vuukle one pixel image
LIVE NOW

Karnataka News Live: ಆರ್‌ಸಿಬಿ ಕೆಣಕಿ ಉಳಿದವರಿಲ್ಲ, ಪಾಂಡ್ಯ-ತಿಲಕ್‌ಗೆ ಬ್ರೇಕ್ ಹಾಕಿ ಮುಂಬೈ ಸೋಲಿಸಿದ ಬೆಂಗಳೂರು

Karnataka News Live 7th April 2025 BJP holds 4-phase protest in the state condemning price hike mrqKarnataka News Live 7th April 2025 BJP holds 4-phase protest in the state condemning price hike mrq

ಬೆಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರಮುಖ ಪ್ರತಿಪಕ್ಷ ಬಿಜೆಪಿ ಇಂದಿನಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ. ಗ್ಯಾರಂಟಿ ಹೆಸರಲ್ಲಿ ಎರಡು ವರ್ಷಗಳಿಂದ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರಕಾರಕ್ಕೆ ಇನ್ನೂ 3 ವರ್ಷ ಸಮಯವಿದ್ದು ಅಲ್ಲಿಯವರೆಗೆ ಪಾಪಿ ಚಿರಾಯು ಎಂಬಂತೆ ಎಷ್ಟು ಪಾಪ ಮಾಡುತ್ತಾರೋ ಮಾಡಲಿ ಎಂದು ಸಂಸದ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ಮೊಹಮ್ಮದ್‌ ಘೋರಿ, ಘಜನಿ ಮೊಹಮ್ಮದ್‌ನಂಥವರು ಕೂತು ಲೂಟಿ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

11:28 PM

ಆರ್‌ಸಿಬಿ ಕೆಣಕಿ ಉಳಿದವರಿಲ್ಲ, ಪಾಂಡ್ಯ-ತಿಲಕ್‌ಗೆ ಬ್ರೇಕ್ ಹಾಕಿ ಮುಂಬೈ ಸೋಲಿಸಿದ ಬೆಂಗಳೂರು

ಆರ್‌ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಮುಂಬೈನಲ್ಲಿ ಘರ್ಜಿಸಿದೆ.  ಇತ್ತ ಅಭಿಮಾನಿಗಳು ಭರ್ಜರಿ ಸಂಭ್ರಮದಲ್ಲಿ ಮುಳುಗಿದ್ದಾರೆ. 

ಪೂರ್ತಿ ಓದಿ

11:12 PM

ಚಿನ್ನ ಬಿಡಿ, ಈ ವರ್ಷವೇ ಇನ್ನೊಂದು ವಸ್ತು ರೇಟ್‌ ಹೆಚ್ಚಾಗತ್ತೆ, ಖರೀದಿಸಿ, ಆಸ್ತಿ ಮಾಡಿ-ಖ್ಯಾತ ವಿಶ್ಲೇಷಕ!

ಚಿನ್ನದ ಬೆಲೆ ಹೆಚ್ಚಾಗುತ್ತಿದೆ. ಹೇಗೆ ಚಿನ್ನ ಖರೀದಿ ಮಾಡೋದು ಅಂತ ಕೆಲವರು ಯೋಚನೆ ಮಾಡ್ತಿದ್ದಾರೆ. ಹೀಗಿರುವಾಗ ಇನ್ನೊಂದು ಲೋಹದ ರೇಟ್‌ ಹೆಚ್ಚಾಗಲಿದ್ದು, ಆಸ್ತಿಯಾಗಿ ಮಾರ್ಪಡಲಿದೆಯಂತೆ. 

ಪೂರ್ತಿ ಓದಿ

10:38 PM

ಇಂಟರ್‌ನೆಟ್‌ ಬಗ್ಗೆ ಗೊತ್ತಿಲ್ಲದಿದ್ರೂ ತಿಂಗಳಿಗೆ 5-6 ಲಕ್ಷ ದುಡಿಯುತ್ತಿರೋ 74 ವರ್ಷದ ಅಜ್ಜಿ; ನಿಮ್ಮ ಹತ್ರ ಆಗಲ್ವಾ?

ಅನೇಕರು ಇಂದು ಏನು ದುಡಿಮೆ ಮಾಡೋದು? ಹೇಗೆ ದುಡಿಯೋದು ಎಂದು ಯೋಚನೆ ಮಾಡುತ್ತಿರುತ್ತಾರೆ. ಆದರೆ 74 ವರ್ಷದ ಅಜ್ಜಿ ಮಾತ್ರ ತಿಂಗಳಿಗೆ 5-6 ಲಜ್ಷ ರೂಪಾಯಿ ಹಣ ಗಳಿಸುತ್ತಿದ್ದಾರೆ. ಹೇಗದು? 

ಪೂರ್ತಿ ಓದಿ

9:45 PM

ಹಿರಿಯ ಪತ್ರಕರ್ತ ರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಹೆಚ್‌ಡಿ ಕುಮಾರಸ್ವಾಮಿ

ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ. ರಾಮಯ್ಯ ನಿವಾಸಕ್ಕೆ ಹೆಚ್‌ಡಿ ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 
 

ಪೂರ್ತಿ ಓದಿ

9:18 PM

ಮುಂಬೈಗೆ ನಡುಕ, ವಾಂಖೆಡೆಯಲ್ಲಿ ಚೇಸಿಂಗ್ ಸುಲಭವಾದರೂ ಆರ್‌ಸಿಬಿ ಗೆಲುವಿಗೆ 221 ರನ್ ಸಾಕು

ಆರ್‌ಸಿಬಿ ಸಿಡಿಸಿದ  221 ರನ್‌ನಿಂದ ಗೆಲುವು ಪಕ್ಕಾ ಎನ್ನುತ್ತಿದ್ದಾರೆ ಫ್ಯಾನ್ಸ್. ವಾಂಖಡೆಯಲ್ಲೇ ಚೇಸಿಂಗ್ ವರವಾಗಿದ್ದರೂ ಆರ್‌ಸಿಬಿ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸ ಹೇಗೆ? 

ಪೂರ್ತಿ ಓದಿ

9:00 PM

ಬರೋಬ್ಬರಿ 754 ಕೋಟಿ ರೂ ಬ್ಯಾಂಕ್ ವಂಚನೆ, ಯುಪಿ ಮಾಜಿ ಶಾಸಕ ವಿನಯ್ ಶಂಕರ್ ಬಂಧನ!

₹754 ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಶಂಕರ್ ತಿವಾರಿಯವರನ್ನು ಇಡಿ ಬಂಧಿಸಿದೆ. ಗೋರಖ್‌ಪುರ ಸೇರಿದಂತೆ ಹಲವೆಡೆ ದಾಳಿ ನಡೆಸಿ, ಲಕ್ನೋದಲ್ಲಿ ಬಂಧಿಸಲಾಗಿದೆ. ತಿವಾರಿ ಕುಟುಂಬದ 30.86 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಪೂರ್ತಿ ಓದಿ

8:34 PM

ಐಡಿಬಿಐ ಬ್ಯಾಂಕ್‌ ನಲ್ಲಿ ಖಾಲಿ ಇರುವ 119 ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 2ಲಕ್ಷದವರೆಗೆ ವೇತನ!

IDBI ಬ್ಯಾಂಕ್ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 119 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 20, 2025 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪೂರ್ತಿ ಓದಿ

8:30 PM

ವಾರದಲ್ಲಿ 70 ಗಂಟೆ ಕೆಲಸ ಅಂದ್ರೆ ಮಕ್ಳು ಮಾಡ್ಕೋಬೇಡಿ, ಮೂರ್ತಿ-ಸುಬ್ರಹ್ಮಣ್ಯನ್‌ಗೆ ನಮಿತಾ ಠಕ್ಕರ್

ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂದಾದರೆ ಮಕ್ಕಳು ಮಾಡಿಕೊಳ್ಳಬೇಡಿ ಎಂದು ಯುವ ಉದ್ಯಮಿ ನಮಿತಾ ಥಾಪರ್, ನಾರಾಯಣಮೂರ್ತಿ ಹಾಗೂ ಎಸ್ಎನ್ ಸುಬ್ರಹ್ಮಣ್ಯನ್‌ಗೆ ಟಾಂಗ್ ಕೊಟ್ಟಿದ್ದಾರೆ. ಅಷ್ಟಕ್ಕೂ ನಮಿತಾ ಥಾಪರ್ ಹೇಳಿದ್ದೇನು? 

ಪೂರ್ತಿ ಓದಿ

8:09 PM

Karnataka 2nd PUC results 2025: ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವುದು ಹೇಗೆ?

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 8 ರಂದು ಪ್ರಕಟವಾಗಲಿದೆ. ಫಲಿತಾಂಶವನ್ನು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಕಳೆದ ವರ್ಷದ ಫಲಿತಾಂಶ ಮತ್ತು ಜಿಲ್ಲಾವಾರು ಫಲಿತಾಂಶದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಪೂರ್ತಿ ಓದಿ

7:52 PM

ಬರಗಾಲ ನಿರ್ವಹಣೆಯಲ್ಲಿ ಭಾರತಕ್ಕೆ ಮಾದರಿಯಾಗುವತ್ತ ತೊಟ್ಟು ನೀರಿಲ್ಲದ ಧಾರಾಶಿವ ಜಿಲ್ಲೆ

ಒಣಗಿದ ಭೂಮಿ, ಕುಡಿಯಲು ನೀರೆ ಇಲ್ಲ, ಇನ್ನು ಬೆಳೆ, ಕೃಷಿ ದೂರದ ಮಾತು. ಬರೋಬ್ಬರಿ 734 ಗ್ರಾಮಗಳಿರುವ ದೊಡ್ಡ ಜಿಲ್ಲೆ. ಇಲ್ಲಿ ಬರಗಾಲ ಸರ್ವೆ ಸಾಮಾನ್ಯ. ಆದರೆ ಇಲ್ಲಿನ ಗ್ರಾಮಸ್ಥರ ಆಸಕ್ತಿ ಜೊತೆಗೆ ಸರ್ಕಾರದ ಸಹಭಾಗಿತ್ವ ಹೊಸ ಭಾಷ್ಯ ಬರೆಯುತ್ತಿದೆ. 
 

ಪೂರ್ತಿ ಓದಿ

7:11 PM

ಒಂದೇ ವೈರಲ್‌ ರಿಯಾಕ್ಷನ್‌ಗೆ 800 ರಿಂದ 3 ಲಕ್ಷ ಫಾಲೋವರ್ಸ್‌, ಸ್ವಿಗ್ಗಿ ಬ್ರ್ಯಾಂಡ್‌ ಡೀಲ್‌ ಒಪ್ಪಿಕೊಂಡ ಆರ್ಯಪ್ರಿಯಾ ಭುಯಾನ್‌!

ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್‌ ಪಂದ್ಯದಲ್ಲಿನ ರಿಯಾಕ್ಷನ್‌ನಿಂದ ವೈರಲ್ ಆದ ಆರ್ಯಪ್ರಿಯಾ ಈಗ ಸ್ವಿಗ್ಗಿ, ಯೆಸ್‌ ಮೇಡಮ್‌ನಂತಹ ಬ್ರ್ಯಾಂಡ್‌ಗಳಿಗೆ ಅಂಬಾಸಿಡರ್ ಆಗಿದ್ದಾರೆ. ಧೋನಿ ಔಟಾದಾಗ ತೋರಿದ ರಿಯಾಕ್ಷನ್‌ನಿಂದ ಇವರ ಫಾಲೋವರ್‌ಗಳ ಸಂಖ್ಯೆ 800 ರಿಂದ 3 ಲಕ್ಷಕ್ಕೆ ಏರಿದೆ.

ಪೂರ್ತಿ ಓದಿ

7:07 PM

IPL 2025 ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್, ಅಭಮಾನಿಗಳ ಆತಂಕಕ್ಕೆ ಕಾರಣ ಏನು?

