ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿದ್ದು, 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ಹೃದಯಾಘಾತವಾದರೆ, ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನಿಸುವ ವೇಳೆ ಸಾವಿಗೀಡಾಗಿದ್ದಾರೆ. ಉಳಿದಂತೆ ಇನ್ನೂ 20ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ. ರಾಜ್ಯದ 45 ವರ್ಷದಲ್ಲೇ ಇದೊಂದು ಭೀಕರ ಕಾಲ್ತುಳಿತವಾಗಿದೆ.

11:06 PM (IST) Jun 05
10:50 PM (IST) Jun 05
10:18 PM (IST) Jun 05
ಆರ್ಸಿಬಿ ವಿಜಯೋತ್ಸವ ದುರಂತದಲ್ಲಿ 11 ಜನರ ಸಾವಿಗೆ ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಲಾಗಿದೆ. ಹೈಕೋರ್ಟ್ ತನಿಖೆಗೆ ಆದೇಶಿಸಿದ ಬಳಿಕ ಸರ್ಕಾರವು ತನಿಖೆಗೆ ಆದೇಶಿಸಿದೆ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
09:58 PM (IST) Jun 05
ಮನುಷ್ಯರು ಚಿರತೆ ಜೊತೆ ಹೊಂದಿಕೊಂಡು ವಾಸಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದ್ದು ಬೀದಿ ನಾಯಿಗಳಿಗಿಂತ ಚಿರತೆಗಳೇ ಹೆಚ್ಚಾಗಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.
09:50 PM (IST) Jun 05
ಇಂಧನ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಲೈನ್ ಮೆನ್ ಗಳು ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ವಿದ್ಯುತ್ ಸಮಸ್ಯೆಗಳನ್ನು ನಿಗದಿತ ಅವಧಿಯೊಳಗೆ ಬಗೆಹರಿಸಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚಿಸಿದರು.
09:21 PM (IST) Jun 05
09:16 PM (IST) Jun 05
09:01 PM (IST) Jun 05
ಥೈಲ್ಯಾಂಡ್ನಲ್ಲಿ ಒಂದು ಕಾಡಾನೆ ಅಂಗಡಿಗೆ ನುಗ್ಗಿ ಕುರುಕಲು ತಿಂಡಿಗಳನ್ನು ಎತ್ತಿಕೊಂಡು ಹೋದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಆನೆ ಯಾರನ್ನೂ ಏನೂ ಮಾಡದೆ, ಅಕ್ಕಿ ತಿಂಡಿ ಪ್ಯಾಕೆಟ್ಗಳನ್ನು ಟಾರ್ಗೆಟ್ ಮಾಡಿ ತಿಂದು, ಕೆಲವು ಪ್ಯಾಕೆಟ್ಗಳನ್ನು ತನ್ನ ಸೊಂಡಿಲಲ್ಲಿಟ್ಟುಕೊಂಡು ಹೋಯಿತು.
08:47 PM (IST) Jun 05
08:45 PM (IST) Jun 05
ವಿದ್ಯುತ್ ಪ್ರಸರಣಾ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯಲ್ಲಿ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
08:43 PM (IST) Jun 05
08:33 PM (IST) Jun 05
ನಮ್ಮ ನೀರು ನಮ್ಮ ಹಕ್ಕು ವಿಚಾರವಾಗಿ ಮರೂರು ಹ್ಯಾಂಡ್ಪೋಸ್ಟ್ನಲ್ಲಿ ರಸ್ತೆ ತಡೆ ನಡೆಸುತ್ತಿದ್ದು, ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
08:24 PM (IST) Jun 05
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ (ಬುಧವಾರ) ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದರಲ್ಲಿ ತಮಿಳುನಾಡು ಮೂಲದ ದೇವಿ ಎಂಬ ಟೆಕ್ಕಿ ಸಾವನಪ್ಪಿದರು.
07:58 PM (IST) Jun 05
ಭಾರತ ಮತ್ತು ಚೀನಾ ನಡುವಿನ ಮಿಲಿಟರಿ ಮುಖಾಮುಖಿಯಲ್ಲಿ ಬಾಹ್ಯಾಕಾಶ ಆಧಾರಿತ ವಿಚಕ್ಷಣದ ಪಾತ್ರವನ್ನು ಇಲ್ಲಿದೆ. ಚೀನಾ ತನ್ನ ಉಪಗ್ರಹ ಸಮೂಹದ ಮೂಲಕ ಪಾಕಿಸ್ತಾನಕ್ಕೆ ನೀಡಿದ ಬೆಂಬಲ ಇಲ್ಲಿದೆ.
07:42 PM (IST) Jun 05
ರಣಬೀರ್ ಕಪೂರ್ 'ಧೂಮ್ 4' ಚಿತ್ರಕ್ಕೆ ನಾಯಕಿಯರ ಹೆಸರುಗಳು ಚರ್ಚೆಯಲ್ಲಿವೆ. ದೀಪಿಕಾ ಪಡುಕೋಣೆಯಿಂದ ಹಿಡಿದು ಶ್ರದ್ಧಾ ಕಪೂರ್ ವರೆಗೆ, ಯಾರು ರಣಬೀರ್ ಜೊತೆ ನಟಿಸಬಹುದು?
