ಬೆಳಗಾವಿ: 2028ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಸೋಲಿಸಿಯೇ ತೀರುತ್ತೇನೆ ಎಂದು ರಮೇಶ ಜಾರಕಿಹೊಳಿ ಶಪಥ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಅಥಣಿ ಸಹಕಾರ ಕ್ಷೇತ್ರದಲ್ಲಿ ಸೋಲಾಗುತ್ತದೆ ಎಂದು ಮೊದಲೇ ಗೊತ್ತಿತ್ತು. ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಯಲ್ಲಿ 18 ಸಾವಿರ ಮತಗಳಿದ್ದವು. ಅದನ್ನು ಈಗ ಸವದಿ ಐದೂವರೆ ಸಾವಿರಕ್ಕೆ ತಂದಿಟ್ಟಿದ್ದಾರೆ. ಯಾರೂ ಪ್ರಶ್ನೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಮಾಜಿ ಸಂಸದ ರಮೇಶ ಕತ್ತಿ ಇಂದಿಗೂ ನನ್ನ ಆತ್ಮೀಯ. ಯಾವುದೇ ವೈಷಮ್ಯ ಇಲ್ಲ. ವಾಲ್ಮೀಕಿ ಸಮಾಜದ ಬಗ್ಗೆ ಮಾತನಾಡಿದ್ದಕ್ಕೆ ಬೇಜಾರಾಗಿದೆ. ಮನಸ್ಸಿಗೆ ಬಂದಂತೆ ಮಾತನಾಡಬಾರದಿತ್ತು.ಹುಕ್ಕೇರಿ ವಿದ್ಯುತ್ ಸಹಕಾರಿ ಕ್ಷೇತ್ರದ ಚುನಾವಣೆ ಮಾಡಬೇಡಿ ಎಂದಿದ್ದೆ. ಆದರೆ ನಡೆಯಿತು ಎಂದರು.

11:24 PM (IST) Nov 04
ಪ್ಯಾರಾ ಒಲಿಂಪಿಕ್ಸ್ ಗೋಲ್ಡ್ನಿಂದ ಮಹಿಳಾ ವಿಶ್ವಕಪ್ ಟ್ರೋಫಿ, ಭಾರತದ ದಿಕ್ಕು ಬದಲಿಸಿದ ಮಹಿಳಾ ಕ್ರೀಡೆ, ಕಳೆದ ಒಂದು ದಶಕದಲ್ಲಿ ಭಾರತದಲ್ಲಿ ಮಹಿಳಾ ಕ್ರೀಡಾಪಟುಗಳ ಸಾಧನೆ ಎಲ್ಲರನ್ನು ಹೆಮ್ಮೆ ಪಡುವಂತೆ ಮಾಡಿದೆ. ಭಾರತದಲ್ಲಿ ಮಹಿಳಾ ಕ್ರೀಡೆ ದಿಕ್ಕು ಬದಲಿಸಿದ್ದು ಹೇಗೆ
11:04 PM (IST) Nov 04
10:44 PM (IST) Nov 04
ರೈತರ ಪ್ರತಿಭಟನೆ ಸ್ಥಳದಲ್ಲಿ ಮಲಗುತ್ತೇನೆ, ಗುರ್ಲಾಪೂರ ಹೋರಾಟಕ್ಕೆ ವಿಜಯೇಂದ್ರ ಬಲ ನೀಡಿದ್ದಾರೆ. ನಾಳೆ ಹುಟ್ಟು ಹಬ್ಬದ ದಿನ ರೈತರ ಜೊತೆ ಇರಲು ನಿರ್ಧರಿಸಿದ್ದಾರೆ. ಇದರೊಂದಿಗೆ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.
10:32 PM (IST) Nov 04
ಬಿಗ್ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳಿಗೂ ಸೂಟ್ಕೇಸ್ ನೀಡಿ ಹೊಸ ಟ್ವಿಸ್ಟ್ ನೀಡಲಾಗಿದೆ, ಇದು ಅಚ್ಚರಿಯ ಎಲಿಮಿನೇಷನ್ನ ಮುನ್ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದ ಕಾರಣಕ್ಕೆ ರಿಷಾ ಗೌಡ ಹೊರಹೋಗಲಿದ್ದಾರೆ ಎಂಬ ಚರ್ಚೆಯ ನಡುವೆಯೇ, ಕಳೆದ ಸೀಸನ್ ಪುನರಾವರ್ತನೆಯಾಗಲಿದೆಯೇ ಎಂಬ ಕುತೂಹಲ ಮೂಡಿಸಿದೆ.