ಕಳೆದ ಪಂದ್ಯದಲ್ಲಿ ಸೋಲು ಕಂಡಿದ್ದ ಆರ್‌ಸಿಬಿ ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ ಟಾಸ್ ಸೋತಿದೆ. ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಈ ಟಾಸ್ ಸೋಲು ಆರ್‌ಸಿಬಿ ಕಳೆದ ಪಂದ್ಯದಲ್ಲಿ ಎದುರಾದ ಸವಾಲು ಮತ್ತೆ ತಂದಿದೆಯಾ? 

ಪೂರ್ತಿ ಓದಿ

6:45 PM

ಸಂಗೀತ ಕೇಳುತ್ತಾ, ಹಾಲು ಕುಡಿಯುತ್ತಾ ಬೆಳೆವ ಸಾತ್ವಿಕ ಕೋಳಿಯಿದು! ಕೆ.ಜಿ ಚಿಕನ್​ಗೆ 11 ಸಾವಿರ ರೂ...

ಇದು ಮಾಮೂಲಿ ಕೋಳಿಯಲ್ಲ, ಬದಲಿಗೆ ಸಾತ್ವಿಕ ಕೋಳಿ. ಸಂಗೀತ ಕೇಳುತ್ತಾ, ಹಾಲು ಕುಡಿಯುತ್ತಾ ಬೆಳೆಯುವ ಈ ಕೋಳಿಯ ವಿಶೇಷತೆ ಇಲ್ಲಿದೆ.. 
 

ಪೂರ್ತಿ ಓದಿ

6:43 PM

ಪ್ರತಿಷ್ಠಿತ ಜಿಮ್‌ಗೆ ಸೇರಿದ ಒಬ್ಬಂಟಿ ಯುವತಿ; ಹೆಣ್ಣು, ಹೊನ್ನು ಬಲವಂತವಾಗಿ ಅನುಭವಿಸಿದ ಜಿಮ್ ಟ್ರೇನರ್!

ಒಬ್ಬಂಟಿಯಾಗಿ ಜಿಮ್‌ಗೆ ಸೇರಿದ ಯುವತಿಯನ್ನು ತರಬೇತುದಾರನಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿದ್ದಾಳೆ. ಆಕೆಯ ಅಶ್ಲೀಲ ಚಿತ್ರಗಳನ್ನು ತೆಗೆದು, ದೈಹಿಕವಾಗಿ ಬಳಸಿಕೊಂಡಿದ್ದಲ್ಲದೇ, 23 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೂರ್ತಿ ಓದಿ

6:34 PM

ಗೋವಾ ಪ್ರವಾಸಕ್ಕೆ ಹೋಗೋರಿಗೆ ಹೊಸ ನಿಯಮ ಜಾರಿ; ರೂಲ್ಸ್ ಮೀರಿದರೆ ವಾಹನ ಸೀಜ್, ಜೈಲೂಟ ಫಿಕ್ಸ್!

ಗೋವಾ ಪ್ರವಾಸಕ್ಕೆ ಹೋಗುವ ಪ್ರವಾಸಿಗರಿಗೆ ಗೋವಾ ಸರ್ಕಾರವು ರಸ್ತೆ ಬದಿಯಲ್ಲಿ ಅಡುಗೆ ಮಾಡುವಂತಿಲ್ಲ ಎಂದು ಹೊಸ ನಿಯಮ ಜಾರಿ ಮಾಡಿದೆ. ನಿಯಮ ಉಲ್ಲಂಘಿಸಿದರೆ ವಾಹನ ಜಪ್ತಿ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು.

ಪೂರ್ತಿ ಓದಿ

6:33 PM

ಮಲಗೋ ಮುನ್ನ ಸ್ವಲ್ಪ ಮೊಬೈಲ್ ನೋಡ್ತೀರಾ? ನಿಮಗೆ ಶೇ.59ರಷ್ಟು ಇನ್ಸೋಮ್ನಿಯಾ ರಿಸ್ಕ್ ಹೆಚ್ಚು

ನೀವು ಮಲಗುವ ಮುನ್ನ ಮೊಬೈಲ್ ನೋಡುವ ಅಭ್ಯಾಸವಿದೆಯಾ? ಇದು ಸಾಮಾನ್ಯ ಬಿಡಿ. ಆದರೆ ಮಲಗುವ ಮುನ್ನ ನೀವು 1 ಗಂಟೆ ಮೊಬೈಲ್ ನೋಡಿದರೆ ನಿಮಗೆ ಶೇಕಡಾ 59 ರಷ್ಟು ಇನ್ಸೋಮ್ನಿಯಾ ರಿಸ್ಕ್ ಹಾಗೂ 24 ನಿಮಿಷ ನಿದ್ದೆ ಕಡಿತ ಸಮಸ್ಯೆ ಎದುರಾಗುತ್ತೆ. ಇದು ವೈದ್ಯರ ಅಧ್ಯಯನ ವರದಿ.

ಪೂರ್ತಿ ಓದಿ

6:17 PM

ನೋಡಿ ಗೋಲ್ಡ್‌ ಖರೀದಿ ಮಾಡೋ ಟೈಮ್‌ ಬಂದೇ ಬಿಡ್ತು, ಒಂದೇ ದಿನ 2500 ರೂಪಾಯಿ ಕುಸಿತ ಕಂಡ ಚಿನ್ನ!

ಷೇರು ಮಾರುಕಟ್ಟೆ ಕುಸಿತದೊಂದಿಗೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಹೂಡಿಕೆದಾರರು ಲಾಭ ಬುಕ್ ಮಾಡುತ್ತಿರುವುದರಿಂದ ಬೆಲೆಗಳು ಕುಸಿಯುತ್ತಿವೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಪೂರ್ತಿ ಓದಿ

5:56 PM

Farting: ಕೂತ್ರೆ ನಿಂತ್ರೆ ಹೂಸು ಬಿಡೋರ ಗಮನಕ್ಕೆ, ಹೀಗ್ ಮಾಡಿದ್ರೆ ಒಳ್ಳೇದು

Health Tips in Kannada: ಮೀಟಿಂಗ್, ಪಾರ್ಟಿ ಇರಲಿ, ಟ್ರಾವೆಲ್ ಏನೇ ಇರಲಿ. ಹೂಸು ಬಂದರೆ ಅವಮಾನದಲ್ಲಿ ಒದ್ದಾಡಿ ಸಾಯೋ ಹಾಗಾಗುತ್ತದೆ. ಹೂಸು ಬಿಡುವವರನ್ನು ನೋಡಿ ಕೆಟ್ಟದಾಗಿ ಮಾತಾಡುವವರಿದ್ದಾರೆ. ಹೂಸು ಬಂದಾಗ ಹೊರ ಬಿಡಲಾಗದೇ, ಒಳಗೂ ಇಟ್ಟುಕೊಳ್ಳಲಾಗದೇ ಒದ್ದಾಡುತ್ತಿದ್ದರೆ ಇಲ್ಲಿದೆ ಪರಿಹಾರ.

ಪೂರ್ತಿ ಓದಿ

5:52 PM

ಚಾಂಪಿಯನ್ಸ್ ಟ್ರೋಫಿ ಸೋತ ಇಂಗ್ಲೆಂಡ್‌ ತಂಡದಲ್ಲಿ ಮೇಜರ್ ಸರ್ಜರಿ: ಐಪಿಎಲ್‌ನಿಂದ ಬ್ಯಾನ್ ಆದ ಆಟಗಾರ ಈಗ ಕ್ಯಾಪ್ಟನ್!

ಚಾಂಪಿಯನ್ಸ್ ಟ್ರೋಫಿಯಲ್ಲಿನ ಸೋಲಿನ ನಂತರ ಜೋಸ್ ಬಟ್ಲರ್ ನಾಯಕತ್ವಕ್ಕೆ ವಿದಾಯ ಹೇಳಿದ್ದಾರೆ. ಹ್ಯಾರಿ ಬ್ರೂಕ್ ಅವರನ್ನು ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

ಪೂರ್ತಿ ಓದಿ

5:49 PM

ರಾಜ್ಯದ ಮಾಲಿನ್ಯಕಾರಕ ಕಾರ್ಖಾನೆ ಮುಚ್ಚಲು ತೀರ್ಮಾನ; ಐಐಟಿ ತಪಾಸಣೆಗೆ ಆದೇಶಿಸಿದ ಸರ್ಕಾರ!

ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿನ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ. ಐಐಎಸ್ಸಿ ಮತ್ತು ಐಐಟಿ ತರಹದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಪೂರ್ತಿ ಓದಿ

5:43 PM

ವಿದೇಶದಲ್ಲಿ ಬ್ಯಾನ್ ಆದರೂ ಭಾರತದಲ್ಲಿ ಫುಲ್ ಫೇಮಸ್ ಆಗಿರುವ ವಸ್ತುಗಳು!

ಕೆಲವು ವಸ್ತುಗಳು ಬೇರೆ ದೇಶದಲ್ಲಿ ಬ್ಯಾನ್ ಆದ್ರೂ ಇಂಡಿಯಾದಲ್ಲಿ ಮಾತ್ರ ಸಿಕ್ಕಾಪಟ್ಟೆ ಫೇಮಸ್. ಕೆಚಪ್, ಕಿಂಡರ್ ಜಾಯ್ ಇಂದ ಹಿಡಿದು ಚ್ಯವನಪ್ರಾಶ್ ವರೆಗೂ ಎಲ್ಲದರ ಬಗ್ಗೆ ತಿಳ್ಕೊಂಡ್ರೆ ಶಾಕ್ ಆಗ್ತೀರಾ.

ಪೂರ್ತಿ ಓದಿ

5:29 PM

ಹುಬ್ಬಳ್ಳಿ - ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸೇವೆ ಪುನರಾರಂಭ!

ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಾರಕ್ಕೊಮ್ಮೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಏಪ್ರಿಲ್ 12 ರಿಂದ ಪುನಃ ಪ್ರಾರಂಭಿಸಲಾಗಿದೆ. ಈ ರೈಲು ಸೇವೆಯನ್ನು ಏಪ್ರಿಲ್ 26 ರವರೆಗೆ ರದ್ದುಗೊಳಿಸಲಾಗಿತ್ತು.

ಪೂರ್ತಿ ಓದಿ

5:01 PM

ಮತೊಬ್ಬ ಕ್ರೀಡಾಪಟು ಬಾಳಲ್ಲಿ ಬಿರುಗಾಳಿ, ವಿಚ್ಛೇದನದತ್ತ ಬಾಕ್ಸರ್ ಮೇರಿ ಕೋಮ್

ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್ ಸೇರಿದಂತೆ ಕೆಲ ಕ್ರೀಡಾಪಟುಗಳ ದಾಂಪತ್ಯ ಜೀವನ ಮುರಿದು ಬಿದ್ದಿದೆ. ಇದರ ಬೆನ್ನಲ್ಲೇ ದೇಶದ ಹೆಮ್ಮೆಯ ಕುಸ್ತಿಪಟು ಮೇರಿ ಕೋಮ್ ವಿಚ್ಚೇದನತ್ತ ಸಾಗಿದ್ದಾರೆ. ಪ್ರೀತಿಸಿ ಮದುವೆಯಾದ ಇವರ ಬಾಳಲ್ಲಿ ಏನಾಯ್ತು?

ಪೂರ್ತಿ ಓದಿ

4:50 PM

ಬುರ್ಖಾದೊಳಗೆ ಕೈಹಾಕಿದಷ್ಟೂ ಉದುರಿದ ಲಕ್ಷಾಂತರ ಮೌಲ್ಯದ ಕದ್ದ ವಸ್ತು- ವಿಡಿಯೋ ನೋಡಿದವರು ಸುಸ್ತೋ ಸುಸ್ತು!

