Published : Jul 19, 2025, 07:04 AM ISTUpdated : Jul 19, 2025, 11:57 PM IST

Karnataka News Live: ಗಡಿಯಲ್ಲಿ ಬ್ರಹ್ಮಪುತ್ರ ನದಿಗೆ ವಿಶ್ವದ ಅತೀ ದೊಡ್ಡ ಡ್ಯಾಮ್ ನಿರ್ಮಾಣ ಆರಂಭಿಸಿದ ಚೀನಾ

ಸಾರಾಂಶ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು ತನಿಖೆಯನ್ನು ಎಸ್ಐಟಿಗೆ ನೀಡಲಾಗದು. ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ. ಅವರು ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡೋಣ ಎಂದು ಹೇಳಿದ್ದಾರೆ.

Water level rises in Brahmaputra River following incessant rainfall in several parts of Assam

11:57 PM (IST) Jul 19

ಗಡಿಯಲ್ಲಿ ಬ್ರಹ್ಮಪುತ್ರ ನದಿಗೆ ವಿಶ್ವದ ಅತೀ ದೊಡ್ಡ ಡ್ಯಾಮ್ ನಿರ್ಮಾಣ ಆರಂಭಿಸಿದ ಚೀನಾ

ಬ್ರಹ್ಮಪುತ್ರ ನೀರಿಗಾಗಿ ಅರುಣಾಚಲ ಪ್ರದೇಶ ಮೇಲೆ ಕಣ್ಣಿಟ್ಟಿರುವ ಚೀನಾ ಇದೀಗ ಮತ್ತೊಂದು ದಾಳ ಉರುಳಿಸಿದೆ. ಭಾರತದ ಗಡಿ ಸಮೀಪದಲ್ಲೇ ಚೀನಾ ಬ್ರಹ್ಮಪುತ್ರ ನದಿಗೆ ವಿಶ್ವದಲ್ಲೇ ಅತೀ ದೊಡ್ಡ ಡ್ಯಾಮ್ ನಿರ್ಮಾಣ ಕಾರ್ಯ ಆರಂಭಿಸಿದೆ. ಇದು ಭಾರತದ ಆತಂಕ ಹೆಚ್ಚಿಸಿದೆ.

 

Read Full Story

11:25 PM (IST) Jul 19

ಸಂಪ್ರದಾಯ ಉಳಿಸಲು ಇಬ್ಬರು ಸಹೋದರರ ಮದ್ವೆಯಾದ ಯುವತಿ, ಹಲವರ ಪ್ರಶ್ನೆ ಒಂದೇ

ಮೂವರು ಉನ್ನತ ವ್ಯಾಸಾಂಗ ಮಾಡಿದ್ದಾರೆ. ಉತ್ತಮ ಕೆಲಸ ಪಡೆದುಕೊಂಡಿದ್ದಾರೆ. ಆದರೆ ತಮ್ಮ ಜನಾಂಗದ ಸಂಪ್ರದಾಯ ಉಳಿಸಲು ಇಬ್ಬರು ಸಹೋದರನ್ನು ಯುವತಿ ಮದುವೆಯಾಗಿದ್ದಾಳೆ. ಮೂವರು ಒಪ್ಪಿ-ಅಪ್ಪಿ ಈ ಮದುವೆ ನಡೆದಿದೆ. ಆದರೆ ಮದುವೆ ಸುದ್ದಿ ತಿಳಿಯುತ್ತಿದ್ದಂತೆ ಹಲವರು ಒಂದೇ ಪ್ರಶ್ನೆ ಕೇಳಿದ್ದಾರೆ.

Read Full Story

11:00 PM (IST) Jul 19

Priyanka Chopra ಮೂಗಿನ ಭಯಾಕನ ಸ್ಟೋರಿ ಕೇಳಿ! ಸುಂದರಿಯಾಗಲು ಹೋಗಿ ಎಡವಟ್ಟು...

ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿರೋ ನಟಿ ಪ್ರಿಯಾಂಕಾ ಚೋಪ್ರಾರ ಮೂಗಿನ ಸರ್ಜರಿ ವಿಷ್ಯ ಇದೀಗ ಮತ್ತೆ ವೈರಲ್​ ಆಗ್ತಿದೆ. ಅವರ ವಿಚಿತ್ರ ಸ್ಟೋರಿ ಕೇಳಿ...

 

Read Full Story

10:42 PM (IST) Jul 19

'ಒಳ್ಳೆತನ ಕಟ್ಕೊಂಡು ಏನ್​ ಮಾಡ್ಲಿ, ಅವ ತುಂಬಾ ಬೋರು' ಎಂದು ನಾಲ್ಕೇ ದಿನಕ್ಕೆ ಡಿವೋರ್ಸ್​ ಕೊಟ್ಟ ಪತ್ನಿ!