10:09 PM (IST) Nov 04
09:44 PM (IST) Nov 04
ಸಿಂಪಲ್ ಸುನಿ ನಿರ್ದೇಶನದ ‘ಗತವೈಭವ’ ಚಿತ್ರಕ್ಕಾಗಿ ವಿಶೇಷವಾಗಿ ರೂಪಿಸಿರುವ ಶಿಪ್ ಸಾಂಗ್ ಅನ್ನು ಶಿವರಾಜ್ಕುಮಾರ್ ಅವರು ಬಿಡುಗಡೆ ಮಾಡಿದರು. ಹಾಡಿನ ಬಿಡುಗಡೆ ಜೊತೆಗೆ ಹಾಡಿಗೆ ವೇದಿಕೆ ಮೇಲೆಯೇ ಡ್ಯಾನ್ಸ್ ಮಾಡಿ ರಂಜಿಸಿದರು.
09:32 PM (IST) Nov 04
ಬಿಗ್ಬಾಸ್ ಖ್ಯಾತಿಯ ಡಾಗ್ ಸತೀಶ್, ಸಂದರ್ಶನವೊಂದರಲ್ಲಿ ನಟ ದರ್ಶನ್ ಕುರಿತು ಅಚ್ಚರಿಯ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಹಲವು ಬಾರಿ ಭೇಟಿಯಾದರೂ, ನಟ ದರ್ಶನ್ ಅವರು ತಮ್ಮೊಂದಿಗೆ ಮಾತ್ರ ಫೋಟೋ ತೆಗೆಸಿಕೊಳ್ಳಲು ನಿರಾಕರಿಸಿದ್ದರು ಎಂದು ಸತೀಶ್ ಹೇಳಿದ್ದು, ಆ ಘಟನೆ ನಿಗೂಢ ಎಂದಿದ್ದಾರೆ.
09:21 PM (IST) Nov 04
'ಬ್ರಹ್ಮಗಂಟು' ಮತ್ತು 'ನಾ ನಿನ್ನ ಬಿಡಲಾರೆ' ಧಾರಾವಾಹಿಗಳ ಮಹಾಸಂಗಮದಲ್ಲಿ, ದೀಪಾ ಮತ್ತು ಚಿರು ಅವರ ಪ್ರವೇಶದಿಂದ ದುರ್ಗಾ ಮತ್ತು ಶರತ್ ಮದುವೆಗೆ ಇದ್ದ ಅಡ್ಡಿ ನಿವಾರಣೆಯಾಗುತ್ತದೆ. ದುರ್ಗಾಳ ಮಹತ್ವವನ್ನು ಮಗಳು ಹಿತಾಗೆ ಮನವರಿಕೆ ಮಾಡಲು ದೀಪಾ ಮಾಡಿದ ಯೋಜನೆ ಎನಾಗತ್ತೆ? ಕುತೂಹಲದ ತಿರುವು…
09:13 PM (IST) Nov 04
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತೆಲುಗು, ತಮಿಳು, ಹಿಂದಿಯಲ್ಲಿ ದೊಡ್ಡ ಸ್ಟಾರ್ಗಳ ಜೊತೆ, ಸೂಪರ್ಸ್ಟಾರ್ಗಳ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ಈಗ ಭಾರತದ ಅತಿದೊಡ್ಡ ಸ್ಟಾರ್ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ಮನಸ್ಸಿನ ಆಸೆಯನ್ನು ಹೊರಹಾಕಿದ್ದಾರೆ.
08:28 PM (IST) Nov 04
ನಿರ್ದೇಶಕ ಪೂರಿ ಜಗನ್ನಾಥ್ ಚಾರ್ಮಿ ಕೌರ್ ಜೊತೆ ವಾಸಿಸುತ್ತಿದ್ದಾರೆ, ಇಬ್ಬರೂ ಲಿವ್-ಇನ್ ರಿಲೇಶನ್ಶಿಪ್ನಲ್ಲಿದ್ದಾರೆ ಎಂಬ ಮಾತುಗಳು ಪ್ರತಿ ಬಾರಿಯೂ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಈ ಸುದ್ದಿಗಳ ಹಿಂದಿನ ಅಸಲಿ ಕಾರಣವನ್ನು ಪೂರಿ ತಿಳಿಸಿದ್ದಾರೆ.
