ಬೆಂಗಳೂರು (ಜೂ.8) : ಆರ್ಸಿಬಿ ವಿಜಯೋತ್ಸವ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರಾದ ಎಲ್ಲಾ 11 ಮಂದಿ ಕುಟುಂಬದವರಿಗೆ ಸರ್ಕಾರ ಪರಿಹಾರ ಧನ 25 ಲಕ್ಷ ರೂ.ಗೆ ಹೆಚ್ಚಿಸಿದೆ. ಇದೀಗ ಮೃತ ಕುಟುಂಬಗಳಿಗೆ ಒಟ್ಟು 40 ಲಕ್ಷ ರು. ಪರಿಹಾರ ಸಿಗಲಿದೆ.
ಕಾಲ್ತುಳಿತ ದುರ್ಘಟನೆ ನಡೆದ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬದವರಿಗೆ ತಲಾ 10 ಲಕ್ಷ ರು. ಪರಿಹಾರ ಘೋಷಿಸಿದ್ದರು. ಇದೀಗ ಈ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರು.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದಾರೆ.
ಸರ್ಕಾರದ ಜೊತೆಗೆ ಮೃತರ ಕುಟುಂಬಗಳಿಗೆ ಈಗಾಗಲೇ ಆರ್ಸಿಬಿ ಪ್ರಾಂಚೈಸಿ ತಲಾ 10 ಲಕ್ಷ ರು. ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನವರು ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಆರ್ಸಿಬಿ ಫ್ರಾಂಚೈಸಿಯಿಂದ 10 ಲಕ್ಷ ರು. ಪರಿಹಾರ ಘೋಷಣೆ ಮಾಡಲಾಗಿದೆ. ಇದೀಗ ಸರ್ಕಾರ 25 ಲಕ್ಷ ಕೊಟ್ಟರೆ ಮೃತ ಕುಟುಂಬಗಳಿಗೆ ಒಟ್ಟು 40 ಲಕ್ಷ ರು. ಪರಿಹಾರ ಸಿಕ್ಕಂತಾಗಲಿದೆ.
11:29 PM (IST) Jun 08
ಗೂಗೂಲ್ ಸಿಇಒ, ಭಾರತೀಯ ಮೂಲದ ಸುಂದರ್ ಪಿಚೈ ಇದೀಗ ಕಂಪನಿಯ ಮಂದಿನ ಸಿಇಒ ಯಾರು ಅನ್ನೋ ಪ್ರಶ್ನಗೆ ಉತ್ತರಿಸಿದ್ದಾರೆ.
11:09 PM (IST) Jun 08
10:55 PM (IST) Jun 08
ಕರುಣೆ, ಮೂಲಭೂತ ಹಕ್ಕು ಸೇರಿದಂತೆ ಬೊಗಳೇ ಮಾತುಗಳಿಗೆ ಅವಕಾಶವಿಲ್ಲ. ಲೈಂಗಿಕ ಅಪರಾಧಿಗಳ ಪುರುಷತ್ವ ಹರಣ ಇಂಜೆಕ್ಷನ್ ನೀಡಲು ಯುಕೆ ಸರ್ಕಾರ ಹೊಸ ಪ್ಲಾನ್ ಮಾಡಿದೆ.
10:46 PM (IST) Jun 08
ಸಮಾಜದಲ್ಲಿ ಅಶಾಂತಿಗೆ ಗೋಹತ್ಯೆ, ಗೋ ಕಳ್ಳತನ, ಅಕ್ರಮ ಗೋ ಸಾಗಾಟ, ಲವ್ ಜಿಹಾದ್ ಮಾತ್ರವಲ್ಲ ಮತೀಯವಾದ ಬಿತ್ತುವ ಪರಕೀಯ ಮತಗ್ರಂಥಗಳೂ ಕಾರಣವಾಗಿವೆ. ಈ ಬಗ್ಗೆ ಸಮಾಜದಲ್ಲಿ ವ್ಯಾಪಕ ಚರ್ಚೆ ನಡೆಯಬೇಕು.
10:34 PM (IST) Jun 08
ಎನ್ಟಿಪಿಸಿ ವಿದ್ಯುತ್ ಘಟಕ ಸ್ಥಾಪನೆಗೆ ಸಾವಿರಾರು ಎಕರೆ ಜಮೀನು ಕಳೆದುಕೊಂಡಿರುವ ಸಂತ್ರಸ್ತರ ಮಕ್ಕಳಿಗೆ ಇಲ್ಲಿ ಡಿ ದರ್ಜೆಯ ಶೇ.50 ರಷ್ಟು ಹುದ್ದೆ ಮೀಸಲಿಡಿ ಎಂದು ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.