ಗಂಡ ಒಳ್ಳೆಯನಾಗಿದ್ರೆ ಸಾಕು ಎನ್ನುವವರ ಮಧ್ಯೆ ಇಲ್ಲೊಬ್ಬ ಯುವತಿ, ಒಳ್ಳೇತನ ಕಟ್ಕೊಂಡು ಏನ್​ ಮಾಡ್ಲಿ, ಅವನು ಸಕತ್​ ಬೋರ್​ ಎಂದು ಮದ್ವೆಯಾದ ನಾಲ್ಕೇ ದಿನಕ್ಕೆ ಡಿವೋರ್ಸ್​ಗೆ ಅರ್ಜಿ ಹಾಕಿದ್ದಾಳೆ. ಏನಿದು ಸ್ಟೋರಿ?

 

Read Full Story

10:39 PM (IST) Jul 19

ಫೋನ್ ಕಳೆದುಕೊಂಡರೆ ತಕ್ಷಣ ಏನು ಮಾಡಬೇಕು? ಟೆನ್ಶನ್ ಬಿಡಿ ಈ ಟಿಪ್ಸ್ ಫಾಲೋ ಮಾಡಿ

ಮೊಬೈಲ್ ಕಳುವಾದರೆ ಅಥವಾ ಕಳೆದು ಹೋದರೆ ತಕ್ಷಣ ಏನು ಮಾಡಬೇಕು? ಭಯ, ಆತಂಕ ಪಡುವ ಅಗತ್ಯವಿಲ್ಲ. ಕೆಲ ಕ್ರಮಗಳನ್ನು ಕೈಗೊಂಡರೆ ಡೇಟಾ ಸೇರಿದಂತೆ ಎಲ್ಲವೂ ಸೇಫ್.  

Read Full Story

10:06 PM (IST) Jul 19

ಬೆಂಗಳೂರಿನ ನಡು ರಸ್ತೆಯಲ್ಲಿ ಮಾರಾಕಾಸ್ತ್ರ ಹಿಡಿದು ಗುಂಪುಗಳ ನಡುವೆ ಮಾರಾಮಾರಿ

ಬೆಂಗಳೂರಿನಲ್ಲಿ ಪುಡಿ ರೌಡಿಗಳು ಅಟ್ಟಾಹಾಸ ಮೆರೆದಿದ್ದಾರೆ. ನಡು ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ಘಟನೆ ನಡೆದಿದೆ. ಮಾರಾಕಾಸ್ತ್ರ ಹಿಡಿದು ಹಲ್ಲೆ ನಡೆಸಲಾಗಿದೆ.

 

Read Full Story

09:52 PM (IST) Jul 19

Amruthadhaare - ಗೌತಮ್​ಗೆ ಕಾಣೆಯಾದ ಮಗಳು ಸಿಕ್ತಾಳಾ? ಸೀರಿಯಲ್​ ಟ್ವಿಸ್ಟ್​ ಹೇಳಿದ ನಟಿ ಮಿಲನಾ ನಾಗರಾಜ್!

ಅಮೃತಧಾರೆಯಲ್ಲಿ ಗೌತಮ್​ಗೆ ಕಾಣೆಯಾಗಿರುವ ಮಗಳು ಸಿಗ್ತಾಳಾ? ಸ್ಯಾಂಡಲ್​ವುಡ್​ ನಟಿ ಮಿಲನಾ ನಾಗರಾಜ್​ ಹೇಳಿದ್ದೇನು ಕೇಳಿ...

 

Read Full Story

09:23 PM (IST) Jul 19

ಭಾರತದಲ್ಲಿ 10 ವರ್ಷಗಳಿಂದ ನೆಲೆಸಿದ್ದ ನೇಹಾ ಬಾಂಗ್ಲಾದೇಶದ ಅಬ್ದುಲ್ಲಾ ಎಂದು ಪತ್ತೆ

ಬರೋಬ್ಬರಿ 10 ವರ್ಷದಿಂದ ಭಾರತದಲ್ಲಿ ನೇಹಾ ಹೆಸರಿನಲ್ಲಿ ನೆಲೆಸಿದ್ದ ಮಂಗಳಮುಖಿಯ ಅಸಲಿ ಮುಖ ಬಹಿರಂಗವಾಗಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ ಇದು ನೇಹಾ ಅಲ್ಲ ಬಾಂಗ್ಲಾದೇಶದ ಅಬ್ದುಲ್ಲಾ ಎಂದು ಪತ್ತೆ.

