ಮಂಡ್ಯ: ಕಲ್ಲಕ ಕಾರಣಕ್ಕೆ ಪತಿ, ಪತ್ನಿ ಜಗಳವಾಡಿದ್ದಕ್ಕೆ ಊರಿನ ಮುಖಂಡರು ದಂಪತಿಯ ತಲೆ ಬೋಳಿಸಿ, 5000 ರ. ದಂಡ ವಿಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಾಡ ಬಾಂಬ್ ಸ್ಫೋಟಿಸಿ ಹಸುವಿನ ದವಡೆ ಛಿದ್ರ
ನಾಡಬಾಂಬ್ ಸ್ಪೋಟಗೊಂಡು ಹಸುವಿನ ದವಡೆ ಛಿದ್ರಗೊಂಡ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡದ ಹೊಸ್ಮನೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಡು ಪ್ರಾಣಿಗಳನ್ನು ಕೊಲ್ಲಲು ಅಪರಿಚಿತರು ನಾಡ ಬಾಂಬ್ ಇಟ್ಟಿದ್ದರು. ಮಂಗಳವಾರ ಬೆಳಗ್ಗೆ ಹಸು ಹುಲ್ಲು ಮೇಯಲು ಹೋಗಿ ನಾಡ ಬಾಂಬನ್ನು ಬಾಯಲ್ಲಿ ಕಚ್ಚಿದಾಗ ಗಾಯವಾಗಿದೆ.
12:17 AM (IST) Sep 04
11:46 PM (IST) Sep 03
ಟಿವಿ ನಟ ಆಶೀಷ್ ಕಪೂರ್ರನ್ನ ಪುಣೆಯಲ್ಲಿ ಅತ್ಯಾ1ಚಾರ ಆರೋಪದ ಮೇಲೆ ಬಂಧಿಸಲಾಗಿದೆ. ದೆಹಲಿಯಲ್ಲಿ ನಡೆದ ಪಾರ್ಟಿಯಲ್ಲಿ ಕೃತ್ಯವೆಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
11:24 PM (IST) Sep 03
10:30 PM (IST) Sep 03
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಹಿಂದೂ ಮಹಾ ಗಣೇಶ ಉತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
10:26 PM (IST) Sep 03
ಖ್ಯಾತ ಟಿವಿ ನಟ ಆಶೀಶ್ ಕಪೂರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಪೊಲೀಸರು ಅಶೀಶ್ ಕಪೂರ್ ಅರೆಸ್ಟ್ ಮಾಡಿದ್ದಾರೆ.
09:57 PM (IST) Sep 03
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹಂಚಿಕೆ ಮಾಡಿದ್ದು, ಎಡಗೈ, ಬಲಗೈ ಮತ್ತು ಇತರೆ ಎಸ್ಸಿ ಸಮುದಾಯಗಳಿಗೆ ಮೀಸಲಾತಿ ನೀಡಿದೆ. ಇದೀಗ ಎಸ್ಸಿ, ಎಸ್ಟಿ, ಒಬಿಸಿ, ಜನರಲ್ ಕೆಟಗರಿ ಮೀಸಲಾತಿ ಹಂಚಿಕೆ ಪಟ್ಟಿ ಬಿಡುಗಡೆ ಮಾಡಿದ್ದು, ಶಿಕ್ಷಣ ಮತ್ತು ಉದ್ಯೋಗಗಳಿಗೆ ಇದೇ ಮೀಸಲಾತಿ ಅನ್ವಯವಾಗಲಿದೆ
09:33 PM (IST) Sep 03
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ, ರಷ್ಯಾ ಮತ್ತು ಉತ್ತರ ಕೊರಿಯಾದ ನಾಯಕರು ಅಮೆರಿಕ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವು ಜಾಗತಿಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
09:19 PM (IST) Sep 03
ರಿಲಯನ್ಸ್ ಜಿಯೋ 10ನೇ ವರ್ಷದ ಸಂಭ್ರಮದಲ್ಲಿ ಭರ್ಜರಿ ಆಫರ್ ಘೋಷಿಸಿದೆ.ತಿಂಗಳ ಉಚಿತ ಸೇವೆ, 3,000 ರೂಪಾಯಿ ವೋಚರ್ ಗಿಫ್ಟ್ ಸೇರಿದಂತೆ ಹಲವು ಭರ್ಜರಿ ಆಫರ್ ಘೋಷಿಸಲಾಗಿದೆ.