10:19 PM (IST) Jun 08
ಜಿ7 ಶೃಂಗಸಭೆಗೆ ಕೆನಡಾ ಪ್ರಧಾನಿ, ಮೋದಿಗೆ ಆಹ್ವಾನ ನೀಡಿರುವುದು ಖಲಿಸ್ತಾನಿ ಉಗ್ರರ ಕಣ್ಣು ಕೆಂಪಾಗಿಸಿದೆ. ತೀವ್ರ ಆಕ್ರೋಶ ಹೊರಹಾಕಿರುವ ಖಲಿಸ್ತಾನಿ ಉಗ್ರರು ಇದೀಗ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ರೂಪಿಸಿರುವುದಾಗಿ ಕೆನಡಾ ಪತ್ರಕರ್ತ ಬಹಿರಂಗಪಡಿಸಿದ್ದಾರೆ.
09:19 PM (IST) Jun 08
ಸರ್ಕಾರಿ ಒಡೆತನದಲ್ಲಿದ್ದಾಗ ಏರ್ ಇಂಡಿಯಾ ಪ್ರತಿ ವರ್ಷ ನಷ್ಟದಲ್ಲೇ ಸಾಗುತ್ತಿತ್ತು. ಅತೀವ ನಷ್ಟದಲ್ಲಿದ್ದ ಏರ್ ಇಂಡಿಯಾವನ್ನು ಟಾಟಾ ಗ್ರೂಪ್ ಮರಳಿ ಪಡೆದಿತ್ತು. ಬಳಿಕ ಮಹತ್ತರ ಬದಲಾವಣೆಯೊಂದಿಗೆ ಸೇವೆ ಆರಂಭಿಸಿತ್ತು. ಇದರ ಪರಿಣಾಮ ಈ ವರ್ಷ ಏರ್ ಇಂಡಿಯಾ ಆದಾಯದಲ್ಲಿ ಶೇಕಡಾ 11ರಷ್ಟು ಏರಿಕೆಯಾಗಿದೆ.
09:10 PM (IST) Jun 08
ಸಹಕಾರ ಚಳುವಳಿಗೆ ಸುಮಾರು 120 ವರ್ಷಗಳ ಇತಿಹಾಸವಿದ್ದು, ಈ ಸಹಕಾರಿ ಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡಿದೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
08:52 PM (IST) Jun 08
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜೈನ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಅವುಗಳನ್ನು ತಡೆ ಹಿಡಿದು, ಜೈನ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
08:41 PM (IST) Jun 08
ಜನರಿಗೆ ಅನುಕೂಲ ಆಗುವಂತಹ ಯೋಜನೆ ನೀಡುವ ಸರ್ಕಾರ ರೈತರ ಬಗ್ಗೆಯೂ ಯೋಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಬಸವರಾಜ ಹೊರಟ್ಟಿ ತಿಳಿಸಿದರು.
08:25 PM (IST) Jun 08
ಹುಲಿ ಆಹಾರ ಹುಡುಕಿ ಬಂದಾಗ ನಾಯಿ ಕಣ್ಣಿಗೆ ಬಿದ್ದಿದೆ. ಇನ್ನೇನು ನಾಯಿಯನ್ನು ಹಿಡಿಯಬೇಕು ಎನ್ನುವಷ್ಟರಲ್ಲಿ ಎರಡೂ ಪ್ರಾಣಿಗಳು ಗುಂಡಿಗೆ ಬಿದ್ದಿದೆ. ಗುಂಡಿಗೆ ಬಿದ್ದ ಬೆನ್ನಲ್ಲೇ ಪಕ್ಕದಲ್ಲೇ ನಾಯಿ ಇದ್ದರೂ ಹುಲಿ ತಿಂದಿಲ್ಲ. ಬದಲು ರಕ್ಷಣೆಗಾಗಿ ನಾಯಿ ಹಾಗೂ ಹುಲಿ ಕೂಗಿಕೊಂಡ ಘಟನೆ ನಡೆದಿದೆ.
