ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ. ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ (https://karresults.nic.in) ತಮ್ಮ ಫಲಿತಾಂಶ ವೀಕ್ಷಿಸಬಹುದು. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಗುವ ನಿರೀಕ್ಷೆಯಿದ್ದು, ಇನ್ನೊಂದು ವಾರದೊಪ್ಪತ್ತಿನಲ್ಲಿ ಚುನಾವಣಾ ಉಸ್ತುವಾರಿಯಾಗಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಕ್ಕೆ ಆಗಮಿಸುವ ಬಗ್ಗೆ ಗುಸು ಗುಸು ಕೇಳಿಬರುತ್ತಿದೆ.

11:27 PM (IST) Apr 08
ಸ್ಟಾರ್ಟ್ಅಪ್ ಬಿಸ್ನೆಸ್ ಕುರಿತು ಪಿಯೂಷ್ ಗೋಯಲ್ ನೀಡಿದ ವಿವಾದಿತ ಹೇಳಿಕೆಯನ್ನು ಸುಹೇಲ್ ಸೇಠ್ ಸಮರ್ಥಿಸಿದ್ದಾರೆ. ಅಷ್ಟಕ್ಕೂ ಸುಹೇಲ್ ಸೇಠ್ ಈ ಹೇಳಿಕೆ ಸಮರ್ಥಿಸಿದ್ದೇಕೆ?
ಪೂರ್ತಿ ಓದಿ10:09 PM (IST) Apr 08
ಹಾಲಿನ ಬೆಲೆ ಏರಿಕೆ, ಡೀಸೆಲ್ ಮೇಲೆ ಸೆಸ್ ಏರಿಕೆ, ವಿದ್ಯುತ್ ದರ ಏರಿಕೆ, ಕಸದ, ಪಾರ್ಕಿಂಗ್ ಮೇಲೆ ಶುಲ್ಕ ಸೇರಿದಂತೆ ರಾಜ್ಯದಲ್ಲಿ ಜನರು ಬೆಲೆ ಏರಿಕೆಯಿಂದ ಹೈರಾಣಾಗಿದ್ದಾರೆ. ಇದೀಗ ಖಾಸಗಿ ಬಸ್ ಟಿಕೆಟ್ ದರ ಏರಿಕೆಯಾಗುತ್ತಿದೆ.
ಪೂರ್ತಿ ಓದಿ08:22 PM (IST) Apr 08
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಪತನದ ನಂತರ ಬಾಂಗ್ಲಾ-ಪಾಕ್ ಸ್ನೇಹ ಸಂಬಂಧ ಹತ್ತಿರವಾಗಿತ್ತು. ಆದರೆ ಪಾಕಿಸ್ತಾನವು ಬಾಂಗ್ಲಾದೇಶಕ್ಕೆ ನೀಡಿದ ಭರವಸೆಯನ್ನು ಈಡೇರಿಸದೆ, ನಡು ನೀರಿನಲ್ಲಿ ಕೈಬಿಟ್ಟಿದೆ.
ಪೂರ್ತಿ ಓದಿ08:03 PM (IST) Apr 08
ಕೇಂದ್ರ ಮಾಜಿ ಸಚಿವ, ಪಿ ಚಿದಂಬಂರ ಆರೋಗ್ಯದಲ್ಲಿ ಏರುಪೇರಾಗಿದೆ. ಕಾರ್ಯಕ್ರಮದಲ್ಲಿರುವಾಗಲೇ ಅಸ್ವಸ್ಥಗೊಂಡ ನಾಯಕ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಚಿದಂಬರಂ ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ.
