ಆಹಾರ ಮತ್ತು ನಿದ್ದೆಯ ನಡುವಿನ ಅವಿನಾಭಾವ ಸಂಬಂಧವನ್ನು ವಿವರಿಸಿದ್ದಾರೆ. ನಿದ್ದೆಯು ಮಾತೃಸ್ವರೂಪಿಣಿಯಾಗಿದ್ದು, ಶರೀರ ಮತ್ತು ಮನಸ್ಸಿಗೆ ಚೈತನ್ಯ ನೀಡುತ್ತದೆ ಹಾಗೂ ಸರಿಯಾದ ನಿದ್ದೆ ಸಮಾಧಿ ಸ್ಥಿತಿಗೆ ಸಮಾನ ಎಂದು ಅವರು ತಿಳಿಸಿದ್ದಾರೆ.
08:30 AM (IST) Aug 03
08:13 AM (IST) Aug 03
08:08 AM (IST) Aug 03
ವಿಧಾನಸಭೆ ಸ್ಪೀಕರ್ ಹುದ್ದೆಗೆ ಎಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ ಹಾಗೂ ಆರ್.ವಿ.ದೇಶಪಾಂಡೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದೇನು? ಮೂವರ ಪೈಕಿ ಯಾರಾಗಲಿದ್ದಾರೆ ಸ್ಪೀಕರ್?
07:55 AM (IST) Aug 03
07:47 AM (IST) Aug 03
07:33 AM (IST) Aug 03
ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದನ್ನು ವಿರೋಧಿಸಿ ಮಂಡ್ಯ, ಮೈಸೂರು ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ರಾಜ್ಯ ಸರ್ಕಾರದ ವಿರುದ್ಧ ರೈತರು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಬಂದ್ಗೆ ಕರೆ ನೀಡಿವೆ.
07:27 AM (IST) Aug 03