07:29 PM (IST) Jun 08
ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಭಾರತದ 2ನೇ ಶ್ರೀಮಂತ ವ್ಯಕ್ತಿ. ಆದರೆ ಗೌತಮ್ ಅದಾನಿ ಸ್ಯಾಲರಿ ಅಚ್ಚರಿಗೆ ಕಾರಣವಾಗಿದೆ. ಅದಾನಿ ಗ್ರೂಪ್ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಇಒ ಸೇರಿದಂತೆ ಇತರ ಪ್ರಮುಖ ಅಧಿಕಾರಿಗಳ ವೇತನಕ್ಕಿಂತ ಗೌತಮ್ ಅದಾನಿ ವೇತನ ಕಡಿಮೆ. ಗೌತಮ್ ಅದಾನಿ ಸ್ಯಾಲರಿ ಎಷ್ಟು?
07:28 PM (IST) Jun 08
ಮಣಿಪುರದಲ್ಲಿ ಅರಾಂಬಾಯಿ ತೆಂಗೋಲ್ ಸಂಘಟನೆಯ ಪ್ರಮುಖ ನಾಯಕನ ಬಂಧನದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಕರ್ಫ್ಯೂ ಜಾರಿ ಮತ್ತು ಇಂಟರ್ನೆಟ್ ಸ್ಥಗಿತಗೊಂಡಿದ್ದು, ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿವೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.
06:41 PM (IST) Jun 08
ಬಿಗ್ಬಾಸ್ ಖ್ಯಾತಿ ಸನಾ ಮಕ್ಬುಲ್ ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದರೆ. ಸನಾ ಆತ್ಮೀಯ ಸ್ನೇಹಿತೆ ಸನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಬಹಿರಂಗಪಡಿಸಿದ್ದಾರೆ. ಈ ಮಾಹಿತಿ ಹೊರಬೀಳುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ.
06:05 PM (IST) Jun 08
ಕಾವೇರಿ ಆರತಿಗೆ ರಾಜ್ಯಸರ್ಕಾರ 100 ಕೋಟಿ ರು. ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
05:57 PM (IST) Jun 08
ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಬಂಡೀಪುರದ ಪ್ರಾಕೃತಿಕ ಸೌಂಧರ್ಯಕ್ಕೆ ಮನ ಸೋಲದವರೇ ಇಲ್ಲ.
05:48 PM (IST) Jun 08
ಕಳೆದ ಪೂರ್ವ ಮುಂಗಾರಿನಲ್ಲಿ ಬಿದ್ದ ಭಾರೀ ಮಳೆಗೆ ಜಿಲ್ಲೆಯಲ್ಲಿ ಹಾನಿಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೀತಾಳಯ್ಯನಗಿರಿ, ಬಾಬಾಬುಡನ್ಗಿರಿ ಮಾಲ್ ಸೇರಿದಂತೆ ಗಿರಿ ಪ್ರದೇಶಕ್ಕೆ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿದರು.
05:41 PM (IST) Jun 08
ರಾಜ್ಯದಲ್ಲಿ ಕೈಗಾರಿಕೆಗಳು ಹಾಗೂ ದೊಡ್ಡ ದೊಡ್ಡ ಕಾರ್ಖಾನೆಗಳನ್ನು ತರಬೇಕೆಂಬ ನನ್ನ ಆಶಯಕ್ಕೆ ರಾಜ್ಯಸರ್ಕಾರ ಅಸಹಕಾರ ತೋರುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
05:26 PM (IST) Jun 08
05:16 PM (IST) Jun 08
ಮಂಗಳೂರಿಲ್ಲಿ ಇತ್ತೀಚೆಗೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಸರ್ಕಾರ ಎನ್ಐಎ ತನಿಖೆಗೆ ಒಪ್ಪಿಸಿದೆ. ಈ ಮೂಲಕ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರ ಹೋರಾಟಕ್ಕೆ ಫಲ ಸಿಕ್ಕಿದೆ.
05:08 PM (IST) Jun 08
05:05 PM (IST) Jun 08
05:04 PM (IST) Jun 08
ಹನಿಮೂನ್ಗೆಂದು ಮೇಘಾಲಯಕ್ಕೆ ಹೋದ ದಂಪತಿಯ ದುರಂತ ಅಂತ್ಯವಾಗಿದೆ. ಪತಿಯ ಶವ ಕಣಿವೆಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಕಾಣೆಯಾಗಿದ್ದು, ಬಾಂಗ್ಲಾದೇಶಕ್ಕೆ ಅಪಹರಣಮಾಡಿರುವ ಶಂಕೆ ವ್ಯಕ್ತವಾಗಿದೆ. ಏನಿದು ಪ್ರಕರಣ?