08:16 PM (IST) Nov 04
ಕನ್ನಡ ಸೀರಿಯಲ್ ನಟಿಗೆ ಅಶ್ಲೀಲ ಮೆಸೇಜ್, ಖಾಸಗಿ ಅಂಗದ ಫೋಟೋ ಕಳುಹಿಸದಾತ ಅರೆಸ್ಟ್ , ಕಳೆದ ಮೂರು ತಿಂಗಳಿನಿಂದ ಕಿರುಕುಳ ನೀಡುತ್ತಿದ್ದವನ ವಿರುದ್ದ ಕಿರುತೆರೆ ನಟಿ ದೂರು ನೀಡಿದ್ದರು. ಇದೀಗ ಆರೋಪಿ ಪತ್ತೆ ಹಚ್ಚಿದ ಅಣ್ಣಪೂರ್ಣೇಶ್ವರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
08:03 PM (IST) Nov 04
ಹ್ಯಾಲೋವಿನ್ ಒಂದು ಪಾಶ್ಚಾತ್ಯ ಸಂಪ್ರದಾಯದ ಹಬ್ಬವಾಗಿದ್ದು, ಇತ್ತೀಚೆಗೆ ಭಾರತಕ್ಕೂ ಕಾಲಿಟ್ಟಿದೆ. ಇದೀಗ ಬಿಗ್ ಬಾಸ್ ಖ್ಯಾತಿಯ ನಟಿ ದೀಪಿಕಾ ದಾಸ್ ಕೂಡಾ ಹ್ಯಾಲೋವಿನ್ ಲುಕ್ನಲ್ಲಿ ಮಿಂಚಿದ್ದಾರೆ.
07:22 PM (IST) Nov 04
ಆರ್ಥಿಕತೆ-ಅಭಿವೃದ್ಧಿ, ಪರಂಪರೆ ಮತ್ತು ದೂರದೃಷ್ಟಿ ನಾಯಕತ್ವದಲ್ಲಿ ಭಾರತ ವಿಶ್ವಪ್ರಸಿದ್ಧಿ ಪಡೆದಿದೆ. ಅದರಂತೆ ಇದೀಗ ಈ ಪ್ರಗತಿಶೀಲ ರಾಷ್ಟ್ರದ ಸಚಿವರೂ ಪ್ರಭಾವಿ ನಾಯಕರಾಗಿ ಜಗತ್ಪ್ರಸಿದ್ಧರಾಗುತ್ತಿದ್ದಾರೆ.
07:11 PM (IST) Nov 04
ರಜನಿಕಾಂತ್ ಜೊತೆ ಒಂದೇ ಒಂದು ಸಿನಿಮಾದಲ್ಲಾದ್ರೂ ನಟಿಸೋ ಚಾನ್ಸ್ ಸಿಗಲ್ವಾ ಅಂತಾ ಹಲವು ನಟಿಯರು ಕಾಯ್ತಿರ್ತಾರೆ. ಹೀಗಿರುವಾಗ, ಸೂಪರ್ಸ್ಟಾರ್ಗೆ ಜೋಡಿಯಾಗೋ ಅವಕಾಶ ಬಂದಾಗ, ಬರೋಬ್ಬರಿ ನಾಲ್ಕು ಸಿನಿಮಾ ಆಫರ್ಗಳನ್ನು ತಿರಸ್ಕರಿಸಿದ ನಟಿ ಯಾರು ಗೊತ್ತಾ?
06:51 PM (IST) Nov 04
ಸಂಪುಟದಲ್ಲಿ ಎಂ.ಬಿ.ಪಾಟೀಲ ಮೂರು ಬಾರಿ, ಶಿವಾನಂದ ಪಾಟೀಲ ಎರಡುಬಾರಿ ಹಾಗೂ ನಾಡಗೌಡ ಅವರಿಗೂ ಅವಕಾಶ ಸಿಕ್ಕಿದೆ. ನನಗೂ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್ಗೆ ಮನವಿ ಮಾಡಿದ್ದೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
06:43 PM (IST) Nov 04
ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೂಕ್ತ ತನಿಖೆಗೆ ಆದೇಶ ಹೊರಡಿಸಿದ್ದಾರೆ.
