ಇಸ್ರೇಲ್ ಹಾಗೂ ಇರಾನ್ ನಡುವಿನ 12 ದಿನದ ಯುದ್ಧ ಅಂತ್ಯಗೊಂಡಿದೆ. ಉಭಯ ದೇಶಗಳು ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಯುದ್ಧ ವರ್ಷವಿಡಿ ಮುಂದುವರಿಯುವ ಸಾಧ್ಯತೆ ಇತ್ತು. ಆದರೆ ಮುಂದಿನ 24 ಗಂಟೆಯಲ್ಲಿ ಯುದ್ಧ ಸಂಪೂರ್ಣ ಅಂತ್ಯಗೊಳ್ಳುತ್ತಿದೆ. ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಎರಡೂ ದೇಶಗಳಿಗೆ ಧನ್ಯವಾದ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ.

11:21 PM (IST) Jun 24
10:30 PM (IST) Jun 24
ಕೇಂದ್ರ ಸರ್ಕಾರವು ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಿಗೆ ಒಟ್ಟು ಖರ್ಚಿನ 17 ಪಟ್ಟು ಖರ್ಚು ಮಾಡಿದೆ.
10:15 PM (IST) Jun 24
ಪ್ರತಿಬಾರಿಯೂ ಒಂದು ಗಂಡಿಗೆ, ಒಂದು ಹೆಣ್ಣು ಎನ್ನುವ ನಿಯಮ ಆಗಲೇಬೇಕೆಂದೇನಿಲ್ಲ. ಗಂಡಿಗೆ ಗಂಡು, ಹೆಣ್ಣಿಗೆ ಹೆಣ್ಣು ಎನ್ನುವ ನಿಯಮವೂ ಅನ್ವಯ ಆಗಿಬಿಡುತ್ತದೆ. ಅಂಥದ್ದೇ ಒಂದು ಕುತೂಹಲದ ಲವ್ಸ್ಟೋರಿ ಇಲ್ಲಿದೆ...
10:04 PM (IST) Jun 24
ಜೆರೋಧಾ ಸಂಸ್ಥಾಪಕರಾದ ನಿಖಿಲ್ ಮತ್ತು ನಿತಿನ್ ಕಾಮತ್ ಇನ್ಕ್ರೆಡ್ ಹೋಲ್ಡಿಂಗ್ಸ್ನಲ್ಲಿ ₹250 ಕೋಟಿ ಹೂಡಿಕೆ ಮಾಡಿದ್ದಾರೆ, ಇದು ಭಾರತದ ವೇಗವಾಗಿ ವಿಕಸನಗೊಳ್ಳುತ್ತಿರುವ ಡಿಜಿಟಲ್ ಸಾಲ ಕ್ಷೇತ್ರದಲ್ಲಿ ಅವರ ನಂಬಿಕೆಯನ್ನು ಸೂಚಿಸುತ್ತದೆ.
10:00 PM (IST) Jun 24
09:16 PM (IST) Jun 24
ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರತೀಯ ರೈಲ್ವೆಯನ್ನು ಟೀಕಿಸಲಾಗಿದೆ.
08:31 PM (IST) Jun 24
08:07 PM (IST) Jun 24
08:00 PM (IST) Jun 24
ಕೇರಳದ ಮಲ್ಲಪುರಂನಲ್ಲಿ ಮನೆಯ ಗೋಡೆಯ ಮೊಳೆಗೆ ಶರ್ಟ್ ಕಾಲರ್ ಸಿಲುಕಿ 11 ವರ್ಷದ ಬಾಲಕ ಉಸಿರುಗಟ್ಟಿ ಸಾವಿಗೀಡಾಗಿದ ಆಘಾತಕಾರಿ ಘಟನೆ ನಡೆದಿದೆ.