07:31 PM (IST) Jun 05
ನಟ ಅಮಿತಾಬ್ ಬಚ್ಚನ್ ಜೊತೆ ಸಂಜೆ ಕಳೆಯೋದಕ್ಕಾಗಿ ಕರಣಮಾ ಸಿನಿಮಾದಿಂದಲೇ ನಟಿ ರೇಖಾ ಹೊರ ಬಂದಿದ್ದರಂತೆ. ಅಷ್ಟೊಂದು ಲವ್ ಮಾಡ್ತಿದ್ರು ರೇಖಾ.
07:15 PM (IST) Jun 05
ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ ತಂಡದ ವಿಜಯೋತ್ಸವದಲ್ಲಿ ನಡೆದ ಭೀಕರ ಅವ್ಯವಸ್ಥೆ ಪ್ರಕರಣದಲ್ಲಿ ಕಾನೂನು ಕ್ರಮಕ್ಕೆ ಆಗ್ರಹ ಕೇಳಿಬಂದಿದೆ. ಹೈಕೋರ್ಟ್ ವಕೀಲ ಆರ್.ಎಲ್.ಎನ್. ಮೂರ್ತಿ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೆಸಿಎ ಪದಾಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಾವು.
07:11 PM (IST) Jun 05
07:07 PM (IST) Jun 05
ಅದಾನಿ ಗ್ರೂಪ್ 2024-25ರಲ್ಲಿ ₹74,945 ಕೋಟಿ ತೆರಿಗೆ ಪಾವತಿಸಿದ್ದು, ಹಿಂದಿನ ವರ್ಷಕ್ಕಿಂತ 29% ಹೆಚ್ಚಳವಾಗಿದೆ. ಈ ಮೊತ್ತವು ಮುಂಬೈ ಮೆಟ್ರೋ ನಿರ್ಮಾಣ ವೆಚ್ಚಕ್ಕೆ ಸಮನಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಅದಾನಿ ಗ್ರೂಪ್ನ ಪಾತ್ರವನ್ನು ಎತ್ತಿ ತೋರಿಸುತ್ತದೆ.
06:57 PM (IST) Jun 05
ಆರ್ಸಿಬಿ ಗೆಲುವಿನ ಖುಷಿಯಲ್ಲಿ ಅಭಿಮಾನಿಯೊಬ್ಬರು ತಮ್ಮ ಕಚೇರಿಯಲ್ಲಿ ಸಿಹಿ ಜೊತೆಗೆ ಬರ್ನಲ್ ಮುಲಾಮನ್ನು ಹಂಚಿದ್ದಾರೆ. ಟ್ರೋಲ್ ಮಾಡಿದ್ದವರಿಗೆ ಈ ಮೂಲಕ ತಿರುಗೇಟು ನೀಡಿದ್ದಾರೆ.
06:44 PM (IST) Jun 05
ಮೇಕ್ ಇನ್ ಇಂಡಿಯಾ ಉಪಕ್ರಮದಡಿಯಲ್ಲಿ, ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಹೈದರಾಬಾದ್ನಲ್ಲಿ ರಫೇಲ್ ಯುದ್ಧ ವಿಮಾನದ ಫ್ಯೂಸ್ಲೇಜ್ ತಯಾರಿಸಲು ಡಸಾಲ್ಟ್ ಏವಿಯೇಷನ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.
06:43 PM (IST) Jun 05
06:18 PM (IST) Jun 05
ಉತ್ತರಾಖಂಡದ ಹರಿದ್ವಾರದಲ್ಲಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ತಾಯಿಯೇ ಈ ಕೃತ್ಯಕ್ಕೆ ಸಹಕರಿಸಿದ ಆರೋಪ ಕೇಳಿಬಂದಿದೆ.
06:17 PM (IST) Jun 05
06:09 PM (IST) Jun 05
ದೇಶದ ಪ್ರಧಾನ ಮಂತ್ರಿಗಳ ಪರ್ಸನಲ್ ಸೆಕ್ರೆಟರಿ. ಅದೂ ನರೇಂದ್ರ ಮೋದಿಯವರಂಥ ವ್ಯಕ್ತಿಯ! ಈ ಹುದ್ದೆ ಸಾಮಾನ್ಯವಲ್ಲ. ಮೋದಿಯವರ ಪರ್ಸನಲ್ ಸೆಕ್ರೆಟರಿ ಒಬ್ಬ ಮಹಿಳೆ ಅಂತ ಗೊತ್ತಾ? ನಿಧಿ ತಿವಾರಿ ಅಂತಾರೆ! ಈ ಹೆಸರು ಕೇಳಿದ್ದೀರಾ? ಈ ಮಹಿಳೆಯ ಸಾಧನೆ ನಿಜಕ್ಕೂ ಸ್ಫೂರ್ತಿದಾಯಕ.