06:03 PM (IST) Nov 04
ಪಂಚ ಗ್ಯಾರಂಟಿ ಯೋಜನೆ ರಾಜ್ಯದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಪ್ರತಿ ಮನೆತನಕ್ಕೂ ಸಹಾಯ ಹಸ್ತ ನೀಡುತ್ತಿದೆ, ಎಂದು ಚಿಕ್ಕಮಗಳೂರು ಉಸ್ತುವಾರಿ ಸಚಿವ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
06:00 PM (IST) Nov 04
Sugar Cane Farmers Protest Intensifies in North Karnataka ಉತ್ತರ ಕರ್ನಾಟಕದಲ್ಲಿ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಗೆ ಆಗ್ರಹಿಸಿ ರೈತರ ಹೋರಾಟ ತೀವ್ರಗೊಂಡಿದೆ. ವಿಜಯಪುರ, ಬೆಳಗಾವಿ, ಚಿಕ್ಕೋಡಿ ಭಾಗಗಳಲ್ಲಿ ಬಂದ್, ಪ್ರತಿಭಟನೆಗಳು ನಡೆದಿದೆ.
05:56 PM (IST) Nov 04
ಬಿಜೆಪಿ ಬೇರು ಮಟ್ಟದಿಂದ ಗಟ್ಟಿಯಾಗಲು ಸ್ಥಳೀಯ ಬೂತ್ ಮಟ್ಟದ ಅಧ್ಯಕ್ಷರು, ಬಿಎಲ್ಎಗಳು, ಶಕ್ತಿ ಕೇಂದ್ರ, ಹಾಗೂ ಮಹಾ ಶಕ್ತಿ ಕೇಂದ್ರಗಳೇ ಪ್ರಮುಖ ಕಾರಣಾಗುತ್ತಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
05:49 PM (IST) Nov 04
ಮೊನ್ನೆಯಷ್ಟೇ ಗೋವಾ ಬೀಚ್ನ ಫೋಟೋಗಳನ್ನ ಶೇರ್ ಮಾಡಿದ್ದ ಸೋನು ಗೌಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋಸ್ಗಳನ್ನು ಹಂಚಿಕೊಂಡಿದ್ದಾರೆ. ಹಾಟ್ ಲುಕ್ನಲ್ಲಿ ನೋಡಿದ ನೆಟ್ಟಿಗರಿಗೆ ಕಣ್ಣು ಕುಕ್ಕುವಂತೆ ಮಾಡಿದ್ದಾರೆ.
05:20 PM (IST) Nov 04
Best movies: ಬಿಗ್ ಬಜೆಟ್ ಇಲ್ಲ, Plot Twist ಇಲ್ಲ. ಆದ್ರೂ ಕೆಲವು ಸಿನಿಮಾಗಳು ಪ್ರೇಕ್ಷಕರ ಮನಸ್ಸು ಗೆಲ್ಲುತ್ತೆ. ಸಿನಿಮಾಗಳು ಗೆಲ್ಲೋದಕ್ಕೆ ಬಿಗ್ ಬಜೆಟ್ ಬೇಕು, ಪ್ಲಾಟ್ ಟ್ವಿಸ್ಟ್ ಇರಲೇಬೇಕು ಅಂತೇನಿಲ್ಲ. ಕೆಲವು ಸಿನಿಮಾಗಳ ಸಿಂಪಲ್ ಕಥೆ ಸಿನಿ ರಸಿಕರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗುತ್ತೆ.
05:04 PM (IST) Nov 04
dermatologist murder case: ಬೆಂಗಳೂರಿನಲ್ಲಿ ಚರ್ಮರೋಗ ತಜ್ಞೆ ಕೃತಿಕಾಳನ್ನು ಆಕೆಯ ಪತಿ ಮಹೇಂದ್ರನೇ ಅನಸ್ಥೇಶಿಯಾ ನೀಡಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದ್ದು, ಆತನ ಹಲವು ನವರಂಗಿ ಆಟಗಳು ಬೆಳಕಿಗೆ ಬಂದಿವೆ.