ಪಾಕಿಸ್ತಾನದ ಮಹಿಳೆಯೊಬ್ಬಳು ಬುರ್ಖಾದಲ್ಲಿ ಲಕ್ಷಾಂತರ ಮೌಲ್ಯದ ಕದ್ದ ವಸ್ತುಗಳನ್ನು ಸಾಗಿಸುತ್ತಿದ್ದು, ಆಕೆ ಸಿಕ್ಕಿಬಿದ್ದಾಗ ಏನಾಯ್ತು ನೋಡಿ... ವಿಡಿಯೋ ವೈರಲ್ ಆಗಿದೆ.
 

ಪೂರ್ತಿ ಓದಿ

4:46 PM

ಚಿಕ್ಕಬಳ್ಳಾಪುರಕ್ಕೆ ಗೃಹಸಚಿವ ಭೇಟಿ, ಆಂಧ್ರಗಡಿಯಿಂದ ಡ್ರಗ್ಸ್ ಬರದಂತೆ ಕಡಿವಾಣಕ್ಕೆ ಸೂಚನೆ

ಗೃಹ ಸಚಿವ ಪರಮೇಶ್ವರ ಚಿಕ್ಕಬಳ್ಳಾಪುರದಲ್ಲಿ ಅಪಘಾತ ವಲಯಗಳ ನಿಯಂತ್ರಣಕ್ಕೆ ಸೂಚನೆ ನೀಡಿದ್ದಾರೆ. ಡ್ರಗ್ಸ್ ನಿಯಂತ್ರಣ, ಪೋಕ್ಸೋ ಪ್ರಕರಣಗಳ ಬಗ್ಗೆಯೂ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಆಡಳಿತವನ್ನು ಅವರು ಶ್ಲಾಘಿಸಿದ್ದಾರೆ.

ಪೂರ್ತಿ ಓದಿ

4:46 PM

Breaking: ಗೃಹಬಳಕೆಯ ಸಿಲಿಂಡರ್‌ ದರ 50 ರೂಪಾಯಿ ಏರಿಸಿದ ಕೇಂದ್ರ ಸರ್ಕಾರ, ಮಧ್ಯರಾತ್ರಿಯಿಂದ ಜಾರಿ

ಕೇಂದ್ರ ಸರ್ಕಾರ ಗೃಹಬಳಕೆಯ ಸಿಲಿಂಡರ್ ದರವನ್ನು 50 ರೂಪಾಯಿ ಹೆಚ್ಚಿಸಿದೆ. ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೂ ಈ ಬೆಲೆ ಏರಿಕೆ ಅನ್ವಯವಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪೂರಿ ತಿಳಿಸಿದ್ದಾರೆ.

ಪೂರ್ತಿ ಓದಿ

4:40 PM

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿಗೆ ಮುತ್ತಿಟ್ಟ ಯುವಕ; ಪ್ರಸ್ತನೂ ಮಾಡಿಸಿಬಿಡಿ ಪೊಲೀಸರೇ?

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಯನ್ನು ಕೋರ್ಟ್‌ಗೆ ಹಾಜರುಪಡಿಸುವ ವೇಳೆ ಯುವಕನೊಬ್ಬ ಮುತ್ತಿಟ್ಟಿದ್ದಾನೆ. ಭದ್ರತೆಯ ನಡುವೆಯೂ ಘಟನೆ ನಡೆದಿದ್ದು, ಪೊಲೀಸರೇ ಈಗ ಮುತ್ತು ಕೊಟ್ಟಿದ್ದಾನೆ, ಮುಂದೆ ಪ್ರಸ್ತವನ್ನೂ ಮಾಡಿಸ್ತೀರಾ? ಎಂದು ಟೀಕಿಸಿದ್ದಾರೆ

ಪೂರ್ತಿ ಓದಿ

4:34 PM

ಕೊನೆಗೂ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡ್ಬಿಟ್ರಾ ಧನುಶ್ರೀ; ಸ್ಯಾಮ್ ಸಮೀರ್‌ ಅಷ್ಟು ದುಡ್ಡು ಮಾಡಿದಾನ ಎಂದ ನೆಟ್ಟಿಗರು

ವೈರಲ್ ಆಯ್ತು ಧನುಶ್ರೀ ರೀಲ್ ವಿಡಿಯೋ. ಜೊತೆಗಿರುವುದು ಬಾಯ್‌ಫ್ರೆಂಡ್‌ ಅಂತಿದ್ದಾರೆ ನೆಟ್ಟಿಗರು.

ಪೂರ್ತಿ ಓದಿ

4:27 PM

ಕೌಟುಂಬಿಕ ಕಲಹ: ಪತ್ನಿಯಿಂದ ದೂರಾಗಿ ವಾಸಿಸುತ್ತಿದ್ದ ಬೆಂಗಳೂರು ಎಂಎನ್‌ಸಿ ಉದ್ಯೋಗಿ ಸಾವಿಗೆ ಶರಣು

ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೂರ್ತಿ ಓದಿ

3:49 PM

ಬೆಂಗಳೂರಿನ ರಸ್ತೆಯಲ್ಲಿ ಕನ್ನಡ ಮಾತಾಡಿದ ಜಮ್ಮು-ಕಾಶ್ಮೀರದ ಹುಡುಗಿ! ಹಿಂದಿ ಭಾಷಿಕರಿಗೆ ಚಳಿ ಬಿಡಿಸಿದ್ದೇ ಅದ್ಭುತ!

ಬೆಂಗಳೂರಿನಲ್ಲಿ ಜಮ್ಮು-ಕಾಶ್ಮೀರದ ಯುವತಿಯೊಬ್ಬಳು ಕನ್ನಡದಲ್ಲಿ ಮಾತನಾಡಿ ಹಿಂದಿ ಹೇರಿಕೆ ಮಾಡುವವರ ವಿರುದ್ಧ ಧ್ವನಿ ಎತ್ತಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕನ್ನಡ ಕಲಿಯುವ ಅಗತ್ಯತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

ಪೂರ್ತಿ ಓದಿ

3:45 PM

ವಿಮಾನದಲ್ಲೇ 89 ವರ್ಷದ ವೃದ್ಧೆ ಸಾವು: ಮುಂಬೈ ವಾರಾಣಾಸಿ ಇಂಡಿಗೋ ಫ್ಲೈಟ್ ತುರ್ತು ಲ್ಯಾಂಡಿಂಗ್

ಮುಂಬೈನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ವೃದ್ಧೆಯೊಬ್ಬರು ಅಸ್ವಸ್ಥರಾದ ಕಾರಣ ಔರಂಗಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್ ಆಯಿತು. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವೃದ್ಧೆ ಸಾವನ್ನಪ್ಪಿದ್ದಾರೆ.

ಪೂರ್ತಿ ಓದಿ

3:32 PM

Breaking: ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌, ಪೆಟ್ರೋಲ್‌-ಡೀಸೆಲ್‌ ಬೆಲೆ 2 ರೂಪಾಯಿ ಏರಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 2 ರೂಪಾಯಿ ಏರಿಸಿದ್ದರಿಂದ, ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆಯಾಗಿದೆ.

ಪೂರ್ತಿ ಓದಿ

3:17 PM

ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ, 'ದೊಡ್ಡ ನಗರದಲ್ಲಿ ಇದೆಲ್ಲ ಆಗ್ತಾ ಇರುತ್ತೆ' ಎಂದ ಗೃಹ ಸಚಿವ ಪರಮೇಶ್ವರ್‌!

ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಸಿಸಿಟಿವಿ ದೃಶ್ಯ ವೈರಲ್ ಆಗಿದ್ದು, ಗೃಹ ಸಚಿವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ದೊಡ್ಡ ನಗರಗಳಲ್ಲಿ ಇಂತಹ ಘಟನೆಗಳು ಸಾಮಾನ್ಯ ಎಂದು ಸಚಿವರು ಹೇಳಿದ್ದಾರೆ, ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಪೂರ್ತಿ ಓದಿ

3:12 PM

ಗಾಜಾದಲ್ಲಿ ನರಮೇಧಕ್ಕೆ ತಾಂತ್ರಿಕ ನೆರವು: ಮೈಕ್ರೋಸಾಫ್ಟ್ 50ನೇ ವಾರ್ಷಿಕೋತ್ಸವದಲ್ಲಿ ಯುವತಿಯ ಗಲಾಟೆ

ಮೈಕ್ರೋಸಾಫ್ಟ್‌ನ 50ನೇ ವಾರ್ಷಿಕೋತ್ಸವದಲ್ಲಿ, ಭಾರತೀಯ ಮೂಲದ ಉದ್ಯೋಗಿಯೊಬ್ಬರು ಗಾಜಾದಲ್ಲಿ ನರಮೇಧಕ್ಕೆ ಮೈಕ್ರೋಸಾಫ್ಟ್‌ನ ತಂತ್ರಜ್ಞಾನ ಸಹಾಯ ಮಾಡುತ್ತಿದೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಈ ಘಟನೆಯ ನಂತರ, ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

ಪೂರ್ತಿ ಓದಿ

3:08 PM

ಹಜ್ ಯಾತ್ರೆಗೆ ಮುಂದಾದ ಭಾರತೀಯ ಮುಸ್ಲಿಮರಿಗೆ ಶಾಕ್, ವೀಸಾ ನಿಷೇಧಿಸಿದ ಸೌದಿ ಅರೆಬಿಯಾ

ಹಜ್ ಯಾತ್ರೆಗೆ ತೆರಳಲು ಮುಂದಾಗಿರುವ ಭಾರತೀಯ ಮುಸ್ಲಮರಿಗೆ ಸೌದಿ ಅರೆಬಿಯಾ ಶಾಕ್ ನೀಡಿದೆ. ಇದೀಗ ಭಾರತದ ಮುಸ್ಲಿಮರಿಗೆ ಹಜ್ ವೀಸಾ ನಿಷೇಧಿಸಿದೆ. ದಿಢೀರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ಪೂರ್ತಿ ಓದಿ

2:53 PM

ರಜತ್, ವಿನಯ್ ಮಚ್ಚಿನ ರೀಲ್ಸ್ ಕೇಸಿಗೂ ಉಂಟು, ರೇಣುಕಾಸ್ವಾಮಿ ಮರ್ಡರ್ ಕೇಸಿನ ನಂಟು!

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ, ಕಾಟೇರ ಸಿನಿಮಾದ ದರ್ಶನ್ ರೀತಿಯಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ನಂತರ, ಆ ಮಚ್ಚನ್ನು ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ಎಸೆದಿದ್ದಾರೆ ಎಂಬುದನ್ನು ಬಾಯಿ ಬಿಟ್ಟಿದ್ದಾರೆ.

ಪೂರ್ತಿ ಓದಿ

2:07 PM

ಬಾಣಂತನದ ನಂತರ ಉದುರಲು ಶುರುವಾಗುವ ಕೂದಲಿನ ಆರೈಕೆಗೆ ಸೂಪರ್‌ ಟಿಪ್ಸ್‌

ಬಾಣಂತನದ ನಂತರ ಮಗು ನಗಲು ಶುರು ಮಾಡುತ್ತಿದ್ದಂತೆ ತಾಯಿಯ ಕೂದಲು ಉದುರಲು ಶುರುವಾಗುತ್ತದೆ ಎಂದು ಹಳ್ಳಿ ಕಡೆ ಜನ ಹೇಳುವುದನ್ನು ಕೇಳಬಹುದು. ಕೆಲವು ಸಲಹೆಗಳನ್ನು ಪಾಲಿಸುವುದರಿಂದ ಈ ಸಮಯದಲ್ಲಿ ಉದರುವ ಕೂದಲನ್ನು ನಿಯಂತ್ರಣಕ್ಕೆ ತರಬಹುದು. 