04:46 PM (IST) Jun 08
ನಟಿ ಅನುಷ್ಕಾ ಶೆಟ್ಟಿ ಫೋಟೋದಿಂದ ಹೈದರಾಬಾದ್ನಲ್ಲಿ 40 ಅಪಘಾತಗಳಾಗಿವೆ. ಅನುಷ್ಕಾ ಶೆಟ್ಟಿ ಬ್ಯಾನರ್ ವಾಹನ ಸವಾರರ ಗಮನ ಕೆಡಿಸಿಬಿಟ್ಟ ರೋಚಕ ಘಟನೆಯನ್ನು ನಿರ್ದೇಶಕ ಬಿಚ್ಚಿಟ್ಟಿದ್ದಾರೆ.
04:23 PM (IST) Jun 08
04:19 PM (IST) Jun 08
04:03 PM (IST) Jun 08
ಆಪರೇಶನ್ ಸಿಂದೂರ್, ಭಾರತೀಯ ಸೇನೆಗೆ ಗೌರವ ನೀಡಲು ಬಿಎಸ್ಎನ್ಎಲ್ ಭರ್ಜರಿ ಆಫರ್ ಘೋಷಿಸಿದೆ. ಅತೀ ಕಡಿಮೆ ಬೆಲೆಗೆ 336 ದಿನ ವ್ಯಾಲಿಟಿಡಿ ಪ್ರತಿ ರೀಚಾರ್ಜ್ ಹಣದಲ್ಲಿ ಗ್ರಾಹಕರಿಗೆ ಶೇ.2.5 ರಷ್ಟು ಡಿಸ್ಕೌಂಟ್, ಇನ್ನು ಶೇ.2.5 ರಷ್ಟು ಮೊತ್ತ ಸೇನೆಗೆ ನೀಡಲಿದೆ. ಏನಿದು ಬಿಎಸ್ಎನ್ಎಲ್ ಶೌರ್ಯ ಸಮರ್ಪಣ ಆಫರ್?
03:41 PM (IST) Jun 08
ಬೆಂಗಳೂರಿನ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ.
03:06 PM (IST) Jun 08
ಫಾಸ್ಟ್ಯಾಗ್ ಕಡ್ಡಾಯ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಫಾಸ್ಟ್ಯಾಗ್ ಕೆಲ ನಿಯಮಗಳು ಬಹುತೇಕರಿಗೆ ಗೊತ್ತಿಲ್ಲ. ಟೋಲ್ ಪ್ಲಾಜಾ ಬಳಿಕ ಸ್ಕ್ಯಾನ್ ಸಮಯ 10 ಸೆಕೆಂಡ್ ಮೀರುವಂತಿಲ್ಲ, ಇನ್ನು ಕ್ಯೂ ಕಿಲೋಮೀಟರ್ ಗಟ್ಟಲೇ ಇದ್ದರೆ ಪಾವತಿ ಮಾಡಬೇಕಿಲ್ಲ ಸೇರಿದಂತೆ ಹಲವು ಗೊತ್ತಿಲ್ಲದ ನಿಯಮಗಳು ಇಲ್ಲಿವೆ.
03:03 PM (IST) Jun 08
ಮೆದುಳು ನಿಷ್ಕ್ರಿಯಗೊಂಡ ದಾನಿಯ ಅಂಗಗಳನ್ನು ಭಾರತದ ಹಲವು ನಗರಗಳಿಗೆ ಸಾಗಿಸಿ 5ಮಂದಿ ರೋಗಿಗಳಿಗೆ ಹೊಸ ಬದುಕನ್ನು ನೀಡಲಾಗಿದೆ. ಭಾರತೀಯ ವಾಯುಪಡೆಯು ಬೆಂಗಳೂರಿನಿಂದ ದೆಹಲಿಗೆ ಒಂದು ಮೂತ್ರಪಿಂಡ ಮತ್ತು ಕಾರ್ನಿಯಾವನ್ನು ತುರ್ತು ವಿಮಾನದಲ್ಲಿ ಸಾಗಿಸಿ ಜೀವರಕ್ಷಕ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ.
