ಮೈಸೂರು: ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಬ್ಯಾನರ್ ಹಾಕಿಲ್ಲ, ಪೋಸ್ಟರ್ ಹಾಕಿಲ್ಲ ಅನ್ನೋ ವಿಚಾರಕ್ಕೆ ನಮ್ಮ ತಂದೆ ತಲೆ ಕೆಡಿಸಿಕೊಳ್ಳೋವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ನಗರಾಭಿವೃದ್ಧಿ ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಡಬೇಕೆಂಬ ವಿಚಾರ ಕುರಿತು ಪ್ರತಿಕ್ರಿಯಿಸಿ, ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಮುಡಾ ಕೇಸ್ ಸಂಬಂಧ ಲೋಕಾಯುಕ್ತದಿಂದ ಸಂಪೂರ್ಣ ತನಿಖೆ ಆಗಿದೆ. ತನಿಖೆ ರಿಪೋರ್ಟ್ ಕೂಡ ಸಲ್ಲಿಸಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವೂ ಇದನ್ನು ಒಪ್ಪಿದೆ. ಆದರೂ ಹೈಯರ್ ಅಪೀಲ್ ಹೋಗಿದ್ದಾರೆ. ತನಿಖೆ ಪೂರ್ಣಗೊಂಡಿರುವುದರಿಂದ ನಾವು ಪ್ರಭಾವ ಬೀರಲು ಸಾಧ್ಯವಿಲ್ಲ. ಇವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು.
10:19 AM (IST) Jul 08
ಮುಂಗಾರು ಮಳೆಗೆ ಚಾರ್ಮಾಡಿ ಘಾಟಿಯು ಹಸಿರಿನಿಂದ ಕಂಗೊಳಿಸುತ್ತಿದ್ದು, ಮೈದುಂಬಿ ಹರಿಯುವ ಜಲಪಾತಗಳು ಮತ್ತು ದಟ್ಟ ಮಂಜು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ, ಅಲ್ಲಲ್ಲಿ ಸಂಭವಿಸುತ್ತಿರುವ ಲಘು ಗುಡ್ಡ ಕುಸಿತ ಈ ಮಾರ್ಗದಲ್ಲಿ ಸಂಚರಿಸುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ.
09:16 AM (IST) Jul 08
08:43 AM (IST) Jul 08
08:35 AM (IST) Jul 08
08:35 AM (IST) Jul 08
08:13 AM (IST) Jul 08
ತಮಿಳುನಾಡು ರೈತಸಂಘದ ಅಧ್ಯಕ್ಷ ಪಿ.ಆರ್.ಪಾಂಡಿಯನ್ ನೇತೃತ್ವದ ನಿಯೋಗವು ಉದ್ದೇಶಿತ ಮೇಕೆದಾಟು ಯೋಜನೆ ಸ್ಥಳಕ್ಕೆ ಭೇಟಿ ನೀಡಿ, ಕರ್ನಾಟಕ ಸರ್ಕಾರ ರಹಸ್ಯವಾಗಿ ಸರ್ವೆ ಕಾರ್ಯ ಆರಂಭಿಸಿದೆ ಎಂದು ಆರೋಪಿಸಿದೆ.
07:42 AM (IST) Jul 08
07:17 AM (IST) Jul 08