ಬೆಂಗಳೂರು: ನಮ್ಮ ದೇಶದ ಪ್ರಧಾನಮಂತ್ರಿ ಪ್ರತಿ ವರ್ಷ ಅಜೇರ್ ಶರೀಫ್ಗೆ ಒಂದು ಚಾದರ್ ಕಳುಹಿಸುತ್ತಾರೆ. ಅಲ್ಲಿಂದ ಆಶೀರ್ವಾದ ಪಡೆಯುತ್ತಾರೆ. ಚಾದರ್ ಕಳುಹಿಸಿದ ಮಾತ್ರಕ್ಕೆ ಪ್ರಧಾನಮಂತ್ರಿ ಮುಸ್ಲಿಂ ಆಗಿಬಿಟ್ಟರೇ? ಹಾಗೆಯೇ ಬುಕರ್ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಮಾಡುವುದು ಅಥವಾ ಮಾಡದಿರುವುದು ಅವರ ವೈಯಕ್ತಿಕ ವಿಚಾರ. ನಾವು ಮಧ್ಯ ಪ್ರವೇಶಿಸುವುದಿಲ್ಲ ಎಂದು ನಗರದ ಜಾಮಿಯಾ ಮಸೀದಿಯ ಮೌಲಾನಾ ಇಮ್ರಾನ್ ಮನ್ಸೂದ್ ಹೇಳಿದ್ದಾರೆ.
ಬಾನು ಮುಷ್ತಾಕ್ ವಿರುದ್ಧ ಫತ್ವಾ ಹೊರಡಿಸಬೇಕು ಎಂದು ಕೆಲ ಮುಸ್ಲಿಮರು ಜಾಲತಾಣಗಳಲ್ಲಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ ಅವರು, ದಸರಾ ಉದ್ಘಾಟನೆ ಸಂಬಂಧಿಸಿ ಲೇಖಕಿ ವಿರುದ್ಧ ನಾವು ಯಾವುದೇ ಫತ್ವಾ ಹೊರಡಿಸು ವುದಿಲ್ಲ. ಮುಸ್ಲಿಂ ವಿಚಾರಗಳಿಗೆ ಸಂಬಂಧಿಸಿ ಏನಾದರೂ ಸಮಸ್ಯೆ ಇದ್ದರೆ ಫತ್ವಾ ಹೊರಡಿಸಲಾಗುತ್ತದೆ. ಅದಕ್ಕೆ ಲಿಖಿತ ದೂರು ನೀಡಬೇಕಾಗುತ್ತದೆ. ಯಾರು ಬೇಕಾದವರೂ ಫತ್ವಾ ಹೊರಡಿಸಲಾಗದು ಎಂದರು. ದೇಗುಲ, ಮಸೀದಿ, ಗುರುದ್ವಾರ, ಚರ್ಚ್ ಎಲ್ಲವೂ ಇವೆ. ಅವರವರ ನಂಬಿಕೆಗೆ ತಕ್ಕಂತೆ ಒಟ್ಟಾಗಿ ನಡೆದುಕೊಳ್ಳುತ್ತಾರೆ ಎಂದರು.
11:45 PM (IST) Aug 30
ಜಿಎಸ್ಟಿ ಸರಳೀಕರಣ ಹಾಗೂ ರಾಜ್ಯಗಳ ಸ್ವಾಯತ್ತತೆ’ಗೆ ಸಂಬಂಧಿಸಿ ಶುಕ್ರವಾರ ದೆಹಲಿಯ ಕರ್ನಾಟಕ ಭವನದಲ್ಲಿ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು.
10:45 PM (IST) Aug 30
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಾಗಿದೆ. ಈ ಬಗ್ಗೆ ಎರಡು ಮಾತಿಲ್ಲ. ಆದರೆ, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ನಾಯಕರ ಓಲೈಕೆಗಾಗಿ ಚಾಮುಂಡಿಬೆಟ್ಟದ ಕುರಿತು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ.
09:29 PM (IST) Aug 30
ಆತ ಕಳೆದ ನಾಲ್ಕೈದು ವರ್ಷಗಳಿಂದ ಸ್ವಂತ ಚಿಕ್ಕಮ್ಮನೊಂದಿಗೆ ಸಂಸಾರ ಮಾಡ್ತಾ ಇದ್ದ. ಆದರೆ ಇತ್ತೀಚೆಗೆ ಆಕೆಗೆ ಅಕ್ರಮ ಸಂಬಂಧ ಇದೆ ಎನ್ನೋ ಅನುಮಾನ ಶುರುವಾಗಿತ್ತು.