09:18 PM (IST) Sep 03
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಕುಂಕುಮ ಧರಿಸಬೇಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ. ಇಫ್ತಾರ್ ಕೂಟಗಳಲ್ಲಿ ಮುಸ್ಲಿಂ ಉಡುಗೆ ತೊಡುವ ಸಿಎಂ, ಹಿಂದೂ ಹಬ್ಬದಲ್ಲಿ ಕುಂಕುಮಕ್ಕೆ ಆಕ್ಷೇಪಿಸುವುದು ಹಾಸ್ಯಾಸ್ಪದ ಎಂದ ಜೋಶಿ ಪ್ರಶ್ನಿಸಿದ್ದಾರೆ.
09:03 PM (IST) Sep 03
ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಆಗಿ ಪರಿವರ್ತಿಸಿ, ಪ್ರದೇಶಗಳನ್ನು ಮರುವಿಂಗಡಿಸಲಾಗಿದೆ. ನಿಮ್ಮ ವಾರ್ಡ್, ನಿಮ್ಮ ವಿಧಾನಸಭಾ ಕ್ಷೇತ್ರ ಮತ್ತು ನಗರ ಪಾಲಿಕೆಯನ್ನು ತಿಳಿದುಕೊಳ್ಳಿ. ಆಯುಕ್ತರು ಮತ್ತು ಕಚೇರಿಗಳ ವಿಳಾಸವೂ ಇಲ್ಲಿದೆ ನೋಡಿ..
08:55 PM (IST) Sep 03
ಪೆಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತ ಆಪರೇಶನ್ ಸಿಂದೂರ್ ಕಾರ್ಯಾಚರಣೆ ಆರಂಭಿಸದ ಕೆಲವೇ ದಿನದಲ್ಲಿ ಪಾಕಿಸ್ತಾನ ಕದನ ವಿರಾಮಕ್ಕೆ ಅಂಗಲಾಚಿತ್ತು. ಇದಕ್ಕೆ ಕಾರಣವೇನು? ಭಾರತೀಯ ಸೇನೆ ವಿಡಿಯೋ ಬಿಡುಗಡೆ ಮಾಡಿದೆ.
08:42 PM (IST) Sep 03
08:23 PM (IST) Sep 03
08:08 PM (IST) Sep 03
08:06 PM (IST) Sep 03
ಗ್ರೇಟರ್ ಬೆಂಗಳೂರಿನ 5 ಹೊಸ ನಗರ ಪಾಲಿಕೆಗಳಿಗೆ ₹300 ಕೋಟಿ ಅನುದಾನ ಕೊಲಾಗುತ್ತದೆ. ಬಿಬಿಎಂಪಿಯಲ್ಲಿದ್ದ 198 ವಾರ್ಡ್ಗಳನ್ನು 500ಕ್ಕೆ ಹೆಚ್ಚಿಸಲಾಗುತ್ತದೆ. ಎಲ್ಲ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವವರೆಗೆ ಗ್ರೇಟರ್ ಬೆಂಗಳೂರಿಗೆ ಮಹೇಶ್ವರ ರಾವ್ ಮುಖ್ಯ ಆಯುಕ್ತರು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
08:03 PM (IST) Sep 03
ದೇಶದ ಹಲವು ಭಾಗದಲ್ಲಿ ಭಾರಿ ಮಳೆ, ಮೇಘಸ್ಫೋಟ, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರ ಪರಿಣಾಮ ಎರಡು ರಾಜ್ಯಗಳ ಶಾಲಾ ಕಾಲೇಜಿಗೆ ಸೆಪ್ಟೆಂಬರ್ 7ರ ವರೆಗೆ ರಜೆ ಘೋಷಿಸಲಾಗಿದೆ.
07:32 PM (IST) Sep 03
ಮಕ್ಕಳ ಸಾಧನೆ ಪೋಷಕರಿಗೆ ದೊಡ್ಡ ವಿಚಾರ ಹಾಗೆಯೇ ಇಲ್ಲೊಬ್ಬರು ಅಪ್ಪಅಮ್ಮ ಪೈಲಟ್ ಮಗಳ ಸಾಧನೆ ನೋಡಿ ಹೆಮ್ಮೆಯಿಂದ ಎದೆಯುಬ್ಬಿಸಿದ್ದಾರೆ. ಅವರ ವೀಡಿಯೋ ವೈರಲ್ ಆಗಿದೆ.