ಪೂರ್ತಿ ಓದಿ

1:50 PM

ಕಾರಣಿಕ ಕ್ಷೇತ್ರ ಮಧೂರು ದೇವಸ್ಥಾನದಲ್ಲಿ ನಟಿ ಅನುಷ್ಕಾ ಶೆಟ್ಟಿಯಿಂದ ಅಷ್ಟ ದ್ರವ್ಯ ಮಹಾಗಣಪತಿ ಯಾಗ! ಏನಿದರ ವಿಶೇ‍ಷ

ಕಾಸರಗೋಡಿನ ಮಧೂರು ಮದನಂತೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ನಟಿ ಅನುಷ್ಕಾ ಶೆಟ್ಟಿ ಮೂಡಪ್ಪ ಸೇವೆ ಸಲ್ಲಿಸಿದ್ದಾರೆ. 14 ವರ್ಷಗಳ ಬಳಿಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು 33 ವರ್ಷಗಳ ಬಳಿಕ ಸಿದ್ದಿವಿನಾಯಕನಿಗೆ ಮೂಡಪ್ಪ ಸೇವೆ ನಡೆಯುತ್ತಿದೆ.

ಪೂರ್ತಿ ಓದಿ

1:38 PM

ಪೆಟ್ರೋಲ್‌ನಿಂದ ಜನರ ಸುಡುತ್ತಿರುವ ಸರ್ಕಾರ, ಒಂದು ಲೀಟರ್‌ಗೆ ₹43 ಟ್ಯಾಕ್ಸ್‌, ರಾಜ್ಯಕ್ಕೆಷ್ಟು, ಕೇಂದ್ರಕ್ಕೆಷ್ಟು?

ಕನಾಟಕದಲ್ಲಿ ಪೆಟ್ರೋಲ್ ಬೆಲೆ 103.80 ರೂಪಾಯಿ ಇದ್ದು, ಇದರಲ್ಲಿ 43 ರೂಪಾಯಿ ತೆರಿಗೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಗಳು, ಮೂಲ ಬೆಲೆ, ಮತ್ತು ಡೀಲರ್ ಕಮಿಷನ್ ಸೇರಿದಂತೆ ಬೆಲೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಪೂರ್ತಿ ಓದಿ

1:38 PM

ಪುರುಷರೇ ಅತೀ ಬಿಸಿ ನೀರಲ್ಲಿ ಸ್ನಾನ ಮಾಡ್ತೀರಾ? ಈಗ್ಲೇ ಬಿಟ್ಟುಬಿಡಿ! ಏನೇನು ಅನಾಹುತ ಆಗಬಹುದು ನೋಡಿ

ಅಪ್ಪನಾಗುವುದೆಂದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಿದ್ಧತೆಯನ್ನು ಒಳಗೊಂಡ ಪ್ರಕ್ರಿಯೆ ಆಗಿದೆ. ಆದರೆ, ವೀರ್ಯದ ಪ್ರಮಾಣ ಗರಿಷ್ಠವಾಗಿರೋದು ಯಾವ ವಯಸ್ಸಿನಲ್ಲಿ? ಯಾವಾಗ ಮಗು ಮಾಡಿಕೊಂಡರೆ ಒಳ್ಳೇದು? ಇದಕ್ಕೆ ಬಿಸಿನೀರಿನ ಸ್ನಾನ ಪರಿಣಾಮ ಬೀರಲಿದೆಯೇ ಎಂಬ ವಿವರ ಇTಲ್ಲಿದೆ.

ಪೂರ್ತಿ ಓದಿ

1:32 PM

ಸೊಟ್ಟ ಮೂಗು ನೆಟ್ಟಗಾಗ್ತಿದ್ದಂಗೆ, ಡಿವೋರ್ಸ್​ ಕೊಟ್ಟು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳೋ ಪಾಠ ಮಾಡ್ತಿದ್ದಾಳೆ ಈ ಮಹಿಳೆ!

ಬಾಲ್ಯದಿಂದಲೂ ಸೊಟ್ಟ ಮೂಗಿನಿಂದ ಟೀಕೆಗೆ ಗುರಿಯಾಗಿದ್ದ ಈಕೆ, ಪತಿಯಿಂದ 9 ಲಕ್ಷ ಪಡೆದು ಮೂಗಿನ ಸರ್ಜರಿ ಮಾಡಿಸಿಕೊಂಡು, ಈಗ ಮಾಡಿದ್ದೇನು? 
 

ಪೂರ್ತಿ ಓದಿ

1:03 PM

ಮೇಲುಕೋಟೆ ವೈರಮುಡಿ ಕಿರೀಟಕ್ಕೆ ಪೂಜೆ ಸಲ್ಲಿಸುತ್ತಿದ್ದ ವೇಳೆ ಭಕ್ತನ ಮೈಮೇಲೆ ಬಂದ ಚೆಲುವನಾರಾಯಣ ಸ್ವಾಮಿ!

ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವವು ಏಪ್ರಿಲ್ 2 ರಿಂದ 14 ರವರೆಗೆ ನಡೆಯಲಿದೆ. ಏಪ್ರಿಲ್ 7 ರಂದು ವೈರಮುಡಿ ಕಿರೀಟಧಾರಣೆ ನಡೆಯಲಿದ್ದು, ಚೆಲುವನಾರಾಯಣಸ್ವಾಮಿ ವಿಶೇಷ ದರ್ಶನ ನೀಡಲಿದ್ದಾರೆ.

ಪೂರ್ತಿ ಓದಿ

12:51 PM

ನಕಲಿ ವೈದ್ಯನಿಂದ ಹೃದಯ ಶಸ್ತ್ರಚಿಕಿತ್ಸೆ: 7 ರೋಗಿಗಳು ಸಾವು

ನಕಲಿ ಹೃದಯತಜ್ಞ ಮಾಡಿದ ಶಸ್ತ್ರಚಿಕಿತ್ಸೆಗೆ ಒಳಗಾಗಿ 7 ರೋಗಿಗಳು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ದಮೋಹ್‌ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ಪೂರ್ತಿ ಓದಿ

12:50 PM

ಬೆಂಗಳೂರು: ಜೆಸಿ ರಸ್ತೆಯಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಅಂಕಲ್, ಜಪ್ಪಯ್ಯ ಅಂದ್ರೂ ಜರುಗಲಿಲ್ಲ!

ಬೆಂಗಳೂರಿನಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಬೈಕ್ ಸವಾರನಿಗೆ ಕಾರು ಚಾಲಕನೊಬ್ಬ ತಡೆಯೊಡ್ಡಿದ ಘಟನೆ ನಡೆದಿದೆ. ಸಂಚಾರ ನಿಯಮ ಉಲ್ಲಂಘಿಸಿದರೂ ಬೈಕ್ ಸವಾರ ಜಗ್ಗದೆ ವಾಪಸ್ ಹೋಗಲು ನಿರಾಕರಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೂರ್ತಿ ಓದಿ

12:09 PM

ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದ ಎಚ್ಚರಿಕೆ: 'ಶತ್ರುಗಳಿಂದ ನಿನ್ನ ಸಂಸಾರ ಹಾಳು ಮಾಡಲು ಯತ್ನ'!

ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದಿಂದ ಎಚ್ಚರಿಕೆ ನೀಡಲಾಗಿದೆ. ಜಗತ್ತಿನಲ್ಲಿ ಶತ್ರುಗಳಿದ್ದು, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೈವವು ಹೇಳಿದೆ.

ಪೂರ್ತಿ ಓದಿ

12:08 PM

ಮೆಟ್ರೋ ಫ್ಲೈಒವರ್‌ನಿಂದ ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಬೀಮ್: ಚಾಲಕ ಜಸ್ಟ್ ಮಿಸ್

ನಿರ್ಮಾಣ ಹಂತದ ಫ್ಲೈಒವರ್‌ನಿಂದ ಕಾಂಕ್ರೀಟ್ ಬೀಮೊಂದು ಕಾರಿನ ಮೇಲೆ ಬಿದ್ದು, ಕಾರಿನ ಮುಂಭಾಗದ ಗಾಜು ಸಂಪೂರ್ಣ ನಜ್ಜುಗುಜ್ಜಾದಂತಹ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಈ ಅವಘಡದಲ್ಲಿ ಕಾರು ಚಾಲಕ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ

ಪೂರ್ತಿ ಓದಿ

11:47 AM

ಕಲಬುರಗಿ: ಸರ್ಕಾರಿ ಶಾಲೆ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ!

ಕಲಬುರಗಿಯಲ್ಲಿ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಗ್ರಾಮಸ್ಥರು ತಕ್ಕ ಶಿಕ್ಷೆಗೆ ಆಗ್ರಹಿಸಿದ್ದಾರೆ.

ಪೂರ್ತಿ ಓದಿ

11:27 AM

ಡೋರ್​ಬೆಲ್​ ಒತ್ತಿ ಗಾಳಿಯಲ್ಲಿ ಮಾಯವಾಗ್ತಾಳೆ! ಸಿಸಿಟಿವಿ ಕಂಡು ಬೆದರಿದ ಪೊಲೀಸರು: ಬಿಡಿಸಲಾಗ್ತಿಲ್ಲ ಕಗ್ಗಂಟು

ಮಧ್ಯರಾತ್ರಿ ಎಲ್ಲರ ಮನೆಯ ಬೆಲ್​ ಒತ್ತುವ ಈ ನಿಗೂಢ ಮಹಿಳೆ, ಬಳಿಕ ಗಾಳಿಯಲ್ಲಿ ಮಾಯವಾಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಗೊಂಡಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
 

ಪೂರ್ತಿ ಓದಿ

11:25 AM

ಬೆಂಗಳೂರು: ₹4 ಕೋಟಿ ಮನೆಗೆ 60 ಲಕ್ಷಕ್ಕೆ ಡೀಲ್, ಇನ್ಸ್‌ಪೆಕ್ಟರ್ ಸೇರಿ 7 ಜನರ ವಿರುದ್ಧ FIR!

ಬೆಂಗಳೂರಿನಲ್ಲಿ 4 ಕೋಟಿ ರೂ. ಮೌಲ್ಯದ ಮನೆಯನ್ನು 60 ಲಕ್ಷಕ್ಕೆ ಕಬಳಿಸಲು ಯತ್ನಿಸಿದ ಇನ್ಸ್‌ಪೆಕ್ಟರ್ ಎ.ವಿ. ಕುಮಾರ್ ಸೇರಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಲೋಕಾಯುಕ್ತ ದಾಳಿ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

ಪೂರ್ತಿ ಓದಿ

11:02 AM

ಅಮೆಜಾನ್​ನಿಂದ ಏನೇನೋ ಆರ್ಡರ್​ ಮಾಡಿದ ಕಿತಾಪತಿ ಆಫ್ರಿಕನ್​ ಗಿಳಿ! ಮಹಿಳೆ ಸುಸ್ತೋ ಸುಸ್ತು- ಏನಾಯ್ತು ನೋಡಿ

ತುಂಟ ಗಿಳಿಯೊಂದು ಅಮೆಜಾನ್​ನಿಂದ ಏನೇನೋ ಆರ್ಡರ್​ ಮಾಡಿ ಮಾಲೀಕಳನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಘಟನೆ ನಡೆದಿದೆ. ಮುಂದೇನಾಯ್ತು ನೋಡಿ...
 