04:59 PM (IST) Nov 04
ರಶ್ಮಿಕಾ ಮಂದಣ್ಣ ಇತ್ತೀಚೆಗೆ ಒಂದು ಇಂಟ್ರೆಸ್ಟಿಂಗ್ ಹೇಳಿಕೆ ನೀಡಿದ್ದಾರೆ. ಗಂಡಸರಿಗೂ ಪೀರಿಯಡ್ಸ್ ಆಗ್ಬೇಕು ಅಂತಾ ಒಂದು ಕ್ರೇಜಿ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಜಗಪತಿ ಬಾಬು ಶೋನಲ್ಲಿ ಅವರು ಮಾಡಿದ ಕಾಮೆಂಟ್ಸ್ ವೈರಲ್ ಆಗಿದೆ.
04:38 PM (IST) Nov 04
DK Shivakumar Urges Karnataka Employers to Grant 3 Days Paid Leave to Bihari Voters ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿರುವ ಬಿಹಾರಿ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
04:37 PM (IST) Nov 04
2025-26ನೇ ಸಾಲಿನ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತನ್ನ ಮೊದಲ ಗೆಲುವು ದಾಖಲಿಸಿದ್ದು, ಕೇರಳ ವಿರುದ್ಧ ಇನ್ನಿಂಗ್ಸ್ ಮತ್ತು 164 ರನ್ಗಳ ಭರ್ಜರಿ ಜಯ ಸಾಧಿಸಿದೆ. ಕರುಣ್ ನಾಯರ್ ಅವರ ದ್ವಿಶತಕ ಮತ್ತು ಮೊಹ್ಸಿನ್ ಖಾನ್ ಅವರ 6 ವಿಕೆಟ್ಗಳ ಪ್ರದರ್ಶನದಿಂದಾಗಿ, ಕರ್ನಾಟಕಕ್ಕೆ ಸುಲಭ ಗೆಲುವು ಸಿಕ್ಕಿದೆ.
03:41 PM (IST) Nov 04
Life Imprisonment on Victim Birthday Father Celebrates Justice for Slain Son Siddharth with Police 2018ರಲ್ಲಿ ಬೆಂಗಳೂರಿನಲ್ಲಿ ನಡೆದ ಸಿದ್ಧಾರ್ಥ್ ಕೊಲೆ ಪ್ರಕರಣದಲ್ಲಿ, ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
03:17 PM (IST) Nov 04
Amruthadhaare Kannada Tv Serial Episode Update: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಹಾಗೂ ಭೂಮಿಕಾ ವಿವಾಹ ವಾರ್ಷಿಕೋತ್ಸವ ಬಂದಿದೆ. ಇವರಿಬ್ಬರೂ ದೂರ ಇದ್ದರೂ ಕೂಡ ಪ್ರೀತಿ ಮಾಡುತ್ತಿದ್ದಾರೆ. ಈಗ ಇದನ್ನೆಲ್ಲ ನೋಡಿದರೆ ಈ ಜೋಡಿ ಒಂದಾಗುವ ಲಕ್ಷಣ ಕಾಣುತ್ತಿದೆ. ಹೊಸ ಪ್ರೋಮೋ ರಿಲೀಸ್ ಆಗಿದೆ.
03:13 PM (IST) Nov 04
Amruthadhaare Serial: ಅಮೃತಧಾರೆ ಧಾರಾವಾಹಿಯಲ್ಲಿ ಇದೀಗ ಮಾವ ಲಕ್ಷ್ಮೀಕಾಂತ ಸಂಪೂರ್ಣವಾಗಿ ಬದಲಾಗಿದ್ದಾರೆ. ತನ್ನನ್ನು ಕಡೆಗಣಿಸಿದ ತಂಗಿ ಶಕುಂತಲಾ ಮತ್ತು ಜೈದೇವ್ ಪ್ಲ್ಯಾನ್ ಗಳನ್ನು ಆನಂದ್ ಗೆ ತಿಳಿಸುತ್ತಿದ್ದಾರೆ. ಆದರೆ ವೀಕ್ಷಕರಿಗೆ ಇನ್ನೂ ಕೂಡ ಶಕುನಿ ಮಾವನ ಮೇಲೆ ಡೌಟ್.