Read Full Story

08:33 PM (IST) Jul 19

ಮದುವೆಗೆ 3 ಕಡೆ ಹೆಣ್ಣು ನೋಡಿದರೂ ತಿರಸ್ಕಾರ, ನೊಂದ ಹೋಂಗಾರ್ಡ್ ದುಡುಕಿನ ನಿರ್ಧಾರ

ಮೂರು ಕಡೆ ಹೆಣ್ಣು ನೋಡಲಾಗಿತ್ತು. ಆದರೆ ಮೂವರು ತಿರಸ್ಕರಿಸಿದ್ದರು. ಇತ್ತ ಮದುವೆ ವಯಸ್ಸು ದಾಟುತ್ತಿದ್ದರೂ ಕಂಕಣ ಬಾಗ್ಯ ಕೂಡಿ ಬರದೇ ನೊಂದುಕೊಂಡಿದ್ದ ಹೋಂಗಾರ್ಡ್ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.

Read Full Story

07:59 PM (IST) Jul 19

ಬೆಂಗಳೂರನ್ನು ಜಿಬಿಎ ಅಡಿ 5 ಹೊಸ ಪಾಲಿಕೆಗಳಾಗಿ ವಿಂಗಡಿಸಿ ಘೋಷಣೆ, ಆಕ್ಷೇಪಣೆ ಸಲ್ಲಿಸಲು 30 ದಿನ ಅವಕಾಶ

ಬೆಂಗಳೂರು ನಗರವನ್ನು ಐದು ಪಾಲಿಕೆಗಳಾಗಿ ವಿಂಗಡಿಸಿ ಕರ್ನಾಟಕ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ. ಪ್ರತಿ ಪಾಲಿಕೆಯು ಪ್ರತ್ಯೇಕ ಆಡಳಿತ ಘಟಕವಾಗಿ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರಿಂದ 30 ದಿನಗಳೊಳಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದೆ.
Read Full Story

07:51 PM (IST) Jul 19

ಅಂಬಾನಿ ನಡೆಗೆ ಹಲವು ಕಂಪನಿಗಳಿಗ ನಡುಕ, ಇನ್ಶೂರೆನ್ಸ್ ಕ್ಷೇತ್ರಕ್ಕೆ ಜಿಯೋ ಎಂಟ್ರಿ

ಜಿಯೋ ಫಿನಾನ್ಶಿಯಲ್ ಇದೀಗ ಭಾರತೀಯ ವಿಮಾ ಕ್ಷೇತ್ರಕ್ಕೆ ಎಂಟ್ರಿಕೊಟ್ಟಿದೆ. ಅಲಯಂಜ್ ಸಮೂಹದ ಪಾಲುದಾರಿಕೆ ಮಾಡಿಕೊಂಡಿರುವ ಜಿಯೋ ಭಾರತದಲ್ಲಿ ದೇಶಿಯ ಮರುವಿಮೆ ಘೋಷಣೆ ಮಾಡಿದೆ.

Read Full Story

07:39 PM (IST) Jul 19

ಸ್ಟಾರ್‌ಗಳ ಕವಿಹೃದಯ! ಕವನ ಬರೆಯೋ ಬಾಲಿವುಡ್‌ ತಾರೆಯರು ಇವರು!

ಬೆಳ್ಳಿತೆರೆಯ ಮೇಲೆ ಮಿಂಚುವ ತಾರೆಯರಲ್ಲಿ ಅಡಗಿರುವ ಕಾವ್ಯ ಪ್ರತಿಭೆಗಳು ಇವು. ಅಮಿತಾಭ್‌ ಬಚ್ಚನ್‌ರಿಂದ ಹಿಡಿದು ಮೀನಾ ಕುಮಾರಿಯವರೆಗಿನ ಹಲವು ನಟ-ನಟಿಯರ ಕಾವ್ಯ ರಚನಾ ಪ್ರತಿಭೆಯ ಬಗ್ಗೆ ಇಲ್ಲಿ ಒಂದು ನೋಟ.

Read Full Story

07:12 PM (IST) Jul 19

ಆಫೀಸ್ ರೊಮ್ಯಾನ್ಸ್ ತಿರಸ್ಕರಿಸಿದ ಮಹಿಳಾ ಉದ್ಯೋಗಿಗೆ ಸಂಕಷ್ಟ, ಸ್ಫೋಟಕ ಮಾಹಿತಿ ಬಹಿರಂಗ

ಬಾಸ್‌ಗೆ ಮಹಿಳಾ ಉದ್ಯೋಗಿ ಮೇಲೆ ಪ್ರೀತಿ ಶುರುವಾಗಿದೆ. ಆದರೆ ಮಹಿಳಾ ಟೆಕ್ಕಿ ಬಾಸ್ ಪ್ರೀತಿ ನಿರಾಕರಿಸಿದ್ದಾರೆ. ಆಫೀಸ್ ರೊಮ್ಯಾನ್ಸ್ ತಿರಸ್ಕರಿಸಿದ ಮಹಿಳಾ ಟೆಕ್ಕಿ ಇದೀಗ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡಿದಿದೆ.

Read Full Story

06:47 PM (IST) Jul 19

ಮೈದುನನ ಜೊತೆ ಮಂಚ ಏರಲು ಅಡ್ಡಿಯಾದ ಗಂಡನನ್ನೇ ಎಲೆಕ್ಟ್ರಿಕ್‌ ಶಾಕ್‌ ಕೊಟ್ಟು ಮುಗಿಸಿದಳು ಪತ್ನಿ!