ಪೂರ್ತಿ ಓದಿ07:58 PM (IST) Apr 08
ಮಡಿಕೇರಿಯ ಯದೀಶ್ ಕುಂಬಳತ್ತಿಲ್ ರಮೇಶ್ ಅವರು ಯುನೈಟೆಡ್ ನೇಷನ್ಸ್ ಯೂತ್ ಫೋರಂಗೆ ಭಾರತದಿಂದ ಆಯ್ಕೆಯಾಗಿದ್ದಾರೆ. 138 ದೇಶಗಳ ಪ್ರತಿನಿಧಿಗಳು ಭಾಗವಹಿಸುವ ಈ ಸಮಾವೇಶವು ನ್ಯೂಯಾರ್ಕ್ನಲ್ಲಿ ನಡೆಯಲಿದೆ.
ಪೂರ್ತಿ ಓದಿ07:45 PM (IST) Apr 08
ಭಾರತೀಯ ಸೇನೆಯು ಮೂರು ಅತ್ಯಾಧುನಿಕ ಕ್ಷಿಪಣಿ ವ್ಯವಸ್ಥೆಗಳನ್ನು ಸೇರಿಸಿಕೊಳ್ಳುವ ಮೂಲಕ ತನ್ನ ವಾಯು ರಕ್ಷಣಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿದೆ. ಈ ಕ್ಷಿಪಣಿಗಳು ಭಾರತದಲ್ಲೇ ನಿರ್ಮಾಣವಾಗಿದ್ದು, ವೈಮಾನಿಕ ಅಪಾಯಗಳನ್ನು ತಡೆಯಲು ಸಮರ್ಥವಾಗಿವೆ.
ಪೂರ್ತಿ ಓದಿ07:41 PM (IST) Apr 08
ಭಾರತದಲ್ಲಿ ವಾಹನಕ್ಕೆ ನಿಮಗಿಷ್ಟದ ನಂಬರ್ ಪಡೆಯಲು ಹರಾಜಿನ ಮೂಲಕ ಖರೀದಿಸಬೇಕು. ಇದೀಗ ಭಾರತದ ಅತೀ ಗರಿಷ್ಠ ಮೊತ್ತಕ್ಕೆ ಹರಾಜಾದ ನಂಬರ್ ಪ್ಲೇಟ್ ಅನ್ನೋ ಹೆಗ್ಗಳಿಕೆಗೆ ಈ ನಂಬರ್ ಪಾತ್ರವಾಗಿದೆ. ಈ ನಂಬರ್ ಯಾವ ರಾಜ್ಯದಲ್ಲಿ ಹರಾಜಾಗಿದೆ? ಈ ನಂಬರ್ನಲ್ಲಿ ಅಂತಾದ್ದೇನಿದೆ?
ಪೂರ್ತಿ ಓದಿ07:34 PM (IST) Apr 08
ವಿಶ್ವದ ಟಾಪ್ 10 ಅತಿದೊಡ್ಡ ವಜ್ರದ ಗಣಿಗಳ ಬಗ್ಗೆ ತಿಳಿಯಿರಿ. ರಷ್ಯಾದ ಐಖಲ್ನಿಂದ ಹಿಡಿದು ಕೆನಡಾದ ಏಕಾಟಿಯವರೆಗೆ, ಈ ಗಣಿಗಳು ವಜ್ರ ಉತ್ಪಾದನೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಭಾರತದಲ್ಲಿ ಗಣಿಗಳ ವಿವರ ಇಲ್ಲಿದೆ.
ಪೂರ್ತಿ ಓದಿ07:28 PM (IST) Apr 08
ಮಹಾರಾಷ್ಟ್ರದಲ್ಲಿ 'ಮಲ್ಹಾರ್ ಪ್ರಮಾಣೀಕರಣ' ವಿವಾದ ಭುಗಿಲೆದ್ದಿದೆ. ಇದು 'ಜಟ್ಕಾ' ಮಾಂಸ ಮಾರಾಟ ಮಾಡುವ ಹಿಂದೂ ಅಂಗಡಿಗಳಿಗೆ ಮಾತ್ರ ನೀಡಲಾಗುವುದು. ಈ ಕ್ರಮವು ರಾಜಕೀಯ ಚರ್ಚೆಗೆ ಕಾರಣವಾಗಿದೆ, ವಿರೋಧ ಪಕ್ಷಗಳು ಸಮಾಜವನ್ನು ವಿಭಜಿಸುವ ಆರೋಪ ಮಾಡಿವೆ.