ಪೂರ್ತಿ ಓದಿ

11:01 AM

7 ಅಡಿ ಎತ್ತರದ ಗೇಟ್ ಹಾರಿ ನರ್ಸಿಂಗ್ ಹೋಮ್‌ನಿಂದ ಎಸ್ಕೇಪ್ ಆದ 92 ವರ್ಷದ ಅಜ್ಜಿ: ವೀಡಿಯೋ ವೈರಲ್

92 ವರ್ಷದ ಅಜ್ಜಿಯೊಬ್ಬರು 7 ಅಡಿ ಎತ್ತರದ ಗೇಟ್ ಏರಿ ನರ್ಸಿಂಗ್ ಹೋಮ್‌ನಿಂದ ತಪ್ಪಿಸಿಕೊಂಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜ್ಜಿಯ ಗಟ್ಟಿತನಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪೂರ್ತಿ ಓದಿ

10:15 AM

ಬೀದಿ ಬದಿ ನೃತ್ಯಕಾರನ ಸೋಗಿನಲ್ಲಿ ಈತ ಮಾಡುತ್ತಿದ್ದಿದ್ದೇ ಬೇರೆ ಕೆಲಸ: ವೀಡಿಯೋ ವೈರಲ್, ಬಂಧನ

ಇಲ್ಲೊಬ್ಬ ವ್ಯಕ್ತಿ ಬೀದಿ ಬದಿ ವಿಚಿತ್ರವಾಗಿ ಡಾನ್ಸ್‌ ಮಾಡುವ ಮೂಲಕ ಜನರನ್ನು ಸೆಳೆಯುತ್ತಿದ್ದಾನೆ. ಆದರೆ ಆತ ಬರೀ ನೃತ್ಯ ಮಾಡುತ್ತಿಲ್ಲ, ಜೊತೆಗೊಂದು ಅಪರಾಧ ಕೆಲಸವನ್ನು ಮಾಡುತ್ತಿದ್ದಾನೆ ಅದೇನೆಂದು ನೋಡೋಣ...

ಪೂರ್ತಿ ಓದಿ

9:50 AM

ಮತ್ತೆ ಅವರೇ ಬಿಜೆಪಿ ಅಧ್ಯಕ್ಷರಾಗಲಿ: ಸಿದ್ದಿವಿನಾಯಕನಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಾರ್ಥನೆ 

Karnataka BJP President: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರೇ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಎಂದು ಸಿದ್ದಿವಿನಾಯಕನಿಗೆ ಪ್ರಾರ್ಥಿಸಿದ್ದಾರೆ. ಕಾಸರಗೋಡಿನ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆಶಿ ಈ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪೂರ್ತಿ ಓದಿ

9:32 AM

ISL: ಗೋವಾ ವಿರುದ್ಧ ಬಿಎಫ್‌ಸಿ ರೋಚಕ ಜಯ! 4ನೇ ಸಲ ಬೆಂಗಳೂರು ಫೈನಲ್‌ಗೆ ಲಗ್ಗೆ

ಬೆಂಗಳೂರು ಎಫ್‌ಸಿ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯ ಫೈನಲ್ ತಲುಪಿದೆ. ಗೋವಾ ವಿರುದ್ಧದ ಸೆಮಿಫೈನಲ್‌ನಲ್ಲಿ ಸೋತರೂ, ಒಟ್ಟಾರೆ ಗೋಲುಗಳ ಆಧಾರದ ಮೇಲೆ ಬೆಂಗಳೂರು ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪೂರ್ತಿ ಓದಿ

9:30 AM

ಪಂಚಮಸಾಲಿ ಪೀಠಾಧ್ಯಕ್ಷ ಬದಲಾವಣೆ ಸುಳಿವು ನೀಡಿದ ಕಾಶಪ್ಪನವರ್

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿಯ ಬದಲಾವಣೆ ಕುರಿತು ಪರೋಕ್ಷ ಸುಳಿವು ನೀಡಿದ್ದಾರೆ.

ಪೂರ್ತಿ ಓದಿ

9:16 AM

1987ರ ನಂತರ ಮಹಾಪತನವಾಗುತ್ತಾ ಷೇರು ಮಾರುಕಟ್ಟೆ: ಎಕ್ಸ್‌ನಲ್ಲಿ ಬ್ಲ್ಯಾಕ್‌ ಮಂಡೇ ಟ್ರೇಂಡಿಂಗ್ ಆಗ್ತಿರೋದ್ಯಾಕೆ?

ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಇಂದು ಬ್ಲ್ಯಾಕ್‌ ಮಂಡೇ ಎಂಬ ಹ್ಯಾಶ್‌ಟ್ಯಾಗೊಂದು ಸಾಕಷ್ಟು ವೈರಲ್ ಆಗುತ್ತಿದೆ. ಎಲ್ಲರೂ ಬ್ಲ್ಯಾಕ್‌ ಮಂಡೇ ಹ್ಯಾಶ್‌ಟ್ಯಾಗ್ ಬಳಸಿ ಮೀಮ್ಸ್ ಪೋಸ್ಟ್ ಮಾಡುತ್ತಿದ್ದು, ಹಾಗಿದ್ರೆ ಟ್ವಿಟ್ಟರ್ ಅಥವಾ ಎಕ್ಸ್‌ನಲ್ಲಿ ಬ್ಲ್ಯಾಕ್‌ ಮಂಡೇ ಟ್ರೆಂಡ್‌ ಆಗ್ತಿರೋದ್ಯಾಕೆ ಎಂಬುದನ್ನು ಇಲ್ಲಿ ನೋಡೋಣ.

ಪೂರ್ತಿ ಓದಿ

9:06 AM

Kolar: 3.5 ಕೆಜಿ ಚಿನ್ನ ದರೋಡೆ ಪ್ರಕರಣದಲ್ಲಿ ಕೋಲಾರ ರಾಜಕೀಯ ಮುಖಂಡನ ಬಂಧನ

ಚಿತ್ತೂರು ಜಿಲ್ಲೆಯಲ್ಲಿ 3.5 ಕೆಜಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ನಗರಸಭೆಯ ಸದಸ್ಯ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರು ಚಿನ್ನವನ್ನು ಕೆಜಿಎಫ್‌ನಲ್ಲಿ ಮಾರಾಟ ಮಾಡಲು ತರುತ್ತಿದ್ದಾಗ ದರೋಡೆ ನಡೆಸಿದ್ದಾರೆ.

ಪೂರ್ತಿ ಓದಿ

8:10 AM

ಇನ್ನು KSRTC ಬಸ್ ಸಂಚಾರದ ಲೈವ್ ಟ್ರ್ಯಾಕಿಂಗ್? ಸಾರಿಗೆ ಇಲಾಖೆಯಿಂದ ರೈಲ್ವೆ ಮಾದರಿ ಪ್ರಯತ್ನ!

KSRTC ಬಸ್ಸುಗಳ ಸೇವೆಯನ್ನು ಉತ್ತಮಗೊಳಿಸಲು ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಇದರಿಂದ 7000ಕ್ಕೂ ಹೆಚ್ಚು ಬಸ್ಸುಗಳ ನಿಖರ ಮಾಹಿತಿ ಪ್ರಯಾಣಿಕರಿಗೆ ಲಭ್ಯವಾಗಲಿದೆ, ಜೊತೆಗೆ ಹೊಸ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗುವುದು.

ಪೂರ್ತಿ ಓದಿ

7:53 AM

'ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವುದೇ ಗ್ಯಾರಂಟಿ ಯೋಜನೆ; ಸಂಸದ ಮಲ್ಲೇಶ್ ಬಾಬು ಕಿಡಿ

ಕೋಲಾರದಲ್ಲಿ ಮಾತನಾಡಿದ ಸಂಸದ ಮಲ್ಲೇಶ್ ಬಾಬು, ರಾಜ್ಯ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಜನರಿಗೆ ದ್ರೋಹ ಬಗೆದಿದೆ ಎಂದರು. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿ ಜನರನ್ನ ಸಂಕಷ್ಟಕ್ಕೆ ದೂಡಿದೆ ಎಂದು ಟೀಕಿಸಿದರು.

ಪೂರ್ತಿ ಓದಿ

7:40 AM

ರಾಜ್ಯದಲ್ಲಿರುವ 2 ಗ್ರಾಮೀಣ ಬ್ಯಾಂಕ್ ವಿಲೀನ: ಒಂದೇ ಬ್ಯಾಂಕ್ ಆಗಿ ಕಾರ್ಯಾರಂಭ?

ಕೇಂದ್ರ ಹಣಕಾಸು ಸಚಿವಾಲಯವು 'ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌' ಯೋಜನೆಯನ್ನು ಜಾರಿಗೆ ತರಲಿದ್ದು, ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ಗಳು ವಿಲೀನವಾಗಲಿವೆ. ಇದರಿಂದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ದಕ್ಷತೆ ಹೆಚ್ಚಾಗಲಿದೆ.

ಪೂರ್ತಿ ಓದಿ

7:29 AM

ಕೆಆರ್‌ಎಸ್‌: ಸಂಗೀತ ಕಾರಂಜಿ ವೀಕ್ಷಣೆ ವೇಳೆ ಅಸಭ್ಯ ವರ್ತನೆ - ಕೇರಳಿಗನನ್ನು ಥಳಿಸಿ ಕೊಂದ ಜನ!

ಕೆಆರ್‌ಎಸ್ ಬೃಂದಾವನದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಪ್ರವಾಸಿಗನಿಗೆ ಥಳಿತದಿಂದ ಸಾವು. ಹುಬ್ಬಳ್ಳಿಯಲ್ಲಿ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ.

ಪೂರ್ತಿ ಓದಿ

7:13 AM

ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕೊಡುಗೆ ಏನು? ಸಚಿವ ಚಲುವರಾಯಸ್ವಾಮಿ ಪ್ರಶ್ನೆ

ಕಾಂಗ್ರೆಸ್ ಸರ್ಕಾರವು ರೈತರಿಗೆ ಸಾಲ ಮನ್ನಾಕ್ಕಿಂತ ಹೆಚ್ಚಿನ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೀಡಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಕೇಂದ್ರ ಸಚಿವರ ಕೊಡುಗೆ ಜಿಲ್ಲೆಗೆ ಏನು ಎಂದು ಅವರು ಪ್ರಶ್ನಿಸಿದರು, ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಗೆ ಮತ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಪೂರ್ತಿ ಓದಿ

7:04 AM

ಮಡಿಕೇರಿಯಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಲಾಯಿತು ಮತ್ತು ತನಿಖೆಗೆ ಆಗ್ರಹಿಸಲಾಯಿತು.

ಪೂರ್ತಿ ಓದಿ

11:28 PM IST:

ಆರ್‌ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಮುಂಬೈನಲ್ಲಿ ಘರ್ಜಿಸಿದೆ.  ಇತ್ತ ಅಭಿಮಾನಿಗಳು ಭರ್ಜರಿ ಸಂಭ್ರಮದಲ್ಲಿ ಮುಳುಗಿದ್ದಾರೆ. 

ಪೂರ್ತಿ ಓದಿ

11:12 PM IST:

ಚಿನ್ನದ ಬೆಲೆ ಹೆಚ್ಚಾಗುತ್ತಿದೆ. ಹೇಗೆ ಚಿನ್ನ ಖರೀದಿ ಮಾಡೋದು ಅಂತ ಕೆಲವರು ಯೋಚನೆ ಮಾಡ್ತಿದ್ದಾರೆ. ಹೀಗಿರುವಾಗ ಇನ್ನೊಂದು ಲೋಹದ ರೇಟ್‌ ಹೆಚ್ಚಾಗಲಿದ್ದು, ಆಸ್ತಿಯಾಗಿ ಮಾರ್ಪಡಲಿದೆಯಂತೆ. 