ಮೈದುನನ ಜೊತೆ ಸಂಬಂಧ ಹೊಂದಿದ್ದ ಪತ್ನಿ, ಗಂಡನಿಗೆ ಮಾದಕ ದ್ರವ್ಯ ಮತ್ತು ವಿದ್ಯುತ್ ಶಾಕ್ ನೀಡಿ ಕೊಲೆ ಮಾಡಿದ್ದಾಳೆ. ದೆಹಲಿಯ ದ್ವಾರಕಾದಲ್ಲಿ ನಡೆದ ಘಟನೆಯಲ್ಲಿ ಪತ್ನಿ ಮತ್ತು ಮೈದುನನನ್ನು ಪೊಲೀಸರು ಬಂಧಿಸಿದ್ದಾರೆ. ಚಾಟ್‌ಗಳಲ್ಲಿ ಕೊಲೆಗೆ ಸಂಚು ರೂಪಿಸಿದ್ದಕ್ಕೆ ಪುರಾವೆಗಳು ದೊರೆತಿವೆ.
Read Full Story

06:40 PM (IST) Jul 19

Bhagyalakshmi ಪೂಜಾಳ ಮದ್ವೆ ಮುಗಿಯುತ್ತಲೇ ಸೀರಿಯಲ್​ ವೀಕ್ಷಕರಿಗೆ ಭರ್ಜರಿ ಗುಡ್​ನ್ಯೂಸ್​!

ಭಾಗ್ಯಳ ತಂಗಿ ಪೂಜಾಳ ಮದುವೆಯ ವಿಷಯದಲ್ಲಿ ಇರುವ ಗೊಂದಲ ಈಗ ತಿಳಿಯಾಗಿದ್ದು, ಆದಿಯಿಂದಾಗಿ ಮದುವೆ ಸುಸೂತ್ರವಾಗಿ ನಡೆಯಲಿದೆ. ಪೂಜಾಳ ಮದುವೆ ಮುಗಿಯುತ್ತಲೇ ಮತ್ತೊಂದು ಭರ್ಜರಿ ಗುಡ್​ನ್ಯೂಸ್ ಇದೆಯಂತೆ. ಏನದು?

 

Read Full Story

06:23 PM (IST) Jul 19

ರಾಜ್ಯದಲ್ಲಿ ಹಲೆವೆಡೆ ವರುಣಾರ್ಭಟ, ಬೆಂಗಳೂರು ಜಿಟಿ ಜಿಟಿ ಮಳೆಗೆ ಟ್ರಾಫಿಕ್ ಜಾಮ್

ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಎಚ್ಚರಿಕೆಯನ್ನೂ ನೀಡಲಾಗಿದೆ. ಇದೀಗ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಗೆ ವಾಹನ ಸವಾರರು ಪರಾಡಿದ್ದಾರೆ. ಹವಾಮಾನ ಇಲಾಖೆ ಸೂಚನೆ ಏನು?

Read Full Story

06:21 PM (IST) Jul 19

Kwatle Kitchen - ಹೇಳಿದ ವಸ್ತು ಟಚ್​ ಮಾಡಿದ್ರೆ ಔಟ್​! ನಟಿಯರ ಜೊತೆ ಟ್ರೈ ಮಾಡಿ ಭರ್ಜರಿ ಅಂಕ ಗಳಿಸಿ...

ನಾಲ್ಕು ವಸ್ತುಗಳಲ್ಲಿ ಹೇಳಿದ ವಸ್ತು ಟಚ್​ ಮಾಡಿದ್ರೆ ಔಟ್​. ವಧು ಮತ್ತು ನೂರು ಜನ್ಮಕು ನಾಯಕಿಯರ ಜೊತೆ ನೀವೂ ಟ್ರೈ ಮಾಡಿ ಅಂಕ ಗಳಿಸಿ. ಏನಿದು ಆಟ ನೋಡಿ!

 

Read Full Story

05:56 PM (IST) Jul 19

ಮಂಗಳೂರಿನ ವಂಚಕ ರೋಷನ್ ಸಲ್ಡಾನಾ ಚೇಂಬರ್‌ ಆಫ್‌ ಸೀಕ್ರೆಟ್ಸ್‌ ಕಂಡು ಪೊಲೀಸರೇ ಕಂಗಾಲು!

ಮಂಗಳೂರಿನಲ್ಲಿ ಕುಖ್ಯಾತ ಡ್ರಗ್ ಪೆಡ್ಲರ್ ರೋಷನ್ ಸಲ್ಡಾನಾ ಎಂಬಾತನ ಐಷಾರಾಮಿ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸರು, ಅಲ್ಲಿ ಅನೇಕ ರಹಸ್ಯ ಕೋಣೆಗಳು, ತಪ್ಪಿಸಿಕೊಳ್ಳುವ ಮಾರ್ಗಗಳು ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಪತ್ತೆ ಹಚ್ಚಿದ್ದಾರೆ. 