ಪೂರ್ತಿ ಓದಿ07:26 PM (IST) Apr 08
ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಬೈಕ್ ಟ್ಯಾಕ್ಸಿ ಬುಕ್ ಮಾಡಿದಾಗ ಇನ್ಫೋಸಿಸ್ ಉದ್ಯೋಗಿಯೊಬ್ಬರು ಡ್ರೈವರ್ ಆಗಿ ಬಂದಿದ್ದಾರೆ. ಹೆಚ್ಚುವರಿ ಹಣ ಗಳಿಸಲು ಮತ್ತು ಒಂಟಿತನ ಹೋಗಲಾಡಿಸಲು ಉದ್ಯೋಗಿ ಈ ರೀತಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪೂರ್ತಿ ಓದಿ07:03 PM (IST) Apr 08
ಹಬ್ಬದ ದಿನ ವೆಜ್ ಬಿರಿಯಾನಿ ಆರ್ಡರ್ ಮಾಡಿದ್ದ ಸಸ್ಯಾಹಾರಿ ಮಹಿಳೆಯೊಬ್ಬರಿಗೆ ನಾನ್ವೆಜ್ ನೀಡಿರುವ ಘಟನೆ ನಡೆದಿದೆ. ರೆಸ್ಟೋರೆಂಟ್ ಸಿಬ್ಬಂದಿ ಅರೆಸ್ಟ್ ಆಗಿದ್ದಾನೆ. ಆಗಿದ್ದೇನು?
06:59 PM (IST) Apr 08
ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಒಬ್ಬೊಬ್ಬರನ್ನೇ ಟಾರ್ಗೆಟ್ ಮಾಡಿ ಕೋಣೆಗೆ ಕರೆಸುತ್ತಿದ್ದ. ಹಲವು ವಿಡಿಯೋಗಳು ಬಹಿರಂಗವಾಗುತ್ತಿದ್ದಂತೆ ಕೋಲಾಹಲ ಸೃಷ್ಟಿಯಾಗಿದೆ. ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪೂರ್ತಿ ಓದಿ06:54 PM (IST) Apr 08
ಆರ್ಬಿಐ ರೆಪೊ ದರ ಕಡಿತದ ನಿರೀಕ್ಷೆಯಿದ್ದು, ಗೃಹ ಸಾಲದ ಬಡ್ಡಿ ದರಗಳು ಶೇ.8ಕ್ಕೆ ಇಳಿಯುವ ಸಾಧ್ಯತೆ ಇದೆ. ವಿವಿಧ ಬ್ಯಾಂಕುಗಳ ಗೃಹ ಸಾಲದ ಬಡ್ಡಿ ದರಗಳ ವಿವರ ಇಲ್ಲಿದೆ.
ಪೂರ್ತಿ ಓದಿ06:31 PM (IST) Apr 08
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (AAI) ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪದವೀಧರರು ಆನ್ಲೈನ್ ಮೂಲಕ ಏಪ್ರಿಲ್ 25, 2025 ರೊಳಗೆ ಅರ್ಜಿ ಸಲ್ಲಿಸಬಹುದು.
ಪೂರ್ತಿ ಓದಿ06:11 PM (IST) Apr 08
ಮೇಘಾಲಯದಲ್ಲಿರುವ ಗ್ರಾಮವೊಂದರಲ್ಲಿ ನೆಲೆಸಿರುವ ಬುಡಕಟ್ಟು ಜನರು ಹೆಸರಿನ ಬದಲು ಹಾಡು, ಶಿಳ್ಳೆಗಳಿಂದಲೇ ಸಂವಹನ ನಡೆಸುತ್ತಾರೆ. ವಿಚಿತ್ರ ಎನಿಸುವ ಪದ್ಧತಿಯ ವಿಡಿಯೋ ವೈರಲ್ ಆಗಿದೆ.