07:49 PM (IST) Jun 24
ಚೆನ್ನೈನಲ್ಲಿ ರೂ. 18.2 ಕೋಟಿ ಮೌಲ್ಯದ 92 ಲಕ್ಷಕ್ಕೂ ಹೆಚ್ಚು ಅಕ್ರಮವಾಗಿ ಕಳ್ಳಸಾಗಣೆ ಮಾಡಲಾದ ವಿದೇಶಿ ಮೂಲದ ಸಿಗರೇಟ್ಗಳನ್ನು ಡಿಆರ್ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
07:49 PM (IST) Jun 24
07:29 PM (IST) Jun 24
ಜೂನ್ 24 ರಿಂದ ಜೂನ್ 29 ರ ನಡುವೆ ಮಾಡಿದ ಬುಕಿಂಗ್ಗಳಿಗೆ ಈ ಆಫರ್ ಮಾನ್ಯವಾಗಿರುತ್ತದೆ. ಜುಲೈ 1 ರಿಂದ ಸೆಪ್ಟೆಂಬರ್ 21ರ ನಡುವೆ ಪ್ರಯಾಣ ಮಾಡಬಹುದು ಎಂದು ಇಂಡಿಗೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
07:16 PM (IST) Jun 24
ಪ್ರೀತಿ ನಿರಾಕರಿಸಿದ ಸಹೋದ್ಯೋಗಿಯ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು 11 ರಾಜ್ಯಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾಳೆ.
07:06 PM (IST) Jun 24
ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆಟವಾಡುವಾಗ ಹೃದಯಾಘಾತದಿಂದಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದ ಬಾಲಕಿ ರೇಣುಕಾಳ ಸಾವು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
07:04 PM (IST) Jun 24
06:45 PM (IST) Jun 24
ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ನೆರವಿಗೆ ಬಂದಿದ್ದಾರೆ.. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ.
06:44 PM (IST) Jun 24
06:21 PM (IST) Jun 24
ಒಂದು ಕಾಲದ ಸ್ಟಾರ್ ನಟಿ ಸೌಂದರ್ಯ ರಿಜೆಕ್ಟ್ ಮಾಡಿದ ಸಿನಿಮಾದಿಂದ ಇನ್ನೊಬ್ಬ ಸ್ಟಾರ್ ನಟಿಗೆ ಲೈಫೇ ಸೆಟ್ ಆಗಿದೆ. ಯಾರದು ಅಂತ ಗೊತ್ತಾ?
06:12 PM (IST) Jun 24
06:11 PM (IST) Jun 24
ಭಾರತದ ಈ ರಾಜ್ಯದಲ್ಲಿ ಮಹಿಳೆಯರ ಸರಾಸರಿ ಜೀವಿತಾವಧಿ ತುಂಬಾನೆ ಕಡಿಮೆ ಇದೆಯಂತೆ. ಆ ರಾಜ್ಯ ಯಾವುದು? ಅಲ್ಲಿ ಮಹಿಳೆಯರ ಜೀವಿತಾವಧಿ ಎಷ್ಟಿದೆ ಅನ್ನೋದನ್ನು ನೋಡೋಣ.
05:53 PM (IST) Jun 24
05:53 PM (IST) Jun 24
ಭಾರೀ ಮಳೆಯಿಂದಾಗಿ ಜೂನ್ 25 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಈ ರಜೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ಅನ್ವಯಿಸುತ್ತದೆ.
05:53 PM (IST) Jun 24
ಅರ್ಜೆಂಟೀನಾದ ಆಸ್ಪತ್ರೆಯೊಂದರಲ್ಲಿ ಮಧ್ಯರಾತ್ರಿ ಸಿಸಿಟಿವಿಯಲ್ಲಿ ಸೆರೆಯಾದ ವಿಚಿತ್ರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
05:31 PM (IST) Jun 24
ಮದುವೆಯಾಗಿ ಹನಿಮೂನ್ಗೆ ತೆರಳಿದ್ದ 29 ವರ್ಷದ ಯುವಕ ಬೀಚ್ನಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ಈತನ ಹತ್ತಿರದಲ್ಲಿದ್ದ ಇಬ್ಬರಿಗೂ ಸಿಡಿಲು ಬಡಿದಿದ್ದು, ಅವರಿಗೆ ಗಾಯಗಳಾಗಿವೆ. ಸಿಡಿಲಿನ ಅಪಾಯದಿಂದ ತಪ್ಪಿಸಿಕೊಳ್ಳಲು ಸಲಹೆಗಳನ್ನು ನೀಡಲಾಗಿದೆ.