ಪೂರ್ತಿ ಓದಿ

10:38 PM IST:

ಅನೇಕರು ಇಂದು ಏನು ದುಡಿಮೆ ಮಾಡೋದು? ಹೇಗೆ ದುಡಿಯೋದು ಎಂದು ಯೋಚನೆ ಮಾಡುತ್ತಿರುತ್ತಾರೆ. ಆದರೆ 74 ವರ್ಷದ ಅಜ್ಜಿ ಮಾತ್ರ ತಿಂಗಳಿಗೆ 5-6 ಲಜ್ಷ ರೂಪಾಯಿ ಹಣ ಗಳಿಸುತ್ತಿದ್ದಾರೆ. ಹೇಗದು? 

ಪೂರ್ತಿ ಓದಿ

9:45 PM IST:

ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ. ರಾಮಯ್ಯ ನಿವಾಸಕ್ಕೆ ಹೆಚ್‌ಡಿ ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 
 

ಪೂರ್ತಿ ಓದಿ

9:18 PM IST:

ಆರ್‌ಸಿಬಿ ಸಿಡಿಸಿದ  221 ರನ್‌ನಿಂದ ಗೆಲುವು ಪಕ್ಕಾ ಎನ್ನುತ್ತಿದ್ದಾರೆ ಫ್ಯಾನ್ಸ್. ವಾಂಖಡೆಯಲ್ಲೇ ಚೇಸಿಂಗ್ ವರವಾಗಿದ್ದರೂ ಆರ್‌ಸಿಬಿ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸ ಹೇಗೆ? 

ಪೂರ್ತಿ ಓದಿ

9:00 PM IST:

₹754 ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಶಂಕರ್ ತಿವಾರಿಯವರನ್ನು ಇಡಿ ಬಂಧಿಸಿದೆ. ಗೋರಖ್‌ಪುರ ಸೇರಿದಂತೆ ಹಲವೆಡೆ ದಾಳಿ ನಡೆಸಿ, ಲಕ್ನೋದಲ್ಲಿ ಬಂಧಿಸಲಾಗಿದೆ. ತಿವಾರಿ ಕುಟುಂಬದ 30.86 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಪೂರ್ತಿ ಓದಿ

8:34 PM IST:

IDBI ಬ್ಯಾಂಕ್ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 119 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 20, 2025 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪೂರ್ತಿ ಓದಿ

8:30 PM IST:

ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂದಾದರೆ ಮಕ್ಕಳು ಮಾಡಿಕೊಳ್ಳಬೇಡಿ ಎಂದು ಯುವ ಉದ್ಯಮಿ ನಮಿತಾ ಥಾಪರ್, ನಾರಾಯಣಮೂರ್ತಿ ಹಾಗೂ ಎಸ್ಎನ್ ಸುಬ್ರಹ್ಮಣ್ಯನ್‌ಗೆ ಟಾಂಗ್ ಕೊಟ್ಟಿದ್ದಾರೆ. ಅಷ್ಟಕ್ಕೂ ನಮಿತಾ ಥಾಪರ್ ಹೇಳಿದ್ದೇನು? 

ಪೂರ್ತಿ ಓದಿ

8:09 PM IST:

2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 8 ರಂದು ಪ್ರಕಟವಾಗಲಿದೆ. ಫಲಿತಾಂಶವನ್ನು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಕಳೆದ ವರ್ಷದ ಫಲಿತಾಂಶ ಮತ್ತು ಜಿಲ್ಲಾವಾರು ಫಲಿತಾಂಶದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಪೂರ್ತಿ ಓದಿ

7:52 PM IST:

ಒಣಗಿದ ಭೂಮಿ, ಕುಡಿಯಲು ನೀರೆ ಇಲ್ಲ, ಇನ್ನು ಬೆಳೆ, ಕೃಷಿ ದೂರದ ಮಾತು. ಬರೋಬ್ಬರಿ 734 ಗ್ರಾಮಗಳಿರುವ ದೊಡ್ಡ ಜಿಲ್ಲೆ. ಇಲ್ಲಿ ಬರಗಾಲ ಸರ್ವೆ ಸಾಮಾನ್ಯ. ಆದರೆ ಇಲ್ಲಿನ ಗ್ರಾಮಸ್ಥರ ಆಸಕ್ತಿ ಜೊತೆಗೆ ಸರ್ಕಾರದ ಸಹಭಾಗಿತ್ವ ಹೊಸ ಭಾಷ್ಯ ಬರೆಯುತ್ತಿದೆ. 
 

ಪೂರ್ತಿ ಓದಿ

7:11 PM IST:

ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್‌ ಪಂದ್ಯದಲ್ಲಿನ ರಿಯಾಕ್ಷನ್‌ನಿಂದ ವೈರಲ್ ಆದ ಆರ್ಯಪ್ರಿಯಾ ಈಗ ಸ್ವಿಗ್ಗಿ, ಯೆಸ್‌ ಮೇಡಮ್‌ನಂತಹ ಬ್ರ್ಯಾಂಡ್‌ಗಳಿಗೆ ಅಂಬಾಸಿಡರ್ ಆಗಿದ್ದಾರೆ. ಧೋನಿ ಔಟಾದಾಗ ತೋರಿದ ರಿಯಾಕ್ಷನ್‌ನಿಂದ ಇವರ ಫಾಲೋವರ್‌ಗಳ ಸಂಖ್ಯೆ 800 ರಿಂದ 3 ಲಕ್ಷಕ್ಕೆ ಏರಿದೆ.

ಪೂರ್ತಿ ಓದಿ

7:07 PM IST:

ಕಳೆದ ಪಂದ್ಯದಲ್ಲಿ ಸೋಲು ಕಂಡಿದ್ದ ಆರ್‌ಸಿಬಿ ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ ಟಾಸ್ ಸೋತಿದೆ. ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಈ ಟಾಸ್ ಸೋಲು ಆರ್‌ಸಿಬಿ ಕಳೆದ ಪಂದ್ಯದಲ್ಲಿ ಎದುರಾದ ಸವಾಲು ಮತ್ತೆ ತಂದಿದೆಯಾ? 

ಪೂರ್ತಿ ಓದಿ

6:45 PM IST:

ಇದು ಮಾಮೂಲಿ ಕೋಳಿಯಲ್ಲ, ಬದಲಿಗೆ ಸಾತ್ವಿಕ ಕೋಳಿ. ಸಂಗೀತ ಕೇಳುತ್ತಾ, ಹಾಲು ಕುಡಿಯುತ್ತಾ ಬೆಳೆಯುವ ಈ ಕೋಳಿಯ ವಿಶೇಷತೆ ಇಲ್ಲಿದೆ.. 
 

ಪೂರ್ತಿ ಓದಿ

6:43 PM IST:

ಒಬ್ಬಂಟಿಯಾಗಿ ಜಿಮ್‌ಗೆ ಸೇರಿದ ಯುವತಿಯನ್ನು ತರಬೇತುದಾರನಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿದ್ದಾಳೆ. ಆಕೆಯ ಅಶ್ಲೀಲ ಚಿತ್ರಗಳನ್ನು ತೆಗೆದು, ದೈಹಿಕವಾಗಿ ಬಳಸಿಕೊಂಡಿದ್ದಲ್ಲದೇ, 23 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೂರ್ತಿ ಓದಿ

6:34 PM IST:

ಗೋವಾ ಪ್ರವಾಸಕ್ಕೆ ಹೋಗುವ ಪ್ರವಾಸಿಗರಿಗೆ ಗೋವಾ ಸರ್ಕಾರವು ರಸ್ತೆ ಬದಿಯಲ್ಲಿ ಅಡುಗೆ ಮಾಡುವಂತಿಲ್ಲ ಎಂದು ಹೊಸ ನಿಯಮ ಜಾರಿ ಮಾಡಿದೆ. ನಿಯಮ ಉಲ್ಲಂಘಿಸಿದರೆ ವಾಹನ ಜಪ್ತಿ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು.

ಪೂರ್ತಿ ಓದಿ

6:33 PM IST:

ನೀವು ಮಲಗುವ ಮುನ್ನ ಮೊಬೈಲ್ ನೋಡುವ ಅಭ್ಯಾಸವಿದೆಯಾ? ಇದು ಸಾಮಾನ್ಯ ಬಿಡಿ. ಆದರೆ ಮಲಗುವ ಮುನ್ನ ನೀವು 1 ಗಂಟೆ ಮೊಬೈಲ್ ನೋಡಿದರೆ ನಿಮಗೆ ಶೇಕಡಾ 59 ರಷ್ಟು ಇನ್ಸೋಮ್ನಿಯಾ ರಿಸ್ಕ್ ಹಾಗೂ 24 ನಿಮಿಷ ನಿದ್ದೆ ಕಡಿತ ಸಮಸ್ಯೆ ಎದುರಾಗುತ್ತೆ. ಇದು ವೈದ್ಯರ ಅಧ್ಯಯನ ವರದಿ.

ಪೂರ್ತಿ ಓದಿ

6:17 PM IST:

ಷೇರು ಮಾರುಕಟ್ಟೆ ಕುಸಿತದೊಂದಿಗೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಹೂಡಿಕೆದಾರರು ಲಾಭ ಬುಕ್ ಮಾಡುತ್ತಿರುವುದರಿಂದ ಬೆಲೆಗಳು ಕುಸಿಯುತ್ತಿವೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಪೂರ್ತಿ ಓದಿ

5:56 PM IST:

Health Tips in Kannada: ಮೀಟಿಂಗ್, ಪಾರ್ಟಿ ಇರಲಿ, ಟ್ರಾವೆಲ್ ಏನೇ ಇರಲಿ. ಹೂಸು ಬಂದರೆ ಅವಮಾನದಲ್ಲಿ ಒದ್ದಾಡಿ ಸಾಯೋ ಹಾಗಾಗುತ್ತದೆ. ಹೂಸು ಬಿಡುವವರನ್ನು ನೋಡಿ ಕೆಟ್ಟದಾಗಿ ಮಾತಾಡುವವರಿದ್ದಾರೆ. ಹೂಸು ಬಂದಾಗ ಹೊರ ಬಿಡಲಾಗದೇ, ಒಳಗೂ ಇಟ್ಟುಕೊಳ್ಳಲಾಗದೇ ಒದ್ದಾಡುತ್ತಿದ್ದರೆ ಇಲ್ಲಿದೆ ಪರಿಹಾರ.

ಪೂರ್ತಿ ಓದಿ

5:52 PM IST:

ಚಾಂಪಿಯನ್ಸ್ ಟ್ರೋಫಿಯಲ್ಲಿನ ಸೋಲಿನ ನಂತರ ಜೋಸ್ ಬಟ್ಲರ್ ನಾಯಕತ್ವಕ್ಕೆ ವಿದಾಯ ಹೇಳಿದ್ದಾರೆ. ಹ್ಯಾರಿ ಬ್ರೂಕ್ ಅವರನ್ನು ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

ಪೂರ್ತಿ ಓದಿ

5:49 PM IST:

ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿನ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ. ಐಐಎಸ್ಸಿ ಮತ್ತು ಐಐಟಿ ತರಹದ ಸಂಸ್ಥೆಗಳಿಂದ ವಿಸ್ತೃತ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಪೂರ್ತಿ ಓದಿ

5:43 PM IST:

ಕೆಲವು ವಸ್ತುಗಳು ಬೇರೆ ದೇಶದಲ್ಲಿ ಬ್ಯಾನ್ ಆದ್ರೂ ಇಂಡಿಯಾದಲ್ಲಿ ಮಾತ್ರ ಸಿಕ್ಕಾಪಟ್ಟೆ ಫೇಮಸ್. ಕೆಚಪ್, ಕಿಂಡರ್ ಜಾಯ್ ಇಂದ ಹಿಡಿದು ಚ್ಯವನಪ್ರಾಶ್ ವರೆಗೂ ಎಲ್ಲದರ ಬಗ್ಗೆ ತಿಳ್ಕೊಂಡ್ರೆ ಶಾಕ್ ಆಗ್ತೀರಾ.