Read Full Story

05:35 PM (IST) Jul 19

ಗೆಳತಿ ದುಬೈ ತಲುಪಿದರೂ ನಾನು ಇನ್ನೂ ಮನೆ ಸೇರಿಲ್ಲ, ಬೆಂಗಳೂರು ಟ್ರಾಫಿಕ್ ಪೋಸ್ಟ್‌ಗೆ ಭಾರಿ ವಿರೋಧ

ಗೆಳತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಿಟ್ಟು ನಾನು ಮನೆಗೆ ಮರಳಿದೆ.ಆದರೆ ನಾನು ಬೆಂಗಳೂರು ಟ್ರಾಫಿಕ್‌ನಲ್ಲೇ ಸಿಲುಕಿಕೊಂಡಿದ್ದೇನೆ. ಗೆಳತಿ ಆಗಲೇ ದುಬೈ ತಲುಪಿದ್ದಾಳೆ. ಬೆಂಗಳೂರು ಟ್ರಾಫಿಕ್ ಕುರಿತು ಮಾಡಿದ ಪೋಸ್ಟ್ ಇದೀಗ ಭಾರಿ ವಿರೋಧಕ್ಕೆ ಕಾರಣವಾಗಿದೆ.

Read Full Story

05:18 PM (IST) Jul 19

Kwatle Kitchen - ತರಕಾರಿ ಮಾರುತ್ತಾ ನಿಮ್ಮನೆಗೆ ಬರಲಿದ್ದಾಳೆ ನಟಿ ನಿವೇದಿತಾ ಗೌಡ- ಡಿಟೇಲ್ಸ್ ಇಲ್ಲಿದೆ ನೋಡಿ

ಕ್ವಾಟ್ಲೆ ಕಿಚನ್​ನಲ್ಲಿ ತರಕಾರಿ ಮಾರುವ ಹುಡುಗಿಯಾಗಿ ಬರಲಿದ್ದಾರೆ ಮಾದಕ ನಟಿ ನಿವೇದಿತಾ ಗೌಡ. ನಿಮ್ಮ ಮನೆಗೂ ಬರಲಿದ್ದಾರೆ ನಟಿ. ಏನಿದು ವಿಷ್ಯ ನೋಡಿ!

 

Read Full Story

04:42 PM (IST) Jul 19

ನಿಖಿಲ್ ಕಾಮತ್ ಜೊತೆ ಕೆಲಸ ಮಾಡುತ್ತೀರಾ? ಉದ್ಯೋಗ ಆಫರ್ ನೀಡಿದ ಜಿರೋಧಾ ಸಹ ಸಂಸ್ಥಾಪಕ

ಉದ್ಯಮಿ ನಿಖಿಲ್ ಕಾಮತ್ ಜೊತೆ, ಕೋರ್ ತಂಡದ ಜೊತೆ ಕೆಲಸ ಮಾಡಲು ಅವಕಾಶವಿದೆ. ಜಿರೋಧ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಇದೀಗ ಭರ್ಜರಿ ಉದ್ಯೋಗ ಆಫರ್ ನೀಡಿದ್ದಾರೆ.

 

Read Full Story

04:35 PM (IST) Jul 19

ಬೆಚ್ಚಿ ಬಿದ್ದ ಬಿಹಾರ - ವೈದ್ಯನ ಮೇಲೆ ಶೂಟೌಟ್‌, ಆಸ್ಪತ್ರೆಗೆ ನುಗ್ಗಿ ಐಸಿಯುನಲ್ಲಿದ್ದ ಕ್ರಿಮಿನಲ್ ಹತ್ಯೆ!

ಗಯಾದಲ್ಲಿ ವೈದ್ಯರ ಮೇಲೆ ಗುಂಡಿನ ದಾಳಿ, ಪಾಟ್ನಾ ಆಸ್ಪತ್ರೆಯಲ್ಲಿ ಕ್ರಿಮಿನಲ್‌ನ ಹತ್ಯೆ. ಚುನಾವಣೆ ಹತ್ತಿರವಾಗುತ್ತಿರುವಾಗ ಬಿಹಾರದಲ್ಲಿ ಅಪರಾಧ ಘಟನೆಗಳು ಹೆಚ್ಚುತ್ತಿವೆ. ಕಾನೂನು ಸುವ್ಯವಸ್ಥೆಗೆ ಸವಾಲೊಡ್ಡುತ್ತಿರುವ ಈ ಘಟನೆಗಳು ಆತಂಕ ಮೂಡಿಸಿವೆ.
Read Full Story

04:31 PM (IST) Jul 19

ಸಾಧನಾ ಸಮಾವೇಶದಲ್ಲಿ 'ಸಿದ್ದು' ಸಿಟ್ಟಿನ ಭಾಷಣ - ಡಿಕೆಶಿಗೆ ಟಾಂಗ್‌, ಖಾಲಿ ಖುರ್ಚಿಗೆ ಮಾತು, ಜನರ ಮೇಲೆಯೇ ಸಿಡಿಮಿಡಿ!