06:07 PM (IST) Apr 08
ನಟ ಅಜಯ್ ರಾವ್ ಅಭಿನಯದ ಯುದ್ಧಕಾಂಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ನಿರ್ಮಾಣಕ್ಕಾಗಿ ಅಜಯ್ ರಾವ್ ತಮ್ಮ BMW ಕಾರನ್ನು ಮಾರಾಟ ಮಾಡಿದ್ದು, ಮಗಳು ಚೆರಿಷ್ಮಾ ಕಾರ್ ಬಿಟ್ಟುಕೊಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ.
ಪೂರ್ತಿ ಓದಿ05:55 PM (IST) Apr 08
ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ ತಂಡವು ಉತ್ತಮ ಪ್ರದರ್ಶನ ನೀಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಆಟಗಾರ ಅಂಬಟಿ ರಾಯುಡು ಆರ್ಸಿಬಿ ಈ ಬಾರಿ ಐಪಿಎಲ್ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ.
ಪೂರ್ತಿ ಓದಿ05:50 PM (IST) Apr 08
ಅಮೆರಿಕ ಹಾಗೂ ಇರಾನ್ ನಡುವಿನ ವೈಮನಸ್ಸು ಹೆಚ್ಚಾಗುತ್ತಿದ್ದಂತೆ ಹಲವು ಸುತ್ತಿನ ಮಾತುಕಗಳು ಮುರಿದು ಬಿದ್ದಿತ್ತು. ಹೀಗಾಗಿ ಪರಮಾಣು ಆತಂಕ, ಯುದ್ಧ ಭೀತಿ ಹೆಚ್ಚಾಗಿತ್ತು. ಇದೀಗ ಅಮೆರಿಕ ಎಚ್ಚರಿಕೆ ಬೆನ್ನಲ್ಲೇ ಇರಾನ್ ಮಾತುಕತೆಗೆ ಒಪ್ಪಿದೆ.
ಪೂರ್ತಿ ಓದಿ05:36 PM (IST) Apr 08
ಭಾರತೀಯ ಉದ್ಯಮಿ ಶ್ರುತಿ ಚತುರ್ವೇದಿ ಅವರನ್ನು ಅಮೆರಿಕದ ವಿಮಾನ ನಿಲ್ದಾಣದಲ್ಲಿ 8 ಗಂಟೆಗಳ ಕಾಲ ಬಂಧಿಸಿ ಅವಮಾನಿಸಲಾಗಿದೆ. ಪವರ್ ಬ್ಯಾಂಕ್ ನೆಪದಲ್ಲಿ ಎಫ್ಬಿಐ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪೂರ್ತಿ ಓದಿ05:31 PM (IST) Apr 08
ಬೆಂಗಳೂರಿನಲ್ಲಿ ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಪೋಷಕರು ಇದು ಕೊಲೆ ಎಂದು ಆರೋಪಿಸಿದ್ದಾರೆ, ಪತಿ ಬೇರೆ ಯುವತಿಯರೊಂದಿಗೆ ಸಂಬಂಧ ಹೊಂದಿದ್ದನೆಂದು ಹೇಳಿದ್ದಾರೆ.
ಪೂರ್ತಿ ಓದಿ05:00 PM (IST) Apr 08
ನಿರೂಪಕಿ ಅನುಶ್ರೀ ಯೂಟ್ಯೂಬ್ ಚಾನೆಲ್ನಿಂದ ಎಷ್ಟು ಆದಾಯ ಗಳಿಸುತ್ತಾರೆ? ಅವರ ವಿಡಿಯೋಗಳ ವೀಕ್ಷಣೆ ಮತ್ತು ಗಳಿಕೆಯ ವಿವರ ಇಲ್ಲಿದೆ. ಆಂಕರಿಂಗ್ ಸಂಬಳವನ್ನೇ ಮೀರಿಸುತ್ತಾ ಯೂಟೂಬ್ ಆದಾಯ ನೀವೇ ನೋಡಿ..