06:03 PM (IST) Jun 05
05:58 PM (IST) Jun 05
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣವಾಗಿದ್ದು, ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ರವೀಂದ್ರ ನಗರದ ಸೊಸೆ ಅಕ್ಷತಾ ಸಾವನ್ನಪ್ಪಿದ್ದಾರೆ. ಗಂಡನ ಎದುರೇ ಹೆಂಡತಿ ಅಕ್ಷತಾ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ.
05:51 PM (IST) Jun 05
ಚೆನ್ನೈ ಮೆಟ್ರೋದ ಎರಡನೇ ಹಂತದ ಯೋಜನೆಯಲ್ಲಿ ಚಾಲಕ ರಹಿತ 32 ಮೆಟ್ರೋ ರೈಲುಗಳನ್ನು ತಯಾರಿಸಲು Alstom Transport India ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಪರೀಕ್ಷಾರ್ಥ ಓಟಗಳ ನಂತರ, 2028 ರಲ್ಲಿ ಸಂಪೂರ್ಣವಾಗಿ ಇವು ಕಾರ್ಯಾರಂಭ ಮಾಡಲಿವೆ.
05:28 PM (IST) Jun 05
05:27 PM (IST) Jun 05
ಆರ್ಸಿಬಿಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ಸಾವಿನ ಬೆನ್ನಲ್ಲೇ ನಟ ದರ್ಶನ ಹಳೆಯ ವಿಡಿಯೊ ವೈರಲ್ ಆಗಿದೆ. ಅಭಿಮಾನ ಅತಿರೇಕವಾದರೆ ಏನಾಗುತ್ತದೆ ಎನ್ನುವ ಬಗ್ಗೆ ನಟ ಹೇಳಿದ್ದೇನು ಕೇಳಿ...
05:26 PM (IST) Jun 05
ಭದ್ರಾ ನದಿಯ ಸೇತುವೆ ಶಿಥಿಲವಾಗಿದೇ ಡೆಂಜರ್ ಅಂತಾ ವರದಿ ನೀಡಿ ದಶಕವೇ ಅಯ್ತು, 125 ವರ್ಷದ ಹಳೆಯ ಸೇತುವೆಯನ್ನು ಕಟ್ಟಿದ್ದು ಬ್ರಿಟಿಷರು.
05:16 PM (IST) Jun 05
05:13 PM (IST) Jun 05
ಎಲ್ಲಾ ರೂಪದ ಜೀವಿಗಳನ್ನು ಗೌರವಿಸದ ಅಭಿವೃದ್ಧಿಯು ನಿಜವಾದ ಅಭಿವೃದ್ಧಿಯಲ್ಲ. ಪ್ರಕೃತಿಯ ಮೇಲಿನ ಕಾಳಜಿ ಮತ್ತು ಸಹಾನುಭೂತಿ ಅಭಿವೃದ್ಧಿಯ ದೃಷ್ಟಿಕೋನದ ಭಾಗವಾಗಬೇಕು.
05:10 PM (IST) Jun 05
ಐಪಿಎಲ್ 2025 ರಲ್ಲಿ ಬ್ಯಾಟ್ಸ್ಮನ್ಗಳ ಜೊತೆಗೆ ಬೌಲರ್ಗಳು ಕೂಡ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಕಳೆದ 5 ಸೀಸನ್ಗಳಲ್ಲಿ ಅತಿ ಹೆಚ್ಚು ಯಾರ್ಕರ್ಗಳನ್ನು ಎಸೆದ 5 ಬೌಲರ್ಗಳ ಬಗ್ಗೆ ತಿಳಿದುಕೊಳ್ಳೋಣ.
05:02 PM (IST) Jun 05
04:57 PM (IST) Jun 05
ಐಪಿಎಲ್ ಟೂರ್ನಿಯ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟರೂ ಇದುವರೆಗೆ ಎಫ್ಐಆರ್ ದಾಖಲಾಗಿಲ್ಲ. ಬದಲಿಗೆ ಅಸ್ವಾಭಾವಿಕ ಸಾವು ಎನ್ನುವ UDR ಸಲ್ಲಿಕೆ ಮಾಡಲಾಗಿದೆ. ಏನಿದರ ಮರ್ಮ?
04:43 PM (IST) Jun 05
04:29 PM (IST) Jun 05
ಸರ್ಕಾರ ಆಯೋಜಿಸಿದ್ದ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಪ್ರಾಣ ಹೋದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿದೆ.
04:26 PM (IST) Jun 05
04:16 PM (IST) Jun 05
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಕುಟುಂಬಗಳಿಗೆ ಆರ್ಸಿಬಿ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಸರ್ಕಾರ ಮತ್ತು ಕೆಎಸ್ಸಿಎ ಘೋಷಿಸಿದ ಪರಿಹಾರದ ಜೊತೆಗೆ ಒಟ್ಟು 25 ಲಕ್ಷ ರೂ. ಸಿಗಲಿದೆ.