ಮೈಸೂರಿನ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಡಿಕೆಶಿ ವೇದಿಕೆ ತೊರೆದ ನಂತರ ಸಿದ್ದರಾಮಯ್ಯ ಟಾಂಗ್ ನೀಡಿದರು. ಸಮಾವೇಶದಲ್ಲಿ ಜನರು ಭಾಷಣ ಮಧ್ಯೆದಲ್ಲೇ ಎದ್ದು ಹೋದದ್ದಕ್ಕೆ ಸಿಎಂ ಬೇಸರ ವ್ಯಕ್ತಪಡಿಸಿದರು.
Read Full Story

03:58 PM (IST) Jul 19

ಹೆಬ್ಬಾಳ ಮೆಟ್ರೋ ಭೂ ವಿವಾದ ಸ್ಥಳಕ್ಕೆ ಕೇಂದ್ರ ಸಚಿವೆ ಭೇಟಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿ

ಹೆಬ್ಬಾಳದ ಮೆಟ್ರೋ ಯೋಜನೆಗೆ ಭೂಮಿ ಹಂಚಿಕೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವಿವಾದಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.  

Read Full Story

03:51 PM (IST) Jul 19

90 ಗಂಟೆ ಕೆಲಸ ಮಾಡಲು ಹೇಳಿದ ಎಲ್&ಟಿ ಬಾಸ್‌ಗೆ ಶೇ.50 ರಷ್ಟು ಸ್ಯಾಲರಿ ಹೈಕ್, ವೇತನ ಎಷ್ಟು?

ಉದ್ಯೋಗಿಗಳು ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು, ಭಾನುವಾರ ಕಚೇರಿಯಲ್ಲಿ ಕೆಲಸ ಮಾಡಬೇಕು ಎಂದು ಭಾರಿ ವಿವಾದ ಸೃಷ್ಟಿಸಿದ ಎಲ್ ಆ್ಯಂಡ್ ಟಿ ಚೇರ್ಮೆನ್ ಎಸ್ಎನ್ ಸುಬ್ರಹ್ಮಣ್ಯನ್ ವೇತನದಲ್ಲಿ  ಶೇಕಡಾ 50 ರಷ್ಟು  ಹೆಚ್ಚಳವಾಗಿದೆ. ಇದೀಗ ವಾರ್ಷಿಕ ಸ್ಯಾಲರಿ ಎಷ್ಟು?

Read Full Story

03:27 PM (IST) Jul 19

Breaking - ಶ್ರೀರಂಗಪಟ್ಟಣದ ಬಳಿ ಡಿಸಿಎಂ ಡಿಕೆ ಶಿವಕುಮಾರ್‌ ಎಸ್ಕಾರ್ಟ್ ವಾಹನ ಪಲ್ಟಿ!

ಮೈಸೂರಿನ ಕಾಂಗ್ರೆಸ್ ಸಮಾವೇಶದಿಂದ ವಾಪಾಸ್ಸಾಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ಎಸ್ಕಾರ್ಟ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕೆಶಿ ಅವರಿಗೆ ಯಾವುದೇ ಅಪಾಯವಾಗಿಲ್ಲ.
Read Full Story

02:59 PM (IST) Jul 19

ಹಿಂದಿನ ಯಾವ ಪಿಎಂ ಕೂಡ ದಿನ ಬೆಳಗಾದರೆ ಟಿವಿಯಲ್ಲಿ ಬೊಗಳುತ್ತಿರಲಿಲ್ಲ - ಮಲ್ಲಿಕಾರ್ಜುನ ಖರ್ಗೆ

ಮೈಸೂರಿನ ಸಾಧನಾ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ಯೋಜನೆಗಳಿಗೆ ಸಿದ್ದರಾಮಯ್ಯನವರು ಮೈಸೂರಿಗೆ ಮೊದಲ ಪ್ರಾಧಾನ್ಯತೆ ನೀಡುತ್ತಾರೆ ಎಂದು ಹೇಳಿದರು. 