09:16 PM (IST) Aug 30
ಮಧ್ಯಪ್ರಾಚ್ಯದ ಅನೇಕ ದೇಶಗಳಲ್ಲಿ ಜನರಿಗೆ ಜೀವನವು ಸುಲಭವಾಗಿಲ್ಲ. ನಾಳೆ ನೋಡುತ್ತೇವೆಯೇ ಎನ್ನುವುದೇ ಅವರಿಗೆ ಪ್ರಶ್ನೆ. ಮುಂದಿನ ಊಟ, ಔಷಧಿ ಸಿಗುತ್ತದೆಯೇ ಎಂಬುದರ ಖಾತರಿ ಇರುವುದಿಲ್ಲ.
08:48 PM (IST) Aug 30
ಬೆಂಗಳೂರು ಮೆಟ್ರೋ ನಿಲ್ದಾಣಗಳ ನಾಮಕರಣ ವಿಚಾರದಲ್ಲಿ ಕಿರಣ್ ಮಜುಂದಾರ್ ಶಾ ಮತ್ತು ಕವಿತಾ ರೆಡ್ಡಿ ನಡುವೆ ಟ್ವಿಟರ್ನಲ್ಲಿ ವಾಗ್ಯುದ್ಧ ನಡೆದಿದೆ. ಕಂಪನಿಗಳ ಹೆಸರಿಡುವ ಬದಲು ಐತಿಹಾಸಿಕ ವ್ಯಕ್ತಿಗಳ ಹೆಸರಿಡಬೇಕೆಂದು ಕವಿತಾ ರೆಡ್ಡಿ ವಾದಿಸಿದ್ದಾರೆ.
08:19 PM (IST) Aug 30
ಅಧಿಕಾರ ಶಾಶ್ವತವಲ್ಲ. ಅಧಿಕಾರ ಬಿಟ್ಟು ಹೋಗಲು ನಾನು ಯಾವಾಗಲೂ ಹಿಂಜರಿದವನಲ್ಲ. ನಾನು ರಾಜಕೀಯದಲ್ಲಿ ರಾಮಕೃಷ್ಣ ಹೆಗಡೆ ಅವರಂತೆ ಮೌಲ್ಯವನ್ನು ಇಟ್ಟುಕೊಂಡು ಬಂದವನು.
08:12 PM (IST) Aug 30
ಈ ಯೋಜನೆಯು 2027 ರ ಮಧ್ಯಭಾಗದ ವೇಳೆಗೆ ಪೂರ್ಣಗೊಳ್ಳಲಿದ್ದು, ಭಾರತದಲ್ಲಿ ಹಿಟಾಚಿ ಎನರ್ಜಿಯ ದೀರ್ಘಕಾಲೀನ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.
08:09 PM (IST) Aug 30
ಧರ್ಮಸ್ಥಳ ಗ್ರಾಮ ಪ್ರಕರಣದಲ್ಲಿ ಎಸ್ಐಟಿ ತನಿಖೆಯನ್ನು ಅಂದು ಸ್ವಾಗತಿಸಿದ್ದ ಬಿಜೆಪಿ ನಾಯಕರು ಈಗ ವಿರೋಧ ಮಾಡುತ್ತಿರುವುದೇಕೆ? ಎಸ್ಐಟಿ ರಚನೆ ಮಾಡಿದಾಗಲೇ ವಿರೋಧಿಸಬೇಕಿತ್ತಲ್ಲವೇ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.
07:37 PM (IST) Aug 30
ರಾಜ್ಯ ಸರ್ಕಾರದ ಶೇ.51 ರಷ್ಟು ಹಾಗೂ ಕೇಂದ್ರ ಸರ್ಕಾರದ ಶೇ.49 ರಷ್ಟು ಬಂಡವಾಳದಲ್ಲಿ ಯೋಜನೆ ಪೂರ್ಣಗೊಳಿಸುವುದಕ್ಕೆ ನಿರ್ಧರಿಸಲಾಗಿತ್ತು. 2026ರ ಡಿಸೆಂಬರ್ ಅಂತ್ಯದ ವೇಳೆಗೆ 4 ಕಾರಿಡಾರ್ ಪೈಕಿ 2 ಕಾರಿಡಾರ್ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿತ್ತು.