05:19 PM (IST) Jun 24
04:51 PM (IST) Jun 24
04:45 PM (IST) Jun 24
04:40 PM (IST) Jun 24
ಯುವತಿಯೊಬ್ಬಳು ಕೈಕೊಟ್ಟ ಬಳಿಕ ಹೆಣ್ಣುಮಕ್ಕಳ ಮೇಲೆ ವಿಶ್ವಾಸವೇ ಕಳೆದುಕೊಂಡ ಯುವಕನೊಬ್ಬ ಗೊಂಬೆಯ ಜೊತೆ ಮದುವೆಯಾಗಿ ಮೂವರು ಮಕ್ಕಳ ಅಪ್ಪ ಆಗಿದ್ದಾನೆ. ಏನಿದು ಸುದ್ದಿ ನೋಡಿ!
04:38 PM (IST) Jun 24
ಹಿಂದಿ ಕಿರುತೆರೆಯ ಜನಪ್ರಿಯ ಧಾರವಾಹಿಗಳಲ್ಲಿ ಅನುಪಮಾ ಧಾರವಾಹಿಯೂ ಒಂದು. ಇದರಲ್ಲಿ ನಟಿಸುತ್ತಿರುವ ನಟ ನಟಿಯರ ಆಸ್ತಿ ಎಷ್ಟಿದೆ ಗೊತ್ತಾ? ರೂಪಾಲಿ ಗಂಗೂಲಿಯಿಂದ ಹಿಡಿದು ಸುಧಾಂಶು ಪಾಂಡೆವರೆಗೂ ಎಲ್ಲರ ಆಸ್ತಿಯ ವಿವರ ಇಲ್ಲಿದೆ.
04:36 PM (IST) Jun 24
04:29 PM (IST) Jun 24
ಕಂಠೀರವ ಕ್ರೀಡಾಂಗಣದಿಂದ ಟೌನ್ಹಾಲ್ವರೆಗೆ ಲೈಂಗಿಕ ಅಲ್ಪಸಂಖ್ಯಾತರ ಹೆಮ್ಮೆಯ ಮೆರವಣಿಗೆ ನಡೆಯಿತು. LGBTQIA+ ಸಮುದಾಯದ 350ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದ ಈ ಮೆರವಣಿಗೆಯಲ್ಲಿ ಲಿಂಗ, ಲೈಂಗಿಕ ಅಲ್ಪಸಂಖ್ಯಾತರ ನಿಗಮ ಸ್ಥಾಪನೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಡಲಾಯಿತು.
04:25 PM (IST) Jun 24
04:10 PM (IST) Jun 24
ಬೇಸಿಗೆಯ ಸೆಖೆಯಿಂದ ಉಂಟಾಗುವ ಸೆಖೆಗುಳೆಗಳ ತುರಿಕೆಯಿಂದ ಪರಿಹಾರ ಪಡೆಯಲು ಇಲ್ಲಿದೆ ಮನೆ ಮದ್ದು.
03:55 PM (IST) Jun 24
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾಯಿಸಬೇಕೆಂಬ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.
03:53 PM (IST) Jun 24
03:46 PM (IST) Jun 24
03:42 PM (IST) Jun 24
ಪ್ರಧಾನಿ ಮೋದಿ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಇದೀಗ ರಾಹುಲ್ ಹಾಗೂ ಕಾಂಗ್ರೆಸ್ ನಾಯಕತ್ವವನ್ನೇ ಪ್ರಶ್ನಿಸಿದ್ದಾರೆ. ಅಷ್ಟಕ್ಕೂ ಶಶಿ ತರೂರ್ ಹೇಳಿದ್ದೇನು?
03:39 PM (IST) Jun 24
03:38 PM (IST) Jun 24
ಮುಂಬೈ: ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ, ಮುಂಬೈ ಮೂಲದ ಅಗ್ರಕ್ರಮಾಂಕದ ಬ್ಯಾಟರ್ ಪೃಥ್ವಿ ಶಾ, ಮುಂಬೈ ತಂಡವನ್ನು ತೊರೆದಿದ್ದಾರೆ. ಈ ಕುರಿತಾದ ಮಹತ್ವದ ಅಪ್ಡೇಟ್ ಇಲ್ಲಿದೆ ನೋಡಿ
03:32 PM (IST) Jun 24