ಪೂರ್ತಿ ಓದಿ

5:29 PM IST:

ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಾರಕ್ಕೊಮ್ಮೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಏಪ್ರಿಲ್ 12 ರಿಂದ ಪುನಃ ಪ್ರಾರಂಭಿಸಲಾಗಿದೆ. ಈ ರೈಲು ಸೇವೆಯನ್ನು ಏಪ್ರಿಲ್ 26 ರವರೆಗೆ ರದ್ದುಗೊಳಿಸಲಾಗಿತ್ತು.

ಪೂರ್ತಿ ಓದಿ

5:01 PM IST:

ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್ ಸೇರಿದಂತೆ ಕೆಲ ಕ್ರೀಡಾಪಟುಗಳ ದಾಂಪತ್ಯ ಜೀವನ ಮುರಿದು ಬಿದ್ದಿದೆ. ಇದರ ಬೆನ್ನಲ್ಲೇ ದೇಶದ ಹೆಮ್ಮೆಯ ಕುಸ್ತಿಪಟು ಮೇರಿ ಕೋಮ್ ವಿಚ್ಚೇದನತ್ತ ಸಾಗಿದ್ದಾರೆ. ಪ್ರೀತಿಸಿ ಮದುವೆಯಾದ ಇವರ ಬಾಳಲ್ಲಿ ಏನಾಯ್ತು?

ಪೂರ್ತಿ ಓದಿ

4:50 PM IST:

ಪಾಕಿಸ್ತಾನದ ಮಹಿಳೆಯೊಬ್ಬಳು ಬುರ್ಖಾದಲ್ಲಿ ಲಕ್ಷಾಂತರ ಮೌಲ್ಯದ ಕದ್ದ ವಸ್ತುಗಳನ್ನು ಸಾಗಿಸುತ್ತಿದ್ದು, ಆಕೆ ಸಿಕ್ಕಿಬಿದ್ದಾಗ ಏನಾಯ್ತು ನೋಡಿ... ವಿಡಿಯೋ ವೈರಲ್ ಆಗಿದೆ.
 

ಪೂರ್ತಿ ಓದಿ

4:46 PM IST:

ಗೃಹ ಸಚಿವ ಪರಮೇಶ್ವರ ಚಿಕ್ಕಬಳ್ಳಾಪುರದಲ್ಲಿ ಅಪಘಾತ ವಲಯಗಳ ನಿಯಂತ್ರಣಕ್ಕೆ ಸೂಚನೆ ನೀಡಿದ್ದಾರೆ. ಡ್ರಗ್ಸ್ ನಿಯಂತ್ರಣ, ಪೋಕ್ಸೋ ಪ್ರಕರಣಗಳ ಬಗ್ಗೆಯೂ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಆಡಳಿತವನ್ನು ಅವರು ಶ್ಲಾಘಿಸಿದ್ದಾರೆ.

ಪೂರ್ತಿ ಓದಿ

4:46 PM IST:

ಕೇಂದ್ರ ಸರ್ಕಾರ ಗೃಹಬಳಕೆಯ ಸಿಲಿಂಡರ್ ದರವನ್ನು 50 ರೂಪಾಯಿ ಹೆಚ್ಚಿಸಿದೆ. ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೂ ಈ ಬೆಲೆ ಏರಿಕೆ ಅನ್ವಯವಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪೂರಿ ತಿಳಿಸಿದ್ದಾರೆ.

ಪೂರ್ತಿ ಓದಿ

4:40 PM IST:

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಯನ್ನು ಕೋರ್ಟ್‌ಗೆ ಹಾಜರುಪಡಿಸುವ ವೇಳೆ ಯುವಕನೊಬ್ಬ ಮುತ್ತಿಟ್ಟಿದ್ದಾನೆ. ಭದ್ರತೆಯ ನಡುವೆಯೂ ಘಟನೆ ನಡೆದಿದ್ದು, ಪೊಲೀಸರೇ ಈಗ ಮುತ್ತು ಕೊಟ್ಟಿದ್ದಾನೆ, ಮುಂದೆ ಪ್ರಸ್ತವನ್ನೂ ಮಾಡಿಸ್ತೀರಾ? ಎಂದು ಟೀಕಿಸಿದ್ದಾರೆ

ಪೂರ್ತಿ ಓದಿ

4:34 PM IST:

ವೈರಲ್ ಆಯ್ತು ಧನುಶ್ರೀ ರೀಲ್ ವಿಡಿಯೋ. ಜೊತೆಗಿರುವುದು ಬಾಯ್‌ಫ್ರೆಂಡ್‌ ಅಂತಿದ್ದಾರೆ ನೆಟ್ಟಿಗರು.

ಪೂರ್ತಿ ಓದಿ

4:27 PM IST:

ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೂರ್ತಿ ಓದಿ

3:49 PM IST:

ಬೆಂಗಳೂರಿನಲ್ಲಿ ಜಮ್ಮು-ಕಾಶ್ಮೀರದ ಯುವತಿಯೊಬ್ಬಳು ಕನ್ನಡದಲ್ಲಿ ಮಾತನಾಡಿ ಹಿಂದಿ ಹೇರಿಕೆ ಮಾಡುವವರ ವಿರುದ್ಧ ಧ್ವನಿ ಎತ್ತಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕನ್ನಡ ಕಲಿಯುವ ಅಗತ್ಯತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

ಪೂರ್ತಿ ಓದಿ

3:45 PM IST:

ಮುಂಬೈನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ವೃದ್ಧೆಯೊಬ್ಬರು ಅಸ್ವಸ್ಥರಾದ ಕಾರಣ ಔರಂಗಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್ ಆಯಿತು. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವೃದ್ಧೆ ಸಾವನ್ನಪ್ಪಿದ್ದಾರೆ.

ಪೂರ್ತಿ ಓದಿ

3:32 PM IST:

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 2 ರೂಪಾಯಿ ಏರಿಸಿದ್ದರಿಂದ, ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆಯಾಗಿದೆ.

ಪೂರ್ತಿ ಓದಿ

3:17 PM IST:

ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಸಿಸಿಟಿವಿ ದೃಶ್ಯ ವೈರಲ್ ಆಗಿದ್ದು, ಗೃಹ ಸಚಿವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ದೊಡ್ಡ ನಗರಗಳಲ್ಲಿ ಇಂತಹ ಘಟನೆಗಳು ಸಾಮಾನ್ಯ ಎಂದು ಸಚಿವರು ಹೇಳಿದ್ದಾರೆ, ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಪೂರ್ತಿ ಓದಿ

3:12 PM IST:

ಮೈಕ್ರೋಸಾಫ್ಟ್‌ನ 50ನೇ ವಾರ್ಷಿಕೋತ್ಸವದಲ್ಲಿ, ಭಾರತೀಯ ಮೂಲದ ಉದ್ಯೋಗಿಯೊಬ್ಬರು ಗಾಜಾದಲ್ಲಿ ನರಮೇಧಕ್ಕೆ ಮೈಕ್ರೋಸಾಫ್ಟ್‌ನ ತಂತ್ರಜ್ಞಾನ ಸಹಾಯ ಮಾಡುತ್ತಿದೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಈ ಘಟನೆಯ ನಂತರ, ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

ಪೂರ್ತಿ ಓದಿ

3:08 PM IST:

ಹಜ್ ಯಾತ್ರೆಗೆ ತೆರಳಲು ಮುಂದಾಗಿರುವ ಭಾರತೀಯ ಮುಸ್ಲಮರಿಗೆ ಸೌದಿ ಅರೆಬಿಯಾ ಶಾಕ್ ನೀಡಿದೆ. ಇದೀಗ ಭಾರತದ ಮುಸ್ಲಿಮರಿಗೆ ಹಜ್ ವೀಸಾ ನಿಷೇಧಿಸಿದೆ. ದಿಢೀರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ಪೂರ್ತಿ ಓದಿ

2:53 PM IST:

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ, ಕಾಟೇರ ಸಿನಿಮಾದ ದರ್ಶನ್ ರೀತಿಯಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ನಂತರ, ಆ ಮಚ್ಚನ್ನು ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ಎಸೆದಿದ್ದಾರೆ ಎಂಬುದನ್ನು ಬಾಯಿ ಬಿಟ್ಟಿದ್ದಾರೆ.

ಪೂರ್ತಿ ಓದಿ

2:07 PM IST:

ಬಾಣಂತನದ ನಂತರ ಮಗು ನಗಲು ಶುರು ಮಾಡುತ್ತಿದ್ದಂತೆ ತಾಯಿಯ ಕೂದಲು ಉದುರಲು ಶುರುವಾಗುತ್ತದೆ ಎಂದು ಹಳ್ಳಿ ಕಡೆ ಜನ ಹೇಳುವುದನ್ನು ಕೇಳಬಹುದು. ಕೆಲವು ಸಲಹೆಗಳನ್ನು ಪಾಲಿಸುವುದರಿಂದ ಈ ಸಮಯದಲ್ಲಿ ಉದರುವ ಕೂದಲನ್ನು ನಿಯಂತ್ರಣಕ್ಕೆ ತರಬಹುದು. 

ಪೂರ್ತಿ ಓದಿ

1:50 PM IST:

ಕಾಸರಗೋಡಿನ ಮಧೂರು ಮದನಂತೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ನಟಿ ಅನುಷ್ಕಾ ಶೆಟ್ಟಿ ಮೂಡಪ್ಪ ಸೇವೆ ಸಲ್ಲಿಸಿದ್ದಾರೆ. 14 ವರ್ಷಗಳ ಬಳಿಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು 33 ವರ್ಷಗಳ ಬಳಿಕ ಸಿದ್ದಿವಿನಾಯಕನಿಗೆ ಮೂಡಪ್ಪ ಸೇವೆ ನಡೆಯುತ್ತಿದೆ.

ಪೂರ್ತಿ ಓದಿ

1:38 PM IST:

ಕನಾಟಕದಲ್ಲಿ ಪೆಟ್ರೋಲ್ ಬೆಲೆ 103.80 ರೂಪಾಯಿ ಇದ್ದು, ಇದರಲ್ಲಿ 43 ರೂಪಾಯಿ ತೆರಿಗೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಗಳು, ಮೂಲ ಬೆಲೆ, ಮತ್ತು ಡೀಲರ್ ಕಮಿಷನ್ ಸೇರಿದಂತೆ ಬೆಲೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಪೂರ್ತಿ ಓದಿ

1:38 PM IST:

ಅಪ್ಪನಾಗುವುದೆಂದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಿದ್ಧತೆಯನ್ನು ಒಳಗೊಂಡ ಪ್ರಕ್ರಿಯೆ ಆಗಿದೆ. ಆದರೆ, ವೀರ್ಯದ ಪ್ರಮಾಣ ಗರಿಷ್ಠವಾಗಿರೋದು ಯಾವ ವಯಸ್ಸಿನಲ್ಲಿ? ಯಾವಾಗ ಮಗು ಮಾಡಿಕೊಂಡರೆ ಒಳ್ಳೇದು? ಇದಕ್ಕೆ ಬಿಸಿನೀರಿನ ಸ್ನಾನ ಪರಿಣಾಮ ಬೀರಲಿದೆಯೇ ಎಂಬ ವಿವರ ಇTಲ್ಲಿದೆ.

ಪೂರ್ತಿ ಓದಿ

1:32 PM IST:

ಬಾಲ್ಯದಿಂದಲೂ ಸೊಟ್ಟ ಮೂಗಿನಿಂದ ಟೀಕೆಗೆ ಗುರಿಯಾಗಿದ್ದ ಈಕೆ, ಪತಿಯಿಂದ 9 ಲಕ್ಷ ಪಡೆದು ಮೂಗಿನ ಸರ್ಜರಿ ಮಾಡಿಸಿಕೊಂಡು, ಈಗ ಮಾಡಿದ್ದೇನು? 
 