ಪೂರ್ತಿ ಓದಿ04:51 PM (IST) Apr 08
ವಿದೇಶಕ್ಕೆ ಹೋಗಿದ್ದ ವ್ಯಕ್ತಿಗೆ ಅಲ್ಲಿ ಕೇವಲ ಜ್ವರ ಬಂದ ಕಾರಣಕ್ಕೆ 88 ಲಕ್ಷ ರೂಪಾಯಿ ಆಸ್ಪತ್ರೆ ಬಿಲ್ ಭರಿಸಬೇಕಾದಂತಹ ಸ್ಥಿತಿ ನಿರ್ಮಾಣವಾದಂತಹ ಘಟನೆ ನಡೆದಿದೆ.
ಪೂರ್ತಿ ಓದಿ04:49 PM (IST) Apr 08
ಎಂಬಿಬಿಎಸ್ ಪದವೀಧರೆ ವೈದ್ಯೆಯೊಬ್ಬಳು, ತಮ್ಮದೇ ಆಸ್ಪತ್ರೆಯಲ್ಲಿ ನೆಲ ಒರೆಸುವ ಕ್ಲೀನರ್ ಸ್ಟೈಲ್ಗೆ ಫಿದಾ ಆಗಿ ಮದುವೆಯಾಗಿರುವ ಕುತೂಹಲದ ಲವ್ ಸ್ಟೋರಿ ಇದು...
04:32 PM (IST) Apr 08
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಕೇದಾರ್ ಜಾಧವ್ ಬಿಜೆಪಿಗೆ ಸೇರಿದ್ದಾರೆ. ಮಹಾರಾಷ್ಟ್ರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅವರು ಪಕ್ಷದ ಬಾವುಟ ಹಿಡಿದಿದ್ದಾರೆ. ಈ ಮೂಲಕ ಕ್ರಿಕೆಟ್ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿದ್ದಾರೆ.
ಪೂರ್ತಿ ಓದಿ04:27 PM (IST) Apr 08
ಬಾಲಿವುಡ್ ನಟಿ ಮಲೈಕಾ ಅರೋರಾಗೆ ಮುಂಬೈ ಕೋರ್ಟ್ ಶಾಕ್ ನೀಡಿದೆ. ನಟಿ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿದೆ. ಅಷ್ಟಕ್ಕೂ ಮಲೈಕಾ ಅರೋರಾಗೆ ಕೋರ್ಟ್ ವಾರೆಂಟ್ ಕೊಟ್ಟಿದ್ದೇಕೆ?
ಪೂರ್ತಿ ಓದಿ03:58 PM (IST) Apr 08
ಕೇರಳದಲ್ಲಿ ಮಗಳ ಹಂತಕನನ್ನು ಕೊಂದ ತಂದೆ ಶಂಕರನಾರಾಯಣನ್ ನಿಧನರಾಗಿದ್ದಾರೆ. 24 ವರ್ಷಗಳ ಹಿಂದೆ ನಡೆದ ಕೃಷ್ಣಪ್ರಿಯ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ತಂದೆಯೇ ಕೊಂದಿದ್ದರು.
ಪೂರ್ತಿ ಓದಿ03:36 PM (IST) Apr 08
ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಬೆಲೆ ಏರಿಕೆ ಮಾಡಿದೆ ಎಂದು ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಪೈಪ್ ಡು ಗ್ಯಾಸ್ ಅಳವಡಿಸಿದರೆ ಗ್ಯಾಸ್ ಬೆಲೆ ಇಳಿಕೆಯಾಗುತ್ತದೆ ಎಂದರು. ಡಿಸಿ ಅರೇಬಿಕ್ ಶಾಲೆಗೆ ಅನುಮತಿ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಪೂರ್ತಿ ಓದಿ03:34 PM (IST) Apr 08
ಮದುವೆಯಾದ ನವ ಜೋಡಿಯ ರೋಮ್ಯಾಂಟಿಕ್ ಹನಿಮೂನ್ ವಿಡಿಯೋ ಒಂದು ವೈರಲ್ ಆಗಿದೆ. ಕ್ಯಾಂಡಲ್ಲೈಟ್ ಡಿನ್ನರ್, ಶಾಂಪೇನ್, ಕೇಕ್, ಸಿಂಗರಿಸಿದ ಬೆಡ್ ಸೇರಿದಂತೆ ಕೆಲ ಪ್ರಮುಖ ವಿಚಾರಗಳು ಈ ವಿಡಿಯೋದಲ್ಲಿದೆ.