Read Full Story

02:19 PM (IST) Jul 19

ಶೂಟಿಂಗ್‌ ಮಧ್ಯೆ ಥೈಲ್ಯಾಂಡ್ ಬೀಚ್‌ನಲ್ಲಿ ದರ್ಶನ್ ಫುಲ್ ಎಂಜಾಯ್ - ನೆಟ್ಟಿಗರಿಂದ ಆಕ್ಷೇಪ

ದರ್ಶನ್‌ ಸಮುದ್ರದ ಮಧ್ಯೆ ಯಾಟ್‌ನಲ್ಲಿ ಜಾಲಿ ರೈಡ್‌ ಮಾಡಿ, ಅಲ್ಲಿನ ಬೀಚ್‌ಗಳಲ್ಲಿ ದೈತ್ಯಾಕಾರದ ಮೀನು ಹಿಡಿದು ಫೋಟೋಗೆ ಪೋಸ್‌ ನೀಡಿದ್ದಾರೆ. ಈ ಫೋಟೋಗಳು ಇದೀಗ ವೈರಲ್ ಆಗಿವೆ.

Read Full Story

01:39 PM (IST) Jul 19

ಹೇಗಿದೆ ಗೊತ್ತಾ ಎಕ್ಕ ಸಿನಿಮಾ? ಯುವನ ಅಂತರ್ಯುದ್ಧದ ಕಥನ, ಎಕ್ಕಾ ಮಾರ್‌ ಮಾರ್‌

ಅವನು ಸಾಮಾನ್ಯ ಹುಡುಗ. ಮನೆಗೆ ಮಾಡಿರುವ ಸಾಲ ತೀರಿಸಬೇಕು, ಅಮ್ಮನೊಂದಿಗೆ ಖುಷಿಯಾಗಿ ಇರಬೇಕು. ಅಷ್ಟೇ ಆಸೆ. ಅದಕ್ಕಾಗಿ ನಗರಕ್ಕೆ ಬರುತ್ತಾನೆ. ಅಲ್ಲೊಂದು ಟ್ವಿಸ್ಟು.

Read Full Story

01:31 PM (IST) Jul 19

ವಿ ಸೋಮಣ್ಣ ಪುತ್ರ ಅರುಣ್ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜು

ಕೇಂದ್ರ ಸಚಿವ ವಿ. ಸೋಮಣ್ಣ ಅವರು ತಮ್ಮ ಪುತ್ರ ಅರುಣ್ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ. ಪಕ್ಷದ ನಿರ್ಧಾರದಂತೆ ಅರುಣ್ ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಬರಬಹುದು ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
Read Full Story

12:59 PM (IST) Jul 19

ಹಿಮಾಚಲ ಪ್ರದೇಶದಲ್ಲಿ ಆಪಲ್‌ ವಾರ್‌, 243 ಹೆಕ್ಟೇರ್‌ ಪ್ರದೇಶದ ಸೇಬು ಮರ ಕತ್ತರಿಸುವಂತೆ ಕೋರ್ಟ್‌ ಆದೇಶ!

ಜುಲೈ 2 ರಂದು ಕೋರ್ಟ್‌ ಆದೇಶ ನೀಡಿದ್ದು, ಸರಿಸುಮಾರು 3,000 ಬಿಘಾ (ಸುಮಾರು 243 ಹೆಕ್ಟೇರ್) ಅರಣ್ಯ ಭೂಮಿಯಲ್ಲಿ ಹರಡಿರುವ ಹಣ್ಣುಗಳನ್ನು ಹೊಂದಿರುವ ಮರಗಳನ್ನು ಕಡಿಯಲು ಆದೇಶಿಸಿದೆ.

 

Read Full Story

12:36 PM (IST) Jul 19

ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಶ್ರೀ ಉಚ್ಛಾಟನೆ ಫಿಕ್ಸ್‌, ಸ್ವಾಮಿಗಳ ಆರೋಗ್ಯದಲ್ಲಿ ಏರುಪೇರು!

ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಬಾಗಲಕೋಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ಶ್ರೀಗಳ ಉಚ್ಛಾಟನೆ ಬಹುತೇಕ ಖಚಿತವಾಗಿದ್ದು, ಮಠದಲ್ಲಿ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಟ್ರಸ್ಟ್ ಅಧ್ಯಕ್ಷರು ತಿಳಿಸಿದ್ದಾರೆ.
Read Full Story

12:13 PM (IST) Jul 19

ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ? - ಅಜ್ಞಾತ ವ್ಯಕ್ತಿಯ ದೂರು ಈಗ ರಾಷ್ಟ್ರವ್ಯಾಪಿ ಚರ್ಚೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ.