07:29 PM (IST) Aug 30
ರಾಜ್ಯ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಮುಂದಿನ ಪೀಳಿಗೆಗೆ ಇಲ್ಲಿನ ಸಮಸ್ಯೆ ಇರದಂತೆ ನೋಡಿಕೊಳ್ಳಬೇಕು ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
07:18 PM (IST) Aug 30
06:53 PM (IST) Aug 30
06:51 PM (IST) Aug 30
ನಮ್ಮ ಸಮುದಾಯದ ಜನರು ಜನಸಂಖ್ಯೆಗನುಗುಣವಾಗಿ ಶೇ.6ರಷ್ಟು ಮೀಸಲಾತಿ ಪಡೆದಿದ್ದಾರೆ. ಯಾರಿಂದಲೂ ಕಸಿದುಕೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
06:31 PM (IST) Aug 30
06:29 PM (IST) Aug 30
ನನಗೆ ಚಿರು ಸರ್ಜಾ ಅವರಷ್ಟು ಧ್ರುವ ಸರ್ಜಾ ಕ್ಲೋಸ್ ಇರಲಿಲ್ಲ. ಆದರೂ ಅವರ ಕಾಳಜಿ ಕಂಡು ಮನಸ್ಸು ತುಂಬಿಬಂತು ಎಂದಿದ್ದಾರೆ ನಟ ಹರೀಶ್ ರಾಯ್.
06:03 PM (IST) Aug 30
ಸಿನಿಮಾ ನಾಯಕ ಎಂದರೆ ಒಳ್ಳೆಯವನೇ ಆಗಿರಬೇಕು ಎಂಬ ಸಿದ್ಧಸೂತ್ರವನ್ನು ಈ ಸಿನಿಮಾ ಒಡೆದು ಹಾಕಿದೆ. ಇಲ್ಲಿ ಒಳ್ಳೆಯದು, ಕೆಟ್ಟದ್ದು ಅನ್ನುವುದು ಪರಿಸ್ಥಿತಿಗೆ ಬಿಟ್ಟಿದ್ದು.
05:43 PM (IST) Aug 30
ತನ್ನ ತಾಯಿಯನ್ನು ಕಳೆದುಕೊಂಡಿರುವ ವ್ಯಕ್ತಿ ಅಮ್ಮನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಾನೆಯೇ ಎನ್ನುವುದರ ಜೊತೆಗೆ ಅಪಾಯದಲ್ಲಿರುವ ತನ್ನ ಪತ್ನಿಯನ್ನು ಪೊಲೀಸ್ ಅಧಿಕಾರಿ ಹೇಗೆ ರಕ್ಷಿಸಿಕೊಳ್ಳುತ್ತಾನೆ ಎನ್ನುವುದು ಕತೆಯ ಸಣ್ಣ ತಿರುಳು.
05:40 PM (IST) Aug 30
05:24 PM (IST) Aug 30
05:21 PM (IST) Aug 30
05:21 PM (IST) Aug 30
ಸಿನಿಮಾ ನೋಡುವಾಗ ಕಥೆಯ ಜೊತೆಗೆ ವಿನಯ್ ಅವರ ತಣ್ಣನೆಯ ಸೂಕ್ಷ್ಮ ಅಭಿನಯ, ಬದುಕಿನ ಮಾರ್ಪಾಡನ್ನು ಪಾತ್ರವಾಗಿ ಪ್ರತಿಬಿಂಬಿಸಿದ ರೀತಿ ಪರಿಣಾಮಕಾರಿಯಾಗಿದೆ.
04:47 PM (IST) Aug 30
04:41 PM (IST) Aug 30
ಚೆನ್ನೈನಲ್ಲಿ ಹೃದಯ ಶಸ್ತ್ರಚಿಕಿತ್ಸಕರೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ವೈದ್ಯಕೀಯ ಸಿಬ್ಬಂದಿಯಲ್ಲಿ ಆಘಾತ ಮೂಡಿಸಿದೆ. 39 ವರ್ಷದ ವೈದ್ಯ ಗ್ರಾಡ್ಲಿನ್ ರಾಯ್ ರೋಗಿಗಳ ತಪಾಸಣೆ ವೇಳೆyE ಹೃದಯಾಘಾತಕ್ಕೊಳಗಾಗಿದ್ದಾರೆ.
04:34 PM (IST) Aug 30
ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ವಿಷಯ ಭಾರಿ ಕೋಲಾಹಲ ಸೃಷ್ಟಿಸಿದೆ. ಇದಕ್ಕೆ ಯದುವೀರ ದತ್ತ ಒಡೆಯರ್ ಲೇಖಕಿಯಿಂದ ಸ್ಪಷ್ಟನೆ ಕೇಳಿದ್ರೆ, ರಾಣಿ ಪ್ರಮೋದಾ ದೇವಿ ಏನಂದ್ರು?