03:32 PM (IST) Apr 08
2008ರ ಮುಂಬೈ ದಾಳಿಯ ಆರೋಪಿ ತಹಾವೂರ್ ಹುಸೇನ್ ರಾಣಾ ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯುವಂತೆ ಕೋರಿದ್ದ ಅರ್ಜಿಯನ್ನು ಯುಎಸ್ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈತನನ್ನು ಭಾರತಕ್ಕೆ ಗಡೀಪಾರು ಮಾಡದಂತೆ ರಾಣಾ ಅರ್ಜಿ ಸಲ್ಲಿಸಿದ್ದ.
ಪೂರ್ತಿ ಓದಿ03:28 PM (IST) Apr 08
ಬಿಹಾರದ ಬಿಹಾರ್ ಶರೀಫ್ನಲ್ಲಿ ಹೊಸ ಗಡಿಯಾರ ಗೋಪುರ ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಸ್ಥಗಿತಗೊಂಡಿದೆ. ಕಳಪೆ ವಿನ್ಯಾಸ ಮತ್ತು ದುಬಾರಿ ವೆಚ್ಚದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದು ಭ್ರಷ್ಟಾಚಾರದ ಸಂಕೇತವೆಂದು ಟೀಕಿಸಿದ್ದಾರೆ.
ಪೂರ್ತಿ ಓದಿ02:55 PM (IST) Apr 08
ಕಿಸ್ಸಿಂಗ್ ಸೀನ್ ಮಾಡಲಲು ಇಬ್ಬರಿಗೂ ತೀವ್ರ ಮುಜುಗರ. ಹೀರೋ ಹಾಗೂ ಹೀರೋಯಿನ್ ಇಬ್ಬರೂ ಈ ದೃಶ್ಯ ಬೇಡವೇ ಬೇಡ ಎಂದಿದ್ದಾರೆ. ಆದರೆ ನಿರ್ದೇಶಕರು ಬಿಡಲೇ ಇಲ್ಲ. ಕೊನೆಗೂ ಕಿಸ್ಸಿಂಗ್ ಸೀನ್ ಮಾಡಿದ ನಾಯಕ-ನಾಯಕಿಗೆ ಇದು ಸಿನಿಮಾ ಇತಿಹಾಸದ ಅತ್ಯಂತ ಕೆಟ್ಟ ಕಿಸ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ ಇದೇ ಕಿಸ್ಸಿಂಗ್ ಸೀನ್ ಸಿನಿ ರಸಿಕರನ್ನು ರಂಜಿಸಿ ಸಿನಿಮಾ ಸೂಪರ್ ಹಿಟ್ ಆಗುವಂತೆ ಮಾಡಿತ್ತು.
ಪೂರ್ತಿ ಓದಿ02:34 PM (IST) Apr 08
ದಕ್ಷಿಣ ಭಾರತೀಯ ನಟ ಅಲ್ಲು ಅರ್ಜುನ್ 43ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬಳಿ ದುಬಾರಿ ವ್ಯಾನಿಟಿ ವ್ಯಾನ್ ಮತ್ತು ರೇಂಜ್ ರೋವರ್, ರೋಲ್ಸ್ ರಾಯ್ಸ್ ಸೇರಿದಂತೆ ಐಷಾರಾಮಿ ಕಾರುಗಳಿವೆ.