02:57 PM (IST) Jun 08
ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಅವರ ನಿಶ್ಚಿತಾರ್ಥ ನಡೆದಿದೆ. ರಿಂಕು ಸಿಂಗ್ ಪ್ರಿಯಾರಿಗಿಂತ 160 ಪಟ್ಟು ಹೆಚ್ಚು ಶ್ರೀಮಂತರು! ಇಬ್ಬರ ಆಸ್ತಿ ಎಷ್ಟಿದೆ?
02:41 PM (IST) Jun 08
ಬಿಜೆಪಿ ನಾಯಕ ಮನೀಶ್ ಕಶ್ಯಪ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದೊಳಗಿನ ಅಸಮರ್ಪಕ ನಡವಳಿಕೆ ಮತ್ತು ಯುವಜನರ ಸಮಸ್ಯೆಗಳನ್ನು ನಿರ್ಲಕ್ಷಿಸುವುದೇ ರಾಜೀನಾಮೆಗೆ ಕಾರಣ ಎಂದು ತಿಳಿಸಿದ್ದಾರೆ. ಬಿಹಾರದ ಜನರಿಗಾಗಿ ಹೋರಾಡುವುದಾಗಿ ಹೇಳಿದ್ದಾರೆ.
02:20 PM (IST) Jun 08
ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ ಟಾಪ್ 5 ಅನ್ಕ್ಯಾಪ್ಡ್ ಆಟಗಾರರು ಯಾರು ಎನ್ನುವುದನ್ನು ನೋಡೋಣ ಬನ್ನಿ.
02:03 PM (IST) Jun 08
ವಿದೇಶದಲ್ಲಿ ಉದ್ಯೋಗ ಅದು ಕೂಡ ಟೆಕ್ ದೈತ್ಯ ಗೂಗಲ್ ಕಂಪೆನಿ! ಆದರೂ ಸಮೋಸಾ ಮಾರುವುದಕ್ಕೆ ಭಾರತಕ್ಕೆ ಮರಳಿದ ಟೆಕಿಯ ಯಶೋಗಾಥೆ ಇಲ್ಲಿದೆ...
01:34 PM (IST) Jun 08
ಗಿಲ್ಲಿ ವೆಂಕಟೇಶ್ ಕಿರುತೆರೆಯ ಅನೇಕ ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ ಅನುಭವ ಮತ್ತು ಹುಲಿಬೇಟೆ ಅನ್ನೋ ಸಿನಿಮಾದಲ್ಲಿ ಸಹ ನಿರ್ದೇಶನದ ಜೊತೆಗೆ ನೆಗೆಟಿವ್ ರೋಲ್ ಕೂಡ ಮಾಡಿದ್ದಾರೆ. ‘ತಾಳಟ್ಟಿ’ ಅನ್ನೋ ಸಿನಿಮಾವನ್ನ ನಿರ್ದೇಶನ ಮಾಡಿರುವ ಗಿಲ್ಲಿ ವೆಂಕಟೇಶ್..
01:11 PM (IST) Jun 08
ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಸಿಎಂ ಮತ್ತು ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಆರ್. ಅಶೋಕ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪೊಲೀಸ್ ಭದ್ರತೆ ಕೊರತೆ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
01:09 PM (IST) Jun 08
01:02 PM (IST) Jun 08
ಬಕ್ರೀದ್ ಹಬ್ಬದಂದು 60 ವರ್ಷದ ವ್ಯಕ್ತಿಯೊಬ್ಬರು ಆತ್ಮಹ*ತ್ಯೆ ಮಾಡಿಕೊಂಡಿದ್ದು, 'ನಾನೇ ಬಲಿಪಶು' ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಲಕ್ನೋದಲ್ಲಿ ನಡೆದ ಘಟನೆಯಲ್ಲಿ, ಇಶ್ ಮುಹಮ್ಮದ್ ಅನ್ಸಾರಿ ಎಂಬವರು ಗುಡಿಸಲಿನಲ್ಲಿ ಕತ್ತು ಕೊಯ್ದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.
12:56 PM (IST) Jun 08
ಪ್ರಿಯಕರನ ಜೊತೆ ಮಲಗಿದ್ದ ವೇಳೆ ಆತ ಬಿಟ್ಟ ಹೂಸಿನಿಂದ ಸೋಂಕು ಉಂಟಾಗಿ ಏಳು ವರ್ಷ ನರಳಾಡಿದ ಪ್ರೇಯಸಿಯ ಕರುಣಾಜನಕ ಕಥೆ ಇದು!
12:51 PM (IST) Jun 08