04:15 PM (IST) Aug 30
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾತಿ ಆಧಾರದ ಮೇಲೆ ತೀರ್ಮಾನಿಸುವುದು ತಪ್ಪು ಎಂದು ಹೇಳಿದ ಅವರು, ಧರ್ಮಸ್ಥಳ ಪ್ರಕರಣದ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.
03:48 PM (IST) Aug 30
03:37 PM (IST) Aug 30
ವಿವಾದಾತ್ಮಕ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ, ಲ್ಯಾಪ್ಟಾಪ್, ಹಾರ್ಡ್ ಡಿಸ್ಕ್ ಸೇರಿದಂತೆ ಪ್ರಮುಖ ಸಾಕ್ಷ್ಯಾಧಾರಗಳನ್ನು ಒಪ್ಪಿಸಿದರು. ಪೊಲೀಸರು ಸಮೀರ್ನ ಯೂಟ್ಯೂಬ್ ಆದಾಯದ ಮೂಲ, AI ವೀಡಿಯೊದ ಉದ್ದೇಶ ಕೇಳಿದರು.
03:09 PM (IST) Aug 30
03:03 PM (IST) Aug 30
03:02 PM (IST) Aug 30
01:24 PM (IST) Aug 30
ಸಾವು ಎಲ್ಲರಿಗೂ ಬಹಳ ನೋವು ಕೊಡುತ್ತದೆ. ಅದು ಮನುಷ್ಯರಾದರೂ ಸರಿ ಪ್ರಾಣಿಗಳಾದರೂ ಸರಿ. ಅದೇ ರೀತಿ ದಕ್ಷಿಣ ಆಫ್ರಿಕಾದ ಕ್ರೂಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ಆನೆಯೊಂದು ಮತ್ತೊಂದು ಆನೆಯ ಅಸ್ಥಿಪಂಜರವನ್ನು ನೋಡಿ ಭಾವುಕಳಾಗಿರುವ ದೃಶ್ಯ ಸೆರೆಯಾಗಿದೆ.
01:18 PM (IST) Aug 30
01:07 PM (IST) Aug 30
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ವಿಚಾರದಲ್ಲಿ ಶಿವಕುಮಾರ್ ಜವಾಬ್ದಾರಿ ಮರೆತು ಮಾತನಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
12:50 PM (IST) Aug 30
12:37 PM (IST) Aug 30
12:24 PM (IST) Aug 30
ಕನೌಜ್ನಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಪತ್ನಿ ಸಾವಿನ ನಂತರ ಆಕೆಯ ಒಬ್ಬಳು ತಂಗಿಯನ್ನು ಮದ್ವೆಯಾಗಿದ್ದ. ಈಗ ಮತ್ತೊಂದು ತಂಗಿಯ ಜೊತೆಗೂ ತನ್ನ ಮದ್ವೆ ಮಾಡಿ ಎಂದು ಆತ ಕರೆಂಟ್ ಟವರ್ ಏರಿ ಹೈಡ್ರಾಮಾ ಮಾಡಿದ್ದಾನೆ. ಘಟನೆಯ ಡಿಟೇಲ್ ಸ್ಟೋರಿ ಇಲ್ಲಿದೆ.
12:08 PM (IST) Aug 30
11:55 AM (IST) Aug 30
ಕೇಂದ್ರ ಸರ್ಕಾರವು ಜನೌಷಧಿ ಮಾದರಿಯಲ್ಲಿ ರೈತರಿಗೆ ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಜಿಲ್ಲಾವಾರು ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
11:38 AM (IST) Aug 30
ಕನಕಪುರದ ಚುಂಚಿ ಫಾಲ್ಸ್ನಲ್ಲಿ ಪ್ರವಾಸಿಗರಿಂದ ಅಕ್ರಮ ಹಣ ವಸೂಲಿ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಪ್ರವಾಸೋದ್ಯಮ ಇಲಾಖೆ ದೂರು ದಾಖಲಿಸಿದೆ. ವೈರಲ್ ವಿಡಿಯೋದಲ್ಲಿ ಕಿಡಿಗೇಡಿಗಳ ದೌರ್ಜನ್ಯ ಸೆರೆಯಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
11:21 AM (IST) Aug 30
ಬಾಲಿವುಡ್ ತಾರೆ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ತಾದಾನಿ ಮೂಡುಬಿದಿರೆಯ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಐರಾವತವನ್ನು ಕೊಡುಗೆಯಾಗಿ ನೀಡಿದ್ದಾರೆ. ಪೇಟಾ ಇಂಡಿಯಾದ ಪ್ರೇರಣೆಯಿಂದ ಈ ಕೊಡುಗೆ ನೀಡಲಾಗಿದೆ.