ಪೂರ್ತಿ ಓದಿ02:25 PM (IST) Apr 08
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಕೋರ್ಟ್ಗೆ ಗೈರಾದ ಹಿನ್ನೆಲೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ದರ್ಶನ್ಗೆ ಎಚ್ಚರಿಕೆ ನೀಡಲಾಗಿದೆ. ಮೇ 20ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಪೂರ್ತಿ ಓದಿ02:17 PM (IST) Apr 08
ತಮಿಳುನಾಡಿನ ಶಾಲೆಯೊಂದರ ಮಕ್ಕಳು ಥಾಯ್ ಹಾಡಿಗೆ ಡಾನ್ಸ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಥ ಗೊತ್ತಿಲ್ಲದಿದ್ದರೂ ಈ ಹಾಡಿಗೆ ಮಕ್ಕಳು ಸೊಗಸಾಗಿ ಹೆಜ್ಜೆ ಹಾಕಿದ್ದು ಎಲ್ಲರ ಗಮನ ಸೆಳೆದಿದೆ.
ಪೂರ್ತಿ ಓದಿ01:24 PM (IST) Apr 08
ಅಯೋಧ್ಯೆಯ ರಾಮ ಮಂದಿರದಲ್ಲಿ ಶೀಘ್ರದಲ್ಲೇ ಶ್ರೀರಾಮನ ಪಟ್ಟಾಭಿಷೇಕ ನಡೆಯಲಿದೆ. ದೇವಾಲಯದ ಮೊದಲ ಮಹಡಿಯಲ್ಲಿ ರಾಮ ದರ್ಬಾರ್ ಸ್ಥಾಪನೆಯ ನಂತರ ಈ ಸಮಾರಂಭ ನಡೆಯಲಿದೆ. ದೇವಾಲಯದ ನಿರ್ಮಾಣ ಕಾರ್ಯವು ಏಪ್ರಿಲ್ 15 ರ ಸುಮಾರಿಗೆ ಪೂರ್ಣಗೊಳ್ಳಲಿದೆ.
ಪೂರ್ತಿ ಓದಿ12:59 PM (IST) Apr 08
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ಆ ಪ್ರಕರಣಗಳ ತನಿಖೆ ಸಲುವಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.
ಪೂರ್ತಿ ಓದಿ12:58 PM (IST) Apr 08
ಉತ್ತರ ಪ್ರದೇಶದ ಮೀರತ್ನಲ್ಲಿ ಪತಿ ಸೌರಭ್ ರಜಪೂತ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮುಸ್ಕಾನ್ ರಸ್ತೋಗಿ ಗರ್ಭಿಣಿ ಎಂದು ತಿಳಿದುಬಂದಿದೆ. ಆಕೆಯ ಪರೀಕ್ಷಾ ಫಲಿತಾಂಶ ಸೋಮವಾರ ದೃಢಪಟ್ಟಿದೆ. ಆಕೆ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದಳು.
ಪೂರ್ತಿ ಓದಿ12:53 PM (IST) Apr 08
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 81.15 ಫಲಿತಾಂಶ ಬಂದಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ನಲ್ಲಿ ನೋಡಬಹುದು.
ಪೂರ್ತಿ ಓದಿ12:51 PM (IST) Apr 08
ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಗುಡ್ನ್ಯೂಸ್ ಕೊಟ್ಟಿದೆ. 1007 ಹುದ್ದೆಗಳಿಗೆ ಎಸ್ಎಸ್ಎಸ್ಸಿ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆಗಳಿಗೆ ಅರ್ಜಿ ಕರೆದಿದೆ. ಡಿಟೇಲ್ಸ್ ಇಲ್ಲಿದೆ...
12:50 PM (IST) Apr 08
ಬೆಂಗಳೂರಿನಲ್ಲಿ ಗಂಡನ ಅನೈತಿಕ ಸಂಬಂಧದಿಂದ ಬೇಸತ್ತ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೆಬ್ಬಾಳದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೂರ್ತಿ ಓದಿ