02:44 PM (IST) Nov 04
Bigg Boss Kannada Season 12: ಸೂರಜ್ ಸಿಂಗ್ ಅವರು ನಿರ್ಧಾರಗಳನ್ನು ತಗೊಳ್ಳುವಾಗ, ತುಂಬ ಯೋಚನೆ ಮಾಡಿ ತಗೊಳ್ತಾರೆ. ಹಾಗೆಯೇ ರಿಷಾ ಗೌಡ ಮುಂದೆ ಮಾತಾಡಿ, ನನಗೂ ಕೂಡ ಮಾತನಾಡೋಕೆ ಬರತ್ತೆ ಎಂದು ತೋರಿಸಿಕೊಟ್ಟಿದ್ದರು. ಈಗ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ನಿಜಕ್ಕೂ ಏನಾಯ್ತು?
02:34 PM (IST) Nov 04
HY Meti Passes Away Clean Chit But CD Scandal Remained a Black Mark ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ (79) ಉಸಿರಾಟದ ಸಮಸ್ಯೆಯಿಂದ ನಿಧನರಾದರು. ಐದು ಬಾರಿ ಶಾಸಕರಾಗಿದ್ದ ಅವರು, 2016ರಲ್ಲಿ ಅಶ್ಲೀಲ ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
02:27 PM (IST) Nov 04
02:20 PM (IST) Nov 04
01:48 PM (IST) Nov 04
01:33 PM (IST) Nov 04
ರಾಧಾ ಕಲ್ಯಾಣ, ಮಂಗಳೂರು ಹುಡುಗಿ ಹುಬ್ಬಳಿ ಹುಡುಗ ಧಾರಾವಾಹಿ ನಟಿ ರಾಧಿಕಾ ರಾವ್ ಅವರು ಮಗನಿಗೆ ಜನ್ಮ ನೀಡಿದ ಬಳಿಕ ತೂಕ ಇಳಿಸಿಕೊಂಡಿದ್ದು, ವಿಶೇಷವಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಎಷಿಯಾನೆಟ್ ಸುವರ್ಣ ನ್ಯೂಸ್ ಜೊತೆಗೆ ಮಾತನಾಡಿದ್ದಾರೆ.
01:30 PM (IST) Nov 04
12:51 PM (IST) Nov 04
12:50 PM (IST) Nov 04
ಬಾಗಲಕೋಟೆಯ ಕಾಂಗ್ರೆಸ್ ಶಾಸಕ ಹುಲ್ಲಪ್ಪ ಮೇಟಿ ನಿಧನವಾಗಿದ್ದಾರೆ. ಹೆಚ್ವೈ ಮೇಟಿ ಅವರು ಐದು ಬಾರಿ ಶಾಸಕರಾಗಿದ್ದರು. ಮೇಟಿ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ.
12:21 PM (IST) Nov 04
Actress Radhika Rao Weight Loss: ರಾಧಾ ಕಲ್ಯಾಣ, ಮಂಗಳೂರು ಹುಡುಗಿ ಹುಬ್ಬಳ್ಳಿ ಹುಡುಗ ಧಾರಾವಾಹಿ ಸೇರಿದಂತೆ ಕೆಲ ಕನ್ನಡ, ತುಳು ಸಿನಿಮಾದಲ್ಲಿ ನಟಿಸಿದ್ದ ರಾಧಿಕಾ ರಾವ್ ಮದುವೆಯಾಗಿ, ಮಗ ಹುಟ್ಟಿದ ಬಳಿಕ ತೆರೆಯಿಂದ ದೂರ ಇದ್ದರು. ಈಗ ಇವರ ಇನ್ಸ್ಟಾಗ್ರಾಮ್ ಪೋಸ್ಟ್ ಎಲ್ಲರ ನಿದ್ದೆಗೆಡಿಸಿದೆ.
12:17 PM (IST) Nov 04
12:03 PM (IST) Nov 04
Gill Nata Vs Risha Gowda: ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ನಟ ಮತ್ತು ರಿಷಾ ಗೌಡ ನಡುವಿನ ತಮಾಷೆ ಜಗಳ ವಿಕೋಪಕ್ಕೆ ತಿರುಗಿದ್ದು, ರಿಷಾ ಹಲ್ಲೆ ನಡೆಸಿದ್ದಾರೆ. ಈ ನಿಯಮ ಉಲ್ಲಂಘನೆಯ ಬಗ್ಗೆ ಬಿಗ್ಬಾಸ್ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.