07:22 PM (IST) Sep 03
ಬೆಂಗಳೂರು ಟೆಕ್ಕಿಯ ಮಗನ ಮಹಡಿಯಿಂದ ಬಿದ್ದು ಆಸ್ಪತ್ರೆ ದಾಖಲಾಗಿದ್ದ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಬಾಲಕನ ಕುರಿತು ಟೆಕ್ಕಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ಗೆ ಗೂಗಲ್ ಸಿಇಒ ಸುಂದರ್ ಪಿಚೈ ಹೃದಯಸ್ಪರ್ಶಿ ಪ್ರತಿಕ್ರಿಯೆ ನೀಡಿದ್ದಾರೆ.
06:57 PM (IST) Sep 03
06:44 PM (IST) Sep 03
ಕೆನಡಾದಲ್ಲಿ ಗುಜರಾತಿ ಮೂಲದ ಮನೆ ಮಾಲೀಕರು ಸ್ಥಳೀಯ ನಿವಾಸಿಗಳಿಗೆ ಮನೆ ಬಾಡಿಗೆಗೆ ನೀಡಲು ನಿರಾಕರಿಸಿದ್ದಾರೆ ಎಂದು ಕೆನಡಿಯನ್ ಮಹಿಳೆ ಆರೋಪಿಸಿದ್ದಾರೆ. ವಸತಿ ಬಿಕ್ಕಟ್ಟಿಗೆ ಭಾರತೀಯ ವಲಸಿಗರೇ ಕಾರಣ ಎಂದು ಆಕೆ ದೂರಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
06:23 PM (IST) Sep 03
ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ ನಟ ದರ್ಶನ್ ತೂಗುದೀಪ ಸೇರಿದಂತೆ 17 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಕೋರಿ ಅಪರಿಚಿತ ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಯತ್ನಿಸಿದ ಘಟನೆ ನಡೆದಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ಅರ್ಜಿ ಸಲ್ಲಿಕೆ ತಿರುವು ಪಡೆದಿದೆ.
06:22 PM (IST) Sep 03
05:53 PM (IST) Sep 03
ಈ ಐದು ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ, ವೃಕ್ಕಗಳನ್ನು ಕಾಪಾಡಿಕೊಳ್ಳಿ.
05:52 PM (IST) Sep 03
05:48 PM (IST) Sep 03
05:35 PM (IST) Sep 03
05:25 PM (IST) Sep 03
05:18 PM (IST) Sep 03
ಯುವತಿಯಂತೆ ಕಾಣಲು 52ರ ಹರೆಯದ ಮಹಿಳೆಯೊಬ್ಬಳು ಇನ್ಸ್ಟಾಗ್ರಾಂ ಫಿಲ್ಟರ್ ಬಳಸಿ ಪೋಟೋ ಪೋಸ್ಟ್ ಮಾಡಿದ್ದಾಳೆ. ಬಳಿಕ 26ರ ಯುವಕನ ಮೋಹದ ಬಲೆಗೆ ಬೀಳಿಸಿದ್ದಾಳೆ. ಈಕೆ 52ರ ಹರೆಯದ ಮಹಿಳೆ ಅನ್ನೋದು ಗೊತ್ತಾಗುತ್ತಿದ್ದಂತೆ ಯುವಕ ತನ್ನ ಲವರ್ ಕತೆ ಮುಗಿಸಿದ ಘಟನೆ ನಡೆದಿದೆ.
05:05 PM (IST) Sep 03
05:03 PM (IST) Sep 03
ದೇವರ ನಿಂಬರಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಅವರನ್ನು ಗುಂಡಿಕ್ಕಿ ಮತ್ತು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ರಾಜಕೀಯ ವೈಷಮ್ಯ, ವೈಯಕ್ತಿಕ ದ್ವೇಷ, ಮತ್ತು ಆರ್ಥಿಕ ತೊಂದರೆಗಳು ಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. 4 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.
04:12 PM (IST) Sep 03
ಕಡುಬಡತನದ ಹುಡುಗ ಗಾರೆ ಕೆಲಸದ ವೇಳೆ ಸಿಮೆಂಟ್ ಕಲಸುತ್ತಲೇ, ‘ಅಪ್ಪಾ ನಾನು ಡಾಕ್ಟರ್ ಆಗ್ತಿದ್ದೇನೆ’ ಎಂದು ಹೇಳಿದ ಶುಭಂನ ಯಶಸ್ಸಿನ ಕಥೆಯನ್ನೊಮ್ಮೆ ಕೇಳಿ. ಶಿಕ್ಷಕರ ಫೋನ್ ಕರೆಯ ಮೂಲಕ ಈ ಸಿಹಿ ಸುದ್ದಿ ತಿಳಿದ ಶುಭಂ, ತನ್ನ ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿದ್ದಾನೆ. ಈ ಸಾಧನೆಯು ಇತರರಿಗೆ ಸ್ಫೂರ್ತಿಯಾಗಲಿ.