Read Full Story

11:40 AM (IST) Jul 19

ಕೂರ್ಗ್‌ ಸ್ಪೆಷಲ್‌ - ಆಷಾಢ ತಿಂಗಳ 18ರಂದು ಮಾಡುವ 18 ಔಷಧೀಯ ಗುಣಗಳುಳ್ಳ ಆಟಿ ಪಾಯಸ ಮಾಡುವ ವಿಧಾನ

ಆಷಾಢ ಅಥವಾ ಆಟಿ ಎಂದರೆ ವಿಶೇಷ ತಿನಿಸುಗಳ ಒಂದು ಮಾಸ, ಕೊಡಗು ಕರಾವಳಿ ಭಾಗದಲ್ಲಿ ಈ ಸಮಯದಲ್ಲಿ ಈ ತಲೆಮಾರಿನ ಮಕ್ಕಳಿಗೆ ಈ ವಿಶೇಷ ತಿನಿಸಿನ ಬಗ್ಗೆ ಅರಿವು ಮೂಡಿಸಲು ವಿಶೇಷ ಆಹಾರ ಮೇಳವನ್ನು ಆಯೋಜಿಸುತ್ತಾರೆ. ಈಗ ಇಲ್ಲಿ ಕೊಡಗಿನ ವಿಶೇಷ ತಿನಿಸಾದ ಆಟಿ ಪಾಯಸ ಮಾಡುವ ವಿಧಾನದ ಬಗ್ಗೆ ಮಾಹಿತಿ ಇದೆ.

Read Full Story

11:04 AM (IST) Jul 19

ರೌಡಿಶೀಟರ್ ಭಿಕ್ಲು ಶಿವಾ ಕೊಲೆ ಪ್ರಕರಣ - ಕರ್ತವ್ಯ ಲೋಪ ಎಸೆದ ಪೊಲೀಸರ ವಿರುದ್ಧ ಕಣ್ಣಿಟ್ಟ ಕಮಿಷನರ್

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಕರ್ತವ್ಯ ಲೋಪದ ಶಂಕೆ ವ್ಯಕ್ತವಾಗಿದ್ದು, ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತನಿಖೆ ಆರಂಭಿಸಿದ್ದಾರೆ. ಶಿವಾ ನೀಡಿದ್ದ ದೂರುಗಳನ್ನು ನಿರ್ಲಕ್ಷಿಸಿ NCR ದಾಖಲಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

Read Full Story

10:22 AM (IST) Jul 19

ಕಿಪಿ ಕೀರ್ತಿ ಲವ್‌ ಸ್ಟೋರಿಗೆ ಎಂಟ್ರಿ ಕೊಟ್ಟ ಪೊಲೀಸರು; ಬಿಲ್ಡಪ್‌ ಕೊಟ್ಟವನನ್ನ ಎತ್ತಾಕೊಂಡು ಬಂದ್ರು!

Kipi Keerthi Love Story: ಸೋಶಿಯುಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕಿಪಿ ಕೀರ್ತಿಯ ಪ್ರೇಮ ಪ್ರಕರಣದಲ್ಲಿ ಬಿಲ್ಡಪ್‌ ಕೊಟ್ಟಿದ್ದ ಮುತ್ತು ಅಲಿಯಾಸ್ ಬ್ಲಾಕ್ ಕೋಬ್ರಾನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Read Full Story

10:08 AM (IST) Jul 19

ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಲ್ಲ - ಸಚಿವ ರಾಮಲಿಂಗಾರೆಡ್ಡಿ

5 ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

Read Full Story

10:01 AM (IST) Jul 19

ಸಿಎಂ ಬದಲಾವಣೆ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತೆ - ಬಿಜೆಪಿಗೆ ಸಂತೋಷ್ ಲಾಡ್ ಚಾಟಿ

ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ ಎಂದು ಸಚಿವ ಸಂತೋಷ್ ಲಾಡ್‌ ಹೇಳಿದರು.

Read Full Story

09:57 AM (IST) Jul 19

ನಗರದಲ್ಲಿ ಶೀಘ್ರ ಟೋಯಿಂಗ್ ವ್ಯವಸ್ಥೆ ಮರು ಜಾರಿ - ಪರಂ

ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿ ಸಂಬಂಧ ತ್ವರಿತವಾಗಿ ಪೊಲೀಸರಿಗೆ ಹೊಸ ವಾಹನಗಳನ್ನು ಬಿಬಿಎಂಪಿ ನೀಡುವುದಾಗಿ ಒಪ್ಪಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

Read Full Story

09:49 AM (IST) Jul 19

ಕೀರೆಮಡಿಯಿಂದ ಮಂಡ್ಯ ಬೆಲ್ಲಕ್ಕೆ ಮರಳಿದ ಹಳೇ ಡಿಮ್ಯಾಂಡ್ - ರೈತರಿಗೆ ಹೊಸ ಆಶಾಕಿರಣ

ಕಾರಸವಾಡಿ ಮಹದೇವು ಅವರ ಅಧ್ಯಕ್ಷತೆಯ ಮಂಡ್ಯ ಬೆಲ್ಲ ರೈತ ಉತ್ಪನ್ನ ಸಂಸ್ಥೆಯು ಕೀರೆಮಡಿ ಹೆಸರಿನಲ್ಲಿ ಸಾವಯವ ಬೆಲ್ಲ ತಯಾರಿಕೆ ಮತ್ತು ಮಾರುಕಟ್ಟೆ ಶುರು ಮಾಡಿದೆ.

Read Full Story

More Trending News