ಪೂರ್ತಿ ಓದಿ

1:03 PM IST:

ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವವು ಏಪ್ರಿಲ್ 2 ರಿಂದ 14 ರವರೆಗೆ ನಡೆಯಲಿದೆ. ಏಪ್ರಿಲ್ 7 ರಂದು ವೈರಮುಡಿ ಕಿರೀಟಧಾರಣೆ ನಡೆಯಲಿದ್ದು, ಚೆಲುವನಾರಾಯಣಸ್ವಾಮಿ ವಿಶೇಷ ದರ್ಶನ ನೀಡಲಿದ್ದಾರೆ.

ಪೂರ್ತಿ ಓದಿ

12:51 PM IST:

ನಕಲಿ ಹೃದಯತಜ್ಞ ಮಾಡಿದ ಶಸ್ತ್ರಚಿಕಿತ್ಸೆಗೆ ಒಳಗಾಗಿ 7 ರೋಗಿಗಳು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ದಮೋಹ್‌ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.

ಪೂರ್ತಿ ಓದಿ

12:50 PM IST:

ಬೆಂಗಳೂರಿನಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಬೈಕ್ ಸವಾರನಿಗೆ ಕಾರು ಚಾಲಕನೊಬ್ಬ ತಡೆಯೊಡ್ಡಿದ ಘಟನೆ ನಡೆದಿದೆ. ಸಂಚಾರ ನಿಯಮ ಉಲ್ಲಂಘಿಸಿದರೂ ಬೈಕ್ ಸವಾರ ಜಗ್ಗದೆ ವಾಪಸ್ ಹೋಗಲು ನಿರಾಕರಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೂರ್ತಿ ಓದಿ

12:09 PM IST:

ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದಿಂದ ಎಚ್ಚರಿಕೆ ನೀಡಲಾಗಿದೆ. ಜಗತ್ತಿನಲ್ಲಿ ಶತ್ರುಗಳಿದ್ದು, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೈವವು ಹೇಳಿದೆ.

ಪೂರ್ತಿ ಓದಿ

12:08 PM IST:

ನಿರ್ಮಾಣ ಹಂತದ ಫ್ಲೈಒವರ್‌ನಿಂದ ಕಾಂಕ್ರೀಟ್ ಬೀಮೊಂದು ಕಾರಿನ ಮೇಲೆ ಬಿದ್ದು, ಕಾರಿನ ಮುಂಭಾಗದ ಗಾಜು ಸಂಪೂರ್ಣ ನಜ್ಜುಗುಜ್ಜಾದಂತಹ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಈ ಅವಘಡದಲ್ಲಿ ಕಾರು ಚಾಲಕ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ

ಪೂರ್ತಿ ಓದಿ

11:47 AM IST:

ಕಲಬುರಗಿಯಲ್ಲಿ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಗ್ರಾಮಸ್ಥರು ತಕ್ಕ ಶಿಕ್ಷೆಗೆ ಆಗ್ರಹಿಸಿದ್ದಾರೆ.

ಪೂರ್ತಿ ಓದಿ

11:27 AM IST:

ಮಧ್ಯರಾತ್ರಿ ಎಲ್ಲರ ಮನೆಯ ಬೆಲ್​ ಒತ್ತುವ ಈ ನಿಗೂಢ ಮಹಿಳೆ, ಬಳಿಕ ಗಾಳಿಯಲ್ಲಿ ಮಾಯವಾಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಗೊಂಡಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
 

ಪೂರ್ತಿ ಓದಿ

11:25 AM IST:

ಬೆಂಗಳೂರಿನಲ್ಲಿ 4 ಕೋಟಿ ರೂ. ಮೌಲ್ಯದ ಮನೆಯನ್ನು 60 ಲಕ್ಷಕ್ಕೆ ಕಬಳಿಸಲು ಯತ್ನಿಸಿದ ಇನ್ಸ್‌ಪೆಕ್ಟರ್ ಎ.ವಿ. ಕುಮಾರ್ ಸೇರಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಲೋಕಾಯುಕ್ತ ದಾಳಿ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

ಪೂರ್ತಿ ಓದಿ

11:02 AM IST:

ತುಂಟ ಗಿಳಿಯೊಂದು ಅಮೆಜಾನ್​ನಿಂದ ಏನೇನೋ ಆರ್ಡರ್​ ಮಾಡಿ ಮಾಲೀಕಳನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಘಟನೆ ನಡೆದಿದೆ. ಮುಂದೇನಾಯ್ತು ನೋಡಿ...
 

ಪೂರ್ತಿ ಓದಿ

11:01 AM IST:

92 ವರ್ಷದ ಅಜ್ಜಿಯೊಬ್ಬರು 7 ಅಡಿ ಎತ್ತರದ ಗೇಟ್ ಏರಿ ನರ್ಸಿಂಗ್ ಹೋಮ್‌ನಿಂದ ತಪ್ಪಿಸಿಕೊಂಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜ್ಜಿಯ ಗಟ್ಟಿತನಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪೂರ್ತಿ ಓದಿ

10:15 AM IST:

ಇಲ್ಲೊಬ್ಬ ವ್ಯಕ್ತಿ ಬೀದಿ ಬದಿ ವಿಚಿತ್ರವಾಗಿ ಡಾನ್ಸ್‌ ಮಾಡುವ ಮೂಲಕ ಜನರನ್ನು ಸೆಳೆಯುತ್ತಿದ್ದಾನೆ. ಆದರೆ ಆತ ಬರೀ ನೃತ್ಯ ಮಾಡುತ್ತಿಲ್ಲ, ಜೊತೆಗೊಂದು ಅಪರಾಧ ಕೆಲಸವನ್ನು ಮಾಡುತ್ತಿದ್ದಾನೆ ಅದೇನೆಂದು ನೋಡೋಣ...

ಪೂರ್ತಿ ಓದಿ

9:50 AM IST:

Karnataka BJP President: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರೇ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಎಂದು ಸಿದ್ದಿವಿನಾಯಕನಿಗೆ ಪ್ರಾರ್ಥಿಸಿದ್ದಾರೆ. ಕಾಸರಗೋಡಿನ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆಶಿ ಈ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪೂರ್ತಿ ಓದಿ

9:32 AM IST:

ಬೆಂಗಳೂರು ಎಫ್‌ಸಿ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯ ಫೈನಲ್ ತಲುಪಿದೆ. ಗೋವಾ ವಿರುದ್ಧದ ಸೆಮಿಫೈನಲ್‌ನಲ್ಲಿ ಸೋತರೂ, ಒಟ್ಟಾರೆ ಗೋಲುಗಳ ಆಧಾರದ ಮೇಲೆ ಬೆಂಗಳೂರು ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪೂರ್ತಿ ಓದಿ

9:30 AM IST:

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿಯ ಬದಲಾವಣೆ ಕುರಿತು ಪರೋಕ್ಷ ಸುಳಿವು ನೀಡಿದ್ದಾರೆ.

ಪೂರ್ತಿ ಓದಿ

9:16 AM IST:

ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಇಂದು ಬ್ಲ್ಯಾಕ್‌ ಮಂಡೇ ಎಂಬ ಹ್ಯಾಶ್‌ಟ್ಯಾಗೊಂದು ಸಾಕಷ್ಟು ವೈರಲ್ ಆಗುತ್ತಿದೆ. ಎಲ್ಲರೂ ಬ್ಲ್ಯಾಕ್‌ ಮಂಡೇ ಹ್ಯಾಶ್‌ಟ್ಯಾಗ್ ಬಳಸಿ ಮೀಮ್ಸ್ ಪೋಸ್ಟ್ ಮಾಡುತ್ತಿದ್ದು, ಹಾಗಿದ್ರೆ ಟ್ವಿಟ್ಟರ್ ಅಥವಾ ಎಕ್ಸ್‌ನಲ್ಲಿ ಬ್ಲ್ಯಾಕ್‌ ಮಂಡೇ ಟ್ರೆಂಡ್‌ ಆಗ್ತಿರೋದ್ಯಾಕೆ ಎಂಬುದನ್ನು ಇಲ್ಲಿ ನೋಡೋಣ.

ಪೂರ್ತಿ ಓದಿ

9:05 AM IST:

ಚಿತ್ತೂರು ಜಿಲ್ಲೆಯಲ್ಲಿ 3.5 ಕೆಜಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ನಗರಸಭೆಯ ಸದಸ್ಯ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರು ಚಿನ್ನವನ್ನು ಕೆಜಿಎಫ್‌ನಲ್ಲಿ ಮಾರಾಟ ಮಾಡಲು ತರುತ್ತಿದ್ದಾಗ ದರೋಡೆ ನಡೆಸಿದ್ದಾರೆ.

ಪೂರ್ತಿ ಓದಿ

8:10 AM IST:

KSRTC ಬಸ್ಸುಗಳ ಸೇವೆಯನ್ನು ಉತ್ತಮಗೊಳಿಸಲು ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಇದರಿಂದ 7000ಕ್ಕೂ ಹೆಚ್ಚು ಬಸ್ಸುಗಳ ನಿಖರ ಮಾಹಿತಿ ಪ್ರಯಾಣಿಕರಿಗೆ ಲಭ್ಯವಾಗಲಿದೆ, ಜೊತೆಗೆ ಹೊಸ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗುವುದು.

ಪೂರ್ತಿ ಓದಿ

7:53 AM IST:

ಕೋಲಾರದಲ್ಲಿ ಮಾತನಾಡಿದ ಸಂಸದ ಮಲ್ಲೇಶ್ ಬಾಬು, ರಾಜ್ಯ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಜನರಿಗೆ ದ್ರೋಹ ಬಗೆದಿದೆ ಎಂದರು. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿ ಜನರನ್ನ ಸಂಕಷ್ಟಕ್ಕೆ ದೂಡಿದೆ ಎಂದು ಟೀಕಿಸಿದರು.

ಪೂರ್ತಿ ಓದಿ

7:40 AM IST:

ಕೇಂದ್ರ ಹಣಕಾಸು ಸಚಿವಾಲಯವು 'ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌' ಯೋಜನೆಯನ್ನು ಜಾರಿಗೆ ತರಲಿದ್ದು, ಕರ್ನಾಟಕದ ಎರಡು ಗ್ರಾಮೀಣ ಬ್ಯಾಂಕ್‌ಗಳು ವಿಲೀನವಾಗಲಿವೆ. ಇದರಿಂದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ದಕ್ಷತೆ ಹೆಚ್ಚಾಗಲಿದೆ.

ಪೂರ್ತಿ ಓದಿ

7:29 AM IST:

ಕೆಆರ್‌ಎಸ್ ಬೃಂದಾವನದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಪ್ರವಾಸಿಗನಿಗೆ ಥಳಿತದಿಂದ ಸಾವು. ಹುಬ್ಬಳ್ಳಿಯಲ್ಲಿ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ.

ಪೂರ್ತಿ ಓದಿ

7:13 AM IST:

ಕಾಂಗ್ರೆಸ್ ಸರ್ಕಾರವು ರೈತರಿಗೆ ಸಾಲ ಮನ್ನಾಕ್ಕಿಂತ ಹೆಚ್ಚಿನ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೀಡಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಕೇಂದ್ರ ಸಚಿವರ ಕೊಡುಗೆ ಜಿಲ್ಲೆಗೆ ಏನು ಎಂದು ಅವರು ಪ್ರಶ್ನಿಸಿದರು, ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಗೆ ಮತ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಪೂರ್ತಿ ಓದಿ

7:04 AM IST:

ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಲಾಯಿತು ಮತ್ತು ತನಿಖೆಗೆ ಆಗ್ರಹಿಸಲಾಯಿತು.

ಪೂರ್ತಿ ಓದಿ