03:42 PM (IST) Sep 03
ಕರಾವಳಿ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಭಾರಿ ಮಳೆ, ಇತ್ತ ಜಮ್ಮು ಕಾಶ್ಮೀರ, ಪಂಜಾಬ್ ಸೇರಿದಂತೆ ಉತ್ತರ ಭಾರತದ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
03:21 PM (IST) Sep 03
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ನ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠವು ವಜಾಗೊಳಿಸಿದೆ. ಫಯಾಜ್ ಪರ ವಕೀಲರು ಬಂಧನ ಪ್ರಕ್ರಿಯೆಯಲ್ಲಿನ ಲೋಪಗಳನ್ನು ಮತ್ತು ಸಾಕ್ಷ್ಯಾಧಾರಗಳ ಕೊರತೆಯನ್ನು ಪ್ರಶ್ನಿಸಿದ್ದರು. ಆದರೆ, ನ್ಯಾಯಾಲಯವು ಅವರ ವಾದವನ್ನು ತಿರಸ್ಕರಿಸಿದೆ.
03:10 PM (IST) Sep 03
ನಿರೂಪಕಿ ಅನುಶ್ರೀ ಮತ್ತು ರೋಶನ್ ರಾಮಮೂರ್ತಿ ಅವರ ಮದುವೆ ಸಮಾರಂಭದಲ್ಲಿ ನಡೆದ ಮುದ್ದಾದ ಒಂದು ಕ್ಷಣ ವೈರಲ್ ಆಗಿದೆ. ಊಟದ ವೇಳೆ ರೋಶನ್ ಅವರು ಅನುಶ್ರೀ ಅವರಿಗೆ ಚಿನ್ನದ ಬಳೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.
02:12 PM (IST) Sep 03
ಗರ್ಭಿಣಿಯಾಗಿ ಅನುಪಮಾ ಪರಮೇಶ್ವರನ್ ನಟಿಸಿರೋ ಜೆಎಸ್ಕೆ ಸಿನಿಮಾ ಈಗ ಒಟಿಟಿಯಲ್ಲಿ ಟ್ರೆಂಡಿಂಗ್ ಆಗಿದೆ. ಈ ಸಿನಿಮಾದಲ್ಲಿರೋ ಕುತೂಹಲಕಾರಿ ಅಂಶಗಳ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳೋಣ.
01:43 PM (IST) Sep 03
ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯಾಗಿರುವುದು ಗೊತ್ತೇ ಇದೆ. ಆದರೆ ನಿಜಕ್ಕೂ ಆ ಪೆನ್ಡ್ರೈವ್ನಲ್ಲಿ ಏನೆಲ್ಲಾ ಇತ್ತು? ಅದರ ಬಗ್ಗೆ ಸುವರ್ಣ ಪಾಡ್ಕಾಸ್ಟ್ನಲ್ಲಿ ರಿವೀಲ್ ಮಾಡಿದ್ದಾರೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ.
01:38 PM (IST) Sep 03
12:41 PM (IST) Sep 03
ಮಾರ್ಕ್’ ಹಾಗೂ ‘ಬಿಲ್ಲ ರಂಗ ಬಾಷಾ’ ಚಿತ್ರಗಳಿವೆ. ‘ಮಾರ್ಕ್’ ಚಿತ್ರ ಡಿ. 25ಕ್ಕೆ ತೆರೆಗೆ ಬರಲಿದೆ. ‘ಬಿಲ್ಲ ರಂಗ ಬಾಷಾ’ ಚಿತ್ರದ ಶೂಟಿಂಗ್ ಅಕ್ಟೋಬರ್ನಲ್ಲಿ ಶುರುವಾಗಲಿದ್ದು, 2026ರ ಕೊನೆಯಲ್ಲಿ ಸಿನಿಮಾ ತೆರೆಗೆ ಬರಲಿದೆ.
12:18 PM (IST) Sep 03
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಬೆಳಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ ಮೈಸೂರು ಅರಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದರು.
11:59 AM (IST) Sep 03
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜಪಾನ್ ಭೇಟಿ ವೇಳೆ ಕರ್ನಾಟಕದ ಕಂಪನಿಯೊಂದು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.